Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಉಪ್ಪಿನಂಗಡಿ: ಖೋಟಾನೋಟು ತಯಾರಿಸುತ್ತಿದ್ದ ಅಡ್ಡೆಗೆ ಪೊಲೀಸ್ ದಾಳಿ…!!

    ಉಪ್ಪಿನಂಗಡಿ: ಖೋಟಾನೋಟು ತಯಾರಿಸುತ್ತಿದ್ದ ಅಡ್ಡೆಗೆ ಪೊಲೀಸ್ ದಾಳಿ…!!

    ಸ್ಕೂಟರ್‌ನಲ್ಲಿ ಸ್ಟಂಟ್ : 7,000 ರೂ. ದಂಡ..!!!

    ಸ್ಕೂಟರ್‌ನಲ್ಲಿ ಸ್ಟಂಟ್ : 7,000 ರೂ. ದಂಡ..!!!

    ಕಳ್ಳತನದ ವೇಳೆ ಕುತ್ತಿಗೆಗೆ ಕಬ್ಬಿಣದ ತಂತಿ ಸಿಲುಕಿ ಓರ್ವ ಸಾವು; ಮತ್ತೋರ್ವ ಸೆರೆ..!!

    ಕಳ್ಳತನದ ವೇಳೆ ಕುತ್ತಿಗೆಗೆ ಕಬ್ಬಿಣದ ತಂತಿ ಸಿಲುಕಿ ಓರ್ವ ಸಾವು; ಮತ್ತೋರ್ವ ಸೆರೆ..!!

    ಉಪ್ಪಿನಂಗಡಿ: ಬಸ್ ನಿರ್ವಾಹಕರ ಜಗಳ ಪೊಲೀಸರಿಂದ ಸುಮೋಟೋ ಕೇಸ್..!!

    ಉಪ್ಪಿನಂಗಡಿ: ಬಸ್ ನಿರ್ವಾಹಕರ ಜಗಳ ಪೊಲೀಸರಿಂದ ಸುಮೋಟೋ ಕೇಸ್..!!

    ಬಂಟ್ವಾಳ: ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿ ನಿಲ್ಲಿಸಿದ್ದ ವಾಹನಗಳಿಗೆ ಡಿಕ್ಕಿ; ಮೂವರಿಗೆ ಗಾಯ..!!

    ಬಂಟ್ವಾಳ: ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿ ನಿಲ್ಲಿಸಿದ್ದ ವಾಹನಗಳಿಗೆ ಡಿಕ್ಕಿ; ಮೂವರಿಗೆ ಗಾಯ..!!

    ಅಪರಿಚಿತ ವ್ಯಕ್ತಿಯ ಶವ ಪತ್ತೆ..!!

    ಅಪರಿಚಿತ ವ್ಯಕ್ತಿಯ ಶವ ಪತ್ತೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಉಪ್ಪಿನಂಗಡಿ: ಖೋಟಾನೋಟು ತಯಾರಿಸುತ್ತಿದ್ದ ಅಡ್ಡೆಗೆ ಪೊಲೀಸ್ ದಾಳಿ…!!

    ಉಪ್ಪಿನಂಗಡಿ: ಖೋಟಾನೋಟು ತಯಾರಿಸುತ್ತಿದ್ದ ಅಡ್ಡೆಗೆ ಪೊಲೀಸ್ ದಾಳಿ…!!

    ಸ್ಕೂಟರ್‌ನಲ್ಲಿ ಸ್ಟಂಟ್ : 7,000 ರೂ. ದಂಡ..!!!

    ಸ್ಕೂಟರ್‌ನಲ್ಲಿ ಸ್ಟಂಟ್ : 7,000 ರೂ. ದಂಡ..!!!

    ಕಳ್ಳತನದ ವೇಳೆ ಕುತ್ತಿಗೆಗೆ ಕಬ್ಬಿಣದ ತಂತಿ ಸಿಲುಕಿ ಓರ್ವ ಸಾವು; ಮತ್ತೋರ್ವ ಸೆರೆ..!!

    ಕಳ್ಳತನದ ವೇಳೆ ಕುತ್ತಿಗೆಗೆ ಕಬ್ಬಿಣದ ತಂತಿ ಸಿಲುಕಿ ಓರ್ವ ಸಾವು; ಮತ್ತೋರ್ವ ಸೆರೆ..!!

    ಉಪ್ಪಿನಂಗಡಿ: ಬಸ್ ನಿರ್ವಾಹಕರ ಜಗಳ ಪೊಲೀಸರಿಂದ ಸುಮೋಟೋ ಕೇಸ್..!!

    ಉಪ್ಪಿನಂಗಡಿ: ಬಸ್ ನಿರ್ವಾಹಕರ ಜಗಳ ಪೊಲೀಸರಿಂದ ಸುಮೋಟೋ ಕೇಸ್..!!

    ಬಂಟ್ವಾಳ: ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿ ನಿಲ್ಲಿಸಿದ್ದ ವಾಹನಗಳಿಗೆ ಡಿಕ್ಕಿ; ಮೂವರಿಗೆ ಗಾಯ..!!

    ಬಂಟ್ವಾಳ: ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿ ನಿಲ್ಲಿಸಿದ್ದ ವಾಹನಗಳಿಗೆ ಡಿಕ್ಕಿ; ಮೂವರಿಗೆ ಗಾಯ..!!

    ಅಪರಿಚಿತ ವ್ಯಕ್ತಿಯ ಶವ ಪತ್ತೆ..!!

    ಅಪರಿಚಿತ ವ್ಯಕ್ತಿಯ ಶವ ಪತ್ತೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಬೆಂಗಳೂರು

ಮತಾಂತರ..ಹನಿಟ್ರಾಪ್..ಐ.ಎಸ್.ಐ.ಎಸ್…:; ಇದಿನಬ್ಬ ಸೊಸೆ ದೀಪ್ತಿ ಅಲಿಯಾಸ್ ಮರಿಯಂ ಹಿಸ್ಟರಿ ಬಿಚ್ಚಿಟ್ಟ ಎನ್.ಐ.ಎ…!!

January 5, 2022
in ಬೆಂಗಳೂರು, ಮಂಗಳೂರು
0
ಮತಾಂತರ..ಹನಿಟ್ರಾಪ್..ಐ.ಎಸ್.ಐ.ಎಸ್…:;  ಇದಿನಬ್ಬ ಸೊಸೆ ದೀಪ್ತಿ ಅಲಿಯಾಸ್ ಮರಿಯಂ ಹಿಸ್ಟರಿ ಬಿಚ್ಚಿಟ್ಟ ಎನ್.ಐ.ಎ…!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಮಂಗಳೂರು: ಉಗ್ರರ ವಿರುದ್ಧ ಸಮರ ಸಾರಿರುವ ರಾಷ್ಟ್ರೀಯ ತನಿಖಾ ತಂಡ (ಎನ್​ಐಎ) ಎರಡು ದಿನಗಳ ಹಿಂದಷ್ಟೇ ಮಂಗಳೂರಿನ ಉಳ್ಳಾಳದಲ್ಲಿ ದೀಪ್ತಿ ಮಾರ್ಲಾ ಅಲಿಯಾಸ್ ಮರಿಯಂ ಎಂಬ ಮಹಿಳೆಯನ್ನ ಬಂಧಿಸಿತ್ತು.

Advertisement
Advertisement
Advertisement

ಈ ಮಹಿಳೆಯ ವಿಚಾರಣೆ ನಡೆಸಿದ್ದ NIA ತನಿಖಾಧಿಕಾರಿಗಳ ತಂಡಕ್ಕೆ ಶಾಕಿಂಗ್ ನ್ಯೂಸ್​ ಸಿಕ್ಕಿದೆ. ದಂತ ವೈದ್ಯೆ ಆಗಿರುವ ದೀಪ್ತಿ ಮಾರ್ಲಾ, ಹನಿಟ್ರ್ಯಾಪ್ ಮೂಲಕ ಯುವಕರನ್ನ ಮತಾಂತರಗೊಳಿಸಿ ಐಸಿಸ್ ಉಗ್ರ ಸಂಘಟನೆಗೆ ಸೇರಿಸುತ್ತಿದ್ದಳು ಅನ್ನೋ ವಿಚಾರ ಬಹಿರಂಗಗೊಂಡಿದೆ ಎನ್ನಲಾಗಿದೆ.

ಯಾರು ಈ ದೀಪ್ತಿ ಮಾರ್ಲಾ..?
ದೀಪ್ತಿ ಮಾರ್ಲಾ ಮೂಲತಃ ಕೇರಳದ ಕಾಸರಗೋಡು ಜಿಲ್ಲೆಯವಳು. ಓದಲು ಮಂಗಳೂರಿನ ಮೆಡಿಕಲ್ ಕಾಲೇಜಿಗೆ ಬಂದಾಗ ಮಾಜಿ ಶಾಸಕ, ದಿವಂಗತ ಇದಿನಬ್ಬರ ಪುತ್ರ ಬಿ.ಎಂ.ಬಾಷಾರ ಎರಡನೇ ಮಗ ಅನಾಸ್​ರನ್ನ ಪ್ರೀತಿಸಿ ಮದುವೆಯಾಗಿದ್ದಳು. ಇನ್ನು ಮದ್ವೆ ಆಗುವುದಕ್ಕೂ ಮುನ್ನ ಈಕೆ ಹಿಂದೂ ಧರ್ಮದಿಂದ ಮುಸ್ಲಿಂ ಧರ್ಮಕ್ಕೆ ಮತಾಂತರಗೊಂಡಿದ್ದಳು.
ಸೋಶಿಯಲ್ ಮೀಡಿಯಾದಲ್ಲಿ ನಕಲಿ ಖಾತೆ ನಂತರ ಕ್ರೋನಿಕಲ್ ಪೌಂಡೇಶನ್ ಎಂಬ ಇನ್​​ಸ್ಟಾಪೇಜ್ ಮೂಲಕ ಐಸಿಸ್​ಗೆ ಕೆಲಸ ಮಾಡಲು ಶುರು ಮಾಡಿಕೊಂಡಿದ್ದಳು. ನಂತರ ಪತಿ ಅನಾಸ್ ಅಬ್ದುಲ್ ರೆಹಮಾನ್, ಸಂಬಂಧಿ ಅಮರ್ ಅಬ್ದುಲ್ ರೆಹಮಾನ್ ಸೂಚನೆಗಳಂತೆ ಐಸಿಸ್ ಪರವಾಗಿ ಕೆಲಸ‌ ಮಾಡುತ್ತಿದ್ದಳು. ಸೋಷಿಯಲ್ ಮೀಡಿಯಾಗಳಲ್ಲಿ ಸುಮಾರು 15 ನಕಲಿ‌ ಖಾತೆಗಳನ್ನ ಹೊಂದಿದ್ದಳು. ಈ ಹಿಂದೆ ಎನ್​​ಐಎನಿಂದ ಬಂಧಿತನಾಗಿದ್ದ ಮಾದೇಶ ಪೆರುಮಾಳ್​ನನ್ನ ಮತಾಂತರ ಮಾಡಿ ಐಸಿಸ್​ಗೆ ಕೆಲಸ ಮಾಡುವಂತೆ ಮಾಡಿದ್ದು ಇದೇ ದೀಪ್ತಿ ಅನ್ನೋದು ತನಿಖೆಯಿಂದ ತಿಳಿದುಬಂದಿದೆ ಅಂತಾ ಹೇಳಲಾಗಿದೆ.

Advertisement

10 ಯುವಕರ ಮತಾಂತರ..!!
ಅಂದ್ಹಾಗೆ ಮಾದೇಶ್ ಪೆರುಮಾಳ್​​ನನ್ನ ಹನಿಟ್ರಾಪ್ ಮಾಡಲು‌ 10 ಲಕ್ಷ ರೂಪಾಯಿ ಖರ್ಚು ಮಾಡಿದ್ದಳಂತೆ. ಇದುವರೆಗೂ ಸುಮಾರು 10 ಯುವಕರನ್ನ ಮತಾಂತರಗೊಳಿಸಿ ಐಸಿಸ್​ಗೆ ಸೇರಿಸಿದ್ದಾಳೆ ಅನ್ನೋ ವಿಚಾರ ಪ್ರಾಥಮಿಕ ತನಿಖೆಯಲ್ಲಿ ಸಾಬೀತಾಗಿದೆ ಎನ್ನಲಾಗಿದೆ. ಸದ್ಯ ದೀಪ್ತಿ ಮಾರ್ಲಾಳನ್ನ ದೆಹಲಿಗೆ ಕರೆದೊಯ್ದು ತೀವ್ರ ವಿಚಾರಣೆ ನಡೆಸಲಾಗುತ್ತಿದೆ.

Previous Post

(ಜ.6) ವಿಟ್ಲ: ‘ಧನ್ವಂತರಿ’ ಕ್ಲಿನಿಕಲ್ ಲ್ಯಾಬೋರೇಟರಿಯ ನೂತನ ಶಾಖೆ ಶುಭಾರಂಭ

Next Post

ವಿಟ್ಲ: ಬಿಜೆಪಿ ಎಸ್.ಟಿ. ಮೋರ್ಚಾದ ನಿಕಟಪೂರ್ವ ಅಧ್ಯಕ್ಷ ರಾಜೇಶ್ ಅನ್ನಮೂಲೆ ರವರಿಗೆ ಮಾತೃ ವಿಯೋಗ.!!

OtherNews

ಸ್ಕೂಟರ್‌ನಲ್ಲಿ ಸ್ಟಂಟ್ : 7,000 ರೂ. ದಂಡ..!!!
ಕ್ರೈಮ್

ಸ್ಕೂಟರ್‌ನಲ್ಲಿ ಸ್ಟಂಟ್ : 7,000 ರೂ. ದಂಡ..!!!

July 16, 2026
ಸುರತ್ಕಲ್: ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ..!!
ಕ್ರೈಮ್

ಸುರತ್ಕಲ್: ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ..!!

July 15, 2026
ಬುರ್ಖಾ ಧರಿಸಿ ಪೊಲೀಸರಿಂದ ತಪ್ಪಿಸಿಕೊಳ್ಳುತ್ತಿದ್ದ ಕುಖ್ಯಾತ ರೌಡಿ ಇಮ್ರಾನ್ ಬಂಧನ..!
ಕ್ರೈಮ್

ಬುರ್ಖಾ ಧರಿಸಿ ಪೊಲೀಸರಿಂದ ತಪ್ಪಿಸಿಕೊಳ್ಳುತ್ತಿದ್ದ ಕುಖ್ಯಾತ ರೌಡಿ ಇಮ್ರಾನ್ ಬಂಧನ..!

July 14, 2026
ಬಸ್‌ನಲ್ಲಿ ಗುಪ್ತಾಂಗ ಪ್ರದರ್ಶಿಸಿ ಕಿರುಕುಳ: ಉಪ್ಪಿನಂಗಡಿ ಮೂಲದ ಕಂಡಕ್ಟರ್ ಬಂಧನ ..!!
Featured

ಬಸ್‌ನಲ್ಲಿ ಗುಪ್ತಾಂಗ ಪ್ರದರ್ಶಿಸಿ ಕಿರುಕುಳ: ಉಪ್ಪಿನಂಗಡಿ ಮೂಲದ ಕಂಡಕ್ಟರ್ ಬಂಧನ ..!!

July 11, 2026
ಸುರತ್ಕಲ್‌ನಲ್ಲಿ ಅಕ್ರಮವಾಗಿ ನೆಲೆಸಿದ್ದ 8 ಬಾಂಗ್ಲಾದೇಶ ಪ್ರಜೆಗಳ ಪತ್ತೆ ..!!
Featured

ಸುರತ್ಕಲ್‌ನಲ್ಲಿ ಅಕ್ರಮವಾಗಿ ನೆಲೆಸಿದ್ದ 8 ಬಾಂಗ್ಲಾದೇಶ ಪ್ರಜೆಗಳ ಪತ್ತೆ ..!!

July 10, 2026
ಅಂಡರ್ ಆರ್ಮ್ ಕ್ರಿಕೆಟ್‌ಗೆ ದೊಡ್ಡ ನಷ್ಟ: ತಿಲಕ್ ಗುರು ನಿಧನ..!!
ನಿಧನ

ಅಂಡರ್ ಆರ್ಮ್ ಕ್ರಿಕೆಟ್‌ಗೆ ದೊಡ್ಡ ನಷ್ಟ: ತಿಲಕ್ ಗುರು ನಿಧನ..!!

July 10, 2026

Leave a Reply Cancel reply

Your email address will not be published. Required fields are marked *

Recent News

ಉಪ್ಪಿನಂಗಡಿ: ಖೋಟಾನೋಟು ತಯಾರಿಸುತ್ತಿದ್ದ ಅಡ್ಡೆಗೆ ಪೊಲೀಸ್ ದಾಳಿ…!!

ಉಪ್ಪಿನಂಗಡಿ: ಖೋಟಾನೋಟು ತಯಾರಿಸುತ್ತಿದ್ದ ಅಡ್ಡೆಗೆ ಪೊಲೀಸ್ ದಾಳಿ…!!

July 16, 2026
ಸ್ಕೂಟರ್‌ನಲ್ಲಿ ಸ್ಟಂಟ್ : 7,000 ರೂ. ದಂಡ..!!!

ಸ್ಕೂಟರ್‌ನಲ್ಲಿ ಸ್ಟಂಟ್ : 7,000 ರೂ. ದಂಡ..!!!

July 16, 2026
ಪ್ರಿಯಕರನೊಂದಿಗೆ ಬಂದ ವಿವಾಹಿತೆ: ಠಾಣೆಯಲ್ಲಿ ಕುಟುಂಬ ಕಲಹ ಅಂತ್ಯ..!!

ಪ್ರಿಯಕರನೊಂದಿಗೆ ಬಂದ ವಿವಾಹಿತೆ: ಠಾಣೆಯಲ್ಲಿ ಕುಟುಂಬ ಕಲಹ ಅಂತ್ಯ..!!

July 16, 2026
ಕಳ್ಳತನದ ವೇಳೆ ಕುತ್ತಿಗೆಗೆ ಕಬ್ಬಿಣದ ತಂತಿ ಸಿಲುಕಿ ಓರ್ವ ಸಾವು; ಮತ್ತೋರ್ವ ಸೆರೆ..!!

ಕಳ್ಳತನದ ವೇಳೆ ಕುತ್ತಿಗೆಗೆ ಕಬ್ಬಿಣದ ತಂತಿ ಸಿಲುಕಿ ಓರ್ವ ಸಾವು; ಮತ್ತೋರ್ವ ಸೆರೆ..!!

July 16, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.