Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಯುವತಿ ನಾಪತ್ತೆ: ಪ್ರಕರಣ ದಾಖಲು…!!!

    ಪುತ್ತೂರು: ಯುವತಿ ನಾಪತ್ತೆ: ಪ್ರಕರಣ ದಾಖಲು…!!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಯುವತಿಗೆ ವಂಚನೆ ಪ್ರಕರಣ ಆರೋಪಿಯ ತಂದೆ ದಾಖಲಾಗಿರುವ ಆಸ್ಪತ್ರೆಯಲ್ಲಿ ಪೊಲೀಸರಿಂದ ವಿಚಾರಣೆ..!!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು : ಅನೈತಿಕ ಚಟುವಟಿಕೆ : ಪೊಲೀಸ್ ದಾಳಿ – ಯುವತಿಯ ರಕ್ಷಣೆ ಮನೆ ಮಾಲಕ ಸಹಿತ ಇಬ್ಬರ ವಿರುದ್ದ ಪ್ರಕರಣ ದಾಖಲು ..!!

    ವಿಟ್ಲ: ಕಾಂಗ್ರೆಸ್ ಮುಖಂಡ ರಘು ಪೂಜಾರಿ ನಿಧನ..!!

    ವಿಟ್ಲ: ಕಾಂಗ್ರೆಸ್ ಮುಖಂಡ ರಘು ಪೂಜಾರಿ ನಿಧನ..!!

    ಆಶ್ಲೀಲ ಪದ ಬಳಕೆ: ಫೇಸ್ ಬುಕ್ ಫೇಜ್ ವಿರುದ್ಧ ಪ್ರಕರಣ ದಾಖಲು..!!

    ಆಶ್ಲೀಲ ಪದ ಬಳಕೆ: ಫೇಸ್ ಬುಕ್ ಫೇಜ್ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು ಧಾನ್ಯದ ಸಹಕಾರಿ ಸಂಘದ ಅಧ್ಯಕ್ಷರಾಗಿ ಯು.ಪೂವಪ್ಪ, ಉಪಾಧ್ಯಕ್ಷರಾಗಿ ಲೋಕೇಶ್‍ ಹೆಗ್ಡೆ ಅವಿರೋಧ ಆಯ್ಕೆ..!!

    ಪುತ್ತೂರು ಧಾನ್ಯದ ಸಹಕಾರಿ ಸಂಘದ ಅಧ್ಯಕ್ಷರಾಗಿ ಯು.ಪೂವಪ್ಪ, ಉಪಾಧ್ಯಕ್ಷರಾಗಿ ಲೋಕೇಶ್‍ ಹೆಗ್ಡೆ ಅವಿರೋಧ ಆಯ್ಕೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಯುವತಿ ನಾಪತ್ತೆ: ಪ್ರಕರಣ ದಾಖಲು…!!!

    ಪುತ್ತೂರು: ಯುವತಿ ನಾಪತ್ತೆ: ಪ್ರಕರಣ ದಾಖಲು…!!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಯುವತಿಗೆ ವಂಚನೆ ಪ್ರಕರಣ ಆರೋಪಿಯ ತಂದೆ ದಾಖಲಾಗಿರುವ ಆಸ್ಪತ್ರೆಯಲ್ಲಿ ಪೊಲೀಸರಿಂದ ವಿಚಾರಣೆ..!!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು : ಅನೈತಿಕ ಚಟುವಟಿಕೆ : ಪೊಲೀಸ್ ದಾಳಿ – ಯುವತಿಯ ರಕ್ಷಣೆ ಮನೆ ಮಾಲಕ ಸಹಿತ ಇಬ್ಬರ ವಿರುದ್ದ ಪ್ರಕರಣ ದಾಖಲು ..!!

    ವಿಟ್ಲ: ಕಾಂಗ್ರೆಸ್ ಮುಖಂಡ ರಘು ಪೂಜಾರಿ ನಿಧನ..!!

    ವಿಟ್ಲ: ಕಾಂಗ್ರೆಸ್ ಮುಖಂಡ ರಘು ಪೂಜಾರಿ ನಿಧನ..!!

    ಆಶ್ಲೀಲ ಪದ ಬಳಕೆ: ಫೇಸ್ ಬುಕ್ ಫೇಜ್ ವಿರುದ್ಧ ಪ್ರಕರಣ ದಾಖಲು..!!

    ಆಶ್ಲೀಲ ಪದ ಬಳಕೆ: ಫೇಸ್ ಬುಕ್ ಫೇಜ್ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು ಧಾನ್ಯದ ಸಹಕಾರಿ ಸಂಘದ ಅಧ್ಯಕ್ಷರಾಗಿ ಯು.ಪೂವಪ್ಪ, ಉಪಾಧ್ಯಕ್ಷರಾಗಿ ಲೋಕೇಶ್‍ ಹೆಗ್ಡೆ ಅವಿರೋಧ ಆಯ್ಕೆ..!!

    ಪುತ್ತೂರು ಧಾನ್ಯದ ಸಹಕಾರಿ ಸಂಘದ ಅಧ್ಯಕ್ಷರಾಗಿ ಯು.ಪೂವಪ್ಪ, ಉಪಾಧ್ಯಕ್ಷರಾಗಿ ಲೋಕೇಶ್‍ ಹೆಗ್ಡೆ ಅವಿರೋಧ ಆಯ್ಕೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಬೆಳ್ತಂಗಡಿ

ಬೆಳ್ತಂಗಡಿ: ಸಂಗಾತಿ ಎಕೆಜಿ ಬೀಡಿ ಕಾರ್ಮಿಕರ ಗೃಹ ನಿರ್ಮಾಣ ಸಹಕಾರಿ ಸಂಘದ (ನಿ) ವಾರ್ಷಿಕ ಮಹಾಸಭೆ

December 19, 2021
in ಬೆಳ್ತಂಗಡಿ
0
ಬೆಳ್ತಂಗಡಿ: ಸಂಗಾತಿ ಎಕೆಜಿ ಬೀಡಿ ಕಾರ್ಮಿಕರ ಗೃಹ ನಿರ್ಮಾಣ ಸಹಕಾರಿ ಸಂಘದ (ನಿ) ವಾರ್ಷಿಕ ಮಹಾಸಭೆ
Share on WhatsAppShare on FacebookShare on Twitter
Advertisement
Advertisement
Advertisement

ಬೆಳ್ತಂಗಡಿ: ಸಂಗಾತಿ ಎಕೆಜಿ ಬೀಡಿ ಕಾರ್ಮಿಕರ ಗೃಹ ನಿರ್ಮಾಣ ಸಹಕಾರಿ ಸಂಘ (ನಿ) ಇದರ ವಾರ್ಷಿಕ ಮಹಾಸಭೆ ಬೆಳ್ತಂಗಡಿ ವಿಘ್ನೇಶ್ ಸಿಟಿ ಸಭಾಂಗಣದಲ್ಲಿ ನಡೆಯಿತು.

Advertisement
Advertisement
Advertisement
Advertisement
Advertisement
Advertisement

ಮಹಾಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಹರಿದಾಸ್ ಎಸ್. ಎಂ ವಹಿಸಿ ಮಾತನಾಡುತ್ತಾ ಯಾವುದೇ ಸಂಸ್ಥೆಯು ತನ್ನ ಪ್ರಗತಿ ಸಾಧಿಸಲು ಸದಸ್ಯರು ಹಾಗೂ ಸಿಬ್ಬಂದಿಗಳ ಅವಿರತ ಶ್ರಮ ಹಾಗೂ ತ್ಯಾಗ ಕಾರಣ ‌. ನಮ್ಮ ಸಹಕಾರಿ ಸಂಘ ಇತರರಿಗೆ ಪೈಪೋಟಿ ನೀಡುವ ಬದಲಾಗಿ ಅತ್ಯಂತ ಮಹತ್ವದ ಬದಲಾವಣೆಗಾಗಿ ದುಡಿಯುತ್ತಿದೆ. ನಮ್ಮ ಸಂಘದ ನೇತೃತ್ವದಲ್ಲಿರುವ ಶ್ರಮಶಕ್ತಿ ಸ್ವಸಹಾಯ ಗುಂಪಿನ ಸದಸ್ಯರು ಜೇನು , ಕೋಳಿ, ಮೀನು ಸಾಕಾಣಿಕೆ , ಅಣಬೆ ಕೃಷಿಯ ಮೂಲಕ ಸ್ವಾಭಿಮಾನದ ಜೀವನ ನಡೆಸಲು ಸಾಧ್ಯವಾಗಿದೆ ಎಂಬುದು ಅತ್ಯಂತ ಹೆಮ್ಮೆಯ ವಿಷಯ ಎಂದ ಅವರು ಬಿ.ಸಿ ರೋಡ್ ನ ಕೇಂದ್ರ ಭಾಗದಲ್ಲಿ ” ತುತ್ತು” ಎನ್ನುವ ಮನೆಯೂಟವನ್ನು ಜನವರಿ 3 ರಿಂದ ಆರಂಭಿಸಲಾಗುವುದು , ಸಾವಯವ ಕೃಷಿ ಆಧಾರಿತ ಅಕ್ಕಿ , ತರಕಾರಿಗಳಿಂದ ತಯಾರಿಸಲಾಗುವ ಮನೆಯೂಟ ಅತ್ಯಂತ ಕಡಿಮೆ ದರದಲ್ಲಿ ಸಾರ್ವಜನಿಕರಿಗೆ ಲಭಿಸಲಿದೆ. ಮುಂದಿನ ದಿನಗಳಲ್ಲಿ ಇಡೀ ಜಿಲ್ಲೆಯಾದ್ಯಂತ ತುತ್ತು ಯೋಜನೆಯನ್ನು ವಿಸ್ತರಿಸಲಾಗುವುದು ಎಂದರು.

ಉಪಾಧ್ಯಕ್ಷ , ಅಖಿಲ ಭಾರತ ವಕೀಲರ ಸಂಘದ ಜಿಲ್ಲಾಧ್ಯಕ್ಷ ಯಶವಂತ ಮರೋಳಿ ಸಂದರ್ಭೋಚಿತವಾಗಿ ಮಾತನಾಡಿ ಶುಭ ಹಾರೈಸಿದರು. ವರದಿಯನ್ನು ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಸುಜೀತ್ ಉಜಿರೆ , ಲೆಕ್ಕಪತ್ರವನ್ನು ನಿರ್ದೇಶಕಿ ಸುಕನ್ಯಾ ಹೆಚ್ , ಬೈಲ ತಿದ್ದುಪಡಿ ಬಗ್ಗೆ ಸೊಸೈಟಿಯ ವಿಶೇಷ ಅಧಿಕಾರಿ ಉಮೇಶ್ ಬಂಟ್ವಾಳ ಮಂಡಿಸಿದರು.

Advertisement
Advertisement

ವೇದಿಕೆಯಲ್ಲಿ ಸಂಘದ ನಿರ್ದೇಶಕ ರವೀಂದ್ರ ಬಿ , ವೈಜಯಂತಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಸಿಬ್ಬಂದಿಗಳಾದ ಸಂಜೀವ ಆರ್ ಉಜಿರೆ , ಶ್ರೀಮತಿ ದಿವ್ಯ ಬೆಳ್ತಂಗಡಿ , ಸುಜಾತ ಶಿರ್ಲಾಲು , ಧನ್ಯ ಲಾಯಿಲ ಸಹಕರಿಸಿದರು. ನಿರ್ದೇಶಕ ಶಿವಕುಮಾರ್ ಎಸ್. ಎಂ ಸ್ವಾಗತಿಸಿ , ನಿರ್ದೇಶಕ ಶೇಖರ್ ಲಾಯಿಲ ಧನ್ಯವಾದಗೈದರು.

Advertisement
Previous Post

ವಿಟ್ಲ: ದೈವಸ್ಥಾನಕ್ಕೆ ಪ್ರಾರ್ಥನೆ ಸಲ್ಲಿಸಲು ಬಂದ ಬಿಲ್ಲವ ಸಮಾಜದ ಯುವಕರ ಪ್ರವೇಶಕ್ಕೆ ಆಕ್ಷೇಪ..!!ಸಮುದಾಯದಿಂದ ಖಂಡನೆ

Next Post

ವಿಟ್ಲ: ದೈವಸ್ಥಾನಕ್ಕೆ ಪ್ರಾರ್ಥನೆ ಸಲ್ಲಿಸಲು ತೆರಳಿದ ಬಿಲ್ಲವ ಸಮಾಜದ ಯುವಕರನ್ನು ಹೊರ ಕಳುಹಿಸಿದ ಘಟನೆ: ಕ್ಷಮಾಪಣೆ ಕೇಳಿದ ಬಳಿಕ ಪ್ರಕರಣ ಅಂತ್ಯ..!!

OtherNews

ಆಶ್ಲೀಲ ಪದ ಬಳಕೆ: ಫೇಸ್ ಬುಕ್ ಫೇಜ್ ವಿರುದ್ಧ ಪ್ರಕರಣ ದಾಖಲು..!!
Featured

ಆಶ್ಲೀಲ ಪದ ಬಳಕೆ: ಫೇಸ್ ಬುಕ್ ಫೇಜ್ ವಿರುದ್ಧ ಪ್ರಕರಣ ದಾಖಲು..!!

July 1, 2025
ಬೆಳ್ತಂಗಡಿ: ಮಳೆ ಆರ್ಭಟ : ಶಿಶಿಲೇಶ್ವರ ದೇವಾಲಯಕ್ಕೆ ಜಲದಿಗ್ಬಂದನ..!!
ಬೆಳ್ತಂಗಡಿ

ಬೆಳ್ತಂಗಡಿ: ಮಳೆ ಆರ್ಭಟ : ಶಿಶಿಲೇಶ್ವರ ದೇವಾಲಯಕ್ಕೆ ಜಲದಿಗ್ಬಂದನ..!!

June 25, 2025
ಬೆಳ್ತಂಗಡಿ: ಮಹಿಳೆ ನಾಪತ್ತೆ: ಠಾಣೆಗೆ ದೂರು..!!
Featured

ಬೆಳ್ತಂಗಡಿ: ಮಹಿಳೆ ನಾಪತ್ತೆ: ಠಾಣೆಗೆ ದೂರು..!!

June 24, 2025
ಉಜಿರೆ ನಿವಾಸಿ ಸಂದೀಪ್ ನಿಧನ..!!
ಬೆಳ್ತಂಗಡಿ

ಉಜಿರೆ ನಿವಾಸಿ ಸಂದೀಪ್ ನಿಧನ..!!

June 24, 2025
ಕನ್ಯಾಡಿ ಮತ್ತಿಲದ ಯುವಕ ಆತ್ಮಹತ್ಯೆ..!!
ಕ್ರೈಮ್

ಕನ್ಯಾಡಿ ಮತ್ತಿಲದ ಯುವಕ ಆತ್ಮಹತ್ಯೆ..!!

June 24, 2025
ಧರ್ಮಸ್ಥಳ: ಅಪರಾಧಿ ಕೃತ್ಯಗಳ ಮಾಹಿತಿ ನೀಡಲು ಸಿದ್ಧನಾದ ವ್ಯಕ್ತಿ : ಪೊಲೀಸ್ ಠಾಣೆಗೆ ಹಾಜರು ಪಡಿಸಲು ವಕೀಲರ ಸಿದ್ಧತೆ…!!
Featured

ಧರ್ಮಸ್ಥಳ: ಅಪರಾಧಿ ಕೃತ್ಯಗಳ ಮಾಹಿತಿ ನೀಡಲು ಸಿದ್ಧನಾದ ವ್ಯಕ್ತಿ : ಪೊಲೀಸ್ ಠಾಣೆಗೆ ಹಾಜರು ಪಡಿಸಲು ವಕೀಲರ ಸಿದ್ಧತೆ…!!

June 23, 2025

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಯುವತಿ ನಾಪತ್ತೆ: ಪ್ರಕರಣ ದಾಖಲು…!!!

ಪುತ್ತೂರು: ಯುವತಿ ನಾಪತ್ತೆ: ಪ್ರಕರಣ ದಾಖಲು…!!!

July 2, 2025
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಪುತ್ತೂರು: ಯುವತಿಗೆ ವಂಚನೆ ಪ್ರಕರಣ ಆರೋಪಿಯ ತಂದೆ ದಾಖಲಾಗಿರುವ ಆಸ್ಪತ್ರೆಯಲ್ಲಿ ಪೊಲೀಸರಿಂದ ವಿಚಾರಣೆ..!!!

July 2, 2025
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಪುತ್ತೂರು : ಅನೈತಿಕ ಚಟುವಟಿಕೆ : ಪೊಲೀಸ್ ದಾಳಿ – ಯುವತಿಯ ರಕ್ಷಣೆ ಮನೆ ಮಾಲಕ ಸಹಿತ ಇಬ್ಬರ ವಿರುದ್ದ ಪ್ರಕರಣ ದಾಖಲು ..!!

July 2, 2025
ವಿಟ್ಲ: ಕಾಂಗ್ರೆಸ್ ಮುಖಂಡ ರಘು ಪೂಜಾರಿ ನಿಧನ..!!

ವಿಟ್ಲ: ಕಾಂಗ್ರೆಸ್ ಮುಖಂಡ ರಘು ಪೂಜಾರಿ ನಿಧನ..!!

July 2, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page