Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು ಶಿವಳ್ಳಿ ಸಂಪದಕ್ಕೆ ‘ಸ್ವರ್ಣ ಬಲ’ ; ನೂತನ ಗೌರವಾಧ್ಯಕ್ಷರಾಗಿ ಸ್ವರ್ಣೋದ್ಯಮಿ ಬಲರಾಮ ಆಚಾರ್ಯ..!

    ಪುತ್ತೂರು ಶಿವಳ್ಳಿ ಸಂಪದಕ್ಕೆ ‘ಸ್ವರ್ಣ ಬಲ’ ; ನೂತನ ಗೌರವಾಧ್ಯಕ್ಷರಾಗಿ ಸ್ವರ್ಣೋದ್ಯಮಿ ಬಲರಾಮ ಆಚಾರ್ಯ..!

    ತುಳುವರ ಕನಸು ನನಸು – ತುಳು ಭಾಷೆಗೆ ರಾಜ್ಯದ ಎರಡನೇ ಅಧಿಕೃತ ಭಾಷಾ ಮಾನ್ಯತೆ ಘೋಷಣೆ..!

    ತುಳುವರ ಕನಸು ನನಸು – ತುಳು ಭಾಷೆಗೆ ರಾಜ್ಯದ ಎರಡನೇ ಅಧಿಕೃತ ಭಾಷಾ ಮಾನ್ಯತೆ ಘೋಷಣೆ..!

    ಪುತ್ತೂರು:ಯುವಕ ಮೃತ್ಯು: ವಿದ್ಯುತ್ ಅವಘಡ ಶಂಕೆ..!!

    ಪುತ್ತೂರು:ಯುವಕ ಮೃತ್ಯು: ವಿದ್ಯುತ್ ಅವಘಡ ಶಂಕೆ..!!

    ಸೌಜನ್ಯಾ ಕೊಲೆ ಪ್ರಕರಣ : ಮರುತನಿಖೆ ನಡೆಸುವಂತೆ ಮುಖ್ಯಮಂತ್ರಿಗಳನ್ನು ಆಗ್ರಹಿಸುವೆ ;ಕುಟುಂಬಕ್ಕೆ ನ್ಯಾಯ ಸಿಗಬೇಕು, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು – ಶಾಸಕ ಅಶೋಕ್ ರೈ

    ಇಂದು ಶಾಸಕ ಅಶೋಕ್ ರೈ ನೇತೃತ್ವದಲ್ಲಿ ಪುತ್ತೂರಿನಲ್ಲಿ ವಿಜಯೋತ್ಸವ ಜಾಥಾ : ದೇವಸ್ಥಾನ, ಮಸೀದಿ, ಚರ್ಚ್‌ನಲ್ಲಿ ವಿಶೇಷ ಪೂಜೆ, ಪ್ರಾರ್ಥನೆ..!

    ಕೆರೆಯಲ್ಲಿ ಮಹಿಳೆಯ ಮೃತದೇಹ ಪತ್ತೆ..!!

    ಕೆರೆಯಲ್ಲಿ ಮಹಿಳೆಯ ಮೃತದೇಹ ಪತ್ತೆ..!!

    ಎರ್ಮಾಳ ರಕ್ಷಿತಾರಣ್ಯದಲ್ಲಿ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!

    ಎರ್ಮಾಳ ರಕ್ಷಿತಾರಣ್ಯದಲ್ಲಿ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು ಶಿವಳ್ಳಿ ಸಂಪದಕ್ಕೆ ‘ಸ್ವರ್ಣ ಬಲ’ ; ನೂತನ ಗೌರವಾಧ್ಯಕ್ಷರಾಗಿ ಸ್ವರ್ಣೋದ್ಯಮಿ ಬಲರಾಮ ಆಚಾರ್ಯ..!

    ಪುತ್ತೂರು ಶಿವಳ್ಳಿ ಸಂಪದಕ್ಕೆ ‘ಸ್ವರ್ಣ ಬಲ’ ; ನೂತನ ಗೌರವಾಧ್ಯಕ್ಷರಾಗಿ ಸ್ವರ್ಣೋದ್ಯಮಿ ಬಲರಾಮ ಆಚಾರ್ಯ..!

    ತುಳುವರ ಕನಸು ನನಸು – ತುಳು ಭಾಷೆಗೆ ರಾಜ್ಯದ ಎರಡನೇ ಅಧಿಕೃತ ಭಾಷಾ ಮಾನ್ಯತೆ ಘೋಷಣೆ..!

    ತುಳುವರ ಕನಸು ನನಸು – ತುಳು ಭಾಷೆಗೆ ರಾಜ್ಯದ ಎರಡನೇ ಅಧಿಕೃತ ಭಾಷಾ ಮಾನ್ಯತೆ ಘೋಷಣೆ..!

    ಪುತ್ತೂರು:ಯುವಕ ಮೃತ್ಯು: ವಿದ್ಯುತ್ ಅವಘಡ ಶಂಕೆ..!!

    ಪುತ್ತೂರು:ಯುವಕ ಮೃತ್ಯು: ವಿದ್ಯುತ್ ಅವಘಡ ಶಂಕೆ..!!

    ಸೌಜನ್ಯಾ ಕೊಲೆ ಪ್ರಕರಣ : ಮರುತನಿಖೆ ನಡೆಸುವಂತೆ ಮುಖ್ಯಮಂತ್ರಿಗಳನ್ನು ಆಗ್ರಹಿಸುವೆ ;ಕುಟುಂಬಕ್ಕೆ ನ್ಯಾಯ ಸಿಗಬೇಕು, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು – ಶಾಸಕ ಅಶೋಕ್ ರೈ

    ಇಂದು ಶಾಸಕ ಅಶೋಕ್ ರೈ ನೇತೃತ್ವದಲ್ಲಿ ಪುತ್ತೂರಿನಲ್ಲಿ ವಿಜಯೋತ್ಸವ ಜಾಥಾ : ದೇವಸ್ಥಾನ, ಮಸೀದಿ, ಚರ್ಚ್‌ನಲ್ಲಿ ವಿಶೇಷ ಪೂಜೆ, ಪ್ರಾರ್ಥನೆ..!

    ಕೆರೆಯಲ್ಲಿ ಮಹಿಳೆಯ ಮೃತದೇಹ ಪತ್ತೆ..!!

    ಕೆರೆಯಲ್ಲಿ ಮಹಿಳೆಯ ಮೃತದೇಹ ಪತ್ತೆ..!!

    ಎರ್ಮಾಳ ರಕ್ಷಿತಾರಣ್ಯದಲ್ಲಿ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!

    ಎರ್ಮಾಳ ರಕ್ಷಿತಾರಣ್ಯದಲ್ಲಿ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ರಾಷ್ಟ್ರೀಯ

ರಸ್ತೆ ಅಪಘಾತದಲ್ಲಿ ಬಾಲಿವುಡ್ ನಟ ಸುಶಾಂತ್​ ಸಿಂಗ್ ಕುಟುಂಬದ 6 ಮಂದಿ ನಿಧನ..!! ಇನ್ನೂ 4 ಜನರ ಸ್ಥಿತಿ ಗಂಭೀರ

November 16, 2021
in ರಾಷ್ಟ್ರೀಯ, ಸಿನಿಮಾ
0
ರಸ್ತೆ ಅಪಘಾತದಲ್ಲಿ ಬಾಲಿವುಡ್ ನಟ ಸುಶಾಂತ್​ ಸಿಂಗ್ ಕುಟುಂಬದ 6 ಮಂದಿ ನಿಧನ..!! ಇನ್ನೂ 4 ಜನರ ಸ್ಥಿತಿ ಗಂಭೀರ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಬಾಲಿವುಡ್​ ನಟ ಸುಶಾಂತ್​ ಸಿಂಗ್​ ರಜಪೂತ್​ (Sushant Singh Rajput) ಅವರ ಕುಟುಂಬದ 6 ಮಂದಿ ರಸ್ತೆ ಅಪಘಾತದಲ್ಲಿ (Road Accident) ನಿಧನರಾಗಿದ್ದಾರೆ. ಮಂಗಳವಾರ (ನ.16) ಬೆಳಗ್ಗೆ ಈ ಭೀಕರ ಆ್ಯಕ್ಸಿಡೆಂಟ್​ ಸಂಭವಿಸಿದ್ದು, ಗಂಭೀರವಾಗಿ ಗಾಯಗೊಂಡಿರುವ 4 ಜನರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Advertisement
Advertisement

ಈ ಘಟನೆಯಿಂದ ಸುಶಾಂತ್​ ಅಭಿಮಾನಿಗಳಿಗೆ ತೀವ್ರ ಆಘಾತ ಆಗಿದೆ. ಬಿಹಾರದ ಲಖಿಸರಾಯ್​ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 333ರಲ್ಲಿ ಈ ಅಪಘಾತ ಸಂಭವಿಸಿದೆ. ಸುಶಾಂತ್​ ಕುಟುಂಬದ ಸದಸ್ಯರು (Sushant Singh Rajput Family) ಸೇರಿ ಒಟ್ಟು 10 ಮಂದಿ ಪ್ರಯಾಣಿಸಿದ್ದ ಕಾರು ಮತ್ತು ಟ್ರಕ್​​ ನಡುವೆ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ 6 ಮಂದಿ ಮೃತಪಟ್ಟಿದ್ದಾರೆ.

Advertisement

ಅಂತ್ಯಸಂಸ್ಕಾರ ಮುಗಿಸಿ ಬರುತ್ತಿದ್ದರು..!!

Advertisement

ಸುಶಾಂತ್​ ಸಿಂಗ್​ ರಜಪೂತ್​ ಅವರ ಭಾವ ಒ.ಪಿ. ಸಿಂಗ್​ ಅವರ ಸಹೋದರಿ ನಿಧನರಾಗಿದ್ದರು. ಅವರ ಅಂತಿಮ ಸಂಸ್ಕಾರವನ್ನು ಮುಗಿಸಿದ ಬಳಿಕ ಕುಟುಂಬದವರೆಲ್ಲ ಪಾಟ್ನಾದಿಂದ ಹಿಂದಿರುಗುತ್ತಿದ್ದರು. ಈ ವೇಳೆ ರಸ್ತೆ ಅಪಘಾತ ಸಂಭವಿಸಿರುವುದು ವಿಷಾದನೀಯ. ‘ಟ್ರಕ್​ ಮತ್ತು ಕಾರಿನ ನಡುವೆ ಭೀಕರವಾಗಿ ಡಿಕ್ಕಿ ಆಗಿದೆ. ಗಾಯಾಳುಗಳ ಸ್ಥಿತಿ ಚಿಂತಾಜನಕ ಆಗಿದೆ’ ಎಂದು ಘಟನೆ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದಾರೆ.

6 ಮಂದಿಯ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಲಖಿಸರಾಯ್​ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ. ತೀವ್ರವಾಗಿ ಗಾಯಗೊಂಡಿರುವ ಬಾಲಮುಕುಂದ್​ ಸಿಂಗ್​ ಮತ್ತು ದಿಲ್​ ಖುಷ್​ ಸಿಂಗ್​ ಅವರನ್ನು ಪಾಟ್ನಾಗೆ ಕಳಿಸಿ ಹೆಚ್ಚುವರಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನಿಬ್ಬರಿಗೆ ಲಖಿಸರಾಯ್​ ಜಿಲ್ಲಾ ಆಸ್ಪತ್ರೆಯಲ್ಲೇ ಚಿಕಿತ್ಸೆ ಮುಂದುವರಿಸಲಾಗಿದೆ. ಮೃತರನ್ನು ಬಾಬಿ ದೇವಿ, ಅನಿತಾ ದೇವಿ, ಲಾಲ್​ಜಿತ್​ ಸಿಂಗ್​, ಅಮಿತ್​ ಶೇಖರ್​, ರಾಮಚಂದ್ರ ಸಿಂಗ್​ ಹಾಗೂ ಚಾಲಕ ಪ್ರೀತಂ ಎಂದು ಗುರುತಿಸಲಾಗಿದೆ.

ಸುಶಾಂತ್​ ನಿಧನದ ನೋವು ಇನ್ನೂ ಹಸಿಯಾಗಿ ಇರುವಾಗಲೇ ಅವರ ಕುಟುಂಬದ 6 ಮಂದಿ ಭೀಕರ ರಸ್ತೆ ಅಪಘಾತದಲ್ಲಿ ಮೃತರಾಗಿರುವುದು ಅಭಿಮಾನಿಗಳಿಗೆ ತೀವ್ರ ಆಘಾತ ಮಾಡಿದೆ.

Previous Post

ಕರುನಾಡ ‘ಯುವರತ್ನ’ನಿಗೆ ಮರಣೋತ್ತರ ‘ಕರ್ನಾಟಕ ರತ್ನ’ ಪುರಸ್ಕಾರ:; ಸಿಎಂ ಬೊಮ್ಮಾಯಿ ಘೋಷಣೆ

Next Post

ಮಾಣಿ ಅಪಘಾತ ಪ್ರಕರಣ:; ಗಲಾಟೆ ಬಿಡಿಸಲು ಪ್ರಯತ್ನಿಸಿದ್ಧ ಕಾಂಗ್ರೆಸ್ ಕಾರ್ಯಕರ್ತನ ಮೇಲೆಯೇ ಪೋಲಿಸರ ಕ್ರಮ ಖಂಡನೀಯ – ಕಾಂಗ್ರೆಸ್

OtherNews

ಖ್ಯಾತ ನಟ ಅನಂತ್‌ ನಾಗ್‌ಗೆ ದಾದಾಸಾಹೇಬ್‌ ಫಾಲ್ಕೆ ಪ್ರಶಸ್ತಿ..!
ಸಿನಿಮಾ

ಖ್ಯಾತ ನಟ ಅನಂತ್‌ ನಾಗ್‌ಗೆ ದಾದಾಸಾಹೇಬ್‌ ಫಾಲ್ಕೆ ಪ್ರಶಸ್ತಿ..!

September 16, 2026
ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಯಶ್ ಭೇಟಿ: ‘ಟಾಕ್ಸಿಕ್’ ಯಶಸ್ಸಿಗಾಗಿ ವಿಶೇಷ ಪ್ರಾರ್ಥನೆ..!!
ಬೆಳ್ತಂಗಡಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಯಶ್ ಭೇಟಿ: ‘ಟಾಕ್ಸಿಕ್’ ಯಶಸ್ಸಿಗಾಗಿ ವಿಶೇಷ ಪ್ರಾರ್ಥನೆ..!!

August 25, 2026
‘ಘಜಿನಿ’, ‘ಲಗಾನ್’ ಖ್ಯಾತಿಯ ಖಳನಟ ಇನ್ನಿಲ್ಲ..!!
ಕ್ರೈಮ್

‘ಘಜಿನಿ’, ‘ಲಗಾನ್’ ಖ್ಯಾತಿಯ ಖಳನಟ ಇನ್ನಿಲ್ಲ..!!

August 5, 2026
“ಬನ“ ಚಿತ್ರದ ಮತ್ತೊಂದು ಪೋಸ್ಟರ್ ರಿಲೀಸ್ :ತೆರೆಮೇಲೆ ಬರಲು ಸಿದ್ದರಾದ ಶರತ್ ಆಳ್ವ ,ನಿಹಾಲ್ ರೈ
ಸಿನಿಮಾ

“ಬನ“ ಚಿತ್ರದ ಮತ್ತೊಂದು ಪೋಸ್ಟರ್ ರಿಲೀಸ್ :ತೆರೆಮೇಲೆ ಬರಲು ಸಿದ್ದರಾದ ಶರತ್ ಆಳ್ವ ,ನಿಹಾಲ್ ರೈ

August 1, 2026
ಆಗಸ್ಟ್ 26ಕ್ಕೆ ಬಿಡುಗಡೆ ಆಗಲಿದೆ ಟಾಕ್ಸಿಕ್ ಸಿನಿಮಾ; ಸಿಕ್ತು ಅಧಿಕೃತ ಮಾಹಿತಿ..!!
ಸಿನಿಮಾ

ಆಗಸ್ಟ್ 26ಕ್ಕೆ ಬಿಡುಗಡೆ ಆಗಲಿದೆ ಟಾಕ್ಸಿಕ್ ಸಿನಿಮಾ; ಸಿಕ್ತು ಅಧಿಕೃತ ಮಾಹಿತಿ..!!

June 21, 2026
ರಾಷ್ಟ್ರ ಪ್ರಶಸ್ತಿ ವಿಜೇತ ಖ್ಯಾತ ಮಲಯಾಳಂ ನಟ ಸಲೀಂ ಕುಮಾರ್ ಇನ್ನಿಲ್ಲ..!!
ನಿಧನ

ರಾಷ್ಟ್ರ ಪ್ರಶಸ್ತಿ ವಿಜೇತ ಖ್ಯಾತ ಮಲಯಾಳಂ ನಟ ಸಲೀಂ ಕುಮಾರ್ ಇನ್ನಿಲ್ಲ..!!

June 7, 2026

Leave a Reply Cancel reply

Your email address will not be published. Required fields are marked *

Recent News

ಅಂಗಡಿಗೆ ಗುದ್ದಿದ ರಾಯಲ್ ಎನ್‌ಫೀಲ್ಡ್ – ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳು ದುರ್ಮರಣ.!

ಅಂಗಡಿಗೆ ಗುದ್ದಿದ ರಾಯಲ್ ಎನ್‌ಫೀಲ್ಡ್ – ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳು ದುರ್ಮರಣ.!

September 19, 2026
ಪುತ್ತೂರು ಶಿವಳ್ಳಿ ಸಂಪದಕ್ಕೆ ‘ಸ್ವರ್ಣ ಬಲ’ ; ನೂತನ ಗೌರವಾಧ್ಯಕ್ಷರಾಗಿ ಸ್ವರ್ಣೋದ್ಯಮಿ ಬಲರಾಮ ಆಚಾರ್ಯ..!

ಪುತ್ತೂರು ಶಿವಳ್ಳಿ ಸಂಪದಕ್ಕೆ ‘ಸ್ವರ್ಣ ಬಲ’ ; ನೂತನ ಗೌರವಾಧ್ಯಕ್ಷರಾಗಿ ಸ್ವರ್ಣೋದ್ಯಮಿ ಬಲರಾಮ ಆಚಾರ್ಯ..!

September 19, 2026
ತುಳುವರ ಕನಸು ನನಸು – ತುಳು ಭಾಷೆಗೆ ರಾಜ್ಯದ ಎರಡನೇ ಅಧಿಕೃತ ಭಾಷಾ ಮಾನ್ಯತೆ ಘೋಷಣೆ..!

ತುಳುವರ ಕನಸು ನನಸು – ತುಳು ಭಾಷೆಗೆ ರಾಜ್ಯದ ಎರಡನೇ ಅಧಿಕೃತ ಭಾಷಾ ಮಾನ್ಯತೆ ಘೋಷಣೆ..!

September 18, 2026
ಪುತ್ತೂರು:ಯುವಕ ಮೃತ್ಯು: ವಿದ್ಯುತ್ ಅವಘಡ ಶಂಕೆ..!!

ಪುತ್ತೂರು:ಯುವಕ ಮೃತ್ಯು: ವಿದ್ಯುತ್ ಅವಘಡ ಶಂಕೆ..!!

September 18, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2026 Zoomin TV. All Rights Reserved. Website made with ❤️ by The Web People.