Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ನೆಲ್ಯಾಡಿ ಬಳಿ ಬೈಕ್‌ಗಳ ಭೀಕರ ಡಿಕ್ಕಿ: ಓರ್ವ ಸಾವು, ಮತ್ತೋರ್ವ ಗಂಭೀರ…!!!

    ನೆಲ್ಯಾಡಿ ಬಳಿ ಬೈಕ್‌ಗಳ ಭೀಕರ ಡಿಕ್ಕಿ: ಓರ್ವ ಸಾವು, ಮತ್ತೋರ್ವ ಗಂಭೀರ…!!!

    ಮುಳಿಯ ಶೋರೂಂಗೆ ಕಿಸ್ನಾ ಡೈಮಂಡ್ ಬ್ರ್ಯಾಂಡ್ ಸಂಸ್ಥಾಪಕ ಮತ್ತು ಆಡಳಿತ ನಿರ್ದೇಶಕರ ಭೇಟಿ..!!

    ಮುಳಿಯ ಶೋರೂಂಗೆ ಕಿಸ್ನಾ ಡೈಮಂಡ್ ಬ್ರ್ಯಾಂಡ್ ಸಂಸ್ಥಾಪಕ ಮತ್ತು ಆಡಳಿತ ನಿರ್ದೇಶಕರ ಭೇಟಿ..!!

    ಉಪ್ಪಿನಂಗಡಿ: ಬೈಕ್ ಕಳ್ಳತನ ಪ್ರಕರಣ: ಆರೋಪಿ ಸೆರೆ…!!!

    ಉಪ್ಪಿನಂಗಡಿ: ಬೈಕ್ ಕಳ್ಳತನ ಪ್ರಕರಣ: ಆರೋಪಿ ಸೆರೆ…!!!

    ಪೆರುವಾಯಿ ಜಂಕ್ಷನ್‌ನಲ್ಲಿ ನೂತನ ಸೇತುವೆ ನಿರ್ಮಾಣ ಮತ್ತು ರಸ್ತೆ ಅಗಲೀಕರಣಕ್ಕೆ ಆಗ್ರಹಿಸಿ ಸಾರ್ವಜನಿಕರ ಬೃಹತ್ ಪ್ರತಿಭಟನೆ..!!

    ಪೆರುವಾಯಿ ಜಂಕ್ಷನ್‌ನಲ್ಲಿ ನೂತನ ಸೇತುವೆ ನಿರ್ಮಾಣ ಮತ್ತು ರಸ್ತೆ ಅಗಲೀಕರಣಕ್ಕೆ ಆಗ್ರಹಿಸಿ ಸಾರ್ವಜನಿಕರ ಬೃಹತ್ ಪ್ರತಿಭಟನೆ..!!

    ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಪಿಕಪ್ ವಾಹನ..!!!

    ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಪಿಕಪ್ ವಾಹನ..!!!

    (ಜೂ.29): ಅಟ್ಲಾಸ್ ವುಡನ್ ಡೋರ್ಸ್, ವಿಂಡೋಸ್ ಮತ್ತು ಹಾರ್ಡ್‌ವೇರ್ ನೂತನ ಶೋರೂಂ ಉದ್ಘಾಟನೆ..!!

    (ಜೂ.29): ಅಟ್ಲಾಸ್ ವುಡನ್ ಡೋರ್ಸ್, ವಿಂಡೋಸ್ ಮತ್ತು ಹಾರ್ಡ್‌ವೇರ್ ನೂತನ ಶೋರೂಂ ಉದ್ಘಾಟನೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ನೆಲ್ಯಾಡಿ ಬಳಿ ಬೈಕ್‌ಗಳ ಭೀಕರ ಡಿಕ್ಕಿ: ಓರ್ವ ಸಾವು, ಮತ್ತೋರ್ವ ಗಂಭೀರ…!!!

    ನೆಲ್ಯಾಡಿ ಬಳಿ ಬೈಕ್‌ಗಳ ಭೀಕರ ಡಿಕ್ಕಿ: ಓರ್ವ ಸಾವು, ಮತ್ತೋರ್ವ ಗಂಭೀರ…!!!

    ಮುಳಿಯ ಶೋರೂಂಗೆ ಕಿಸ್ನಾ ಡೈಮಂಡ್ ಬ್ರ್ಯಾಂಡ್ ಸಂಸ್ಥಾಪಕ ಮತ್ತು ಆಡಳಿತ ನಿರ್ದೇಶಕರ ಭೇಟಿ..!!

    ಮುಳಿಯ ಶೋರೂಂಗೆ ಕಿಸ್ನಾ ಡೈಮಂಡ್ ಬ್ರ್ಯಾಂಡ್ ಸಂಸ್ಥಾಪಕ ಮತ್ತು ಆಡಳಿತ ನಿರ್ದೇಶಕರ ಭೇಟಿ..!!

    ಉಪ್ಪಿನಂಗಡಿ: ಬೈಕ್ ಕಳ್ಳತನ ಪ್ರಕರಣ: ಆರೋಪಿ ಸೆರೆ…!!!

    ಉಪ್ಪಿನಂಗಡಿ: ಬೈಕ್ ಕಳ್ಳತನ ಪ್ರಕರಣ: ಆರೋಪಿ ಸೆರೆ…!!!

    ಪೆರುವಾಯಿ ಜಂಕ್ಷನ್‌ನಲ್ಲಿ ನೂತನ ಸೇತುವೆ ನಿರ್ಮಾಣ ಮತ್ತು ರಸ್ತೆ ಅಗಲೀಕರಣಕ್ಕೆ ಆಗ್ರಹಿಸಿ ಸಾರ್ವಜನಿಕರ ಬೃಹತ್ ಪ್ರತಿಭಟನೆ..!!

    ಪೆರುವಾಯಿ ಜಂಕ್ಷನ್‌ನಲ್ಲಿ ನೂತನ ಸೇತುವೆ ನಿರ್ಮಾಣ ಮತ್ತು ರಸ್ತೆ ಅಗಲೀಕರಣಕ್ಕೆ ಆಗ್ರಹಿಸಿ ಸಾರ್ವಜನಿಕರ ಬೃಹತ್ ಪ್ರತಿಭಟನೆ..!!

    ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಪಿಕಪ್ ವಾಹನ..!!!

    ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಪಿಕಪ್ ವಾಹನ..!!!

    (ಜೂ.29): ಅಟ್ಲಾಸ್ ವುಡನ್ ಡೋರ್ಸ್, ವಿಂಡೋಸ್ ಮತ್ತು ಹಾರ್ಡ್‌ವೇರ್ ನೂತನ ಶೋರೂಂ ಉದ್ಘಾಟನೆ..!!

    (ಜೂ.29): ಅಟ್ಲಾಸ್ ವುಡನ್ ಡೋರ್ಸ್, ವಿಂಡೋಸ್ ಮತ್ತು ಹಾರ್ಡ್‌ವೇರ್ ನೂತನ ಶೋರೂಂ ಉದ್ಘಾಟನೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಪುತ್ತೂರು

ಗುತ್ತಿಗಾರು: ಉಚಿತ ದಂತ ಮತ್ತು ಆರೋಗ್ಯ ತಪಾಸಣಾ ಶಿಬಿರ ಹಾಗೂ ಕೃಷಿ ಮಾಹಿತಿ ಕಾರ್ಯಾಗಾರ

November 15, 2021
in ಪುತ್ತೂರು
0
ಗುತ್ತಿಗಾರು: ಉಚಿತ ದಂತ ಮತ್ತು ಆರೋಗ್ಯ ತಪಾಸಣಾ ಶಿಬಿರ ಹಾಗೂ ಕೃಷಿ ಮಾಹಿತಿ ಕಾರ್ಯಾಗಾರ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ತೆಂಗು ರೈತ ಉತ್ಪಾದಕರ ಕಂಪನಿ ನಿಯಮಿತ, ಲಯನ್ಸ್ ಕ್ಲಬ್ ಗುತ್ತಿಗಾರು ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್, ಯಲ್.ಯನ್.ಎಸ್. ಚಾರಿಟೇಬಲ್ ಟ್ರಸ್ಟ್ ಮಂಗಳೂರು, ಕೆಎಂಸಿ ಹಾಸ್ಪಿಟಲ್ ಅತ್ತಾವರ ಮಂಗಳೂರು ಇವರ ಸಹಯೋಗದಲ್ಲಿ ಉಚಿತ ದಂತ ಮತ್ತು ಆರೋಗ್ಯ ತಪಾಸಣಾ ಶಿಬಿರ ಹಾಗೂ ಕೃಷಿ ಮಾಹಿತಿ ಕಾರ್ಯಾಗಾರ ಗುತ್ತಿಗಾರಿನ ಲಯನ್ಸ್ ಸೇವಾ ಭವನದಲ್ಲಿ ನಡೆಯಿತು.

Advertisement
Advertisement
Advertisement

ಶಿಬಿರದಲ್ಲಿ ದಂತ, ಕಣ್ಣು, ಕಿವಿ, ಗಂಟಲು, ಜನರಲ್,ಮಕ್ಕಳ ಮತ್ತು ಹೆಂಗಸರ ಆರೋಗ್ಯ ತಪಾಸಣೆ ನಡೆಯಿತು. ಸುಮಾರು 125ಕ್ಕೂ ಹೆಚ್ಚು ಜನರು ಪ್ರಯೋಜನವನ್ನು ಪಡೆದುಕೊಂಡರು.

ಮುಖ್ಯ ಅತಿಥಿಗಳಾಗಿ ವಿಜ್ಞಾನಿ ಡಾ. ವಿಶು ಕುಮಾರ್ ಉದ್ಘಾಟಿಸಿ ಮಾತನಾಡಿ, ರೈತರಿಗೆ ಕೃಷಿ ಮಾಹಿತಿ ನೀಡಿದರು.ಸಭೆಯನ್ನು ಸಂಸ್ಥೆಯ ಕಾವ್ಯ ಮತ್ತು ನವ್ಯಶ್ರೀ ಯವರ ಪ್ರಾಥನೆಯೊಂದಿಗೆ ಪ್ರಾರಂಭಿಸಲಾಯಿತು. ಲಯನ್ಸ್ ಅಧ್ಯಕ್ಷ ಅತಿಥಿಗಳನ್ನು ಸ್ವಾಗತಿಸಿದರು. ಸಂಸ್ಥೆಯ ಬಗ್ಗೆ ತಾಲೂಕು ಮೇಲ್ವಿಚಾರಕ ಹವಿನ್ ಕುಮಾರ ಪ್ರಸ್ತಾವಿಕ ಮಾತನಾಡಿದರು.

Advertisement

ದ.ಕ ಜಿಲ್ಲಾ ತೆಂಗು ರೈತ ಉತ್ಪಾದಕ ಸಂಸ್ಥೆ ವತಿಯಿಂದ ಅಮರ ತಾಲೂಕು ಚಾರಿಟೇಬಲ್ ಟ್ರಸ್ಟ್ ನವರ ಆಂಬುಲೆನ್ಸ್ ಖರೀದಿಗೆ ಸಹಾಯಧನವಾಗಿ ರೂ 5000/ ಗಳ ಚೆಕ್ಕನ್ನು ನೀಡಲಾಯಿತು.

ಸಭೆಯಲ್ಲಿ ಲಯನ್ಸ್ ಅಧ್ಯಕ್ಷ ಲಿಜೊ ಜೋಸ್, ತೆಂಗು ಸಂಸ್ಥೆಯ ಉಪಾಧ್ಯಕ್ಷ ಕುಸುಮ್ ರಾಜ್, ಸಂಸ್ಥೆಯ ಕಾರ್ಯನಿರ್ವಹಣಾಧಿಕಾರಿ ಜ್ಞಾನ ಯಲ್.ಯನ್.ಯಸ್, ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಲಯನ್ ಸಂತೋಷ್ ಶೆಟ್ಟಿ, ಕೆಎಂಸಿ ಆಸ್ಪತ್ರೆಯ ಅಧಿಕಾರಿ, ಅಮರ ತಾಲೂಕು ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಚಂದ್ರ ಶೇಖರ್ ಕಡೋಡಿ, ಲಯನ್ಸ್ ನ ಸ್ಥಾಪಕಧ್ಯಕ್ಷ ನಿತ್ಯಾನಂದ ಮುಂಡೋಡಿ, ಲಯನ್ಸ್ ಪದಾಧಿಕಾರಿಗಳಾದ ನವೀನ್ ಬಾಳುಗೋಡು, ಕುಶಾಲಪ್ಪ ಗೌಡ ಉದಯಕುಮಾರ್, ಮೋಹನ್,ಬಾಲಕೃಷ್ಣ ಮತ್ತು ಸದಸ್ಯರು ಹಾಗೂ ಸಂಸ್ಥೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು. ಸಂಸ್ಥೆಯ ನೋಡೆಲ್ ಅಧಿಕಾರಿ ಸುಬ್ಬು ಸಂಟ್ಯಾರ್ ಕಾರ್ಯಕ್ರಮ ನಿರೂಪಿಸಿದರು.

Previous Post

ಸಾಮೆತಡ್ಕ: ದ.ಕ.ಜಿ.ಪಂ.ಹಿ.ಪ್ರಾ.ಶಾಲೆಯಲ್ಲಿ “ಮಕ್ಕಳ ದಿನಾಚರಣೆ”

Next Post

ನೆಲ್ಯಾಡಿ: ಕೆರೆಗೆ ತಾವರೆ ಹೂ ಬಿಡಲು ಹೋದ ಬಾಲಕಿ ಆಕಸ್ಮಿಕವಾಗಿ ಕೆರೆಗೆ ಬಿದ್ದು ಮೃತ್ಯು..!!

OtherNews

ನೆಲ್ಯಾಡಿ ಬಳಿ ಬೈಕ್‌ಗಳ ಭೀಕರ ಡಿಕ್ಕಿ: ಓರ್ವ ಸಾವು, ಮತ್ತೋರ್ವ ಗಂಭೀರ…!!!
Featured

ನೆಲ್ಯಾಡಿ ಬಳಿ ಬೈಕ್‌ಗಳ ಭೀಕರ ಡಿಕ್ಕಿ: ಓರ್ವ ಸಾವು, ಮತ್ತೋರ್ವ ಗಂಭೀರ…!!!

June 24, 2026
ಮುಳಿಯ ಶೋರೂಂಗೆ ಕಿಸ್ನಾ ಡೈಮಂಡ್ ಬ್ರ್ಯಾಂಡ್ ಸಂಸ್ಥಾಪಕ ಮತ್ತು ಆಡಳಿತ ನಿರ್ದೇಶಕರ ಭೇಟಿ..!!
ಪುತ್ತೂರು

ಮುಳಿಯ ಶೋರೂಂಗೆ ಕಿಸ್ನಾ ಡೈಮಂಡ್ ಬ್ರ್ಯಾಂಡ್ ಸಂಸ್ಥಾಪಕ ಮತ್ತು ಆಡಳಿತ ನಿರ್ದೇಶಕರ ಭೇಟಿ..!!

June 24, 2026
ಉಪ್ಪಿನಂಗಡಿ: ಬೈಕ್ ಕಳ್ಳತನ ಪ್ರಕರಣ: ಆರೋಪಿ ಸೆರೆ…!!!
Featured

ಉಪ್ಪಿನಂಗಡಿ: ಬೈಕ್ ಕಳ್ಳತನ ಪ್ರಕರಣ: ಆರೋಪಿ ಸೆರೆ…!!!

June 24, 2026
(ಜೂ.29): ಅಟ್ಲಾಸ್ ವುಡನ್ ಡೋರ್ಸ್, ವಿಂಡೋಸ್ ಮತ್ತು ಹಾರ್ಡ್‌ವೇರ್ ನೂತನ ಶೋರೂಂ ಉದ್ಘಾಟನೆ..!!
ಉದ್ಘಾಟನೆ

(ಜೂ.29): ಅಟ್ಲಾಸ್ ವುಡನ್ ಡೋರ್ಸ್, ವಿಂಡೋಸ್ ಮತ್ತು ಹಾರ್ಡ್‌ವೇರ್ ನೂತನ ಶೋರೂಂ ಉದ್ಘಾಟನೆ..!!

June 23, 2026
ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್‌ರವರಿಗೆ ಪುತ್ತೂರು ಬಿಲ್ಲವ ಸಂಘದಿಂದ ಅಭಿನಂದನೆ..!!
ಪುತ್ತೂರು

ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್‌ರವರಿಗೆ ಪುತ್ತೂರು ಬಿಲ್ಲವ ಸಂಘದಿಂದ ಅಭಿನಂದನೆ..!!

June 23, 2026
ಉಪ್ಪಿನಂಗಡಿ: ಬ್ರೇಕ್ ವೈಫಲ್ಯ : ವೃತ್ತಕ್ಕೆ ಡಿಕ್ಕಿ ಹೊಡೆದ ಬಸ್‌..!!
Featured

ಉಪ್ಪಿನಂಗಡಿ: ಬ್ರೇಕ್ ವೈಫಲ್ಯ : ವೃತ್ತಕ್ಕೆ ಡಿಕ್ಕಿ ಹೊಡೆದ ಬಸ್‌..!!

June 23, 2026

Leave a Reply Cancel reply

Your email address will not be published. Required fields are marked *

Recent News

ನೆಲ್ಯಾಡಿ ಬಳಿ ಬೈಕ್‌ಗಳ ಭೀಕರ ಡಿಕ್ಕಿ: ಓರ್ವ ಸಾವು, ಮತ್ತೋರ್ವ ಗಂಭೀರ…!!!

ನೆಲ್ಯಾಡಿ ಬಳಿ ಬೈಕ್‌ಗಳ ಭೀಕರ ಡಿಕ್ಕಿ: ಓರ್ವ ಸಾವು, ಮತ್ತೋರ್ವ ಗಂಭೀರ…!!!

June 24, 2026
ಮುಳಿಯ ಶೋರೂಂಗೆ ಕಿಸ್ನಾ ಡೈಮಂಡ್ ಬ್ರ್ಯಾಂಡ್ ಸಂಸ್ಥಾಪಕ ಮತ್ತು ಆಡಳಿತ ನಿರ್ದೇಶಕರ ಭೇಟಿ..!!

ಮುಳಿಯ ಶೋರೂಂಗೆ ಕಿಸ್ನಾ ಡೈಮಂಡ್ ಬ್ರ್ಯಾಂಡ್ ಸಂಸ್ಥಾಪಕ ಮತ್ತು ಆಡಳಿತ ನಿರ್ದೇಶಕರ ಭೇಟಿ..!!

June 24, 2026
ಉಪ್ಪಿನಂಗಡಿ: ಬೈಕ್ ಕಳ್ಳತನ ಪ್ರಕರಣ: ಆರೋಪಿ ಸೆರೆ…!!!

ಉಪ್ಪಿನಂಗಡಿ: ಬೈಕ್ ಕಳ್ಳತನ ಪ್ರಕರಣ: ಆರೋಪಿ ಸೆರೆ…!!!

June 24, 2026
ಪೆರುವಾಯಿ ಜಂಕ್ಷನ್‌ನಲ್ಲಿ ನೂತನ ಸೇತುವೆ ನಿರ್ಮಾಣ ಮತ್ತು ರಸ್ತೆ ಅಗಲೀಕರಣಕ್ಕೆ ಆಗ್ರಹಿಸಿ ಸಾರ್ವಜನಿಕರ ಬೃಹತ್ ಪ್ರತಿಭಟನೆ..!!

ಪೆರುವಾಯಿ ಜಂಕ್ಷನ್‌ನಲ್ಲಿ ನೂತನ ಸೇತುವೆ ನಿರ್ಮಾಣ ಮತ್ತು ರಸ್ತೆ ಅಗಲೀಕರಣಕ್ಕೆ ಆಗ್ರಹಿಸಿ ಸಾರ್ವಜನಿಕರ ಬೃಹತ್ ಪ್ರತಿಭಟನೆ..!!

June 24, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.