Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಹಾಸನಾಂಬೆಯ ದರ್ಶನ ಮುಗಿಸಿ ಮರಳುತ್ತಿದ್ದ ಬೈಕ್​ಗೆ ಗುದ್ದಿದ ಇನ್ನೋವಾ ಕಾರು; ಸ್ಥಳದಲ್ಲೆ ಇಬ್ಬರ ದುರ್ಮರಣ..!!

    ಹಾಸನಾಂಬೆಯ ದರ್ಶನ ಮುಗಿಸಿ ಮರಳುತ್ತಿದ್ದ ಬೈಕ್​ಗೆ ಗುದ್ದಿದ ಇನ್ನೋವಾ ಕಾರು; ಸ್ಥಳದಲ್ಲೆ ಇಬ್ಬರ ದುರ್ಮರಣ..!!

    ಪತಿ ಮನೆಯವರ ಕಿರುಕುಳ: ಡ್ಯಾಂಗೆ ಹಾರಿ ಪ್ರಾಣಬಿಟ್ಟ ಉಪನ್ಯಾಸಕಿ…!!

    ಪತಿ ಮನೆಯವರ ಕಿರುಕುಳ: ಡ್ಯಾಂಗೆ ಹಾರಿ ಪ್ರಾಣಬಿಟ್ಟ ಉಪನ್ಯಾಸಕಿ…!!

    ಪುತ್ತೂರು: ಸಿಡಿಲು ಮಿಂಚಿನಾರ್ಭಟಕ್ಕೆ ಮಗು ಸಹಿತ ನಾಲ್ವರು ಅಸ್ವಸ್ಥ- ಮನೆ ಸಂಪೂರ್ಣ ಹಾನಿ…!

    ಪುತ್ತೂರು: ಸಿಡಿಲು ಮಿಂಚಿನಾರ್ಭಟಕ್ಕೆ ಮಗು ಸಹಿತ ನಾಲ್ವರು ಅಸ್ವಸ್ಥ- ಮನೆ ಸಂಪೂರ್ಣ ಹಾನಿ…!

    ಮಂಗಳೂರು ನಗರ, ಪುತ್ತೂರು, ದ.ಕ ಜಿಲ್ಲೆ ಮತ್ತು ಉಡುಪಿ ಜಿಲ್ಲೆಯಲ್ಲಿ ದಾಖಲಾದ ಒಟ್ಟು 09 ವಂಚನೆ ಪ್ರಕರಣಗಳಲ್ಲಿ ಭಾಗಿಯಾದ ವಂಚಕಿಯನ್ನು ಬಂಧಿಸಿದ ಬರ್ಕೆ ಠಾಣೆ ಪೊಲೀಸರು..!!

    ಮಂಗಳೂರು ನಗರ, ಪುತ್ತೂರು, ದ.ಕ ಜಿಲ್ಲೆ ಮತ್ತು ಉಡುಪಿ ಜಿಲ್ಲೆಯಲ್ಲಿ ದಾಖಲಾದ ಒಟ್ಟು 09 ವಂಚನೆ ಪ್ರಕರಣಗಳಲ್ಲಿ ಭಾಗಿಯಾದ ವಂಚಕಿಯನ್ನು ಬಂಧಿಸಿದ ಬರ್ಕೆ ಠಾಣೆ ಪೊಲೀಸರು..!!

    ಸೀನಿಯರ್​ ಕಾಟಕ್ಕೆ ಜೀವ ಕಳೆದುಕೊಂಡ ವಿದ್ಯಾರ್ಥಿನಿ..!!

    ಸೀನಿಯರ್​ ಕಾಟಕ್ಕೆ ಜೀವ ಕಳೆದುಕೊಂಡ ವಿದ್ಯಾರ್ಥಿನಿ..!!

    ಕಾರ್ಕಳ ಯುವಕನ ಹನಿಟ್ರ್ಯಾಪ್, ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಉಡುಪಿ ಎಸ್​​​​ಪಿ..!!

    ಕಾರ್ಕಳ ಯುವಕನ ಹನಿಟ್ರ್ಯಾಪ್, ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಉಡುಪಿ ಎಸ್​​​​ಪಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಹಾಸನಾಂಬೆಯ ದರ್ಶನ ಮುಗಿಸಿ ಮರಳುತ್ತಿದ್ದ ಬೈಕ್​ಗೆ ಗುದ್ದಿದ ಇನ್ನೋವಾ ಕಾರು; ಸ್ಥಳದಲ್ಲೆ ಇಬ್ಬರ ದುರ್ಮರಣ..!!

    ಹಾಸನಾಂಬೆಯ ದರ್ಶನ ಮುಗಿಸಿ ಮರಳುತ್ತಿದ್ದ ಬೈಕ್​ಗೆ ಗುದ್ದಿದ ಇನ್ನೋವಾ ಕಾರು; ಸ್ಥಳದಲ್ಲೆ ಇಬ್ಬರ ದುರ್ಮರಣ..!!

    ಪತಿ ಮನೆಯವರ ಕಿರುಕುಳ: ಡ್ಯಾಂಗೆ ಹಾರಿ ಪ್ರಾಣಬಿಟ್ಟ ಉಪನ್ಯಾಸಕಿ…!!

    ಪತಿ ಮನೆಯವರ ಕಿರುಕುಳ: ಡ್ಯಾಂಗೆ ಹಾರಿ ಪ್ರಾಣಬಿಟ್ಟ ಉಪನ್ಯಾಸಕಿ…!!

    ಪುತ್ತೂರು: ಸಿಡಿಲು ಮಿಂಚಿನಾರ್ಭಟಕ್ಕೆ ಮಗು ಸಹಿತ ನಾಲ್ವರು ಅಸ್ವಸ್ಥ- ಮನೆ ಸಂಪೂರ್ಣ ಹಾನಿ…!

    ಪುತ್ತೂರು: ಸಿಡಿಲು ಮಿಂಚಿನಾರ್ಭಟಕ್ಕೆ ಮಗು ಸಹಿತ ನಾಲ್ವರು ಅಸ್ವಸ್ಥ- ಮನೆ ಸಂಪೂರ್ಣ ಹಾನಿ…!

    ಮಂಗಳೂರು ನಗರ, ಪುತ್ತೂರು, ದ.ಕ ಜಿಲ್ಲೆ ಮತ್ತು ಉಡುಪಿ ಜಿಲ್ಲೆಯಲ್ಲಿ ದಾಖಲಾದ ಒಟ್ಟು 09 ವಂಚನೆ ಪ್ರಕರಣಗಳಲ್ಲಿ ಭಾಗಿಯಾದ ವಂಚಕಿಯನ್ನು ಬಂಧಿಸಿದ ಬರ್ಕೆ ಠಾಣೆ ಪೊಲೀಸರು..!!

    ಮಂಗಳೂರು ನಗರ, ಪುತ್ತೂರು, ದ.ಕ ಜಿಲ್ಲೆ ಮತ್ತು ಉಡುಪಿ ಜಿಲ್ಲೆಯಲ್ಲಿ ದಾಖಲಾದ ಒಟ್ಟು 09 ವಂಚನೆ ಪ್ರಕರಣಗಳಲ್ಲಿ ಭಾಗಿಯಾದ ವಂಚಕಿಯನ್ನು ಬಂಧಿಸಿದ ಬರ್ಕೆ ಠಾಣೆ ಪೊಲೀಸರು..!!

    ಸೀನಿಯರ್​ ಕಾಟಕ್ಕೆ ಜೀವ ಕಳೆದುಕೊಂಡ ವಿದ್ಯಾರ್ಥಿನಿ..!!

    ಸೀನಿಯರ್​ ಕಾಟಕ್ಕೆ ಜೀವ ಕಳೆದುಕೊಂಡ ವಿದ್ಯಾರ್ಥಿನಿ..!!

    ಕಾರ್ಕಳ ಯುವಕನ ಹನಿಟ್ರ್ಯಾಪ್, ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಉಡುಪಿ ಎಸ್​​​​ಪಿ..!!

    ಕಾರ್ಕಳ ಯುವಕನ ಹನಿಟ್ರ್ಯಾಪ್, ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಉಡುಪಿ ಎಸ್​​​​ಪಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಪುತ್ತೂರು

ಪುತ್ತೂರು: ಶ್ಯಾಮ್ ಸುದರ್ಶನ್ ಹೊಸಮೂಲೆ ರವರಿಗೆ ಗಡಿನಾಡು ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

December 6, 2021
in ಪುತ್ತೂರು
0
ಪುತ್ತೂರು: ಶ್ಯಾಮ್ ಸುದರ್ಶನ್ ಹೊಸಮೂಲೆ ರವರಿಗೆ ಗಡಿನಾಡು ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು: ಕೇರಳದ ಸಮಗ್ರ ಕನ್ನಡ ಪರ ಸಂಘಟನೆಗಳ ಒಕ್ಕೂಟವಾದ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿಯ ವತಿಯಿಂದ ಗಡಿನಾಡು ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ಪುತ್ತೂರು ಕಹಳೆ ನ್ಯೂಸ್ ಕೇಬಲ್ ನೆಟ್‌ವರ್ಕ್‌ನ ಪ್ರಧಾನ ಸಂಪಾದಕ ಶ್ಯಾಮ ಸುದರ್ಶನ್ ಹೊಸಮೂಲೆ ಅವರಿಗೆ ಪ್ರದಾನ ಮಾಡಲಾಯಿತು.

Advertisement
Advertisement
Advertisement

ಗಡಿ ನಾಡ ಕನ್ನಡದ ಕುರಿತ ಸಾಧನೆಯನ್ನು ಗುರುತಿಸಿ ಈ ಪ್ರಶಸ್ತಿಯನ್ನು ಪತ್ರಿಕೋದ್ಯಮ ವಿಭಾಗದಲ್ಲಿ ಶ್ಯಾಮ ಸುದರ್ಶನ್ ಹೊಸಮೂಲೆಯವರಿಗೆ ಪ್ರದಾನ ಮಾಡಲಾಗಿದ್ದು, ಡಿ.5ರಂದು ಕಾಸರಗೋಡು ಹೊಸ ಬಸ್ ನಿಲ್ದಾಣದ ಬಳಿಯ ಕ್ಯಾಪಿಟಲ್ ಇನ್ ಸಭಾಂಗಣದಲ್ಲಿ ಜರಗಿದ ಗಡಿನಾಡು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಿ ಗೌರವಿಸಲಾಯಿತು.

Advertisement

ಎಡನೀರು ಮಠದ ಸಚ್ಚಿದಾನಂದ ಭಾರತೀ ಶ್ರೀಗಳು ಪ್ರಶಸ್ತಿ ಪ್ರದಾನ ಮಾಡಿ ಆಶೀರ್ವಚನ ನೀಡಿದರು. ಕರ್ನಾಟಕ ಸರಕಾರದ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ ಕಾರ್ಯಕ್ರಮ ಉದ್ಘಾಟಿಸಿದರು. ಕರ್ನಾಟಕ ಸರ್ಕಾರದ ಉಪ್ಪಾರ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಿ.ಕೆ. ಗಿರೀಶ್ ಉಪ್ಪಾರ, ಕಾಸರಗೋಡು ಶಾಸಕ ಎನ್‌.ಎ. ನೆಲ್ಲಿಕುನ್ನು ಮತ್ತು ಮಂಜೇಶ್ವರ ಶಾಸಕ ಅಶ್ರಫ್ ಮುಖ್ಯ ಅಭ್ಯಾಗತರಾಗಿದ್ದರು.

Advertisement
Advertisement

ಕೇರಳದ ಕನ್ನಡ ಪರ ಸಂಘಟನೆಗಳ ಒಕ್ಕೂಟವಾದ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿಯ ಸಂಸ್ಥಾಪಕ ಎಸ್.ಪ್ರದೀಪ ಕುಮಾರ ಕಲ್ಕೂರ ಅಧ್ಯಕ್ಷತೆ ವಹಿಸಿದ್ದರು. ಚನಿಯಪ್ಪ ನಾಯ್ಕ ಎನ್, ಅಖಿಲೇಶ್ ನಗುಮುಗಂ, ಎ.ಆರ್. ಸುಬ್ಬಯ್ಯಕಟ್ಟೆ, ಮತ್ತಿತರರು ಉಪಸ್ಥಿತರಿದ್ದರು.

ಶ್ಯಾಮ್ ಸುದರ್ಶನ್ ಹೊಸಮೂಲೆರವರು ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಸಮಿತಿ ಸಹಿತ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದಾರೆ.

Advertisement
Advertisement
Previous Post

ಉಡುಪಿ: ಸತ್ತ ಹಸುವನ್ನು ಟೋಯಿಂಗ್ ವಾಹನಕ್ಕೆ ಕಟ್ಟಿ ರಸ್ತೆಯಲ್ಲೇ ಎಳೆದೊಯ್ದು ಅಮಾನವೀಯತೆ.!! ನಿಮಗೆ ಗೋವಿನ ಶಾಪ ತಟ್ಟದೆ ಇರುವುದಿಲ್ಲ – ಹಿಂದೂ ಸಂಘಟನೆ ಆಕ್ರೋಶ

Next Post

‘ಗಂಧದ ಗುಡಿ’ ಟೈಟಲ್ ಟೀಸರ್​ ಬಿಡುಗಡೆ; ಬೆರಗು ಮೂಡಿಸಿದ ಪುನೀತ್​ ಡ್ರೀಮ್​ ಪ್ರಾಜೆಕ್ಟ್

OtherNews

ಪುತ್ತೂರು: ಸಿಡಿಲು ಮಿಂಚಿನಾರ್ಭಟಕ್ಕೆ ಮಗು ಸಹಿತ ನಾಲ್ವರು ಅಸ್ವಸ್ಥ- ಮನೆ ಸಂಪೂರ್ಣ ಹಾನಿ…!
Featured

ಪುತ್ತೂರು: ಸಿಡಿಲು ಮಿಂಚಿನಾರ್ಭಟಕ್ಕೆ ಮಗು ಸಹಿತ ನಾಲ್ವರು ಅಸ್ವಸ್ಥ- ಮನೆ ಸಂಪೂರ್ಣ ಹಾನಿ…!

October 20, 2025
ಮಂಗಳೂರು ನಗರ, ಪುತ್ತೂರು, ದ.ಕ ಜಿಲ್ಲೆ ಮತ್ತು ಉಡುಪಿ ಜಿಲ್ಲೆಯಲ್ಲಿ ದಾಖಲಾದ ಒಟ್ಟು 09 ವಂಚನೆ ಪ್ರಕರಣಗಳಲ್ಲಿ ಭಾಗಿಯಾದ ವಂಚಕಿಯನ್ನು ಬಂಧಿಸಿದ ಬರ್ಕೆ ಠಾಣೆ ಪೊಲೀಸರು..!!
Featured

ಮಂಗಳೂರು ನಗರ, ಪುತ್ತೂರು, ದ.ಕ ಜಿಲ್ಲೆ ಮತ್ತು ಉಡುಪಿ ಜಿಲ್ಲೆಯಲ್ಲಿ ದಾಖಲಾದ ಒಟ್ಟು 09 ವಂಚನೆ ಪ್ರಕರಣಗಳಲ್ಲಿ ಭಾಗಿಯಾದ ವಂಚಕಿಯನ್ನು ಬಂಧಿಸಿದ ಬರ್ಕೆ ಠಾಣೆ ಪೊಲೀಸರು..!!

October 19, 2025
ಪ್ರೇಯಸಿ ಜತೆ 8 ದಿನಗಳಿಂದ ಬೆಂಗಳೂರಿನ ಲಾಡ್ಜ್​​​​ನಲ್ಲಿದ್ದ ಪುತ್ತೂರು ಮೂಲದ ಯುವಕ ಮೃತ್ಯು..!!
Featured

ಪ್ರೇಯಸಿ ಜತೆ 8 ದಿನಗಳಿಂದ ಬೆಂಗಳೂರಿನ ಲಾಡ್ಜ್​​​​ನಲ್ಲಿದ್ದ ಪುತ್ತೂರು ಮೂಲದ ಯುವಕ ಮೃತ್ಯು..!!

October 18, 2025
ಪುತ್ತೂರು ಟ್ರಾಫಿಕ್ ಪೊಲೀಸರಿಂದ ಆಕ್ರಮಣಕಾರಿ ವರ್ತನೆ : ವಿಡಿಯೋ ವೈರಲ್ : ಇಬ್ಬರು ಅಮಾನತು..!
Featured

ಪುತ್ತೂರು ಟ್ರಾಫಿಕ್ ಪೊಲೀಸರಿಂದ ಆಕ್ರಮಣಕಾರಿ ವರ್ತನೆ : ವಿಡಿಯೋ ವೈರಲ್ : ಇಬ್ಬರು ಅಮಾನತು..!

October 18, 2025
ಅ.19 ರಿಂದ 22 ರ ವರೆಗೆ ಹೊಳ್ಳ ಕ್ರಾಕರ್ಸ್ ಪಟಾಕಿ ಮೇಳ: ಸ್ಟಾಲ್ ನಂಬರ್ 04.05…! ಪಟಾಕಿ ಖರೀದಿಸಿ ಬಹುಮಾನ ಗೆಲ್ಲಿರಿ…!!
ಪುತ್ತೂರು

ಅ.19 ರಿಂದ 22 ರ ವರೆಗೆ ಹೊಳ್ಳ ಕ್ರಾಕರ್ಸ್ ಪಟಾಕಿ ಮೇಳ: ಸ್ಟಾಲ್ ನಂಬರ್ 04.05…! ಪಟಾಕಿ ಖರೀದಿಸಿ ಬಹುಮಾನ ಗೆಲ್ಲಿರಿ…!!

October 18, 2025
ಪುತ್ತೂರು ನಗರದ ರಸ್ತೆಗಳ ಗುಂಡಿ‌ಮುಚ್ಚುವ ಕಾಮಗಾರಿ ಆರಂಭ..!!
ಪುತ್ತೂರು

ಪುತ್ತೂರು ನಗರದ ರಸ್ತೆಗಳ ಗುಂಡಿ‌ಮುಚ್ಚುವ ಕಾಮಗಾರಿ ಆರಂಭ..!!

October 18, 2025

Leave a Reply Cancel reply

Your email address will not be published. Required fields are marked *

Recent News

ಹಾಸನಾಂಬೆಯ ದರ್ಶನ ಮುಗಿಸಿ ಮರಳುತ್ತಿದ್ದ ಬೈಕ್​ಗೆ ಗುದ್ದಿದ ಇನ್ನೋವಾ ಕಾರು; ಸ್ಥಳದಲ್ಲೆ ಇಬ್ಬರ ದುರ್ಮರಣ..!!

ಹಾಸನಾಂಬೆಯ ದರ್ಶನ ಮುಗಿಸಿ ಮರಳುತ್ತಿದ್ದ ಬೈಕ್​ಗೆ ಗುದ್ದಿದ ಇನ್ನೋವಾ ಕಾರು; ಸ್ಥಳದಲ್ಲೆ ಇಬ್ಬರ ದುರ್ಮರಣ..!!

October 20, 2025
ಪತಿ ಮನೆಯವರ ಕಿರುಕುಳ: ಡ್ಯಾಂಗೆ ಹಾರಿ ಪ್ರಾಣಬಿಟ್ಟ ಉಪನ್ಯಾಸಕಿ…!!

ಪತಿ ಮನೆಯವರ ಕಿರುಕುಳ: ಡ್ಯಾಂಗೆ ಹಾರಿ ಪ್ರಾಣಬಿಟ್ಟ ಉಪನ್ಯಾಸಕಿ…!!

October 20, 2025
ಪುತ್ತೂರು: ಸಿಡಿಲು ಮಿಂಚಿನಾರ್ಭಟಕ್ಕೆ ಮಗು ಸಹಿತ ನಾಲ್ವರು ಅಸ್ವಸ್ಥ- ಮನೆ ಸಂಪೂರ್ಣ ಹಾನಿ…!

ಪುತ್ತೂರು: ಸಿಡಿಲು ಮಿಂಚಿನಾರ್ಭಟಕ್ಕೆ ಮಗು ಸಹಿತ ನಾಲ್ವರು ಅಸ್ವಸ್ಥ- ಮನೆ ಸಂಪೂರ್ಣ ಹಾನಿ…!

October 20, 2025
ಮಂಗಳೂರು ನಗರ, ಪುತ್ತೂರು, ದ.ಕ ಜಿಲ್ಲೆ ಮತ್ತು ಉಡುಪಿ ಜಿಲ್ಲೆಯಲ್ಲಿ ದಾಖಲಾದ ಒಟ್ಟು 09 ವಂಚನೆ ಪ್ರಕರಣಗಳಲ್ಲಿ ಭಾಗಿಯಾದ ವಂಚಕಿಯನ್ನು ಬಂಧಿಸಿದ ಬರ್ಕೆ ಠಾಣೆ ಪೊಲೀಸರು..!!

ಮಂಗಳೂರು ನಗರ, ಪುತ್ತೂರು, ದ.ಕ ಜಿಲ್ಲೆ ಮತ್ತು ಉಡುಪಿ ಜಿಲ್ಲೆಯಲ್ಲಿ ದಾಖಲಾದ ಒಟ್ಟು 09 ವಂಚನೆ ಪ್ರಕರಣಗಳಲ್ಲಿ ಭಾಗಿಯಾದ ವಂಚಕಿಯನ್ನು ಬಂಧಿಸಿದ ಬರ್ಕೆ ಠಾಣೆ ಪೊಲೀಸರು..!!

October 19, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page