Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಟ್ಲ : ಆಪೆ ರಿಕ್ಷಾ-ಬೈಕ್ ಡಿಕ್ಕಿ : ಬೈಕ್‌ ಸವಾರ ಮೃತ್ಯು..!!

    ವಿಟ್ಲ : ಆಪೆ ರಿಕ್ಷಾ-ಬೈಕ್ ಡಿಕ್ಕಿ : ಬೈಕ್‌ ಸವಾರ ಮೃತ್ಯು..!!

    ನಾಳೆ ಉಳ್ಳಾಲ್ತಿ, ದಂಡನಾಯಕ ದೈವಗಳ ಆಗಮನ : ಬಿರುವೆರ್ ಕುಡ್ಲದಿಂದ ಭಕ್ತರಿಗೆ ತಂಪು ಪಾನೀಯ ಸೇವೆ..!!

    ನಾಳೆ ಉಳ್ಳಾಲ್ತಿ, ದಂಡನಾಯಕ ದೈವಗಳ ಆಗಮನ : ಬಿರುವೆರ್ ಕುಡ್ಲದಿಂದ ಭಕ್ತರಿಗೆ ತಂಪು ಪಾನೀಯ ಸೇವೆ..!!

    ಬೆಳ್ತಂಗಡಿ: ವಿಚಾರಣೆಗೆ ಗೈರು: ಹಿಂದೂ ಸಂಘಟನೆಯ ಪುನೀತ್ ಕೆರೆಹಳ್ಳಿ ಬಂಧನ..!!

    ಬೆಳ್ತಂಗಡಿ: ವಿಚಾರಣೆಗೆ ಗೈರು: ಹಿಂದೂ ಸಂಘಟನೆಯ ಪುನೀತ್ ಕೆರೆಹಳ್ಳಿ ಬಂಧನ..!!

    ಪುತ್ತೂರು ಜಾತ್ರೋತ್ಸವ: ನಾಳೆ ಬಲ್ನಾಡು ದೈವಸ್ಥಾನದಲ್ಲಿ ಬೆಳಗ್ಗಿನಿಂದಲೇ ಮಲ್ಲಿಗೆ ಹರಕೆ ಅರ್ಪಿಸಲು ಅವಕಾಶ..!!

    ಪುತ್ತೂರು ಜಾತ್ರೋತ್ಸವ: ನಾಳೆ ಬಲ್ನಾಡು ದೈವಸ್ಥಾನದಲ್ಲಿ ಬೆಳಗ್ಗಿನಿಂದಲೇ ಮಲ್ಲಿಗೆ ಹರಕೆ ಅರ್ಪಿಸಲು ಅವಕಾಶ..!!

    ಉಪ್ಪಿನಂಗಡಿ: ಗ್ರಾ.ಪಂ. ವಾಣಿಜ್ಯ ಸಂಕೀರ್ಣ ಕೊಠಡಿಗಳ ಕಂತು ಬಾಕಿ: 20 ಅಂಗಡಿಗಳಿಗೆ ಪಂಚಾಯತ್‌ನಿಂದ ಬೀಗ..!!

    ಉಪ್ಪಿನಂಗಡಿ: ಗ್ರಾ.ಪಂ. ವಾಣಿಜ್ಯ ಸಂಕೀರ್ಣ ಕೊಠಡಿಗಳ ಕಂತು ಬಾಕಿ: 20 ಅಂಗಡಿಗಳಿಗೆ ಪಂಚಾಯತ್‌ನಿಂದ ಬೀಗ..!!

    ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ 1090 ಕೋಟಿ ರೂ.ಗಳ ವ್ಯವಹಾರ ನಡೆಸಿ, 4.05 ಕೋಟಿ ರೂ ನಿವ್ವಳ ಲಾಭ ಗಳಿಸಿದೆ: ಎಚ್. ಜಗನ್ನಾಥ ಸಾಲಿಯಾನ್

    ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ 1090 ಕೋಟಿ ರೂ.ಗಳ ವ್ಯವಹಾರ ನಡೆಸಿ, 4.05 ಕೋಟಿ ರೂ ನಿವ್ವಳ ಲಾಭ ಗಳಿಸಿದೆ: ಎಚ್. ಜಗನ್ನಾಥ ಸಾಲಿಯಾನ್

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಟ್ಲ : ಆಪೆ ರಿಕ್ಷಾ-ಬೈಕ್ ಡಿಕ್ಕಿ : ಬೈಕ್‌ ಸವಾರ ಮೃತ್ಯು..!!

    ವಿಟ್ಲ : ಆಪೆ ರಿಕ್ಷಾ-ಬೈಕ್ ಡಿಕ್ಕಿ : ಬೈಕ್‌ ಸವಾರ ಮೃತ್ಯು..!!

    ನಾಳೆ ಉಳ್ಳಾಲ್ತಿ, ದಂಡನಾಯಕ ದೈವಗಳ ಆಗಮನ : ಬಿರುವೆರ್ ಕುಡ್ಲದಿಂದ ಭಕ್ತರಿಗೆ ತಂಪು ಪಾನೀಯ ಸೇವೆ..!!

    ನಾಳೆ ಉಳ್ಳಾಲ್ತಿ, ದಂಡನಾಯಕ ದೈವಗಳ ಆಗಮನ : ಬಿರುವೆರ್ ಕುಡ್ಲದಿಂದ ಭಕ್ತರಿಗೆ ತಂಪು ಪಾನೀಯ ಸೇವೆ..!!

    ಬೆಳ್ತಂಗಡಿ: ವಿಚಾರಣೆಗೆ ಗೈರು: ಹಿಂದೂ ಸಂಘಟನೆಯ ಪುನೀತ್ ಕೆರೆಹಳ್ಳಿ ಬಂಧನ..!!

    ಬೆಳ್ತಂಗಡಿ: ವಿಚಾರಣೆಗೆ ಗೈರು: ಹಿಂದೂ ಸಂಘಟನೆಯ ಪುನೀತ್ ಕೆರೆಹಳ್ಳಿ ಬಂಧನ..!!

    ಪುತ್ತೂರು ಜಾತ್ರೋತ್ಸವ: ನಾಳೆ ಬಲ್ನಾಡು ದೈವಸ್ಥಾನದಲ್ಲಿ ಬೆಳಗ್ಗಿನಿಂದಲೇ ಮಲ್ಲಿಗೆ ಹರಕೆ ಅರ್ಪಿಸಲು ಅವಕಾಶ..!!

    ಪುತ್ತೂರು ಜಾತ್ರೋತ್ಸವ: ನಾಳೆ ಬಲ್ನಾಡು ದೈವಸ್ಥಾನದಲ್ಲಿ ಬೆಳಗ್ಗಿನಿಂದಲೇ ಮಲ್ಲಿಗೆ ಹರಕೆ ಅರ್ಪಿಸಲು ಅವಕಾಶ..!!

    ಉಪ್ಪಿನಂಗಡಿ: ಗ್ರಾ.ಪಂ. ವಾಣಿಜ್ಯ ಸಂಕೀರ್ಣ ಕೊಠಡಿಗಳ ಕಂತು ಬಾಕಿ: 20 ಅಂಗಡಿಗಳಿಗೆ ಪಂಚಾಯತ್‌ನಿಂದ ಬೀಗ..!!

    ಉಪ್ಪಿನಂಗಡಿ: ಗ್ರಾ.ಪಂ. ವಾಣಿಜ್ಯ ಸಂಕೀರ್ಣ ಕೊಠಡಿಗಳ ಕಂತು ಬಾಕಿ: 20 ಅಂಗಡಿಗಳಿಗೆ ಪಂಚಾಯತ್‌ನಿಂದ ಬೀಗ..!!

    ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ 1090 ಕೋಟಿ ರೂ.ಗಳ ವ್ಯವಹಾರ ನಡೆಸಿ, 4.05 ಕೋಟಿ ರೂ ನಿವ್ವಳ ಲಾಭ ಗಳಿಸಿದೆ: ಎಚ್. ಜಗನ್ನಾಥ ಸಾಲಿಯಾನ್

    ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ 1090 ಕೋಟಿ ರೂ.ಗಳ ವ್ಯವಹಾರ ನಡೆಸಿ, 4.05 ಕೋಟಿ ರೂ ನಿವ್ವಳ ಲಾಭ ಗಳಿಸಿದೆ: ಎಚ್. ಜಗನ್ನಾಥ ಸಾಲಿಯಾನ್

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ಧಾರ್ಮಿಕ

ವೀಕೆಂಡ್ ಕರ್ಫ್ಯೂ ಹಿನ್ನೆಲೆ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸೇವೆಗಳು ರದ್ದು..!! ವಾರಾಂತ್ಯ ದೇವರ ದರ್ಶನಕ್ಕೂ ನಿರ್ಬಂಧ

January 6, 2022
in ಧಾರ್ಮಿಕ, ಮಂಗಳೂರು
0
ವೀಕೆಂಡ್ ಕರ್ಫ್ಯೂ ಹಿನ್ನೆಲೆ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸೇವೆಗಳು ರದ್ದು..!! ವಾರಾಂತ್ಯ ದೇವರ ದರ್ಶನಕ್ಕೂ ನಿರ್ಬಂಧ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಸುಬ್ರಹ್ಮಣ್ಯ: ರಾಜ್ಯಾದ್ಯಂತ ಓಮಿಕ್ರಾನ್ ವೈರಸ್ ಹರಡುವಿಕೆಯನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ಕರ್ನಾಟಕ ಸರಕಾರದ ಆದೇಶದಂತೆ ಮುಂದಿನ ಆದೇಶದವರೆಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸೇವೆಗಳನ್ನು ರದ್ದು ಮಾಡಲಾಗಿದೆ‌.

Advertisement
Advertisement

ಶ್ರೀ ದೇವಳಕ್ಕೆ ಬರುವ ಭಕ್ತಾದಿಗಳಗೆ ಒಂದು ಬಾರಿಗೆ 50 ಮಂದಿಗೆ ಮಾತ್ರ ಶ್ರೀ ದೇವರ ದರ್ಶನಕ್ಕೆ ಮಾತ್ರ ಅವಕಾಶವಿರುತ್ತದೆ ಹಾಗೂ ವಾರಾಂತ್ಯದ ಶುಕ್ರವಾರ ರಾತ್ರಿ ಗಂಟೆ 10ರಿಂದ ಸೋಮವಾರ ಬೆಳಗ್ಗೆ ಗಂಟೆ 8ರ ವರೆಗೆ ವಾರಾಂತ್ಯ ಕರ್ಫ್ಯೂ ಜಾರಿಯಲ್ಲಿರುವುದರಿಂದ ಶನಿವಾರ ಮತ್ತು ರವಿವಾರಗಳಂದು ಶ್ರೀ ದೇವರ ದರ್ಶನಕ್ಕೆ ಕೂಡಾ ಅವಕಾಶವಿರುವುದಿಲ್ಲ.

ಎರಡು ಡೋಸ್ ಕೋವಿಡ್ ಲಸಿಕೆ ಹಾಕಿಸಿಕೊಂಡ ಭಕ್ತಾದಿಗಳಿಗೆ ಮಾತ್ರ ಶ್ರೀ ದೇವರ ದರ್ಶನಕ್ಕೆ ಅವಕಾಶವಿರುವುದಾಗಿದೆ. ಶ್ರೀ ದೇವರ ದರ್ಶನಕ್ಕೆ ಆಗಮಿಸುವ ಭಕ್ತಾದಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸುವುದು ಮತ್ತು ಸಾಮಾಜಿಕ ಅಂತರ ಮತ್ತಿತರ ಕೋವಿಡ್ ನಿಯಂತ್ರಣದ ಮುಂಜಾಗ್ರತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಿಕೊಂಡು ದೇವರ ದರ್ಶನವನ್ನು ಪಡೆಯಬಹುದಾಗಿದೆ ಎಂದು ದೇವಲದ ಪ್ರಕಟಣೆ ತಿಳಿಸಿದೆ.

Advertisement

Advertisement
Advertisement
Previous Post

ಮಂಗಳೂರು: ಕರ್ತವ್ಯ ಲೋಪ: ಮಹಿಳಾ ಠಾಣೆಯ ಎಸ್.ಐ. ಸಹಿತ ಆರು ಮಂದಿ ಸಸ್ಪೆಂಡ್‌..!!

Next Post

ಹೆಚ್ಚುವರಿ ನಿಯಂತ್ರಣ ಕ್ರಮ ಜಾರಿ ಹಿನ್ನೆಲೆ: ಜ.22 ರಂದು ನಡೆಯಬೇಕಿದ್ದ ‘ಮಂಗಳೂರು ಕಂಬಳ’ ಮುಂದೂಡಿಕೆ..!!

OtherNews

ಪುತ್ತೂರು ಜಾತ್ರೋತ್ಸವ: ನಾಳೆ ಬಲ್ನಾಡು ದೈವಸ್ಥಾನದಲ್ಲಿ ಬೆಳಗ್ಗಿನಿಂದಲೇ ಮಲ್ಲಿಗೆ ಹರಕೆ ಅರ್ಪಿಸಲು ಅವಕಾಶ..!!
Featured

ಪುತ್ತೂರು ಜಾತ್ರೋತ್ಸವ: ನಾಳೆ ಬಲ್ನಾಡು ದೈವಸ್ಥಾನದಲ್ಲಿ ಬೆಳಗ್ಗಿನಿಂದಲೇ ಮಲ್ಲಿಗೆ ಹರಕೆ ಅರ್ಪಿಸಲು ಅವಕಾಶ..!!

April 15, 2026
ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದಲ್ಲಿ ಶಿಲಾಮಯ ದಾರಂದ ಅಳವಡಿಕೆ..!!
ಧಾರ್ಮಿಕ

ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದಲ್ಲಿ ಶಿಲಾಮಯ ದಾರಂದ ಅಳವಡಿಕೆ..!!

April 14, 2026
ಮಂಗಳೂರು: ಬೈಕ್ ನಡುವೆ ಅಪಘಾತ; ಚಿಕಿತ್ಸೆ ಫಲಿಸದೆ ಸವಾರ ಮೃತ್ಯು.!!
Featured

ಮಂಗಳೂರು: ಬೈಕ್ ನಡುವೆ ಅಪಘಾತ; ಚಿಕಿತ್ಸೆ ಫಲಿಸದೆ ಸವಾರ ಮೃತ್ಯು.!!

April 14, 2026
ಹನುಮಗಿರಿ ಕ್ಷೇತ್ರದಲ್ಲಿ ನಾಲ್ಕು ದಿನಗಳ ಬ್ರಹ್ಮಕಲಶೋತ್ಸವ ಸಂಪನ್ನ..!!
ಧಾರ್ಮಿಕ

ಹನುಮಗಿರಿ ಕ್ಷೇತ್ರದಲ್ಲಿ ನಾಲ್ಕು ದಿನಗಳ ಬ್ರಹ್ಮಕಲಶೋತ್ಸವ ಸಂಪನ್ನ..!!

April 13, 2026
ಮಂಗಳೂರು ಯುವಕನ ಆತ್ಮಹತ್ಯೆ ;ಪ್ರೀತಿಸಿದ ಯುವತಿಯಿಂದಾದ ಅವಮಾನಕ್ಕೆ ನೊಂದು ಆತ್ಮಹತ್ಯೆ..??
ಕ್ರೈಮ್

ಮಂಗಳೂರು ಯುವಕನ ಆತ್ಮಹತ್ಯೆ ;ಪ್ರೀತಿಸಿದ ಯುವತಿಯಿಂದಾದ ಅವಮಾನಕ್ಕೆ ನೊಂದು ಆತ್ಮಹತ್ಯೆ..??

April 12, 2026
ಟಿಪ್ಪರ್ ಲಾರಿ ಡಿಕ್ಕಿ: ದ್ವಿಚಕ್ರ ಸವಾರ ಮೃತ್ಯು..!!
ಕ್ರೈಮ್

ಟಿಪ್ಪರ್ ಲಾರಿ ಡಿಕ್ಕಿ: ದ್ವಿಚಕ್ರ ಸವಾರ ಮೃತ್ಯು..!!

April 12, 2026

Leave a Reply Cancel reply

Your email address will not be published. Required fields are marked *

Recent News

ವಿಟ್ಲ : ಆಪೆ ರಿಕ್ಷಾ-ಬೈಕ್ ಡಿಕ್ಕಿ : ಬೈಕ್‌ ಸವಾರ ಮೃತ್ಯು..!!

ವಿಟ್ಲ : ಆಪೆ ರಿಕ್ಷಾ-ಬೈಕ್ ಡಿಕ್ಕಿ : ಬೈಕ್‌ ಸವಾರ ಮೃತ್ಯು..!!

April 15, 2026
ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿಯನ್ನು ಮಹಡಿ ಮೇಲಿಂದ ತಳ್ಳಿ ಕೊಂದ ಮಗ..!!

ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿಯನ್ನು ಮಹಡಿ ಮೇಲಿಂದ ತಳ್ಳಿ ಕೊಂದ ಮಗ..!!

April 15, 2026
ನಾಳೆ ಉಳ್ಳಾಲ್ತಿ, ದಂಡನಾಯಕ ದೈವಗಳ ಆಗಮನ : ಬಿರುವೆರ್ ಕುಡ್ಲದಿಂದ ಭಕ್ತರಿಗೆ ತಂಪು ಪಾನೀಯ ಸೇವೆ..!!

ನಾಳೆ ಉಳ್ಳಾಲ್ತಿ, ದಂಡನಾಯಕ ದೈವಗಳ ಆಗಮನ : ಬಿರುವೆರ್ ಕುಡ್ಲದಿಂದ ಭಕ್ತರಿಗೆ ತಂಪು ಪಾನೀಯ ಸೇವೆ..!!

April 15, 2026
ಬೆಳ್ತಂಗಡಿ: ವಿಚಾರಣೆಗೆ ಗೈರು: ಹಿಂದೂ ಸಂಘಟನೆಯ ಪುನೀತ್ ಕೆರೆಹಳ್ಳಿ ಬಂಧನ..!!

ಬೆಳ್ತಂಗಡಿ: ವಿಚಾರಣೆಗೆ ಗೈರು: ಹಿಂದೂ ಸಂಘಟನೆಯ ಪುನೀತ್ ಕೆರೆಹಳ್ಳಿ ಬಂಧನ..!!

April 15, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.