Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಯುವತಿಗೆ ವಂಚನೆ ಪ್ರಕರಣ ಆರೋಪಿಯ ತಂದೆ ದಾಖಲಾಗಿರುವ ಆಸ್ಪತ್ರೆಯಲ್ಲಿ ಪೊಲೀಸರಿಂದ ವಿಚಾರಣೆ..!!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು : ಅನೈತಿಕ ಚಟುವಟಿಕೆ : ಪೊಲೀಸ್ ದಾಳಿ – ಯುವತಿಯ ರಕ್ಷಣೆ ಮನೆ ಮಾಲಕ ಸಹಿತ ಇಬ್ಬರ ವಿರುದ್ದ ಪ್ರಕರಣ ದಾಖಲು ..!!

    ವಿಟ್ಲ: ಕಾಂಗ್ರೆಸ್ ಮುಖಂಡ ರಘು ಪೂಜಾರಿ ನಿಧನ..!!

    ವಿಟ್ಲ: ಕಾಂಗ್ರೆಸ್ ಮುಖಂಡ ರಘು ಪೂಜಾರಿ ನಿಧನ..!!

    ಆಶ್ಲೀಲ ಪದ ಬಳಕೆ: ಫೇಸ್ ಬುಕ್ ಫೇಜ್ ವಿರುದ್ಧ ಪ್ರಕರಣ ದಾಖಲು..!!

    ಆಶ್ಲೀಲ ಪದ ಬಳಕೆ: ಫೇಸ್ ಬುಕ್ ಫೇಜ್ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು ಧಾನ್ಯದ ಸಹಕಾರಿ ಸಂಘದ ಅಧ್ಯಕ್ಷರಾಗಿ ಯು.ಪೂವಪ್ಪ, ಉಪಾಧ್ಯಕ್ಷರಾಗಿ ಲೋಕೇಶ್‍ ಹೆಗ್ಡೆ ಅವಿರೋಧ ಆಯ್ಕೆ..!!

    ಪುತ್ತೂರು ಧಾನ್ಯದ ಸಹಕಾರಿ ಸಂಘದ ಅಧ್ಯಕ್ಷರಾಗಿ ಯು.ಪೂವಪ್ಪ, ಉಪಾಧ್ಯಕ್ಷರಾಗಿ ಲೋಕೇಶ್‍ ಹೆಗ್ಡೆ ಅವಿರೋಧ ಆಯ್ಕೆ..!!

    ಪುತ್ತೂರು: ಅಕ್ಷಯ್ ಕಲ್ಲೇಗ ಜನ್ಮದಿನದ ಪ್ರಯುಕ್ತ: ಬಿ ಇ ಎಂ ಶಾಲೆಗೆ ಕಂಪ್ಯೂಟರ್ ಕೊಡುಗೆ : ಇತರ ಕೆಲ ಸರಕಾರಿ ಶಾಲೆಗಳಿಗೆ ಫ್ಯಾನ್ ಪುಸ್ತಕ ವಿತರಣೆ…!!

    ಪುತ್ತೂರು: ಅಕ್ಷಯ್ ಕಲ್ಲೇಗ ಜನ್ಮದಿನದ ಪ್ರಯುಕ್ತ: ಬಿ ಇ ಎಂ ಶಾಲೆಗೆ ಕಂಪ್ಯೂಟರ್ ಕೊಡುಗೆ : ಇತರ ಕೆಲ ಸರಕಾರಿ ಶಾಲೆಗಳಿಗೆ ಫ್ಯಾನ್ ಪುಸ್ತಕ ವಿತರಣೆ…!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಯುವತಿಗೆ ವಂಚನೆ ಪ್ರಕರಣ ಆರೋಪಿಯ ತಂದೆ ದಾಖಲಾಗಿರುವ ಆಸ್ಪತ್ರೆಯಲ್ಲಿ ಪೊಲೀಸರಿಂದ ವಿಚಾರಣೆ..!!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು : ಅನೈತಿಕ ಚಟುವಟಿಕೆ : ಪೊಲೀಸ್ ದಾಳಿ – ಯುವತಿಯ ರಕ್ಷಣೆ ಮನೆ ಮಾಲಕ ಸಹಿತ ಇಬ್ಬರ ವಿರುದ್ದ ಪ್ರಕರಣ ದಾಖಲು ..!!

    ವಿಟ್ಲ: ಕಾಂಗ್ರೆಸ್ ಮುಖಂಡ ರಘು ಪೂಜಾರಿ ನಿಧನ..!!

    ವಿಟ್ಲ: ಕಾಂಗ್ರೆಸ್ ಮುಖಂಡ ರಘು ಪೂಜಾರಿ ನಿಧನ..!!

    ಆಶ್ಲೀಲ ಪದ ಬಳಕೆ: ಫೇಸ್ ಬುಕ್ ಫೇಜ್ ವಿರುದ್ಧ ಪ್ರಕರಣ ದಾಖಲು..!!

    ಆಶ್ಲೀಲ ಪದ ಬಳಕೆ: ಫೇಸ್ ಬುಕ್ ಫೇಜ್ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು ಧಾನ್ಯದ ಸಹಕಾರಿ ಸಂಘದ ಅಧ್ಯಕ್ಷರಾಗಿ ಯು.ಪೂವಪ್ಪ, ಉಪಾಧ್ಯಕ್ಷರಾಗಿ ಲೋಕೇಶ್‍ ಹೆಗ್ಡೆ ಅವಿರೋಧ ಆಯ್ಕೆ..!!

    ಪುತ್ತೂರು ಧಾನ್ಯದ ಸಹಕಾರಿ ಸಂಘದ ಅಧ್ಯಕ್ಷರಾಗಿ ಯು.ಪೂವಪ್ಪ, ಉಪಾಧ್ಯಕ್ಷರಾಗಿ ಲೋಕೇಶ್‍ ಹೆಗ್ಡೆ ಅವಿರೋಧ ಆಯ್ಕೆ..!!

    ಪುತ್ತೂರು: ಅಕ್ಷಯ್ ಕಲ್ಲೇಗ ಜನ್ಮದಿನದ ಪ್ರಯುಕ್ತ: ಬಿ ಇ ಎಂ ಶಾಲೆಗೆ ಕಂಪ್ಯೂಟರ್ ಕೊಡುಗೆ : ಇತರ ಕೆಲ ಸರಕಾರಿ ಶಾಲೆಗಳಿಗೆ ಫ್ಯಾನ್ ಪುಸ್ತಕ ವಿತರಣೆ…!!

    ಪುತ್ತೂರು: ಅಕ್ಷಯ್ ಕಲ್ಲೇಗ ಜನ್ಮದಿನದ ಪ್ರಯುಕ್ತ: ಬಿ ಇ ಎಂ ಶಾಲೆಗೆ ಕಂಪ್ಯೂಟರ್ ಕೊಡುಗೆ : ಇತರ ಕೆಲ ಸರಕಾರಿ ಶಾಲೆಗಳಿಗೆ ಫ್ಯಾನ್ ಪುಸ್ತಕ ವಿತರಣೆ…!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಬಂಟ್ವಾಳ

ವಿಟ್ಲ ಪ.ಪಂ.ಚುನಾವಣೆ ಅಂಗವಾಗಿ ಬಿಜೆಪಿ ವತಿಯಿಂದ ಪತ್ರಿಕಾಗೋಷ್ಟಿ: ಐದು ವರ್ಷದಲ್ಲಿ ಬಿಜೆಪಿ ಬೆಂಬಲಿತ ಪಟ್ಟಣ ಪಂಚಾಯತ್ ಭ್ರಷ್ಟಚಾರ ರಹಿತ ಉತ್ತಮ ಆಡಳಿತ ನೀಡಿದೆ: ಈ ಬಾರಿ 18 ರಲ್ಲಿ 15 ವಾರ್ಡ್ ಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ..!! – ಸಾಜ ರಾಧಾಕೃಷ್ಣ ಆಳ್ವ

December 23, 2021
in ಬಂಟ್ವಾಳ, ರಾಜಕೀಯ
0
ವಿಟ್ಲ ಪ.ಪಂ.ಚುನಾವಣೆ ಅಂಗವಾಗಿ ಬಿಜೆಪಿ ವತಿಯಿಂದ ಪತ್ರಿಕಾಗೋಷ್ಟಿ: ಐದು ವರ್ಷದಲ್ಲಿ ಬಿಜೆಪಿ ಬೆಂಬಲಿತ ಪಟ್ಟಣ ಪಂಚಾಯತ್ ಭ್ರಷ್ಟಚಾರ ರಹಿತ ಉತ್ತಮ ಆಡಳಿತ ನೀಡಿದೆ: ಈ ಬಾರಿ 18 ರಲ್ಲಿ 15 ವಾರ್ಡ್ ಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ..!! – ಸಾಜ ರಾಧಾಕೃಷ್ಣ ಆಳ್ವ
Share on WhatsAppShare on FacebookShare on Twitter
Advertisement
Advertisement
Advertisement

ವಿಟ್ಲ: ಪಟ್ಟಣ ಪಂಚಾಯತ್ ಚುನಾವಣೆ ಅಂಗವಾಗಿ ಭಾರತೀಯ ಜನತಾ ಪಾರ್ಟಿ ವತಿಯಿಂದ ಪತ್ರಿಕಾಗೋಷ್ಠಿ ನಡೆಯಿತು.

Advertisement
Advertisement
Advertisement
Advertisement
Advertisement
Advertisement

ಈ ಸಂದರ್ಭದಲ್ಲಿ ಮಾತನಾಡಿದ ಸಾಜ ರಾಧಾಕೃಷ್ಣ ಆಳ್ವ ರವರು, ವಿಟ್ಲ ಪಂಚಾಯತ್ ನ 18 ವಾರ್ಡ್ ಗಳ ಅಭ್ಯರ್ಥಿಗಳು ಈಗಾಗಲೇ ಎಲ್ಲ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ, ಮನೆ ಮನೆ ಭೇಟಿಯಾಗಿ ಮತದಾರ ರನ್ನು ಭೇಟಿ ಮಾಡುವಂತಹ ಕೆಲಸವನ್ನು ಕಾರ್ಯಕರ್ತರು ಮಾಡುತ್ತಿದ್ದಾರೆ. ಈ ಐದು ವರ್ಷದಲ್ಲಿ ಬಿಜೆಪಿ ಬೆಂಬಲಿತ ಪಟ್ಟಣ ಪಂಚಾಯತ್ ಭ್ರಷ್ಟಚಾರ ರಹಿತ ಉತ್ತಮ ಆಡಳಿತವನ್ನು ನೀಡಿದೆ ಎಂದರು.

ಗ್ರಾಮ ಪಂಚಾಯತ್ ನಿಂದ ಪಟ್ಟಣ ಆದ ಸಂದರ್ಭದಲ್ಲಿ ಅನೇಕ ಕೆಲಸ ಕಾರ್ಯಗಳು ಆಗಬೇಕಿತ್ತು, ಸ್ವಚ್ಚತೆಗೆ ಸಂಬಂಧ ಪಟ್ಟ ಹಾಗೇ, ಕುಡಿಯುವ ನೀರಿಗೆ ಸಂಬಂಧ ಪಟ್ಟ ಹಾಗೇ, ರಸ್ತೆ, ಬೀದಿ ದೀಪಗಳಿಗೆ ಸಂಬಂಧ ಪಟ್ಟ ಹಾಗೇ ಒಳ್ಳೆಯ ರೀತಿಯ ಕೆಲಸ ಕಾರ್ಯವನ್ನು ಬಿಜೆಪಿ ಪಟ್ಟಣ ಪಂಚಾಯತ್ ಸದಸ್ಯರು ಮಾಡಿದ್ದಾರೆ.ಇನ್ನಷ್ಟು ಕೆಲಸಗಳು ಪಟ್ಟಣ ಪಂಚಾಯತ್ ಆದ ನಂತರ ನಡೆಯಬೇಕಿದೆ ಆ ದೃಷ್ಟಿಯಲ್ಲಿ ಈ ಸಲದ ನಮ್ಮ 18 ಅಭ್ಯರ್ಥಿಗಳು ಕೂಡ ಕೆಲಸ ಕಾರ್ಯಗಳನ್ನು ಮಾಡುತ್ತಿದ್ದಾರೆ. ಪಟ್ಟಣ ಪಂಚಾಯತ್ ಅಭ್ಯರ್ಥಿಗಳಲ್ಲಿ ಮೂರು ಜನ ಹಿಂದಿನ ಪಟ್ಟಣ ಪಂಚಾಯತ್ ಸದಸ್ಯರಾದವರು ಅಭ್ಯರ್ಥಿಗಳಾಗಿದ್ದಾರೆ.15 ಜನ ಹೊಸ ಮುಖಗಳು ಅಭ್ಯರ್ಥಿಗಳಾಗಿದ್ದಾರೆ. ಈ ನಿಟ್ಟಿನಲ್ಲಿ ಅಭ್ಯರ್ಥಿಗಳು ಮನೆ ಮತದಾರ ರನ್ನು ಭೇಟಿ ಮಾಡಿ ಅವರ ವಿಶ್ವಾಸ ಗಳಿಸುವಲ್ಲಿ ಕೆಲಸ ಕಾರ್ಯಗಳನ್ನ ಕಾರ್ಯಕರ್ತರ ಜೊತೆ ಸೇರಿ ಮಾಡುತ್ತಿದ್ದಾರೆ. 18 ರಲ್ಲಿ 18 ವಾರ್ಡ್ ಗಳಲ್ಲೂ ಗೆಲುವು ಸಾಧಿಸಬೇಕೆಂಬುದು ನಮ್ಮ ನಿರೀಕ್ಷೆ. 18 ರಲ್ಲಿ 15 ವಾರ್ಡ್ ನಿಶ್ಚಿತ ಗೆಲವು ಆಗುತ್ತದೆ ಎಂಬ ಭರವಸೆಯಿದೆ ಎಂದರು.

Advertisement
Advertisement

ಮುಂದಿನ ಪಟ್ಟಣ ಪಂಚಾಯತ್ ಹೇಗಿರಬೇಕು ಎಂಬ ಬಗ್ಗೆ ವಿಟ್ಲ ಪಟ್ಟಣ ನಾಗರಿಕರ ಅಭಿಪ್ರಾಯವನ್ನು ಸಂಗ್ರಹಿಸಿ ಪ್ರಾಣಾಳಿಕೆಯನ್ನು ಸಿದ್ಧಗೊಳಿಸಿದ್ದೇವೆ. ಪ್ರಾಣಾಳಿಕೆಯಲ್ಲಿ ಒಳಚರಂಡಿ ವ್ಯವಸ್ಥೆಯ ಬಗ್ಗೆ, ಪಟ್ಟಣ ವ್ಯಾಪ್ತಿಯಲ್ಲಿ ಜನ ಸಂದಣಿ ಮತ್ತು ವಾಹನ ಸಂದಣಿ ಜಾಸ್ತಿಯಾಗುವುದಕ್ಕೆ ರಿಂಗ್ ರೋಡ್ ವ್ಯವಸ್ಥೆ, 24*7 ಕುಡಿಯುವ ನೀರಿನ ವ್ಯವಸ್ಥೆ, ಆಸ್ಪತ್ರೆ ಮೇಲ್ದರ್ಜೆಗೆರಿಸುವಂತಹ ವ್ಯವಸ್ಥೆ, ಉದ್ಯಾನವನ, ಸಮುದಾಯ ಭವನ, ಈಜು ಕೊಳಗಳ ನಿರ್ಮಾಣಗಳ ಬಗ್ಗೆ ಜನರ ಅಭಿಪ್ರಾಯಪಟ್ಟಿದ್ದು, ಈ ನಿಟ್ಟಿನಲ್ಲಿ ಅದನ್ನೆಲ್ಲ ನಾವು ಪ್ರಣಾಳಿಕೆಯಲ್ಲಿ ಸೇರಿಸಿದ್ದು, ಮುಂದಿನ ಅವಧಿಯಲ್ಲಿ ಬಿಜೆಪಿಯ ಪಟ್ಟಣ ಪಂಚಾಯತ್ ನ ಆಡಳಿತ ಬಂದಾಗ ಈ ಕೆಲಸ ಕಾರ್ಯಗಳನ್ನೆಲ್ಲ ಜಾರಿಗೆ ತರುತ್ತೇವೆ ಎಂದರು.

ಕಳೆದ ಬಾರಿ 12 ಸ್ಥಾನಗಳನ್ನು ಗೆದ್ದು ಒಳ್ಳೆಯ ಆಡಳಿತವನ್ನು ನೀಡಿದ್ದೇವೆ. ಭ್ರಷ್ಟಾಚಾರ ರಹಿತವಾದ ಅಭಿವೃದ್ಧಿ ಪರವಾದ ಆಡಳಿತವನ್ನು ನೀಡಿದ್ದೇವೆ. ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಮತ್ತು ಎಸ್ ಡಿಪಿಐ ಯಿಂದ ಬಿಜೆಪಿ ಮುನ್ನಡೆಯನ್ನು ಕಾಯ್ದುಕೊಳ್ಳುವಲ್ಲಿ ಸಫಲವಾಗಿದೆ. ಚುನಾವಣೆಯಲ್ಲಿ ಅಭೂತಪೂರ್ವವಾದಂತಹ ಜಯವನ್ನು ಭಾರತೀಯ ಜನತಾ ಪಾರ್ಟಿ ಗಳಿಸುತ್ತದೆ ಎಂದರು.

https://youtu.be/HMMB8DWCG48

Advertisement
Previous Post

ಲೆಕ್ಕಕ್ಕುಂಟು ಆಟಕ್ಕಿಲ್ಲದ ವಿಟ್ಲದ AXIS ಬ್ಯಾಂಕ್ ಎಟಿಎಂ..!! ಟ್ರಾನ್ಸೆಕ್ಷನ್ ಕ್ಷಣ ವಿದ್ಯುತ್ ಕೈಕೊಟ್ರೆ ಖಾತೆದಾರನ ಕಥೆ ಗೋವಿಂದಾ..!!

Next Post

ವಿಟ್ಲ ಪಟ್ಟಣ ಪಂಚಾಯತ್ ಚುನಾವಣೆ ಅಂಗವಾಗಿ ಕಾಂಗ್ರೆಸ್‌ನಿಂದ ಪ್ರಣಾಳಿಕೆ ಬಿಡುಗಡೆ:; ಪ್ರಜೆಗಳಿಂದ ಪ್ರಜೆಗಳಿಗಾಗಿ ಪ್ರಜೆಗಳಿಗೋಸ್ಕರ ಪ್ರಜೆಗಳೇ ತಯಾರಿಸಿದ ಪ್ರಣಾಳಿಕೆ ಇದಾಗಿದೆ – ಮಂಜುನಾಥ ಭಂಡಾರಿ

OtherNews

ವಿಟ್ಲ: ಕಾಂಗ್ರೆಸ್ ಮುಖಂಡ ರಘು ಪೂಜಾರಿ ನಿಧನ..!!
Featured

ವಿಟ್ಲ: ಕಾಂಗ್ರೆಸ್ ಮುಖಂಡ ರಘು ಪೂಜಾರಿ ನಿಧನ..!!

July 2, 2025
ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ವಿಟ್ಲ ಮೂಲದ ಕಾರು ಪಲ್ಟಿ..!!!!
Featured

ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ವಿಟ್ಲ ಮೂಲದ ಕಾರು ಪಲ್ಟಿ..!!!!

July 1, 2025
ಬಂಟ್ವಾಳ: ಸ್ಕೂಟರ್ ಗೆ ಡಿಕ್ಕಿ ಹೊಡೆದ ಲಾರಿ – ಸವಾರ ಸಾವು..!!
ಕ್ರೈಮ್

ಬಂಟ್ವಾಳ: ಸ್ಕೂಟರ್ ಗೆ ಡಿಕ್ಕಿ ಹೊಡೆದ ಲಾರಿ – ಸವಾರ ಸಾವು..!!

July 1, 2025
ಮಂಗಳೂರು: ಕರ್ತವ್ಯ ಲೋಪ: ಮಹಿಳಾ ಠಾಣೆಯ ಎಸ್.ಐ. ಸಹಿತ ಆರು ಮಂದಿ ಸಸ್ಪೆಂಡ್‌..!!
Featured

ರಾಜಕೀಯ ಸಭೆ ನಡೆಸಲು ಗ್ರಾ. ಪಂ ಕಚೇರಿ ಸಭಾಂಗಣದಲ್ಲಿ ಅನುಮತಿ ವಿಚಾರ : ಇಡ್ಕಿದು ಗ್ರಾಪಂ ಪಿಡಿಒ ಅಮಾನತು…!!!

June 25, 2025
ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕಿನ ವತಿಯಿಂದ ವಿಟ್ಲ ಆರಕ್ಷಕ ಠಾಣೆಗೆ ಲ್ಯಾಪ್‌ಟಾಪ್ ವಿತರಣೆ…!!
ಬಂಟ್ವಾಳ

ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕಿನ ವತಿಯಿಂದ ವಿಟ್ಲ ಆರಕ್ಷಕ ಠಾಣೆಗೆ ಲ್ಯಾಪ್‌ಟಾಪ್ ವಿತರಣೆ…!!

June 24, 2025
ವಿಟ್ಲ : ವಿಠಲ ಪದವಿ ಪೂರ್ವ ಕಾಲೇಜಿನ ಮಹಮ್ಮದ್ ಶಾಹಿಲ್ ರಾಷ್ಟ್ರ ಮಟ್ಟಕ್ಕೆ ಆಯ್ಕೆ…!!!
ಬಂಟ್ವಾಳ

ವಿಟ್ಲ : ವಿಠಲ ಪದವಿ ಪೂರ್ವ ಕಾಲೇಜಿನ ಮಹಮ್ಮದ್ ಶಾಹಿಲ್ ರಾಷ್ಟ್ರ ಮಟ್ಟಕ್ಕೆ ಆಯ್ಕೆ…!!!

June 22, 2025

Leave a Reply Cancel reply

Your email address will not be published. Required fields are marked *

Recent News

ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಪುತ್ತೂರು: ಯುವತಿಗೆ ವಂಚನೆ ಪ್ರಕರಣ ಆರೋಪಿಯ ತಂದೆ ದಾಖಲಾಗಿರುವ ಆಸ್ಪತ್ರೆಯಲ್ಲಿ ಪೊಲೀಸರಿಂದ ವಿಚಾರಣೆ..!!!

July 2, 2025
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಪುತ್ತೂರು : ಅನೈತಿಕ ಚಟುವಟಿಕೆ : ಪೊಲೀಸ್ ದಾಳಿ – ಯುವತಿಯ ರಕ್ಷಣೆ ಮನೆ ಮಾಲಕ ಸಹಿತ ಇಬ್ಬರ ವಿರುದ್ದ ಪ್ರಕರಣ ದಾಖಲು ..!!

July 2, 2025
ವಿಟ್ಲ: ಕಾಂಗ್ರೆಸ್ ಮುಖಂಡ ರಘು ಪೂಜಾರಿ ನಿಧನ..!!

ವಿಟ್ಲ: ಕಾಂಗ್ರೆಸ್ ಮುಖಂಡ ರಘು ಪೂಜಾರಿ ನಿಧನ..!!

July 2, 2025
ಮಗನಿಗೆ ಬೈಕ್ ಕೊಟ್ಟ ತಂದೆಗೆ ಜೈಲು ಶಿಕ್ಷೆ: 30 ಸಾವಿರ ದಂಡ..!!

ಮಗನಿಗೆ ಬೈಕ್ ಕೊಟ್ಟ ತಂದೆಗೆ ಜೈಲು ಶಿಕ್ಷೆ: 30 ಸಾವಿರ ದಂಡ..!!

July 2, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page