Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ದ್ವಾರಕಾ ಪ್ರತಿಷ್ಠಾನ (ರಿ) ಪುತ್ತೂರು ಮುನ್ನಡೆಸಿಕೊಂಡು ಬರುವ ಸುರಭಿ ಗೋಶಾಲೆ ದೇರ್ಲ ದಲ್ಲಿ ದೀಪಾವಳಿ ಗೋಪೂಜೆ..!!

    ದ್ವಾರಕಾ ಪ್ರತಿಷ್ಠಾನ (ರಿ) ಪುತ್ತೂರು ಮುನ್ನಡೆಸಿಕೊಂಡು ಬರುವ ಸುರಭಿ ಗೋಶಾಲೆ ದೇರ್ಲ ದಲ್ಲಿ ದೀಪಾವಳಿ ಗೋಪೂಜೆ..!!

    ಜೆಸಿಐ 2026 ರ ವಲಯ ಅಧ್ಯಕ್ಷರ ಚುನಾವಣೆ; ವಿಟ್ಲದ ಜೆಸಿ ಸಂತೋಷ್ ಗೆ ಜಯ …!!

    ಜೆಸಿಐ 2026 ರ ವಲಯ ಅಧ್ಯಕ್ಷರ ಚುನಾವಣೆ; ವಿಟ್ಲದ ಜೆಸಿ ಸಂತೋಷ್ ಗೆ ಜಯ …!!

    ಮದುವೆ ಆಗಬೇಕಂದ್ರೆ ಮತಾಂತರವಾಗು : ಮೋಸ, ಬೆದರಿಕೆ, ಮತಾಂತರ ಒತ್ತಡ; ಇಶಾಕ್ ವಿರುದ್ಧ ದೂರು

    ಮದುವೆ ಆಗಬೇಕಂದ್ರೆ ಮತಾಂತರವಾಗು : ಮೋಸ, ಬೆದರಿಕೆ, ಮತಾಂತರ ಒತ್ತಡ; ಇಶಾಕ್ ವಿರುದ್ಧ ದೂರು

    (ಅ.26): ದುಬೈಯಲ್ಲಿ ಬಿಲ್ಲವಾಸ್ ಫ್ಯಾಮಿಲಿಯಿಂದ ಬಿಲ್ಲವ ವೈಭವ – ಪ್ರಜ್ಞಾ ಓಡಿಲ್ನಾಳ ನಿರೂಪಣೆ…!!

    (ಅ.26): ದುಬೈಯಲ್ಲಿ ಬಿಲ್ಲವಾಸ್ ಫ್ಯಾಮಿಲಿಯಿಂದ ಬಿಲ್ಲವ ವೈಭವ – ಪ್ರಜ್ಞಾ ಓಡಿಲ್ನಾಳ ನಿರೂಪಣೆ…!!

    ಪುತ್ತೂರು: (ಅ.24) ತೊಶಿಕಾಸ್ ಬುಟಿಕ್ ಶುಭಾರಂಭ…!!!

    ಪುತ್ತೂರು: (ಅ.24) ತೊಶಿಕಾಸ್ ಬುಟಿಕ್ ಶುಭಾರಂಭ…!!!

    ಪುತ್ತೂರು: ದ್ವಿಚಕ್ರ ವಾಹನ ಮತ್ತು ಕಾರ್ ನಡುವೆ ಡಿಕ್ಕಿ..!!

    ಪುತ್ತೂರು: ದ್ವಿಚಕ್ರ ವಾಹನ ಮತ್ತು ಕಾರ್ ನಡುವೆ ಡಿಕ್ಕಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ದ್ವಾರಕಾ ಪ್ರತಿಷ್ಠಾನ (ರಿ) ಪುತ್ತೂರು ಮುನ್ನಡೆಸಿಕೊಂಡು ಬರುವ ಸುರಭಿ ಗೋಶಾಲೆ ದೇರ್ಲ ದಲ್ಲಿ ದೀಪಾವಳಿ ಗೋಪೂಜೆ..!!

    ದ್ವಾರಕಾ ಪ್ರತಿಷ್ಠಾನ (ರಿ) ಪುತ್ತೂರು ಮುನ್ನಡೆಸಿಕೊಂಡು ಬರುವ ಸುರಭಿ ಗೋಶಾಲೆ ದೇರ್ಲ ದಲ್ಲಿ ದೀಪಾವಳಿ ಗೋಪೂಜೆ..!!

    ಜೆಸಿಐ 2026 ರ ವಲಯ ಅಧ್ಯಕ್ಷರ ಚುನಾವಣೆ; ವಿಟ್ಲದ ಜೆಸಿ ಸಂತೋಷ್ ಗೆ ಜಯ …!!

    ಜೆಸಿಐ 2026 ರ ವಲಯ ಅಧ್ಯಕ್ಷರ ಚುನಾವಣೆ; ವಿಟ್ಲದ ಜೆಸಿ ಸಂತೋಷ್ ಗೆ ಜಯ …!!

    ಮದುವೆ ಆಗಬೇಕಂದ್ರೆ ಮತಾಂತರವಾಗು : ಮೋಸ, ಬೆದರಿಕೆ, ಮತಾಂತರ ಒತ್ತಡ; ಇಶಾಕ್ ವಿರುದ್ಧ ದೂರು

    ಮದುವೆ ಆಗಬೇಕಂದ್ರೆ ಮತಾಂತರವಾಗು : ಮೋಸ, ಬೆದರಿಕೆ, ಮತಾಂತರ ಒತ್ತಡ; ಇಶಾಕ್ ವಿರುದ್ಧ ದೂರು

    (ಅ.26): ದುಬೈಯಲ್ಲಿ ಬಿಲ್ಲವಾಸ್ ಫ್ಯಾಮಿಲಿಯಿಂದ ಬಿಲ್ಲವ ವೈಭವ – ಪ್ರಜ್ಞಾ ಓಡಿಲ್ನಾಳ ನಿರೂಪಣೆ…!!

    (ಅ.26): ದುಬೈಯಲ್ಲಿ ಬಿಲ್ಲವಾಸ್ ಫ್ಯಾಮಿಲಿಯಿಂದ ಬಿಲ್ಲವ ವೈಭವ – ಪ್ರಜ್ಞಾ ಓಡಿಲ್ನಾಳ ನಿರೂಪಣೆ…!!

    ಪುತ್ತೂರು: (ಅ.24) ತೊಶಿಕಾಸ್ ಬುಟಿಕ್ ಶುಭಾರಂಭ…!!!

    ಪುತ್ತೂರು: (ಅ.24) ತೊಶಿಕಾಸ್ ಬುಟಿಕ್ ಶುಭಾರಂಭ…!!!

    ಪುತ್ತೂರು: ದ್ವಿಚಕ್ರ ವಾಹನ ಮತ್ತು ಕಾರ್ ನಡುವೆ ಡಿಕ್ಕಿ..!!

    ಪುತ್ತೂರು: ದ್ವಿಚಕ್ರ ವಾಹನ ಮತ್ತು ಕಾರ್ ನಡುವೆ ಡಿಕ್ಕಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home Featured

ಪುತ್ತೂರು: ಕಲ್ಲಾರೆಯಲ್ಲಿ ಬೀದಿ ಬದಿ ನಾಯಿ ಬಿಟ್ಟು ಹೋದವರಿಗೆ ವಿಭಿನ್ನ ಸಂದೇಶದ ಬ್ಯಾನರ್..!! ಈ ಬ್ಯಾನರ್ ನಲ್ಲಿ ಏನಿದೆ…!??

December 29, 2021
in Featured, ಅಂಕಣ, ಪುತ್ತೂರು
0
ಪುತ್ತೂರು: ಕಲ್ಲಾರೆಯಲ್ಲಿ ಬೀದಿ ಬದಿ ನಾಯಿ ಬಿಟ್ಟು ಹೋದವರಿಗೆ ವಿಭಿನ್ನ ಸಂದೇಶದ ಬ್ಯಾನರ್..!! ಈ ಬ್ಯಾನರ್ ನಲ್ಲಿ ಏನಿದೆ…!??
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು: ನಾಯಿಯಿದೆ ಎಚ್ಚರಿಕೆ ಎನ್ನುವಂತಹ ಬೋರ್ಡ್ ಅಥವಾ ಬ್ಯಾನರ್ ಅನ್ನು ಸಾಮಾನ್ಯವಾಗಿ ನಾವು ಎಲ್ಲಾ ಕಡೆಗಳಲ್ಲೂ ಕಾಣಬಹುದು.. ಆದರೇ ಈ ಪರಿಸರದಲ್ಲೊಂದು ಬೇರೆಯದೇ ರೀತಿಯ ಬ್ಯಾನರ್ ಅನ್ನು ಕಾಣಬಹುದಾಗಿದೆ..

Advertisement
Advertisement
Advertisement

ಹೌದು.. ಪುತ್ತೂರು ತಾಲೂಕಿನ ಕಲ್ಲಾರೆ ಸಾಮೆತ್ತಡ್ಕ ರಸ್ತೆಯಲ್ಲಿ ಇಂತಹದೊಂದು ಬ್ಯಾನರ್ ಅಳವಡಿಸಿದ್ದು, ಅದರಲ್ಲಿ “ಇಲ್ಲಿ ನಾಯಿ ಬಿಟ್ಟು ಹೋದವರ ಆತ್ಮಕ್ಕೆ ಶಾಂತಿ ಸಿಗಲಿ”, ‘ಇಂತಿ ನಿಮ್ಮ ನಾಯಿ ಮರಿ‘ ಎಂದು ಬರೆದಿದ್ದು, ಬೀದಿ ಬದಿಯಲ್ಲಿ ನಾಯಿ ಅಥವಾ ನಾಯಿ ಮರಿಗಳನ್ನು ಬಿಟ್ಟು ಹೋಗುವವರಿಗೆ ಇದೊಂದು ಎಚ್ಚರಿಕೆಯ ಪಾಠವಾಗಿದೆ.

Advertisement

ಬೀದಿಗಳಲ್ಲಿ ನಾಯಿಗಳನ್ನು ಬಿಟ್ಟರೇ ಅದು ಆಹಾರಕ್ಕಾಗಿ ಪಡುವ ಕಷ್ಟ ನೋಡಿದವರ ಕಣ್ಣಲ್ಲಿ ನೀರು ಬರುವಂತಿರುತ್ತದೆ ಮತ್ತು ದಾರಿಯಲ್ಲಿ ಹೋಗುವ ವಾಹನಗಳಡಿಗೆ ಬಿದ್ದು ಪ್ರಾಣ ಕಳೆದುಕೊಳ್ಳುತ್ತವೆ.

Advertisement
Advertisement

ಇನ್ನು ಇಲ್ಲಿ ಈ ಹಿಂದೆಯೂ ನಾಯಿಗಳನ್ನು ಬಿಟ್ಟಿದ್ದಾರೆ ಎಂದು ಸಾರ್ವಜನಿಕರು ಆರೋಪಿಸುತ್ತಿದ್ದು, ನಾಯಿಗಳನ್ನು ಸಾಕಲು ಆಗದವರು ಅದನ್ನು ಬೀದಿಗಳಲ್ಲಿ ಬಿಡುವ ಬದಲು ಕೆಲ ಕಡೆಗಳಲ್ಲಿ ಇಂತಹ ನಾಯಿಗಳನ್ನು ಪಾಲನೆ ಪೋಷಣೆ ಮಾಡುವಂತಹ ಜಾಗಗಳಿದ್ದು, ಇಂತಹದೊಂದು ಜಾಗ ಮಂಗಳೂರಿನಲ್ಲೂಯಿದೆ ಅಲ್ಲಿ ಅದನ್ನು ಬಿಟ್ಟು ಬಂದರೆ ನಾಯಿಗಳು ಯಾವುದೇ ತೊಂದರೆಯಿಲ್ಲದೆ ಇರುತ್ತದೆ ಎಂಬುದು ಸಾರ್ವಜನಿಕರ ಅಭಿಪ್ರಾಯವಾಗಿದೆ.

ಕರಾವಳಿ ಭಾಗಗಳಲ್ಲಿ ಹೆಚ್ಚಾಗಿ ಎಲ್ಲರ ಮನೆಯಗಳಲ್ಲೂ ನಾಯಿಗಳನ್ನು ಬಲು ಪ್ರೀತಿಯಿಂದ ಸಾಕುತ್ತಾರೆ, ಕೃಷಿಕರ ಮನೆಯಲ್ಲಂತು ಮೂರು, ನಾಲ್ಕು ನಾಯಿಗಳು ಕಂಡು ಬರುತ್ತವೆ.. ನಿಯತ್ತಿಗೆ ಇನ್ನೊಂದು ಹೆಸರು ನಾಯಿ ಎನ್ನುವ ವಾಡಿಕೆಯಿದೆ ಆದರೇ ಅಂತಹ ನಾಯಿಗಳನ್ನು ಬೀದಿಗಳಲ್ಲಿ ಬಿಟ್ಟು ಅಮಾನವೀಯತೆಯನ್ನು ಮೆರೆಯುವ ಬಗ್ಗೆ ಸಾರ್ವಜನಿಕ ವಲಯದಿಂದ ಭಾರೀ ವಿರೋಧ ವ್ಯಕ್ತವಾಗಿದ್ದು, ಈ ಬ್ಯಾನರ್ ನಾಯಿ ಅಥವಾ ನಾಯಿ ಮರಿಗಳನ್ನು ಬೀದಿಗಳಲ್ಲಿ ಬಿಟ್ಟು ಹೋಗುವವರಿಗೆ ಹಾಕಿಸಲಾಗಿದ್ದು, ಇನ್ನೂ ಈ ರೀತಿ ಮಾಡದಂತೆ ಎಚ್ಚರಿಕೆಯ ಸಂದೇಶವಾಗಿದೆ.

Advertisement
Advertisement
Previous Post

ಮರ್ದಾಳ: ರಬ್ಬರ್ ಟ್ಯಾಪರ್ ಗೆ ಚೂರಿ ಇರಿತ..!! ಆರೋಪಿ ಪೊಲೀಸ್ ವಶಕ್ಕೆ

Next Post

ಶಿರಾಡಿಘಾಟ್‌: ಅಪರಿಚಿತ ಮಹಿಳೆಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ..!!

OtherNews

ದ್ವಾರಕಾ ಪ್ರತಿಷ್ಠಾನ (ರಿ) ಪುತ್ತೂರು ಮುನ್ನಡೆಸಿಕೊಂಡು ಬರುವ ಸುರಭಿ ಗೋಶಾಲೆ ದೇರ್ಲ ದಲ್ಲಿ ದೀಪಾವಳಿ ಗೋಪೂಜೆ..!!
ಪುತ್ತೂರು

ದ್ವಾರಕಾ ಪ್ರತಿಷ್ಠಾನ (ರಿ) ಪುತ್ತೂರು ಮುನ್ನಡೆಸಿಕೊಂಡು ಬರುವ ಸುರಭಿ ಗೋಶಾಲೆ ದೇರ್ಲ ದಲ್ಲಿ ದೀಪಾವಳಿ ಗೋಪೂಜೆ..!!

October 23, 2025
ಜೆಸಿಐ 2026 ರ ವಲಯ ಅಧ್ಯಕ್ಷರ ಚುನಾವಣೆ; ವಿಟ್ಲದ ಜೆಸಿ ಸಂತೋಷ್ ಗೆ ಜಯ …!!
ಪುತ್ತೂರು

ಜೆಸಿಐ 2026 ರ ವಲಯ ಅಧ್ಯಕ್ಷರ ಚುನಾವಣೆ; ವಿಟ್ಲದ ಜೆಸಿ ಸಂತೋಷ್ ಗೆ ಜಯ …!!

October 23, 2025
ಮದುವೆ ಆಗಬೇಕಂದ್ರೆ ಮತಾಂತರವಾಗು : ಮೋಸ, ಬೆದರಿಕೆ, ಮತಾಂತರ ಒತ್ತಡ; ಇಶಾಕ್ ವಿರುದ್ಧ ದೂರು
Featured

ಮದುವೆ ಆಗಬೇಕಂದ್ರೆ ಮತಾಂತರವಾಗು : ಮೋಸ, ಬೆದರಿಕೆ, ಮತಾಂತರ ಒತ್ತಡ; ಇಶಾಕ್ ವಿರುದ್ಧ ದೂರು

October 23, 2025
(ಅ.26): ದುಬೈಯಲ್ಲಿ ಬಿಲ್ಲವಾಸ್ ಫ್ಯಾಮಿಲಿಯಿಂದ ಬಿಲ್ಲವ ವೈಭವ – ಪ್ರಜ್ಞಾ ಓಡಿಲ್ನಾಳ ನಿರೂಪಣೆ…!!
Featured

(ಅ.26): ದುಬೈಯಲ್ಲಿ ಬಿಲ್ಲವಾಸ್ ಫ್ಯಾಮಿಲಿಯಿಂದ ಬಿಲ್ಲವ ವೈಭವ – ಪ್ರಜ್ಞಾ ಓಡಿಲ್ನಾಳ ನಿರೂಪಣೆ…!!

October 23, 2025
ಪುತ್ತೂರು: (ಅ.24) ತೊಶಿಕಾಸ್ ಬುಟಿಕ್ ಶುಭಾರಂಭ…!!!
ಉದ್ಘಾಟನೆ

ಪುತ್ತೂರು: (ಅ.24) ತೊಶಿಕಾಸ್ ಬುಟಿಕ್ ಶುಭಾರಂಭ…!!!

October 23, 2025
ಪುತ್ತೂರು: ದ್ವಿಚಕ್ರ ವಾಹನ ಮತ್ತು ಕಾರ್ ನಡುವೆ ಡಿಕ್ಕಿ..!!
Featured

ಪುತ್ತೂರು: ದ್ವಿಚಕ್ರ ವಾಹನ ಮತ್ತು ಕಾರ್ ನಡುವೆ ಡಿಕ್ಕಿ..!!

October 23, 2025

Leave a Reply Cancel reply

Your email address will not be published. Required fields are marked *

Recent News

ದ್ವಾರಕಾ ಪ್ರತಿಷ್ಠಾನ (ರಿ) ಪುತ್ತೂರು ಮುನ್ನಡೆಸಿಕೊಂಡು ಬರುವ ಸುರಭಿ ಗೋಶಾಲೆ ದೇರ್ಲ ದಲ್ಲಿ ದೀಪಾವಳಿ ಗೋಪೂಜೆ..!!

ದ್ವಾರಕಾ ಪ್ರತಿಷ್ಠಾನ (ರಿ) ಪುತ್ತೂರು ಮುನ್ನಡೆಸಿಕೊಂಡು ಬರುವ ಸುರಭಿ ಗೋಶಾಲೆ ದೇರ್ಲ ದಲ್ಲಿ ದೀಪಾವಳಿ ಗೋಪೂಜೆ..!!

October 23, 2025
ಜೆಸಿಐ 2026 ರ ವಲಯ ಅಧ್ಯಕ್ಷರ ಚುನಾವಣೆ; ವಿಟ್ಲದ ಜೆಸಿ ಸಂತೋಷ್ ಗೆ ಜಯ …!!

ಜೆಸಿಐ 2026 ರ ವಲಯ ಅಧ್ಯಕ್ಷರ ಚುನಾವಣೆ; ವಿಟ್ಲದ ಜೆಸಿ ಸಂತೋಷ್ ಗೆ ಜಯ …!!

October 23, 2025
ಮದುವೆ ಆಗಬೇಕಂದ್ರೆ ಮತಾಂತರವಾಗು : ಮೋಸ, ಬೆದರಿಕೆ, ಮತಾಂತರ ಒತ್ತಡ; ಇಶಾಕ್ ವಿರುದ್ಧ ದೂರು

ಮದುವೆ ಆಗಬೇಕಂದ್ರೆ ಮತಾಂತರವಾಗು : ಮೋಸ, ಬೆದರಿಕೆ, ಮತಾಂತರ ಒತ್ತಡ; ಇಶಾಕ್ ವಿರುದ್ಧ ದೂರು

October 23, 2025
(ಅ.26): ದುಬೈಯಲ್ಲಿ ಬಿಲ್ಲವಾಸ್ ಫ್ಯಾಮಿಲಿಯಿಂದ ಬಿಲ್ಲವ ವೈಭವ – ಪ್ರಜ್ಞಾ ಓಡಿಲ್ನಾಳ ನಿರೂಪಣೆ…!!

(ಅ.26): ದುಬೈಯಲ್ಲಿ ಬಿಲ್ಲವಾಸ್ ಫ್ಯಾಮಿಲಿಯಿಂದ ಬಿಲ್ಲವ ವೈಭವ – ಪ್ರಜ್ಞಾ ಓಡಿಲ್ನಾಳ ನಿರೂಪಣೆ…!!

October 23, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page