Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಚಾರ್ಮಾಡಿ ಘಾಟಿಯಲ್ಲಿ ಖಾಸಗಿ ಬಸ್ ಅಪಘಾತ; ಹಲವರಿಗೆ ಗಂಭೀರ ಗಾಯ..!!

    ಚಾರ್ಮಾಡಿ ಘಾಟಿಯಲ್ಲಿ ಖಾಸಗಿ ಬಸ್ ಅಪಘಾತ; ಹಲವರಿಗೆ ಗಂಭೀರ ಗಾಯ..!!

    ಪುತ್ತೂರು: ಮುಕ್ರಂಪಾಡಿ ಬಳಿ ಸರಣಿ ಅಪಘಾತ : ಬೈಕ್ ಸವಾರರಿಗೆ ಗಾಯ..!!

    ಪುತ್ತೂರು: ಮುಕ್ರಂಪಾಡಿ ಬಳಿ ಸರಣಿ ಅಪಘಾತ : ಬೈಕ್ ಸವಾರರಿಗೆ ಗಾಯ..!!

    ಪುತ್ತೂರು : ವಿದ್ಯುತ್ ತಂತಿ ತಗುಲಿ ಬಾಲಕ ಸಾವು..!!

    ಪುತ್ತೂರು : ವಿದ್ಯುತ್ ತಂತಿ ತಗುಲಿ ಬಾಲಕ ಸಾವು..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು : ಪೊಲೀಸ್ ಕರ್ತವ್ಯಕ್ಕೆ ಅಡ್ಡಿ ಆರೋಪ : ಪ್ರಕರಣ ದಾಖಲು..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು: ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಿಗೆ ಬೆದರಿಕೆ ಕರೆ : ಪ್ರಕರಣ ದಾಖಲು ..!!

    ದ.ಕ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ವೇದನಾಥ ಸುವರ್ಣರವರ ಸಹೋದರ ಗಂಗಾಧರ ಸುವರ್ಣ ಹೃದಯಾಘಾತದಿಂದ ನಿಧನ..!!

    ದ.ಕ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ವೇದನಾಥ ಸುವರ್ಣರವರ ಸಹೋದರ ಗಂಗಾಧರ ಸುವರ್ಣ ಹೃದಯಾಘಾತದಿಂದ ನಿಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಚಾರ್ಮಾಡಿ ಘಾಟಿಯಲ್ಲಿ ಖಾಸಗಿ ಬಸ್ ಅಪಘಾತ; ಹಲವರಿಗೆ ಗಂಭೀರ ಗಾಯ..!!

    ಚಾರ್ಮಾಡಿ ಘಾಟಿಯಲ್ಲಿ ಖಾಸಗಿ ಬಸ್ ಅಪಘಾತ; ಹಲವರಿಗೆ ಗಂಭೀರ ಗಾಯ..!!

    ಪುತ್ತೂರು: ಮುಕ್ರಂಪಾಡಿ ಬಳಿ ಸರಣಿ ಅಪಘಾತ : ಬೈಕ್ ಸವಾರರಿಗೆ ಗಾಯ..!!

    ಪುತ್ತೂರು: ಮುಕ್ರಂಪಾಡಿ ಬಳಿ ಸರಣಿ ಅಪಘಾತ : ಬೈಕ್ ಸವಾರರಿಗೆ ಗಾಯ..!!

    ಪುತ್ತೂರು : ವಿದ್ಯುತ್ ತಂತಿ ತಗುಲಿ ಬಾಲಕ ಸಾವು..!!

    ಪುತ್ತೂರು : ವಿದ್ಯುತ್ ತಂತಿ ತಗುಲಿ ಬಾಲಕ ಸಾವು..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು : ಪೊಲೀಸ್ ಕರ್ತವ್ಯಕ್ಕೆ ಅಡ್ಡಿ ಆರೋಪ : ಪ್ರಕರಣ ದಾಖಲು..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು: ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಿಗೆ ಬೆದರಿಕೆ ಕರೆ : ಪ್ರಕರಣ ದಾಖಲು ..!!

    ದ.ಕ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ವೇದನಾಥ ಸುವರ್ಣರವರ ಸಹೋದರ ಗಂಗಾಧರ ಸುವರ್ಣ ಹೃದಯಾಘಾತದಿಂದ ನಿಧನ..!!

    ದ.ಕ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ವೇದನಾಥ ಸುವರ್ಣರವರ ಸಹೋದರ ಗಂಗಾಧರ ಸುವರ್ಣ ಹೃದಯಾಘಾತದಿಂದ ನಿಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home Featured

ವಿಟ್ಲ ಪಟ್ಟಣ ಪಂಚಾಯತ್ ಚುನಾವಣೆ: 12 ವಾರ್ಡ್ ಗಳಲ್ಲಿ ಭರ್ಜರಿ ಜಯಗಳಿಸುವ ಮೂಲಕ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯಲಿರುವ “ಭಾರತೀಯ ಜನತಾ ಪಾರ್ಟಿ”..!!

December 30, 2021
in Featured, ಬಂಟ್ವಾಳ, ರಾಜಕೀಯ
0
ವಿಟ್ಲ ಪಟ್ಟಣ ಪಂಚಾಯತ್ ಚುನಾವಣೆ: 12 ವಾರ್ಡ್ ಗಳಲ್ಲಿ   ಭರ್ಜರಿ ಜಯಗಳಿಸುವ ಮೂಲಕ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯಲಿರುವ “ಭಾರತೀಯ ಜನತಾ ಪಾರ್ಟಿ”..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ವಿಟ್ಲ: ಪಟ್ಟಣ ಪಂಚಾಯತ್ ಚುನಾವಣಾ ಫಲಿತಾಂಶ ಇಂದು ಪ್ರಕಟಗೊಂಡಿದ್ದು,12 ವಾರ್ಡ್ಗಳಲ್ಲಿ ಜಯಗಳಿಸುವ ಮೂಲಕ ಪಟ್ಟಣ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯವನ್ನು ಸಾಧಿಸಿದೆ.ಈ ಮೂಲಕ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ.

Advertisement
Advertisement

ಬಿಜೆಪಿ -12, ಕಾಂಗ್ರೆಸ್-5, ಎಸ್. ಡಿ. ಪಿ.ಐ -1 ವಾರ್ಡ್ ಗಳಲ್ಲಿ ಜಯಗಳಿಸಿದೆ.

1ನೇ ವಾರ್ಡ್‌ನಲ್ಲಿ 828 ಮತ ಚಲಾವಣೆಯಾಗಿದ್ದು, ಕಾಂಗ್ರೆಸ್ ವಿ. ಕೆ. ಮಹಮ್ಮದ್ ಅಶ್ರಫ್ 425 ಮತಗಳನ್ನು ಪಡೆದು ಜಯಗಳಿಸಿದರೆ, ಬಿಜೆಪಿ ಕೃಷ್ಣಪ್ಪ ಗೌಡ 388 ಮತಗಳನ್ನು ಪಡೆದು ಸೋಲು ಕಂಡಿದ್ದಾರೆ. 15ಮತ ನೋಟಕ್ಕೆ ಚಲಾವಣೆಯಾಗಿದೆ.

Advertisement

2ನೇ ವಾರ್ಡ್ ನಲ್ಲಿ 608 ಮತಚಲಾವಣೆಯಾಗಿದ್ದು, ಬಿಜೆಪಿ ಸಂಗೀತ 316 ಮತ ಪಡೆದು ಜಯಗಳಿಸಿದ್ದಾರೆ. ಕಾಂಗ್ರೆಸ್ ಕಮಲಾಕ್ಷಿ 192, ಎಸ್. ಡಿ. ಪಿ. ಐ. : ಆಯಿಷ ಎನ್. 92 ಮತ ಪಡದು ಸೋಲು ಕಂಡಿದ್ದಾರೆ. ನೋಟ 8 ಮತ ಚಲಾವಣೆಯಾಗಿದೆ.

3ನೇ ವಾರ್ಡ್ ನಲ್ಲಿ 637 ಮತಚಲಾವಣೆಯಾಗಿದ್ದು, ಬಿಜೆಪಿ ಸಿ. ಎಚ್. ಜಯಂತ 322 ಮತ ಪಡೆದು ಜಯ ಗಳಿಸಿದ್ದಾರೆ. ಕಾಂಗ್ರೆಸ್ ಶ್ರೀನಿವಾಸ ಶೆಟ್ಟಿ 310 ಮತದು ಸೋಲು ಕಂಡಿದ್ದಾರೆ. ನೋಟ 5 ಮತ ಚಲಾವಣೆಯಾಗಿದೆ.

4ನೇ ವಾರ್ಡ್ ನಲ್ಲಿ 578 ಮತಚಲಾವಣೆಯಾಗಿದ್ದು, ಬಿಜೆಪಿ ರಕ್ಷಿತ 301ಮತ ಗಳಿಸಿ ವಿಜಯಶಾಲಿಯಾಗಿದ್ದಾರೆ. ಕಾಂಗ್ರೆಸ್ ಆಯಿಷಾ 269ಮತ ಪಡೆದು ಸೋಲು ಕಂಡಿದ್ದಾರೆ. ನೋಟ 8ಮತ ಚಲಾವಣೆಯಾಗಿದ್ದಾರೆ.

5ನೇ ವಾರ್ಡ್ ನಲ್ಲಿ 578 ಮತಚಲಾವಣೆಯಾಗಿದ್ದು, ಬಿಜೆಪಿ ವಸಂತ ಕೆ. 314 ಮತ ಗಳಿಸಿ ಜಯಗಳಿಸಿದ್ದಾರೆ. ಕಾಂಗ್ರೆಸ್ ವಸಂತಿ 251 ಮತಗಳಿಸಿ ಸೋಲುಂಡಿದ್ದಾರೆ. ನೋಟ 13 ಮತ ಚಲಾವಣೆಯಾಗಿದೆ.

6ನೇ ವಾರ್ಡ್ ನಲ್ಲಿ 507 ಮತಚಲಾವಣೆಯಾಗಿದ್ದು, ಬಿಜೆಪಿ ವಿಜಯಲಕ್ಷ್ಮಿ 274 ಮತ ಪಡೆದು ಜಯಗಳಿಸಿದ್ದಾರೆ. ಕಾಂಗ್ರೆಸ್ ಲೀಲಾವತಿ 226 ಮತ ಪಡೆದು ಸೋಲು ಕಂಡಿದ್ದಾರೆ. ನೋಟ 7 ಮತ ಚಲಾವಣೆಯಾಗಿದೆ.

7ನೇ ವಾರ್ಡ್ ನಲ್ಲಿ 659 ಮತಚಲಾವಣೆಯಾಗಿದ್ದು, ಬಿಜೆಪಿ ರವಿಪ್ರಕಾಶ್ ಯಸ್. 439 ಮತಗಳಿಸಿ ವಿಜಯಶಾಲಿಯಾದರು. ಕಾಂಗ್ರೆಸ್ ಶಿವಪ್ರಸಾದ್ ವಿ. 214 ಮತ ಪಡೆದು ಸೋಲು ಕಂಡಿದ್ದಾರೆ. ನೋಟ 6 ಮತ ಗಳಿಸಿದ್ದಾರೆ.

8ನೇ ವಾರ್ಡ್ ನಲ್ಲಿ 533 ಮತಚಲಾವಣೆಯಾಗಿದ್ದು, ಬಿಜೆಪಿ ಸುನೀತಾ 190 ಮತ ಪಡೆದು ಜಯಗಳಿಸಿದ್ದಾರೆ. ಕಾಂಗ್ರೆಸ್ ಸುನೀತ ಕೊಟ್ಯಾನ್ 161, ಎಸ್. ಡಿ. ಪಿ. ಐ ರಝೀಯಾ 177 ಮತ ಪಡೆದು ಸೋಲುಕಂಡಿದ್ದಾರೆ. ನೋಟ 5 ಮತ ಪಡೆದಿದ್ದಾರೆ.

9ನೇ ವಾರ್ಡ್ ನಲ್ಲಿ 666 ಮತಚಲಾವಣೆಯಾಗಿದ್ದು, ಬಿಜೆಪಿ ಎನ್. ಕೃಷ್ಣ 395 ಮತ ಗಳಿಸಿ ವಿಜಯಿಯಾಗಿದ್ದಾರೆ. ಕಾಂಗ್ರೆಸ್ ಶಿವಪ್ರಸಾದ್ 266 ಮತ ಗಳಿಸಿ ಸೋಲು ಕಂಡಿದ್ದಾರೆ. ನೋಟ 5 ಮತ ಚಲಾವಣೆಯಾಗಿದೆ.

10ನೇ ವಾರ್ಡ್ ನಲ್ಲಿ 594 ಮತಚಲಾವಣೆಯಾಗಿದ್ದು, ಕಾಂಗ್ರೆಸ್ ಪದ್ಮಿನಿ 377 ಮತಗಳಿಸಿ ವಿಜಯವಾಗಿದ್ದಾರೆ. ಬಿಜೆಪಿ ಸುಮತಿ 214ಮತ ಪಡೆದು ಸೋಲು ಕಂಡಿದ್ದಾರೆ. ನೋಟ 3 ಮತ ಚಲಾವಣೆಯಾಗಿದೆ.

11ನೇ ವಾರ್ಡ್ ನಲ್ಲಿ 526 ಮತಚಲಾವಣೆಯಾಗಿದ್ದು, ಬಿಜೆಪಿ ಅರುಣ್ ಎಂ 288 ಮತಗಳನ್ನು ಪಡೆದು ಜಯಗಳಿಸಿದರೆ, ಕಾಂಗ್ರೆಸ್ ರಮಾನಾಥ ವಿ. 213, ಪಕ್ಷೇತರ ಜಾನ್ ಡಿಸೋಜ 15 ಮತ ಪಡೆದು ಸೋಲು ಕಂಡಿದ್ದಾರೆ. ನೋಟ 10 ಚಲಾವಣೆಯಾಗಿದೆ.

12ನೇ ವಾರ್ಡ್ ನಲ್ಲಿ 497 ಮತಚಲಾವಣೆಯಾಗಿದ್ದು, ಬಿಜೆಪಿ ಹರೀಶ್ ಸಿ. ಎಚ್. 332 ಮತಗಳಿಸಿ ವಿಜಯಶಾಲಿಯಾಗಿದ್ದಾರೆ. ಕಾಂಗ್ರೆಸ್ ಎಂ. ಕೆ. ಮೂಸಾ 161 ಮತ ಗಳಿಸಿ ಸೋಲು ಕಂಡಿದ್ದಾರೆ. ನೋಟ 4 ಮತ ಚಲಾವಣೆಯಾಗಿದೆ.

13ನೇ ವಾರ್ಡ್ ನಲ್ಲಿ 608 ಮತಚಲಾವಣೆಯಾಗಿದ್ದು, ಎಸ್.ಡಿ.ಪಿ.ಐ. ಶಾಕೀರ 279 ಮತಗಳಿಸುವ ಮೂಲಕ ಜಯಗಳಿಸಿದ್ದಾರೆ. ಕಾಂಗ್ರೆಸ್ ಅಸ್ಮ ಯು.ಕೆ. 204, ಬಿಜೆಪಿ ಪುಷ್ಪಾ 119 ಮತಗಳಿಸಿ ಸೋಲುಕಂಡಿದ್ದಾರೆ. ನೋಟ 6ಮತಗಳಿಸಿದ್ದಾರೆ.

14ನೇ ವಾರ್ಡ್ ನಲ್ಲಿ 512 ಮತಚಲಾವಣೆಯಾಗಿದ್ದು, ಬಿಜೆಪಿ ಅಶೋಕ್ ಕುಮಾರ್ ಶೆಟ್ಟಿ 242 ಮತಗಳಿಸಿ ಜಯಗಳಿಸಿದ್ದಾರೆ. ಕಾಂಗ್ರೆಸ್ ಮನೋಹರ ಲ್ಯಾನ್ಸಿ ಡಿ ಸೋಜ 144, ಪಕ್ಷೇತರ ಮೋಹನ್ ಸೇರಾಜೆ 125 ಮತ ಪಡೆದು ಸೋಲು ಕಂಡಿದ್ದಾರೆ. ನೋಟ 1ಮತ ಗಳಿಸಿದ್ದಾರೆ.

15ನೇ ವಾರ್ಡ್ ನಲ್ಲಿ 703 ಮತಚಲಾವಣೆಯಾಗಿದ್ದು, ಕಾಂಗ್ರೆಸ್ ಲತಾವೇಣಿ 381ಮತ ಗಳಿಸಿ ಜಯಗಳಿಸಿದ್ದಾರೆ. ಬಿಜೆಪಿ ಸಂಧ್ಯಾಗಣೇಶ್ 319 ಪಡೆದು ಸೋಲುಕಂಡಿದ್ದಾರೆ. ನೋಟ 3 ಮತ ಚಲಾವಣೆಯಾಗಿದೆ.

16ನೇ ವಾರ್ಡ್ ನಲ್ಲಿ 480 ಮತಚಲಾವಣೆಯಾಗಿದ್ದು, ಕಾಂಗ್ರೆಸ್ ಡೀಕಯ್ಯ 247 ಮತ ಪಡೆದು ಜಯಗಳಿಸಿದ್ದಾರೆ. ಬಿಜೆಪಿ ಕೃಷ್ಣಪ್ಪ 220ಮತ ಪಡೆದ ಸೋಲು ಕಂಡಿದ್ದಾರೆ. ನೋಟ 13 ಮತಚಲಾವಣೆಯಾಗಿದೆ.

17ನೇ ವಾರ್ಡ್ ನಲ್ಲಿ 749 ಮತಚಲಾವಣೆಯಾಗಿದ್ದು, ಬಿಜೆಪಿ ಕರುಣಾಕರ 415ಮತ ಗಳಿಸಿ ಜಯಗಳಿಸಿದ್ದಾರೆ. ಕಾಂಗ್ರೆಸ್ ಶ್ರೀಚರಣ್ 320 ಮತಪಡೆದು ಸೋಲು ಕಂಡಿದ್ದಾರೆ. ನೋಟ 14ಮತ ಚಲಾವಣೆಯಾಗಿದೆ.

18ನೇ ವಾರ್ಡ್ ನಲ್ಲಿ 590 ಮತಚಲಾವಣೆಯಾಗಿದ್ದು ಕಾಂಗ್ರೆಸ್ ಅಬ್ದುಲ್ ರಹಿಮನ್ 352 ಜಯಗಳಿಸಿದ್ದಾರೆ. ಬಿಜೆಪಿ ಕೃಷ್ಣಪ್ಪ ಮೂಲ್ಯ 60,ಎಸ್.ಡಿ.ಪಿ.ಐ. ಸಯ್ಯದ್ ಇಳ್ಯಾಸ್ 173 ಮತಪಡೆದು ಸೋಲು ಕಂಡಿದ್ದಾರೆ. ನೋಟ 5 ಮತ ಗಳಿಸಿದ್ದಾರೆ.

Previous Post

ವಿಟ್ಲ ಪಟ್ಟಣ ಪಂಚಾಯತ್ ಚುನಾವಣಾ ಫಲಿತಾಂಶ: ವಾರ್ಡ್ ನಂ.18 ರಲ್ಲಿ ಜಯ ಸಾಧಿಸಿದ ಕಾಂಗ್ರೆಸ್ ಅಭ್ಯರ್ಥಿ “ಹಸೈನಾರ್”

Next Post

ಪುತ್ತೂರು: ಮಹಾಲಿಂಗೇಶ್ವರ ದೇವಳದ ಗದ್ದೆಯ ಕೆರೆಯಲ್ಲಿ ಇಂಟರ್ ನೆಟ್ ಕೇಬಲ್ ಸಂಸ್ಥೆಯ ಮನೋಹರ್ ಪ್ರಭು ಮೃತದೇಹ ಪತ್ತೆ..!!

OtherNews

ಚಾರ್ಮಾಡಿ ಘಾಟಿಯಲ್ಲಿ ಖಾಸಗಿ ಬಸ್ ಅಪಘಾತ; ಹಲವರಿಗೆ ಗಂಭೀರ ಗಾಯ..!!
Featured

ಚಾರ್ಮಾಡಿ ಘಾಟಿಯಲ್ಲಿ ಖಾಸಗಿ ಬಸ್ ಅಪಘಾತ; ಹಲವರಿಗೆ ಗಂಭೀರ ಗಾಯ..!!

April 26, 2026
ಪುತ್ತೂರು: ಮುಕ್ರಂಪಾಡಿ ಬಳಿ ಸರಣಿ ಅಪಘಾತ : ಬೈಕ್ ಸವಾರರಿಗೆ ಗಾಯ..!!
Featured

ಪುತ್ತೂರು: ಮುಕ್ರಂಪಾಡಿ ಬಳಿ ಸರಣಿ ಅಪಘಾತ : ಬೈಕ್ ಸವಾರರಿಗೆ ಗಾಯ..!!

April 26, 2026
ಪುತ್ತೂರು : ವಿದ್ಯುತ್ ತಂತಿ ತಗುಲಿ ಬಾಲಕ ಸಾವು..!!
Featured

ಪುತ್ತೂರು : ವಿದ್ಯುತ್ ತಂತಿ ತಗುಲಿ ಬಾಲಕ ಸಾವು..!!

April 25, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ಪುತ್ತೂರು : ಪೊಲೀಸ್ ಕರ್ತವ್ಯಕ್ಕೆ ಅಡ್ಡಿ ಆರೋಪ : ಪ್ರಕರಣ ದಾಖಲು..!!

April 25, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಪುತ್ತೂರು: ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಿಗೆ ಬೆದರಿಕೆ ಕರೆ : ಪ್ರಕರಣ ದಾಖಲು ..!!

April 25, 2026
ದ.ಕ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ವೇದನಾಥ ಸುವರ್ಣರವರ ಸಹೋದರ ಗಂಗಾಧರ ಸುವರ್ಣ ಹೃದಯಾಘಾತದಿಂದ ನಿಧನ..!!
Featured

ದ.ಕ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ವೇದನಾಥ ಸುವರ್ಣರವರ ಸಹೋದರ ಗಂಗಾಧರ ಸುವರ್ಣ ಹೃದಯಾಘಾತದಿಂದ ನಿಧನ..!!

April 25, 2026

Leave a Reply Cancel reply

Your email address will not be published. Required fields are marked *

Recent News

ಚಾರ್ಮಾಡಿ ಘಾಟಿಯಲ್ಲಿ ಖಾಸಗಿ ಬಸ್ ಅಪಘಾತ; ಹಲವರಿಗೆ ಗಂಭೀರ ಗಾಯ..!!

ಚಾರ್ಮಾಡಿ ಘಾಟಿಯಲ್ಲಿ ಖಾಸಗಿ ಬಸ್ ಅಪಘಾತ; ಹಲವರಿಗೆ ಗಂಭೀರ ಗಾಯ..!!

April 26, 2026
ಪುತ್ತೂರು: ಮುಕ್ರಂಪಾಡಿ ಬಳಿ ಸರಣಿ ಅಪಘಾತ : ಬೈಕ್ ಸವಾರರಿಗೆ ಗಾಯ..!!

ಪುತ್ತೂರು: ಮುಕ್ರಂಪಾಡಿ ಬಳಿ ಸರಣಿ ಅಪಘಾತ : ಬೈಕ್ ಸವಾರರಿಗೆ ಗಾಯ..!!

April 26, 2026
ಪುತ್ತೂರು : ವಿದ್ಯುತ್ ತಂತಿ ತಗುಲಿ ಬಾಲಕ ಸಾವು..!!

ಪುತ್ತೂರು : ವಿದ್ಯುತ್ ತಂತಿ ತಗುಲಿ ಬಾಲಕ ಸಾವು..!!

April 25, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಪುತ್ತೂರು : ಪೊಲೀಸ್ ಕರ್ತವ್ಯಕ್ಕೆ ಅಡ್ಡಿ ಆರೋಪ : ಪ್ರಕರಣ ದಾಖಲು..!!

April 25, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.