Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಆರೋಪಿಯ ಕಾಲಿಗೆ ಗುಂಡು..!!

    ಕುದ್ರೆಬೆಟ್ಟು ವಿನಲ್ಲಿ ರಾರಾಜಿಸುತ್ತಿದೆ ವಿಶೇಷ ಪರಿಕಲ್ಪನೆಯ ಗೂಡುದೀಪ..!

    ಕುದ್ರೆಬೆಟ್ಟು ವಿನಲ್ಲಿ ರಾರಾಜಿಸುತ್ತಿದೆ ವಿಶೇಷ ಪರಿಕಲ್ಪನೆಯ ಗೂಡುದೀಪ..!

    ವಿಟ್ಲ: ಬಾವಿಗೆ ಹಾರಿ ಆತ್ಮಹತ್ಯೆ ..!!

    ವಿಟ್ಲ: ಬಾವಿಗೆ ಹಾರಿ ಆತ್ಮಹತ್ಯೆ ..!!

    ಪುತ್ತೂರು: ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾದವರ ಬಿಲ್ ಪಾವತಿಸಿದ ಶಾಸಕ ಅಶೋಕ್ ರೈ..!

    ಪುತ್ತೂರು: ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾದವರ ಬಿಲ್ ಪಾವತಿಸಿದ ಶಾಸಕ ಅಶೋಕ್ ರೈ..!

    ಅಶೋಕ ಜನಮನ ಕಾರ್ಯಕ್ರಮದಲ್ಲಿ‌ ಜನಸಂದಣಿಯಿಂದ ಅಸ್ವಸ್ಥ : ಆಸ್ಪತ್ರೆಗೆ ಭೇಟಿ‌ ಮಾಜಿ ಶಾಸಕ ಸಂಜೀವ ಮಠoದೂರು..!!

    ಅಶೋಕ ಜನಮನ ಕಾರ್ಯಕ್ರಮದಲ್ಲಿ‌ ಜನಸಂದಣಿಯಿಂದ ಅಸ್ವಸ್ಥ : ಆಸ್ಪತ್ರೆಗೆ ಭೇಟಿ‌ ಮಾಜಿ ಶಾಸಕ ಸಂಜೀವ ಮಠoದೂರು..!!

    ಬಲ್ನಾಡು – ಮಚ್ಚಿಮಲೆ ರಸ್ತೆ ಮೇಲೆ ಗುಡ್ಡ ಕುಸಿತ: ಸಂಚಾರಕ್ಕೆ ಅಡಚಣೆ..!

    ಬಲ್ನಾಡು – ಮಚ್ಚಿಮಲೆ ರಸ್ತೆ ಮೇಲೆ ಗುಡ್ಡ ಕುಸಿತ: ಸಂಚಾರಕ್ಕೆ ಅಡಚಣೆ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಆರೋಪಿಯ ಕಾಲಿಗೆ ಗುಂಡು..!!

    ಕುದ್ರೆಬೆಟ್ಟು ವಿನಲ್ಲಿ ರಾರಾಜಿಸುತ್ತಿದೆ ವಿಶೇಷ ಪರಿಕಲ್ಪನೆಯ ಗೂಡುದೀಪ..!

    ಕುದ್ರೆಬೆಟ್ಟು ವಿನಲ್ಲಿ ರಾರಾಜಿಸುತ್ತಿದೆ ವಿಶೇಷ ಪರಿಕಲ್ಪನೆಯ ಗೂಡುದೀಪ..!

    ವಿಟ್ಲ: ಬಾವಿಗೆ ಹಾರಿ ಆತ್ಮಹತ್ಯೆ ..!!

    ವಿಟ್ಲ: ಬಾವಿಗೆ ಹಾರಿ ಆತ್ಮಹತ್ಯೆ ..!!

    ಪುತ್ತೂರು: ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾದವರ ಬಿಲ್ ಪಾವತಿಸಿದ ಶಾಸಕ ಅಶೋಕ್ ರೈ..!

    ಪುತ್ತೂರು: ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾದವರ ಬಿಲ್ ಪಾವತಿಸಿದ ಶಾಸಕ ಅಶೋಕ್ ರೈ..!

    ಅಶೋಕ ಜನಮನ ಕಾರ್ಯಕ್ರಮದಲ್ಲಿ‌ ಜನಸಂದಣಿಯಿಂದ ಅಸ್ವಸ್ಥ : ಆಸ್ಪತ್ರೆಗೆ ಭೇಟಿ‌ ಮಾಜಿ ಶಾಸಕ ಸಂಜೀವ ಮಠoದೂರು..!!

    ಅಶೋಕ ಜನಮನ ಕಾರ್ಯಕ್ರಮದಲ್ಲಿ‌ ಜನಸಂದಣಿಯಿಂದ ಅಸ್ವಸ್ಥ : ಆಸ್ಪತ್ರೆಗೆ ಭೇಟಿ‌ ಮಾಜಿ ಶಾಸಕ ಸಂಜೀವ ಮಠoದೂರು..!!

    ಬಲ್ನಾಡು – ಮಚ್ಚಿಮಲೆ ರಸ್ತೆ ಮೇಲೆ ಗುಡ್ಡ ಕುಸಿತ: ಸಂಚಾರಕ್ಕೆ ಅಡಚಣೆ..!

    ಬಲ್ನಾಡು – ಮಚ್ಚಿಮಲೆ ರಸ್ತೆ ಮೇಲೆ ಗುಡ್ಡ ಕುಸಿತ: ಸಂಚಾರಕ್ಕೆ ಅಡಚಣೆ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಮಂಗಳೂರು

ನಾಗಬನ ಅಪವಿತ್ರ ಪ್ರಕರಣದಲ್ಲಿ ಹಿಂದೂಗಳನ್ನು ಫಿಕ್ಸ್‌ ಮಾಡಲಾಗಿದೆ..!!- ವಿಶ್ವ ಹಿಂದೂ ಪರಿಷದ್

November 30, 2021
in ಮಂಗಳೂರು
0
ನಾಗಬನ ಅಪವಿತ್ರ ಪ್ರಕರಣದಲ್ಲಿ ಹಿಂದೂಗಳನ್ನು ಫಿಕ್ಸ್‌ ಮಾಡಲಾಗಿದೆ..!!- ವಿಶ್ವ ಹಿಂದೂ ಪರಿಷದ್
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಮಂಗಳೂರು: ನಗರದಲ್ಲಿ ನಡೆದ ನಾಗಬನ ಅಪವಿತ್ರ ಪ್ರಕರಣದಲ್ಲಿ ಹಿಂದೂ ಆರೋಪಿಗಳನ್ನು ನೋಡುವಾಗ ಆಶ್ಚರ್ಯ ಆಗಬಹುದು.ಇಲ್ಲಿ ಇವರನ್ನು ಜೋಡಿಸುವ ಪ್ರಕ್ರಿಯೆಯಾಗಿದೆ ಎಂದು ವಿಶ್ವ ಹಿಂದೂ ಪರಿಷದ್ ಕರ್ನಾಟಕ ದಕ್ಷಿಣ ಇದರ ಪ್ರಾಂತ ಸಹ ಕಾರ್ಯದರ್ಶಿ ಕೃಷ್ಣ ಮೂರ್ತಿ ಹೇಳಿಕೆ ನೀಡಿದ್ದಾರೆ.

Advertisement
Advertisement
Advertisement

ನಗರದ ವಿಶ್ವ ಹಿಂದೂ ಪರಿಷದ್ ನ ಕಾರ್ಯಾಲಯದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದಲ್ಲಿ ನಾಗ ಬನವನ್ನು ಅಪವಿತ್ರಗೊಳಿಸಿದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

Advertisement

ಈ ಹಿನ್ನೆಲೆಯಲ್ಲಿ ಆರಕ್ಷಕ ಸಿಬ್ಬಂದಿಗೆ ವಿಎಚ್‌ಪಿಗೆ ಅಭಿನಂದನೆ ಸಲ್ಲಿಸುತ್ತಿದೆ. ಆದರೆ ಈ ಪ್ರಕರಣದಲ್ಲಿ ಹಿಂದೂ ಆರೋಪಿಗಳು ಇರುವುದನ್ನು ಗಮನಿಸಿದಾಗ ಇದೊಂದು ವ್ಯವಸ್ಥಿತ ಷಡ್ಯಂತ್ರದ ಫಿಕ್ಸಿಂಗ್‌ ಭಾಗವಾಗಿದೆ ಎಂಬ ಅನುಮಾನ ವ್ಯಕ್ತವಾಗುತ್ತಿದೆ.

Advertisement
Advertisement

ಈ ಪ್ರಕರಣದಲ್ಲಿ 4 ಹಿಂದೂಗಳನ್ನು ಆರೋಪಿಗಳನ್ನಾಗಿ ಸೇರಿಸಿದ್ದಾರೆ. ಜೊತೆಗೆ ಇದಕ್ಕೆ ಮಾದಕ ದ್ರವ್ಯದ ಲೇಪ ನೀಡಿದ್ದಾರೆ.ಮೇಲ್ನೋಟದಲ್ಲಿ ಇದನ್ನು ಗಮನಿಸಿದಾಗ ಸಮುದಾಯದಲ್ಲಿ ಕೋಮುದೃಷ್ಟಿ ಬರಬಾರದೆಂದು ಹಿಂದೂಗಳಿಗೆ ಹಣ ಒದಗಿಸಿ ಅವರನ್ನು ಬಲವಂತವಾಗಿ ಅಥವಾ ಒತ್ತಾಯಪೂರ್ವಕವಾಗಿ ದುಶ್ಕೃತ್ಯದಲ್ಲಿ ಭಾಗವಹಿಸುವಂತೆ ಮಾಡಿದ್ದಾರೆ ಎಂದು ಕಾಣುತ್ತಿದೆ ಎಂದು ಆರೋಪಿಸಿದರು.

ಪೊಲೀಸರೇ ಇದೊಂದು ಯೋಜಿತ ಸುಪಾರಿ ಕೃತ್ಯವಾಗಿದೆ ಎಂದು ಹೇಳಿಕೆ ನೀಡಿದ್ದನ್ನು ಗಮನಿಸಿದರೇ, ಪ್ರಬಲ ಹಿಂದೂ ಸಮಾಜವನ್ನು ಒಡೆಯಲು ಮುಸ್ಲಿಂ ಸಂಘಟನೆಗಳು ಇದರಲ್ಲಿ ಪಾಲ್ಗೊಂಡಿರುವುದು ಸ್ಪಷ್ಟವಾಗುತ್ತದೆ ಎಂದು ಹೇಳಿದರು.ಇದರ ಬಗ್ಗೆ ಸೂಕ್ತ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ. ಜೊತೆಗೆ ಹಿಂದೂ ಧಾರ್ಮಿಕ ಕೇಂದ್ರಗಳಿಗೆ ಸಿಸಿಟಿವಿ ಅಳವಡಿಸುವಂತೆ ಹೇಳಿದ್ದಾರೆ.ಆದ್ದರಿಂದ ಧಾರ್ಮಿಕ ದತ್ತಿ ಇಲಾಖೆ ರಾಜ್ಯದ ಹಿಂದೂ ಧಾರ್ಮಿಕ ಕೇಂದ್ರಗಳಿಗೆ ಸಿಸಿ ಅಳವಡಿಸಲಿ ಎಂದರು.

ಇದರ ಜೊತೆಗೆ ಧಾರ್ಮಿಕ ಕೇಂದ್ರಕ್ಕೆ ಭದ್ರತೆ ನೀಡುವ ಬಗ್ಗೆ ಪೊಲೀಸ್‌ ಆಯುಕ್ತರಿಗೆ ಸಂಘಟನೆಗಳೂ ಸಹಕಾರ ನೀಡಲಿದೆ. ಇದರ ಜೊತೆಗೆ ಸಾಮಾಜಿಕ ಜಾಲತಾಣದಲ್ಲಿ ಹಿಂದೂ ದೇವ-ದೇವತೆಗಳನ್ನು ಅಶ್ಲೀಲವಾಗಿ ಚಿತ್ರಿಸುತ್ತಿದ್ದಾರೆ. ಇದು ನಿಲ್ಲಬೇಕು. ಅಂಥವರನ್ನು ಬಂಧಿಸಬೇಕು ಎಂದು ಆಗ್ರಹಿಸಿದರು.

Advertisement
Advertisement
Previous Post

ಪುತ್ತೂರು: ಕೃಷಿ ಜಾಗ ನೋಡಲು ಬಂದಿದ್ದ ಫೋಟೊಗ್ರಾಫರ್ ಕೊಲೆ ಪ್ರಕರಣ:; ಜಮೀನು ಮಾರಾಟ ಮಾಡಿದ್ದು ತಿಳಿದರೆ ಸಮಸ್ಯೆಯಾದಿತೆಂದು ಕೊಲೆಗೈದ ಪಾಪಿಗಳು..!!!!

Next Post

ಕೊಂಬಾರು: ಹಾಡುಹಗಲೇ ತೋಟಕ್ಕೆ ಕಾಡಾನೆ ದಾಳಿ..!!

OtherNews

ಮಂಗಳೂರು ನಗರ, ಪುತ್ತೂರು, ದ.ಕ ಜಿಲ್ಲೆ ಮತ್ತು ಉಡುಪಿ ಜಿಲ್ಲೆಯಲ್ಲಿ ದಾಖಲಾದ ಒಟ್ಟು 09 ವಂಚನೆ ಪ್ರಕರಣಗಳಲ್ಲಿ ಭಾಗಿಯಾದ ವಂಚಕಿಯನ್ನು ಬಂಧಿಸಿದ ಬರ್ಕೆ ಠಾಣೆ ಪೊಲೀಸರು..!!
Featured

ಮಂಗಳೂರು ನಗರ, ಪುತ್ತೂರು, ದ.ಕ ಜಿಲ್ಲೆ ಮತ್ತು ಉಡುಪಿ ಜಿಲ್ಲೆಯಲ್ಲಿ ದಾಖಲಾದ ಒಟ್ಟು 09 ವಂಚನೆ ಪ್ರಕರಣಗಳಲ್ಲಿ ಭಾಗಿಯಾದ ವಂಚಕಿಯನ್ನು ಬಂಧಿಸಿದ ಬರ್ಕೆ ಠಾಣೆ ಪೊಲೀಸರು..!!

October 19, 2025
ಕಾರ್ಕಳ ಯುವಕನ ಹನಿಟ್ರ್ಯಾಪ್, ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಉಡುಪಿ ಎಸ್​​​​ಪಿ..!!
ಕ್ರೈಮ್

ಕಾರ್ಕಳ ಯುವಕನ ಹನಿಟ್ರ್ಯಾಪ್, ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಉಡುಪಿ ಎಸ್​​​​ಪಿ..!!

October 18, 2025
‘ಕಾಂತಾರ ಬಗ್ಗೆ ದೈವ ಯಾವುದೇ ಅಭಯದ ನುಡಿ ನೀಡಿಲ್ಲ’; ವಿವಾದಕ್ಕೆ ಆಡಳಿತ ಮಂಡಳಿ ಸ್ಪಷ್ಟನೆ..!!
ಮಂಗಳೂರು

‘ಕಾಂತಾರ ಬಗ್ಗೆ ದೈವ ಯಾವುದೇ ಅಭಯದ ನುಡಿ ನೀಡಿಲ್ಲ’; ವಿವಾದಕ್ಕೆ ಆಡಳಿತ ಮಂಡಳಿ ಸ್ಪಷ್ಟನೆ..!!

October 18, 2025
ತಲೆಮರೆಸಿಕೊಂಡಿರುವ ಆರೋಪಿಗಳ ಪ್ರಕರಣಗಳಲ್ಲಿ, ಮಾನ್ಯ ನ್ಯಾಯಾಲಯದಲ್ಲಿ ಸ್ಯೂರಿಟಿಗಾಗಿ ನೀಡಿದಂತಹ ಆಸ್ತಿ ಮುಟ್ಟುಗೊಲು ಮತ್ತು ದಂಡ..!!
Featured

ತಲೆಮರೆಸಿಕೊಂಡಿರುವ ಆರೋಪಿಗಳ ಪ್ರಕರಣಗಳಲ್ಲಿ, ಮಾನ್ಯ ನ್ಯಾಯಾಲಯದಲ್ಲಿ ಸ್ಯೂರಿಟಿಗಾಗಿ ನೀಡಿದಂತಹ ಆಸ್ತಿ ಮುಟ್ಟುಗೊಲು ಮತ್ತು ದಂಡ..!!

October 16, 2025
ಹಾಪ್ ಕಾಮ್ಸ್ ಅಧ್ಯಕ್ಷರಾಗಿ ಪ್ರಶಾಂತ್ ಗಟ್ಟಿ, ಉಪಾಧ್ಯಕ್ಷರಾಗಿ ಸಚಿನ್ ಕುಮಾರ್ ಜೈನ್ ಅವಿರೋಧ ಆಯ್ಕೆ…!
ಮಂಗಳೂರು

ಹಾಪ್ ಕಾಮ್ಸ್ ಅಧ್ಯಕ್ಷರಾಗಿ ಪ್ರಶಾಂತ್ ಗಟ್ಟಿ, ಉಪಾಧ್ಯಕ್ಷರಾಗಿ ಸಚಿನ್ ಕುಮಾರ್ ಜೈನ್ ಅವಿರೋಧ ಆಯ್ಕೆ…!

October 11, 2025
ಕೇರಳ ನಟ ಜಯಕೃಷ್ಣನ್ ಮಂಗಳೂರಲ್ಲಿ ಬಂಧನ..!!
ಕ್ರೈಮ್

ಕೇರಳ ನಟ ಜಯಕೃಷ್ಣನ್ ಮಂಗಳೂರಲ್ಲಿ ಬಂಧನ..!!

October 11, 2025

Leave a Reply Cancel reply

Your email address will not be published. Required fields are marked *

Recent News

ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಆರೋಪಿಯ ಕಾಲಿಗೆ ಗುಂಡು..!!

October 22, 2025
ಕುದ್ರೆಬೆಟ್ಟು ವಿನಲ್ಲಿ ರಾರಾಜಿಸುತ್ತಿದೆ ವಿಶೇಷ ಪರಿಕಲ್ಪನೆಯ ಗೂಡುದೀಪ..!

ಕುದ್ರೆಬೆಟ್ಟು ವಿನಲ್ಲಿ ರಾರಾಜಿಸುತ್ತಿದೆ ವಿಶೇಷ ಪರಿಕಲ್ಪನೆಯ ಗೂಡುದೀಪ..!

October 21, 2025
ವಿಟ್ಲ: ಬಾವಿಗೆ ಹಾರಿ ಆತ್ಮಹತ್ಯೆ ..!!

ವಿಟ್ಲ: ಬಾವಿಗೆ ಹಾರಿ ಆತ್ಮಹತ್ಯೆ ..!!

October 21, 2025
ಪುತ್ತೂರು: ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾದವರ ಬಿಲ್ ಪಾವತಿಸಿದ ಶಾಸಕ ಅಶೋಕ್ ರೈ..!

ಪುತ್ತೂರು: ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾದವರ ಬಿಲ್ ಪಾವತಿಸಿದ ಶಾಸಕ ಅಶೋಕ್ ರೈ..!

October 21, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page