Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮುಳಿಯ ಶೋರೂಂಗೆ ಕಿಸ್ನಾ ಡೈಮಂಡ್ ಬ್ರ್ಯಾಂಡ್ ಸಂಸ್ಥಾಪಕ ಮತ್ತು ಆಡಳಿತ ನಿರ್ದೇಶಕರ ಭೇಟಿ..!!

    ಮುಳಿಯ ಶೋರೂಂಗೆ ಕಿಸ್ನಾ ಡೈಮಂಡ್ ಬ್ರ್ಯಾಂಡ್ ಸಂಸ್ಥಾಪಕ ಮತ್ತು ಆಡಳಿತ ನಿರ್ದೇಶಕರ ಭೇಟಿ..!!

    ಉಪ್ಪಿನಂಗಡಿ: ಬೈಕ್ ಕಳ್ಳತನ ಪ್ರಕರಣ: ಆರೋಪಿ ಸೆರೆ…!!!

    ಉಪ್ಪಿನಂಗಡಿ: ಬೈಕ್ ಕಳ್ಳತನ ಪ್ರಕರಣ: ಆರೋಪಿ ಸೆರೆ…!!!

    ಪೆರುವಾಯಿ ಜಂಕ್ಷನ್‌ನಲ್ಲಿ ನೂತನ ಸೇತುವೆ ನಿರ್ಮಾಣ ಮತ್ತು ರಸ್ತೆ ಅಗಲೀಕರಣಕ್ಕೆ ಆಗ್ರಹಿಸಿ ಸಾರ್ವಜನಿಕರ ಬೃಹತ್ ಪ್ರತಿಭಟನೆ..!!

    ಪೆರುವಾಯಿ ಜಂಕ್ಷನ್‌ನಲ್ಲಿ ನೂತನ ಸೇತುವೆ ನಿರ್ಮಾಣ ಮತ್ತು ರಸ್ತೆ ಅಗಲೀಕರಣಕ್ಕೆ ಆಗ್ರಹಿಸಿ ಸಾರ್ವಜನಿಕರ ಬೃಹತ್ ಪ್ರತಿಭಟನೆ..!!

    ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಪಿಕಪ್ ವಾಹನ..!!!

    ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಪಿಕಪ್ ವಾಹನ..!!!

    (ಜೂ.29): ಅಟ್ಲಾಸ್ ವುಡನ್ ಡೋರ್ಸ್, ವಿಂಡೋಸ್ ಮತ್ತು ಹಾರ್ಡ್‌ವೇರ್ ನೂತನ ಶೋರೂಂ ಉದ್ಘಾಟನೆ..!!

    (ಜೂ.29): ಅಟ್ಲಾಸ್ ವುಡನ್ ಡೋರ್ಸ್, ವಿಂಡೋಸ್ ಮತ್ತು ಹಾರ್ಡ್‌ವೇರ್ ನೂತನ ಶೋರೂಂ ಉದ್ಘಾಟನೆ..!!

    ರೀಲ್ಸ್‌ನಲ್ಲಿ ಗರಿಬಿಚ್ಚಿದ ನವಿಲು : ಕಿಶನ್‌, ನಿವೇದಿತ  ವಿರುದ್ಧ ದೂರು ದಾಖಲು…!!!

    ರೀಲ್ಸ್‌ನಲ್ಲಿ ಗರಿಬಿಚ್ಚಿದ ನವಿಲು : ಕಿಶನ್‌, ನಿವೇದಿತ ವಿರುದ್ಧ ದೂರು ದಾಖಲು…!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮುಳಿಯ ಶೋರೂಂಗೆ ಕಿಸ್ನಾ ಡೈಮಂಡ್ ಬ್ರ್ಯಾಂಡ್ ಸಂಸ್ಥಾಪಕ ಮತ್ತು ಆಡಳಿತ ನಿರ್ದೇಶಕರ ಭೇಟಿ..!!

    ಮುಳಿಯ ಶೋರೂಂಗೆ ಕಿಸ್ನಾ ಡೈಮಂಡ್ ಬ್ರ್ಯಾಂಡ್ ಸಂಸ್ಥಾಪಕ ಮತ್ತು ಆಡಳಿತ ನಿರ್ದೇಶಕರ ಭೇಟಿ..!!

    ಉಪ್ಪಿನಂಗಡಿ: ಬೈಕ್ ಕಳ್ಳತನ ಪ್ರಕರಣ: ಆರೋಪಿ ಸೆರೆ…!!!

    ಉಪ್ಪಿನಂಗಡಿ: ಬೈಕ್ ಕಳ್ಳತನ ಪ್ರಕರಣ: ಆರೋಪಿ ಸೆರೆ…!!!

    ಪೆರುವಾಯಿ ಜಂಕ್ಷನ್‌ನಲ್ಲಿ ನೂತನ ಸೇತುವೆ ನಿರ್ಮಾಣ ಮತ್ತು ರಸ್ತೆ ಅಗಲೀಕರಣಕ್ಕೆ ಆಗ್ರಹಿಸಿ ಸಾರ್ವಜನಿಕರ ಬೃಹತ್ ಪ್ರತಿಭಟನೆ..!!

    ಪೆರುವಾಯಿ ಜಂಕ್ಷನ್‌ನಲ್ಲಿ ನೂತನ ಸೇತುವೆ ನಿರ್ಮಾಣ ಮತ್ತು ರಸ್ತೆ ಅಗಲೀಕರಣಕ್ಕೆ ಆಗ್ರಹಿಸಿ ಸಾರ್ವಜನಿಕರ ಬೃಹತ್ ಪ್ರತಿಭಟನೆ..!!

    ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಪಿಕಪ್ ವಾಹನ..!!!

    ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಪಿಕಪ್ ವಾಹನ..!!!

    (ಜೂ.29): ಅಟ್ಲಾಸ್ ವುಡನ್ ಡೋರ್ಸ್, ವಿಂಡೋಸ್ ಮತ್ತು ಹಾರ್ಡ್‌ವೇರ್ ನೂತನ ಶೋರೂಂ ಉದ್ಘಾಟನೆ..!!

    (ಜೂ.29): ಅಟ್ಲಾಸ್ ವುಡನ್ ಡೋರ್ಸ್, ವಿಂಡೋಸ್ ಮತ್ತು ಹಾರ್ಡ್‌ವೇರ್ ನೂತನ ಶೋರೂಂ ಉದ್ಘಾಟನೆ..!!

    ರೀಲ್ಸ್‌ನಲ್ಲಿ ಗರಿಬಿಚ್ಚಿದ ನವಿಲು : ಕಿಶನ್‌, ನಿವೇದಿತ  ವಿರುದ್ಧ ದೂರು ದಾಖಲು…!!!

    ರೀಲ್ಸ್‌ನಲ್ಲಿ ಗರಿಬಿಚ್ಚಿದ ನವಿಲು : ಕಿಶನ್‌, ನಿವೇದಿತ ವಿರುದ್ಧ ದೂರು ದಾಖಲು…!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಪುತ್ತೂರು

ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ವ್ಯಕ್ತಿತ್ವ ಮತ್ತು ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ:; ಕ್ರಿಯಾತ್ಮಕ ಯೋಜನೆಗಳಿಂದ ಜೀವನದ ಗುರಿಯನ್ನು ಸಾಧಿಸಬೇಕು- ಡಾ. ಸುದೀಪ್ ಡಿ ಘಾಟೆ

December 31, 2021
in ಪುತ್ತೂರು
0
ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ವ್ಯಕ್ತಿತ್ವ ಮತ್ತು ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ:; ಕ್ರಿಯಾತ್ಮಕ ಯೋಜನೆಗಳಿಂದ ಜೀವನದ ಗುರಿಯನ್ನು ಸಾಧಿಸಬೇಕು- ಡಾ. ಸುದೀಪ್ ಡಿ ಘಾಟೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುತ್ತೂರು: ಕ್ರಿಯಾತ್ಮಕವಾಗಿ ಯೋಜನೆಗಳನ್ನು ರೂಪಿಸಿಕೊಂಡು ಅದನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ನಮ್ಮ ಗುರಿಯನ್ನು ಸಾಧಿಸಲು ಸಾಧ್ಯ ಎಂದು ನಿಟ್ಟೆಯ ಕೇಂದ್ರಿಯ ರಿಸರ್ಚ್ ಲ್ಯಾಬ್‌ನ ವಿಜ್ಞಾನಿ ಡಾ. ಸುದೀಪ್ ಡಿ ಘಾಟೆ ಹೇಳಿದರು.

Advertisement
Advertisement
Advertisement

ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಇಕೋ ಕ್ಲಬ್‌ನ ವತಿಯಿಂದ ವಿದ್ಯಾರ್ಥಿಗಳಿಗೆ ನಡೆದ ವ್ಯಕ್ತಿತ್ವ ಮತ್ತು ವೃತ್ತಿ ಮಾರ್ಗದರ್ಶನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.

ಉತ್ತಮ ವ್ಯಕ್ತಿತ್ವದ ಜೊತೆ ಒಳ್ಳೆಯ ಅಂಕಗಳು ಸಮ್ಮಿಳಿತಗೊಂಡಗ ಯಶಸ್ವಿ ವ್ಯಕ್ತಿ ರೂಪುಗೊಳ್ಳುತ್ತಾನೆ. ತನ್ನ ಗುರಿಯನ್ನು ನಿರ್ಧರಿಸಿಕೊಂಡು ನಾಯಕತ್ವ ಗುಣ ಮನೋದೈಹಿಕ ಸಾಮರ್ಥ್ಯ, ಆತ್ಮವಿಶ್ವಾಸ, ಆತ್ಮಾವಲೋಕನ, ಬದ್ಧತೆ, ದೃಢ ಸಂಕಲ್ಪಗಳನ್ನು ಮೈಗೂಡಿಸಿಕೊಂಡಾಗ ಬದಕು ಸಫಲವಾಗುತ್ತದೆ. ಮಾನವೀಯ ಸಂಬಂಧಗಳಿಗೆ ಮಹತ್ವವನ್ನು ನೀಡಿ ಸತ್ಪಥದಲ್ಲಿ ಸಾಗಬೇಕು.ದೃಢತೆಯ ಕಡೆಗೆ ಗುರಿಯನ್ನು ಇಟ್ಟುಕೊಂಡು ನಡೆದಾಗ ನಮ್ಮ ವಿದ್ಯಾಸಂಸ್ಥೆ ನೀಡಿದ ಶಿಕ್ಷಣ ಸಾರ್ಥಕವಾಗುತ್ತದೆ. ಗೌರವ ನಮ್ಮನ್ನು ಹುಡುಕಿಕೊಂಡು ಬರುವ ರೀತಿಯಲ್ಲಿ ನಾವು ಬೆಳೆಯಬೇಕು. ಜೀವನದಲ್ಲಿ ಗುರಿ ಸ್ಪಷ್ಟವಿದ್ದು ಸರಿದಾರಿಯಲ್ಲಿ ಹೋದಾಗ ಮಾತ್ರ ಬದುಕಿಗೆ ಒಂದು ಅರ್ಥ ಬರುತ್ತದೆ. ನಾವು ಯಾವ ಕೆಲಸವನ್ನು ಮಾಡಿದರೂ ಅದಕ್ಕೆ ಪ್ರಯತ್ನ ಮುಖ್ಯ. ಆಗ ಮಾತ್ರ ಯಶಸ್ಸು ಲಭಿಸುತ್ತದೆ ಎಂದರು. ನಂತರ ಕಲಿಯುವಿಕೆಯ ವಿವಿಧ ಹಂತಗಳನ್ನು ಪರಿಚಯಿಸಿಕೊಟ್ಟರು. ಪಿಯುಸಿ ನಂತರ ವಿಜ್ಞಾನ ವಿಭಾಗದಲ್ಲಿ ಲಭ್ಯವಿರುವ ವಿವಿಧ ಕೋರ್ಸ್ ಗಳು ಹಾಗೂ ಸ್ಫರ್ಧಾತ್ಮಕ ಪರೀಕ್ಷೆಗಳ ಮಾಹಿತಿಯನ್ನು ಈ ಸಂದರ್ಭದಲ್ಲಿ ಒದಗಿಸಿಕೊಟ್ಟರು. ಬಳಿಕ ವಿದ್ಯಾರ್ಥಿಗಳೊಡನೆ ಸಂವಾದ ನಡೆಸಿದರು.

Advertisement

ಕಾಲೇಜಿನ ಆಡಳಿತ ಮಂಡಳಿಯ ಸದಸ್ಯ ಡಾ. ಮುರಳಿಕೃಷ್ಣ ರೈ ಮಾತನಾಡಿ ವ್ಯಕ್ತಿತ್ವ ಎಂಬುದು ಅನೇಕ ಶಕ್ತಿಗಳ ಸಂಗಮ. ಆದರ್ಶ, ಸದಾಚಾರ, ಶ್ರದ್ಧೆ, ನಿಷ್ಠೆ, ದಕ್ಷತೆ, ಸನ್ನಿವೇಶಗಳೊಡನೆ ಹೊಂದಿಕೊಳ್ಳುವ ಸಾಮರ್ಥ್ಯ, ವೃತ್ತಿಪ್ರಿಯತೆ, ಪರೋಪಕಾರ ಬುದ್ಧಿ, ಪ್ರಾಮಾಣಿಕತೆಗಳು ವ್ಯಕ್ತಿತ್ವ ನಿರ್ಮಿಸುವ ಶಕ್ತಿಗಳು. ಇದರಲ್ಲಿ ಉತ್ತಮ ಸಂಸ್ಕೃತಿ – ಸಂಸ್ಕಾರಗಳನ್ನು ಬೆಳೆಸಿಕೊಳ್ಳಬೇಕು. ಬದುಕುವ ಕಲೆಯನ್ನು ರೂಪಿಸಿಕೊಳ್ಳಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ರವೀಂದ್ರ ಪಿ ವಹಿಸಿದ್ದರು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಮಹೇಶ ನಿಟಿಲಾಪುರ ಉಪಸ್ಥಿತರಿದ್ದರು. ಉಪನ್ಯಾಸಕಿ ಡಾ. ಶ್ರುತಿ ಎಂ.ಎಸ್ ಅತಿಥಿಗಳನ್ನು ಪರಿಚಯಿಸಿದರು. ವಿದ್ಯಾರ್ಥಿನಿ ಚೈತನ್ಯ ಕಾರ್ಯಕ್ರಮವನ್ನು ನಿರೂಪಿಸಿದರು. ಉಪನ್ಯಾಸಕಿ ಸುಮಾ ಸ್ವಾಗತಿಸಿ ಅನುಪಮಾ ಶೇಟ್ ವಂದಿಸಿದರು.

Previous Post

(ಜ.10) ವಿಟ್ಲ: ಕ್ಯಾಂಪ್ಕೋ ವತಿಯಿಂದ ದೋಟಿ ತರಬೇತಿ ಶಿಬಿರ:; ಲಾಂಛನ ಬಿಡುಗಡೆ

Next Post

ಉಪ್ಪಿನಂಗಡಿ: ಗಲಭೆ ಹಾಗೂ ಎಸ್.ಐ. ಕೊಲೆಯತ್ನ ಆರೋಪ: ಇಬ್ಬರ ಬಂಧನ

OtherNews

ಮುಳಿಯ ಶೋರೂಂಗೆ ಕಿಸ್ನಾ ಡೈಮಂಡ್ ಬ್ರ್ಯಾಂಡ್ ಸಂಸ್ಥಾಪಕ ಮತ್ತು ಆಡಳಿತ ನಿರ್ದೇಶಕರ ಭೇಟಿ..!!
ಪುತ್ತೂರು

ಮುಳಿಯ ಶೋರೂಂಗೆ ಕಿಸ್ನಾ ಡೈಮಂಡ್ ಬ್ರ್ಯಾಂಡ್ ಸಂಸ್ಥಾಪಕ ಮತ್ತು ಆಡಳಿತ ನಿರ್ದೇಶಕರ ಭೇಟಿ..!!

June 24, 2026
ಉಪ್ಪಿನಂಗಡಿ: ಬೈಕ್ ಕಳ್ಳತನ ಪ್ರಕರಣ: ಆರೋಪಿ ಸೆರೆ…!!!
Featured

ಉಪ್ಪಿನಂಗಡಿ: ಬೈಕ್ ಕಳ್ಳತನ ಪ್ರಕರಣ: ಆರೋಪಿ ಸೆರೆ…!!!

June 24, 2026
(ಜೂ.29): ಅಟ್ಲಾಸ್ ವುಡನ್ ಡೋರ್ಸ್, ವಿಂಡೋಸ್ ಮತ್ತು ಹಾರ್ಡ್‌ವೇರ್ ನೂತನ ಶೋರೂಂ ಉದ್ಘಾಟನೆ..!!
ಉದ್ಘಾಟನೆ

(ಜೂ.29): ಅಟ್ಲಾಸ್ ವುಡನ್ ಡೋರ್ಸ್, ವಿಂಡೋಸ್ ಮತ್ತು ಹಾರ್ಡ್‌ವೇರ್ ನೂತನ ಶೋರೂಂ ಉದ್ಘಾಟನೆ..!!

June 23, 2026
ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್‌ರವರಿಗೆ ಪುತ್ತೂರು ಬಿಲ್ಲವ ಸಂಘದಿಂದ ಅಭಿನಂದನೆ..!!
ಪುತ್ತೂರು

ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್‌ರವರಿಗೆ ಪುತ್ತೂರು ಬಿಲ್ಲವ ಸಂಘದಿಂದ ಅಭಿನಂದನೆ..!!

June 23, 2026
ಉಪ್ಪಿನಂಗಡಿ: ಬ್ರೇಕ್ ವೈಫಲ್ಯ : ವೃತ್ತಕ್ಕೆ ಡಿಕ್ಕಿ ಹೊಡೆದ ಬಸ್‌..!!
Featured

ಉಪ್ಪಿನಂಗಡಿ: ಬ್ರೇಕ್ ವೈಫಲ್ಯ : ವೃತ್ತಕ್ಕೆ ಡಿಕ್ಕಿ ಹೊಡೆದ ಬಸ್‌..!!

June 23, 2026
ಉಪ್ಪಿನಂಗಡಿಯಲ್ಲಿ ಗ್ಯಾಸ್ ವಿತರಕನ ಮೇಲೆ ಹಲ್ಲೆ; ಬಲವಂತವಾಗಿ ಸಿಲಿಂಡರ್ ಹೊತ್ತೊಯ್ದ ವ್ಯಕ್ತಿ..!!
ಕ್ರೈಮ್

ಉಪ್ಪಿನಂಗಡಿಯಲ್ಲಿ ಗ್ಯಾಸ್ ವಿತರಕನ ಮೇಲೆ ಹಲ್ಲೆ; ಬಲವಂತವಾಗಿ ಸಿಲಿಂಡರ್ ಹೊತ್ತೊಯ್ದ ವ್ಯಕ್ತಿ..!!

June 23, 2026

Leave a Reply Cancel reply

Your email address will not be published. Required fields are marked *

Recent News

ಮುಳಿಯ ಶೋರೂಂಗೆ ಕಿಸ್ನಾ ಡೈಮಂಡ್ ಬ್ರ್ಯಾಂಡ್ ಸಂಸ್ಥಾಪಕ ಮತ್ತು ಆಡಳಿತ ನಿರ್ದೇಶಕರ ಭೇಟಿ..!!

ಮುಳಿಯ ಶೋರೂಂಗೆ ಕಿಸ್ನಾ ಡೈಮಂಡ್ ಬ್ರ್ಯಾಂಡ್ ಸಂಸ್ಥಾಪಕ ಮತ್ತು ಆಡಳಿತ ನಿರ್ದೇಶಕರ ಭೇಟಿ..!!

June 24, 2026
ಉಪ್ಪಿನಂಗಡಿ: ಬೈಕ್ ಕಳ್ಳತನ ಪ್ರಕರಣ: ಆರೋಪಿ ಸೆರೆ…!!!

ಉಪ್ಪಿನಂಗಡಿ: ಬೈಕ್ ಕಳ್ಳತನ ಪ್ರಕರಣ: ಆರೋಪಿ ಸೆರೆ…!!!

June 24, 2026
ಪೆರುವಾಯಿ ಜಂಕ್ಷನ್‌ನಲ್ಲಿ ನೂತನ ಸೇತುವೆ ನಿರ್ಮಾಣ ಮತ್ತು ರಸ್ತೆ ಅಗಲೀಕರಣಕ್ಕೆ ಆಗ್ರಹಿಸಿ ಸಾರ್ವಜನಿಕರ ಬೃಹತ್ ಪ್ರತಿಭಟನೆ..!!

ಪೆರುವಾಯಿ ಜಂಕ್ಷನ್‌ನಲ್ಲಿ ನೂತನ ಸೇತುವೆ ನಿರ್ಮಾಣ ಮತ್ತು ರಸ್ತೆ ಅಗಲೀಕರಣಕ್ಕೆ ಆಗ್ರಹಿಸಿ ಸಾರ್ವಜನಿಕರ ಬೃಹತ್ ಪ್ರತಿಭಟನೆ..!!

June 24, 2026
ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಪಿಕಪ್ ವಾಹನ..!!!

ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಪಿಕಪ್ ವಾಹನ..!!!

June 24, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.