Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    (ಜೂ. 21) : ಕೆಮ್ಮಿಂಜೆಯಲ್ಲಿ ಎಸ್‌ಪಿವೈಎಸ್‌ಎಸ್‌ ಆಶ್ರಯದಲ್ಲಿ ಯೋಗ ದಿನಾಚರಣೆ – ಯೋಗ ಸಂಭ್ರಮ..!!

    (ಜೂ. 21) : ಕೆಮ್ಮಿಂಜೆಯಲ್ಲಿ ಎಸ್‌ಪಿವೈಎಸ್‌ಎಸ್‌ ಆಶ್ರಯದಲ್ಲಿ ಯೋಗ ದಿನಾಚರಣೆ – ಯೋಗ ಸಂಭ್ರಮ..!!

    ಕಡಬ: ನಿವೃತ್ತ ಸೈನಿಕ ಹೃದಯಾಘಾತದಿಂದ ನಿಧನ..!!

    ಕಡಬ: ನಿವೃತ್ತ ಸೈನಿಕ ಹೃದಯಾಘಾತದಿಂದ ನಿಧನ..!!

    ದೆಹಲಿ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮಕ್ಕೆ ಕರ್ನಾಟಕದಿಂದ ಮೈ ಭಾರತ್ ನ ಯುವ ರಾಯಭಾರಿಯಾಗಿ ಶ್ರೀಕಾಂತ್ ಪೂಜಾರಿ‌ ಬಿರಾವು ನೇಮಕ..!!!

    ದೆಹಲಿ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮಕ್ಕೆ ಕರ್ನಾಟಕದಿಂದ ಮೈ ಭಾರತ್ ನ ಯುವ ರಾಯಭಾರಿಯಾಗಿ ಶ್ರೀಕಾಂತ್ ಪೂಜಾರಿ‌ ಬಿರಾವು ನೇಮಕ..!!!

    ಪುತ್ತೂರು: ಕಾರು ಮತ್ತು ಬೈಕ್ ಡಿಕ್ಕಿ : ಓರ್ವ ಗಂಭೀರ..!!!

    ಪುತ್ತೂರು: ಕಾರು ಮತ್ತು ಬೈಕ್ ಡಿಕ್ಕಿ : ಓರ್ವ ಗಂಭೀರ..!!!

    ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳು ಪಟ್ಟೆಯಲ್ಲಿ ಶಾಲಾ ಮಂತ್ರಿ ಮಂಡಲ ರಚನೆ : ಮುಖ್ಯಮಂತ್ರಿಯಾಗಿ ಧನ್ವಿತ್ ಗೌಡ ಹಾಗೂ ಉಪಮುಖ್ಯಮಂತ್ರಿಯಾಗಿ ಆದಿತ್ಯ ಕೃಷ್ಣ ಆಯ್ಕೆ ..!!

    ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳು ಪಟ್ಟೆಯಲ್ಲಿ ಶಾಲಾ ಮಂತ್ರಿ ಮಂಡಲ ರಚನೆ : ಮುಖ್ಯಮಂತ್ರಿಯಾಗಿ ಧನ್ವಿತ್ ಗೌಡ ಹಾಗೂ ಉಪಮುಖ್ಯಮಂತ್ರಿಯಾಗಿ ಆದಿತ್ಯ ಕೃಷ್ಣ ಆಯ್ಕೆ ..!!

    ಪುತ್ತೂರು: ಕೆದಂಬಾಡಿ ಗ್ರಾ. ಪಂ. ಕಾರ್ಯದರ್ಶಿ ಸುನಂದಾ ರೈ ನಿಧನ..!!

    ಪುತ್ತೂರು: ಕೆದಂಬಾಡಿ ಗ್ರಾ. ಪಂ. ಕಾರ್ಯದರ್ಶಿ ಸುನಂದಾ ರೈ ನಿಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    (ಜೂ. 21) : ಕೆಮ್ಮಿಂಜೆಯಲ್ಲಿ ಎಸ್‌ಪಿವೈಎಸ್‌ಎಸ್‌ ಆಶ್ರಯದಲ್ಲಿ ಯೋಗ ದಿನಾಚರಣೆ – ಯೋಗ ಸಂಭ್ರಮ..!!

    (ಜೂ. 21) : ಕೆಮ್ಮಿಂಜೆಯಲ್ಲಿ ಎಸ್‌ಪಿವೈಎಸ್‌ಎಸ್‌ ಆಶ್ರಯದಲ್ಲಿ ಯೋಗ ದಿನಾಚರಣೆ – ಯೋಗ ಸಂಭ್ರಮ..!!

    ಕಡಬ: ನಿವೃತ್ತ ಸೈನಿಕ ಹೃದಯಾಘಾತದಿಂದ ನಿಧನ..!!

    ಕಡಬ: ನಿವೃತ್ತ ಸೈನಿಕ ಹೃದಯಾಘಾತದಿಂದ ನಿಧನ..!!

    ದೆಹಲಿ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮಕ್ಕೆ ಕರ್ನಾಟಕದಿಂದ ಮೈ ಭಾರತ್ ನ ಯುವ ರಾಯಭಾರಿಯಾಗಿ ಶ್ರೀಕಾಂತ್ ಪೂಜಾರಿ‌ ಬಿರಾವು ನೇಮಕ..!!!

    ದೆಹಲಿ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮಕ್ಕೆ ಕರ್ನಾಟಕದಿಂದ ಮೈ ಭಾರತ್ ನ ಯುವ ರಾಯಭಾರಿಯಾಗಿ ಶ್ರೀಕಾಂತ್ ಪೂಜಾರಿ‌ ಬಿರಾವು ನೇಮಕ..!!!

    ಪುತ್ತೂರು: ಕಾರು ಮತ್ತು ಬೈಕ್ ಡಿಕ್ಕಿ : ಓರ್ವ ಗಂಭೀರ..!!!

    ಪುತ್ತೂರು: ಕಾರು ಮತ್ತು ಬೈಕ್ ಡಿಕ್ಕಿ : ಓರ್ವ ಗಂಭೀರ..!!!

    ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳು ಪಟ್ಟೆಯಲ್ಲಿ ಶಾಲಾ ಮಂತ್ರಿ ಮಂಡಲ ರಚನೆ : ಮುಖ್ಯಮಂತ್ರಿಯಾಗಿ ಧನ್ವಿತ್ ಗೌಡ ಹಾಗೂ ಉಪಮುಖ್ಯಮಂತ್ರಿಯಾಗಿ ಆದಿತ್ಯ ಕೃಷ್ಣ ಆಯ್ಕೆ ..!!

    ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳು ಪಟ್ಟೆಯಲ್ಲಿ ಶಾಲಾ ಮಂತ್ರಿ ಮಂಡಲ ರಚನೆ : ಮುಖ್ಯಮಂತ್ರಿಯಾಗಿ ಧನ್ವಿತ್ ಗೌಡ ಹಾಗೂ ಉಪಮುಖ್ಯಮಂತ್ರಿಯಾಗಿ ಆದಿತ್ಯ ಕೃಷ್ಣ ಆಯ್ಕೆ ..!!

    ಪುತ್ತೂರು: ಕೆದಂಬಾಡಿ ಗ್ರಾ. ಪಂ. ಕಾರ್ಯದರ್ಶಿ ಸುನಂದಾ ರೈ ನಿಧನ..!!

    ಪುತ್ತೂರು: ಕೆದಂಬಾಡಿ ಗ್ರಾ. ಪಂ. ಕಾರ್ಯದರ್ಶಿ ಸುನಂದಾ ರೈ ನಿಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ರಾಜಕೀಯ

‘ಅಧಿಕಾರ ಶಾಶ್ವತ ಅಲ್ಲ ಅನ್ನೋ ಅರಿವು ನಮ್ಗೆ ಪ್ರತಿ ಕ್ಷಣವೂ ಇರಬೇಕು’..!!- ಸಿಎಂ ಬೊಮ್ಮಾಯಿ

December 19, 2021
in ರಾಜಕೀಯ, ರಾಜ್ಯ
0
‘ಅಧಿಕಾರ ಶಾಶ್ವತ ಅಲ್ಲ ಅನ್ನೋ ಅರಿವು ನಮ್ಗೆ ಪ್ರತಿ ಕ್ಷಣವೂ  ಇರಬೇಕು’..!!- ಸಿಎಂ ಬೊಮ್ಮಾಯಿ
Share on WhatsAppShare on FacebookShare on Twitter
Advertisement
Advertisement
Advertisement

ಹಾವೇರಿ: ನೀವೂ ನನ್ನ ಗೆಲ್ಲಿಸಿದ್ದೀರಿ ಪ್ರೀತಿ ಕೊಟ್ಟಿದ್ದೀರಿ.. ರೊಟ್ಟಿ ಕೊಟ್ಟು ಊಟ ನೀಡಿದ್ದೀರಿ.. ಆದರೆ ನಾನು ಪದೇ ಪದೆ ಇಲ್ಲಿ ಬರೋಕೆ ಆಗುತ್ತಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಭಾವುಕರಾಗಿ ಮಾತನಾಡಿದ್ದಾರೆ.

Advertisement
Advertisement
Advertisement
Advertisement
Advertisement
Advertisement
Advertisement

ಶಿಗ್ಗಾವಿ ಪಟ್ಟಣದಲ್ಲಿ ನಡೆಯುತ್ತಿರುವ ಚನ್ನಮ್ಮ ಸಭಾಭವನ ಅಡಿಗಲ್ಲು ಸಮಾರಂಭದಲ್ಲಿ ಕ್ಷೇತ್ರದ ಜನರ ಪ್ರೀತಿ ಹಾಗೂ ಭಾವನೆಗಳನ್ನು ನೆನೆದ ಸಿಎಂ ಬೊಮ್ಮಾಯಿ ಅವರು, ನೀವೂ ನನ್ನ ಗೆಲ್ಲಿಸಿದ್ದೀರಿ ಪ್ರೀತಿ ಕೊಟ್ಟಿದ್ದೀರಿ. ರೊಟ್ಟಿ ಕೊಟ್ಟು ಊಟ ನೀಡಿದ್ದೀರಿ. ನಾನು ಪದೇ ಪದೆ ಇಲ್ಲಿ ಬರೋಕೆ ಆಗೋದಿಲ್ಲ. ಹೀಗಾಗಿ ಅಪರೂಪಕ್ಕೆ ಒಮ್ಮೆ ಬಂದಾಗ ನಿಮ್ಮನ್ನು ನೋಡಿ ಖುಷಿ ಆಗುತ್ತದೆ. ನಾನು ಭಾವನಾತ್ಮಕ ವ್ಯಕ್ತಿ ಅದನ್ನು ಕಂಟ್ರೋಲ್ ಮಾಡಿಕೊಂಡೆ. ಆದರೆ ತಡೆಯೋಕೆ ಆಗ್ತಾ ಇಲ್ಲಾ ಎಂದು ಭಾವುಕರಾಗಿ ಕ್ಷಣ ಕಾಲ ಮೌನಕ್ಕೆ ಶರಣಾದರು.

ಸಿಎಂ ಮಾತುಗಳನ್ನು ಅಲಿಸಿದ ಸಮಾರಂಭದಲ್ಲಿ ಹಾಜರಿದ್ದ ಕ್ಷೇತ್ರ ಜನರು ಸಂಪೂರ್ಣವಾಗಿ ಸೈಲೆಂಟ್​ ಆದ್ರು. ಮಾತು ಮುಂದುವರಿಸಿದ ಸಿಎಂ, ಕೆಲವು ಊರುಗಳಿಗೆ ತನ್ನದೇ ಆದ ಐತಿಹಾಸಿಕ ಕುರುಹುಗಳಿರುತ್ತವೆ. ಇದು ಸಂತರ ನಾಡು.. ವೈಚಾರಿಕತೆ, ವಿಭಿನ್ನ ಚಿಂತನೆ ಮಾಡಿದ ಕನಕದಾಸರು, ಶಿಶುನಾಳ ಷರೀಫರು, ಅಪರೂಪದ ಮಣ್ಣಿನ ಗುಣ‌ ಶಿಗ್ಗಾವಿ ಕ್ಷೇತ್ರದ್ದು. ಈ ವೈಚಾರಿಕತೆ ಹಿಡಿದುಕೊಂಡು ಎಲ್ಲರೂ ಒಂದುಗೂಡಿ‌ ಕೆಲಸ ಮಾಡಿದರೆ ಗೆಲುವು, ಇಲ್ಲದಿದ್ದರೆ ಕಷ್ಟ.

Advertisement
Advertisement

ಜೀವನದಲ್ಲಿ ಯಾವುದೂ ಶಾಶ್ವತ ಅಲ್ಲ, ಈ ಬದುಕೇ ಶಾಶ್ವತ ಅಲ್ಲ. ಈ ಸ್ಥಾನಮಾನಗಳೂ ಶಾಶ್ವತ ಅಲ್ಲ. ಈ ಅರಿವು ನಮಗೆ ಪ್ರತಿ ಕ್ಷಣ ಇರಬೇಕು. ನಿಮ್ಮ ಆಶೀರ್ವಾದ ನಾನು ಸಿಎಂ ಆಗಿದ್ದೇನೆ. ಈ ಕ್ಷೇತ್ರದ ಹೊರಗೆ ನಾನು ಗೃಹ ಮಂತ್ರಿ, ನೀರಾವರಿ ಸಚಿವ , ಸಿಎಂ ಆದರೆ ಶಿಗ್ಗಾವಿಗೆ ಬಂದಾಗ ಬರೀ ಬಸವರಾಜ ಬೊಮ್ಮಾಯಿ ಅಷ್ಟೇ. ಇಲ್ಲಿ ಬಸವರಾಜ ಬೊಮ್ಮಾಯಿ ಅನ್ನೋದಷ್ಟೆ ಶಾಶ್ವತ, ಉಳಿದೆಲ್ಲಾ ಅಧಿಕಾರ ಪದವಿ ಶಾಶ್ವತ ಅಲ್ಲ. ನಾನು ನಿಮ್ಮೂರಿಗೆ ಬಂದಾಗ ರೊಟ್ಟಿ ತಿನ್ನಿಸಿದ್ದೀರಿ, ನವಣಕ್ಕಿ ಅನ್ನ ಮಾಡಿ ತಿನಿಸಿದಿರಿ. ನಾನು ಅದನ್ನ ಮರೆಯೋಕೆ ಸಾಧ್ಯವಿಲ್ಲ ಎಂದು ಗದ್ಗದಿತರಾದರು.

ನಾನು ಭಾವನಾತ್ಮಕವಾಗಿ ಮಾತಾಡಬಾರದು ಅಂತ ಬಹಳ ಪ್ರಯತ್ನ ಮಾಡ್ತೀನಿ. ಆದರೆ ನಿಮ್ಮನ್ನು ನೋಡಿದಾಗ ಆ ಭಾವನೆ ಬರ್ತಾವೆ ದೊಡ್ಡ ಜವಾಬ್ದಾರಿ ನನ್ನ ಮೇಲಿದೆ. ನಿಮ್ಮ ಆಶೀರ್ವಾದ ಶಕ್ತಿ ಇಲ್ಲಿವರೆಗೂ ತಂದು ನಿಲ್ಲಿಸಿದೆ. ಮುಂದೆ ಸವಾಲು ಎದುರಿಸೋ ಶಕ್ತಿ ಕೂಡಾ ನಿಮ್ಮ ಆಶೀರ್ವಾದ ದಿಂದ ಸಿಗಲಿದೆ. ಚೆನ್ನಮ್ಮ ರಾಜ್ಯ ಪಡೆಯೋಕೆ ಹೋರಾಟ ಮಾಡಲಿಲ್ಲ. ಅಲೆಕ್ಸಾಂಡರ್ ದೂರದ ದೇಶದಿಂದ ಸಿಂಧು ತಟದ ವರೆಗೆ ಬಂದ. ಆದರೆ ಕಿತ್ತೂರು ಚೆನ್ನಮ್ಮ ರಾಜ್ಯದ ಜನರ ರಕ್ಷಣೆಗೆ, ಸ್ವಾಭಿಮಾನಕ್ಕಾಗಿ ಹೋರಾಡಿದ್ದಳು. ಪ್ರತಿಯೊಬ್ಬ ಕಿತ್ತೂರು ನಾಗರಿಕ ಯೋಧರಾಗಿ ಪರಿವರ್ತನೆ ಆದರು, ಇಂದು ಈ ರಾಜ್ಯ, ಸಮುದಾಯದ ಮುಂದೆ ಇರೋದು ಅಸ್ಮಿತೆ, ಸ್ವಾಭಿಮಾನಕ್ಕಾಗಿ ಯೋಧರಾಗಿ ಹೋರಾಟ ಮಾಡೋ ಅಗತ್ಯ ಇದೆ. ಇತಿಹಾಸ ನಾವು ಅರ್ಥ ಮಾಡಿಕೊಳ್ಳಬೇಕಿದೆ. ಒಂದು ಸಮುದಾಯ ಬಹಳ ಮುಂದೆ ಹೋಗಿ ಇನ್ನೊಂದು ಸಮುದಾಯ ಹಿಂದುಳಿದರೆ ಮುಂದೆ ಹೋದ ಸಮುದಾಯಕ್ಕೂ ಒಳ್ಳೆದಾಗಲ್ಲ ಎಂದರು.

Advertisement
Previous Post

ವಿ.ಹಿಂ.ಪ.ಬಜರಂಗದಳ ಹಾಗೂ ಶ್ರೀ ಕ್ಷೇತ್ರ ಕುಕ್ಕಾಜೆ ವತಿಯಿಂದ ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ ಸಭೆ ಮತ್ತು ನಿವೃತ್ತ ಯೋಧರಿಗೆ ಗೌರವಾರ್ಪಣೆ

Next Post

(ಡಿ.22) ಮಠಂತಬೆಟ್ಟು: ಶ್ರೀ ಮಹಿಷಮರ್ದಿನಿ ದೇವಸ್ಥಾನದ ಬ್ರಹ್ಮಕಲಶೋತ್ಸವದಲ್ಲಿ ‘ಆಳ್ವಾಸ್’ ‘ಕಲಾ ಸಂಭ್ರಮ’

OtherNews

ಪುತ್ತೂರು ಬ್ಲಾಕ್ ಯುವಕಾಂಗ್ರೆಸ್ ಸಭೆ : ಪಕ್ಷ ಬಲವರ್ಧನೆಯಲ್ಲಿ ಯುವಕರ ಪಾತ್ರ ಮಹತ್ತರವಾದದ್ದು – ಕೃಷ್ಣಪ್ರಸಾದ್ ಆಳ್ವ..!!
ಪುತ್ತೂರು

ಪುತ್ತೂರು ಬ್ಲಾಕ್ ಯುವಕಾಂಗ್ರೆಸ್ ಸಭೆ : ಪಕ್ಷ ಬಲವರ್ಧನೆಯಲ್ಲಿ ಯುವಕರ ಪಾತ್ರ ಮಹತ್ತರವಾದದ್ದು – ಕೃಷ್ಣಪ್ರಸಾದ್ ಆಳ್ವ..!!

June 14, 2025
ವಿಧಾನ ಪರಿಷತ್ ಸದಸ್ಯ ಬಿ ಕೆ ಹರಿಪ್ರಸಾದ್ ಇಂದು ಮಂಗಳೂರಿಗೆ..!!!
ಮಂಗಳೂರು

ವಿಧಾನ ಪರಿಷತ್ ಸದಸ್ಯ ಬಿ ಕೆ ಹರಿಪ್ರಸಾದ್ ಇಂದು ಮಂಗಳೂರಿಗೆ..!!!

June 5, 2025
ವಿಟ್ಲ ಮುಡ್ನೂರು ಉಪಚುನಾವಣೆ: ಶಾಸಕರ ಹಣದ ಆಮಿಷದಿಂದ ಬಿಜೆಪಿ ಸೋಲು: ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರ್..!!!
ಪುತ್ತೂರು

ವಿಟ್ಲ ಮುಡ್ನೂರು ಉಪಚುನಾವಣೆ: ಶಾಸಕರ ಹಣದ ಆಮಿಷದಿಂದ ಬಿಜೆಪಿ ಸೋಲು: ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರ್..!!!

May 28, 2025
ವಿಟ್ಲ ಮುಡ್ನೂರು ಉಪಚುನಾವಣೆ: ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಎಲ್ಯಣ್ಣ ಪೂಜಾರಿಗೆ ಜಯ: ಗ್ರಾಮಾಂತರ ಮಂಡಲ ಅಧ್ಯಕರ ವಾರ್ಡ್ ನಲ್ಲೇ ನಲ್ಲಿ ಬಿಜೆಪಿ ಗೆ ಹಿನ್ನಡೆ..!! ಫಲಿಸಿದ ಅಶೋಕ್ ರೈ ಫೀಲ್ಡ್..!!!
Featured

ವಿಟ್ಲ ಮುಡ್ನೂರು ಉಪಚುನಾವಣೆ: ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಎಲ್ಯಣ್ಣ ಪೂಜಾರಿಗೆ ಜಯ: ಗ್ರಾಮಾಂತರ ಮಂಡಲ ಅಧ್ಯಕರ ವಾರ್ಡ್ ನಲ್ಲೇ ನಲ್ಲಿ ಬಿಜೆಪಿ ಗೆ ಹಿನ್ನಡೆ..!! ಫಲಿಸಿದ ಅಶೋಕ್ ರೈ ಫೀಲ್ಡ್..!!!

May 28, 2025
ಕಾರಿನಲ್ಲಿ ಸಾಲದಕ್ಕೆ ಹೆದ್ದಾರಿಯಲ್ಲೇ ಮಹಿಳೆಯೊಂದಿಗೆ ರಾಸಲೀಲೆ: ಬಿಜೆಪಿ ಮುಖಂಡನ ವಿಡಿಯೋ ವೈರಲ್…!!!
ಕ್ರೈಮ್

ಕಾರಿನಲ್ಲಿ ಸಾಲದಕ್ಕೆ ಹೆದ್ದಾರಿಯಲ್ಲೇ ಮಹಿಳೆಯೊಂದಿಗೆ ರಾಸಲೀಲೆ: ಬಿಜೆಪಿ ಮುಖಂಡನ ವಿಡಿಯೋ ವೈರಲ್…!!!

May 26, 2025
ಇಂದು ವಿಟ್ಲ ಮುಡ್ನೂರು ಗ್ರಾ.ಪಂ.ನ ಉಪಚುನಾವಣೆ ಒಂದು ಸ್ಥಾನಕ್ಕೆ ಇಬ್ಬರು ಅಂತಿಮ ಕಣದಲ್ಲಿ..!!!
Featured

ಇಂದು ವಿಟ್ಲ ಮುಡ್ನೂರು ಗ್ರಾ.ಪಂ.ನ ಉಪಚುನಾವಣೆ ಒಂದು ಸ್ಥಾನಕ್ಕೆ ಇಬ್ಬರು ಅಂತಿಮ ಕಣದಲ್ಲಿ..!!!

May 25, 2025

Leave a Reply Cancel reply

Your email address will not be published. Required fields are marked *

Recent News

(ಜೂ. 21) : ಕೆಮ್ಮಿಂಜೆಯಲ್ಲಿ ಎಸ್‌ಪಿವೈಎಸ್‌ಎಸ್‌ ಆಶ್ರಯದಲ್ಲಿ ಯೋಗ ದಿನಾಚರಣೆ – ಯೋಗ ಸಂಭ್ರಮ..!!

(ಜೂ. 21) : ಕೆಮ್ಮಿಂಜೆಯಲ್ಲಿ ಎಸ್‌ಪಿವೈಎಸ್‌ಎಸ್‌ ಆಶ್ರಯದಲ್ಲಿ ಯೋಗ ದಿನಾಚರಣೆ – ಯೋಗ ಸಂಭ್ರಮ..!!

June 19, 2025
ಕಡಬ: ನಿವೃತ್ತ ಸೈನಿಕ ಹೃದಯಾಘಾತದಿಂದ ನಿಧನ..!!

ಕಡಬ: ನಿವೃತ್ತ ಸೈನಿಕ ಹೃದಯಾಘಾತದಿಂದ ನಿಧನ..!!

June 19, 2025
ವಿಟ್ಲ: ಬೈಕ್ ಸ್ಕಿಡ್ ಆಗಿ ಇಬ್ಬರು ಗಂಭೀರ..!!

ವಿಟ್ಲ: ಬೈಕ್ ಸ್ಕಿಡ್ ಆಗಿ ಇಬ್ಬರು ಗಂಭೀರ..!!

June 18, 2025
ದೆಹಲಿ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮಕ್ಕೆ ಕರ್ನಾಟಕದಿಂದ ಮೈ ಭಾರತ್ ನ ಯುವ ರಾಯಭಾರಿಯಾಗಿ ಶ್ರೀಕಾಂತ್ ಪೂಜಾರಿ‌ ಬಿರಾವು ನೇಮಕ..!!!

ದೆಹಲಿ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮಕ್ಕೆ ಕರ್ನಾಟಕದಿಂದ ಮೈ ಭಾರತ್ ನ ಯುವ ರಾಯಭಾರಿಯಾಗಿ ಶ್ರೀಕಾಂತ್ ಪೂಜಾರಿ‌ ಬಿರಾವು ನೇಮಕ..!!!

June 18, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page