Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಅರುಣ ಸಾರಥಿ ಆಟೋ ಚಾಲಕರ ಸಂಘಟನೆಯ ವತಿಯಿಂದ ಧನಸಹಾಯ..!

    ಅರುಣ ಸಾರಥಿ ಆಟೋ ಚಾಲಕರ ಸಂಘಟನೆಯ ವತಿಯಿಂದ ಧನಸಹಾಯ..!

    ಪಣಕಜೆ ಅಪಘಾತ: ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೆ ಮೃತ್ಯು.!

    ಪಣಕಜೆ ಅಪಘಾತ: ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೆ ಮೃತ್ಯು.!

    ಪುತ್ತೂರು ಪ್ರೆಸ್ ಕ್ಲಬ್ ಎದುರು ಗಲಾಟೆ: ಪ್ರಕರಣ ದಾಖಲು..!

    ಪುತ್ತೂರು ಪ್ರೆಸ್ ಕ್ಲಬ್ ಎದುರು ಗಲಾಟೆ: ಪ್ರಕರಣ ದಾಖಲು..!

    ಶಾಸಕ ಅಶೋಕ್ ರೈ ಹುಟ್ಟುಹಬ್ಬದ ಅಂಗವಾಗಿ ಸರ್ಕಾರಿ ಆಸ್ಪತ್ರೆಯಲ್ಲಿ ಹಣ್ಣುಹಂಪಲು ವಿತರಣೆ..!

    ಶಾಸಕ ಅಶೋಕ್ ರೈ ಹುಟ್ಟುಹಬ್ಬದ ಅಂಗವಾಗಿ ಸರ್ಕಾರಿ ಆಸ್ಪತ್ರೆಯಲ್ಲಿ ಹಣ್ಣುಹಂಪಲು ವಿತರಣೆ..!

    (ಸೆ. 02) ವಿಟ್ಲದ ಬ್ರಹ್ಮಶ್ರೀ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ..!!

    (ಸೆ. 02) ವಿಟ್ಲದ ಬ್ರಹ್ಮಶ್ರೀ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ..!!

    ವಿಟ್ಲ: ಬಾವಿಗೆ ಹಾರಿ ವೃದ್ಧೆ ಆತ್ಮಹತ್ಯೆ..!!

    ವಿಟ್ಲ: ಬಾವಿಗೆ ಹಾರಿ ವೃದ್ಧೆ ಆತ್ಮಹತ್ಯೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಅರುಣ ಸಾರಥಿ ಆಟೋ ಚಾಲಕರ ಸಂಘಟನೆಯ ವತಿಯಿಂದ ಧನಸಹಾಯ..!

    ಅರುಣ ಸಾರಥಿ ಆಟೋ ಚಾಲಕರ ಸಂಘಟನೆಯ ವತಿಯಿಂದ ಧನಸಹಾಯ..!

    ಪಣಕಜೆ ಅಪಘಾತ: ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೆ ಮೃತ್ಯು.!

    ಪಣಕಜೆ ಅಪಘಾತ: ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೆ ಮೃತ್ಯು.!

    ಪುತ್ತೂರು ಪ್ರೆಸ್ ಕ್ಲಬ್ ಎದುರು ಗಲಾಟೆ: ಪ್ರಕರಣ ದಾಖಲು..!

    ಪುತ್ತೂರು ಪ್ರೆಸ್ ಕ್ಲಬ್ ಎದುರು ಗಲಾಟೆ: ಪ್ರಕರಣ ದಾಖಲು..!

    ಶಾಸಕ ಅಶೋಕ್ ರೈ ಹುಟ್ಟುಹಬ್ಬದ ಅಂಗವಾಗಿ ಸರ್ಕಾರಿ ಆಸ್ಪತ್ರೆಯಲ್ಲಿ ಹಣ್ಣುಹಂಪಲು ವಿತರಣೆ..!

    ಶಾಸಕ ಅಶೋಕ್ ರೈ ಹುಟ್ಟುಹಬ್ಬದ ಅಂಗವಾಗಿ ಸರ್ಕಾರಿ ಆಸ್ಪತ್ರೆಯಲ್ಲಿ ಹಣ್ಣುಹಂಪಲು ವಿತರಣೆ..!

    (ಸೆ. 02) ವಿಟ್ಲದ ಬ್ರಹ್ಮಶ್ರೀ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ..!!

    (ಸೆ. 02) ವಿಟ್ಲದ ಬ್ರಹ್ಮಶ್ರೀ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ..!!

    ವಿಟ್ಲ: ಬಾವಿಗೆ ಹಾರಿ ವೃದ್ಧೆ ಆತ್ಮಹತ್ಯೆ..!!

    ವಿಟ್ಲ: ಬಾವಿಗೆ ಹಾರಿ ವೃದ್ಧೆ ಆತ್ಮಹತ್ಯೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home Featured

ಮಂಗಳೂರು: ಕೊರೊನಾ ಸೋಂಕು ಹೆಚ್ಚಳ ಹಿನ್ನೆಲೆ:; ಹೆಚ್ಚುವರಿ ನಿಯಂತ್ರಣ ಕ್ರಮಗಳನ್ನು ಜಾರಿಗೊಳಿಸಿದ ದ.ಕ. ಜಿಲ್ಲಾಡಳಿತ..!!

January 5, 2022
in Featured, ಮಂಗಳೂರು
0
ಮಂಗಳೂರು: ಕೊರೊನಾ ಸೋಂಕು ಹೆಚ್ಚಳ ಹಿನ್ನೆಲೆ:; ಹೆಚ್ಚುವರಿ ನಿಯಂತ್ರಣ ಕ್ರಮಗಳನ್ನು ಜಾರಿಗೊಳಿಸಿದ ದ.ಕ. ಜಿಲ್ಲಾಡಳಿತ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಈ ಪೈಕಿ ಓಮಿಕ್ರಾನ್ ಪ್ರಕರಣಗಳೇ ಹೆಚ್ಚು ಅನ್ನುವ ಮಾಹಿತಿಯನ್ನು ಆರೋಗ್ಯ ಇಲಾಖೆಯ ಮೂಲಗಳು ದೃಢಪಡಿಸಿದ್ದು, ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರು ಹೆಚ್ಚುವರಿ ನಿಯಂತ್ರಣ ಕ್ರಮಗಳನ್ನು ಜಾರಿಗೊಳಿಸಿದ್ದಾರೆ.

Advertisement
Advertisement
Advertisement

ನಿಯಂತ್ರಣ ಕ್ರಮಗಳು:

  • ಜಿಲ್ಲೆಯಾದ್ಯಂತ ರಾತ್ರಿ ಗಂಟೆ 10-00 ರಿಂದ ಬೆಳಿಗ್ಗೆ ಗಂಟೆ 5-00 ರವರೆಗೆ ರಾತ್ರಿ ಕರ್ಫ್ಯೂ ಜಾರಿಯಲ್ಲಿರುತ್ತದೆ.
  • ಜಿಲ್ಲೆಯಾದ್ಯಂತ ವಾರಾಂತ್ಯದ ಕರ್ಪ್ಯೂ ಶುಕ್ರವಾರ ರಾತ್ರಿ ಗಂಟೆ 10-00 ರಿಂದ ಸೋಮವಾರ ಬೆಳಿಗ್ಗೆ ಗಂಟೆ 5-00 ರವರೆಗೆ ಜಾರಿಯಲ್ಲಿರುತ್ತದೆ.
  • ಈ ಅವಧಿಯಲ್ಲಿ ಎಲ್ಲಾ ಕಛೇರಿಗಳು ಸೋಮವಾರದಿಂದ ಶುಕ್ರವಾರದವರೆಗೆ ವಾರದಲ್ಲಿ 5 ದಿನಗಳು ಮಾತ್ರ ಕಾರ್ಯನಿರ್ವಹಿಸುವುದು.
  • ವಾರಾಂತ್ಯದ ಕರ್ಪ್ಯೂ ಸಮಯದಲ್ಲಿ ತುರ್ತು ಉದ್ದೇಶಗಳಿಗಾಗಿ ಜನರ ಅಗತ್ಯತೆಗನುಗುಣವಾಗಿ ಸಾರ್ವಜನಿಕರಿಗೆ ಕಾರ್ಯನಿರ್ವಹಿಸಲು ಸಾರ್ವಜನಿಕ ಸಾರಿಗೆ ಸಂಸ್ಥೆಯ ಮುಖ್ಯಸ್ಥರು ಕ್ರಮಕೈಗೊಳ್ಳುವುದು.
  • ಕೋವಿಡ್ ಸಮುಚಿತ ವರ್ತನೆಗಳನ್ನು ಕಡ್ಡಾಯವಾಗಿ ಪಾಲಿಸಿಕೊಂಡು ಮತ್ತು ಸಂಪೂರ್ಣವಾಗಿ ಲಸಿಕೆ ಪಡೆದ ವ್ಯಕ್ತಿಗಳಿಗೆ ಮಾತ್ರ ಆಸನ ಸಾಮರ್ಥ್ಯವನ್ನು 50% ಕ್ಕೆ ಮಿತಿಗೊಳಿಸಿ ಪಬ್‌ಗಳು / ಕ್ಲಬ್‌ಗಳು / ರಸ್ಟೋರೆಂಟ್‌ಗಳು ಬಾರ್‌ಗಳು / ಹೋಟೆಲ್ ಗಳು / ಹೋಟೆಲ್‌ಗಳಲ್ಲಿ ತಿನ್ನುವ ಸ್ಥಳಗಳು ಇತ್ಯಾದಿಗೆ ಅನುಮತಿಸಿದೆ.
  • ಕೋವಿಡ್ ಸಮುಚಿತ ವರ್ತನೆಗಳನ್ನು ಕಡ್ಡಾಯವಾಗಿ ಪಾಲಿಸಿಕೊಂಡು ಮತ್ತು ಸಂಪೂರ್ಣವಾಗಿ ಲಸಿಕೆ ಪಡೆದ ವ್ಯಕ್ತಿಗಳಿಗೆ ಮಾತ್ರ ಆಸನ ಸಾಮರ್ಥ್ಯವನ್ನು 50% ಕ್ಕೆ ಮಿತಿಗೊಳಿಸಿ ಎಲ್ಲಾ ಸಿನೆಮಾ ಹಾಲ್‌ಗಳು, ಮಲ್ಟಿಪ್ಲೆಕ್ಸ್ ಗಳು, ಚಿತ್ರಮಂದಿರಗಳು, ರಂಗಮಂದಿರಗಳು, ಅಡಿಟೋರಿಯಮ್ ಗಳು ಮತ್ತು ಇತರ ಸಭಾಂಗಣಗಳು ಕಾರ್ಯಾಚರಿಸುವುದು.
  • ರಾಜ್ಯ ಸರಕಾರದ ಚಾಲ್ತಿಯಲ್ಲಿರುವ ಮಾರ್ಗಸೂಚಿಯಂತೆ ಕೋವಿಡ್ ಸಮುಚಿತ ವರ್ತನೆಗಳನ್ನು ಕಡ್ಡಾಯವಾಗಿ ಪಾಲಿಸಿಕೊಂಡು ಹೊರಾಂಗಣ ಪ್ರದೇಶಗಳಲ್ಲಿ 200 ಜನರು ಮತ್ತು ಒಳಾಂಗಣ ಪ್ರದೇಶಗಳಲ್ಲಿ ಮದುವೆಯನ್ನು ನಡೆಸಲು ಅನುಮತಿಸಿದೆ.
  • ಧಾರ್ಮಿಕ ಸ್ಥಳಗಳಲ್ಲಿ ದರ್ಶನಕ್ಕೆ ಮಾತ್ರ ತೆರೆಯಲು ಅನುಮತಿಸಿದೆ. ಯಾವುದೇ ಸೇವೆ ಇತ್ಯಾದಿಗಳನ್ನು ಅನುಮತಿಸಲಾಗುವುದಿಲ್ಲ, ನಿಗದಿಪಡಿಸಲಾದ ಸಮಯದಲ್ಲಿ ಸಂಪೂರ್ಣವಾಗಿ ಲಸಿಕೆಯನ್ನು ಪಡೆದ 50 ಜನರಿಗೆ ಮಾತ್ರ ಅನುಮತಿಸಿದೆ.
  • ದಿನಗಳಲ್ಲಿ ಎಂದಿನಂತೆ ಮಾಲ್‌ಗಳು, ಶಾಪಿಂಗ್ ಕಾಂಪ್ಲೆಕ್ಸ್‌ಗಳು, ಎಲ್ಲಾ ಪ್ರತ್ಯೇಕವಾಗಿರುವ ಅಂಗಡಿಗಳು ಸೂಕ್ತ ಕೋವಿಡ್ ಸಮುಚಿತ ವರ್ತನೆಗಳನ್ನು ಪಾಲಿಸುವ ಷರತ್ತಿಗೊಳಪಟ್ಟು ಕಾರ್ಯನಿರ್ವಹಿಸಲು ಅನುಮತಿಸಿದೆ.
  • ಪೂರ್ಣ ಪ್ರಮಾಣದಲ್ಲಿ ಕೋವಿಡ್ ಲಸಿಕೆ ಪಡೆದವರಿಗೆ ಮಾತ್ರ ಈಜು ಕೊಳಗಳಲ್ಲಿ ಮತ್ತು ಜಿಮ್‌ಗಳಲ್ಲಿ 50% ಸಾಮರ್ಥ್ಯ ಹೊಂದಿಕೊಂಡು ಬಳಸಲು ಅನುಮತಿಸಿದೆ.
  • 50% ಸಾಮರ್ಥ್ಯದೊಂದಿಗೆ ಕ್ರೀಡಾ ಸಂಕೀರ್ಣಗಳು ಮತ್ತು ಸ್ಟೇಡಿಯಂಗಳು ಕಾರ್ಯನಿರ್ವಹಿಸಲು ಅನುಮತಿಸಿದೆ.
  • ಎಲ್ಲಾ ಧರಣಿಗಳು, ಪ್ರತಿಭಟನೆಗಳನ್ನು ನಿಷೇಧಿಸಲಾಗಿದೆ.
  • ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸರ್ಕಾರ ಹೊರಡಿಸಿದ ಚಾಲ್ತಿಯಲ್ಲಿರುವ ಸುತ್ತೋಲೆ ಮಾರ್ಗಸೂಚಿಗಳನ್ವಯ ಕೇರಳ ರಾಜ್ಯದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಪ್ರವೇಶ ಕಲ್ಪಿಸುವ ಗಡಿಭಾಗಗಳಲ್ಲಿ ಈಗಾಗಲೇ ನಿರ್ಮಿಸಲಾಗಿರುವ ಚೆಕ್ ಪೋಸ್ಟ್ ಗಳಲ್ಲಿ ತೀವ್ರ ಕಣ್ಣಾವಲು ಮತ್ತು ತಪಾಸಣೆ ಕಾರ್ಯವನ್ನು ನಡೆಸುವುದು.

ಈ ಆದೇಶವನ್ನು ಉಲ್ಲಂಘಿಸಿದಲ್ಲಿ ಅಂತಹವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005 ರ ಕಲಂ 51 ರಿಂದ 60 ರನ್ವಯ, ಐಪಿಸಿ ಕಲಂ188 ರಂತೆ ಮತ್ತು ಕರ್ನಾಟಕ ಸಾಂಕ್ರಾಮಿಕ ರೋಗಗಳ ಅಧಿನಿಯಮ 2020 ರ ಕಲಂ 4, 5 ಮತ್ತು 10ರಂತೆ ಕ್ರಮ ಜರಗಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

Advertisement
Previous Post

ಕಾರಿಂಜ: ಮತ್ತೆ ಪ್ರಾರಂಭವಾದ ಗಣಿಗಾರಿಕೆ..!! ಹಿಂ.ಜಾ.ವೇ. ಕಾರ್ಯಕರ್ತರಿಂದ ಜಿಲ್ಲಾಧಿಕಾರಿಗೆ ಮಾಹಿತಿ : ದಾಳಿ ನಡೆಸಿದ ತಹಶೀಲ್ದಾರ್..!!

Next Post

(ಜ.13) ದರ್ಬೆ: ‘ಲಾವಣ್ಯ’ ಹರ್ಬಲ್ ಬ್ಯೂಟಿ ಪಾರ್ಲರ್ ಶುಭಾರಂಭ

OtherNews

ಪುತ್ತೂರು ಪ್ರೆಸ್ ಕ್ಲಬ್ ಎದುರು ಗಲಾಟೆ: ಪ್ರಕರಣ ದಾಖಲು..!
Featured

ಪುತ್ತೂರು ಪ್ರೆಸ್ ಕ್ಲಬ್ ಎದುರು ಗಲಾಟೆ: ಪ್ರಕರಣ ದಾಖಲು..!

September 2, 2026
ದರ್ಬೆ ಪ್ರಕರಣ: ಅಂಗಡಿ ಮಾಲಕಿ ಅಂಜನಾ ಪೈಗೆ ನಿರೀಕ್ಷಣಾ ಜಾಮೀನು : ಬಂಧಿತ ಸುದರ್ಶನ್ ಪೈಗೆ ಜಾಮೀನು ಮಂಜೂರು..!
Featured

ದರ್ಬೆ ಪ್ರಕರಣ: ಅಂಗಡಿ ಮಾಲಕಿ ಅಂಜನಾ ಪೈಗೆ ನಿರೀಕ್ಷಣಾ ಜಾಮೀನು : ಬಂಧಿತ ಸುದರ್ಶನ್ ಪೈಗೆ ಜಾಮೀನು ಮಂಜೂರು..!

September 1, 2026
ಸಚಿವರ ಹೆಸರಿನಲ್ಲಿ ಗುತ್ತಿಗೆದಾರರಿಂದ ಶೇ.7 ‘ಶುಲ್ಕ’ ವಸೂಲಿ: ಸಿಎಂಗೆ ಶಾಸಕ ಅಶೋಕ್ ರೈ ದೂರು…!!
Featured

ಸಚಿವರ ಹೆಸರಿನಲ್ಲಿ ಗುತ್ತಿಗೆದಾರರಿಂದ ಶೇ.7 ‘ಶುಲ್ಕ’ ವಸೂಲಿ: ಸಿಎಂಗೆ ಶಾಸಕ ಅಶೋಕ್ ರೈ ದೂರು…!!

August 31, 2026
ಪುತ್ತೂರು ಚಲೋ ಹಿನ್ನಲೆ : ಪೊಲೀಸ್ ಪಥಸಂಚಲನ, ಬಿಗಿ ಬಂದೋಬಸ್ತ್..!
Featured

ಪುತ್ತೂರು ಚಲೋ ಹಿನ್ನಲೆ : ಪೊಲೀಸ್ ಪಥಸಂಚಲನ, ಬಿಗಿ ಬಂದೋಬಸ್ತ್..!

August 30, 2026
ಪೊಲೀಸರ ಅನುಮತಿ ನಿರಾಕರಣೆ: ‘ಪುತ್ತೂರು ಸೌಹಾರ್ದ ಚಲೋ’ ಕಾರ್ಯಕ್ರಮ ತಾತ್ಕಾಲಿಕ ಮುಂದೂಡಿಕೆ..!
Featured

ಪೊಲೀಸರ ಅನುಮತಿ ನಿರಾಕರಣೆ: ‘ಪುತ್ತೂರು ಸೌಹಾರ್ದ ಚಲೋ’ ಕಾರ್ಯಕ್ರಮ ತಾತ್ಕಾಲಿಕ ಮುಂದೂಡಿಕೆ..!

August 30, 2026
9ನೇ ತರಗತಿ ಬಾಲಕ ಆತ್ಮಹತ್ಯೆಗೆ ಶರಣು..!
Featured

9ನೇ ತರಗತಿ ಬಾಲಕ ಆತ್ಮಹತ್ಯೆಗೆ ಶರಣು..!

August 30, 2026

Leave a Reply Cancel reply

Your email address will not be published. Required fields are marked *

Recent News

ಅರುಣ ಸಾರಥಿ ಆಟೋ ಚಾಲಕರ ಸಂಘಟನೆಯ ವತಿಯಿಂದ ಧನಸಹಾಯ..!

ಅರುಣ ಸಾರಥಿ ಆಟೋ ಚಾಲಕರ ಸಂಘಟನೆಯ ವತಿಯಿಂದ ಧನಸಹಾಯ..!

September 2, 2026
ಪಣಕಜೆ ಅಪಘಾತ: ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೆ ಮೃತ್ಯು.!

ಪಣಕಜೆ ಅಪಘಾತ: ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೆ ಮೃತ್ಯು.!

September 2, 2026
ಪುತ್ತೂರು ಪ್ರೆಸ್ ಕ್ಲಬ್ ಎದುರು ಗಲಾಟೆ: ಪ್ರಕರಣ ದಾಖಲು..!

ಪುತ್ತೂರು ಪ್ರೆಸ್ ಕ್ಲಬ್ ಎದುರು ಗಲಾಟೆ: ಪ್ರಕರಣ ದಾಖಲು..!

September 2, 2026
ಶಾಸಕ ಅಶೋಕ್ ರೈ ಹುಟ್ಟುಹಬ್ಬದ ಅಂಗವಾಗಿ ಸರ್ಕಾರಿ ಆಸ್ಪತ್ರೆಯಲ್ಲಿ ಹಣ್ಣುಹಂಪಲು ವಿತರಣೆ..!

ಶಾಸಕ ಅಶೋಕ್ ರೈ ಹುಟ್ಟುಹಬ್ಬದ ಅಂಗವಾಗಿ ಸರ್ಕಾರಿ ಆಸ್ಪತ್ರೆಯಲ್ಲಿ ಹಣ್ಣುಹಂಪಲು ವಿತರಣೆ..!

September 1, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2026 Zoomin TV. All Rights Reserved. Website made with ❤️ by The Web People.