Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಒಮಾನ್ ಕರಾವಳಿಯಲ್ಲಿ ಹಡಗು ಮೇಲೆ ಕ್ಷಿಪಣಿ ದಾಳಿ: ಬಂಟ್ವಾಳದ ಯುವ ನಾವಿಕ ಸೇರಿ 10 ಭಾರತೀಯರ ರಕ್ಷಣೆ..!!!

    ಒಮಾನ್ ಕರಾವಳಿಯಲ್ಲಿ ಹಡಗು ಮೇಲೆ ಕ್ಷಿಪಣಿ ದಾಳಿ: ಬಂಟ್ವಾಳದ ಯುವ ನಾವಿಕ ಸೇರಿ 10 ಭಾರತೀಯರ ರಕ್ಷಣೆ..!!!

    ಪೆರ್ನೆ: ಕಾರು ಮತ್ತು ದ್ವಿಚಕ್ರ ವಾಹನ ನಡುವೆ ಡಿಕ್ಕಿ: ಸವಾರನಿಗೆ ಗಾಯ..!!

    ಪೆರ್ನೆ: ಕಾರು ಮತ್ತು ದ್ವಿಚಕ್ರ ವಾಹನ ನಡುವೆ ಡಿಕ್ಕಿ: ಸವಾರನಿಗೆ ಗಾಯ..!!

    ಪುರುಷರಕಟ್ಟೆ ಘಟನೆ: ಸ್ವತಂತ್ರ ತನಿಖೆಗೆ ಆಗ್ರಹಿಸಿ ರಾಜ್ಯಪಾಲರಿಗೆ ಯುವತಿ ದೂರು..!!

    ಪುರುಷರಕಟ್ಟೆ ಘಟನೆ: ಸ್ವತಂತ್ರ ತನಿಖೆಗೆ ಆಗ್ರಹಿಸಿ ರಾಜ್ಯಪಾಲರಿಗೆ ಯುವತಿ ದೂರು..!!

    ಬುರ್ಖಾ ಧರಿಸಿ ಪೊಲೀಸರಿಂದ ತಪ್ಪಿಸಿಕೊಳ್ಳುತ್ತಿದ್ದ ಕುಖ್ಯಾತ ರೌಡಿ ಇಮ್ರಾನ್ ಬಂಧನ..!

    ಬುರ್ಖಾ ಧರಿಸಿ ಪೊಲೀಸರಿಂದ ತಪ್ಪಿಸಿಕೊಳ್ಳುತ್ತಿದ್ದ ಕುಖ್ಯಾತ ರೌಡಿ ಇಮ್ರಾನ್ ಬಂಧನ..!

    ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ..!!

    ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ..!!

    ಎಪಿಎಂಸಿ ಅರುಣಾ ಕಲಾ ಮಂದಿರದ ಬಳಿಯ ರಿಕ್ಷಾ ಪಾರ್ಕಿಂಗ್ ವಿವಾದ: ಶನಿವಾರದೊಳಗೆ ಸೂಕ್ತ ನಿರ್ಧಾರ – ಅಶೋಕ್ ರೈ ಭರವಸೆ..!!

    ಎಪಿಎಂಸಿ ಅರುಣಾ ಕಲಾ ಮಂದಿರದ ಬಳಿಯ ರಿಕ್ಷಾ ಪಾರ್ಕಿಂಗ್ ವಿವಾದ: ಶನಿವಾರದೊಳಗೆ ಸೂಕ್ತ ನಿರ್ಧಾರ – ಅಶೋಕ್ ರೈ ಭರವಸೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಒಮಾನ್ ಕರಾವಳಿಯಲ್ಲಿ ಹಡಗು ಮೇಲೆ ಕ್ಷಿಪಣಿ ದಾಳಿ: ಬಂಟ್ವಾಳದ ಯುವ ನಾವಿಕ ಸೇರಿ 10 ಭಾರತೀಯರ ರಕ್ಷಣೆ..!!!

    ಒಮಾನ್ ಕರಾವಳಿಯಲ್ಲಿ ಹಡಗು ಮೇಲೆ ಕ್ಷಿಪಣಿ ದಾಳಿ: ಬಂಟ್ವಾಳದ ಯುವ ನಾವಿಕ ಸೇರಿ 10 ಭಾರತೀಯರ ರಕ್ಷಣೆ..!!!

    ಪೆರ್ನೆ: ಕಾರು ಮತ್ತು ದ್ವಿಚಕ್ರ ವಾಹನ ನಡುವೆ ಡಿಕ್ಕಿ: ಸವಾರನಿಗೆ ಗಾಯ..!!

    ಪೆರ್ನೆ: ಕಾರು ಮತ್ತು ದ್ವಿಚಕ್ರ ವಾಹನ ನಡುವೆ ಡಿಕ್ಕಿ: ಸವಾರನಿಗೆ ಗಾಯ..!!

    ಪುರುಷರಕಟ್ಟೆ ಘಟನೆ: ಸ್ವತಂತ್ರ ತನಿಖೆಗೆ ಆಗ್ರಹಿಸಿ ರಾಜ್ಯಪಾಲರಿಗೆ ಯುವತಿ ದೂರು..!!

    ಪುರುಷರಕಟ್ಟೆ ಘಟನೆ: ಸ್ವತಂತ್ರ ತನಿಖೆಗೆ ಆಗ್ರಹಿಸಿ ರಾಜ್ಯಪಾಲರಿಗೆ ಯುವತಿ ದೂರು..!!

    ಬುರ್ಖಾ ಧರಿಸಿ ಪೊಲೀಸರಿಂದ ತಪ್ಪಿಸಿಕೊಳ್ಳುತ್ತಿದ್ದ ಕುಖ್ಯಾತ ರೌಡಿ ಇಮ್ರಾನ್ ಬಂಧನ..!

    ಬುರ್ಖಾ ಧರಿಸಿ ಪೊಲೀಸರಿಂದ ತಪ್ಪಿಸಿಕೊಳ್ಳುತ್ತಿದ್ದ ಕುಖ್ಯಾತ ರೌಡಿ ಇಮ್ರಾನ್ ಬಂಧನ..!

    ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ..!!

    ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ..!!

    ಎಪಿಎಂಸಿ ಅರುಣಾ ಕಲಾ ಮಂದಿರದ ಬಳಿಯ ರಿಕ್ಷಾ ಪಾರ್ಕಿಂಗ್ ವಿವಾದ: ಶನಿವಾರದೊಳಗೆ ಸೂಕ್ತ ನಿರ್ಧಾರ – ಅಶೋಕ್ ರೈ ಭರವಸೆ..!!

    ಎಪಿಎಂಸಿ ಅರುಣಾ ಕಲಾ ಮಂದಿರದ ಬಳಿಯ ರಿಕ್ಷಾ ಪಾರ್ಕಿಂಗ್ ವಿವಾದ: ಶನಿವಾರದೊಳಗೆ ಸೂಕ್ತ ನಿರ್ಧಾರ – ಅಶೋಕ್ ರೈ ಭರವಸೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಪುತ್ತೂರು

(ನ.19) ಇಂದಿರಾ ಗಾಂಧಿ ಜನ್ಮದಿನಾಚರಣೆ ಅಂಗವಾಗಿ ಕಾಂಗ್ರೆಸ್‌ನಿಂದ ಸದಸ್ಯತ್ವ ಅಭಿಯಾನ

November 18, 2021
in ಪುತ್ತೂರು, ರಾಜಕೀಯ
0
(ನ.19) ಇಂದಿರಾ ಗಾಂಧಿ ಜನ್ಮದಿನಾಚರಣೆ ಅಂಗವಾಗಿ ಕಾಂಗ್ರೆಸ್‌ನಿಂದ ಸದಸ್ಯತ್ವ ಅಭಿಯಾನ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ದಿವಂಗತ ಪ್ರಧಾನಿ ಶ್ರೀಮತಿ ಇಂದಿರಾಗಾಂಧಿಯವರ ಜನ್ಮದಿನಾಚರಣೆಯ ಅಂಗವಾಗಿ ಇದೇ ನವೆಂಬರ್ ತಿಂಗಳಿನ 19 ನೇ ತಾರೀಕಿನಂದು ಕಾಂಗ್ರೆಸ್ ಪಕ್ಷ ರಾಜ್ಯದಾದ್ಯಂತ ಸದಸ್ಯತ್ವ ಅಭಿಯಾನವನ್ನು ನಡೆಸಲಿದೆ. ಆ ದಿನ ಮೊದಲ ಹಂತದ ಸದಸ್ಯತ್ವ ಅಭಿಯಾನ ಕಾರ್ಯಕ್ರಮವನ್ನು ನಡೆಸುವ ಮೂಲಕ ಶ್ರೀಮತಿ ಇಂದಿರಾ ಗಾಂಧಿಯವರ ಜನ್ಮ ದಿನವನ್ನು ಆಚರಿಸಲಾಗುವುದು ಎಂದು ಪಕ್ಷದ ಪ್ರಕಟಣೆ ತಿಳಿಸಿದೆ .

Advertisement
Advertisement
Advertisement

ಕಾಂಗ್ರೆಸ್ ಪಕ್ಷದ ಹಿರಿಯ ಕಿರಿಯ ನಾಯಕರಿಂದ ತೊಡಗಿ ಎಲ್ಲಾ ಕಾರ್ಯಕರ್ತರು ಅಂದು ತಮ್ಮ-ತಮ್ಮ ಭೂತ್ ಗಳಲ್ಲಿ ಸದಸ್ಯತ್ವ ಅಭಿಯಾನವನ್ನು ನಡೆಸಲಿದ್ದಾರೆ. ರಾಜ್ಯ, ಜಿಲ್ಲಾ, ಬ್ಲಾಕ್, ವಲಯ ಹಾಗೂ ಬೂತ್ ಸಮಿತಿಗಳ ಪದಾಧಿಕಾರಿಗಳು ನವಂಬರ್ 19 ನೇ ತಾರೀಖಿನಂದು ತಮ್ಮ-ತಮ್ಮ ಭೂತ್ ಗಳಲ್ಲಿ ಜನಸಂಪರ್ಕವನ್ನು ನಡೆಸಿ ಪಕ್ಷಕ್ಕೆ ಹೊಸ ಸದಸ್ಯರುಗಳನ್ನು ಸೇರ್ಪಡೆಗೊಳಿಸಲಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ರವರ ನೇತೃತ್ವದಲ್ಲಿ ಈಗಾಗಲೇ , ಇದೇ ತಿಂಗಳ 14 ನೇ ತಾರೀಖಿನಂದು ಬೆಂಗಳೂರಿನಲ್ಲಿ ರಾಜ್ಯದಾದ್ಯಂತ ಸದಸ್ಯತ್ವ ಅಭಿಯಾನದ ಉದ್ಘಾಟನಾ ಕಾರ್ಯಕ್ರಮವನ್ನು ನಡೆಸಲಾಗಿತ್ತು
ಇದರಂತೆ ನಿನ್ನೆ, ನವಂಬರ್ 17ರಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಜಿಲ್ಲೆಯ ಎಲ್ಲಾ ಬ್ಲಾಕ್ ಪ್ರಮುಖರ ಸಭೆ ನಡೆಸಿ 19ನೆಯ ತಾರೀಕಿನಂದು ಸದಸ್ಯತನ ಅಭಿಯಾನ ನಡೆಸುವಂತೆ ಸೂಚನೆ ನೀಡಿತ್ತು.
ಅದರಂತೆ ಪುತ್ತೂರು ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯಲ್ಲಿ ಬರುವ ಎಲ್ಲಾ ವಲಯ ಗಳ ಒಂದೊಂದು ಬೂತ್ ನಲ್ಲಿ ಇದೇ ಬರುವ ದಿನಾಂಕ 19 ರಂದು ಏಕ ಕಾಲದಲ್ಲಿ ಸದಸ್ಯತನ ಅಭಿಯಾನವನ್ನು ನಡೆಸಲಾಗುವುದು ಎಂದು ಬ್ಲಾಕ್ ಕಾಂಗ್ರೆಸ್ ಪ್ರಕಟಣೆ ತಿಳಿಸಿದೆ

Advertisement
Previous Post

ಪುತ್ತೂರು: ಆಟೋ ರಿಕ್ಷಾದಲ್ಲಿ ಅನ್ಯಕೋಮಿನ ಮಹಿಳೆಯ ಮೇಲೆ ಕೈ ಹಾಕಿದ್ದಾನೆಂಬ ಆರೋಪ.!! ಯುವಕನಿಗೆ ಥಳಿತ..!!

Next Post

ಬಂಟ್ವಾಳ: ಇಸ್ಪೀಟ್ ಅಡ್ಡೆಗೆ ದಾಳಿ ನಡೆಸಿದ ಎ.ಎಸ್.ಪಿ ನೇತೃತ್ವದ ತಂಡ:; 8 ಮಂದಿ ವಶಕ್ಕೆ

OtherNews

ಪೆರ್ನೆ: ಕಾರು ಮತ್ತು ದ್ವಿಚಕ್ರ ವಾಹನ ನಡುವೆ ಡಿಕ್ಕಿ: ಸವಾರನಿಗೆ ಗಾಯ..!!
ಕ್ರೈಮ್

ಪೆರ್ನೆ: ಕಾರು ಮತ್ತು ದ್ವಿಚಕ್ರ ವಾಹನ ನಡುವೆ ಡಿಕ್ಕಿ: ಸವಾರನಿಗೆ ಗಾಯ..!!

July 14, 2026
ಪುರುಷರಕಟ್ಟೆ ಘಟನೆ: ಸ್ವತಂತ್ರ ತನಿಖೆಗೆ ಆಗ್ರಹಿಸಿ ರಾಜ್ಯಪಾಲರಿಗೆ ಯುವತಿ ದೂರು..!!
ಕ್ರೈಮ್

ಪುರುಷರಕಟ್ಟೆ ಘಟನೆ: ಸ್ವತಂತ್ರ ತನಿಖೆಗೆ ಆಗ್ರಹಿಸಿ ರಾಜ್ಯಪಾಲರಿಗೆ ಯುವತಿ ದೂರು..!!

July 14, 2026
ಎಪಿಎಂಸಿ ಅರುಣಾ ಕಲಾ ಮಂದಿರದ ಬಳಿಯ ರಿಕ್ಷಾ ಪಾರ್ಕಿಂಗ್ ವಿವಾದ: ಶನಿವಾರದೊಳಗೆ ಸೂಕ್ತ ನಿರ್ಧಾರ – ಅಶೋಕ್ ರೈ ಭರವಸೆ..!!
Featured

ಎಪಿಎಂಸಿ ಅರುಣಾ ಕಲಾ ಮಂದಿರದ ಬಳಿಯ ರಿಕ್ಷಾ ಪಾರ್ಕಿಂಗ್ ವಿವಾದ: ಶನಿವಾರದೊಳಗೆ ಸೂಕ್ತ ನಿರ್ಧಾರ – ಅಶೋಕ್ ರೈ ಭರವಸೆ..!!

July 13, 2026
ಡಾ. ಹಾಜಿ ಯು.ಕೆ. ಮೋನು ಕಣಚೂರು ಜನ್ಮದಿನ: ಪುತ್ತೂರು ಸರ್ಕಾರಿ ಆಸ್ಪತ್ರೆಯ ರೋಗಿಗಳು, ಸಿಬ್ಬಂದಿಗೆ ಊಟದ ವ್ಯವಸ್ಥೆ..!!
ಪುತ್ತೂರು

ಡಾ. ಹಾಜಿ ಯು.ಕೆ. ಮೋನು ಕಣಚೂರು ಜನ್ಮದಿನ: ಪುತ್ತೂರು ಸರ್ಕಾರಿ ಆಸ್ಪತ್ರೆಯ ರೋಗಿಗಳು, ಸಿಬ್ಬಂದಿಗೆ ಊಟದ ವ್ಯವಸ್ಥೆ..!!

July 12, 2026
ಪುತ್ತೂರು: ಪುರುಷರಕಟ್ಟೆ ಘಟನೆ : ಯುವತಿಯ ಮನೆಗೆ ವಿಹೆಚ್‌ಪಿ ಭೇಟಿ; ನಿಷ್ಪಕ್ಷಪಾತ ತನಿಖೆಗೆ ಆಗ್ರಹ..!!
ಕ್ರೈಮ್

ಪುತ್ತೂರು: ಪುರುಷರಕಟ್ಟೆ ಘಟನೆ : ಯುವತಿಯ ಮನೆಗೆ ವಿಹೆಚ್‌ಪಿ ಭೇಟಿ; ನಿಷ್ಪಕ್ಷಪಾತ ತನಿಖೆಗೆ ಆಗ್ರಹ..!!

July 12, 2026
ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಪುತ್ತಿಲ ಪರಿವಾರ ಸ್ಪರ್ಧೆ ಖಚಿತ ‘ಕಾರ್ಯಕರ್ತರ ಭಾವನೆಗೆ ಸ್ಪಂದಿಸಿ ನಿರ್ಧಾರ’ – ಪೋಸ್ಟರ್ ವೈರಲ್..!!
Featured

ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಪುತ್ತಿಲ ಪರಿವಾರ ಸ್ಪರ್ಧೆ ಖಚಿತ ‘ಕಾರ್ಯಕರ್ತರ ಭಾವನೆಗೆ ಸ್ಪಂದಿಸಿ ನಿರ್ಧಾರ’ – ಪೋಸ್ಟರ್ ವೈರಲ್..!!

July 12, 2026

Leave a Reply Cancel reply

Your email address will not be published. Required fields are marked *

Recent News

ಒಮಾನ್ ಕರಾವಳಿಯಲ್ಲಿ ಹಡಗು ಮೇಲೆ ಕ್ಷಿಪಣಿ ದಾಳಿ: ಬಂಟ್ವಾಳದ ಯುವ ನಾವಿಕ ಸೇರಿ 10 ಭಾರತೀಯರ ರಕ್ಷಣೆ..!!!

ಒಮಾನ್ ಕರಾವಳಿಯಲ್ಲಿ ಹಡಗು ಮೇಲೆ ಕ್ಷಿಪಣಿ ದಾಳಿ: ಬಂಟ್ವಾಳದ ಯುವ ನಾವಿಕ ಸೇರಿ 10 ಭಾರತೀಯರ ರಕ್ಷಣೆ..!!!

July 14, 2026
ಪಾಣಾಜೆ, ಸಾರ್ವಜನಿಕ ಶ್ರೀ ವರಮಹಾಲಕ್ಷ್ಮೀ ವ್ರತ ಪೂಜೆಯ ಆಮಂತ್ರಣ ಪತ್ರ ಬಿಡುಗಡೆ..!!

ಪಾಣಾಜೆ, ಸಾರ್ವಜನಿಕ ಶ್ರೀ ವರಮಹಾಲಕ್ಷ್ಮೀ ವ್ರತ ಪೂಜೆಯ ಆಮಂತ್ರಣ ಪತ್ರ ಬಿಡುಗಡೆ..!!

July 14, 2026
ಪೆರ್ನೆ: ಕಾರು ಮತ್ತು ದ್ವಿಚಕ್ರ ವಾಹನ ನಡುವೆ ಡಿಕ್ಕಿ: ಸವಾರನಿಗೆ ಗಾಯ..!!

ಪೆರ್ನೆ: ಕಾರು ಮತ್ತು ದ್ವಿಚಕ್ರ ವಾಹನ ನಡುವೆ ಡಿಕ್ಕಿ: ಸವಾರನಿಗೆ ಗಾಯ..!!

July 14, 2026
ಪುರುಷರಕಟ್ಟೆ ಘಟನೆ: ಸ್ವತಂತ್ರ ತನಿಖೆಗೆ ಆಗ್ರಹಿಸಿ ರಾಜ್ಯಪಾಲರಿಗೆ ಯುವತಿ ದೂರು..!!

ಪುರುಷರಕಟ್ಟೆ ಘಟನೆ: ಸ್ವತಂತ್ರ ತನಿಖೆಗೆ ಆಗ್ರಹಿಸಿ ರಾಜ್ಯಪಾಲರಿಗೆ ಯುವತಿ ದೂರು..!!

July 14, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.