ಹಿಂದು ಜಾಗರಣ ವೇದಿಕೆ ಪುತ್ತೂರು ವತಿಯಿಂದ ಮಾರ್ಚ್ 21ರಂದು ಪುತ್ತೂರಿನ ಮಹಾಲಿಂಗೇಶ್ವರ ದೇವಸ್ಥಾನ ದ ಗದ್ದೆಯಲ್ಲಿ ನಡೆಸಲು ಉದ್ದೇಶಿಸಿರುವ ಹಿಂದು ಐಕ್ಯತಾ ಸಮಾವೇಶದ ಲೋಗೋ ಬಿಡುಗಡೆಯನ್ನು ಧರ್ಮಸ್ಥಳ ದ ಧರ್ಮಾಧಿಕಾರಿ ಶ್ರೀ ಡಾ.ವೀರೇಂದ್ರ ಹೆಗ್ಗಡೆಯವರು ನೆರವೇರಿಸಿದರು.
![](https://zoomintv.online/wp-content/uploads/2021/02/IMG-20210215-WA0078-1024x576.jpg)
ಈ ಸಂದರ್ಭದಲ್ಲಿ ಹಿಂದು ಜಾಗರಣ ವೇದಿಕೆ ಪುತ್ತೂರು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಜಿತ್ ಹೊಸಮನೆ,ಸಂಘಟನಾ ಕಾರ್ಯದರ್ಶಿ ಚಿನ್ಮಯ್ ಈಶ್ವರಮಂಗಲ,ಪುತ್ತೂರು ತಾಲ್ಲೂಕು ಅಧ್ಯಕ್ಷರಾದ ಅಶೋಕ್ ತ್ಯಾಗರಾಜ ನಗರ,ಸಂಪರ್ಕ ಪ್ರಮುಖ್ ದಿನೇಶ್ ಪಂಜಿಗ,ಪ್ರಚಾರ ಪ್ರಮುಖ್ ಮನೋಜ್ ಉಡ್ಡ0ಗಳ,ನಗರ ಕಾರ್ಯದರ್ಶಿ ಮನೀಶ್ ಬನ್ನೂರು,ಬನ್ನೂರು ಘಟಕದ ಅಧ್ಯಕ್ಷ ಮನೀಶ್ ಭಿರ್ವ ಉಪಸ್ಥಿತರಿದ್ದರು.
![](https://zoomintv.online/wp-content/uploads/2021/02/IMG-20210215-WA0082-594x1024.jpg)