Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬೆಳ್ತಂಗಡಿ: ಬಾಲಕ ನಾಪತ್ತೆ, ದೂರು ದಾಖಲು..!!

    ಯುವತಿ ನಾಪತ್ತೆ: ಪ್ರಕರಣ ದಾಖಲು..!!

    ವಿಟ್ಲ: ರಸ್ತೆ ಕಾಮಗಾರಿ ಆರಂಭ : ಬದಲಿ ರಸ್ತೆಯಲ್ಲಿ ಸಂಚರಿಸಲು ಸೂಚನೆ..!!

    ವಿಟ್ಲ: ರಸ್ತೆ ಕಾಮಗಾರಿ ಆರಂಭ : ಬದಲಿ ರಸ್ತೆಯಲ್ಲಿ ಸಂಚರಿಸಲು ಸೂಚನೆ..!!

    ಪುತ್ತೂರು: ಎಣ್ಣೆಯ ಅಮಲಿನಲ್ಲಿ ಟ್ರಾನ್ಸ್‌ಫಾರ್ಮರ್ ಏರಿದ ವ್ಯಕ್ತಿ: ವಿದ್ಯುತ್ ಶಾಕ್ ತಗುಲಿ ಕೆಳಗೆ ಬಿದ್ದು ಗಾಯ..!!

    ಪುತ್ತೂರು: ಎಣ್ಣೆಯ ಅಮಲಿನಲ್ಲಿ ಟ್ರಾನ್ಸ್‌ಫಾರ್ಮರ್ ಏರಿದ ವ್ಯಕ್ತಿ: ವಿದ್ಯುತ್ ಶಾಕ್ ತಗುಲಿ ಕೆಳಗೆ ಬಿದ್ದು ಗಾಯ..!!

    ಹಿಂದೂ ಧರ್ಮ ನೋಂದಣಿ ಆಗಿದೆಯೇ? ಪ್ರಿಯಾಂಕ್ ಖರ್ಗೆ ಪತ್ರಕ್ಕೆ ಮೋಹನ್‌ ಭಾಗವತ್‌ ತಿರುಗೇಟು..!

    ಹಿಂದೂ ಧರ್ಮ ನೋಂದಣಿ ಆಗಿದೆಯೇ? ಪ್ರಿಯಾಂಕ್ ಖರ್ಗೆ ಪತ್ರಕ್ಕೆ ಮೋಹನ್‌ ಭಾಗವತ್‌ ತಿರುಗೇಟು..!

    RSS ವಿಚಾರವಾಗಿ ಮೋಹನ್ ಭಾಗವತ್​ಗೆ ಪ್ರಿಯಾಂಕ್ ಖರ್ಗೆ ಪತ್ರ, ಈ 8 ಅಂಶಗಳಿಗೆ ವಿವರ ನೀಡುವಂತೆ ಆಗ್ರಹ..!!

    RSS ವಿಚಾರವಾಗಿ ಮೋಹನ್ ಭಾಗವತ್​ಗೆ ಪ್ರಿಯಾಂಕ್ ಖರ್ಗೆ ಪತ್ರ, ಈ 8 ಅಂಶಗಳಿಗೆ ವಿವರ ನೀಡುವಂತೆ ಆಗ್ರಹ..!!

    ಪ್ರೊ. ಭಗವಾನ್ ಹೇಳಿಕೆ ಖಂಡಿಸಿದ ಅಶೋಕ್ ರೈ: ಸುಮೊಟೊ ಕೇಸ್ ದಾಖಲಿಸಲು ಸರ್ಕಾರಕ್ಕೆ ಒತ್ತಾಯ..!!

    ಪ್ರೊ. ಭಗವಾನ್ ಹೇಳಿಕೆ ಖಂಡಿಸಿದ ಅಶೋಕ್ ರೈ: ಸುಮೊಟೊ ಕೇಸ್ ದಾಖಲಿಸಲು ಸರ್ಕಾರಕ್ಕೆ ಒತ್ತಾಯ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬೆಳ್ತಂಗಡಿ: ಬಾಲಕ ನಾಪತ್ತೆ, ದೂರು ದಾಖಲು..!!

    ಯುವತಿ ನಾಪತ್ತೆ: ಪ್ರಕರಣ ದಾಖಲು..!!

    ವಿಟ್ಲ: ರಸ್ತೆ ಕಾಮಗಾರಿ ಆರಂಭ : ಬದಲಿ ರಸ್ತೆಯಲ್ಲಿ ಸಂಚರಿಸಲು ಸೂಚನೆ..!!

    ವಿಟ್ಲ: ರಸ್ತೆ ಕಾಮಗಾರಿ ಆರಂಭ : ಬದಲಿ ರಸ್ತೆಯಲ್ಲಿ ಸಂಚರಿಸಲು ಸೂಚನೆ..!!

    ಪುತ್ತೂರು: ಎಣ್ಣೆಯ ಅಮಲಿನಲ್ಲಿ ಟ್ರಾನ್ಸ್‌ಫಾರ್ಮರ್ ಏರಿದ ವ್ಯಕ್ತಿ: ವಿದ್ಯುತ್ ಶಾಕ್ ತಗುಲಿ ಕೆಳಗೆ ಬಿದ್ದು ಗಾಯ..!!

    ಪುತ್ತೂರು: ಎಣ್ಣೆಯ ಅಮಲಿನಲ್ಲಿ ಟ್ರಾನ್ಸ್‌ಫಾರ್ಮರ್ ಏರಿದ ವ್ಯಕ್ತಿ: ವಿದ್ಯುತ್ ಶಾಕ್ ತಗುಲಿ ಕೆಳಗೆ ಬಿದ್ದು ಗಾಯ..!!

    ಹಿಂದೂ ಧರ್ಮ ನೋಂದಣಿ ಆಗಿದೆಯೇ? ಪ್ರಿಯಾಂಕ್ ಖರ್ಗೆ ಪತ್ರಕ್ಕೆ ಮೋಹನ್‌ ಭಾಗವತ್‌ ತಿರುಗೇಟು..!

    ಹಿಂದೂ ಧರ್ಮ ನೋಂದಣಿ ಆಗಿದೆಯೇ? ಪ್ರಿಯಾಂಕ್ ಖರ್ಗೆ ಪತ್ರಕ್ಕೆ ಮೋಹನ್‌ ಭಾಗವತ್‌ ತಿರುಗೇಟು..!

    RSS ವಿಚಾರವಾಗಿ ಮೋಹನ್ ಭಾಗವತ್​ಗೆ ಪ್ರಿಯಾಂಕ್ ಖರ್ಗೆ ಪತ್ರ, ಈ 8 ಅಂಶಗಳಿಗೆ ವಿವರ ನೀಡುವಂತೆ ಆಗ್ರಹ..!!

    RSS ವಿಚಾರವಾಗಿ ಮೋಹನ್ ಭಾಗವತ್​ಗೆ ಪ್ರಿಯಾಂಕ್ ಖರ್ಗೆ ಪತ್ರ, ಈ 8 ಅಂಶಗಳಿಗೆ ವಿವರ ನೀಡುವಂತೆ ಆಗ್ರಹ..!!

    ಪ್ರೊ. ಭಗವಾನ್ ಹೇಳಿಕೆ ಖಂಡಿಸಿದ ಅಶೋಕ್ ರೈ: ಸುಮೊಟೊ ಕೇಸ್ ದಾಖಲಿಸಲು ಸರ್ಕಾರಕ್ಕೆ ಒತ್ತಾಯ..!!

    ಪ್ರೊ. ಭಗವಾನ್ ಹೇಳಿಕೆ ಖಂಡಿಸಿದ ಅಶೋಕ್ ರೈ: ಸುಮೊಟೊ ಕೇಸ್ ದಾಖಲಿಸಲು ಸರ್ಕಾರಕ್ಕೆ ಒತ್ತಾಯ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಪುತ್ತೂರು

(ನ.19) ಇಂದಿರಾ ಗಾಂಧಿ ಜನ್ಮದಿನಾಚರಣೆ ಅಂಗವಾಗಿ ಕಾಂಗ್ರೆಸ್‌ನಿಂದ ಸದಸ್ಯತ್ವ ಅಭಿಯಾನ

November 18, 2021
in ಪುತ್ತೂರು, ರಾಜಕೀಯ
0
(ನ.19) ಇಂದಿರಾ ಗಾಂಧಿ ಜನ್ಮದಿನಾಚರಣೆ ಅಂಗವಾಗಿ ಕಾಂಗ್ರೆಸ್‌ನಿಂದ ಸದಸ್ಯತ್ವ ಅಭಿಯಾನ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ದಿವಂಗತ ಪ್ರಧಾನಿ ಶ್ರೀಮತಿ ಇಂದಿರಾಗಾಂಧಿಯವರ ಜನ್ಮದಿನಾಚರಣೆಯ ಅಂಗವಾಗಿ ಇದೇ ನವೆಂಬರ್ ತಿಂಗಳಿನ 19 ನೇ ತಾರೀಕಿನಂದು ಕಾಂಗ್ರೆಸ್ ಪಕ್ಷ ರಾಜ್ಯದಾದ್ಯಂತ ಸದಸ್ಯತ್ವ ಅಭಿಯಾನವನ್ನು ನಡೆಸಲಿದೆ. ಆ ದಿನ ಮೊದಲ ಹಂತದ ಸದಸ್ಯತ್ವ ಅಭಿಯಾನ ಕಾರ್ಯಕ್ರಮವನ್ನು ನಡೆಸುವ ಮೂಲಕ ಶ್ರೀಮತಿ ಇಂದಿರಾ ಗಾಂಧಿಯವರ ಜನ್ಮ ದಿನವನ್ನು ಆಚರಿಸಲಾಗುವುದು ಎಂದು ಪಕ್ಷದ ಪ್ರಕಟಣೆ ತಿಳಿಸಿದೆ .

Advertisement
Advertisement
Advertisement

ಕಾಂಗ್ರೆಸ್ ಪಕ್ಷದ ಹಿರಿಯ ಕಿರಿಯ ನಾಯಕರಿಂದ ತೊಡಗಿ ಎಲ್ಲಾ ಕಾರ್ಯಕರ್ತರು ಅಂದು ತಮ್ಮ-ತಮ್ಮ ಭೂತ್ ಗಳಲ್ಲಿ ಸದಸ್ಯತ್ವ ಅಭಿಯಾನವನ್ನು ನಡೆಸಲಿದ್ದಾರೆ. ರಾಜ್ಯ, ಜಿಲ್ಲಾ, ಬ್ಲಾಕ್, ವಲಯ ಹಾಗೂ ಬೂತ್ ಸಮಿತಿಗಳ ಪದಾಧಿಕಾರಿಗಳು ನವಂಬರ್ 19 ನೇ ತಾರೀಖಿನಂದು ತಮ್ಮ-ತಮ್ಮ ಭೂತ್ ಗಳಲ್ಲಿ ಜನಸಂಪರ್ಕವನ್ನು ನಡೆಸಿ ಪಕ್ಷಕ್ಕೆ ಹೊಸ ಸದಸ್ಯರುಗಳನ್ನು ಸೇರ್ಪಡೆಗೊಳಿಸಲಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ರವರ ನೇತೃತ್ವದಲ್ಲಿ ಈಗಾಗಲೇ , ಇದೇ ತಿಂಗಳ 14 ನೇ ತಾರೀಖಿನಂದು ಬೆಂಗಳೂರಿನಲ್ಲಿ ರಾಜ್ಯದಾದ್ಯಂತ ಸದಸ್ಯತ್ವ ಅಭಿಯಾನದ ಉದ್ಘಾಟನಾ ಕಾರ್ಯಕ್ರಮವನ್ನು ನಡೆಸಲಾಗಿತ್ತು
ಇದರಂತೆ ನಿನ್ನೆ, ನವಂಬರ್ 17ರಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಜಿಲ್ಲೆಯ ಎಲ್ಲಾ ಬ್ಲಾಕ್ ಪ್ರಮುಖರ ಸಭೆ ನಡೆಸಿ 19ನೆಯ ತಾರೀಕಿನಂದು ಸದಸ್ಯತನ ಅಭಿಯಾನ ನಡೆಸುವಂತೆ ಸೂಚನೆ ನೀಡಿತ್ತು.
ಅದರಂತೆ ಪುತ್ತೂರು ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯಲ್ಲಿ ಬರುವ ಎಲ್ಲಾ ವಲಯ ಗಳ ಒಂದೊಂದು ಬೂತ್ ನಲ್ಲಿ ಇದೇ ಬರುವ ದಿನಾಂಕ 19 ರಂದು ಏಕ ಕಾಲದಲ್ಲಿ ಸದಸ್ಯತನ ಅಭಿಯಾನವನ್ನು ನಡೆಸಲಾಗುವುದು ಎಂದು ಬ್ಲಾಕ್ ಕಾಂಗ್ರೆಸ್ ಪ್ರಕಟಣೆ ತಿಳಿಸಿದೆ

Advertisement
Previous Post

ಪುತ್ತೂರು: ಆಟೋ ರಿಕ್ಷಾದಲ್ಲಿ ಅನ್ಯಕೋಮಿನ ಮಹಿಳೆಯ ಮೇಲೆ ಕೈ ಹಾಕಿದ್ದಾನೆಂಬ ಆರೋಪ.!! ಯುವಕನಿಗೆ ಥಳಿತ..!!

Next Post

ಬಂಟ್ವಾಳ: ಇಸ್ಪೀಟ್ ಅಡ್ಡೆಗೆ ದಾಳಿ ನಡೆಸಿದ ಎ.ಎಸ್.ಪಿ ನೇತೃತ್ವದ ತಂಡ:; 8 ಮಂದಿ ವಶಕ್ಕೆ

OtherNews

ವಿಟ್ಲ: ರಸ್ತೆ ಕಾಮಗಾರಿ ಆರಂಭ : ಬದಲಿ ರಸ್ತೆಯಲ್ಲಿ ಸಂಚರಿಸಲು ಸೂಚನೆ..!!
ಪುತ್ತೂರು

ವಿಟ್ಲ: ರಸ್ತೆ ಕಾಮಗಾರಿ ಆರಂಭ : ಬದಲಿ ರಸ್ತೆಯಲ್ಲಿ ಸಂಚರಿಸಲು ಸೂಚನೆ..!!

June 15, 2026
ಪುತ್ತೂರು: ಎಣ್ಣೆಯ ಅಮಲಿನಲ್ಲಿ ಟ್ರಾನ್ಸ್‌ಫಾರ್ಮರ್ ಏರಿದ ವ್ಯಕ್ತಿ: ವಿದ್ಯುತ್ ಶಾಕ್ ತಗುಲಿ ಕೆಳಗೆ ಬಿದ್ದು ಗಾಯ..!!
Featured

ಪುತ್ತೂರು: ಎಣ್ಣೆಯ ಅಮಲಿನಲ್ಲಿ ಟ್ರಾನ್ಸ್‌ಫಾರ್ಮರ್ ಏರಿದ ವ್ಯಕ್ತಿ: ವಿದ್ಯುತ್ ಶಾಕ್ ತಗುಲಿ ಕೆಳಗೆ ಬಿದ್ದು ಗಾಯ..!!

June 15, 2026
ಪ್ರೊ. ಭಗವಾನ್ ಹೇಳಿಕೆ ಖಂಡಿಸಿದ ಅಶೋಕ್ ರೈ: ಸುಮೊಟೊ ಕೇಸ್ ದಾಖಲಿಸಲು ಸರ್ಕಾರಕ್ಕೆ ಒತ್ತಾಯ..!!
ಪುತ್ತೂರು

ಪ್ರೊ. ಭಗವಾನ್ ಹೇಳಿಕೆ ಖಂಡಿಸಿದ ಅಶೋಕ್ ರೈ: ಸುಮೊಟೊ ಕೇಸ್ ದಾಖಲಿಸಲು ಸರ್ಕಾರಕ್ಕೆ ಒತ್ತಾಯ..!!

June 15, 2026
(ಜೂ.20) ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿಗೆ ಸಾರ್ವಜನಿಕ ಪ್ರಶ್ನಾ – ಚಿಂತನೆ..!!
ಧಾರ್ಮಿಕ

(ಜೂ.20) ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿಗೆ ಸಾರ್ವಜನಿಕ ಪ್ರಶ್ನಾ – ಚಿಂತನೆ..!!

June 15, 2026
ಪುತ್ತೂರು: ರಸ್ತೆಗೆ ಮಣ್ಣು ಹಾಕಿದ ವಿಚಾರಕ್ಕೆ ಗಲಾಟೆ: ಇತ್ತಂಡಗಳ ದೂರು, ಪ್ರಕರಣ ದಾಖಲು..!!
Featured

ಪುತ್ತೂರು: ರಸ್ತೆಗೆ ಮಣ್ಣು ಹಾಕಿದ ವಿಚಾರಕ್ಕೆ ಗಲಾಟೆ: ಇತ್ತಂಡಗಳ ದೂರು, ಪ್ರಕರಣ ದಾಖಲು..!!

June 15, 2026
ವೀರಮಂಗಲ: ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ:; ಎಂಟು ಕೋಳಿ ವಶ
Featured

ವಿಟ್ಲ: ಕೋಳಿ ಅಂಕದ ಜೂಜಾಟಕ್ಕೆ ಪೊಲೀಸ್ ದಾಳಿ: ಮೂವರು ವಶಕ್ಕೆ..!!

June 15, 2026

Leave a Reply Cancel reply

Your email address will not be published. Required fields are marked *

Recent News

ಬೆಳ್ತಂಗಡಿ: ಬಾಲಕ ನಾಪತ್ತೆ, ದೂರು ದಾಖಲು..!!

ಯುವತಿ ನಾಪತ್ತೆ: ಪ್ರಕರಣ ದಾಖಲು..!!

June 15, 2026
ವಿಟ್ಲ: ರಸ್ತೆ ಕಾಮಗಾರಿ ಆರಂಭ : ಬದಲಿ ರಸ್ತೆಯಲ್ಲಿ ಸಂಚರಿಸಲು ಸೂಚನೆ..!!

ವಿಟ್ಲ: ರಸ್ತೆ ಕಾಮಗಾರಿ ಆರಂಭ : ಬದಲಿ ರಸ್ತೆಯಲ್ಲಿ ಸಂಚರಿಸಲು ಸೂಚನೆ..!!

June 15, 2026
ಅಕ್ರಮ ಜಾನುವಾರು ಸಾಗಾಟ: ಇಬ್ಬರ ಬಂಧನ, ವಾಹನ ವಶಕ್ಕೆ..!!

ಅಕ್ರಮ ಜಾನುವಾರು ಸಾಗಾಟ: ಇಬ್ಬರ ಬಂಧನ, ವಾಹನ ವಶಕ್ಕೆ..!!

June 15, 2026
ಪುತ್ತೂರು: ಎಣ್ಣೆಯ ಅಮಲಿನಲ್ಲಿ ಟ್ರಾನ್ಸ್‌ಫಾರ್ಮರ್ ಏರಿದ ವ್ಯಕ್ತಿ: ವಿದ್ಯುತ್ ಶಾಕ್ ತಗುಲಿ ಕೆಳಗೆ ಬಿದ್ದು ಗಾಯ..!!

ಪುತ್ತೂರು: ಎಣ್ಣೆಯ ಅಮಲಿನಲ್ಲಿ ಟ್ರಾನ್ಸ್‌ಫಾರ್ಮರ್ ಏರಿದ ವ್ಯಕ್ತಿ: ವಿದ್ಯುತ್ ಶಾಕ್ ತಗುಲಿ ಕೆಳಗೆ ಬಿದ್ದು ಗಾಯ..!!

June 15, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.