Zoomin Tv
  • Home
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಈಶ್ವರಮಂಗಲ : ಯುವಕರಿಬ್ಬರ ನಡುವೆ ಹಲ್ಲೆ : ಆಸ್ಪತ್ರೆಗೆ ದಾಖಲು

    ಮಂಗಳೂರು: ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ : ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ

    ಸಾವದ್ ಕೊಲೆ ಪ್ರಕರಣ : ಇಬ್ಬರಿಗೆ ಜಾಮೀನು ಮಂಜೂರು

    ಕಡಬ : ಆನೆ ದಾಳಿ : ಓರ್ವ ವ್ಯಕ್ತಿ ಆಸ್ಪತ್ರೆಗೆ ದಾಖಲು..!!! ಮತ್ತೆ ಆತಂಕದಲ್ಲಿ ಕಡಬದ ಜನತೆ

    ಕಡಬ : ಆನೆ ದಾಳಿ : ಓರ್ವ ವ್ಯಕ್ತಿ ಆಸ್ಪತ್ರೆಗೆ ದಾಖಲು..!!! ಮತ್ತೆ ಆತಂಕದಲ್ಲಿ ಕಡಬದ ಜನತೆ

    ಬೆಳ್ತಂಗಡಿ : ಕಳ್ಳತನ ಪ್ರಕರಣ : ಮೈಸೂರಿನಲ್ಲಿ ಆರೋಪಿಯನ್ನು ಬಂಧಿಸಿದ ಪೊಲೀಸರು

    ಬೆಳ್ತಂಗಡಿ : ಕಳ್ಳತನ ಪ್ರಕರಣ : ಮೈಸೂರಿನಲ್ಲಿ ಆರೋಪಿಯನ್ನು ಬಂಧಿಸಿದ ಪೊಲೀಸರು

    ಅಂಬಿಕಾದ ವಂಶಿಕ್‌ಗೆ ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಬಹುಮಾನ

    ಅಂಬಿಕಾದ ವಂಶಿಕ್‌ಗೆ ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಬಹುಮಾನ

    ಜಿಲ್ಲಾಮಟ್ಟದ ಈಜು ಸ್ಪರ್ಧೆ : ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳಿಗೆ ಪ್ರಶಸ್ತಿ

    ಜಿಲ್ಲಾಮಟ್ಟದ ಈಜು ಸ್ಪರ್ಧೆ : ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳಿಗೆ ಪ್ರಶಸ್ತಿ

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • Home
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಈಶ್ವರಮಂಗಲ : ಯುವಕರಿಬ್ಬರ ನಡುವೆ ಹಲ್ಲೆ : ಆಸ್ಪತ್ರೆಗೆ ದಾಖಲು

    ಮಂಗಳೂರು: ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ : ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ

    ಸಾವದ್ ಕೊಲೆ ಪ್ರಕರಣ : ಇಬ್ಬರಿಗೆ ಜಾಮೀನು ಮಂಜೂರು

    ಕಡಬ : ಆನೆ ದಾಳಿ : ಓರ್ವ ವ್ಯಕ್ತಿ ಆಸ್ಪತ್ರೆಗೆ ದಾಖಲು..!!! ಮತ್ತೆ ಆತಂಕದಲ್ಲಿ ಕಡಬದ ಜನತೆ

    ಕಡಬ : ಆನೆ ದಾಳಿ : ಓರ್ವ ವ್ಯಕ್ತಿ ಆಸ್ಪತ್ರೆಗೆ ದಾಖಲು..!!! ಮತ್ತೆ ಆತಂಕದಲ್ಲಿ ಕಡಬದ ಜನತೆ

    ಬೆಳ್ತಂಗಡಿ : ಕಳ್ಳತನ ಪ್ರಕರಣ : ಮೈಸೂರಿನಲ್ಲಿ ಆರೋಪಿಯನ್ನು ಬಂಧಿಸಿದ ಪೊಲೀಸರು

    ಬೆಳ್ತಂಗಡಿ : ಕಳ್ಳತನ ಪ್ರಕರಣ : ಮೈಸೂರಿನಲ್ಲಿ ಆರೋಪಿಯನ್ನು ಬಂಧಿಸಿದ ಪೊಲೀಸರು

    ಅಂಬಿಕಾದ ವಂಶಿಕ್‌ಗೆ ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಬಹುಮಾನ

    ಅಂಬಿಕಾದ ವಂಶಿಕ್‌ಗೆ ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಬಹುಮಾನ

    ಜಿಲ್ಲಾಮಟ್ಟದ ಈಜು ಸ್ಪರ್ಧೆ : ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳಿಗೆ ಪ್ರಶಸ್ತಿ

    ಜಿಲ್ಲಾಮಟ್ಟದ ಈಜು ಸ್ಪರ್ಧೆ : ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳಿಗೆ ಪ್ರಶಸ್ತಿ

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ಕ್ರೈಮ್

ಮಂಗಳೂರು: ನಿವೃತ್ತ ಶಿಕ್ಷಕಿಗೆ ಲಕ್ಷಾಂತರ ವಂಚಿಸಿದ ಬ್ಯಾಂಕ್‌ ಸಿಬ್ಬಂದಿ:; 4 ವರ್ಷ ಸಜೆ ವಿಧಿಸಿದ ಕೋರ್ಟ್

November 11, 2021
in ಕ್ರೈಮ್, ಮಂಗಳೂರು
0
ಮಂಗಳೂರು: ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ : ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ
Share on WhatsAppShare on FacebookShare on Twitter

ಮಂಗಳೂರು: ನಿವೃತ್ತ ಶಿಕ್ಷಕಿಯೋರ್ವರ ಬ್ಯಾಂಕ್ ಖಾತೆಗೆ ಸಂಬಂಧಿಸಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಲಕ್ಷಾಂತರ ರೂ. ವಂಚಿಸಿದ ಬ್ಯಾಂಕ್ ಸಿಬ್ಬಂದಿಗೆ ಮಂಗಳೂರಿನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 4 ವರ್ಷಗಳ ಸಜೆ ಹಾಗೂ 15,000 ರೂ.ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

Advertisement
Advertisement
Advertisement
Advertisement

ಬ್ಯಾಂಕ್ ಉದ್ಯೋಗಿ ಗ್ರೇಸ್ ಫೆರ್ನಾಂಡಿಸ್ ಶಿಕ್ಷೆಗೊಳಗಾದವರು. ಈಕೆ ತೆರೆಸಾ ಡಿಸೋಜಾ ಎಂಬವರಿಗೆ 5 ಲಕ್ಷ ರೂ.ಗಳಿಗೂ ಅಧಿಕ ವಂಚನೆ ಮಾಡಿರುವ ಬಗ್ಗೆ ಪ್ರಕರಣ ದಾಖಲಾಗಿತ್ತು.

Advertisement

ಘಟನೆ ಹಿನ್ನೆಲೆ:
ತೆರೆಸಾ ಡಿಸೋಜಾ ಶಿಕ್ಷಕಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ ತೆರೆಸಾ ಡಿಸೋಜಾ 2006-07 ಮತ್ತು 2008-09ನೇ ವರ್ಷದಲ್ಲಿ ತಮ್ಮ ಪಿಂಚಣಿ ಹಣ ಸೇರಿದಂತೆ ತನ್ನಲ್ಲಿದ್ದ ಮೊತ್ತವನ್ನು ನಗರದ ಮಿಲಾಗ್ರಿಸ್ ಸಮೀಪದ ರಾಷ್ಟ್ರೀಕೃತ ಬ್ಯಾಂಕ್‌ವೊಂದರ ಶಾಖೆಯಲ್ಲಿ ಠೇವಣಿಯಾಗಿ ಇಡಲು ಅದೇ ಬ್ಯಾಂಕ್‌ನಲ್ಲಿ ಕೆಲಸ ಮಾಡುತ್ತಿರುವ ತನ್ನ ಪರಿಚಯದ ಗ್ರೇಸ್ ಫೆರ್ನಾಂಡಿಸ್‌ರ ಸಹಾಯ ಪಡೆದುಕೊಂಡಿದ್ದರು.

ಗ್ರೇಸ್ ಫೆರ್ನಾಂಡಿಸ್‌ರ ಮೇಲೆ ನಂಬಿಕೆ ಇರಿಸಿ ಬ್ಯಾಂಕ್ ವ್ಯವಹಾರವನ್ನು ಅವರ ಮುಖಾಂತರವೇ ಮಾಡಿಕೊಳ್ಳುತ್ತಿದ್ದರು. ಬಳಿಕ ತೆರೆಸಾ ಡಿಸೋಜಾ ಚೆಕ್‌ಬುಕ್‌ನ್ನು ಕೂಡ ಗ್ರೇಸ್ ಅವರೇ ಪಡೆದುಕೊಂಡಿದ್ದರು. ಗ್ರೇಸ್ ಅವರು ಠೇವಣಿ ಇಡಲು ನೀಡಿದ ಮೊತ್ತದ ವಿವರವನ್ನು ಪಾಸ್‌ಬುಕ್‌ನಲ್ಲಿ ಕಂಪ್ಯೂಟರೀಕೃತವಾಗಿ ನೋಂದಣಿ ಮಾಡದೆ ಕೈಯಲ್ಲೇ ಬರೆದುಕೊಡುತ್ತಿದ್ದರು. ಬ್ಯಾಂಕ್ ಖಾತೆಗೆ ಹಾಕದೆ ವಂಚಿಸುತ್ತಿದ್ದರು. ತೆರೆಸಾ ಡಿಸೋಜ ಅವರು ಎಫ್‌ಡಿಗೆ ಹಾಕಲೆಂದು ಹಣ ನೀಡಿದಾಗ ಅದಕ್ಕೆ ನಕಲಿ ದಾಖಲೆ ಸೃಷ್ಟಿಸಿ ರಶೀದಿ ನೀಡಿದ್ದರು.

ತೆರೆಸಾ ಅವರು ಬ್ಯಾಂಕ್‌ಗೆ ಹೋದಾಗ ಅಂದು ಗ್ರೇಸ್ ಅವರು ಬ್ಯಾಂಕ್‌ನಲ್ಲಿ ಇರಲಿಲ್ಲ. ತೆರೆಸಾ ಅವರು ಬ್ಯಾಂಕ್‌ನಲ್ಲಿ ತನ್ನ ಖಾತೆಯ ಬಗ್ಗೆ ವಿಚಾರಿಸಿದಾಗ ಅವರ ಖಾತೆಯಲ್ಲಿ ಇರಬೇಕಾಗಿದ್ದ 5,46,650 ರೂ. ಬದಲು ಕೇವಲ 15,571 ರೂ. ಮಾತ್ರ ಇತ್ತು. ಈ ಬಗ್ಗೆ ತೆರೆಸಾ ಅವರು ಗ್ರೇಸ್ ಮನೆಗೆ ಹೋಗಿ ವಿಚಾರಿಸಿದಾಗ ಗ್ರೇಸ್ ಮತ್ತು ಆಕೆಯ ಪತಿ ಜೀವಬೆದರಿಕೆ ಹಾಕಿದ್ದರು. ಈ ಬಗ್ಗೆ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದರ ವಿಚಾರಣೆ ನಡೆಸಿದ ಮಂಗಳೂರಿನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನ್ಯಾಯಾಧೀಶರಾದ ಟಿ.ಪಿ.ರಾಮಲಿಂಗೇಗೌಡ ಅವರು 4 ವರ್ಷಗಳ ಸಜೆ ಹಾಗೂ 15,000 ರೂ.ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

Advertisement
Advertisement
Advertisement
Previous Post

ಚಿಕ್ಕಮಗಳೂರು: ಮಗನ ಪ್ರಿಯತಮೆ ಮೇಲೆ ಅಪ್ಪನಿಂದಲೇ ಅತ್ಯಾಚಾರ..!! ಆರೋಪಿಯ ಬಂಧನ

Next Post

ಸವಣೂರು: ಬೈಕ್ ಮತ್ತು ಕಾರುಗಳ ನಡುವೆ ಸರಣಿ ಅಪಘಾತ…!! ಬೈಕ್ ಸವಾರನಿಗೆ ಗಂಭೀರ ಗಾಯ, ಆಸ್ಪತ್ರೆಗೆ ದಾಖಲು

OtherNews

ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
ಕ್ರೈಮ್

ಈಶ್ವರಮಂಗಲ : ಯುವಕರಿಬ್ಬರ ನಡುವೆ ಹಲ್ಲೆ : ಆಸ್ಪತ್ರೆಗೆ ದಾಖಲು

September 28, 2023
ಬೆಳ್ತಂಗಡಿ : ಕಳ್ಳತನ ಪ್ರಕರಣ : ಮೈಸೂರಿನಲ್ಲಿ ಆರೋಪಿಯನ್ನು ಬಂಧಿಸಿದ ಪೊಲೀಸರು
ಕ್ರೈಮ್

ಬೆಳ್ತಂಗಡಿ : ಕಳ್ಳತನ ಪ್ರಕರಣ : ಮೈಸೂರಿನಲ್ಲಿ ಆರೋಪಿಯನ್ನು ಬಂಧಿಸಿದ ಪೊಲೀಸರು

September 28, 2023
ಕರ್ನಾಟಕ ಬಂದ್‌ : ಶಾಲಾ, ಕಾಲೇಜುಗಳಿಗೆ ರಜೆ ಕೊಡುವ ಅಧಿಕಾರ ಜಿಲ್ಲಾಧಿಕಾರಿಗೆ ಕೊಟ್ಟ ಶಿಕ್ಷಣ ಇಲಾಖೆ
ಬೆಂಗಳೂರು

ಕರ್ನಾಟಕ ಬಂದ್‌ : ಶಾಲಾ, ಕಾಲೇಜುಗಳಿಗೆ ರಜೆ ಕೊಡುವ ಅಧಿಕಾರ ಜಿಲ್ಲಾಧಿಕಾರಿಗೆ ಕೊಟ್ಟ ಶಿಕ್ಷಣ ಇಲಾಖೆ

September 28, 2023
ಮಂಗಳೂರು: ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ : ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ
ಕ್ರೈಮ್

ಕೆವಿಜಿ ಪ್ರಾಂಶುಪಾಲ ರಾಮಕೃಷ್ಣ ಕೊಲೆ ಪ್ರಕರಣ : ಅಧೀನ ನ್ಯಾಯಾಲಯದ ಆದೇಶ ರದ್ದುಗೊಳಿಸಿದ ಹೈಕೋರ್ಟ್ ; ಕುರುಂಜಿ ರೇಣುಕಾಪ್ರಸಾದ್‌ ಸೇರಿ 6 ಮಂದಿ ದೋಷಿ..!!!

September 28, 2023
ಮೀನುಗಾರರ ಬಲೆಗೆ ಬಿದ್ದ ದೈತ್ಯ ಪಿಲಿ ತೊರಕೆ..!
ಮಂಗಳೂರು

ಮೀನುಗಾರರ ಬಲೆಗೆ ಬಿದ್ದ ದೈತ್ಯ ಪಿಲಿ ತೊರಕೆ..!

September 28, 2023
ದ.ಕ.ಜಿಲ್ಲೆಯ 9 ಗ್ರಾಮಗಳು ‘ಗಾಂಧಿ ಗ್ರಾಮ ಪುರಸ್ಕಾರ’ಕ್ಕೆ ಆಯ್ಕೆ
ಪುತ್ತೂರು

ದ.ಕ.ಜಿಲ್ಲೆಯ 9 ಗ್ರಾಮಗಳು ‘ಗಾಂಧಿ ಗ್ರಾಮ ಪುರಸ್ಕಾರ’ಕ್ಕೆ ಆಯ್ಕೆ

September 28, 2023

Leave a Reply Cancel reply

Your email address will not be published. Required fields are marked *

  • Trending
  • Comments
  • Latest
ವಿಟ್ಲ : ಕೆಲಸಕ್ಕೆಂದು ತೆರಳಿದ್ದ ಯುವತಿ ನಾಪತ್ತೆ..!!!

ವಿಟ್ಲ : ನಾಪತ್ತೆಯಾಗಿದ್ದ ಯುವತಿ ಮಂಗಳೂರಿನಲ್ಲಿ ಪತ್ತೆ..!!!

June 16, 2023
ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ನಡೆದ ಅಮಾನವೀಯ ಘಟನೆ.!! ಮುಸ್ಲಿಂ ಸಮದಾಯದ ಮದುವೆ ದಿನ ರಾತ್ರಿ ವಧುವಿನ ಮನೆಗೆ ಕೊರಗಜ್ಜನ ವೇಷ ಧರಿಸಿ ಕುಣಿದು ಕುಪ್ಪಳಿಸುವ ಮೂಲಕ ಬಂದ ವರಮಹಾಶಯ.!! ದೈವ ನಿಂದನೆಗೈದ ವಿಡಿಯೋ ವೈರಲ್..!!!

ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ನಡೆದ ಅಮಾನವೀಯ ಘಟನೆ.!! ಮುಸ್ಲಿಂ ಸಮದಾಯದ ಮದುವೆ ದಿನ ರಾತ್ರಿ ವಧುವಿನ ಮನೆಗೆ ಕೊರಗಜ್ಜನ ವೇಷ ಧರಿಸಿ ಕುಣಿದು ಕುಪ್ಪಳಿಸುವ ಮೂಲಕ ಬಂದ ವರಮಹಾಶಯ.!! ದೈವ ನಿಂದನೆಗೈದ ವಿಡಿಯೋ ವೈರಲ್..!!!

January 7, 2022
ಪುತ್ತೂರು: ಸರಕಾರಿ ಆಸ್ಪತ್ರೆಯ ಖ್ಯಾತ ಹೆರಿಗೆ ತಜ್ಞ ಡಾ.ಸಂದೀಪ್ ನಿಧನ

ಪುತ್ತೂರು: ಸರಕಾರಿ ಆಸ್ಪತ್ರೆಯ ಖ್ಯಾತ ಹೆರಿಗೆ ತಜ್ಞ ಡಾ.ಸಂದೀಪ್ ನಿಧನ

August 28, 2021
ಪುತ್ತೂರು : ಕಾರ್ಯಕರ್ತರ ಕಡೆಗಣನೆ : ಕೆಲ ನಾಯಕರ ವರ್ತನೆಯಿಂದ ಬೇಸತ್ತು : ಯುವ ಮೋರ್ಚಾ ತಾಲೂಕು ಕಾರ್ಯದರ್ಶಿ ಹಾಗೂ ಬೂತ್ ಕಾರ್ಯದರ್ಶಿ ಸ್ಥಾನಕ್ಕೆ ಚಂದ್ರಹಾಸ ಎಂ. ರಾಜೀನಾಮೆ..!!!

ಪುತ್ತೂರು : ಕಾರ್ಯಕರ್ತರ ಕಡೆಗಣನೆ : ಕೆಲ ನಾಯಕರ ವರ್ತನೆಯಿಂದ ಬೇಸತ್ತು : ಯುವ ಮೋರ್ಚಾ ತಾಲೂಕು ಕಾರ್ಯದರ್ಶಿ ಹಾಗೂ ಬೂತ್ ಕಾರ್ಯದರ್ಶಿ ಸ್ಥಾನಕ್ಕೆ ಚಂದ್ರಹಾಸ ಎಂ. ರಾಜೀನಾಮೆ..!!!

May 15, 2023
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಈಶ್ವರಮಂಗಲ : ಯುವಕರಿಬ್ಬರ ನಡುವೆ ಹಲ್ಲೆ : ಆಸ್ಪತ್ರೆಗೆ ದಾಖಲು

0
ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ರಥಬೀದಿಯ ಸಂಪರ್ಕ ರಸ್ತೆಯಲ್ಲಿ ವಾಹನಗಳ ವೇಗಕ್ಕೆ ನಿಯಂತ್ರಣ

ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ರಥಬೀದಿಯ ಸಂಪರ್ಕ ರಸ್ತೆಯಲ್ಲಿ ವಾಹನಗಳ ವೇಗಕ್ಕೆ ನಿಯಂತ್ರಣ

0
ಸಾಮಾಜಿಕ ಅಂತರ, ಸ್ಯಾನಿಟೈಸರ್ ಬಳಕೆ ಕಡ್ಡಾಯ, ಸಾರ್ವಜನಿಕ ಸ್ಥಳಗಳಲ್ಲಿ ಪ್ರದರ್ಶನಕ್ಕೆ ನಿಬಂಧ.

ಸಾಮಾಜಿಕ ಅಂತರ, ಸ್ಯಾನಿಟೈಸರ್ ಬಳಕೆ ಕಡ್ಡಾಯ, ಸಾರ್ವಜನಿಕ ಸ್ಥಳಗಳಲ್ಲಿ ಪ್ರದರ್ಶನಕ್ಕೆ ನಿಬಂಧ.

0
ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ 13ನೇ ವರ್ಷದ ಶಾರದೋತ್ಸವ

ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ 13ನೇ ವರ್ಷದ ಶಾರದೋತ್ಸವ

0
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಈಶ್ವರಮಂಗಲ : ಯುವಕರಿಬ್ಬರ ನಡುವೆ ಹಲ್ಲೆ : ಆಸ್ಪತ್ರೆಗೆ ದಾಖಲು

September 28, 2023
ಮಂಗಳೂರು: ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ : ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ

ಸಾವದ್ ಕೊಲೆ ಪ್ರಕರಣ : ಇಬ್ಬರಿಗೆ ಜಾಮೀನು ಮಂಜೂರು

September 28, 2023
ಕಡಬ : ಆನೆ ದಾಳಿ : ಓರ್ವ ವ್ಯಕ್ತಿ ಆಸ್ಪತ್ರೆಗೆ ದಾಖಲು..!!! ಮತ್ತೆ ಆತಂಕದಲ್ಲಿ ಕಡಬದ ಜನತೆ

ಕಡಬ : ಆನೆ ದಾಳಿ : ಓರ್ವ ವ್ಯಕ್ತಿ ಆಸ್ಪತ್ರೆಗೆ ದಾಖಲು..!!! ಮತ್ತೆ ಆತಂಕದಲ್ಲಿ ಕಡಬದ ಜನತೆ

September 28, 2023
ಬೆಳ್ತಂಗಡಿ : ಕಳ್ಳತನ ಪ್ರಕರಣ : ಮೈಸೂರಿನಲ್ಲಿ ಆರೋಪಿಯನ್ನು ಬಂಧಿಸಿದ ಪೊಲೀಸರು

ಬೆಳ್ತಂಗಡಿ : ಕಳ್ಳತನ ಪ್ರಕರಣ : ಮೈಸೂರಿನಲ್ಲಿ ಆರೋಪಿಯನ್ನು ಬಂಧಿಸಿದ ಪೊಲೀಸರು

September 28, 2023

Recent News

ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಈಶ್ವರಮಂಗಲ : ಯುವಕರಿಬ್ಬರ ನಡುವೆ ಹಲ್ಲೆ : ಆಸ್ಪತ್ರೆಗೆ ದಾಖಲು

September 28, 2023
ಮಂಗಳೂರು: ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ : ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ

ಸಾವದ್ ಕೊಲೆ ಪ್ರಕರಣ : ಇಬ್ಬರಿಗೆ ಜಾಮೀನು ಮಂಜೂರು

September 28, 2023
ಕಡಬ : ಆನೆ ದಾಳಿ : ಓರ್ವ ವ್ಯಕ್ತಿ ಆಸ್ಪತ್ರೆಗೆ ದಾಖಲು..!!! ಮತ್ತೆ ಆತಂಕದಲ್ಲಿ ಕಡಬದ ಜನತೆ

ಕಡಬ : ಆನೆ ದಾಳಿ : ಓರ್ವ ವ್ಯಕ್ತಿ ಆಸ್ಪತ್ರೆಗೆ ದಾಖಲು..!!! ಮತ್ತೆ ಆತಂಕದಲ್ಲಿ ಕಡಬದ ಜನತೆ

September 28, 2023
ಬೆಳ್ತಂಗಡಿ : ಕಳ್ಳತನ ಪ್ರಕರಣ : ಮೈಸೂರಿನಲ್ಲಿ ಆರೋಪಿಯನ್ನು ಬಂಧಿಸಿದ ಪೊಲೀಸರು

ಬೆಳ್ತಂಗಡಿ : ಕಳ್ಳತನ ಪ್ರಕರಣ : ಮೈಸೂರಿನಲ್ಲಿ ಆರೋಪಿಯನ್ನು ಬಂಧಿಸಿದ ಪೊಲೀಸರು

September 28, 2023
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Privacy Policy
  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page