Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಶಂಭೂರು ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಕಾಮಗಾರಿ ಪರಿಶೀಲಿಸಿದ ಶಾಸಕ ಅಶೋಕ್ ರೈ..!

    ಶಂಭೂರು ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಕಾಮಗಾರಿ ಪರಿಶೀಲಿಸಿದ ಶಾಸಕ ಅಶೋಕ್ ರೈ..!

    ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!!

    ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!!

    ಪುತ್ತೂರು: ಗ್ರೇಸ್ ಫಾರ್ಮ್ಸ್ ಶುಭಾರಂಭ..!!

    ಪುತ್ತೂರು: ಗ್ರೇಸ್ ಫಾರ್ಮ್ಸ್ ಶುಭಾರಂಭ..!!

    ವಿಟ್ಲ: ಪಿ.ಎಂ. ಶ್ರೀ ಪ್ರೌಢ ಶಾಲೆಯ ಸಹ ಶಿಕ್ಷಕಿಯ ಅಮಾನತು.!

    ವಿಟ್ಲ: ಪಿ.ಎಂ. ಶ್ರೀ ಪ್ರೌಢ ಶಾಲೆಯ ಸಹ ಶಿಕ್ಷಕಿಯ ಅಮಾನತು.!

    ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ಆಟಿ ಸೇಲ್ ಮೂರು ದಿನ ಮಾತ್ರ..!!

    ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ಆಟಿ ಸೇಲ್ ಮೂರು ದಿನ ಮಾತ್ರ..!!

    ಮಳೆ ಹಿನ್ನಲೆ- ನಾಳೆ (ಆ. 01) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ..!!

    ಮಳೆ ಹಿನ್ನಲೆ- ನಾಳೆ (ಆ. 01) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಶಂಭೂರು ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಕಾಮಗಾರಿ ಪರಿಶೀಲಿಸಿದ ಶಾಸಕ ಅಶೋಕ್ ರೈ..!

    ಶಂಭೂರು ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಕಾಮಗಾರಿ ಪರಿಶೀಲಿಸಿದ ಶಾಸಕ ಅಶೋಕ್ ರೈ..!

    ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!!

    ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!!

    ಪುತ್ತೂರು: ಗ್ರೇಸ್ ಫಾರ್ಮ್ಸ್ ಶುಭಾರಂಭ..!!

    ಪುತ್ತೂರು: ಗ್ರೇಸ್ ಫಾರ್ಮ್ಸ್ ಶುಭಾರಂಭ..!!

    ವಿಟ್ಲ: ಪಿ.ಎಂ. ಶ್ರೀ ಪ್ರೌಢ ಶಾಲೆಯ ಸಹ ಶಿಕ್ಷಕಿಯ ಅಮಾನತು.!

    ವಿಟ್ಲ: ಪಿ.ಎಂ. ಶ್ರೀ ಪ್ರೌಢ ಶಾಲೆಯ ಸಹ ಶಿಕ್ಷಕಿಯ ಅಮಾನತು.!

    ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ಆಟಿ ಸೇಲ್ ಮೂರು ದಿನ ಮಾತ್ರ..!!

    ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ಆಟಿ ಸೇಲ್ ಮೂರು ದಿನ ಮಾತ್ರ..!!

    ಮಳೆ ಹಿನ್ನಲೆ- ನಾಳೆ (ಆ. 01) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ..!!

    ಮಳೆ ಹಿನ್ನಲೆ- ನಾಳೆ (ಆ. 01) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಮಂಗಳೂರು

ನಾಗಬನ ಅಪವಿತ್ರ ಪ್ರಕರಣದಲ್ಲಿ ಹಿಂದೂಗಳನ್ನು ಫಿಕ್ಸ್‌ ಮಾಡಲಾಗಿದೆ..!!- ವಿಶ್ವ ಹಿಂದೂ ಪರಿಷದ್

November 30, 2021
in ಮಂಗಳೂರು
0
ನಾಗಬನ ಅಪವಿತ್ರ ಪ್ರಕರಣದಲ್ಲಿ ಹಿಂದೂಗಳನ್ನು ಫಿಕ್ಸ್‌ ಮಾಡಲಾಗಿದೆ..!!- ವಿಶ್ವ ಹಿಂದೂ ಪರಿಷದ್
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಮಂಗಳೂರು: ನಗರದಲ್ಲಿ ನಡೆದ ನಾಗಬನ ಅಪವಿತ್ರ ಪ್ರಕರಣದಲ್ಲಿ ಹಿಂದೂ ಆರೋಪಿಗಳನ್ನು ನೋಡುವಾಗ ಆಶ್ಚರ್ಯ ಆಗಬಹುದು.ಇಲ್ಲಿ ಇವರನ್ನು ಜೋಡಿಸುವ ಪ್ರಕ್ರಿಯೆಯಾಗಿದೆ ಎಂದು ವಿಶ್ವ ಹಿಂದೂ ಪರಿಷದ್ ಕರ್ನಾಟಕ ದಕ್ಷಿಣ ಇದರ ಪ್ರಾಂತ ಸಹ ಕಾರ್ಯದರ್ಶಿ ಕೃಷ್ಣ ಮೂರ್ತಿ ಹೇಳಿಕೆ ನೀಡಿದ್ದಾರೆ.

Advertisement
Advertisement
Advertisement

ನಗರದ ವಿಶ್ವ ಹಿಂದೂ ಪರಿಷದ್ ನ ಕಾರ್ಯಾಲಯದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದಲ್ಲಿ ನಾಗ ಬನವನ್ನು ಅಪವಿತ್ರಗೊಳಿಸಿದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಆರಕ್ಷಕ ಸಿಬ್ಬಂದಿಗೆ ವಿಎಚ್‌ಪಿಗೆ ಅಭಿನಂದನೆ ಸಲ್ಲಿಸುತ್ತಿದೆ. ಆದರೆ ಈ ಪ್ರಕರಣದಲ್ಲಿ ಹಿಂದೂ ಆರೋಪಿಗಳು ಇರುವುದನ್ನು ಗಮನಿಸಿದಾಗ ಇದೊಂದು ವ್ಯವಸ್ಥಿತ ಷಡ್ಯಂತ್ರದ ಫಿಕ್ಸಿಂಗ್‌ ಭಾಗವಾಗಿದೆ ಎಂಬ ಅನುಮಾನ ವ್ಯಕ್ತವಾಗುತ್ತಿದೆ.

Advertisement

Advertisement

ಈ ಪ್ರಕರಣದಲ್ಲಿ 4 ಹಿಂದೂಗಳನ್ನು ಆರೋಪಿಗಳನ್ನಾಗಿ ಸೇರಿಸಿದ್ದಾರೆ. ಜೊತೆಗೆ ಇದಕ್ಕೆ ಮಾದಕ ದ್ರವ್ಯದ ಲೇಪ ನೀಡಿದ್ದಾರೆ.ಮೇಲ್ನೋಟದಲ್ಲಿ ಇದನ್ನು ಗಮನಿಸಿದಾಗ ಸಮುದಾಯದಲ್ಲಿ ಕೋಮುದೃಷ್ಟಿ ಬರಬಾರದೆಂದು ಹಿಂದೂಗಳಿಗೆ ಹಣ ಒದಗಿಸಿ ಅವರನ್ನು ಬಲವಂತವಾಗಿ ಅಥವಾ ಒತ್ತಾಯಪೂರ್ವಕವಾಗಿ ದುಶ್ಕೃತ್ಯದಲ್ಲಿ ಭಾಗವಹಿಸುವಂತೆ ಮಾಡಿದ್ದಾರೆ ಎಂದು ಕಾಣುತ್ತಿದೆ ಎಂದು ಆರೋಪಿಸಿದರು.

ಪೊಲೀಸರೇ ಇದೊಂದು ಯೋಜಿತ ಸುಪಾರಿ ಕೃತ್ಯವಾಗಿದೆ ಎಂದು ಹೇಳಿಕೆ ನೀಡಿದ್ದನ್ನು ಗಮನಿಸಿದರೇ, ಪ್ರಬಲ ಹಿಂದೂ ಸಮಾಜವನ್ನು ಒಡೆಯಲು ಮುಸ್ಲಿಂ ಸಂಘಟನೆಗಳು ಇದರಲ್ಲಿ ಪಾಲ್ಗೊಂಡಿರುವುದು ಸ್ಪಷ್ಟವಾಗುತ್ತದೆ ಎಂದು ಹೇಳಿದರು.ಇದರ ಬಗ್ಗೆ ಸೂಕ್ತ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ. ಜೊತೆಗೆ ಹಿಂದೂ ಧಾರ್ಮಿಕ ಕೇಂದ್ರಗಳಿಗೆ ಸಿಸಿಟಿವಿ ಅಳವಡಿಸುವಂತೆ ಹೇಳಿದ್ದಾರೆ.ಆದ್ದರಿಂದ ಧಾರ್ಮಿಕ ದತ್ತಿ ಇಲಾಖೆ ರಾಜ್ಯದ ಹಿಂದೂ ಧಾರ್ಮಿಕ ಕೇಂದ್ರಗಳಿಗೆ ಸಿಸಿ ಅಳವಡಿಸಲಿ ಎಂದರು.

ಇದರ ಜೊತೆಗೆ ಧಾರ್ಮಿಕ ಕೇಂದ್ರಕ್ಕೆ ಭದ್ರತೆ ನೀಡುವ ಬಗ್ಗೆ ಪೊಲೀಸ್‌ ಆಯುಕ್ತರಿಗೆ ಸಂಘಟನೆಗಳೂ ಸಹಕಾರ ನೀಡಲಿದೆ. ಇದರ ಜೊತೆಗೆ ಸಾಮಾಜಿಕ ಜಾಲತಾಣದಲ್ಲಿ ಹಿಂದೂ ದೇವ-ದೇವತೆಗಳನ್ನು ಅಶ್ಲೀಲವಾಗಿ ಚಿತ್ರಿಸುತ್ತಿದ್ದಾರೆ. ಇದು ನಿಲ್ಲಬೇಕು. ಅಂಥವರನ್ನು ಬಂಧಿಸಬೇಕು ಎಂದು ಆಗ್ರಹಿಸಿದರು.

Previous Post

ಪುತ್ತೂರು: ಕೃಷಿ ಜಾಗ ನೋಡಲು ಬಂದಿದ್ದ ಫೋಟೊಗ್ರಾಫರ್ ಕೊಲೆ ಪ್ರಕರಣ:; ಜಮೀನು ಮಾರಾಟ ಮಾಡಿದ್ದು ತಿಳಿದರೆ ಸಮಸ್ಯೆಯಾದಿತೆಂದು ಕೊಲೆಗೈದ ಪಾಪಿಗಳು..!!!!

Next Post

ಕೊಂಬಾರು: ಹಾಡುಹಗಲೇ ತೋಟಕ್ಕೆ ಕಾಡಾನೆ ದಾಳಿ..!!

OtherNews

ಪ್ರೀತಿಯ ನೆಪದಲ್ಲಿ ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿಗೆ 20 ವರ್ಷ ಶಿಕ್ಷೆ ಪ್ರಕಟ..!!
ಕ್ರೈಮ್

ಪ್ರೀತಿಯ ನೆಪದಲ್ಲಿ ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿಗೆ 20 ವರ್ಷ ಶಿಕ್ಷೆ ಪ್ರಕಟ..!!

July 31, 2026
11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆಯತ್ನ ಪ್ರಕರಣದ ಪ್ರಮುಖ ಆರೋಪಿ ಬಂಧನ..!
Featured

11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆಯತ್ನ ಪ್ರಕರಣದ ಪ್ರಮುಖ ಆರೋಪಿ ಬಂಧನ..!

July 31, 2026
ಮಂಗಳೂರು ನಗರ ಪೊಲೀಸ್ ವತಿಯಿಂದ ಸುಮಾರು ₹82 ಕೋಟಿ ಮೌಲ್ಯದ ಮಾದಕ ವಸ್ತುಗಳ ನಾಶ..!
ಕ್ರೈಮ್

ಮಂಗಳೂರು ನಗರ ಪೊಲೀಸ್ ವತಿಯಿಂದ ಸುಮಾರು ₹82 ಕೋಟಿ ಮೌಲ್ಯದ ಮಾದಕ ವಸ್ತುಗಳ ನಾಶ..!

July 29, 2026
ಮಂಗಳೂರಿನಲ್ಲಿ ವಿದ್ಯಾರ್ಥಿಗಳಿಗೆ ಡ್ರಗ್ ಟೆಸ್ಟ್: 159ರಲ್ಲಿ ಒಬ್ಬರಿಗೆ ಪಾಸಿಟಿವ್..!!
ಕ್ರೈಮ್

ಮಂಗಳೂರಿನಲ್ಲಿ ವಿದ್ಯಾರ್ಥಿಗಳಿಗೆ ಡ್ರಗ್ ಟೆಸ್ಟ್: 159ರಲ್ಲಿ ಒಬ್ಬರಿಗೆ ಪಾಸಿಟಿವ್..!!

July 28, 2026
ಮಂಗಳೂರು : ಹಂಪನಕಟ್ಟೆಯ ಶೂ ಅಂಗಡಿಯಲ್ಲಿ ಬೆಂಕಿ ಅವಘಡ – ಅಪಾರ ನಷ್ಟ..!!
ಕ್ರೈಮ್

ಮಂಗಳೂರು : ಹಂಪನಕಟ್ಟೆಯ ಶೂ ಅಂಗಡಿಯಲ್ಲಿ ಬೆಂಕಿ ಅವಘಡ – ಅಪಾರ ನಷ್ಟ..!!

July 28, 2026
ಬಸ್ ಮತ್ತು ಬೈಕ್ ನಡುವೆ ಡಿಕ್ಕಿ: ಸವಾರ ಮೃತ್ಯು..!!
Featured

ಬಸ್ ಮತ್ತು ಬೈಕ್ ನಡುವೆ ಡಿಕ್ಕಿ: ಸವಾರ ಮೃತ್ಯು..!!

July 28, 2026

Leave a Reply Cancel reply

Your email address will not be published. Required fields are marked *

Recent News

ಶಂಭೂರು ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಕಾಮಗಾರಿ ಪರಿಶೀಲಿಸಿದ ಶಾಸಕ ಅಶೋಕ್ ರೈ..!

ಶಂಭೂರು ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಕಾಮಗಾರಿ ಪರಿಶೀಲಿಸಿದ ಶಾಸಕ ಅಶೋಕ್ ರೈ..!

August 1, 2026
ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!!

ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!!

August 1, 2026
ಪುತ್ತೂರು: ಗ್ರೇಸ್ ಫಾರ್ಮ್ಸ್ ಶುಭಾರಂಭ..!!

ಪುತ್ತೂರು: ಗ್ರೇಸ್ ಫಾರ್ಮ್ಸ್ ಶುಭಾರಂಭ..!!

August 1, 2026
ವಿಟ್ಲ: ಪಿ.ಎಂ. ಶ್ರೀ ಪ್ರೌಢ ಶಾಲೆಯ ಸಹ ಶಿಕ್ಷಕಿಯ ಅಮಾನತು.!

ವಿಟ್ಲ: ಪಿ.ಎಂ. ಶ್ರೀ ಪ್ರೌಢ ಶಾಲೆಯ ಸಹ ಶಿಕ್ಷಕಿಯ ಅಮಾನತು.!

August 1, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.