Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ಪೂರ್ವಾನುಮತಿ ಪಡೆಯದೇ ಸಾರ್ವಜನಿಕ ಕಿರಿಕಿರಿಯಾಗುವಂತೆ, ಕರ್ಕಶವಾಗಿ ಧ್ವನಿವರ್ಧಕ ಬಳಕೆಯ ಹಿನ್ನೆಲೆಯಲ್ಲಿ ಪ್ರಕರಣ ದಾಖಲು…!!

    ಕಲ್ಲಡ್ಕ ನಿವಾಸಿ ಸೌದಿ ಅರೇಬಿಯಾದಲ್ಲಿ ನಿಧನ..!

    ಕಲ್ಲಡ್ಕ ನಿವಾಸಿ ಸೌದಿ ಅರೇಬಿಯಾದಲ್ಲಿ ನಿಧನ..!

    ಕುಕ್ಕೆ ಸುಬ್ರಮಣ್ಯದ ಬ್ರಹ್ಮರಥದಲ್ಲಿರುವ ಸುಬ್ರಹ್ಮಣ್ಯ ಮತ್ತು ಗಣಪತಿ ವಿಗ್ರಹಕ್ಕೆ 7.5 ಕೆ ಜಿ ಬೆಳ್ಳಿಯ ಕವಚ ಸಮರ್ಪಿಸಿದ ಅಜಿತ್ ಶೆಟ್ಟಿ ಕಡಬ…!!!

    ಕುಕ್ಕೆ ಸುಬ್ರಮಣ್ಯದ ಬ್ರಹ್ಮರಥದಲ್ಲಿರುವ ಸುಬ್ರಹ್ಮಣ್ಯ ಮತ್ತು ಗಣಪತಿ ವಿಗ್ರಹಕ್ಕೆ 7.5 ಕೆ ಜಿ ಬೆಳ್ಳಿಯ ಕವಚ ಸಮರ್ಪಿಸಿದ ಅಜಿತ್ ಶೆಟ್ಟಿ ಕಡಬ…!!!

    ನರಿಮೊಗರು ; ಆಲಂಗ -ಶಿಬರ- ನಡುವಾಲ್ ರಸ್ತೆ ನಿರ್ಮಾಣಕ್ಕೆ ಚಾಲನೆ : 25 ವರ್ಷದ ಹಿಂದಿನ ಬೇಡಿಕೆ ಈಡೇರಿಸಿದ ಶಾಸಕ ಅಶೋಕ್ ರೈ..!!

    ನರಿಮೊಗರು ; ಆಲಂಗ -ಶಿಬರ- ನಡುವಾಲ್ ರಸ್ತೆ ನಿರ್ಮಾಣಕ್ಕೆ ಚಾಲನೆ : 25 ವರ್ಷದ ಹಿಂದಿನ ಬೇಡಿಕೆ ಈಡೇರಿಸಿದ ಶಾಸಕ ಅಶೋಕ್ ರೈ..!!

    ಸುಹಾಸ್ ಶೆಟ್ಟಿ ಕೊಲೆ ಖಂಡಿಸಿ ಕಡಬದಲ್ಲಿ ರಸ್ತೆ ತಡೆ ಪ್ರಕರಣ : 19 ಮಂದಿಗೆ ಜಾಮೀನು..!!

    ಸುಹಾಸ್ ಶೆಟ್ಟಿ ಕೊಲೆ ಖಂಡಿಸಿ ಕಡಬದಲ್ಲಿ ರಸ್ತೆ ತಡೆ ಪ್ರಕರಣ : 19 ಮಂದಿಗೆ ಜಾಮೀನು..!!

    ಅಕ್ಷರೋತ್ಸವಕ್ಕೆ ಅನನ್ಯ ಎಚ್ ಸುಬ್ರಹ್ಮಣ್ಯ ಆಯ್ಕೆ : ಗ್ರಾಮೀಣ ಪ್ರತಿಭೆಗೆ ಒಲಿದ ಅವಕಾಶ…!

    ಅಕ್ಷರೋತ್ಸವಕ್ಕೆ ಅನನ್ಯ ಎಚ್ ಸುಬ್ರಹ್ಮಣ್ಯ ಆಯ್ಕೆ : ಗ್ರಾಮೀಣ ಪ್ರತಿಭೆಗೆ ಒಲಿದ ಅವಕಾಶ…!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ಪೂರ್ವಾನುಮತಿ ಪಡೆಯದೇ ಸಾರ್ವಜನಿಕ ಕಿರಿಕಿರಿಯಾಗುವಂತೆ, ಕರ್ಕಶವಾಗಿ ಧ್ವನಿವರ್ಧಕ ಬಳಕೆಯ ಹಿನ್ನೆಲೆಯಲ್ಲಿ ಪ್ರಕರಣ ದಾಖಲು…!!

    ಕಲ್ಲಡ್ಕ ನಿವಾಸಿ ಸೌದಿ ಅರೇಬಿಯಾದಲ್ಲಿ ನಿಧನ..!

    ಕಲ್ಲಡ್ಕ ನಿವಾಸಿ ಸೌದಿ ಅರೇಬಿಯಾದಲ್ಲಿ ನಿಧನ..!

    ಕುಕ್ಕೆ ಸುಬ್ರಮಣ್ಯದ ಬ್ರಹ್ಮರಥದಲ್ಲಿರುವ ಸುಬ್ರಹ್ಮಣ್ಯ ಮತ್ತು ಗಣಪತಿ ವಿಗ್ರಹಕ್ಕೆ 7.5 ಕೆ ಜಿ ಬೆಳ್ಳಿಯ ಕವಚ ಸಮರ್ಪಿಸಿದ ಅಜಿತ್ ಶೆಟ್ಟಿ ಕಡಬ…!!!

    ಕುಕ್ಕೆ ಸುಬ್ರಮಣ್ಯದ ಬ್ರಹ್ಮರಥದಲ್ಲಿರುವ ಸುಬ್ರಹ್ಮಣ್ಯ ಮತ್ತು ಗಣಪತಿ ವಿಗ್ರಹಕ್ಕೆ 7.5 ಕೆ ಜಿ ಬೆಳ್ಳಿಯ ಕವಚ ಸಮರ್ಪಿಸಿದ ಅಜಿತ್ ಶೆಟ್ಟಿ ಕಡಬ…!!!

    ನರಿಮೊಗರು ; ಆಲಂಗ -ಶಿಬರ- ನಡುವಾಲ್ ರಸ್ತೆ ನಿರ್ಮಾಣಕ್ಕೆ ಚಾಲನೆ : 25 ವರ್ಷದ ಹಿಂದಿನ ಬೇಡಿಕೆ ಈಡೇರಿಸಿದ ಶಾಸಕ ಅಶೋಕ್ ರೈ..!!

    ನರಿಮೊಗರು ; ಆಲಂಗ -ಶಿಬರ- ನಡುವಾಲ್ ರಸ್ತೆ ನಿರ್ಮಾಣಕ್ಕೆ ಚಾಲನೆ : 25 ವರ್ಷದ ಹಿಂದಿನ ಬೇಡಿಕೆ ಈಡೇರಿಸಿದ ಶಾಸಕ ಅಶೋಕ್ ರೈ..!!

    ಸುಹಾಸ್ ಶೆಟ್ಟಿ ಕೊಲೆ ಖಂಡಿಸಿ ಕಡಬದಲ್ಲಿ ರಸ್ತೆ ತಡೆ ಪ್ರಕರಣ : 19 ಮಂದಿಗೆ ಜಾಮೀನು..!!

    ಸುಹಾಸ್ ಶೆಟ್ಟಿ ಕೊಲೆ ಖಂಡಿಸಿ ಕಡಬದಲ್ಲಿ ರಸ್ತೆ ತಡೆ ಪ್ರಕರಣ : 19 ಮಂದಿಗೆ ಜಾಮೀನು..!!

    ಅಕ್ಷರೋತ್ಸವಕ್ಕೆ ಅನನ್ಯ ಎಚ್ ಸುಬ್ರಹ್ಮಣ್ಯ ಆಯ್ಕೆ : ಗ್ರಾಮೀಣ ಪ್ರತಿಭೆಗೆ ಒಲಿದ ಅವಕಾಶ…!

    ಅಕ್ಷರೋತ್ಸವಕ್ಕೆ ಅನನ್ಯ ಎಚ್ ಸುಬ್ರಹ್ಮಣ್ಯ ಆಯ್ಕೆ : ಗ್ರಾಮೀಣ ಪ್ರತಿಭೆಗೆ ಒಲಿದ ಅವಕಾಶ…!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಮಂಗಳೂರು

ಮಂಗಳೂರು: ವಿಮಾನ ನಿಲ್ದಾಣದ ಬಾಂಬ್ ಪತ್ತೆ ದಳದ ‘ಲೀನಾ’ ಇನ್ನಿಲ್ಲ

November 22, 2021
in ಮಂಗಳೂರು
0
ಮಂಗಳೂರು: ವಿಮಾನ ನಿಲ್ದಾಣದ ಬಾಂಬ್ ಪತ್ತೆ ದಳದ  ‘ಲೀನಾ’ ಇನ್ನಿಲ್ಲ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಮಂಗಳೂರು: ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್)ಯ ಶ್ವಾನದಳದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಬಾಂಬ್ ಪತ್ತೆ ಕಾರ್ಯದಲ್ಲಿ ಮುಂಚೂಣಿಯಲ್ಲಿದ್ದ ಲಾಬ್ರಡೋರ್ ಜಾತಿಗೆ ಸೇರಿದ ಶ್ವಾನ ಲೀನಾ ಅನಾರೋಗ್ಯದಿಂದ ನ.21 ರಂದು ಮೃತಪಟ್ಟಿತು.

Advertisement
Advertisement
Advertisement

೮ ವರ್ಷ 9 ತಿಂಗಳಿನ ಲೀನಾ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದು ನ.16ರಿಂದ ಆಹಾರ ಸೇವಿಸುತ್ತಿರಲಿಲ್ಲ. ಹೀಗಾಗಿ ಆಕೆಗೆ ಗ್ಲುಕೋಸ್ ನೀಡಲಾಗುತ್ತಿತ್ತು. ಚಿಕಿತ್ಸೆ ನೀಡಿದರೂ ಫಲಕಾರಿಯಾಗದೆ ಭಾನುವಾರ ಮುಂಜಾನೆ ಸಾವಿಗೀಡಾಗಿದೆ.

ಲೀನಾಳನ್ನು ಸೇನಾ ಗೌರವದೊಂದಿಗೆ ವಿಮಾನ ನಿಲ್ದಾಣದ ಆವರಣದಲ್ಲಿ ಅಂತ್ಯಕ್ರಿಯೆ ನಡೆಸಲಾಯಿತು.

Advertisement
Advertisement

2013 ಮೇ 5ರಂದು ಜನಿಸಿದ ಲೀನಾ ರಾಂಚಿಯಲ್ಲಿ ಸ್ಫೋಟಕ ಪತ್ತೆ ಕಾರ್ಯಾಚರಣೆಯ ತರಬೇತಿ ಪಡೆದು ಮಂಗಳೂರು ವಿಮಾನ ನಿಲ್ದಾಣ ಶ್ವಾನದಳಕ್ಕೆ ಸೇರ್ಪಡೆಯಾಗಿತ್ತು.

ಮಂಗಳೂರು ವಿಮಾನ ನಿಲ್ದಾಣದಲ್ಲಿರುವ ಶ್ವಾನದಳ ವಿಭಾಗದ ನಾಲ್ಕು ಶ್ವಾನಗಳಲ್ಲಿ ಲೀನಾ ಅತ್ಯಂತ ಚುರುಕಿನಿಂದ ಕೂಡಿತ್ತು ಎನ್ನಲಾಗಿದೆ. ದಾಖಲೆಗಳಲ್ಲಿ ಲೀನಾ ಎಂಬ ಹೆಸರಿದ್ದರೂ ಸಿಐಎಸ್‌ಎಫ್ ಸಿಬ್ಬಂದಿ ಇದನ್ನು ‘ಡೋಲಿ’ ಎಂದೇ ಕರೆಯುತ್ತಿದ್ದರು.

2020 ಜನವರಿ 12ರಂದು ಮಂಗಳೂರು ವಿಮಾನ ನಿಲ್ದಾಣದಲ್ಲಿ ಆರೋಪಿ ಆದಿತ್ಯ ರಾವ್ ಇರಿಸಿದ್ದ ಬಾಂಬ್‌ನ್ನು ಲೀನಾ ಪತ್ತೆ ಮಾಡಿತ್ತು.

Advertisement
Advertisement
Previous Post

ಮಂಗಳೂರು: ಅಪ್ರಾಪ್ತ ಬಾಲಕಿಯ ಮೃತದೇಹ ಚರಂಡಿಯಲ್ಲಿ ಪತ್ತೆ: ಅತ್ಯಾಚಾರ, ಕೊಲೆ ಶಂಕೆ..!!

Next Post

ಮದುವೆಯಾಗುವುದಾಗಿ ನಂಬಿಸಿ ಯುವತಿಯ ಜೊತೆ ದೈಹಿಕ ಸಂಪರ್ಕ:; ಜಾತಕ ದೋಷದ ನೆಪವೊಡ್ಡಿ ಮದುವೆ ನಿರಾಕರಣೆ..!! ಆರೋಪಿ ವಿರುದ್ಧ ದೂರು ದಾಖಲು

OtherNews

ಸುಮಾರು 40 ಕ್ಕೂ ಅಧಿಕ ಕಳವು ಪ್ರಕರಣದ ಕುಖ್ಯಾತ ಆರೋಪಿತ “ಇತ್ತೆ ಬರ್ಪೆ ಅಬುಬಕ್ಕರ್” ಬಂಧನ :  56.850 ಗ್ರಾಂ ತೂಕದ ಚಿನ್ನಾಭರಣಗಳು ಹಾಗೂ ದ್ವಿಚಕ್ರ ವಾಹನ ವಶ…!!
ಮಂಗಳೂರು

ಸುಮಾರು 40 ಕ್ಕೂ ಅಧಿಕ ಕಳವು ಪ್ರಕರಣದ ಕುಖ್ಯಾತ ಆರೋಪಿತ “ಇತ್ತೆ ಬರ್ಪೆ ಅಬುಬಕ್ಕರ್” ಬಂಧನ : 56.850 ಗ್ರಾಂ ತೂಕದ ಚಿನ್ನಾಭರಣಗಳು ಹಾಗೂ ದ್ವಿಚಕ್ರ ವಾಹನ ವಶ…!!

November 18, 2025
ಆಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಮೂವರ ಬಂಧನ..!!
Featured

ಆಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಮೂವರ ಬಂಧನ..!!

November 18, 2025
ಮಂಗಳೂರು: ರಿಕ್ಷಾಕ್ಕೆ ಟ್ಯಾಂಕರ್ ಡಿಕ್ಕಿ: ಮೂವರು ಮೃತ್ಯು…!!
Featured

ಮಂಗಳೂರು: ರಿಕ್ಷಾಕ್ಕೆ ಟ್ಯಾಂಕರ್ ಡಿಕ್ಕಿ: ಮೂವರು ಮೃತ್ಯು…!!

November 15, 2025
ಮಂಗಳೂರು: ವಿದ್ಯಾರ್ಥಿ ನಾಪತ್ತೆ : ಪ್ರಕರಣ ದಾಖಲು..!!
ಮಂಗಳೂರು

ಮಂಗಳೂರು: ವಿದ್ಯಾರ್ಥಿ ನಾಪತ್ತೆ : ಪ್ರಕರಣ ದಾಖಲು..!!

November 13, 2025
ಮಂಗಳೂರು: ಯುವತಿ ನಾಪತ್ತೆ; ಪ್ರಕರಣ ದಾಖಲು..!!
Featured

ಮಂಗಳೂರು: ಯುವತಿ ನಾಪತ್ತೆ; ಪ್ರಕರಣ ದಾಖಲು..!!

November 13, 2025
ಮಂಗಳೂರು: ಸೌತಡ್ಕ  ಮನೆಗಳ್ಳತನ ಹಾಗೂ ಸರಣಿ ದರೋಡೆ ಪ್ರಕರಣ : 9 ಮಂದಿ ದರೋಡೆಕೋರರ ಬಂಧನ
Featured

ಉಪ್ಪಿನಂಗಡಿ: ಗಾಂಜಾ ಮಾರಾಟಕೆ ಯತ್ನ ಯುವಕನ ಬಂಧನ..!!

November 13, 2025

Leave a Reply Cancel reply

Your email address will not be published. Required fields are marked *

Recent News

ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

ಪೂರ್ವಾನುಮತಿ ಪಡೆಯದೇ ಸಾರ್ವಜನಿಕ ಕಿರಿಕಿರಿಯಾಗುವಂತೆ, ಕರ್ಕಶವಾಗಿ ಧ್ವನಿವರ್ಧಕ ಬಳಕೆಯ ಹಿನ್ನೆಲೆಯಲ್ಲಿ ಪ್ರಕರಣ ದಾಖಲು…!!

November 24, 2025
ಕಲ್ಲಡ್ಕ ನಿವಾಸಿ ಸೌದಿ ಅರೇಬಿಯಾದಲ್ಲಿ ನಿಧನ..!

ಕಲ್ಲಡ್ಕ ನಿವಾಸಿ ಸೌದಿ ಅರೇಬಿಯಾದಲ್ಲಿ ನಿಧನ..!

November 24, 2025
(ನ.24) : ಟಾಟಾ ಪವರ್ ಸೋಲಾರೂಫ್ ನ ಅಧಿಕೃತ ಡೀಲರ್ ಲಿಶಿ ಪವರ್ ಸೊಲ್ಯೂಶನ್ಸ್ ಶುಭಾರಂಭ…!!!

(ನ.24) : ಟಾಟಾ ಪವರ್ ಸೋಲಾರೂಫ್ ನ ಅಧಿಕೃತ ಡೀಲರ್ ಲಿಶಿ ಪವರ್ ಸೊಲ್ಯೂಶನ್ಸ್ ಶುಭಾರಂಭ…!!!

November 23, 2025
ಒಂಭತ್ತು ವರ್ಷದ ಹಿಂದಿನ ಸುಪಾರಿ ಕೊಲೆ ರಹಸ್ಯ ಭೇಧಿಸಿದ ಪೊಲೀಸರು: ಪತ್ನಿಯೇ ಕೊಲೆ ಸೂತ್ರಧಾರಿ..!!

ಒಂಭತ್ತು ವರ್ಷದ ಹಿಂದಿನ ಸುಪಾರಿ ಕೊಲೆ ರಹಸ್ಯ ಭೇಧಿಸಿದ ಪೊಲೀಸರು: ಪತ್ನಿಯೇ ಕೊಲೆ ಸೂತ್ರಧಾರಿ..!!

November 23, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page