Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ತಲವಾರು ಹಿಡಿದು ಮೊಬೈಲ್ ಅಂಗಡಿಗೆ ನುಗ್ಗಿ ಆತಂಕ ಸೃಷ್ಟಿಸಿದ ಯುವಕ ಪೊಲೀಸ್‌ ವಶಕ್ಕೆ..!!

    ತಲವಾರು ಹಿಡಿದು ಮೊಬೈಲ್ ಅಂಗಡಿಗೆ ನುಗ್ಗಿ ಆತಂಕ ಸೃಷ್ಟಿಸಿದ ಯುವಕ ಪೊಲೀಸ್‌ ವಶಕ್ಕೆ..!!

    ಬಿ.ಸಿ ರೋಡ್‌ ಲಾವಣ್ಯ ಹತ್ಯೆ ಪ್ರಕರಣ: ಆರೋಪಿ ಚೇತನ್ ಪರ ವಕಾಲತ್ತು ವಹಿಸದಂತೆ ಬಂಟ್ವಾಳ ವಕೀಲರ ಸಂಘಕ್ಕೆ ವಿಶ್ವ ಹಿಂದೂ ಪರಿಷದ್–ಬಜರಂಗದಳ ಮನವಿ..!!

    ಬಿ.ಸಿ ರೋಡ್‌ ಲಾವಣ್ಯ ಹತ್ಯೆ ಪ್ರಕರಣ: ಆರೋಪಿ ಚೇತನ್ ಪರ ವಕಾಲತ್ತು ವಹಿಸದಂತೆ ಬಂಟ್ವಾಳ ವಕೀಲರ ಸಂಘಕ್ಕೆ ವಿಶ್ವ ಹಿಂದೂ ಪರಿಷದ್–ಬಜರಂಗದಳ ಮನವಿ..!!

    ದಿಡುಪೆ- ಸಂಸೆ ರಸ್ತೆಯಲ್ಲಿ ಅನಧಿಕೃತ ಸಂಚಾರ: ದಂಡದ ರುಚಿ ತೋರಿಸಿದ ಅರಣ್ಯ ಇಲಾಖೆ..!

    ದಿಡುಪೆ- ಸಂಸೆ ರಸ್ತೆಯಲ್ಲಿ ಅನಧಿಕೃತ ಸಂಚಾರ: ದಂಡದ ರುಚಿ ತೋರಿಸಿದ ಅರಣ್ಯ ಇಲಾಖೆ..!

    ಎಣ್ಣೆ ಏಟಿನಲ್ಲಿ ಫೈಟ್..!!

    ಎಣ್ಣೆ ಏಟಿನಲ್ಲಿ ಫೈಟ್..!!

    (ಜು.19) ಮುಗೆರಡ್ಕದಲ್ಲಿ ನಾಥ ಪಂಥೀಯ ಜೋಗಿ ಸಮಾಜದ 10ನೇ ವರ್ಷದ ಆಟಿದ ಲೆಸ್‌ಡ್ ಕೆಸರ್ಡ್ ಒಂಜಿ ದಿನ ಕ್ರೀಡಾಕೂಟ..!

    (ಜು.19) ಮುಗೆರಡ್ಕದಲ್ಲಿ ನಾಥ ಪಂಥೀಯ ಜೋಗಿ ಸಮಾಜದ 10ನೇ ವರ್ಷದ ಆಟಿದ ಲೆಸ್‌ಡ್ ಕೆಸರ್ಡ್ ಒಂಜಿ ದಿನ ಕ್ರೀಡಾಕೂಟ..!

    ಬಿ.ಸಿ.ರೋಡು ಹತ್ಯೆ ಪ್ರಕರಣ : ಸಾಮಾಜಿಕ ಜಾಲತಾಣಗಳಲ್ಲಿ ಬಿಲ್ಲವ ಸಮಾಜದ ವಿರುದ್ಧ ಅಪಪ್ರಚಾರ ಖಂಡನೀಯ: ಶ್ರೀ ನಾರಾಯಣಗುರು ವಿಚಾರ ವೇದಿಕೆ..!!

    ಬಿ.ಸಿ.ರೋಡು ಹತ್ಯೆ ಪ್ರಕರಣ : ಸಾಮಾಜಿಕ ಜಾಲತಾಣಗಳಲ್ಲಿ ಬಿಲ್ಲವ ಸಮಾಜದ ವಿರುದ್ಧ ಅಪಪ್ರಚಾರ ಖಂಡನೀಯ: ಶ್ರೀ ನಾರಾಯಣಗುರು ವಿಚಾರ ವೇದಿಕೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ತಲವಾರು ಹಿಡಿದು ಮೊಬೈಲ್ ಅಂಗಡಿಗೆ ನುಗ್ಗಿ ಆತಂಕ ಸೃಷ್ಟಿಸಿದ ಯುವಕ ಪೊಲೀಸ್‌ ವಶಕ್ಕೆ..!!

    ತಲವಾರು ಹಿಡಿದು ಮೊಬೈಲ್ ಅಂಗಡಿಗೆ ನುಗ್ಗಿ ಆತಂಕ ಸೃಷ್ಟಿಸಿದ ಯುವಕ ಪೊಲೀಸ್‌ ವಶಕ್ಕೆ..!!

    ಬಿ.ಸಿ ರೋಡ್‌ ಲಾವಣ್ಯ ಹತ್ಯೆ ಪ್ರಕರಣ: ಆರೋಪಿ ಚೇತನ್ ಪರ ವಕಾಲತ್ತು ವಹಿಸದಂತೆ ಬಂಟ್ವಾಳ ವಕೀಲರ ಸಂಘಕ್ಕೆ ವಿಶ್ವ ಹಿಂದೂ ಪರಿಷದ್–ಬಜರಂಗದಳ ಮನವಿ..!!

    ಬಿ.ಸಿ ರೋಡ್‌ ಲಾವಣ್ಯ ಹತ್ಯೆ ಪ್ರಕರಣ: ಆರೋಪಿ ಚೇತನ್ ಪರ ವಕಾಲತ್ತು ವಹಿಸದಂತೆ ಬಂಟ್ವಾಳ ವಕೀಲರ ಸಂಘಕ್ಕೆ ವಿಶ್ವ ಹಿಂದೂ ಪರಿಷದ್–ಬಜರಂಗದಳ ಮನವಿ..!!

    ದಿಡುಪೆ- ಸಂಸೆ ರಸ್ತೆಯಲ್ಲಿ ಅನಧಿಕೃತ ಸಂಚಾರ: ದಂಡದ ರುಚಿ ತೋರಿಸಿದ ಅರಣ್ಯ ಇಲಾಖೆ..!

    ದಿಡುಪೆ- ಸಂಸೆ ರಸ್ತೆಯಲ್ಲಿ ಅನಧಿಕೃತ ಸಂಚಾರ: ದಂಡದ ರುಚಿ ತೋರಿಸಿದ ಅರಣ್ಯ ಇಲಾಖೆ..!

    ಎಣ್ಣೆ ಏಟಿನಲ್ಲಿ ಫೈಟ್..!!

    ಎಣ್ಣೆ ಏಟಿನಲ್ಲಿ ಫೈಟ್..!!

    (ಜು.19) ಮುಗೆರಡ್ಕದಲ್ಲಿ ನಾಥ ಪಂಥೀಯ ಜೋಗಿ ಸಮಾಜದ 10ನೇ ವರ್ಷದ ಆಟಿದ ಲೆಸ್‌ಡ್ ಕೆಸರ್ಡ್ ಒಂಜಿ ದಿನ ಕ್ರೀಡಾಕೂಟ..!

    (ಜು.19) ಮುಗೆರಡ್ಕದಲ್ಲಿ ನಾಥ ಪಂಥೀಯ ಜೋಗಿ ಸಮಾಜದ 10ನೇ ವರ್ಷದ ಆಟಿದ ಲೆಸ್‌ಡ್ ಕೆಸರ್ಡ್ ಒಂಜಿ ದಿನ ಕ್ರೀಡಾಕೂಟ..!

    ಬಿ.ಸಿ.ರೋಡು ಹತ್ಯೆ ಪ್ರಕರಣ : ಸಾಮಾಜಿಕ ಜಾಲತಾಣಗಳಲ್ಲಿ ಬಿಲ್ಲವ ಸಮಾಜದ ವಿರುದ್ಧ ಅಪಪ್ರಚಾರ ಖಂಡನೀಯ: ಶ್ರೀ ನಾರಾಯಣಗುರು ವಿಚಾರ ವೇದಿಕೆ..!!

    ಬಿ.ಸಿ.ರೋಡು ಹತ್ಯೆ ಪ್ರಕರಣ : ಸಾಮಾಜಿಕ ಜಾಲತಾಣಗಳಲ್ಲಿ ಬಿಲ್ಲವ ಸಮಾಜದ ವಿರುದ್ಧ ಅಪಪ್ರಚಾರ ಖಂಡನೀಯ: ಶ್ರೀ ನಾರಾಯಣಗುರು ವಿಚಾರ ವೇದಿಕೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಪುತ್ತೂರು

ಕಾವು: ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಮಹಾಸಭೆ, ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ನವೀನ್ ನನ್ಯ ಪಟ್ಟಾಜೆ, ಪ್ರಧಾನ ಕಾರ್ಯದರ್ಶಿಯಾಗಿ ಶ್ರೀಕಾಂತ್ ಮಂಜಲ್ತಡ್ಕ

November 24, 2021
in ಪುತ್ತೂರು
0
ಕಾವು: ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಮಹಾಸಭೆ, ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ನವೀನ್ ನನ್ಯ ಪಟ್ಟಾಜೆ, ಪ್ರಧಾನ ಕಾರ್ಯದರ್ಶಿಯಾಗಿ ಶ್ರೀಕಾಂತ್ ಮಂಜಲ್ತಡ್ಕ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಕಾವು: ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ಕಾವು ಇದರ 2021-2022 ರ ಸಾಲಿನ ಮಹಾಸಭೆ, ಲೆಕ್ಕಪತ್ರ ಮಂಡನೆ,ನೂತನ ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮ ಕಾವು ಗಣೇಶೋತ್ಸವ ಸಮಿತಿ ಗೌರವಾಧ್ಯಕ್ಷ ನನ್ಯ ಅಚ್ಚುತ ಮುಡಿತ್ತಾಯ ಇವರ ಅಧ್ಯಕ್ಷತೆಯಲ್ಲಿ ಕಾವು ಶ್ರೀ ಪಂಚಲಿಗೇಶ್ವರ ದೇವಾಲಯದ ವಠಾರದಲ್ಲಿ ನ. 21 ರಂದು ನಡೆಯಿತು.

Advertisement
Advertisement
Advertisement

2021-2022ನೇ ಸಾಲಿನ ಆಯವ್ಯಯ ಲೆಕ್ಕಪತ್ರವನ್ನು ಸಮಿತಿಯ ಪ್ರಧಾನ ಕಾರ್ಯದರ್ಶಿ ನವೀನ್ ನನ್ಯ ಪಟ್ಟಾಜೆ ಮಂಡಿಸಿದರು. ನಂತರ ಸಭೆಯ ಅನುಮೋದನೆ ಪಡೆಯಲಾಯಿತು. ಈ ಸಂದರ್ಭದಲ್ಲಿ ಸಮಿತಿ ಅಧ್ಯಕ್ಷರಾದ ಲೋಕೇಶ್ ಚಾಕೋಟೆ,ಸಮಿತಿಯ ಗೌರವ ಸಲಹೆಗಾರರಾದ ಚಂದ್ರಶೇಖರ ರಾವ್ ನಿಧಿಮುಂಡ ಹಾಗೂ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

ನೂತನ ಪದಾಧಿಕಾರಿಗಳ ಆಯ್ಕೆ:

Advertisement

ಸುಮಾರು 38 ವರ್ಷಗಳಿಂದ ಗಣೇಶೋತ್ಸವ ಆಚರಣೆ ಮಾಡುತ್ತಿರುವ ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ಕಾವು ಇದರ ಮುಂದಿನ ಮೂರು ವರ್ಷಗಳ ಅವಧಿಗೆ ನೂತನ ಪದಾಧಿಕಾರಿಗಳ ಆಯ್ಕೆ ಇದೇ ಸಂದರ್ಭದಲ್ಲಿ ನಡೆಯಿತು.ಮುಂದಿನ ಮೂರು ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ನವೀನ್ ನನ್ಯ ಪಟ್ಟಾಜೆ, ಪ್ರಧಾನ ಕಾರ್ಯದರ್ಶಿಯಾಗಿ ಶ್ರೀಕಾಂತ್ ಗೌಡ ಮಂಜಲ್ತಡ್ಕ, ಜೊತೆ ಕಾರ್ಯದರ್ಶಿಯಾಗಿ ರಾಮಣ್ಣ ನಾಯ್ಕ ಆಚಾರಿಮೂಲೆ, ಕೋಶಾಧಿಕಾರಿ ಯಾಗಿ ಕೃಷ್ಣ ಪ್ರಸಾದ್ ಕೊಚ್ಚಿ ಆಯ್ಕೆಯಾದರು.

ಅಧಿಕಾರ ಹಸ್ತಾಂತರ ಕಾರ್ಯಕ್ರಮ:

ಶ್ರೀ ಗಣೇಶೋತ್ಸವ ಸಮಿತಿಯ ನಿರ್ಗಮಿತ ಪದಾಧಿಕಾರಿಗಳು ನೂತನ ಪದಾಧಿಕಾರಿಗಳಿಗೆ ಸಮಿತಿಯ ನಿರ್ಣಯ ಪುಸ್ತಕ ನೀಡುವ ಮೂಲಕ ಅಧಿಕಾರ ಹಸ್ತಾಂತರ ಕಾರ್ಯಕ್ರಮ ನಡೆಯಿತು.

ಸುಮಾರು ಎರಡು ಅವಧಿಗಳ ಕಾಲ ಅಧ್ಯಕ್ಷರಾಗಿದ್ದ ನಿರ್ಗಮಿತ ಅಧ್ಯಕ್ಷ ಲೋಕೇಶ್ ಚಾಕೋಟೆ ಮಾತನಾಡಿ ಅಧ್ಯಕ್ಷೀಯ ಅವಧಿಯಲ್ಲಿ ಕಾರ್ಯಕ್ರಮಗಳ ಯಶಸ್ವಿಗೆ ಸಹಕರಿಸಿದ ಸಮಿತಿಯ ಪದಾಧಿಕಾರಿಗಳಿಗೆ, ಸದಸ್ಯರಿಗೆ ಕೃತಜ್ಞತೆ ಸಲ್ಲಿಸಿ ನೂತನ ಪದಾಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿದರು. ಸಮಿತಿಯ ಗೌರವಾಧ್ಯಕ್ಷ ನನ್ಯ ಅಚ್ಚುತ ಮೂಡಿತ್ತಾಯ ಮತ್ತು ಕಾವು ಶ್ರೀ ಪಂಚಲಿಗೇಶ್ವರ ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹಾಗೂ ಗಣೇಶೋತ್ಸವ ಸಮಿತಿ ಗೌರವ ಸಲಹೆಗಾರದ ಚಂದ್ರಶೇಖರ ರಾವ್ ನಿಧಿಮುಂಡ ನೂತನ ಪದಾಧಿಕಾರಿಗಳಿಗೆ ಹಾಗೂ ನಿರ್ಗಮಿತ ಪದಾಧಿಕಾರಿಗಳಿಗೆ ಅಭಿನಂದನೆ ಮಾತನಾಡಿದರು. ನೂತನ ಅಧ್ಯಕ್ಷ ನವೀನ್ ನನ್ಯ ಪಟ್ಟಾಜೆ ಮುಂದಿನ ಕಾರ್ಯಕ್ರಮಗಳ ಯಶಸ್ವಿಗೆ ಎಲ್ಲರೂ ಸಹಕರಿಸುವಂತೆ ವಿನಂತಿಸಿದರು.

ಕಾರ್ಯಕ್ರಮದಲ್ಲಿ ನಿಕಟಪೂರ್ವ ಅಧ್ಯಕ್ಷ ಲೋಕೇಶ್ ಚಾಕೋಟೆ ಸ್ವಾಗತಿಸಿ, ನೂತನ ಪ್ರಧಾನ ಕಾರ್ಯದರ್ಶಿ ಶ್ರೀಕಾಂತ್ ಗೌಡ ಮಂಜಲ್ತಡ್ಕ ವಂದಿಸಿದರು. ಈ ಸಂದರ್ಭದಲ್ಲಿ ಸಮಿತಿ ಸದಸ್ಯರಾದ ಚಂದ್ರಶೇಖರ ಪಾಟಾಳಿ ಪಟ್ಟುಮೂಲೆ, ನಾರಾಯಣ ಆಚಾರ್ಯ ಮಳಿ,ಸುಂದರ ಪೂಜಾರಿ ಕೆರೆಮಾರು, ದಿವ್ಯಪ್ರಸಾದ್ ಎ. ಯಂ,ಸಂಕಪ್ಪ ಪೂಜಾರಿ ಚಾಕೋಟೆ, ಧನಂಜಯ ನಾಯ್ಕ ಕುಂಞಕುಮೇರು ಐತಪ್ಪ ಗೌಡ ಪಳನೀರು, ಶಿವಪ್ಪ ನಾಯ್ಕ, ಶೇಷಪ್ಪ ನಾಯ್ಕ,ರವಿಕಿರಣ್ ಕಾವು,ಜಗನ್ನಿವಾಸ ಗೌಡ ನಿಧಿಮುಂಡ, ನಾರಾಯಣ ಮುಖಾರಿ,ಚಂದ್ರಶೇಖರ, ಎಂ ಎ ಶಿವಕುಮಾರ್ ಮಾಣಿಯಡ್ಕ, ಕೃಷ್ಣಪ್ಪ ನಾಯ್ಕ,ವಿಶ್ವನಾಥ ಕುಲಾಲ್, ಸೀತಾರಾಮ ಬಿ, ವಿಶ್ವ ನಾಥ ಕೆ ಉಪಸ್ಥಿತರಿದ್ದರು.

ಸಮಿತಿಯ ಗೌರವಾಧ್ಯಕ್ಷ ನನ್ಯ ಅಚ್ಚುತ ಮೂಡಿತ್ತಾಯ ಮತ್ತು ಕಾವು ಶ್ರೀ ಪಂಚಲಿಗೇಶ್ವರ ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹಾಗೂ ಗಣೇಶೋತ್ಸವ ಸಮಿತಿ ಗೌರವ ಸಲಹೆಗಾರದ ಚಂದ್ರಶೇಖರ ರಾವ್ ನಿಧಿಮುಂಡ ನೂತನ ಪದಾಧಿಕಾರಿಗಳಿಗೆ ಹಾಗೂ ನಿರ್ಗಮಿತ ಪದಾಧಿಕಾರಿಗಳಿಗೆ ಅಭಿನಂದನೆ ಮಾತನಾಡಿದರು. ನೂತನ ಅಧ್ಯಕ್ಷ ನವೀನ್ ನನ್ಯ ಪಟ್ಟಾಜೆ ಮುಂದಿನ ಕಾರ್ಯಕ್ರಮಗಳ ಯಶಸ್ವಿಗೆ ಎಲ್ಲರೂ ಸಹಕರಿಸುವಂತೆ ವಿನಂತಿಸಿದರು. ಕಾರ್ಯಕ್ರಮದಲ್ಲಿ ನಿಕಟಪೂರ್ವ ಅಧ್ಯಕ್ಷ ಲೋಕೇಶ್ ಚಾಕೋಟೆ ಸ್ವಾಗತಿಸಿ, ನೂತನ ಪ್ರಧಾನ ಕಾರ್ಯದರ್ಶಿ ಶ್ರೀಕಾಂತ್ ಗೌಡ ಮಂಜಲ್ತಡ್ಕ ವಂದಿಸಿದರು.

ಈ ಸಂದರ್ಭದಲ್ಲಿ ಸಮಿತಿ ಸದಸ್ಯರಾದ ಚಂದ್ರಶೇಖರ ಪಾಟಾಳಿ ಪಟ್ಟುಮೂಲೆ, ನಾರಾಯಣ ಆಚಾರ್ಯ ಮಳಿ,ಸುಂದರ ಪೂಜಾರಿ ಕೆರೆಮಾರು, ದಿವ್ಯಪ್ರಸಾದ್ ಎ. ಯಂ,ಸಂಕಪ್ಪ ಪೂಜಾರಿ ಚಾಕೋಟೆ, ಧನಂಜಯ ನಾಯ್ಕ ಕುಂಞಕುಮೇರು ಐತಪ್ಪ ಗೌಡ ಪಳನೀರು, ಶಿವಪ್ಪ ನಾಯ್ಕ, ಶೇಷಪ್ಪ ನಾಯ್ಕ,ರವಿಕಿರಣ್ ಕಾವು,ಜಗನ್ನಿವಾಸ ಗೌಡ ನಿಧಿಮುಂಡ, ನಾರಾಯಣ ಮುಖಾರಿ,ಚಂದ್ರಶೇಖರ, ಎಂ ಎ ಶಿವಕುಮಾರ್ ಮಾಣಿಯಡ್ಕ, ಕೃಷ್ಣಪ್ಪ ನಾಯ್ಕ,ವಿಶ್ವನಾಥ ಕುಲಾಲ್,ಸೀತಾರಾಮ ಬಿ,ವಿಶ್ವ ನಾಥ ಕೆ ಉಪಸ್ಥಿತರಿದ್ದರು.

Previous Post

ವಿದ್ಯಾರ್ಥಿಗಳನ್ನು ರಾಜಕೀಯವಾಗಿ ಬಳಸಿಕೊಳ್ಳಲಾಗುತ್ತಿದೆ – NSUI ಆರೋಪ

Next Post

ಪುತ್ತೂರು: ಕೃಷಿ ಜಮೀನು ನೋಡಿಕೊಂಡು ಹೋಗಲು ಬಂದಿದ್ದ ಫೋಟೊ ಗ್ರಾಫರ್ ನ ದುರಂತ ಅಂತ್ಯ..! ಮಾವನೇ ಕೊಂದು ಮಣ್ಣಲ್ಲಿ ಮಣ್ಣಾಗಿಸಿದ..!!

OtherNews

(ಜು.19) ಮುಗೆರಡ್ಕದಲ್ಲಿ ನಾಥ ಪಂಥೀಯ ಜೋಗಿ ಸಮಾಜದ 10ನೇ ವರ್ಷದ ಆಟಿದ ಲೆಸ್‌ಡ್ ಕೆಸರ್ಡ್ ಒಂಜಿ ದಿನ ಕ್ರೀಡಾಕೂಟ..!
ಪುತ್ತೂರು

(ಜು.19) ಮುಗೆರಡ್ಕದಲ್ಲಿ ನಾಥ ಪಂಥೀಯ ಜೋಗಿ ಸಮಾಜದ 10ನೇ ವರ್ಷದ ಆಟಿದ ಲೆಸ್‌ಡ್ ಕೆಸರ್ಡ್ ಒಂಜಿ ದಿನ ಕ್ರೀಡಾಕೂಟ..!

July 18, 2026
ಪುತ್ತೂರು: ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿ ಮೃತ್ಯು..!!
Featured

ಪುತ್ತೂರು: ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿ ಮೃತ್ಯು..!!

July 17, 2026
ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಟಿಪ್ಪರ್: ಇಬ್ಬರು ಗಂಭೀರ..!!
Featured

ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಟಿಪ್ಪರ್: ಇಬ್ಬರು ಗಂಭೀರ..!!

July 17, 2026
ಪುತ್ತೂರು ಶಾಸಕರ ವಿರುದ್ಧ ಅವಹೇಳನಕಾರಿ ಪೋಸ್ಟ್ ಆರೋಪ: ಪೊಲೀಸರಿಗೆ ದೂರು..!!
ಕ್ರೈಮ್

ಪುತ್ತೂರು ಶಾಸಕರ ವಿರುದ್ಧ ಅವಹೇಳನಕಾರಿ ಪೋಸ್ಟ್ ಆರೋಪ: ಪೊಲೀಸರಿಗೆ ದೂರು..!!

July 17, 2026
ಬಿಸಿ ರೋಡ್‌ನಲ್ಲಿ ಯುವತಿಯ ಹತ್ಯೆ: ವಿಶ್ವ ಹಿಂದೂ ಪರಿಷದ್–ಬಜರಂಗದಳ ಪುತ್ತೂರು ಜಿಲ್ಲಾ ಘಟಕದಿಂದ ಖಂಡನೆ..!!
ಪುತ್ತೂರು

ಬಿಸಿ ರೋಡ್‌ನಲ್ಲಿ ಯುವತಿಯ ಹತ್ಯೆ: ವಿಶ್ವ ಹಿಂದೂ ಪರಿಷದ್–ಬಜರಂಗದಳ ಪುತ್ತೂರು ಜಿಲ್ಲಾ ಘಟಕದಿಂದ ಖಂಡನೆ..!!

July 16, 2026
ಖೋಟಾ ನೋಟು ಮುದ್ರಣ ಜಾಲ ಭೇದಿಸಿದ ಉಪ್ಪಿನಂಗಡಿ ಪೊಲೀಸರು: 7 ಆರೋಪಿಗಳ ಬಂಧನ..!!
Featured

ಖೋಟಾ ನೋಟು ಮುದ್ರಣ ಜಾಲ ಭೇದಿಸಿದ ಉಪ್ಪಿನಂಗಡಿ ಪೊಲೀಸರು: 7 ಆರೋಪಿಗಳ ಬಂಧನ..!!

July 16, 2026

Leave a Reply Cancel reply

Your email address will not be published. Required fields are marked *

Recent News

ತಲವಾರು ಹಿಡಿದು ಮೊಬೈಲ್ ಅಂಗಡಿಗೆ ನುಗ್ಗಿ ಆತಂಕ ಸೃಷ್ಟಿಸಿದ ಯುವಕ ಪೊಲೀಸ್‌ ವಶಕ್ಕೆ..!!

ತಲವಾರು ಹಿಡಿದು ಮೊಬೈಲ್ ಅಂಗಡಿಗೆ ನುಗ್ಗಿ ಆತಂಕ ಸೃಷ್ಟಿಸಿದ ಯುವಕ ಪೊಲೀಸ್‌ ವಶಕ್ಕೆ..!!

July 18, 2026
ಬಿ.ಸಿ ರೋಡ್‌ ಲಾವಣ್ಯ ಹತ್ಯೆ ಪ್ರಕರಣ: ಆರೋಪಿ ಚೇತನ್ ಪರ ವಕಾಲತ್ತು ವಹಿಸದಂತೆ ಬಂಟ್ವಾಳ ವಕೀಲರ ಸಂಘಕ್ಕೆ ವಿಶ್ವ ಹಿಂದೂ ಪರಿಷದ್–ಬಜರಂಗದಳ ಮನವಿ..!!

ಬಿ.ಸಿ ರೋಡ್‌ ಲಾವಣ್ಯ ಹತ್ಯೆ ಪ್ರಕರಣ: ಆರೋಪಿ ಚೇತನ್ ಪರ ವಕಾಲತ್ತು ವಹಿಸದಂತೆ ಬಂಟ್ವಾಳ ವಕೀಲರ ಸಂಘಕ್ಕೆ ವಿಶ್ವ ಹಿಂದೂ ಪರಿಷದ್–ಬಜರಂಗದಳ ಮನವಿ..!!

July 18, 2026
ದಿಡುಪೆ- ಸಂಸೆ ರಸ್ತೆಯಲ್ಲಿ ಅನಧಿಕೃತ ಸಂಚಾರ: ದಂಡದ ರುಚಿ ತೋರಿಸಿದ ಅರಣ್ಯ ಇಲಾಖೆ..!

ದಿಡುಪೆ- ಸಂಸೆ ರಸ್ತೆಯಲ್ಲಿ ಅನಧಿಕೃತ ಸಂಚಾರ: ದಂಡದ ರುಚಿ ತೋರಿಸಿದ ಅರಣ್ಯ ಇಲಾಖೆ..!

July 18, 2026
ಎಣ್ಣೆ ಏಟಿನಲ್ಲಿ ಫೈಟ್..!!

ಎಣ್ಣೆ ಏಟಿನಲ್ಲಿ ಫೈಟ್..!!

July 18, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.