Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬೆಳ್ತಂಗಡಿ: ಅಪಾಯಕಾರಿ ಹಾಗೂ ನಿರ್ಲಕ್ಷ್ಯತನದಿಂದ ಬೈಕ್ ಸ್ಟಂಟ್ ಮಾಡುತ್ತಿದ್ದ ಯುವಕನ ಬಂಧನ..!!

    ಬೆಳ್ತಂಗಡಿ: ಅಪಾಯಕಾರಿ ಹಾಗೂ ನಿರ್ಲಕ್ಷ್ಯತನದಿಂದ ಬೈಕ್ ಸ್ಟಂಟ್ ಮಾಡುತ್ತಿದ್ದ ಯುವಕನ ಬಂಧನ..!!

    (ಮಾ.04): ಶಿಬರಿ ಯುವಕ ಮಂಡಲದಿಂದ 28ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ..!!

    (ಮಾ.04): ಶಿಬರಿ ಯುವಕ ಮಂಡಲದಿಂದ 28ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ..!!

    ಮಂಗಳೂರು : ಪ್ರೇಮ ವೈಫಲ್ಯ : ಒಮಾನ್‌ನಲ್ಲಿ ಸೋಮೇಶ್ವರದ ಯುವಕ ಆತ್ಮಹತ್ಯೆ..!!

    ಮಂಗಳೂರು : ಪ್ರೇಮ ವೈಫಲ್ಯ : ಒಮಾನ್‌ನಲ್ಲಿ ಸೋಮೇಶ್ವರದ ಯುವಕ ಆತ್ಮಹತ್ಯೆ..!!

    ಕೆಯ್ಯೂರು: ಬೈಕ್ ಅಪಘಾತ: ಕುಂಬ್ರದ ಯುವಕ ಮೃತ್ಯು..!!

    ಕೆಯ್ಯೂರು: ಬೈಕ್ ಅಪಘಾತ: ಕುಂಬ್ರದ ಯುವಕ ಮೃತ್ಯು..!!

    ಪುತ್ತೂರು: ಬಸ್ ನಲ್ಲಿ ಅನುಚಿತ ವರ್ತನೆ ಆರೋಪ: ಯುವಕನಿಗೆ ಗೂಸಾ..!!

    ಪುತ್ತೂರು: ಬಸ್ ನಲ್ಲಿ ಅನುಚಿತ ವರ್ತನೆ ಆರೋಪ: ಯುವಕನಿಗೆ ಗೂಸಾ..!!

    ಮಂಗಳೂರು: ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಪ್ರಚೋದನಕಾರಿ ಪೋಸ್ಟ್, ಕೇಸ್ ದಾಖಲು..!!

    ಮಂಗಳೂರು: ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಪ್ರಚೋದನಕಾರಿ ಪೋಸ್ಟ್, ಕೇಸ್ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬೆಳ್ತಂಗಡಿ: ಅಪಾಯಕಾರಿ ಹಾಗೂ ನಿರ್ಲಕ್ಷ್ಯತನದಿಂದ ಬೈಕ್ ಸ್ಟಂಟ್ ಮಾಡುತ್ತಿದ್ದ ಯುವಕನ ಬಂಧನ..!!

    ಬೆಳ್ತಂಗಡಿ: ಅಪಾಯಕಾರಿ ಹಾಗೂ ನಿರ್ಲಕ್ಷ್ಯತನದಿಂದ ಬೈಕ್ ಸ್ಟಂಟ್ ಮಾಡುತ್ತಿದ್ದ ಯುವಕನ ಬಂಧನ..!!

    (ಮಾ.04): ಶಿಬರಿ ಯುವಕ ಮಂಡಲದಿಂದ 28ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ..!!

    (ಮಾ.04): ಶಿಬರಿ ಯುವಕ ಮಂಡಲದಿಂದ 28ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ..!!

    ಮಂಗಳೂರು : ಪ್ರೇಮ ವೈಫಲ್ಯ : ಒಮಾನ್‌ನಲ್ಲಿ ಸೋಮೇಶ್ವರದ ಯುವಕ ಆತ್ಮಹತ್ಯೆ..!!

    ಮಂಗಳೂರು : ಪ್ರೇಮ ವೈಫಲ್ಯ : ಒಮಾನ್‌ನಲ್ಲಿ ಸೋಮೇಶ್ವರದ ಯುವಕ ಆತ್ಮಹತ್ಯೆ..!!

    ಕೆಯ್ಯೂರು: ಬೈಕ್ ಅಪಘಾತ: ಕುಂಬ್ರದ ಯುವಕ ಮೃತ್ಯು..!!

    ಕೆಯ್ಯೂರು: ಬೈಕ್ ಅಪಘಾತ: ಕುಂಬ್ರದ ಯುವಕ ಮೃತ್ಯು..!!

    ಪುತ್ತೂರು: ಬಸ್ ನಲ್ಲಿ ಅನುಚಿತ ವರ್ತನೆ ಆರೋಪ: ಯುವಕನಿಗೆ ಗೂಸಾ..!!

    ಪುತ್ತೂರು: ಬಸ್ ನಲ್ಲಿ ಅನುಚಿತ ವರ್ತನೆ ಆರೋಪ: ಯುವಕನಿಗೆ ಗೂಸಾ..!!

    ಮಂಗಳೂರು: ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಪ್ರಚೋದನಕಾರಿ ಪೋಸ್ಟ್, ಕೇಸ್ ದಾಖಲು..!!

    ಮಂಗಳೂರು: ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಪ್ರಚೋದನಕಾರಿ ಪೋಸ್ಟ್, ಕೇಸ್ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home Featured

ಉಪ್ಪಿನಂಗಡಿ: ಕರ್ತವ್ಯ ನಿರತ ಪೊಲೀಸರ ಮೇಲೆ ಹಲ್ಲೆ ಪ್ರಕರಣ: ಪಿಎಸ್ ಐ ನೀಡಿದ ದೂರಿನ ಮೇರೆಗೆ ಪ್ರತಿಭಟನೆಯಲ್ಲಿ ಪಾಲ್ಗೊಂಡವರ ವಿರುದ್ಧ ಪ್ರಕರಣ ದಾಖಲು..!!

December 15, 2021
in Featured, ಪುತ್ತೂರು
0
ಉಪ್ಪಿನಂಗಡಿ: ಕರ್ತವ್ಯ ನಿರತ ಪೊಲೀಸರ ಮೇಲೆ ಹಲ್ಲೆ ಪ್ರಕರಣ: ಪಿಎಸ್ ಐ ನೀಡಿದ ದೂರಿನ ಮೇರೆಗೆ ಪ್ರತಿಭಟನೆಯಲ್ಲಿ ಪಾಲ್ಗೊಂಡವರ ವಿರುದ್ಧ ಪ್ರಕರಣ ದಾಖಲು..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಉಪ್ಪಿನಂಗಡಿ: ನಿನ್ನೆ ನಡೆದಂತಹ ಪ್ರತಿಭಟನೆ ವೇಳೆ ಕರ್ತವ್ಯ ನಿರತ ಪೊಲೀಸರ ಮೇಲೆ ಹಲ್ಲೆಗೈದ ಪ್ರಕರಣಕ್ಕೆ ಸಂಬಧಿಸಿದಂತೆ ಪಿ.ಎಸ್.ಐ. ಓಮನ ಹಾಗೂ ಪಿ.ಎಸ್.ಐ. ಪ್ರಸನ್ನ ರವರು ನೀಡಿದ ದೂರಿನ ಮೇರೆಗೆ ಪ್ರತಿಭಟನೆಯಲ್ಲಿ ಪಾಲ್ಗೊಂಡವರ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement
Advertisement

ಕೆಲ ದಿನಗಳ ಹಿಂದೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಧಿಸಿದಂತೆ ಮಹಮ್ಮದ್ ಸೀನಾನ್ ಎಂಬಾತನನ್ನು ದಸ್ತಗಿರಿ ಮಾಡಿದ್ದು, ಈ ಸಮಯ ಆತನಿಂದ ಇತರರಾದ ಪಿಎಫ್‌ಐ ಸಂಘಟನೆಯ ಮಹಮ್ಮದ್ ಝಕಾರಿಯಾ, ಮುಸ್ತಾಫ, ಹಮೀದ್ ರವರ ಸಂಚಿನಿಂದ ಕೃತ್ಯ ನಡೆದಿರುವುದಾಗಿ ತಿಳಿಸಿದಂತೆ ಅವರನ್ನು ವಿಚಾರಣೆಗೆ ಠಾಣೆಗೆ ಕರೆದಿದ್ದು, ಈ
ಸಮಯ ಸುಮಾರು 100 ಜನರಷ್ಟು ಎಫ್‌ಐ ಸಂಘಟನೆ ಕಾರ್ಯಕರ್ತರುಗಳು ಠಾಣೆಗೆ ಬಂದು ಹೋಗುತ್ತಿದ್ದರು. ಈ ರೀತಿಯಾಗಿ ಪದೇ ಪದೇ ಯಾಗಿ ವಿನ: ಠಾಣೆಗೆ ಠಾಣೆಗೆ ಬಂದು ಠಾಣೆಯ ಸುತ್ತಮುತ್ತ ಜಮಾಯಿಸುತ್ತಿದ್ದ ಸದ್ರಿ ಪಿಎಫ್‌ಐ ಸಂಘಟನೆ ಕಾರ್ಯಕರ್ತರಿಗೆ ಪಿಎಸ್‌ಐ ಯವರು ಹಲವು ಭಾರಿ ಹೊರಗಡೆ ಹೋಗುವಂತೆ ತಿಳುವಳಿಕೆ ನೀಡಿದರೂ ಹೊರಗಡೆ ಹೋಗಲಿಲ್ಲ.

ವಿಚಾರಣೆಗೆ ಕರೆದು ಕೊಂಡು ಬಂದವರನ್ನು ವಿಚಾರಣೆ ಮಾಡುತ್ತಿದ್ದು, ಕಾನೂನು ರೀತ್ಯ ಕ್ರಮ ಕೈಗೊಳ್ಳುವುದಾಗಿ ಅವರಿಗೆ ತಿಳುವಳಿಕೆ ನೀಡಿದ್ದರೂ, ನಂತರ
1.30 ಕ್ಕೆ ಪಿ.ಎಸ್.ಐ. ಯವರು ಮೈಕ್‌ನಲ್ಲಿ ನೆರೆದ ಜನರಿಗೆ ಕೋವಿಚ್ ನಿಯಾಮವಳಿ ಪಾಲನೆ ಮಾಡುವ
ಮೂಲಕ ನೀವುಗಳು ಇಲ್ಲಿಂದ ಚದರುವಂತ ಪ್ರಚಾರ ಮಾಡಿದ್ದರೂ ಅವರುಗಳು ಹೋಗದೇ ಅಲ್ಲಿಯೇಯಿದ್ದು, ಠಾಣೆಯ ಪರಿಸರದಲ್ಲಿ ಯಾವುದೋ ದುರುದ್ದೇಶ ಹೊಂದಿ ಅಕ್ರಮ ಕೂಟ ಸೇರಿ ರಸ್ತೆ ತಡೆ ನಡೆಸಿ ಸಾರ್ವಜನಿಕರಿಗೆ
ಭಂಗವನ್ನುಂಟು ಮಾಡಿರುತ್ತಾರೆ.

Advertisement
Advertisement

ಈ ಮಧ್ಯೆ ಮಧ್ಯಾಹ್ನ ಸಾರ್ವಜನಿಕರಿಂದ ಇಆರ್‌ಎಸ್‌ಎಸ್ ಇವರಿಗೆ ಉಪ್ಪಿನಂಗಡಿ ಠಾಣೆ ಪರಿಸರದಲ್ಲಿ ಜನ ಗುಂಪು ಸೇರುತ್ತಿರುವ ಹಾಗೂ ಕಾನೂನು ಸುವ್ಯವಸ್ಥೆಗೆ ಭಂಗವನ್ನುಂಟು ಮಾಡುವ ಬಗ್ಗೆ ದೂರು ಬಂದಿದ್ದು, ಅದರಂತೆ ಅವರು ಕೂಡಾ ಸ್ಥಳಕ್ಕೆ ಬಂದು ಪರಿಶೀಲಿಸಿ ವಿಡಿಯೋ ಚಿತ್ರೀಕರಣ ಮಾಡಿರುತ್ತಾರೆ.

ಇದಾದ ನಂತರ ಸಂಜೆ 300 ರಿಂದ 400 ಜನರು ಗುಂಪು ಸೇರಿಕೊಂಡು ನಿನ್ನೆ ರಾತ್ರಿ ತಾವು ವಶಕ್ಕೆ ತೆಗೆದುಕೊಂಡ ನೀನಾನ್ ಎಂಬಾತನನ್ನು ಮತ್ತು ನಮ್ಮ
ನಾಯಕರಾದ ಮಹಮ್ಮದ್ ಝಕಾರಿಯಾ, ಮುಸ್ತಾಫ, ಹಮೀದ್ ಇವರುಗಳನ್ನು ಬಿಡುಗಡೆ ಮಾಡುವಂತೆ
ಗುಂಪು ಸೇರಿದವರು ಬೊಬ್ಬೆ ಹಾಕಿ ಕಾನೂನು ಕೈಗೆತ್ತಿಕೊಳ್ಳುವ ಮಟ್ಟಕ್ಕೆ ತಲುಪಿ ಪೊಲೀಸರಿಗೆ ಮತ್ತು
ಇಲಾಖೆಗೆ ಧಿಕ್ಕಾರವನ್ನು ಕೂಗುತ್ತಾ ಠಾಣೆಯ ಕಡೆಗೆ ಮುಂದುವರಿದುಕೊಂಡು ಬಂದರು.

ಈ ಮಧ್ಯೆ ವಿಚಾರಣೆಗೆ ಕರೆದುಕೊಂಡು ಬಂದಿರುವ ಹಮೀದ್ ಎಂಬಾತನನ್ನು ಕಾನೂನು ರೀತ್ಯ ವಿಚಾರಣೆ ನಡೆಸಿ ಅವರಿಗೆ ಮರು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿ ಆತನನ್ನು ಕಳುಹಿಸಲಾಗಿದೆ.
ಈತನನ್ನು ಕರೆದಕೊಂಡು ಪಿಎಫ್‌ಐ ಸಂಘಟನೆಯವರು ಠಾಣೆಯ ಮುಂಭಾಗ, ಉಪ್ಪಿನಂಗಡಿ ಪೇಟಿ
ಪರಿಸರಗಳಲ್ಲಿ ಮೆರವಣಿಗೆ ನಡೆಸುವ ಮೂಲಕ ಸಂಭ್ರಮಾಚರಣೆ ನಡೆಸಿರುತ್ತಾರೆ. ನಂತರ ವಾಪಾಸ್ಸು ಬಂದು
ಮಹಮ್ಮದ್ ಝಕಾರಿಯಾ ಮತ್ತು ಮುಸ್ತಾಫನನ್ನು ಬಿಡುವಂತ ಪುತ್ತೂರು, ಬಂಟ್ವಾಳ, ಬೆಳ್ತಂಗಡಿ ಕಡೆಯಿಂದ ಬಿಎಫ್‌ಐ ಸಂಘಟನೆಯ ಸದಸ್ಯರುಗಳನ್ನು ಕರೆಸಿ ವಾಪಾಸ್ಸು ಠಾಣೆಯ ಎದುರು ಗುಂಪಾಗಿ ಜಮಾಯಿಸಿದ್ದು, ಈ ಸಮಯ ತಾಲೂಕು ದಂಡಾಧಿಕಾರಿಯವರಿಂದ ಕಲಂ 144 ಸಿ.ಆರ್.ಪಿ.ಸಿ ಪ್ರಕಾರ ನಿಷೇದಾಜ್ಞೆ ಜಾರಿಯಲ್ಲಿದ್ದಾಗ ಅವರುಗಳು ಪೊಲೀಸರ ವಿರುದ್ಧ ಧಿಕ್ಕಾರ ರೀತಿ ಘೋಷಣೆ ಕೂಗುತ್ತಾ ಪೊಲೀಸರನ್ನು ಹೀಯಾಳಿಸುತ್ತಾ ಅವರುಗಳು ಸಂಶಯಾಸ್ಪದವಾಗಿ ತಮ್ಮ ಮಾರಕಾಯುಧಗಳನ್ನು
ಹೊಂದುವ ಮೂಲಕ ಅಕ್ರಮವಾಗಿ ಕೂಟ ಸೇರಿಕೊಂಡು ಠಾಣೆಯ ಒಳಗಡೆ ಪ್ರವೇಶ ಮಾಡಲು
ಮುಂದದಾಗ ಇಲಾಖಾ ಪೊಲೀಸ್ ಅಧಿಕಾರಿಗಳು ಅವರುಗಳಿಗೆ ಕಾನೂನು ಕುರಿತಾಗಿ ತಿಳಿಸಿ ಬುದ್ದಿವಾದ
ಹೇಳಿದ್ದರೂ ಕೇಳದೇ ಪೊಲೀಸರನ್ನು ನಿಂದಿಸುತ್ತಾ ಪೊಲೀಸರ ಮೇಲೆಯೇ ದಾಳಿ ನಡೆಸುವ ರೀತಿಯಲ್ಲಿ
ಮುಂದುವರಿದಾಗ ಠಾಣೆಯಲ್ಲಿದ್ದ ಮಹಿಳಾ ಎಸ್‌ಐ ಓಮನ ಮತ್ತು ಮಹಿಳಾ ಸಿಬ್ಬಂದಿಗಳು ಮತ್ತು ಇತರೇ
ಸಿಬ್ಬಂದಿಗಳು ಅವರುಗಳನ್ನು ತಡೆಯಲು ಮುಂದಾದಾಗ ಸೇರಿದ್ದ ಗುಂಪಿನ ಜನರು ಅವರುಗಳ ಮೇಲೆ ಕೈ ಮಾಡಿ ಹಲ್ಲೆ ನಡೆಸಿದ ವೇಳೆ ಸ್ಥಳದಲ್ಲಿದ್ದ ಇತರೇ ಪೊಲೀಸ್ ಅಧಿಕಾರಿಗಳು ಪರಿಸ್ಥಿತಿ ವಿಷಮಕ್ಕೆ ಹೋಗುವ ಸನ್ನಿವೇಶ ಅರಿತು ಅವರುಗಳನ್ನು ಚದುರಿಸಲು ಮುಂದಾದಾಗ ಸೇರಿದ ಗುಂಪಿನಲ್ಲಿದ್ದವರು ತಾವು ಮೊದಲೇ ಪಿತೂರಿ ನಡೆಸಿ ಸ್ಥಳದಲ್ಲಿ ತಂದಿರಿಸಿದ್ದ ಆಂಬ್ಯುಲೆನ್ಸ್ ವಾಹನದಲ್ಲಿ ತಂದಿದ್ದ ಮಾರಕಾಯುಧಗಳನ್ನು ಹೊರಕ್ಕೆ ತೆಗೆದು ಸೋಡಾ ಬಾಟಲಿ ಹಾಗೂ ಮಾರಕಾಯುಧಗಳಿಂದ ಪೊಲೀಸರ ಮೇಲೆ ದಾಳಿ ನಡೆಸಿದ ವೇಳೆ ಸ್ಥಳದಲ್ಲಿದ್ದ ಬಂಟ್ವಾಳ ಪೊಲೀಸ್ ಉಪನಿರೀಕ್ಷಕರಾದ ಪ್ರಸನ್ನ ಕುಮಾರ್ ಇವರಿಗೆ ಚಾಕುವಿನಿಂದ ಇರಿದ ಪರಿಣಾಮ ಅವರ ಎಡ ಕೈಯ ಅಂಗೈಗೆ ರಕ್ತಗಾಯವಾಗಿದ್ದಲ್ಲದೇ, ಪುತ್ತೂರು ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಡಾ. ಗಾನ ಪಿ ಕುಮಾರ್ ಇವರಿಗೆ ಕಲ್ಲು ತೂರಾಟದಿಂದಾಗಿ ಎಡ ಕೈಗೆ ಕಲ್ಲು ತಾಗಿ ನೋವುಂಟಾಗಿರುತ್ತದೆ.

ಬಳಿಕ ಪೊಲೀಸರು ತಮ್ಮ ಆತ್ಮರಕ್ಷಣೆ ನಿಮಿತ್ತ ಲಾಠಿ ಪ್ರಹಾರ ನಡೆಸಿದ ಸಮಯ ಸೇರಿದ ಜನರು ಒಮ್ಮೆಲೇ ಸ್ಥಳದಿಂದ ಓಡಿ ಹೋಗುತ್ತಾ ಒಬ್ಬಾರ ಮೇಲೊಬ್ಬರು ಬಿದ್ದು, ಓಡಾಡುತ್ತಾ, ಮಸೀದಿ ಬಳಿ ಓಡಿ, ಸ್ಥಳದಲ್ಲಿ ಕಂಪೌಂಡ್ ಗೋಡೆ ಹಾರಲು ಯತ್ನಿಸುತ್ತಾ ಇದ್ದು, ಎದ್ದು ಓಡಾಡುತ್ತಾ ಇದ್ದು, ಅಲ್ಲದೇ ಕೆಲವಾರು ಜನರು ಮಸೀದಿಯ ಒಳ ಪ್ರವೇಶಿಸಿ ಪೊಲೀಸರ ಮೇಲೆ ಕಲ್ಲು, ಸೋಡಾ ಬಾಟ್ಲಿ ಇತ್ಯಾದಿಗಳನ್ನು ಎಸೆಯುತ್ತಾ ದಾಳಿ ನಡೆಸುತ್ತಾ ಸ್ಥಳದಲ್ಲಿದ್ದ ಇಲಾಖಾ ವಾಹನಗಳನ್ನು, ಸಾರ್ವಜನಿಕರ ವಾಹನಗಳನ್ನು ಜಖಂ ಮಾಡಿರುತ್ತಾರೆ.

ಅವರುಗಳನ್ನು ಸ್ಥಳದಿಂದ ಚದುರಿಸುವ ನಿಟ್ಟಿನಲ್ಲಿ ಪೂರ್ಣ ರೀತಿಯಲ್ಲಿ ಪ್ರಯತ್ನ ನಡೆಸಲಾಗಿರುತ್ತದೆ.
ಸೇರಿದ ಪಿಎಫ್‌ಐ ಸಂಘಟನೆಯ ಗುಂಪಿನವರು ಪೊಲೀಸರ ಮೇಲೆ ಹಲ್ಲೆ ನಡೆಸುವ ನಿಟ್ಟಿನಿಂದಲೇ ಈ ರೀತಿಯಾಗಿ ಗುಂಪು ಸೇರಿ ಕೃತ್ಯ ನಡೆಸಿರುವುದಾಗಿದೆ. ಅಲ್ಲದೇ
ಸೇರಿದವರು ಬಳಿಕ ಕೂಡಾ ಪೊಲೀಸ್ ಠಾಣೆಯ ಸುತ್ತ ಕಲ್ಲು ತೂರಾಟ ನಡೆಸುವ ಮೂಲಕ ಠಾಣೆಯ ಕಿಟಕಿ
ಗಾಜುಗಳನ್ನು ಹುಡಿ ಮಾಡಿ ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿರುತ್ತಾರೆ.

ಈ ಘಟನೆಯಿಂದಾಗಿ ಪೊಲೀಸ್ ಇಲಾಖೆಯ ಪೊಲೀಸ್ ಉಪಾಧೀಕ್ಷಕರಾದ ಈ ಗಾನ. ಪಿ.ಕುಮಾರ್, ಬಂಟ್ವಾಳ ಗ್ರಾಮಾಂತರ ಠಾಣೆಯ ಪಿಎಸ್‌ಐ ಪ್ರಸನ್ನ, ಸಿಪಿಐ ಉಮೇಶ್ ಉವಳಕೆ, ಪೊಲೀಸ್ ಉಪನಿರೀಕ್ಷರಾದ
ಓಮನ, ಸಿಬ್ಬಂದಿಗಳಾದ ಕಿರಣ್ ಕುಮಾರ್,ರೇಣುಕಾ, ಬಿಸಿ ಶರೀಫ್, ಏಸಿ ಶೇಷಾದ್ರಿ, ಹೆಚ್‌ಸಿ ಹರೀಶ್, ಇವರುಗಳಿಗೂ ಹಲ್ಲೆ ನಡೆಸಿ ಅವರುಗಳ ಇಲಾಖಾ ಸಮವಸ್ತ್ರಗಳನ್ನು ಎಳೆದು ಹರಿದಾಡಿದ್ದು, ಅವರಿಗೂ ಗಾಯಗಳಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಈ ಬಗ್ಗೆ ಠಾಣೆಯಲ್ಲಿ 152/2021 ಕಲಂ 152/2021 ಕಲಂ 143,147,148,151, 324.332, 326.307, ಜೊತೆಗೆ
149 ಭಾ.ಧ.ಸಂ. ರಂತೆ ಪ್ರಕರಣ ದಾಖಲಾಗಿದೆ.

Advertisement
Previous Post

ವಿಟ್ಲ: ಪಟ್ಟಣ ಪಂಚಾಯತ್ ಚುನಾವಣೆ: ಮೆರವಣಿಗೆಯ ಮೂಲಕ ಸಾಗಿ ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿಗಳು

Next Post

ಕುತೂಹಲದ ಕೇಂದ್ರ ಬಿಂದುವಾದ ವಿಟ್ಲ ಪಟ್ಟಣ ಪಂಚಾಯತ್ ನ 11ನೇ ವಾರ್ಡ್..!! ಘಟಾನುಘಟಿಗಳ ನಡುವೆ ಫೈಟ್.!!??

OtherNews

ಬೆಳ್ತಂಗಡಿ: ಅಪಾಯಕಾರಿ ಹಾಗೂ ನಿರ್ಲಕ್ಷ್ಯತನದಿಂದ ಬೈಕ್ ಸ್ಟಂಟ್ ಮಾಡುತ್ತಿದ್ದ ಯುವಕನ ಬಂಧನ..!!
Featured

ಬೆಳ್ತಂಗಡಿ: ಅಪಾಯಕಾರಿ ಹಾಗೂ ನಿರ್ಲಕ್ಷ್ಯತನದಿಂದ ಬೈಕ್ ಸ್ಟಂಟ್ ಮಾಡುತ್ತಿದ್ದ ಯುವಕನ ಬಂಧನ..!!

March 4, 2026
(ಮಾ.04): ಶಿಬರಿ ಯುವಕ ಮಂಡಲದಿಂದ 28ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ..!!
ಧಾರ್ಮಿಕ

(ಮಾ.04): ಶಿಬರಿ ಯುವಕ ಮಂಡಲದಿಂದ 28ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ..!!

March 4, 2026
ಕೆಯ್ಯೂರು: ಬೈಕ್ ಅಪಘಾತ: ಕುಂಬ್ರದ ಯುವಕ ಮೃತ್ಯು..!!
Featured

ಕೆಯ್ಯೂರು: ಬೈಕ್ ಅಪಘಾತ: ಕುಂಬ್ರದ ಯುವಕ ಮೃತ್ಯು..!!

March 4, 2026
ಪುತ್ತೂರು: ಬಸ್ ನಲ್ಲಿ ಅನುಚಿತ ವರ್ತನೆ ಆರೋಪ: ಯುವಕನಿಗೆ ಗೂಸಾ..!!
Featured

ಪುತ್ತೂರು: ಬಸ್ ನಲ್ಲಿ ಅನುಚಿತ ವರ್ತನೆ ಆರೋಪ: ಯುವಕನಿಗೆ ಗೂಸಾ..!!

March 3, 2026
ಮಂಗಳೂರು: ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಪ್ರಚೋದನಕಾರಿ ಪೋಸ್ಟ್, ಕೇಸ್ ದಾಖಲು..!!
Featured

ಮಂಗಳೂರು: ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಪ್ರಚೋದನಕಾರಿ ಪೋಸ್ಟ್, ಕೇಸ್ ದಾಖಲು..!!

March 3, 2026
ಪುತ್ತೂರು : ಜೆಟ್ ವಿಮಾನ ಹಾರಾಟ..!
Featured

ಪುತ್ತೂರು : ಜೆಟ್ ವಿಮಾನ ಹಾರಾಟ..!

March 3, 2026

Leave a Reply Cancel reply

Your email address will not be published. Required fields are marked *

Recent News

ಬೆಳ್ತಂಗಡಿ: ಅಪಾಯಕಾರಿ ಹಾಗೂ ನಿರ್ಲಕ್ಷ್ಯತನದಿಂದ ಬೈಕ್ ಸ್ಟಂಟ್ ಮಾಡುತ್ತಿದ್ದ ಯುವಕನ ಬಂಧನ..!!

ಬೆಳ್ತಂಗಡಿ: ಅಪಾಯಕಾರಿ ಹಾಗೂ ನಿರ್ಲಕ್ಷ್ಯತನದಿಂದ ಬೈಕ್ ಸ್ಟಂಟ್ ಮಾಡುತ್ತಿದ್ದ ಯುವಕನ ಬಂಧನ..!!

March 4, 2026
ನ್ಯೂಯಾರ್ಕ್‌ನಲ್ಲಿ ಗುಂಡಿನ ದಾಳಿ – ಭಾರತೀಯ ಮೂಲದ ವಿದ್ಯಾರ್ಥಿನಿ ದುರ್ಮರಣ..!!

ನ್ಯೂಯಾರ್ಕ್‌ನಲ್ಲಿ ಗುಂಡಿನ ದಾಳಿ – ಭಾರತೀಯ ಮೂಲದ ವಿದ್ಯಾರ್ಥಿನಿ ದುರ್ಮರಣ..!!

March 4, 2026
(ಮಾ.04): ಶಿಬರಿ ಯುವಕ ಮಂಡಲದಿಂದ 28ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ..!!

(ಮಾ.04): ಶಿಬರಿ ಯುವಕ ಮಂಡಲದಿಂದ 28ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ..!!

March 4, 2026
ಮಂಗಳೂರು : ಪ್ರೇಮ ವೈಫಲ್ಯ : ಒಮಾನ್‌ನಲ್ಲಿ ಸೋಮೇಶ್ವರದ ಯುವಕ ಆತ್ಮಹತ್ಯೆ..!!

ಮಂಗಳೂರು : ಪ್ರೇಮ ವೈಫಲ್ಯ : ಒಮಾನ್‌ನಲ್ಲಿ ಸೋಮೇಶ್ವರದ ಯುವಕ ಆತ್ಮಹತ್ಯೆ..!!

March 4, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page