ಪುತ್ತೂರು: ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಬ್ರಹ್ಮಕಲಶೋತ್ಸವದಲ್ಲಿ ಡಿ.21 ರಂದು ನಡೆಯಲಿರುವ ಭಜನಾಮೃತ ಕಾರ್ಯಕ್ರಮದ ರೂಪುರೇಷೆಗಳನ್ನು ಚರ್ಚಿಸಲು, ಭಜನಾಮೃತ ಸಮಿತಿಯ ಪ್ರಮುಖರ ಸಭೆಯು ಬ್ರಹ್ಮಕಲಶೋತ್ಸವದ ಅಧ್ಯಕ್ಷರಾದ ಅಶೋಕ್ ಕುಮಾರ್ ರೈ ರವರ ಅಧ್ಯಕ್ಷತೆಯಲ್ಲಿ ದೇವಾಲಯದ ಚಿನ್ಮಯಿ ಸಭಾಂಗಣದಲ್ಲಿ ನಡೆಯಿತು.