Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಟ್ಲ: ನಿಲ್ಲಿಸಿದ್ದ ಟ್ರಾಕ್ಟರ್ ಗೆ ಡಿಕ್ಕಿ ಹೊಡೆದು ಕಾರು ಪಲ್ಟಿ..!!

    ವಿಟ್ಲ: ನಿಲ್ಲಿಸಿದ್ದ ಟ್ರಾಕ್ಟರ್ ಗೆ ಡಿಕ್ಕಿ ಹೊಡೆದು ಕಾರು ಪಲ್ಟಿ..!!

    ಬೆಟ್ಟಂಪಾಡಿ ಯುವಕನಿಗೆ ಭೀಕರ ರಸ್ತೆ ಅಪಘಾತ – ಚಿಕಿತ್ಸೆಗೆ ನೆರವಿನ ಕೋರಿಕೆ..!!

    ಬೆಟ್ಟಂಪಾಡಿ ಯುವಕನಿಗೆ ಭೀಕರ ರಸ್ತೆ ಅಪಘಾತ – ಚಿಕಿತ್ಸೆಗೆ ನೆರವಿನ ಕೋರಿಕೆ..!!

    ಮಂಗಳೂರು: ಸ್ಪೀಕರ್ ಯು.ಟಿ. ಖಾದರ್‌ಗೆ ಗೆರಾವ್ ಪ್ರಕರಣ – 11 ಜನರ ವಿರುದ್ಧ FIR ದಾಖಲು

    ಮಂಗಳೂರು: ಸ್ಪೀಕರ್ ಯು.ಟಿ. ಖಾದರ್‌ಗೆ ಗೆರಾವ್ ಪ್ರಕರಣ – 11 ಜನರ ವಿರುದ್ಧ FIR ದಾಖಲು

    ವೀರಮಂಗಲ: ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ:; ಎಂಟು ಕೋಳಿ ವಶ

    ಕೋಳಿ ಅಂಕಕ್ಕೆ ಬೆಳ್ಳಾರೆ ಪೊಲೀಸರ ದಾಳಿ : ಮೂವರು ವಶಕ್ಕೆ..!!

    ಆಲಂಕಾರು: ಅಪ್ರಾಪ್ತೆಯ ಮಾನಭಂಗ ಯತ್ನ : ಆರೋಪಿ ವಿರುದ್ದ ಪೋಕ್ಸೋ ಪ್ರಕರಣ..!!

    ಆಲಂಕಾರು: ಅಪ್ರಾಪ್ತೆಯ ಮಾನಭಂಗ ಯತ್ನ : ಆರೋಪಿ ವಿರುದ್ದ ಪೋಕ್ಸೋ ಪ್ರಕರಣ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು: ಶಾಸಕರ ಕಚೇರಿ ಬಳಿ ರಾತ್ರಿ ಅನುಮಾನಾಸ್ಪದ ವ್ಯಕ್ತಿ ಪತ್ತೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಟ್ಲ: ನಿಲ್ಲಿಸಿದ್ದ ಟ್ರಾಕ್ಟರ್ ಗೆ ಡಿಕ್ಕಿ ಹೊಡೆದು ಕಾರು ಪಲ್ಟಿ..!!

    ವಿಟ್ಲ: ನಿಲ್ಲಿಸಿದ್ದ ಟ್ರಾಕ್ಟರ್ ಗೆ ಡಿಕ್ಕಿ ಹೊಡೆದು ಕಾರು ಪಲ್ಟಿ..!!

    ಬೆಟ್ಟಂಪಾಡಿ ಯುವಕನಿಗೆ ಭೀಕರ ರಸ್ತೆ ಅಪಘಾತ – ಚಿಕಿತ್ಸೆಗೆ ನೆರವಿನ ಕೋರಿಕೆ..!!

    ಬೆಟ್ಟಂಪಾಡಿ ಯುವಕನಿಗೆ ಭೀಕರ ರಸ್ತೆ ಅಪಘಾತ – ಚಿಕಿತ್ಸೆಗೆ ನೆರವಿನ ಕೋರಿಕೆ..!!

    ಮಂಗಳೂರು: ಸ್ಪೀಕರ್ ಯು.ಟಿ. ಖಾದರ್‌ಗೆ ಗೆರಾವ್ ಪ್ರಕರಣ – 11 ಜನರ ವಿರುದ್ಧ FIR ದಾಖಲು

    ಮಂಗಳೂರು: ಸ್ಪೀಕರ್ ಯು.ಟಿ. ಖಾದರ್‌ಗೆ ಗೆರಾವ್ ಪ್ರಕರಣ – 11 ಜನರ ವಿರುದ್ಧ FIR ದಾಖಲು

    ವೀರಮಂಗಲ: ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ:; ಎಂಟು ಕೋಳಿ ವಶ

    ಕೋಳಿ ಅಂಕಕ್ಕೆ ಬೆಳ್ಳಾರೆ ಪೊಲೀಸರ ದಾಳಿ : ಮೂವರು ವಶಕ್ಕೆ..!!

    ಆಲಂಕಾರು: ಅಪ್ರಾಪ್ತೆಯ ಮಾನಭಂಗ ಯತ್ನ : ಆರೋಪಿ ವಿರುದ್ದ ಪೋಕ್ಸೋ ಪ್ರಕರಣ..!!

    ಆಲಂಕಾರು: ಅಪ್ರಾಪ್ತೆಯ ಮಾನಭಂಗ ಯತ್ನ : ಆರೋಪಿ ವಿರುದ್ದ ಪೋಕ್ಸೋ ಪ್ರಕರಣ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು: ಶಾಸಕರ ಕಚೇರಿ ಬಳಿ ರಾತ್ರಿ ಅನುಮಾನಾಸ್ಪದ ವ್ಯಕ್ತಿ ಪತ್ತೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಮಂಗಳೂರು

ಮೋದಿ ಭದ್ರತಾ ವೈಫಲ್ಯ ಖಂಡಿಸಿ ಕಾಂಗ್ರೆಸ್ ಕಚೇರಿ ಮುಂದೆ ಬಿಜೆಪಿ ಯುವಮೋರ್ಚಾ ಪ್ರತಿಭಟನೆ: ವಿರೋಧವೊಡ್ಡಿದ ಕಾಂಗ್ರೆಸ್ ಕಾರ್ಯಕರ್ತ:; ಕೈ ಮಿಲಾಯಿಸುವ ಹಂತಕ್ಕೆ ತಲುಪಿದ ಸಂಘರ್ಷ : ಪೊಲೀಸ್ ವಶಕ್ಕೆ ಪಡೆಯುತ್ತಿದ್ದಂತೆ ಹೈಡ್ರಾಮಾಕ್ಕೆ ತೆರೆ

January 6, 2022
in ಮಂಗಳೂರು
0
ಮೋದಿ ಭದ್ರತಾ ವೈಫಲ್ಯ ಖಂಡಿಸಿ ಕಾಂಗ್ರೆಸ್ ಕಚೇರಿ ಮುಂದೆ ಬಿಜೆಪಿ ಯುವಮೋರ್ಚಾ ಪ್ರತಿಭಟನೆ: ವಿರೋಧವೊಡ್ಡಿದ ಕಾಂಗ್ರೆಸ್ ಕಾರ್ಯಕರ್ತ:;  ಕೈ ಮಿಲಾಯಿಸುವ ಹಂತಕ್ಕೆ ತಲುಪಿದ ಸಂಘರ್ಷ : ಪೊಲೀಸ್ ವಶಕ್ಕೆ ಪಡೆಯುತ್ತಿದ್ದಂತೆ ಹೈಡ್ರಾಮಾಕ್ಕೆ ತೆರೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಮಂಗಳೂರು: ಪ್ರಧಾನಿ ಮೋದಿಯವರ ಪಂಜಾಬ್‌ ಭೇಟಿ ಸಂದರ್ಭ ಭದ್ರತಾ ವೈಫಲ್ಯದ ಹಿನ್ನೆಲೆ ದ.ಕ.ಜಿಲ್ಲಾ ಬಿಜೆಪಿ ಯುವಮೋರ್ಚಾ ದ.ಕ.ಕಾಂಗ್ರೆಸ್ ಕಚೇರಿಯ ಮುಂದೆ ಪ್ರತಿಭಟನೆ ನಡೆಸಿದ ಸಂದರ್ಭ ಕಾಂಗ್ರೆಸ್ ಕಾರ್ಯಕರ್ತರು ತಡೆದು ಬಿಜೆಪಿ ಕಾರ್ಯಕರ್ತರಿಗೆ ಧಿಕ್ಕಾರ ಕೂಗಿದ ಘಟನೆ ಜ.6 ರಂದು ನಡೆದಿದೆ.

Advertisement
Advertisement

ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಧಿಕ್ಕಾರ ಕೂಗುತ್ತಾ ಕಾಂಗ್ರೆಸ್ ಕಚೇರಿ ಮುಂದೆ ಬಂದಿದ್ದು, ಈ ಸಂದರ್ಭ ಕಾಂಗ್ರೆಸ್ ಕಾರ್ಯಕರ್ತ ಲಾರೆನ್ಸ್ ಕಾಂಗ್ರೆಸ್ ಧ್ವಜ ಹಾರಿಸಿ ಪ್ರತಿಭಟನೆ ವ್ಯಕ್ತಪಡಿಸಿದ್ದಾರೆ. ಅಷ್ಟರಲ್ಲಾಗಲೇ ಕಾಂಗ್ರೆಸ್ ನ ಇನ್ನಷ್ಟು ಕಾರ್ಯಕರ್ತರು ಆಗಮಿಸಿ ಎರಡೂ ಕಡೆಯ ಕಾರ್ಯಕರ್ತರ ನಡುವೆ ಪರಸ್ಪರ ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿತ್ತು.

ಪ್ರತಿಭಟನಾಕಾರರನ್ನು ತಡೆದ ಪೊಲೀಸರು ಎರಡೂ ಕಡೆಯವರನ್ನು ಸಮಾಧಾನಿಸಲು ಯತ್ನಿಸಿದ್ದಾರೆ. ಬಳಿಕ ಬಿಜೆಪಿ ಕಾರ್ಯಕರ್ತರು ಹಿಂದೆ ಹೋಗುತ್ತಿದ್ದಂತೆ ಪರಿಸ್ಥಿತಿ ತಿಳಿಯಾಗಿದೆ ಎನ್ನಲಾಗಿದೆ.ಆದರೆ ಅಷ್ಟರಲ್ಲಾಗಲೇ ಅಲ್ಲಿಗೆ ಆಗಮಿಸಿದ ಎಐಸಿಸಿ ಕಾರ್ಯದರ್ಶಿ ಐವನ್ ಡಿಸೋಜ ತಾವೂ ಬಿಜೆಪಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸುದಾಗಿ ಹೇಳಿ ಕಾರ್ಯಕರ್ತರೊಂದಿಗೆ ಬಿಜೆಪಿ ಕಚೇರಿಯತ್ತ ಪಾದಯಾತ್ರೆಗೆ ಅಣಿಯಾಗಿದ್ದು, ಆದರೆ ಪೊಲೀಸರು ಪ್ರತಿಭಟನೆ ನಡೆಸದಂತೆ ಅವರ ಮನವೊಲಿಸಲು ಯತ್ನಿಸಿದರೂ ಕೇಳದೆ ಕಾಂಗ್ರೆಸ್ ಕಾರ್ಯಕರ್ತರ ಪಾದಯಾತ್ರೆ ಬಿಜೆಪಿ ಕಚೇರಿಯತ್ತ ಹೋಗಿದ್ದು, ಈ ಸಂದರ್ಭ ಪೊಲೀಸರು ಅವರನ್ನು ಅರ್ಧದಲ್ಲಿ ತಡೆದ್ದಾರೆ. ಆದ್ದರಿಂದ ರಸ್ತೆಯಲ್ಲಿಯೇ ಕುಳಿತು ಪ್ರತಿಭಟನೆ ನಡೆಸಲು ಕಾಂಗ್ರೆಸ್ ಕಾರ್ಯಕರ್ತರು ಯತ್ನಿಸಿದ್ದಾರೆ. ಆಗ ಸ್ಥಳಕ್ಕೆ ಆಗಮಿಸಿರುವ ಮಂಗಳೂರು ನಗರ ಪೊಲೀಸ್ ಕಮೀಷನರ್ ಎನ್.ಶಶಿಕುಮಾರ್ ಪ್ರತಿಭಟನೆ ನಿಲ್ಲಿಸಲು ಮನವಿ ಮಾಡಿದ್ದಾರೆ. ಆದರೂ ಪ್ರತಿಭಟನೆಯನ್ನು ಕೈಬಿಡದ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಈ ಮೂಲಕ ಕಾಂಗ್ರೆಸ್ ಬಿಜೆಪಿ ಪ್ರತಿಭಟನೆಯ ಸಂಘರ್ಷಕ್ಕೆ ತೆರೆ ಬಿದ್ದಿದೆ ಎನ್ನಲಾಗಿದೆ.

Advertisement

Previous Post

ಕೊಳ್ನಾಡು: ಆಕಸ್ಮಿಕವಾಗಿ ಬಾವಿಗೆ ಬಿದ್ದ ಯುವತಿಯನ್ನು ರಕ್ಷಿಸಿದ ಸ್ಥಳೀಯ ಯುವಕರ ತಂಡ: ಸಾರ್ವಜನಿಕ ವಲಯದಲ್ಲಿ ವ್ಯಾಪಕ ಪ್ರಶಂಸೆ

Next Post

ದೇಶದಲ್ಲಿ ಕೊರೊನಾ ಸೋಂಕು ಹೆಚ್ಚಳ ಹಿನ್ನೆಲೆ: ನಾಳೆ ಎಲ್ಲಾ ರಾಜ್ಯದ ಮುಖ್ಯಮಂತ್ರಿಗಳ ಸಭೆ ಕರೆದ ಪ್ರಧಾನಿ ಮೋದಿ

OtherNews

ಮಂಗಳೂರು: ಸ್ಪೀಕರ್ ಯು.ಟಿ. ಖಾದರ್‌ಗೆ ಗೆರಾವ್ ಪ್ರಕರಣ – 11 ಜನರ ವಿರುದ್ಧ FIR ದಾಖಲು
Featured

ಮಂಗಳೂರು: ಸ್ಪೀಕರ್ ಯು.ಟಿ. ಖಾದರ್‌ಗೆ ಗೆರಾವ್ ಪ್ರಕರಣ – 11 ಜನರ ವಿರುದ್ಧ FIR ದಾಖಲು

May 14, 2026
ಕಾಲೇಜು ವಿದ್ಯಾರ್ಥಿನಿಯಿಂದ ಡ್ರಗ್ಸ್ ಪೂರೈಕೆ ಆರೋಪ: ಬಂಧನ: ₹35 ಲಕ್ಷ ಮೌಲ್ಯದ ಮಾದಕ ವಸ್ತು ವಶ..!!
Featured

ಕಾಲೇಜು ವಿದ್ಯಾರ್ಥಿನಿಯಿಂದ ಡ್ರಗ್ಸ್ ಪೂರೈಕೆ ಆರೋಪ: ಬಂಧನ: ₹35 ಲಕ್ಷ ಮೌಲ್ಯದ ಮಾದಕ ವಸ್ತು ವಶ..!!

May 13, 2026
ಖಾಸಗಿ ಬಸ್ ಪಲ್ಟಿಯಾಗಿ ಸ್ಕೂಟರ್‌ಗೆ ಡಿಕ್ಕಿ, ಮಹಿಳೆ ಮೃತ್ಯು..!!
Featured

ಖಾಸಗಿ ಬಸ್ ಪಲ್ಟಿಯಾಗಿ ಸ್ಕೂಟರ್‌ಗೆ ಡಿಕ್ಕಿ, ಮಹಿಳೆ ಮೃತ್ಯು..!!

May 10, 2026
ಪುತ್ತೂರು: ಮಾತನಾಡಿದಾಗ ಸರಿಯಾಗಿ ಸ್ಪಂದಿಸಲಿಲ್ಲವೆಂದು ಕೋಪಗೊಂಡ ಗಂಡನಿಂದ ಹೆಂಡತಿ ಮೇಲೆ ಹಲ್ಲೆ..!! ಆಸ್ಪತ್ರೆಗೆ ದಾಖಲು
ಕ್ರೈಮ್

ಕೆಎಸ್‌ಆರ್‌ಟಿಸಿ ಬಸ್ ಚಾಲಕನಿಗೆ ಹಲ್ಲೆ: ಕಾರು ಚಾಲಕನ ವಿರುದ್ಧ ದೂರು..!

May 8, 2026
ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ:  ನ್ಯಾಯಾಂಗ ಬಂಧನಕ್ಕೆ ರವಾನೆ..!!
Featured

ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ: ನ್ಯಾಯಾಂಗ ಬಂಧನಕ್ಕೆ ರವಾನೆ..!!

May 6, 2026
ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; ಐವರು ಯುವಕರು ಪಾರು..!!
ಕ್ರೈಮ್

ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; ಐವರು ಯುವಕರು ಪಾರು..!!

May 3, 2026

Leave a Reply Cancel reply

Your email address will not be published. Required fields are marked *

Recent News

ವಿಟ್ಲ: ನಿಲ್ಲಿಸಿದ್ದ ಟ್ರಾಕ್ಟರ್ ಗೆ ಡಿಕ್ಕಿ ಹೊಡೆದು ಕಾರು ಪಲ್ಟಿ..!!

ವಿಟ್ಲ: ನಿಲ್ಲಿಸಿದ್ದ ಟ್ರಾಕ್ಟರ್ ಗೆ ಡಿಕ್ಕಿ ಹೊಡೆದು ಕಾರು ಪಲ್ಟಿ..!!

May 15, 2026
ಬೆಟ್ಟಂಪಾಡಿ ಯುವಕನಿಗೆ ಭೀಕರ ರಸ್ತೆ ಅಪಘಾತ – ಚಿಕಿತ್ಸೆಗೆ ನೆರವಿನ ಕೋರಿಕೆ..!!

ಬೆಟ್ಟಂಪಾಡಿ ಯುವಕನಿಗೆ ಭೀಕರ ರಸ್ತೆ ಅಪಘಾತ – ಚಿಕಿತ್ಸೆಗೆ ನೆರವಿನ ಕೋರಿಕೆ..!!

May 14, 2026
ಮಂಗಳೂರು: ಸ್ಪೀಕರ್ ಯು.ಟಿ. ಖಾದರ್‌ಗೆ ಗೆರಾವ್ ಪ್ರಕರಣ – 11 ಜನರ ವಿರುದ್ಧ FIR ದಾಖಲು

ಮಂಗಳೂರು: ಸ್ಪೀಕರ್ ಯು.ಟಿ. ಖಾದರ್‌ಗೆ ಗೆರಾವ್ ಪ್ರಕರಣ – 11 ಜನರ ವಿರುದ್ಧ FIR ದಾಖಲು

May 14, 2026
ವೀರಮಂಗಲ: ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ:; ಎಂಟು ಕೋಳಿ ವಶ

ಕೋಳಿ ಅಂಕಕ್ಕೆ ಬೆಳ್ಳಾರೆ ಪೊಲೀಸರ ದಾಳಿ : ಮೂವರು ವಶಕ್ಕೆ..!!

May 14, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.