Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕೆಆರ್‌ಐಡಿಎಲ್‌ ಲಂಚ ಪ್ರಕರಣ; ಇಬ್ಬರು ಸಚಿವರ ರಾಜೀನಾಮೆ ಪಡೆಯಿರಿ, ಸಿಬಿಐ ತನಿಖೆಗೆ ನೀಡಿ: ಅಶೋಕ್‌..!!

    ಕೆಆರ್‌ಐಡಿಎಲ್‌ ಲಂಚ ಪ್ರಕರಣ; ಇಬ್ಬರು ಸಚಿವರ ರಾಜೀನಾಮೆ ಪಡೆಯಿರಿ, ಸಿಬಿಐ ತನಿಖೆಗೆ ನೀಡಿ: ಅಶೋಕ್‌..!!

    ವಿಟ್ಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ 2025-26 ನೇ ಸಾಲಿನಲ್ಲಿ 1.47 ಕೋಟಿ ನಿವ್ವಳ ಲಾಭ: ಅಧ್ಯಕ್ಷ ನರಸಪ್ಪ ಪೂಜಾರಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ..!

    ವಿಟ್ಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ 2025-26 ನೇ ಸಾಲಿನಲ್ಲಿ 1.47 ಕೋಟಿ ನಿವ್ವಳ ಲಾಭ: ಅಧ್ಯಕ್ಷ ನರಸಪ್ಪ ಪೂಜಾರಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ..!

    ಅರುಣ ಸಾರಥಿ ಆಟೋ ಚಾಲಕರ ಸಂಘಟನೆಯ ವತಿಯಿಂದ ಧನಸಹಾಯ..!

    ಅರುಣ ಸಾರಥಿ ಆಟೋ ಚಾಲಕರ ಸಂಘಟನೆಯ ವತಿಯಿಂದ ಧನಸಹಾಯ..!

    ಪಣಕಜೆ ಅಪಘಾತ: ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೆ ಮೃತ್ಯು.!

    ಪಣಕಜೆ ಅಪಘಾತ: ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೆ ಮೃತ್ಯು.!

    ಪುತ್ತೂರು ಪ್ರೆಸ್ ಕ್ಲಬ್ ಎದುರು ಗಲಾಟೆ: ಪ್ರಕರಣ ದಾಖಲು..!

    ಪುತ್ತೂರು ಪ್ರೆಸ್ ಕ್ಲಬ್ ಎದುರು ಗಲಾಟೆ: ಪ್ರಕರಣ ದಾಖಲು..!

    ಶಾಸಕ ಅಶೋಕ್ ರೈ ಹುಟ್ಟುಹಬ್ಬದ ಅಂಗವಾಗಿ ಸರ್ಕಾರಿ ಆಸ್ಪತ್ರೆಯಲ್ಲಿ ಹಣ್ಣುಹಂಪಲು ವಿತರಣೆ..!

    ಶಾಸಕ ಅಶೋಕ್ ರೈ ಹುಟ್ಟುಹಬ್ಬದ ಅಂಗವಾಗಿ ಸರ್ಕಾರಿ ಆಸ್ಪತ್ರೆಯಲ್ಲಿ ಹಣ್ಣುಹಂಪಲು ವಿತರಣೆ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕೆಆರ್‌ಐಡಿಎಲ್‌ ಲಂಚ ಪ್ರಕರಣ; ಇಬ್ಬರು ಸಚಿವರ ರಾಜೀನಾಮೆ ಪಡೆಯಿರಿ, ಸಿಬಿಐ ತನಿಖೆಗೆ ನೀಡಿ: ಅಶೋಕ್‌..!!

    ಕೆಆರ್‌ಐಡಿಎಲ್‌ ಲಂಚ ಪ್ರಕರಣ; ಇಬ್ಬರು ಸಚಿವರ ರಾಜೀನಾಮೆ ಪಡೆಯಿರಿ, ಸಿಬಿಐ ತನಿಖೆಗೆ ನೀಡಿ: ಅಶೋಕ್‌..!!

    ವಿಟ್ಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ 2025-26 ನೇ ಸಾಲಿನಲ್ಲಿ 1.47 ಕೋಟಿ ನಿವ್ವಳ ಲಾಭ: ಅಧ್ಯಕ್ಷ ನರಸಪ್ಪ ಪೂಜಾರಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ..!

    ವಿಟ್ಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ 2025-26 ನೇ ಸಾಲಿನಲ್ಲಿ 1.47 ಕೋಟಿ ನಿವ್ವಳ ಲಾಭ: ಅಧ್ಯಕ್ಷ ನರಸಪ್ಪ ಪೂಜಾರಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ..!

    ಅರುಣ ಸಾರಥಿ ಆಟೋ ಚಾಲಕರ ಸಂಘಟನೆಯ ವತಿಯಿಂದ ಧನಸಹಾಯ..!

    ಅರುಣ ಸಾರಥಿ ಆಟೋ ಚಾಲಕರ ಸಂಘಟನೆಯ ವತಿಯಿಂದ ಧನಸಹಾಯ..!

    ಪಣಕಜೆ ಅಪಘಾತ: ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೆ ಮೃತ್ಯು.!

    ಪಣಕಜೆ ಅಪಘಾತ: ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೆ ಮೃತ್ಯು.!

    ಪುತ್ತೂರು ಪ್ರೆಸ್ ಕ್ಲಬ್ ಎದುರು ಗಲಾಟೆ: ಪ್ರಕರಣ ದಾಖಲು..!

    ಪುತ್ತೂರು ಪ್ರೆಸ್ ಕ್ಲಬ್ ಎದುರು ಗಲಾಟೆ: ಪ್ರಕರಣ ದಾಖಲು..!

    ಶಾಸಕ ಅಶೋಕ್ ರೈ ಹುಟ್ಟುಹಬ್ಬದ ಅಂಗವಾಗಿ ಸರ್ಕಾರಿ ಆಸ್ಪತ್ರೆಯಲ್ಲಿ ಹಣ್ಣುಹಂಪಲು ವಿತರಣೆ..!

    ಶಾಸಕ ಅಶೋಕ್ ರೈ ಹುಟ್ಟುಹಬ್ಬದ ಅಂಗವಾಗಿ ಸರ್ಕಾರಿ ಆಸ್ಪತ್ರೆಯಲ್ಲಿ ಹಣ್ಣುಹಂಪಲು ವಿತರಣೆ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಪುತ್ತೂರು

ಕಾವು: ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಮಹಾಸಭೆ, ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ನವೀನ್ ನನ್ಯ ಪಟ್ಟಾಜೆ, ಪ್ರಧಾನ ಕಾರ್ಯದರ್ಶಿಯಾಗಿ ಶ್ರೀಕಾಂತ್ ಮಂಜಲ್ತಡ್ಕ

November 24, 2021
in ಪುತ್ತೂರು
0
ಕಾವು: ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಮಹಾಸಭೆ, ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ನವೀನ್ ನನ್ಯ ಪಟ್ಟಾಜೆ, ಪ್ರಧಾನ ಕಾರ್ಯದರ್ಶಿಯಾಗಿ ಶ್ರೀಕಾಂತ್ ಮಂಜಲ್ತಡ್ಕ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಕಾವು: ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ಕಾವು ಇದರ 2021-2022 ರ ಸಾಲಿನ ಮಹಾಸಭೆ, ಲೆಕ್ಕಪತ್ರ ಮಂಡನೆ,ನೂತನ ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮ ಕಾವು ಗಣೇಶೋತ್ಸವ ಸಮಿತಿ ಗೌರವಾಧ್ಯಕ್ಷ ನನ್ಯ ಅಚ್ಚುತ ಮುಡಿತ್ತಾಯ ಇವರ ಅಧ್ಯಕ್ಷತೆಯಲ್ಲಿ ಕಾವು ಶ್ರೀ ಪಂಚಲಿಗೇಶ್ವರ ದೇವಾಲಯದ ವಠಾರದಲ್ಲಿ ನ. 21 ರಂದು ನಡೆಯಿತು.

Advertisement
Advertisement
Advertisement

2021-2022ನೇ ಸಾಲಿನ ಆಯವ್ಯಯ ಲೆಕ್ಕಪತ್ರವನ್ನು ಸಮಿತಿಯ ಪ್ರಧಾನ ಕಾರ್ಯದರ್ಶಿ ನವೀನ್ ನನ್ಯ ಪಟ್ಟಾಜೆ ಮಂಡಿಸಿದರು. ನಂತರ ಸಭೆಯ ಅನುಮೋದನೆ ಪಡೆಯಲಾಯಿತು. ಈ ಸಂದರ್ಭದಲ್ಲಿ ಸಮಿತಿ ಅಧ್ಯಕ್ಷರಾದ ಲೋಕೇಶ್ ಚಾಕೋಟೆ,ಸಮಿತಿಯ ಗೌರವ ಸಲಹೆಗಾರರಾದ ಚಂದ್ರಶೇಖರ ರಾವ್ ನಿಧಿಮುಂಡ ಹಾಗೂ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

ನೂತನ ಪದಾಧಿಕಾರಿಗಳ ಆಯ್ಕೆ:

Advertisement

ಸುಮಾರು 38 ವರ್ಷಗಳಿಂದ ಗಣೇಶೋತ್ಸವ ಆಚರಣೆ ಮಾಡುತ್ತಿರುವ ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ಕಾವು ಇದರ ಮುಂದಿನ ಮೂರು ವರ್ಷಗಳ ಅವಧಿಗೆ ನೂತನ ಪದಾಧಿಕಾರಿಗಳ ಆಯ್ಕೆ ಇದೇ ಸಂದರ್ಭದಲ್ಲಿ ನಡೆಯಿತು.ಮುಂದಿನ ಮೂರು ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ನವೀನ್ ನನ್ಯ ಪಟ್ಟಾಜೆ, ಪ್ರಧಾನ ಕಾರ್ಯದರ್ಶಿಯಾಗಿ ಶ್ರೀಕಾಂತ್ ಗೌಡ ಮಂಜಲ್ತಡ್ಕ, ಜೊತೆ ಕಾರ್ಯದರ್ಶಿಯಾಗಿ ರಾಮಣ್ಣ ನಾಯ್ಕ ಆಚಾರಿಮೂಲೆ, ಕೋಶಾಧಿಕಾರಿ ಯಾಗಿ ಕೃಷ್ಣ ಪ್ರಸಾದ್ ಕೊಚ್ಚಿ ಆಯ್ಕೆಯಾದರು.

Advertisement

ಅಧಿಕಾರ ಹಸ್ತಾಂತರ ಕಾರ್ಯಕ್ರಮ:

ಶ್ರೀ ಗಣೇಶೋತ್ಸವ ಸಮಿತಿಯ ನಿರ್ಗಮಿತ ಪದಾಧಿಕಾರಿಗಳು ನೂತನ ಪದಾಧಿಕಾರಿಗಳಿಗೆ ಸಮಿತಿಯ ನಿರ್ಣಯ ಪುಸ್ತಕ ನೀಡುವ ಮೂಲಕ ಅಧಿಕಾರ ಹಸ್ತಾಂತರ ಕಾರ್ಯಕ್ರಮ ನಡೆಯಿತು.

ಸುಮಾರು ಎರಡು ಅವಧಿಗಳ ಕಾಲ ಅಧ್ಯಕ್ಷರಾಗಿದ್ದ ನಿರ್ಗಮಿತ ಅಧ್ಯಕ್ಷ ಲೋಕೇಶ್ ಚಾಕೋಟೆ ಮಾತನಾಡಿ ಅಧ್ಯಕ್ಷೀಯ ಅವಧಿಯಲ್ಲಿ ಕಾರ್ಯಕ್ರಮಗಳ ಯಶಸ್ವಿಗೆ ಸಹಕರಿಸಿದ ಸಮಿತಿಯ ಪದಾಧಿಕಾರಿಗಳಿಗೆ, ಸದಸ್ಯರಿಗೆ ಕೃತಜ್ಞತೆ ಸಲ್ಲಿಸಿ ನೂತನ ಪದಾಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿದರು. ಸಮಿತಿಯ ಗೌರವಾಧ್ಯಕ್ಷ ನನ್ಯ ಅಚ್ಚುತ ಮೂಡಿತ್ತಾಯ ಮತ್ತು ಕಾವು ಶ್ರೀ ಪಂಚಲಿಗೇಶ್ವರ ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹಾಗೂ ಗಣೇಶೋತ್ಸವ ಸಮಿತಿ ಗೌರವ ಸಲಹೆಗಾರದ ಚಂದ್ರಶೇಖರ ರಾವ್ ನಿಧಿಮುಂಡ ನೂತನ ಪದಾಧಿಕಾರಿಗಳಿಗೆ ಹಾಗೂ ನಿರ್ಗಮಿತ ಪದಾಧಿಕಾರಿಗಳಿಗೆ ಅಭಿನಂದನೆ ಮಾತನಾಡಿದರು. ನೂತನ ಅಧ್ಯಕ್ಷ ನವೀನ್ ನನ್ಯ ಪಟ್ಟಾಜೆ ಮುಂದಿನ ಕಾರ್ಯಕ್ರಮಗಳ ಯಶಸ್ವಿಗೆ ಎಲ್ಲರೂ ಸಹಕರಿಸುವಂತೆ ವಿನಂತಿಸಿದರು.

ಕಾರ್ಯಕ್ರಮದಲ್ಲಿ ನಿಕಟಪೂರ್ವ ಅಧ್ಯಕ್ಷ ಲೋಕೇಶ್ ಚಾಕೋಟೆ ಸ್ವಾಗತಿಸಿ, ನೂತನ ಪ್ರಧಾನ ಕಾರ್ಯದರ್ಶಿ ಶ್ರೀಕಾಂತ್ ಗೌಡ ಮಂಜಲ್ತಡ್ಕ ವಂದಿಸಿದರು. ಈ ಸಂದರ್ಭದಲ್ಲಿ ಸಮಿತಿ ಸದಸ್ಯರಾದ ಚಂದ್ರಶೇಖರ ಪಾಟಾಳಿ ಪಟ್ಟುಮೂಲೆ, ನಾರಾಯಣ ಆಚಾರ್ಯ ಮಳಿ,ಸುಂದರ ಪೂಜಾರಿ ಕೆರೆಮಾರು, ದಿವ್ಯಪ್ರಸಾದ್ ಎ. ಯಂ,ಸಂಕಪ್ಪ ಪೂಜಾರಿ ಚಾಕೋಟೆ, ಧನಂಜಯ ನಾಯ್ಕ ಕುಂಞಕುಮೇರು ಐತಪ್ಪ ಗೌಡ ಪಳನೀರು, ಶಿವಪ್ಪ ನಾಯ್ಕ, ಶೇಷಪ್ಪ ನಾಯ್ಕ,ರವಿಕಿರಣ್ ಕಾವು,ಜಗನ್ನಿವಾಸ ಗೌಡ ನಿಧಿಮುಂಡ, ನಾರಾಯಣ ಮುಖಾರಿ,ಚಂದ್ರಶೇಖರ, ಎಂ ಎ ಶಿವಕುಮಾರ್ ಮಾಣಿಯಡ್ಕ, ಕೃಷ್ಣಪ್ಪ ನಾಯ್ಕ,ವಿಶ್ವನಾಥ ಕುಲಾಲ್, ಸೀತಾರಾಮ ಬಿ, ವಿಶ್ವ ನಾಥ ಕೆ ಉಪಸ್ಥಿತರಿದ್ದರು.

ಸಮಿತಿಯ ಗೌರವಾಧ್ಯಕ್ಷ ನನ್ಯ ಅಚ್ಚುತ ಮೂಡಿತ್ತಾಯ ಮತ್ತು ಕಾವು ಶ್ರೀ ಪಂಚಲಿಗೇಶ್ವರ ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹಾಗೂ ಗಣೇಶೋತ್ಸವ ಸಮಿತಿ ಗೌರವ ಸಲಹೆಗಾರದ ಚಂದ್ರಶೇಖರ ರಾವ್ ನಿಧಿಮುಂಡ ನೂತನ ಪದಾಧಿಕಾರಿಗಳಿಗೆ ಹಾಗೂ ನಿರ್ಗಮಿತ ಪದಾಧಿಕಾರಿಗಳಿಗೆ ಅಭಿನಂದನೆ ಮಾತನಾಡಿದರು. ನೂತನ ಅಧ್ಯಕ್ಷ ನವೀನ್ ನನ್ಯ ಪಟ್ಟಾಜೆ ಮುಂದಿನ ಕಾರ್ಯಕ್ರಮಗಳ ಯಶಸ್ವಿಗೆ ಎಲ್ಲರೂ ಸಹಕರಿಸುವಂತೆ ವಿನಂತಿಸಿದರು. ಕಾರ್ಯಕ್ರಮದಲ್ಲಿ ನಿಕಟಪೂರ್ವ ಅಧ್ಯಕ್ಷ ಲೋಕೇಶ್ ಚಾಕೋಟೆ ಸ್ವಾಗತಿಸಿ, ನೂತನ ಪ್ರಧಾನ ಕಾರ್ಯದರ್ಶಿ ಶ್ರೀಕಾಂತ್ ಗೌಡ ಮಂಜಲ್ತಡ್ಕ ವಂದಿಸಿದರು.

ಈ ಸಂದರ್ಭದಲ್ಲಿ ಸಮಿತಿ ಸದಸ್ಯರಾದ ಚಂದ್ರಶೇಖರ ಪಾಟಾಳಿ ಪಟ್ಟುಮೂಲೆ, ನಾರಾಯಣ ಆಚಾರ್ಯ ಮಳಿ,ಸುಂದರ ಪೂಜಾರಿ ಕೆರೆಮಾರು, ದಿವ್ಯಪ್ರಸಾದ್ ಎ. ಯಂ,ಸಂಕಪ್ಪ ಪೂಜಾರಿ ಚಾಕೋಟೆ, ಧನಂಜಯ ನಾಯ್ಕ ಕುಂಞಕುಮೇರು ಐತಪ್ಪ ಗೌಡ ಪಳನೀರು, ಶಿವಪ್ಪ ನಾಯ್ಕ, ಶೇಷಪ್ಪ ನಾಯ್ಕ,ರವಿಕಿರಣ್ ಕಾವು,ಜಗನ್ನಿವಾಸ ಗೌಡ ನಿಧಿಮುಂಡ, ನಾರಾಯಣ ಮುಖಾರಿ,ಚಂದ್ರಶೇಖರ, ಎಂ ಎ ಶಿವಕುಮಾರ್ ಮಾಣಿಯಡ್ಕ, ಕೃಷ್ಣಪ್ಪ ನಾಯ್ಕ,ವಿಶ್ವನಾಥ ಕುಲಾಲ್,ಸೀತಾರಾಮ ಬಿ,ವಿಶ್ವ ನಾಥ ಕೆ ಉಪಸ್ಥಿತರಿದ್ದರು.

Previous Post

ವಿದ್ಯಾರ್ಥಿಗಳನ್ನು ರಾಜಕೀಯವಾಗಿ ಬಳಸಿಕೊಳ್ಳಲಾಗುತ್ತಿದೆ – NSUI ಆರೋಪ

Next Post

ಪುತ್ತೂರು: ಕೃಷಿ ಜಮೀನು ನೋಡಿಕೊಂಡು ಹೋಗಲು ಬಂದಿದ್ದ ಫೋಟೊ ಗ್ರಾಫರ್ ನ ದುರಂತ ಅಂತ್ಯ..! ಮಾವನೇ ಕೊಂದು ಮಣ್ಣಲ್ಲಿ ಮಣ್ಣಾಗಿಸಿದ..!!

OtherNews

ಅರುಣ ಸಾರಥಿ ಆಟೋ ಚಾಲಕರ ಸಂಘಟನೆಯ ವತಿಯಿಂದ ಧನಸಹಾಯ..!
ಪುತ್ತೂರು

ಅರುಣ ಸಾರಥಿ ಆಟೋ ಚಾಲಕರ ಸಂಘಟನೆಯ ವತಿಯಿಂದ ಧನಸಹಾಯ..!

September 2, 2026
ಪುತ್ತೂರು ಪ್ರೆಸ್ ಕ್ಲಬ್ ಎದುರು ಗಲಾಟೆ: ಪ್ರಕರಣ ದಾಖಲು..!
Featured

ಪುತ್ತೂರು ಪ್ರೆಸ್ ಕ್ಲಬ್ ಎದುರು ಗಲಾಟೆ: ಪ್ರಕರಣ ದಾಖಲು..!

September 2, 2026
ಶಾಸಕ ಅಶೋಕ್ ರೈ ಹುಟ್ಟುಹಬ್ಬದ ಅಂಗವಾಗಿ ಸರ್ಕಾರಿ ಆಸ್ಪತ್ರೆಯಲ್ಲಿ ಹಣ್ಣುಹಂಪಲು ವಿತರಣೆ..!
ಪುತ್ತೂರು

ಶಾಸಕ ಅಶೋಕ್ ರೈ ಹುಟ್ಟುಹಬ್ಬದ ಅಂಗವಾಗಿ ಸರ್ಕಾರಿ ಆಸ್ಪತ್ರೆಯಲ್ಲಿ ಹಣ್ಣುಹಂಪಲು ವಿತರಣೆ..!

September 1, 2026
(ಸೆ. 02) ವಿಟ್ಲದ ಬ್ರಹ್ಮಶ್ರೀ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ..!!
ಪುತ್ತೂರು

(ಸೆ. 02) ವಿಟ್ಲದ ಬ್ರಹ್ಮಶ್ರೀ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ..!!

September 1, 2026
ವಿಟ್ಲ: ಬಾವಿಗೆ ಹಾರಿ ವೃದ್ಧೆ ಆತ್ಮಹತ್ಯೆ..!!
ಕ್ರೈಮ್

ವಿಟ್ಲ: ಬಾವಿಗೆ ಹಾರಿ ವೃದ್ಧೆ ಆತ್ಮಹತ್ಯೆ..!!

September 1, 2026
ದರ್ಬೆ ಪ್ರಕರಣ: ಅಂಗಡಿ ಮಾಲಕಿ ಅಂಜನಾ ಪೈಗೆ ನಿರೀಕ್ಷಣಾ ಜಾಮೀನು : ಬಂಧಿತ ಸುದರ್ಶನ್ ಪೈಗೆ ಜಾಮೀನು ಮಂಜೂರು..!
Featured

ದರ್ಬೆ ಪ್ರಕರಣ: ಅಂಗಡಿ ಮಾಲಕಿ ಅಂಜನಾ ಪೈಗೆ ನಿರೀಕ್ಷಣಾ ಜಾಮೀನು : ಬಂಧಿತ ಸುದರ್ಶನ್ ಪೈಗೆ ಜಾಮೀನು ಮಂಜೂರು..!

September 1, 2026

Leave a Reply Cancel reply

Your email address will not be published. Required fields are marked *

Recent News

ಕೆಆರ್‌ಐಡಿಎಲ್‌ ಲಂಚ ಪ್ರಕರಣ; ಇಬ್ಬರು ಸಚಿವರ ರಾಜೀನಾಮೆ ಪಡೆಯಿರಿ, ಸಿಬಿಐ ತನಿಖೆಗೆ ನೀಡಿ: ಅಶೋಕ್‌..!!

ಕೆಆರ್‌ಐಡಿಎಲ್‌ ಲಂಚ ಪ್ರಕರಣ; ಇಬ್ಬರು ಸಚಿವರ ರಾಜೀನಾಮೆ ಪಡೆಯಿರಿ, ಸಿಬಿಐ ತನಿಖೆಗೆ ನೀಡಿ: ಅಶೋಕ್‌..!!

September 3, 2026
ವಿಟ್ಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ 2025-26 ನೇ ಸಾಲಿನಲ್ಲಿ 1.47 ಕೋಟಿ ನಿವ್ವಳ ಲಾಭ: ಅಧ್ಯಕ್ಷ ನರಸಪ್ಪ ಪೂಜಾರಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ..!

ವಿಟ್ಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ 2025-26 ನೇ ಸಾಲಿನಲ್ಲಿ 1.47 ಕೋಟಿ ನಿವ್ವಳ ಲಾಭ: ಅಧ್ಯಕ್ಷ ನರಸಪ್ಪ ಪೂಜಾರಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ..!

September 2, 2026
ಅರುಣ ಸಾರಥಿ ಆಟೋ ಚಾಲಕರ ಸಂಘಟನೆಯ ವತಿಯಿಂದ ಧನಸಹಾಯ..!

ಅರುಣ ಸಾರಥಿ ಆಟೋ ಚಾಲಕರ ಸಂಘಟನೆಯ ವತಿಯಿಂದ ಧನಸಹಾಯ..!

September 2, 2026
ಪಣಕಜೆ ಅಪಘಾತ: ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೆ ಮೃತ್ಯು.!

ಪಣಕಜೆ ಅಪಘಾತ: ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೆ ಮೃತ್ಯು.!

September 2, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2026 Zoomin TV. All Rights Reserved. Website made with ❤️ by The Web People.