Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಹಿಂದೂ ಎಕನಾಮಿಕ್ ಫೋರಂ–ಮುಳಿಯ ಫಾರ್ಮ್ ಲ್ಯಾಂಡ್ ವತಿಯಿಂದ ಮಲ್ಲಿಗೆ ಕೃಷಿ ತರಬೇತಿ..!!

    ಹಿಂದೂ ಎಕನಾಮಿಕ್ ಫೋರಂ–ಮುಳಿಯ ಫಾರ್ಮ್ ಲ್ಯಾಂಡ್ ವತಿಯಿಂದ ಮಲ್ಲಿಗೆ ಕೃಷಿ ತರಬೇತಿ..!!

    ಪತ್ನಿಗೆ ಸಹಾಯ ಮಾಡಿದನೆಂಬ ಅನುಮಾನ: ಸ್ನೇಹಿತನೊಂದಿಗೆ ಸೇರಿ ವ್ಯಕ್ತಿಯ ಕೊಲೆ..!!

    ಪತ್ನಿಗೆ ಸಹಾಯ ಮಾಡಿದನೆಂಬ ಅನುಮಾನ: ಸ್ನೇಹಿತನೊಂದಿಗೆ ಸೇರಿ ವ್ಯಕ್ತಿಯ ಕೊಲೆ..!!

    ಕಿಲ್ಲೆ ಮೈದಾನ ಗಣೇಶೋತ್ಸವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಆಹ್ವಾನ…!

    ಕಿಲ್ಲೆ ಮೈದಾನ ಗಣೇಶೋತ್ಸವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಆಹ್ವಾನ…!

    ಕುಪ್ಪೆಟ್ಟಿ – ಉಪ್ಪಿನಂಗಡಿ ಹೆದ್ದಾರಿ ದುಸ್ಥಿತಿ: ಗುಂಡಿಗಳ ನಡುವೆ ಜೀವ ಪಣಕ್ಕಿಟ್ಟು ಸಂಚಾರ ..!!

    ಕುಪ್ಪೆಟ್ಟಿ – ಉಪ್ಪಿನಂಗಡಿ ಹೆದ್ದಾರಿ ದುಸ್ಥಿತಿ: ಗುಂಡಿಗಳ ನಡುವೆ ಜೀವ ಪಣಕ್ಕಿಟ್ಟು ಸಂಚಾರ ..!!

    ಮನೆ ಕುಸಿತದಿಂದ ಸಂಕಷ್ಟದಲ್ಲಿದ್ದ ಕುಟುಂಬಕ್ಕೆ ಇನಾಯತ್ ಅಲಿ ನೆರವು; ಧನಸಹಾಯ..!!

    ಮನೆ ಕುಸಿತದಿಂದ ಸಂಕಷ್ಟದಲ್ಲಿದ್ದ ಕುಟುಂಬಕ್ಕೆ ಇನಾಯತ್ ಅಲಿ ನೆರವು; ಧನಸಹಾಯ..!!

    ಉಜ್ರುಪಾದೆ ಶಾಲೆಗೆ ರೋಟರಿ ಕ್ಲಬ್ ಪುತ್ತೂರು ಯುವದಿಂದ ಪೀಠೋಪಕರಣಗಳ ಹಸ್ತಾಂತರ..!!

    ಉಜ್ರುಪಾದೆ ಶಾಲೆಗೆ ರೋಟರಿ ಕ್ಲಬ್ ಪುತ್ತೂರು ಯುವದಿಂದ ಪೀಠೋಪಕರಣಗಳ ಹಸ್ತಾಂತರ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಹಿಂದೂ ಎಕನಾಮಿಕ್ ಫೋರಂ–ಮುಳಿಯ ಫಾರ್ಮ್ ಲ್ಯಾಂಡ್ ವತಿಯಿಂದ ಮಲ್ಲಿಗೆ ಕೃಷಿ ತರಬೇತಿ..!!

    ಹಿಂದೂ ಎಕನಾಮಿಕ್ ಫೋರಂ–ಮುಳಿಯ ಫಾರ್ಮ್ ಲ್ಯಾಂಡ್ ವತಿಯಿಂದ ಮಲ್ಲಿಗೆ ಕೃಷಿ ತರಬೇತಿ..!!

    ಪತ್ನಿಗೆ ಸಹಾಯ ಮಾಡಿದನೆಂಬ ಅನುಮಾನ: ಸ್ನೇಹಿತನೊಂದಿಗೆ ಸೇರಿ ವ್ಯಕ್ತಿಯ ಕೊಲೆ..!!

    ಪತ್ನಿಗೆ ಸಹಾಯ ಮಾಡಿದನೆಂಬ ಅನುಮಾನ: ಸ್ನೇಹಿತನೊಂದಿಗೆ ಸೇರಿ ವ್ಯಕ್ತಿಯ ಕೊಲೆ..!!

    ಕಿಲ್ಲೆ ಮೈದಾನ ಗಣೇಶೋತ್ಸವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಆಹ್ವಾನ…!

    ಕಿಲ್ಲೆ ಮೈದಾನ ಗಣೇಶೋತ್ಸವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಆಹ್ವಾನ…!

    ಕುಪ್ಪೆಟ್ಟಿ – ಉಪ್ಪಿನಂಗಡಿ ಹೆದ್ದಾರಿ ದುಸ್ಥಿತಿ: ಗುಂಡಿಗಳ ನಡುವೆ ಜೀವ ಪಣಕ್ಕಿಟ್ಟು ಸಂಚಾರ ..!!

    ಕುಪ್ಪೆಟ್ಟಿ – ಉಪ್ಪಿನಂಗಡಿ ಹೆದ್ದಾರಿ ದುಸ್ಥಿತಿ: ಗುಂಡಿಗಳ ನಡುವೆ ಜೀವ ಪಣಕ್ಕಿಟ್ಟು ಸಂಚಾರ ..!!

    ಮನೆ ಕುಸಿತದಿಂದ ಸಂಕಷ್ಟದಲ್ಲಿದ್ದ ಕುಟುಂಬಕ್ಕೆ ಇನಾಯತ್ ಅಲಿ ನೆರವು; ಧನಸಹಾಯ..!!

    ಮನೆ ಕುಸಿತದಿಂದ ಸಂಕಷ್ಟದಲ್ಲಿದ್ದ ಕುಟುಂಬಕ್ಕೆ ಇನಾಯತ್ ಅಲಿ ನೆರವು; ಧನಸಹಾಯ..!!

    ಉಜ್ರುಪಾದೆ ಶಾಲೆಗೆ ರೋಟರಿ ಕ್ಲಬ್ ಪುತ್ತೂರು ಯುವದಿಂದ ಪೀಠೋಪಕರಣಗಳ ಹಸ್ತಾಂತರ..!!

    ಉಜ್ರುಪಾದೆ ಶಾಲೆಗೆ ರೋಟರಿ ಕ್ಲಬ್ ಪುತ್ತೂರು ಯುವದಿಂದ ಪೀಠೋಪಕರಣಗಳ ಹಸ್ತಾಂತರ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home Featured

ಪುಣಚ: ಹೆಂಡತಿಯ ಮನೆಯ ಸೋಫಾಗೆ ಬೆಂಕಿ ಹಚ್ಚಿ, ಅವಾಚ್ಯವಾಗಿ ನಿಂದಿಸಿ,ಆಕೆಯ ಸಹೋದರನ ಮೇಲೆ ಹಲ್ಲೆಗೈದ ಪತಿರಾಯನ ಬಂಧನ..!!

December 19, 2021
in Featured, ಕ್ರೈಮ್, ಬಂಟ್ವಾಳ
0
ಪುಣಚ: ಹೆಂಡತಿಯ ಮನೆಯ ಸೋಫಾಗೆ ಬೆಂಕಿ ಹಚ್ಚಿ, ಅವಾಚ್ಯವಾಗಿ ನಿಂದಿಸಿ,ಆಕೆಯ ಸಹೋದರನ ಮೇಲೆ ಹಲ್ಲೆಗೈದ ಪತಿರಾಯನ ಬಂಧನ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬಂಟ್ವಾಳ: ವ್ಯಕ್ತಿಯೋರ್ವ ತನ್ನ ಹೆಂಡತಿಯ ಮನೆಗೆ ಬಂದು ಬಲವಂತವಾಗಿ ಆಕೆಯನ್ನು ಮನೆಗೆ ಕರೆದುಕೊಂಡು ಹೋಗಲು ಪ್ರಯತ್ನಿಸಿದ್ದು, ಅಷ್ಟೇ ಅಲ್ಲದೇ ಅವಾಚ್ಯ ಶಬ್ದಗಳಿಂದ ಬೈದು, ಮನೆಯ ಸೋಫಾಗೆ ಬೆಂಕಿ ಹಚ್ಚಿ, ಆಕೆಯ ಸಹೋದರನ ಮೇಲೆ ಹಲ್ಲೆಗೈದ ಘಟನೆ ಪುಣಚ ಗ್ರಾಮದ ಅರೀಪಟ್ಟೆ ಎಂಬಲ್ಲಿ ನಡೆದಿದೆ.

Advertisement
Advertisement
Advertisement

ಆರೋಪಿಯನ್ನು ಗೌಸ್ ಜಲಾಲುದ್ದೀನ್ ಎನ್ನಲಾಗಿದೆ.

ಗೌಸ್ ಜಲಾಲುದ್ದೀನ್ ಫಾತಿಮತ್ ಬುಶ್ರಾ ಎಂಬವರನ್ನು ವಿವಾಹವಾಗಿದ್ದು, ಕೆಲ ತಿಂಗಳಿನಿಂದ ಗಂಡ- ಹೆಂಡತಿ ಮದ್ಯೆ ಮನಸ್ತಾಪವಾಗಿ ಬುಶ್ರಾ ತನ್ನ ಸಹೋದರ ಮಹಮ್ಮದ್ ಕಬೀರ್ ಜೊತೆ ವಾಸವಿದ್ದರು, ಈಗಿರುವಾಗ ಡಿ.18 ರಂದು ಜಲಾಲುದ್ದೀನ್ ಮನೆಗೆ ಬಂದು ಅಕ್ಕನನ್ನು ಕಳುಹಿಸಿಕೊಡುವಂತೆ ಮಹಮ್ಮದ್ ಕಬೀರ್ ನಲ್ಲಿ ಜಗಳವಾಡಿ, ಹೆಂಡತಿಗೆ ಅವಾಚ್ಯ ಶಬ್ಧಗಳಿಂದ ಬೈದು, ಮನೆಯ ಸೋಫಾಗೆ ಬೆಂಕಿ ಹಚ್ಚಿದ್ದು, ಈ ವೇಳೆ ಆಕ್ಷೇಪಿಸಿದಾಗ ಕಬೀರ್ ನನ್ನು ದೂಡಿ ಹಾಕಿ ಹಲ್ಲೆಗೈದಿದ್ದಾನೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

Advertisement

ಈ ಬಗ್ಗೆ ಠಾಣೆಯಲ್ಲಿ ಅ.ಕ್ರ.165/2021 ಕಲಂ: 504,506,323,436 ಬಾಧಂಸಂ ಪ್ರಕರಣ ದಾಖಲಾಗಿದ್ದು, ಆರೋಪಿ ಗೌಸ್ ಜಲಾಲುದ್ದೀನ್ ನನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.

Previous Post

ಬಂಟ್ವಾಳ: ಸಾಲಭಾದೆಯಿಂದಾಗಿ ಉದ್ಯಮಿ ಆತ್ಮಹತ್ಯೆ..!!

Next Post

ವೀರಕಂಭ: ಹಿರಿಯ ಪ್ರಾಥಮಿಕ ಶಾಲಾ ಗತ ವರ್ಷದ ಸ್ಮರಣೆಯ ‘ಸ್ಮರಣ ಸಂಚಿಕೆ’ಗೆ ಉತ್ತಮ ಹೆಸರು ಸೂಚಿಸಿ…!!!

OtherNews

ಪುತ್ತೂರು: 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!!
ಕ್ರೈಮ್

ಪುತ್ತೂರು: 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!!

June 13, 2026
ಪುತ್ತೂರು: ಕೃಷ್ಣ ಜೆ. ರಾವ್‌ : ಪೂಜಾ ಪ್ರಕರಣ | ರಾಜಿ ಸಂಧಾನದಲ್ಲಿ ಇತ್ಯರ್ಥ ವಿಶ್ವಾಸ: ಕೆ.ಪಿ. ನಂಜುಂಡಿ..!!
Featured

ಪುತ್ತೂರು: ಕೃಷ್ಣ ಜೆ. ರಾವ್‌ : ಪೂಜಾ ಪ್ರಕರಣ | ರಾಜಿ ಸಂಧಾನದಲ್ಲಿ ಇತ್ಯರ್ಥ ವಿಶ್ವಾಸ: ಕೆ.ಪಿ. ನಂಜುಂಡಿ..!!

June 13, 2026
ರೈಲಿನಡಿಗೆ ಬಿದ್ದು ವ್ಯಕ್ತಿ ಮೃತ್ಯು : ಗುರುತಿಗಾಗಿ ರೈಲ್ವೇ ಪೊಲೀಸರ ಮನವಿ..!!
ಕ್ರೈಮ್

ರೈಲಿನಡಿಗೆ ಬಿದ್ದು ವ್ಯಕ್ತಿ ಮೃತ್ಯು : ಗುರುತಿಗಾಗಿ ರೈಲ್ವೇ ಪೊಲೀಸರ ಮನವಿ..!!

June 13, 2026
ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚಿಸಿದ ಆರೋಪ : ಕೃಷ್ಣಜೆ.ರಾವ್ ವಿರುದ್ಧದ ಪ್ರಕರಣದಲ್ಲಿ ರಾಜಿ ಸಂಧಾನಕ್ಕೆ ಮಧ್ಯಸ್ಥಿಕೆದಾರರಾಗಿ ವಕೀಲೆ ಸುಶೀಲಾ ನೇಮಕ..!!!
Featured

ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚಿಸಿದ ಆರೋಪ : ಕೃಷ್ಣಜೆ.ರಾವ್ ವಿರುದ್ಧದ ಪ್ರಕರಣದಲ್ಲಿ ರಾಜಿ ಸಂಧಾನಕ್ಕೆ ಮಧ್ಯಸ್ಥಿಕೆದಾರರಾಗಿ ವಕೀಲೆ ಸುಶೀಲಾ ನೇಮಕ..!!!

June 13, 2026
ಪುತ್ತೂರು: ಮಹಿಳಾ ಠಾಣಾ ಮುಂಭಾಗದಲ್ಲಿ ಅಪಾಯಕಾರಿ ಸ್ಥಿತಿಯಲ್ಲಿದ್ದ ಕಟ್ಟಡ ತೆರವು…!!!
Featured

ಪುತ್ತೂರು: ಮಹಿಳಾ ಠಾಣಾ ಮುಂಭಾಗದಲ್ಲಿ ಅಪಾಯಕಾರಿ ಸ್ಥಿತಿಯಲ್ಲಿದ್ದ ಕಟ್ಟಡ ತೆರವು…!!!

June 13, 2026
ಮಂಗಳೂರಿನಲ್ಲಿ ವೇಶ್ಯಾವಾಟಿಕೆ: ಅಪ್ರಾಪ್ತ ವಯಸ್ಕ ವಿದ್ಯಾರ್ಥಿನಿಯರ ರಕ್ಷಣೆ: ಮೂವರು ವಶಕ್ಕೆ
ಕ್ರೈಮ್

ವಿದ್ಯಾರ್ಥಿನಿಯ ಮಾನಭಂಗಕ್ಕೆ ಯತ್ನ; ವಿವಾಹಿತ ವ್ಯಕ್ತಿ ವಿರುದ್ಧ ಪ್ರಕರಣ..!!!

June 13, 2026

Leave a Reply Cancel reply

Your email address will not be published. Required fields are marked *

Recent News

ಹಿಂದೂ ಎಕನಾಮಿಕ್ ಫೋರಂ–ಮುಳಿಯ ಫಾರ್ಮ್ ಲ್ಯಾಂಡ್ ವತಿಯಿಂದ ಮಲ್ಲಿಗೆ ಕೃಷಿ ತರಬೇತಿ..!!

ಹಿಂದೂ ಎಕನಾಮಿಕ್ ಫೋರಂ–ಮುಳಿಯ ಫಾರ್ಮ್ ಲ್ಯಾಂಡ್ ವತಿಯಿಂದ ಮಲ್ಲಿಗೆ ಕೃಷಿ ತರಬೇತಿ..!!

June 14, 2026
ಪತ್ನಿಗೆ ಸಹಾಯ ಮಾಡಿದನೆಂಬ ಅನುಮಾನ: ಸ್ನೇಹಿತನೊಂದಿಗೆ ಸೇರಿ ವ್ಯಕ್ತಿಯ ಕೊಲೆ..!!

ಪತ್ನಿಗೆ ಸಹಾಯ ಮಾಡಿದನೆಂಬ ಅನುಮಾನ: ಸ್ನೇಹಿತನೊಂದಿಗೆ ಸೇರಿ ವ್ಯಕ್ತಿಯ ಕೊಲೆ..!!

June 14, 2026
ಕಿಲ್ಲೆ ಮೈದಾನ ಗಣೇಶೋತ್ಸವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಆಹ್ವಾನ…!

ಕಿಲ್ಲೆ ಮೈದಾನ ಗಣೇಶೋತ್ಸವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಆಹ್ವಾನ…!

June 14, 2026
ಕುಪ್ಪೆಟ್ಟಿ – ಉಪ್ಪಿನಂಗಡಿ ಹೆದ್ದಾರಿ ದುಸ್ಥಿತಿ: ಗುಂಡಿಗಳ ನಡುವೆ ಜೀವ ಪಣಕ್ಕಿಟ್ಟು ಸಂಚಾರ ..!!

ಕುಪ್ಪೆಟ್ಟಿ – ಉಪ್ಪಿನಂಗಡಿ ಹೆದ್ದಾರಿ ದುಸ್ಥಿತಿ: ಗುಂಡಿಗಳ ನಡುವೆ ಜೀವ ಪಣಕ್ಕಿಟ್ಟು ಸಂಚಾರ ..!!

June 13, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.