Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಟ್ಲ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!

    ವಿಟ್ಲ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!

    ಸೆ.13 : ಮುಕ್ಕೂರಿನಲ್ಲಿ ಅಂತರ್‌ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ..!

    ಸೆ.13 : ಮುಕ್ಕೂರಿನಲ್ಲಿ ಅಂತರ್‌ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ..!

    ಪುತ್ತೂರು: ಸಾಮೆತ್ತಡ್ಕ ನಿವಾಸಿ ಚಿದಾನಂದ ನಿಧನ ..!

    ಪುತ್ತೂರು: ಸಾಮೆತ್ತಡ್ಕ ನಿವಾಸಿ ಚಿದಾನಂದ ನಿಧನ ..!

    ಕೊಡಗಿನಲ್ಲಿ ಭೀಕರ ಕೃತ್ಯ.. 6 ವರ್ಷದ ಮಗು ಸೇರಿ ನಾಲ್ವರ ಜೀವ ತೆಗೆದ ಕಿರಾತಕ..!!

    ಕೌಟುಂಬಿಕ ಕಲಹ: ಪತ್ನಿ, ಅತ್ತೆಗೆ ಹರಿತವಾದ ಸಾಧನದಿಂದ ಹಲ್ಲೆ..!

    (ಅ.15/16) ಕಲ್ಲೇಗದಲ್ಲಿ 9ನೇ ವರ್ಷದ ಅದ್ಧೂರಿ ‘ಪಿಲಿಏಸ’ : ಪೂರ್ವಭಾವಿ ಸಭೆ..!

    (ಅ.15/16) ಕಲ್ಲೇಗದಲ್ಲಿ 9ನೇ ವರ್ಷದ ಅದ್ಧೂರಿ ‘ಪಿಲಿಏಸ’ : ಪೂರ್ವಭಾವಿ ಸಭೆ..!

    ಪೂರ್ವ ಮಾಹಿತಿಯೇ ಇಲ್ಲ… ಸಮ್ಮಾನ ಮಾತ್ರ ಅಚ್ಚರಿ..! ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಗೆ ನೇಸರ ಬಳಗದ ಗೌರವಾರ್ಪಣೆ..!!

    ಪೂರ್ವ ಮಾಹಿತಿಯೇ ಇಲ್ಲ… ಸಮ್ಮಾನ ಮಾತ್ರ ಅಚ್ಚರಿ..! ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಗೆ ನೇಸರ ಬಳಗದ ಗೌರವಾರ್ಪಣೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಟ್ಲ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!

    ವಿಟ್ಲ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!

    ಸೆ.13 : ಮುಕ್ಕೂರಿನಲ್ಲಿ ಅಂತರ್‌ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ..!

    ಸೆ.13 : ಮುಕ್ಕೂರಿನಲ್ಲಿ ಅಂತರ್‌ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ..!

    ಪುತ್ತೂರು: ಸಾಮೆತ್ತಡ್ಕ ನಿವಾಸಿ ಚಿದಾನಂದ ನಿಧನ ..!

    ಪುತ್ತೂರು: ಸಾಮೆತ್ತಡ್ಕ ನಿವಾಸಿ ಚಿದಾನಂದ ನಿಧನ ..!

    ಕೊಡಗಿನಲ್ಲಿ ಭೀಕರ ಕೃತ್ಯ.. 6 ವರ್ಷದ ಮಗು ಸೇರಿ ನಾಲ್ವರ ಜೀವ ತೆಗೆದ ಕಿರಾತಕ..!!

    ಕೌಟುಂಬಿಕ ಕಲಹ: ಪತ್ನಿ, ಅತ್ತೆಗೆ ಹರಿತವಾದ ಸಾಧನದಿಂದ ಹಲ್ಲೆ..!

    (ಅ.15/16) ಕಲ್ಲೇಗದಲ್ಲಿ 9ನೇ ವರ್ಷದ ಅದ್ಧೂರಿ ‘ಪಿಲಿಏಸ’ : ಪೂರ್ವಭಾವಿ ಸಭೆ..!

    (ಅ.15/16) ಕಲ್ಲೇಗದಲ್ಲಿ 9ನೇ ವರ್ಷದ ಅದ್ಧೂರಿ ‘ಪಿಲಿಏಸ’ : ಪೂರ್ವಭಾವಿ ಸಭೆ..!

    ಪೂರ್ವ ಮಾಹಿತಿಯೇ ಇಲ್ಲ… ಸಮ್ಮಾನ ಮಾತ್ರ ಅಚ್ಚರಿ..! ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಗೆ ನೇಸರ ಬಳಗದ ಗೌರವಾರ್ಪಣೆ..!!

    ಪೂರ್ವ ಮಾಹಿತಿಯೇ ಇಲ್ಲ… ಸಮ್ಮಾನ ಮಾತ್ರ ಅಚ್ಚರಿ..! ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಗೆ ನೇಸರ ಬಳಗದ ಗೌರವಾರ್ಪಣೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಪುತ್ತೂರು

ಕಾಲೇಜಿನಲ್ಲಿ ನಡೆದ ಅಹಿತಕರ ಘಟನೆಯಲ್ಲಿ ಮುಸ್ಲಿಂ ಸಮಾಜದ ವಿದ್ಯಾರ್ಥಿಗಳನ್ನು ಟಾರ್ಗೆಟ್ ಮಾಡಲಾಗುತ್ತಿರುವುದು ಖಂಡನೀಯ- ಕರ್ನಾಟಕ ಮುಸ್ಲಿಂ ಜಮಾಅತ್

November 25, 2021
in ಪುತ್ತೂರು
0
ಕಾಲೇಜಿನಲ್ಲಿ ನಡೆದ ಅಹಿತಕರ ಘಟನೆಯಲ್ಲಿ ಮುಸ್ಲಿಂ ಸಮಾಜದ ವಿದ್ಯಾರ್ಥಿಗಳನ್ನು ಟಾರ್ಗೆಟ್ ಮಾಡಲಾಗುತ್ತಿರುವುದು  ಖಂಡನೀಯ- ಕರ್ನಾಟಕ ಮುಸ್ಲಿಂ ಜಮಾಅತ್
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಸ್ವಸ್ಥ ಸಮಾಜದ ನಿರ್ಮಾಣಕ್ಕಾಗಿ ನೀತಿ, ನ್ಯಾಯದ ಪರಿಪಾಠ ನಿರ್ವಹಿಸಬೇಕಾದ ಕಾಲೇಜು, ವಿದ್ಯಾಲಯಗಳು ಇಂದು ಅನೈತಿಕ, ಅಕ್ರಮಗೂಂಡಾಗಿಸಂ ನ ಅಡ್ಡೆಗಳಾಗುತ್ತಿದ್ದು ಮುಸ್ಲಿಂ ಸಮಾಜದ ವಿದ್ಯಾರ್ಥಿಗಳನ್ನು ಟಾರ್ಗೆಟ್ ಮಾಡಿ ಕೋಮು ಸೌಹಾರ್ಧತೆಗೆ ಮಾರಕವಾಗುತ್ತಿರುವ ಅತ್ಯಂತ ಭೀಕರ ಸನ್ನಿವೇಶ ಪುತ್ತೂರಿನಲ್ಲಿ ಸೃಷ್ಟಿಯಾಗಲಿದ್ದು ಸರಕಾರ ಈ ಬಗ್ಗೆ ಕೂಡಲೇ ಗಮನವಹಿಸಬೇಕು ಇಲ್ಲಿನ ಕೊಂಬೆಟ್ಟು ಜ್ಯೂನಿಯರ್ ಕಾಲೇಜಿನಲ್ಲಿ ನಡೆದ ಅಹಿತಕರ ಘಟನೆಯಲ್ಲಿ ಮುಸ್ಲಿಂ ಸಮಾಜದ ವಿದ್ಯಾರ್ಥಿಯರನ್ನು ಟಾರ್ಗೆಟ್ ಮಾಡಲಾಗುತ್ತಿದ್ದು ಇದು ಖಂಡನೀಯವಾಗಿದೆ ಎಂದು ಕರ್ನಾಟಕ ಮುಸ್ಲಿಂ ಜಮಾಅತ್ ಪುತ್ತೂರು ತಾಲೂಕು ಸಮಿತಿ ಹೇಳಿದೆ.

Advertisement
Advertisement
Advertisement

ಭಾತ್ರತ್ವಕ್ಕೆ ಹೆಸರುವಾಸಿಯಾಗಿದ್ದ ಪುತ್ತೂರು ಇದೀಗ ಕೋಮು ಗಲಭೆ ಸೃಷ್ಟಿಸುವ ಹುನ್ನಾರಕ್ಕೆ ಸಂಚು ಹೂಡುವ ಸಮಾಜ ದ್ರೋಹಿಗಳ ಕಬಂಧ ಬಾಹುಗಳಲ್ಲಿ ನಲುಗುತ್ತಿರುವುದು ಖೇದಕರವಾಗಿದೆ. ಮುಸ್ಲಿಂ ಸಮಾಜದ ವಿದ್ಯಾರ್ಥಿಗಳ ಮೇಲಿನ ಹಲ್ಲೆ ಇದು ವ್ಯವಸ್ಥಿತ ಪಿತೂರಿ ಆಗಿದ್ದು, ಇದರ ಹಿಂದಿನ ಕುಮ್ಮಕ್ಕು ನೀಡುವ ದುಷ್ಟ ಶಕ್ತಿಗಳನ್ನು ಬಯಲುಗೊಳಿಸಬೇಕು.

ಎಳೆ ಮುಗ್ಧ ಮನಸ್ಸಿನ ವಿದ್ಯಾರ್ಥಿಗಳಲ್ಲಿ ಕೋಮು ವಿಷ ಬೀಜ ಬಿತ್ತಿ ಸಮಾಜವನ್ನು ಒಡೆಯಲು ಯತ್ನಿಸಿ ಈ ಮೂಲಕ ಬೇಳೆ ಬೇಯಿಸುವ ಈ ಶಕ್ತಿಗಳ ಎಡೆಮುರಿ ಕಟ್ಟದಿದ್ದರೆ ಮುಂದೆ ಪುತ್ತೂರು ಅಶಾಂತಿಯ ಭಯಬೀತ ಕೇಂದ್ರವಾಗೋದರಲ್ಲಿ ಸಂಶಯವಿಲ್ಲ.

Advertisement

ದೈವ ಪವಿತ್ರತೆಯ ತ್ರಿಶೂಲವನ್ನು ಹಿಂಸಾತ್ಮಕ ಆಯುಧವನ್ನಾಗಿ ಪರಿವರ್ತಿಸಿ ಪವಿತ್ರತೆಯ ಸಂಕೇತವನ್ನು ಅಪವಿತ್ರಗೊಳಿಸಿ ಸಂಶಯಾತ್ಮಕ ದೃಷ್ಟಿಯಿಂದ ನೋಡುವಂತೆ ಮಾಡುವ ಇಂತಹ ಕೃತ್ಯವನ್ನು ಕರ್ನಾಟಕ ಮುಸ್ಲಿಂ ಜಮಾಅತ್ ಪುತ್ತೂರು ತಾಲೂಕು ಸಮಿತಿ
ಅತ್ಯುಗ್ರವಾಗಿ ಖಂಡಿಸುತ್ತದೆ. ಅಧಿಕಾರಿಗಳು, ಕಾನೂನು ಪಾಲಕರು ಇದರ ಬಗ್ಗೆ ಎಚ್ಚೆತ್ತುಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

Advertisement
  • ಕಾಲೇಜು ವಿಧ್ಯಾರ್ಥಿಗಳೊಳಗೆ ಸಮಸ್ಯೆ ತಲೆದೋರಿದರೆ ಅದು ಉಲ್ಬಣವಾಗೋದಕ್ಕಿಂತ ಮುಂಚೆ ಸಂಬಂದಿಸಿದವರು ಆ ಸಮಸ್ಯೆಯ ಮೂಲವನ್ನು ಅರಿತು ಬಗೆಹರಿಸುವುದು.
  • ಸಮಸ್ಯೆ ಪರಿಹಾರ ವಾಗದಿದ್ದಲ್ಲಿ ತಪ್ಪಿತಸ್ಥರ ಮೇಲೆ ಸಂಸ್ಥೆಯ ಆಡಳಿತ / ಸಿಬ್ಬಂದಿಗಳು ಪೊಲೀಸರಿಗೆ ಕಂಪ್ಲೇಂಟ್ ಕೊಡುವುದು.
  • ಪೆನ್ನು ಪುಸ್ತಕ ಹಿಡಿದು ತಿರುಗಾಡಬೇಕಾದ ವಿದ್ಯಾರ್ಥಿಗಳು ಮಾರಕಾಯುಧ ಹಿಡಿದು ಅಲೆದಾಡೂವುದರ ಬಗ್ಗೆ ಹೆಚ್ಚಿನ ನಿಗಾ ವಹಿಸುವುದು.
  • ಪವಿತ್ರ ತ್ರಿಶೂಲ ದಂತಹ ದೈವ ಆರಾಧನೆಯ ಸಾಧನೆಗಳ ಪವಿತ್ರತೆಯನ್ನು ವಿದ್ಯಾರ್ಥಿಗಳು ದುರ್ಬಳಕೆ ಮಾಡದಂತೆ ಎಚ್ಚರ ವಹಿಸುವುದು.
  • ತಪ್ಪಿತಸ್ತರ ಬಗ್ಗೆ ಯಾವುದೇ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲು ಮುಂದಾಗುವ ಮೂಲಕ ಹೊರಗಿನ ಸಂಘಶಕ್ತಿಗಳ ಪಾಲ್ಗೊಳ್ಳುವಿಕೆಗೆ ಅವಕಾಶ ನೀಡದಿರುವುದು.
  • ಅನಗತ್ಯ ಆಗಿಂದ್ದಾಗೆ ಅಶಾಂತಿಗೆ ಕುಮ್ಮಕ್ಕು ನೀಡಲು ಪ್ರಯತ್ನಿಸುತ್ತಿರುವ ವಿದ್ಯಾರ್ಥಿಗಳನ್ನು ಅಮಾನತ್ತುಗೊಳಿಸಿ ಸಂಸ್ಥೆಯ ಸುಲಲಿ ಮುನ್ನಡೆಗೆ ಶ್ರಮಿಸುವುದು.
  • ಸರಕಾರಿ ಆಗಲಿ ಖಾಸಗಿ ಆಗಲಿ ಯಾವುದೇ ವಿದ್ಯಾಲಯಗಳು ಧರ್ಮದ ಆಧಾರದಲ್ಲಿ ವಿದ್ಯಾರ್ಥಿಗಳ ಮನ ಒಡೆಯುವ ಕೆಲಸಕ್ಕೆ ಮುಂದಾಗದೆ ಸರ್ವ ಧರ್ಮೀಯರಿಗೂ ಸಮಪಾಲು ಎಂಬ ಧೈಯದಂತೆ ಒಂದಾಗಿ ಕಾಣುವುದು.
  • ಯಾವುದೇ ವಿದ್ಯಾರ್ಥಿಗಳ ನಡತೆಯ ಬಗ್ಗೆ ಅತೃಪ್ತಿ ಇದ್ದಲ್ಲಿ ಪೋಷಕರನ್ನು ಕರೆದು ತಪ್ಪನ್ನು ಮನವರಿಕೆ ಮಾಡಿಕೊಡುವುದು. ಅಥವಾ ಸಮಾಜದ ಗಣ್ಯ ವ್ಯಕ್ತಿಗಳ ಗಮನಕ್ಕೆ ತರಲು ಮುಂದಾಗುವುದು. ಈ ರೀತಿಯ ಬೇಡಿಕೆಗಳನ್ನು ಕರ್ನಾಟಕ ಮುಸ್ಲಿಂ ಜಮಾಅತ್ ಪುತ್ತೂರು ತಾಲೂಕು ಸಮಿತಿ ಮನವಿಯಲ್ಲಿ ತಿಳಿಸಿದೆ..

Previous Post

ಮಂಗಳೂರು : ಫುಟ್‌ಪಾತ್‌ನಲ್ಲಿ ಮಲಗಿದ್ದವರ ಮೇಲೆ ಹರಿದ ಕಾರು..!! ಇಬ್ಬರು ಕಾರ್ಮಿಕರಿಗೆ ಗಾಯ

Next Post

ಕಡಬ: ವಾಟ್ಸಾಪ್ ನಲ್ಲಿ ಸ್ಟೇಟಸ್ ಹಾಕಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಜೀವ ಬೆದರಿಕೆ ಆರೋಪ..!!ಠಾಣೆಯ ಮುಂದೆ ಜಮಾಯಿಸಿದ ಹಿಂದೂ ಸಂಘಟನೆಯ ಕಾರ್ಯಕರ್ತರು

OtherNews

ವಿಟ್ಲ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!
Featured

ವಿಟ್ಲ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!

September 7, 2026
ಪುತ್ತೂರು: ಸಾಮೆತ್ತಡ್ಕ ನಿವಾಸಿ ಚಿದಾನಂದ ನಿಧನ ..!
ನಿಧನ

ಪುತ್ತೂರು: ಸಾಮೆತ್ತಡ್ಕ ನಿವಾಸಿ ಚಿದಾನಂದ ನಿಧನ ..!

September 7, 2026
(ಅ.15/16) ಕಲ್ಲೇಗದಲ್ಲಿ 9ನೇ ವರ್ಷದ ಅದ್ಧೂರಿ ‘ಪಿಲಿಏಸ’ : ಪೂರ್ವಭಾವಿ ಸಭೆ..!
ಪುತ್ತೂರು

(ಅ.15/16) ಕಲ್ಲೇಗದಲ್ಲಿ 9ನೇ ವರ್ಷದ ಅದ್ಧೂರಿ ‘ಪಿಲಿಏಸ’ : ಪೂರ್ವಭಾವಿ ಸಭೆ..!

September 6, 2026
ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಬೆಂಕಿಗಾಹುತಿ; 37 ಪ್ರಯಾಣಿಕರು ಪಾರು..!
Featured

ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಬೆಂಕಿಗಾಹುತಿ; 37 ಪ್ರಯಾಣಿಕರು ಪಾರು..!

September 6, 2026
ಪುತ್ತೂರು : ಮೃತಪಟ್ಟ ವಿದ್ಯಾರ್ಥಿ ಶ್ರಮಿಕ್ ರೈ: ಅಂತಿಮ ದರ್ಶನ ಪಡೆದ ಶಾಸಕ ಅಶೋಕ್ ರೈ..!
Featured

ಪುತ್ತೂರು : ಮೃತಪಟ್ಟ ವಿದ್ಯಾರ್ಥಿ ಶ್ರಮಿಕ್ ರೈ: ಅಂತಿಮ ದರ್ಶನ ಪಡೆದ ಶಾಸಕ ಅಶೋಕ್ ರೈ..!

September 5, 2026
ಪುತ್ತೂರು: ವಿದ್ಯಾರ್ಥಿ ಮೃತ್ಯು ..!!
Featured

ಪುತ್ತೂರು: ವಿದ್ಯಾರ್ಥಿ ಮೃತ್ಯು ..!!

September 5, 2026

Leave a Reply Cancel reply

Your email address will not be published. Required fields are marked *

Recent News

ವಿಟ್ಲ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!

ವಿಟ್ಲ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!

September 7, 2026
ಸೆ.13 : ಮುಕ್ಕೂರಿನಲ್ಲಿ ಅಂತರ್‌ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ..!

ಸೆ.13 : ಮುಕ್ಕೂರಿನಲ್ಲಿ ಅಂತರ್‌ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ..!

September 7, 2026
ಪುತ್ತೂರು: ಸಾಮೆತ್ತಡ್ಕ ನಿವಾಸಿ ಚಿದಾನಂದ ನಿಧನ ..!

ಪುತ್ತೂರು: ಸಾಮೆತ್ತಡ್ಕ ನಿವಾಸಿ ಚಿದಾನಂದ ನಿಧನ ..!

September 7, 2026
ಕೊಡಗಿನಲ್ಲಿ ಭೀಕರ ಕೃತ್ಯ.. 6 ವರ್ಷದ ಮಗು ಸೇರಿ ನಾಲ್ವರ ಜೀವ ತೆಗೆದ ಕಿರಾತಕ..!!

ಕೌಟುಂಬಿಕ ಕಲಹ: ಪತ್ನಿ, ಅತ್ತೆಗೆ ಹರಿತವಾದ ಸಾಧನದಿಂದ ಹಲ್ಲೆ..!

September 6, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2026 Zoomin TV. All Rights Reserved. Website made with ❤️ by The Web People.