Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಅರುಣ ಸಾರಥಿ ಆಟೋ ಚಾಲಕರ ಸಂಘಟನೆಯ ವತಿಯಿಂದ ಧನಸಹಾಯ..!

    ಅರುಣ ಸಾರಥಿ ಆಟೋ ಚಾಲಕರ ಸಂಘಟನೆಯ ವತಿಯಿಂದ ಧನಸಹಾಯ..!

    ಪಣಕಜೆ ಅಪಘಾತ: ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೆ ಮೃತ್ಯು.!

    ಪಣಕಜೆ ಅಪಘಾತ: ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೆ ಮೃತ್ಯು.!

    ಪುತ್ತೂರು ಪ್ರೆಸ್ ಕ್ಲಬ್ ಎದುರು ಗಲಾಟೆ: ಪ್ರಕರಣ ದಾಖಲು..!

    ಪುತ್ತೂರು ಪ್ರೆಸ್ ಕ್ಲಬ್ ಎದುರು ಗಲಾಟೆ: ಪ್ರಕರಣ ದಾಖಲು..!

    ಶಾಸಕ ಅಶೋಕ್ ರೈ ಹುಟ್ಟುಹಬ್ಬದ ಅಂಗವಾಗಿ ಸರ್ಕಾರಿ ಆಸ್ಪತ್ರೆಯಲ್ಲಿ ಹಣ್ಣುಹಂಪಲು ವಿತರಣೆ..!

    ಶಾಸಕ ಅಶೋಕ್ ರೈ ಹುಟ್ಟುಹಬ್ಬದ ಅಂಗವಾಗಿ ಸರ್ಕಾರಿ ಆಸ್ಪತ್ರೆಯಲ್ಲಿ ಹಣ್ಣುಹಂಪಲು ವಿತರಣೆ..!

    (ಸೆ. 02) ವಿಟ್ಲದ ಬ್ರಹ್ಮಶ್ರೀ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ..!!

    (ಸೆ. 02) ವಿಟ್ಲದ ಬ್ರಹ್ಮಶ್ರೀ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ..!!

    ವಿಟ್ಲ: ಬಾವಿಗೆ ಹಾರಿ ವೃದ್ಧೆ ಆತ್ಮಹತ್ಯೆ..!!

    ವಿಟ್ಲ: ಬಾವಿಗೆ ಹಾರಿ ವೃದ್ಧೆ ಆತ್ಮಹತ್ಯೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಅರುಣ ಸಾರಥಿ ಆಟೋ ಚಾಲಕರ ಸಂಘಟನೆಯ ವತಿಯಿಂದ ಧನಸಹಾಯ..!

    ಅರುಣ ಸಾರಥಿ ಆಟೋ ಚಾಲಕರ ಸಂಘಟನೆಯ ವತಿಯಿಂದ ಧನಸಹಾಯ..!

    ಪಣಕಜೆ ಅಪಘಾತ: ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೆ ಮೃತ್ಯು.!

    ಪಣಕಜೆ ಅಪಘಾತ: ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೆ ಮೃತ್ಯು.!

    ಪುತ್ತೂರು ಪ್ರೆಸ್ ಕ್ಲಬ್ ಎದುರು ಗಲಾಟೆ: ಪ್ರಕರಣ ದಾಖಲು..!

    ಪುತ್ತೂರು ಪ್ರೆಸ್ ಕ್ಲಬ್ ಎದುರು ಗಲಾಟೆ: ಪ್ರಕರಣ ದಾಖಲು..!

    ಶಾಸಕ ಅಶೋಕ್ ರೈ ಹುಟ್ಟುಹಬ್ಬದ ಅಂಗವಾಗಿ ಸರ್ಕಾರಿ ಆಸ್ಪತ್ರೆಯಲ್ಲಿ ಹಣ್ಣುಹಂಪಲು ವಿತರಣೆ..!

    ಶಾಸಕ ಅಶೋಕ್ ರೈ ಹುಟ್ಟುಹಬ್ಬದ ಅಂಗವಾಗಿ ಸರ್ಕಾರಿ ಆಸ್ಪತ್ರೆಯಲ್ಲಿ ಹಣ್ಣುಹಂಪಲು ವಿತರಣೆ..!

    (ಸೆ. 02) ವಿಟ್ಲದ ಬ್ರಹ್ಮಶ್ರೀ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ..!!

    (ಸೆ. 02) ವಿಟ್ಲದ ಬ್ರಹ್ಮಶ್ರೀ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ..!!

    ವಿಟ್ಲ: ಬಾವಿಗೆ ಹಾರಿ ವೃದ್ಧೆ ಆತ್ಮಹತ್ಯೆ..!!

    ವಿಟ್ಲ: ಬಾವಿಗೆ ಹಾರಿ ವೃದ್ಧೆ ಆತ್ಮಹತ್ಯೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home Featured

ರಾಜ್ಯಾದ್ಯಂತ ಮತ್ತೆ ವೀಕೆಂಡ್ ಕರ್ಫ್ಯೂ ಜಾರಿ…!! ನೈಟ್​ ಕರ್ಫ್ಯೂ ಮುಂದುವರಿಕೆ

January 4, 2022
in Featured, ರಾಜ್ಯ
0
ಮಂಗಳೂರಿನಲ್ಲೂ “ಬ್ಲಾಕ್ ಫಂಗಸ್” ಕಾಟ..!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಬೆಂಗಳೂರು: ಕೊರೊನಾ-ಒಮಿಕ್ರಾನ್ ನಿಯಂತ್ರಣಕ್ಕೆ ಇಂದು ಸಿಎಂ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಿತು. ತಜ್ಞರೊಂದಿಗೆ ಸಭೆ ನಡೆದ ಬಳಿಕ ಮಾತನಾಡಿದ ಕಂದಾಯ ಸಚಿವ ಆರ್ ಅಶೋಕ್​ ಅವರು ಸಭೆಯ ಮುಖ್ಯಾಂಶಗಳನ್ನು ಮಾಧ್ಯಮಗಳಿಗೆ ವಿವರಿಸಿದರು.

Advertisement
Advertisement
Advertisement

ಬೆಂಗಳೂರಿನಲ್ಲಿ ಈಗ 3048 ಸೋಂಕಿತರು 147 ಒಮಿಕ್ರಾನ್ ಪ್ರಕರಣಗಳು ಪತ್ತೆಯಾಗಿದೆ. ಕೊರೊನಾ ಪ್ರಕರಣಗಳ ಸಂಖ್ಯೆ ಎರಡು ಮೂರು ದಿನಗಳಲ್ಲಿ ಡಬಲ್​ ಆಗ್ತಿದೆ. ಮಹಾರಾಷ್ಟ್ರದಲ್ಲಿ 10 ಸಾವಿರ ಕೇಸ್​ ಆಗಿದೆ. ಆದ್ದರಿಂದ ರಾಜ್ಯದಲ್ಲಿ, ಅದರಲ್ಲೂ ಬೆಂಗಳೂರಿನಲ್ಲಿ ನಿಯಮಗಳನ್ನು ಜಾರಿ ಮಾಡುವ ಅಗತ್ಯವಿದ್ದು, ರಾಜ್ಯದಲ್ಲಿ ಮತ್ತೆ ವೀಕೆಂಡ್ ಕರ್ಫ್ಯೂ ಜಾರಿ ಮಾಡಲಾಗಿದೆ. ನೈಟ್​ ಕರ್ಫ್ಯೂ ಮುಂದುವರಿಯಲಿದೆ ಎಂದರು.

  • ಬೆಂಗಳೂರಿಗೆ ಪ್ರತ್ಯೇಕ, ರಾಜ್ಯಕ್ಕೆ ಪ್ರತ್ಯೇಕ ಮಾರ್ಗಸೂಚಿಯನ್ನು ಬಿಡುಗಡೆ ಮಾಡಲಾಗುತ್ತದೆ.
  • ಬೆಂಗಳೂರಿನಲ್ಲಿ 9ನೇ ತರಗತಿವರೆಗೂ ಆಪ್​​ಲೈನ್​ ಕ್ಲಾಸ್​.. 10 ಮತ್ತು 12 ತರಗತಿ ಹೊರತು ಪಡಿಸಿ ಎಲ್ಲಾ ತರಗತಿಗಳು ಆಫ್​ ಲೈನ್​ ಕ್ಲಾಸ್​​ಗೆ ಮಾತ್ರ ಅವಕಾಶ ನೀಡಲಾಗಿದೆ. ನಾಳೆ 10 ಗಂಟೆಯಿಂದ ನಿಯಮಗಳು ಜಾರಿ ಆಗಲಿದೆ.
  • ಮುಂದಿನ ಎರಡು ವಾರ ಶಾಲೆಗಳು ಕ್ಲೋಸ್.. ಬೆಂಗಳೂರಿನಲ್ಲಿ 10 ಮತ್ತು 12 ತರಗತಿ ಮಾತ್ರ ಓಪನ್..
  • ರಾಜ್ಯದಲ್ಲಿ ಮುಂದಿನ ಎರಡು ವಾರ ಅಂದರೇ ಜನವರಿ 6ರ ಶುಕ್ರವಾರ ಸಂಜೆಯಿಂದ ವೀಕೆಂಡ್​​ ಕರ್ಫ್ಯೂ ಜಾರಿ ಆಗಲಿದೆ.. ಎರಡು ವಾರ ವೀಕೆಂಡ್ ಕರ್ಫ್ಯೂ, ನೈಟ್ ಕರ್ಫ್ಯೂ ಜಾರಿ ಆಗಲಿದೆ.
  • ಚಿತ್ರ ಮಂದಿರ, ಬಾರ್, ಮಾಲ್​, ಪಬ್​ಗಳಲ್ಲಿ 50:50 ಜನರಿಗೆ ಅಷ್ಟೇ ಅವಕಾಶ..
  • ಮದುವೆ ಕಾರ್ಯಕ್ರಮದಲ್ಲಿ ಹೊರಾಂಗಣದಲ್ಲಿ 200 ಜನರಿಗೆ, ಒಳಾಂಗಣದಲ್ಲಿ 100 ಜನರಿಗೆ ಮಾತ್ರ ಅವಕಾಶ
  • ಬಸ್​, ಮೆಟ್ರೋದಲ್ಲಿ ನಿಂತು ಪ್ರಯಾಣ ಮಾಡುವಂತಿಲ್ಲ.. ಬಿಎಂಟಿಸಿ, ಮೆಟ್ರೋ ಪ್ರತ್ಯೇಕ ಮಾರ್ಗಸೂಚಿ ನೀಡುತ್ತೇವೆ.
  • ರಾಜ್ಯದಲ್ಲಿ ಪ್ರತಿಭಟನೆ ಹಾಗೂ ಜಾತ್ರೆ, ಮೆರವಣಿಗೆ, ಜನಜಂಗುಳಿ ಮಾಡುವಂತಿಲ್ಲ..
  • ಪ್ರಾರ್ಥನೆ ವೇಳೆ ಶೇ.50 ಜನರಿಗಿಂತ ಹೆಚ್ಚು ಮಂದಿ ಸೇರುವಂತಿಲ್ಲ.
  • ಹೊರ ರಾಜ್ಯ, ವಿದೇಶಿ ಪ್ರಯಾಣಿಕರಿಗೆ ನೆಗೆಟಿವ್ ವರದಿ ಕಡ್ಡಾಯ.. ಪ್ರಯಾಣಿಕರ ಟ್ರ್ಯಾಕಿಂಗ್, ಟ್ರೆಸಿಂಗ್ ಮಾಡಲಾಗುತ್ತದೆ.
  • ಗೋವಾದಲ್ಲಿ ಹೊಸ ವರ್ಷ ಆಚರಿಸಿ ಬಂದವರು ಪಾಸಿಟಿವ್ ಆಗಿದ್ದಾರೆ. ಕ್ರಮಗಳು ತೆಗೆದುಕೊಂಡಿರುವ ಕಾರಣ ಆತಂಕಕ್ಕೊಳಗಾಗಬಾರದು.
  • ಮೊದಲು, ಎರಡನೇ ಅಲೆ ಹೋಲಿಕೆ ಮಾಡಿದ್ರೆ, ಮೂರನೇ ಅಲೆ ಬಲವಾಗಿಲ್ಲ.
  • ಅತಿ ಹೆಚ್ಚು ಸೋಂಕಿತರು ಬಂದರೇ ಆಸ್ಪತ್ರೆಗಳ ಮೇಲೆ ಒತ್ತಡ ಆಗಲಿದೆ.. ಆದ್ದರಿಂದಲೇ ಸರ್ಕಾರದ ಮುಂದಾಲೋಚನೆ ಮಾಡಿ ಸರ್ಕಾರ ತೀರ್ಮಾಣಗಳನ್ನು ಕೈಗೊಂಡಿದೆ ಎಂದು ಸ್ಪಷ್ಟಪಡಿಸಿದರು.

    Advertisement
    Advertisement
    Previous Post

    ಬೊಳಂತಿಮೊಗರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ವಿಟ್ಲ ಇದರ ಕಲ್ಲಡ್ಕ ವಲಯದ ಮಾಮೇಶ್ವರ ಪ್ರಗತಿ ಬಂಧು ಸ್ವಸಹಾಯ ಸಂಘದ ಪದಗ್ರಹಣ ಕಾರ್ಯಕ್ರಮ

    Next Post

    ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದ ಪುಣಚ ನಿವಾಸಿ ಪ್ರದೀಪ್ ಕುಲಾಲ್ ನಿಧನ..!!

    OtherNews

    ಪುತ್ತೂರು ಪ್ರೆಸ್ ಕ್ಲಬ್ ಎದುರು ಗಲಾಟೆ: ಪ್ರಕರಣ ದಾಖಲು..!
    Featured

    ಪುತ್ತೂರು ಪ್ರೆಸ್ ಕ್ಲಬ್ ಎದುರು ಗಲಾಟೆ: ಪ್ರಕರಣ ದಾಖಲು..!

    September 2, 2026
    ದರ್ಬೆ ಪ್ರಕರಣ: ಅಂಗಡಿ ಮಾಲಕಿ ಅಂಜನಾ ಪೈಗೆ ನಿರೀಕ್ಷಣಾ ಜಾಮೀನು : ಬಂಧಿತ ಸುದರ್ಶನ್ ಪೈಗೆ ಜಾಮೀನು ಮಂಜೂರು..!
    Featured

    ದರ್ಬೆ ಪ್ರಕರಣ: ಅಂಗಡಿ ಮಾಲಕಿ ಅಂಜನಾ ಪೈಗೆ ನಿರೀಕ್ಷಣಾ ಜಾಮೀನು : ಬಂಧಿತ ಸುದರ್ಶನ್ ಪೈಗೆ ಜಾಮೀನು ಮಂಜೂರು..!

    September 1, 2026
    ಸಚಿವರ ಹೆಸರಿನಲ್ಲಿ ಗುತ್ತಿಗೆದಾರರಿಂದ ಶೇ.7 ‘ಶುಲ್ಕ’ ವಸೂಲಿ: ಸಿಎಂಗೆ ಶಾಸಕ ಅಶೋಕ್ ರೈ ದೂರು…!!
    Featured

    ಸಚಿವರ ಹೆಸರಿನಲ್ಲಿ ಗುತ್ತಿಗೆದಾರರಿಂದ ಶೇ.7 ‘ಶುಲ್ಕ’ ವಸೂಲಿ: ಸಿಎಂಗೆ ಶಾಸಕ ಅಶೋಕ್ ರೈ ದೂರು…!!

    August 31, 2026
    ಪುತ್ತೂರು ಚಲೋ ಹಿನ್ನಲೆ : ಪೊಲೀಸ್ ಪಥಸಂಚಲನ, ಬಿಗಿ ಬಂದೋಬಸ್ತ್..!
    Featured

    ಪುತ್ತೂರು ಚಲೋ ಹಿನ್ನಲೆ : ಪೊಲೀಸ್ ಪಥಸಂಚಲನ, ಬಿಗಿ ಬಂದೋಬಸ್ತ್..!

    August 30, 2026
    ಪೊಲೀಸರ ಅನುಮತಿ ನಿರಾಕರಣೆ: ‘ಪುತ್ತೂರು ಸೌಹಾರ್ದ ಚಲೋ’ ಕಾರ್ಯಕ್ರಮ ತಾತ್ಕಾಲಿಕ ಮುಂದೂಡಿಕೆ..!
    Featured

    ಪೊಲೀಸರ ಅನುಮತಿ ನಿರಾಕರಣೆ: ‘ಪುತ್ತೂರು ಸೌಹಾರ್ದ ಚಲೋ’ ಕಾರ್ಯಕ್ರಮ ತಾತ್ಕಾಲಿಕ ಮುಂದೂಡಿಕೆ..!

    August 30, 2026
    9ನೇ ತರಗತಿ ಬಾಲಕ ಆತ್ಮಹತ್ಯೆಗೆ ಶರಣು..!
    Featured

    9ನೇ ತರಗತಿ ಬಾಲಕ ಆತ್ಮಹತ್ಯೆಗೆ ಶರಣು..!

    August 30, 2026

    Leave a Reply Cancel reply

    Your email address will not be published. Required fields are marked *

    Recent News

    ಅರುಣ ಸಾರಥಿ ಆಟೋ ಚಾಲಕರ ಸಂಘಟನೆಯ ವತಿಯಿಂದ ಧನಸಹಾಯ..!

    ಅರುಣ ಸಾರಥಿ ಆಟೋ ಚಾಲಕರ ಸಂಘಟನೆಯ ವತಿಯಿಂದ ಧನಸಹಾಯ..!

    September 2, 2026
    ಪಣಕಜೆ ಅಪಘಾತ: ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೆ ಮೃತ್ಯು.!

    ಪಣಕಜೆ ಅಪಘಾತ: ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೆ ಮೃತ್ಯು.!

    September 2, 2026
    ಪುತ್ತೂರು ಪ್ರೆಸ್ ಕ್ಲಬ್ ಎದುರು ಗಲಾಟೆ: ಪ್ರಕರಣ ದಾಖಲು..!

    ಪುತ್ತೂರು ಪ್ರೆಸ್ ಕ್ಲಬ್ ಎದುರು ಗಲಾಟೆ: ಪ್ರಕರಣ ದಾಖಲು..!

    September 2, 2026
    ಶಾಸಕ ಅಶೋಕ್ ರೈ ಹುಟ್ಟುಹಬ್ಬದ ಅಂಗವಾಗಿ ಸರ್ಕಾರಿ ಆಸ್ಪತ್ರೆಯಲ್ಲಿ ಹಣ್ಣುಹಂಪಲು ವಿತರಣೆ..!

    ಶಾಸಕ ಅಶೋಕ್ ರೈ ಹುಟ್ಟುಹಬ್ಬದ ಅಂಗವಾಗಿ ಸರ್ಕಾರಿ ಆಸ್ಪತ್ರೆಯಲ್ಲಿ ಹಣ್ಣುಹಂಪಲು ವಿತರಣೆ..!

    September 1, 2026
    Zoomin Tv

    Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

    Browse by Category

    • Featured
    • VIRAL
    • ಅಂಕಣ
    • ಅಂತಾರಾಷ್ಟ್ರೀಯ
    • ಆರೋಗ್ಯ
    • ಆವಿಷ್ಕಾರ
    • ಉದ್ಘಾಟನೆ
    • ಕರಾವಳಿ
    • ಕೃಷಿ
    • ಕ್ರೀಡೆ
    • ಕ್ರೈಮ್
    • ದಿನ ಭವಿಷ್ಯ
    • ಧಾರ್ಮಿಕ
    • ನಿಧನ
    • ನ್ಯೂಸ್
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ಶಿಕ್ಷಣ
    • ಶುಭವಿವಾಹ :
    • ಸಿನಿಮಾ
    • ಸುಳ್ಯ

    Contact for News/Advertisements

    2nd Floor, Shree Krishna Complex,
    Behind Kanavu Skin Clinic, Main Road, Puttur.

    +91 7892570932 | +91 7411060987

    Email: zoominputtur@gmail.com

    Follow Us

    • Terms & Conditions

    © 2026 Zoomin TV. All Rights Reserved. Website made with ❤️ by The Web People.

    You cannot copy content of this page

    No Result
    View All Result

    © 2026 Zoomin TV. All Rights Reserved. Website made with ❤️ by The Web People.