Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು: ಕ್ಷುಲ್ಲಕ ಕಾರಣಕ್ಕೆ ಹಲ್ಲೆ: ಪ್ರಕರಣ ದಾಖಲು..!!

    ಮರದ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ಶಾಕ್: ವ್ಯಕ್ತಿ ಮೃತ್ಯು..!

    ಮರದ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ಶಾಕ್: ವ್ಯಕ್ತಿ ಮೃತ್ಯು..!

    ಆಂಧ್ರಪ್ರದೇಶದಲ್ಲಿ ನಡೆದ ಮೂರು ಓಟ ಸ್ಪರ್ಧೆಗಳಲ್ಲಿ ಚಿನ್ನದ ಪದಕ: ಕುಮಾರಿ ಆತ್ಮಿಗೆ ಸನ್ಮಾನ..!

    ಆಂಧ್ರಪ್ರದೇಶದಲ್ಲಿ ನಡೆದ ಮೂರು ಓಟ ಸ್ಪರ್ಧೆಗಳಲ್ಲಿ ಚಿನ್ನದ ಪದಕ: ಕುಮಾರಿ ಆತ್ಮಿಗೆ ಸನ್ಮಾನ..!

    (ಸೆ.13) ಸುಳ್ಯದಲ್ಲಿ ಮೂರ್ತೆದಾರರ ಮಹಾಮಂಡಲದ ನೂತನ ಶಾಖೆ ಉದ್ಘಾಟನೆ..!!

    (ಸೆ.13) ಸುಳ್ಯದಲ್ಲಿ ಮೂರ್ತೆದಾರರ ಮಹಾಮಂಡಲದ ನೂತನ ಶಾಖೆ ಉದ್ಘಾಟನೆ..!!

    ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನೆ: ಸೀತಾ ಪರಿವಾರದ ನೂತನ ಪದಾಧಿಕಾರಿಗಳ ಆಯ್ಕೆ..!

    ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನೆ: ಸೀತಾ ಪರಿವಾರದ ನೂತನ ಪದಾಧಿಕಾರಿಗಳ ಆಯ್ಕೆ..!

    ಪುತ್ತೂರು: ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳು ಪ್ರತ್ಯಕ್ಷ..!!

    ಪುತ್ತೂರು: ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳು ಪ್ರತ್ಯಕ್ಷ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು: ಕ್ಷುಲ್ಲಕ ಕಾರಣಕ್ಕೆ ಹಲ್ಲೆ: ಪ್ರಕರಣ ದಾಖಲು..!!

    ಮರದ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ಶಾಕ್: ವ್ಯಕ್ತಿ ಮೃತ್ಯು..!

    ಮರದ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ಶಾಕ್: ವ್ಯಕ್ತಿ ಮೃತ್ಯು..!

    ಆಂಧ್ರಪ್ರದೇಶದಲ್ಲಿ ನಡೆದ ಮೂರು ಓಟ ಸ್ಪರ್ಧೆಗಳಲ್ಲಿ ಚಿನ್ನದ ಪದಕ: ಕುಮಾರಿ ಆತ್ಮಿಗೆ ಸನ್ಮಾನ..!

    ಆಂಧ್ರಪ್ರದೇಶದಲ್ಲಿ ನಡೆದ ಮೂರು ಓಟ ಸ್ಪರ್ಧೆಗಳಲ್ಲಿ ಚಿನ್ನದ ಪದಕ: ಕುಮಾರಿ ಆತ್ಮಿಗೆ ಸನ್ಮಾನ..!

    (ಸೆ.13) ಸುಳ್ಯದಲ್ಲಿ ಮೂರ್ತೆದಾರರ ಮಹಾಮಂಡಲದ ನೂತನ ಶಾಖೆ ಉದ್ಘಾಟನೆ..!!

    (ಸೆ.13) ಸುಳ್ಯದಲ್ಲಿ ಮೂರ್ತೆದಾರರ ಮಹಾಮಂಡಲದ ನೂತನ ಶಾಖೆ ಉದ್ಘಾಟನೆ..!!

    ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನೆ: ಸೀತಾ ಪರಿವಾರದ ನೂತನ ಪದಾಧಿಕಾರಿಗಳ ಆಯ್ಕೆ..!

    ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನೆ: ಸೀತಾ ಪರಿವಾರದ ನೂತನ ಪದಾಧಿಕಾರಿಗಳ ಆಯ್ಕೆ..!

    ಪುತ್ತೂರು: ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳು ಪ್ರತ್ಯಕ್ಷ..!!

    ಪುತ್ತೂರು: ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳು ಪ್ರತ್ಯಕ್ಷ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home Featured

ವರ್ಷದ ಕೊನೆಯ ದಿನ ಕರ್ನಾಟಕ ಬಂದ್..!! ಕನ್ನಡ ಪರ ಸಂಘಟನೆಗಳಿಂದ ಘೋಷಣೆ

December 22, 2021
in Featured, ರಾಜ್ಯ
0
ವರ್ಷದ ಕೊನೆಯ ದಿನ ಕರ್ನಾಟಕ ಬಂದ್..!! ಕನ್ನಡ ಪರ ಸಂಘಟನೆಗಳಿಂದ ಘೋಷಣೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಬೆಂಗಳೂರು: ಎಂಇಎಸ್ ದಬ್ಬಾಳಿಕೆ, ದೌರ್ಜನ್ಯ ಹಿನ್ನೆಲೆಯಲ್ಲಿ ಎಂಇಎಸ್ ಸಂಘಟನೆ ನಿಷೇಧಕ್ಕೆ ಆಗ್ರಹಿಸಿ ಕನ್ನಡಪರ ಸಂಘಟನೆಗಳು ಡಿಸೆಂಬರ್ 31ರಂದು ಕರ್ನಾಟಕ ಬಂದ್ಗೆ ನಿರ್ಧಾರ ಮಾಡಿವೆ. ಎಂಇಎಸ್ ಬ್ಯಾನ್ ಮಾಡುವಂತೆ ಸರ್ಕಾರಕ್ಕೆ ಡೆಡ್‌ಲೈನ್ ನೀಡಿದರೂ ರಾಜ್ಯ ಸರ್ಕಾರ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಮುಂದಿನ ಹೋರಾಟದ ಬಗ್ಗೆ ವಾಟಾಳ್ ನಾಗರಾಜ್ ನೇತೃತ್ವದಲ್ಲಿಂದು ಮಹತ್ವದ ಸಭೆ ನಡೆದಿದ್ದು ಸಭೆಯಲ್ಲಿ ಕರ್ನಾಟಕ ಬಂದ್ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ.

Advertisement
Advertisement
Advertisement

ಎಂಇಎಸ್​ ದಬ್ಬಾಳಿಕೆ, ದೌರ್ಜನ್ಯ ಖಂಡಿಸಿ ವಿವಿಧ ಸಂಘಟನೆಗಳಿಂದ ಡಿ.31ರಂದು ಕರ್ನಾಟಕ ಬಂದ್​ಗೆ ಕರೆ ನೀಡಲಾಗಿದೆ. ಬೆಳಿಗ್ಗೆ 6 ರಿಂದ ಸಂಜೆ 6 ರ ವರೆಗೆ ಕರ್ನಾಟಕ ಬಂದ್ ಮಾಡಲಾಗುತ್ತೆ. ಬೆಂಗಳೂರು ಟೌನ್ ಹಾಲ್​ನಿಂದ ಕನ್ನಡಿಗರ ಶಕ್ತಿ ಪ್ರದರ್ಶನಗೊಳ್ಳಲಿದೆ ಎಂದು ಈ ಬಗ್ಗೆ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅಧಿಕೃತ ಘೋಷಣೆ​ ಮಾಡಿದ್ದಾರೆ. ಇಲ್ಲಿ ಯಾವುದೇ ನೈತಿಕ ಬೆಂಬಲ ಅನ್ನೋದು ಬೇಡ. ಎಲ್ಲರೂ ಒಟ್ಟಾಗಿ ಕರ್ನಾಟಕ ಬಂದ್‌ಗೆ ಬೆಂಬಲಿಸಬೇಕು. ಇಡೀ ರಾಜ್ಯವೇ ಒಂದಾಗಬೇಕು. ತುರ್ತುಸೇವೆಗಳನ್ನು ಹೊರತುಪಡಿಸಿ ಎಲ್ಲ ಕಡೆ ಬಂದ್ ಆಗಬೇಕು. ಪಕ್ಷಾತೀತವಾಗಿ ಎಲ್ಲರೂ ಕರ್ನಾಟಕ ಬಂದ್ ಬೆಂಬಲಿಸಬೇಕು ಎಂದು ವಾಟಾಳ್ ನಾಗರಾಜ್ ತಿಳಿಸಿದ್ದಾರೆ.

Advertisement

ಕರ್ನಾಟಕದಲ್ಲಿ ಸರ್ಕಾರ, ಪೊಲೀಸರು ಇದ್ದಾರೆಯೇ? 70 ವರ್ಷದಿಂದ ಎಂಇಎಸ್​ನವರಿಂದ ನಿರಂತರ ದಬ್ಬಾಳಿಕೆ ನಡೆಯುತ್ತಿದೆ. ರಾಜ್ಯದಲ್ಲಿ ಕನ್ನಡ ಉಳಿದಿದ್ರೆ ಕನ್ನಡ ಪರ ಹೋರಾಟಗಾರರಿಂದ ಮಾತ್ರ. ಉದ್ಧವ್ ಠಾಕ್ರೆ ಸರ್ಕಾರವನ್ನು ರಾಷ್ಟ್ರಪತಿ ವಜಾ ಮಾಡಬೇಕು. ಉದ್ಧವ್ ಠಾಕ್ರೆ ದಬ್ಬಾಳಿಕೆ ನಮ್ಮ ರಾಜ್ಯದಲ್ಲಿ ನಡೆಯಲ್ಲ. ರಾಜ್ಯದಲ್ಲಿ ಎಂಇಎಸ್​ ನಿಷೇಧ ಮಾಡಲೇಬೇಕು. ಬೆಳಗಾವಿಯ ರಾಜಕಾರಣಿಗಳೇ ಇವರ ಏಜೆಂಟ್. ಕನ್ನಡ ಬಾವುಟಕ್ಕೆ ಬೆಂಕಿ ಇಟ್ಟರೆ ಕನ್ನಡಿಗರಿಗೆ ಬೆಂಕಿ ಇಟ್ಟ ಹಾಗೆ ಎಂದು ಬೆಂಗಳೂರಿನಲ್ಲಿ ಹೋರಾಟಗಾರ ವಾಟಾಳ್ ನಾಗರಾಜ್ ಆಕ್ರೋಶ ಹೊರ ಹಾಕಿದ್ದಾರೆ.

Advertisement

ಡಿ.29ರಂದು ಎಂಇಎಸ್ ನಿಷೇಧ ಮಾಡಿದ್ರೆ ಬಂದ್ ವಾಪಸ್​:
ಕರ್ನಾಟಕದಲ್ಲಿ ಎಂಇಎಸ್ ನಿಷೇಧ ಮಾಡಲೇಬೇಕು. ನಿಷೇಧ ಮಾಡದೆ ಬೇರ ಮಾರ್ಗವೇ ಇಲ್ಲ. ಸಿಎಂ ಬೊಮ್ಮಾಯಿ ಕೂಡಲೇ ತೀರ್ಮಾನ ಮಾಡಬೇಕು. MES ನಿಷೇಧ ಮಾಡುವವರೆಗೆ ಹೋರಾಟ ನಿರಂತರ ಎಂದು ರಾಜ್ಯ ಸರ್ಕಾರಕ್ಕೆ ವಾಟಾಳ್ ನಾಗರಾಜ್ ಒತ್ತಾಯ ಮಾಡಿದ್ದಾರೆ. ಜೊತೆಗೆ ಡಿ.29ರವರಗೆ ಸರ್ಕಾರಕ್ಕೆ ಗಡವು ನೀಡಲಾಗಿದೆ. ಡಿ.29ರಂದು ಎಂಇಎಸ್ ನಿಷೇಧ ಮಾಡಿದ್ರೆ ಬಂದ್ ವಾಪಸ್ ತೆಗೆದುಕೊಳ್ಳುವುದಾಗಿ ವಾಟಾಳ್ ನಾಗರಾಜ್ ತಿಳಿಸಿದ್ದಾರೆ.

ಇನ್ನು ಕರ್ನಾಟಕ ಬಂದ್‌ನಿಂದ ಹೊಸ ವರ್ಷಾಚರಣೆಗೆ ತೊಂದರೆಯಿಲ್ಲ. ಕರ್ನಾಟಕ ಬಂದ್ ಬೆಳಗ್ಗೆ 6ರಿಂದ ಸಂಜೆ 6ರವರೆಗೆ ಮಾತ್ರ. ಸಂಜೆ 6 ಗಂಟೆಯ ನಂತರ ಏನು ಬೇಕಾದರೂ ಮಾಡಿಕೊಳ್ಳಲಿ. ಹೊಸ ವರ್ಷಾಚರಣೆ ಸಂಭ್ರಮಕ್ಕೆ ನಾವು ತೊಂದರೆ ಕೊಡಲ್ಲ ಎಂದು ಸುದ್ದಿಗೋಷ್ಠಿಯಲ್ಲಿ ಕನ್ನಡ ಹೋರಾಟಗಾರ ವಾಟಾಳ್ ನಾಗರಾಜ್ ಸ್ಪಷ್ಟನೆ ನೀಡಿದ್ದಾರೆ.

https://youtu.be/0z8ZHx14IQQ

Previous Post

ಬ್ರಹ್ಮಾವರ: ಕಾರು ಪಲ್ಟಿ – ಓರ್ವ ಸಾವು , ಮಹಿಳೆ ಗಂಭೀರ

Next Post

ಸುಳ್ಯ: ಪಾದಚಾರಿ ಮಹಿಳೆಗೆ ಬೈಕ್‌ ಡಿಕ್ಕಿ: ಆಸ್ಪತ್ರೆಗೆ ದಾಖಲು

OtherNews

ಮರದ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ಶಾಕ್: ವ್ಯಕ್ತಿ ಮೃತ್ಯು..!
Featured

ಮರದ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ಶಾಕ್: ವ್ಯಕ್ತಿ ಮೃತ್ಯು..!

September 11, 2026
ಉಪ್ಪಿನಂಗಡಿ: ಪೋಕ್ಸೋ ಪ್ರಕರಣದಲ್ಲಿ ಮಾನ್ಯ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದಾತನ ದಸ್ತಗಿರಿ..!
Featured

ಉಪ್ಪಿನಂಗಡಿ: ಪೋಕ್ಸೋ ಪ್ರಕರಣದಲ್ಲಿ ಮಾನ್ಯ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದಾತನ ದಸ್ತಗಿರಿ..!

September 10, 2026
ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ: ನಾಲ್ವರು ಅಂತರಜಿಲ್ಲಾ ಆರೋಪಿಗಳ ಬಂಧನ : ₹17.20 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಹಾಗೂ ವಾಹನಗಳು ವಶ; ಉಳ್ಳಾಲ, ಪಡುಬಿದ್ರೆ ದೇವಸ್ಥಾನ ಕಳವು ಪ್ರಕರಣಗಳೂ ಪತ್ತೆ..!!
Featured

ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ: ನಾಲ್ವರು ಅಂತರಜಿಲ್ಲಾ ಆರೋಪಿಗಳ ಬಂಧನ : ₹17.20 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಹಾಗೂ ವಾಹನಗಳು ವಶ; ಉಳ್ಳಾಲ, ಪಡುಬಿದ್ರೆ ದೇವಸ್ಥಾನ ಕಳವು ಪ್ರಕರಣಗಳೂ ಪತ್ತೆ..!!

September 10, 2026
ಪುತ್ತೂರು: ರಸ್ತೆ ಬದಿ ನಿಲ್ಲಿಸಿದ್ದ ದ್ವಿಚಕ್ರ ವಾಹನ ಕಳವು..!
Featured

ಪುತ್ತೂರು: ರಸ್ತೆ ಬದಿ ನಿಲ್ಲಿಸಿದ್ದ ದ್ವಿಚಕ್ರ ವಾಹನ ಕಳವು..!

September 9, 2026
ಬೆಳ್ತಂಗಡಿ: ಅಪ್ರಾಪ್ತ ಶಾಲಾ ಬಾಲಕಿಯ ಮೇಲೆ ಜೆಸಿಬಿ ಚಾಲಕ ಮತ್ತು ಸಂಬಂಧಿಯಿಂದ ಅತ್ಯಾಚಾರ..!! ಗರ್ಭವತಿಯಾದ ಅಪ್ರಾಪ್ತೆ, ಆರೋಪಿಗಳು ನಾಪತ್ತೆ
Featured

ಪುತ್ತೂರಿನಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ವಶಕ್ಕೆ..!!

September 9, 2026
ಮಹಾಲಿಂಗೇಶ್ವರ ದೇವಳದ ಲೆಕ್ಕಪತ್ರಗಳು ಕ್ರಮಬದ್ಧ ಯಾವುದೇ ಲೆಕ್ಕ ಬೇಕಾದರೂ ಪರಿಶೀಲಿಸಬಹುದು : ಕಾರ್ಯನಿರ್ವಹಣಾಧಿಕಾರಿ ಕೆ. ವಿ. ಶ್ರೀನಿವಾಸ್ ಸ್ಪಷ್ಟನೆ..!!
Featured

ಮಹಾಲಿಂಗೇಶ್ವರ ದೇವಳದ ಲೆಕ್ಕಪತ್ರಗಳು ಕ್ರಮಬದ್ಧ ಯಾವುದೇ ಲೆಕ್ಕ ಬೇಕಾದರೂ ಪರಿಶೀಲಿಸಬಹುದು : ಕಾರ್ಯನಿರ್ವಹಣಾಧಿಕಾರಿ ಕೆ. ವಿ. ಶ್ರೀನಿವಾಸ್ ಸ್ಪಷ್ಟನೆ..!!

September 9, 2026

Leave a Reply Cancel reply

Your email address will not be published. Required fields are marked *

Recent News

ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಪುತ್ತೂರು: ಕ್ಷುಲ್ಲಕ ಕಾರಣಕ್ಕೆ ಹಲ್ಲೆ: ಪ್ರಕರಣ ದಾಖಲು..!!

September 11, 2026
ಮರದ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ಶಾಕ್: ವ್ಯಕ್ತಿ ಮೃತ್ಯು..!

ಮರದ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ಶಾಕ್: ವ್ಯಕ್ತಿ ಮೃತ್ಯು..!

September 11, 2026
(ಸೆ.12) : ಉಪ್ಪಿನಂಗಡಿಯಲ್ಲಿ ‘ಪಿಂಕ್ಸ್ ಬ್ಯೂಟಿ ಕೇರ್’ ಗ್ರ್ಯಾಂಡ್ ಓಪನಿಂಗ್..!

(ಸೆ.12) : ಉಪ್ಪಿನಂಗಡಿಯಲ್ಲಿ ‘ಪಿಂಕ್ಸ್ ಬ್ಯೂಟಿ ಕೇರ್’ ಗ್ರ್ಯಾಂಡ್ ಓಪನಿಂಗ್..!

September 11, 2026
ಆಂಧ್ರಪ್ರದೇಶದಲ್ಲಿ ನಡೆದ ಮೂರು ಓಟ ಸ್ಪರ್ಧೆಗಳಲ್ಲಿ ಚಿನ್ನದ ಪದಕ: ಕುಮಾರಿ ಆತ್ಮಿಗೆ ಸನ್ಮಾನ..!

ಆಂಧ್ರಪ್ರದೇಶದಲ್ಲಿ ನಡೆದ ಮೂರು ಓಟ ಸ್ಪರ್ಧೆಗಳಲ್ಲಿ ಚಿನ್ನದ ಪದಕ: ಕುಮಾರಿ ಆತ್ಮಿಗೆ ಸನ್ಮಾನ..!

September 11, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2026 Zoomin TV. All Rights Reserved. Website made with ❤️ by The Web People.