Zoomin Tv
  • Home
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಕೇಂದ್ರ ಸಚಿವ ಅಮಿತ್ ಶಾ ರವರಿಗೆ ಸ್ವಾಗತ ಕೋರಿ ಬೃಹತ್ ಫ್ಲೆಕ್ಸ್ ಅಳವಡಿಕೆ : ಅರುಣ್ ಕುಮಾರ್ ಪುತ್ತಿಲ ರವರ ಹೆಸರಿನಲ್ಲಿ ಫ್ಲೆಕ್ಸ್ ಅಳವಡಿಸಿದ ಅಭಿಮಾನಿಗಳು

    ಪುತ್ತೂರು: ಕೇಂದ್ರ ಸಚಿವ ಅಮಿತ್ ಶಾ ರವರಿಗೆ ಸ್ವಾಗತ ಕೋರಿ ಬೃಹತ್ ಫ್ಲೆಕ್ಸ್ ಅಳವಡಿಕೆ : ಅರುಣ್ ಕುಮಾರ್ ಪುತ್ತಿಲ ರವರ ಹೆಸರಿನಲ್ಲಿ ಫ್ಲೆಕ್ಸ್ ಅಳವಡಿಸಿದ ಅಭಿಮಾನಿಗಳು

    ಜಾಲ್ಸೂರು : ದಾರಿ ಮಧ್ಯೆ ಕಾರು ತಡೆದು ಮಹಿಳೆಯ ಮೇಲೆ ಹಲ್ಲೆಗೆ ಯತ್ನಿಸಿದ ಪತಿ : ಪೊಲೀಸ್ ಆಗಮಿಸುತ್ತಿದ್ದಂತೆ ಪರಾರಿ..!!

    ವಿಟ್ಲ ಮೂಲದ ಬಿಜೆಪಿ ಮುಖಂಡನಿಗೆ ಪತ್ನಿ ಜೊತೆ ಅನೈತಿಕ ಸಂಬಂಧ ಆರೋಪ ; ಪತಿಯಿಂದ ಡಿವೈಎಸ್ಪಿ ಗೆ ದೂರು

    ಪ್ರಚೋದನಕಾರಿ ಭಾಷಣ ಆರೋಪ: ಶರಣ್ ಪಂಪ್ವೆಲ್ ವಿರುದ್ದ ಎಫ್​ಐಆರ್​ ದಾಖಲು

    ಪ್ರಚೋದನಕಾರಿ ಭಾಷಣ ಆರೋಪ: ಶರಣ್ ಪಂಪ್ವೆಲ್ ವಿರುದ್ದ ಎಫ್​ಐಆರ್​ ದಾಖಲು

    ಮಂಗಳೂರು: ನೇಣು ಬಿಗಿದ ಸ್ಥಿತಿಯಲ್ಲಿ ವಿಶೇಷಚೇತನ ಯುವತಿಯ ಮೃತದೇಹ ಪತ್ತೆ : ಕೊಲೆ ಶಂಕೆ..!!

    ಮಂಗಳೂರು: ನೇಣು ಬಿಗಿದ ಸ್ಥಿತಿಯಲ್ಲಿ ವಿಶೇಷಚೇತನ ಯುವತಿಯ ಮೃತದೇಹ ಪತ್ತೆ : ಕೊಲೆ ಶಂಕೆ..!!

    ಗೋಳ್ತಮಜಲು: ಸರಕಾರಿ ಪ್ರೌಢಶಾಲೆಯಲ್ಲಿ ‘ಕಲಿಕಾಹಬ್ಬ’

    ಗೋಳ್ತಮಜಲು: ಸರಕಾರಿ ಪ್ರೌಢಶಾಲೆಯಲ್ಲಿ ‘ಕಲಿಕಾಹಬ್ಬ’

    ಖಾಸಗಿ ಶಾಲೆಗಳ ಶುಲ್ಕ ನಿಗದಿಪಡಿಸೋ ಅಧಿಕಾರ ಸರ್ಕಾರಕ್ಕೆ ಇಲ್ಲ- ಹೈಕೋರ್ಟ್​ ಆದೇಶ

    ಸುಳ್ಯದ ಉದ್ಯಮಿಯ ಕೊಲೆ ಪ್ರಕರಣ: ಮಂಗಳೂರು ಪೊಲೀಸ್‌ ಆಯುಕ್ತರಿಗೆ ಸಮನ್ಸ್‌

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • Home
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಕೇಂದ್ರ ಸಚಿವ ಅಮಿತ್ ಶಾ ರವರಿಗೆ ಸ್ವಾಗತ ಕೋರಿ ಬೃಹತ್ ಫ್ಲೆಕ್ಸ್ ಅಳವಡಿಕೆ : ಅರುಣ್ ಕುಮಾರ್ ಪುತ್ತಿಲ ರವರ ಹೆಸರಿನಲ್ಲಿ ಫ್ಲೆಕ್ಸ್ ಅಳವಡಿಸಿದ ಅಭಿಮಾನಿಗಳು

    ಪುತ್ತೂರು: ಕೇಂದ್ರ ಸಚಿವ ಅಮಿತ್ ಶಾ ರವರಿಗೆ ಸ್ವಾಗತ ಕೋರಿ ಬೃಹತ್ ಫ್ಲೆಕ್ಸ್ ಅಳವಡಿಕೆ : ಅರುಣ್ ಕುಮಾರ್ ಪುತ್ತಿಲ ರವರ ಹೆಸರಿನಲ್ಲಿ ಫ್ಲೆಕ್ಸ್ ಅಳವಡಿಸಿದ ಅಭಿಮಾನಿಗಳು

    ಜಾಲ್ಸೂರು : ದಾರಿ ಮಧ್ಯೆ ಕಾರು ತಡೆದು ಮಹಿಳೆಯ ಮೇಲೆ ಹಲ್ಲೆಗೆ ಯತ್ನಿಸಿದ ಪತಿ : ಪೊಲೀಸ್ ಆಗಮಿಸುತ್ತಿದ್ದಂತೆ ಪರಾರಿ..!!

    ವಿಟ್ಲ ಮೂಲದ ಬಿಜೆಪಿ ಮುಖಂಡನಿಗೆ ಪತ್ನಿ ಜೊತೆ ಅನೈತಿಕ ಸಂಬಂಧ ಆರೋಪ ; ಪತಿಯಿಂದ ಡಿವೈಎಸ್ಪಿ ಗೆ ದೂರು

    ಪ್ರಚೋದನಕಾರಿ ಭಾಷಣ ಆರೋಪ: ಶರಣ್ ಪಂಪ್ವೆಲ್ ವಿರುದ್ದ ಎಫ್​ಐಆರ್​ ದಾಖಲು

    ಪ್ರಚೋದನಕಾರಿ ಭಾಷಣ ಆರೋಪ: ಶರಣ್ ಪಂಪ್ವೆಲ್ ವಿರುದ್ದ ಎಫ್​ಐಆರ್​ ದಾಖಲು

    ಮಂಗಳೂರು: ನೇಣು ಬಿಗಿದ ಸ್ಥಿತಿಯಲ್ಲಿ ವಿಶೇಷಚೇತನ ಯುವತಿಯ ಮೃತದೇಹ ಪತ್ತೆ : ಕೊಲೆ ಶಂಕೆ..!!

    ಮಂಗಳೂರು: ನೇಣು ಬಿಗಿದ ಸ್ಥಿತಿಯಲ್ಲಿ ವಿಶೇಷಚೇತನ ಯುವತಿಯ ಮೃತದೇಹ ಪತ್ತೆ : ಕೊಲೆ ಶಂಕೆ..!!

    ಗೋಳ್ತಮಜಲು: ಸರಕಾರಿ ಪ್ರೌಢಶಾಲೆಯಲ್ಲಿ ‘ಕಲಿಕಾಹಬ್ಬ’

    ಗೋಳ್ತಮಜಲು: ಸರಕಾರಿ ಪ್ರೌಢಶಾಲೆಯಲ್ಲಿ ‘ಕಲಿಕಾಹಬ್ಬ’

    ಖಾಸಗಿ ಶಾಲೆಗಳ ಶುಲ್ಕ ನಿಗದಿಪಡಿಸೋ ಅಧಿಕಾರ ಸರ್ಕಾರಕ್ಕೆ ಇಲ್ಲ- ಹೈಕೋರ್ಟ್​ ಆದೇಶ

    ಸುಳ್ಯದ ಉದ್ಯಮಿಯ ಕೊಲೆ ಪ್ರಕರಣ: ಮಂಗಳೂರು ಪೊಲೀಸ್‌ ಆಯುಕ್ತರಿಗೆ ಸಮನ್ಸ್‌

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home Featured

ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ನಡೆದ ಅಮಾನವೀಯ ಘಟನೆ.!! ಮುಸ್ಲಿಂ ಸಮದಾಯದ ಮದುವೆ ದಿನ ರಾತ್ರಿ ವಧುವಿನ ಮನೆಗೆ ಕೊರಗಜ್ಜನ ವೇಷ ಧರಿಸಿ ಕುಣಿದು ಕುಪ್ಪಳಿಸುವ ಮೂಲಕ ಬಂದ ವರಮಹಾಶಯ.!! ದೈವ ನಿಂದನೆಗೈದ ವಿಡಿಯೋ ವೈರಲ್..!!!

January 7, 2022
in Featured, ಬಂಟ್ವಾಳ
0
ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ನಡೆದ ಅಮಾನವೀಯ ಘಟನೆ.!! ಮುಸ್ಲಿಂ ಸಮದಾಯದ ಮದುವೆ ದಿನ ರಾತ್ರಿ ವಧುವಿನ ಮನೆಗೆ ಕೊರಗಜ್ಜನ ವೇಷ ಧರಿಸಿ ಕುಣಿದು ಕುಪ್ಪಳಿಸುವ ಮೂಲಕ ಬಂದ ವರಮಹಾಶಯ.!! ದೈವ ನಿಂದನೆಗೈದ ವಿಡಿಯೋ ವೈರಲ್..!!!
Share on WhatsAppShare on FacebookShare on Twitter

ವಿಟ್ಲ: ಕಳೆದ ಕೆಲ ಸಮಯಗಳಿಂದ ಜಿಲ್ಲೆಯಲ್ಲಿ ಹಿಂದೂ ಧಾರ್ಮಿಕ ಶ್ರದ್ಧಾಕೇಂದ್ರಗಳ ಅಪವಿತ್ರ, ನಿಂದನೆ, ಅಪಹಾಸ್ಯ ಪ್ರಕರಣಗಳು ಪದೇ ಪದೇ ಮರುಕಳಿಸುತ್ತಿದ್ದು, ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಕೆಲ ಕಿಡಿಗೇಡಿಗಳು ಈ ರೀತಿಯ ದುಷ್ಕೃತ್ಯಗಳನ್ನು ವೆಸಗುತ್ತಿದ್ದಾರೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

Advertisement
Advertisement

ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆ ತರುವಂತಹ ಘಟನೆಯೊಂದು ವಿಟ್ಲ ಠಾಣಾ ವ್ಯಾಪ್ತಿಯ ಕೊಳ್ನಾಡು ಗ್ರಾಮದಲ್ಲಿ ನಡೆದಿದೆ ಎನ್ನಲಾಗುತ್ತಿದೆ.

Advertisement

ಕೊಳ್ನಾಡು ಗ್ರಾಮದ ಅಝೀಝ್ ಎಂಬವರ ಮಗಳ ಮದುವೆ ದಿನ ಈ ಘಟನೆ ನಡೆದಿದ್ದು, ಮಂಜೇಶ್ವರ ತಾಲೂಕಿನ ಉಪ್ಪಳದ ಯುವಕನ ಜೊತೆ ಅಝೀಝ್ ಪುತ್ರಿಯ ವಿವಾಹ ಮಧ್ಯಾಹ್ನ ನಡೆದಿದ್ದು, ಸಾವಿರಾರು ಜನರಿಗೆ ಔತಣ ಕೂಟವನ್ನು ಏರ್ಪಡಿಸಿದ್ದರು. ಅದೇ ದಿನ ರಾತ್ರಿ ಮುಸ್ಲಿಂ ಸಂಪ್ರದಾಯದಂತೆ ವರ ತನ್ನ 50ಕ್ಕೂ ಹೆಚ್ಚು ಸ್ನೇಹಿತರೊಂದಿಗೆ ವಧುವಿನ ಮನೆಗೆ (ತಾಳ) ಆಗಮಿಸಿದ್ದಾನೆ. ತಡರಾತ್ರಿ ಆಗಮಿಸಿದ ವರನ ಬಳಗ ವಧುವಿನ ಮನೆ ಮುಂದಿನ ರಸ್ತೆಯಲ್ಲಿ ಹಾಡು ಹೇಳಿ ಕುಣಿಯುತ್ತಾ ಬಂದಿದ್ದು, ತುಳುನಾಡಿನ ಆರಾಧ್ಯ ದೈವವಾದ ಕೊರಗಜ್ಜನ ವೇಷ ಭೂಷಣ ಧರಿಸಿ ತಲೆಗೆ ಅಡಿಕೆ ಹಾಳೆಯ ಟೋಪಿ ಹಾಕಿ ಮುಖಕ್ಕೆ ಮಸಿ ಬಳಿಕೊಂಡು ವರ ಆಗಮಿಸಿದ್ದ ಎನ್ನಲಾಗಿದೆ.

ವರ ಕೊರಗಜ್ಜನ ವೇಷ ಭೂಷಣ ಧರಿಸಿ ತಲೆಗೆ ಅಡಿಕೆ ಹಾಳೆಯ ಟೋಪಿ ಹಾಕಿ ಮುಖಕ್ಕೆ ಮಸಿ ಬಳಿಕೊಂಡ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿದ್ದು, ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆಯನ್ನುಂಟು ಮಾಡುವಂತಿದೆ ಎಂದು ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.

ಇಂತಹ ಕೃತ್ಯವನ್ನೆಸಗಿ ಹಿಂದೂಗಳ ನಂಬಿಕೆಯನ್ನು ಟೀಕಿಸಿದ್ದಾರೆ, ಅಷ್ಟೇ ಅಲ್ಲದೇ ಕೊರಗ ಸಮುದಾಯವನ್ನುಅವಮಾನಿಸಿದ್ದಾರೆ ಎಂದು ಸ್ವತ: ಮುಸ್ಲಿಂ ಸಮುದಾಯದವರೇ ಟೀಕಿಸಿದ್ದಲ್ಲದೇ ಹುಚ್ಚಾಟ ಪ್ರದರ್ಶಿಸಿದ ವರ ಮತ್ತು ಆತನ ಸಂಗಡಿಗರ ವಿರುದ್ಧ ಕಾನೂನು ಕ್ರಮ ಜರುಗಿಸುವ ಮೂಲಕ ಸಮಾಜದ ಶಾಂತಿ ಸುವ್ಯವಸ್ಥೆ ಕಾಪಾಡಬೇಕೆಂದು ಎನ್ನುವಂತಹ ಆಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಈ ಕೃತ್ಯವೆಸಗಿದ ವರ ಮತ್ತು ಆತನ ಸಂಗಡಿಗರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ..

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವ ವಿಡಿಯೋ 👇👇

ಈ ಘಟನೆಯನ್ನು ಮುಸ್ಲಿಂ ಸಮುದಾಯದವರು ಖಂಡಿಸುತ್ತಿರುವ ಆಡಿಯೋ 👇👇👇

Advertisement
Advertisement
Advertisement
Advertisement
Previous Post

ಪುತ್ತೂರು: ಜೇಸಿಐ ಅಧ್ಯಕ್ಷರಾಗಿ ಮಾರ್ಕ್ ಟೆಲಿಕಾಂನ ಶಶಿರಾಜ್ ರೈ, ಕಾರ್ಯದರ್ಶಿಯಾಗಿ ಮೋಹನ್, ಜೇಸಿರೆಟ್ ಅಧ್ಯಕ್ಷೆಯಾಗಿ ಸ್ವಾತಿ ಶಶಿರಾಜ್ ಆಯ್ಕೆ: ಜ.9 ರಂದು ಪದಗ್ರಹಣ

Next Post

ಮಂಗಳೂರು: ಪತ್ನಿ ಮೃತಪಟ್ಟಿದ್ದಾಳೆಂದು ಜೀವವಿಮಾ ಪಾಲಿಸಿ ಹಣ ಪಡೆದು ವಂಚಿಸಿದ ಪತಿ..!! ಆರೋಪಿಗೆ ಜೈಲು ಶಿಕ್ಷೆ

OtherNews

ಜಾಲ್ಸೂರು : ದಾರಿ ಮಧ್ಯೆ ಕಾರು ತಡೆದು ಮಹಿಳೆಯ ಮೇಲೆ ಹಲ್ಲೆಗೆ ಯತ್ನಿಸಿದ ಪತಿ : ಪೊಲೀಸ್ ಆಗಮಿಸುತ್ತಿದ್ದಂತೆ ಪರಾರಿ..!!
Featured

ವಿಟ್ಲ ಮೂಲದ ಬಿಜೆಪಿ ಮುಖಂಡನಿಗೆ ಪತ್ನಿ ಜೊತೆ ಅನೈತಿಕ ಸಂಬಂಧ ಆರೋಪ ; ಪತಿಯಿಂದ ಡಿವೈಎಸ್ಪಿ ಗೆ ದೂರು

February 1, 2023
ಗೋಳ್ತಮಜಲು: ಸರಕಾರಿ ಪ್ರೌಢಶಾಲೆಯಲ್ಲಿ ‘ಕಲಿಕಾಹಬ್ಬ’
ಬಂಟ್ವಾಳ

ಗೋಳ್ತಮಜಲು: ಸರಕಾರಿ ಪ್ರೌಢಶಾಲೆಯಲ್ಲಿ ‘ಕಲಿಕಾಹಬ್ಬ’

February 1, 2023
ಪೋಳ್ಯ: ಓಮ್ನಿ ಕಾರು ಮತ್ತು ಆಕ್ಟಿವಾ ನಡುವೆ ಡಿಕ್ಕಿ : ದ್ವಿಚಕ್ರ ವಾಹನ ಸವಾರನಿಗೆ ಗಾಯ..!!
ಪುತ್ತೂರು

ಪೋಳ್ಯ: ಓಮ್ನಿ ಕಾರು ಮತ್ತು ಆಕ್ಟಿವಾ ನಡುವೆ ಡಿಕ್ಕಿ : ದ್ವಿಚಕ್ರ ವಾಹನ ಸವಾರನಿಗೆ ಗಾಯ..!!

February 1, 2023
ದ.ಕ. : ಪುತ್ತೂರು, ಬಂಟ್ವಾಳ, ವಿಟ್ಲ ಸೇರಿದಂತೆ ಹಲವು ಕಡೆ ಕಾರ್ಯನಿರ್ವಹಿಸುತ್ತಿರುವ ಪಿ.ಎಸ್.ಐ ಗಳ ವರ್ಗಾವಣೆ..!!
ಪುತ್ತೂರು

ದ.ಕ. : ಪುತ್ತೂರು, ಬಂಟ್ವಾಳ, ವಿಟ್ಲ ಸೇರಿದಂತೆ ಹಲವು ಕಡೆ ಕಾರ್ಯನಿರ್ವಹಿಸುತ್ತಿರುವ ಪಿ.ಎಸ್.ಐ ಗಳ ವರ್ಗಾವಣೆ..!!

February 1, 2023
ದಕ್ಷಿಣ ಕನ್ನಡ: ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸೋನಾವಣೆ ರಿಷಿಕೇಶ್ ಭಗವಾನ್ ವರ್ಗಾವಣೆ : ನೂತನ ಎಸ್.ಪಿ.ಯಾಗಿ ವಿಕ್ರಮ್
Featured

ದಕ್ಷಿಣ ಕನ್ನಡ: ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸೋನಾವಣೆ ರಿಷಿಕೇಶ್ ಭಗವಾನ್ ವರ್ಗಾವಣೆ : ನೂತನ ಎಸ್.ಪಿ.ಯಾಗಿ ವಿಕ್ರಮ್

January 31, 2023
ರಸ್ತೇಲಿ ಹೋಗುವಾಗ ನನ್ನ ಟಚ್ ಮಾಡಿದ್ದಾರೆ..!!ಕಂಬಳ ಆಯೋಜಕರು ನಮ್ಮ ಪರ ನಿಂತು ಮಾತನಾಡಿದ್ರೂ ಉತ್ತಮ ಸ್ಪಂದನೆ ನೀಡಿದ್ದಾರೆ ; ಕಂಬಳ ಗಲಾಟೆ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಸಾನ್ಯಾ ಐಯ್ಯರ್​
Featured

ರಸ್ತೇಲಿ ಹೋಗುವಾಗ ನನ್ನ ಟಚ್ ಮಾಡಿದ್ದಾರೆ..!!ಕಂಬಳ ಆಯೋಜಕರು ನಮ್ಮ ಪರ ನಿಂತು ಮಾತನಾಡಿದ್ರೂ ಉತ್ತಮ ಸ್ಪಂದನೆ ನೀಡಿದ್ದಾರೆ ; ಕಂಬಳ ಗಲಾಟೆ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಸಾನ್ಯಾ ಐಯ್ಯರ್​

January 31, 2023

Leave a Reply Cancel reply

Your email address will not be published. Required fields are marked *

  • Trending
  • Comments
  • Latest
ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ನಡೆದ ಅಮಾನವೀಯ ಘಟನೆ.!! ಮುಸ್ಲಿಂ ಸಮದಾಯದ ಮದುವೆ ದಿನ ರಾತ್ರಿ ವಧುವಿನ ಮನೆಗೆ ಕೊರಗಜ್ಜನ ವೇಷ ಧರಿಸಿ ಕುಣಿದು ಕುಪ್ಪಳಿಸುವ ಮೂಲಕ ಬಂದ ವರಮಹಾಶಯ.!! ದೈವ ನಿಂದನೆಗೈದ ವಿಡಿಯೋ ವೈರಲ್..!!!

ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ನಡೆದ ಅಮಾನವೀಯ ಘಟನೆ.!! ಮುಸ್ಲಿಂ ಸಮದಾಯದ ಮದುವೆ ದಿನ ರಾತ್ರಿ ವಧುವಿನ ಮನೆಗೆ ಕೊರಗಜ್ಜನ ವೇಷ ಧರಿಸಿ ಕುಣಿದು ಕುಪ್ಪಳಿಸುವ ಮೂಲಕ ಬಂದ ವರಮಹಾಶಯ.!! ದೈವ ನಿಂದನೆಗೈದ ವಿಡಿಯೋ ವೈರಲ್..!!!

January 7, 2022
ಪುತ್ತೂರು: ಸರಕಾರಿ ಆಸ್ಪತ್ರೆಯ ಖ್ಯಾತ ಹೆರಿಗೆ ತಜ್ಞ ಡಾ.ಸಂದೀಪ್ ನಿಧನ

ಪುತ್ತೂರು: ಸರಕಾರಿ ಆಸ್ಪತ್ರೆಯ ಖ್ಯಾತ ಹೆರಿಗೆ ತಜ್ಞ ಡಾ.ಸಂದೀಪ್ ನಿಧನ

August 28, 2021
ಪುತ್ತೂರು: ಎರಡು ವರ್ಷಗಳ ಹಿಂದೆ ನಡೆದ ಹಿಂ.ಜಾ.ವೇ. ಕಾರ್ಯಕರ್ತ ಕಾರ್ತಿಕ್ ಮೇರ್ಲ ಹತ್ಯೆಯ ಆರೋಪಿ ಚರಣ್ ರಾಜ್ ನ ಮರ್ಡರ್..!!!

ಪುತ್ತೂರು: ಎರಡು ವರ್ಷಗಳ ಹಿಂದೆ ನಡೆದ ಹಿಂ.ಜಾ.ವೇ. ಕಾರ್ಯಕರ್ತ ಕಾರ್ತಿಕ್ ಮೇರ್ಲ ಹತ್ಯೆಯ ಆರೋಪಿ ಚರಣ್ ರಾಜ್ ನ ಮರ್ಡರ್..!!!

July 8, 2022
ಕಾರಿಂಜ: ಅನ್ಯಕೋಮಿನ ಯುವಕರ ಜೊತೆ ಹಿಂದೂ ಯುವತಿಯರ ತಿರುಗಾಟ:; ಹಿಂ.ಜಾ. ವೇ ಕಾರ್ಯಕರ್ತರಿಂದ ದಾಳಿ:; ಅನ್ಯಕೋಮಿನ ಜೋಡಿ ಪೊಲೀಸ್ ವಶಕ್ಕೆ

ಕಾರಿಂಜ: ಅನ್ಯಕೋಮಿನ ಯುವಕರ ಜೊತೆ ಹಿಂದೂ ಯುವತಿಯರ ತಿರುಗಾಟ:; ಹಿಂ.ಜಾ. ವೇ ಕಾರ್ಯಕರ್ತರಿಂದ ದಾಳಿ:; ಅನ್ಯಕೋಮಿನ ಜೋಡಿ ಪೊಲೀಸ್ ವಶಕ್ಕೆ

August 26, 2021
ಪುತ್ತೂರು: ಕೇಂದ್ರ ಸಚಿವ ಅಮಿತ್ ಶಾ ರವರಿಗೆ ಸ್ವಾಗತ ಕೋರಿ ಬೃಹತ್ ಫ್ಲೆಕ್ಸ್ ಅಳವಡಿಕೆ : ಅರುಣ್ ಕುಮಾರ್ ಪುತ್ತಿಲ ರವರ ಹೆಸರಿನಲ್ಲಿ ಫ್ಲೆಕ್ಸ್ ಅಳವಡಿಸಿದ ಅಭಿಮಾನಿಗಳು

ಪುತ್ತೂರು: ಕೇಂದ್ರ ಸಚಿವ ಅಮಿತ್ ಶಾ ರವರಿಗೆ ಸ್ವಾಗತ ಕೋರಿ ಬೃಹತ್ ಫ್ಲೆಕ್ಸ್ ಅಳವಡಿಕೆ : ಅರುಣ್ ಕುಮಾರ್ ಪುತ್ತಿಲ ರವರ ಹೆಸರಿನಲ್ಲಿ ಫ್ಲೆಕ್ಸ್ ಅಳವಡಿಸಿದ ಅಭಿಮಾನಿಗಳು

0
ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ರಥಬೀದಿಯ ಸಂಪರ್ಕ ರಸ್ತೆಯಲ್ಲಿ ವಾಹನಗಳ ವೇಗಕ್ಕೆ ನಿಯಂತ್ರಣ

ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ರಥಬೀದಿಯ ಸಂಪರ್ಕ ರಸ್ತೆಯಲ್ಲಿ ವಾಹನಗಳ ವೇಗಕ್ಕೆ ನಿಯಂತ್ರಣ

0
ಸಾಮಾಜಿಕ ಅಂತರ, ಸ್ಯಾನಿಟೈಸರ್ ಬಳಕೆ ಕಡ್ಡಾಯ, ಸಾರ್ವಜನಿಕ ಸ್ಥಳಗಳಲ್ಲಿ ಪ್ರದರ್ಶನಕ್ಕೆ ನಿಬಂಧ.

ಸಾಮಾಜಿಕ ಅಂತರ, ಸ್ಯಾನಿಟೈಸರ್ ಬಳಕೆ ಕಡ್ಡಾಯ, ಸಾರ್ವಜನಿಕ ಸ್ಥಳಗಳಲ್ಲಿ ಪ್ರದರ್ಶನಕ್ಕೆ ನಿಬಂಧ.

0
ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ 13ನೇ ವರ್ಷದ ಶಾರದೋತ್ಸವ

ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ 13ನೇ ವರ್ಷದ ಶಾರದೋತ್ಸವ

0
ಪುತ್ತೂರು: ಕೇಂದ್ರ ಸಚಿವ ಅಮಿತ್ ಶಾ ರವರಿಗೆ ಸ್ವಾಗತ ಕೋರಿ ಬೃಹತ್ ಫ್ಲೆಕ್ಸ್ ಅಳವಡಿಕೆ : ಅರುಣ್ ಕುಮಾರ್ ಪುತ್ತಿಲ ರವರ ಹೆಸರಿನಲ್ಲಿ ಫ್ಲೆಕ್ಸ್ ಅಳವಡಿಸಿದ ಅಭಿಮಾನಿಗಳು

ಪುತ್ತೂರು: ಕೇಂದ್ರ ಸಚಿವ ಅಮಿತ್ ಶಾ ರವರಿಗೆ ಸ್ವಾಗತ ಕೋರಿ ಬೃಹತ್ ಫ್ಲೆಕ್ಸ್ ಅಳವಡಿಕೆ : ಅರುಣ್ ಕುಮಾರ್ ಪುತ್ತಿಲ ರವರ ಹೆಸರಿನಲ್ಲಿ ಫ್ಲೆಕ್ಸ್ ಅಳವಡಿಸಿದ ಅಭಿಮಾನಿಗಳು

February 1, 2023
ಜಾಲ್ಸೂರು : ದಾರಿ ಮಧ್ಯೆ ಕಾರು ತಡೆದು ಮಹಿಳೆಯ ಮೇಲೆ ಹಲ್ಲೆಗೆ ಯತ್ನಿಸಿದ ಪತಿ : ಪೊಲೀಸ್ ಆಗಮಿಸುತ್ತಿದ್ದಂತೆ ಪರಾರಿ..!!

ವಿಟ್ಲ ಮೂಲದ ಬಿಜೆಪಿ ಮುಖಂಡನಿಗೆ ಪತ್ನಿ ಜೊತೆ ಅನೈತಿಕ ಸಂಬಂಧ ಆರೋಪ ; ಪತಿಯಿಂದ ಡಿವೈಎಸ್ಪಿ ಗೆ ದೂರು

February 1, 2023
ಪ್ರಚೋದನಕಾರಿ ಭಾಷಣ ಆರೋಪ: ಶರಣ್ ಪಂಪ್ವೆಲ್ ವಿರುದ್ದ ಎಫ್​ಐಆರ್​ ದಾಖಲು

ಪ್ರಚೋದನಕಾರಿ ಭಾಷಣ ಆರೋಪ: ಶರಣ್ ಪಂಪ್ವೆಲ್ ವಿರುದ್ದ ಎಫ್​ಐಆರ್​ ದಾಖಲು

February 1, 2023
ಕೊಲೆಯಲ್ಲಿ ಅಂತ್ಯವಾಯ್ತು ಪ್ರೀತಿ : ಬೆಂಗಳೂರಲ್ಲಿ ಕಿಡ್ನಾಪ್, ಮರ್ಡರ್ ; ಚಾರ್ಮಾಡಿ ಘಾಟ್ ನಲ್ಲಿ ಮೃತದೇಹ..!!

ಕೊಲೆಯಲ್ಲಿ ಅಂತ್ಯವಾಯ್ತು ಪ್ರೀತಿ : ಬೆಂಗಳೂರಲ್ಲಿ ಕಿಡ್ನಾಪ್, ಮರ್ಡರ್ ; ಚಾರ್ಮಾಡಿ ಘಾಟ್ ನಲ್ಲಿ ಮೃತದೇಹ..!!

February 1, 2023

Recent News

ಪುತ್ತೂರು: ಕೇಂದ್ರ ಸಚಿವ ಅಮಿತ್ ಶಾ ರವರಿಗೆ ಸ್ವಾಗತ ಕೋರಿ ಬೃಹತ್ ಫ್ಲೆಕ್ಸ್ ಅಳವಡಿಕೆ : ಅರುಣ್ ಕುಮಾರ್ ಪುತ್ತಿಲ ರವರ ಹೆಸರಿನಲ್ಲಿ ಫ್ಲೆಕ್ಸ್ ಅಳವಡಿಸಿದ ಅಭಿಮಾನಿಗಳು

ಪುತ್ತೂರು: ಕೇಂದ್ರ ಸಚಿವ ಅಮಿತ್ ಶಾ ರವರಿಗೆ ಸ್ವಾಗತ ಕೋರಿ ಬೃಹತ್ ಫ್ಲೆಕ್ಸ್ ಅಳವಡಿಕೆ : ಅರುಣ್ ಕುಮಾರ್ ಪುತ್ತಿಲ ರವರ ಹೆಸರಿನಲ್ಲಿ ಫ್ಲೆಕ್ಸ್ ಅಳವಡಿಸಿದ ಅಭಿಮಾನಿಗಳು

February 1, 2023
ಜಾಲ್ಸೂರು : ದಾರಿ ಮಧ್ಯೆ ಕಾರು ತಡೆದು ಮಹಿಳೆಯ ಮೇಲೆ ಹಲ್ಲೆಗೆ ಯತ್ನಿಸಿದ ಪತಿ : ಪೊಲೀಸ್ ಆಗಮಿಸುತ್ತಿದ್ದಂತೆ ಪರಾರಿ..!!

ವಿಟ್ಲ ಮೂಲದ ಬಿಜೆಪಿ ಮುಖಂಡನಿಗೆ ಪತ್ನಿ ಜೊತೆ ಅನೈತಿಕ ಸಂಬಂಧ ಆರೋಪ ; ಪತಿಯಿಂದ ಡಿವೈಎಸ್ಪಿ ಗೆ ದೂರು

February 1, 2023
ಪ್ರಚೋದನಕಾರಿ ಭಾಷಣ ಆರೋಪ: ಶರಣ್ ಪಂಪ್ವೆಲ್ ವಿರುದ್ದ ಎಫ್​ಐಆರ್​ ದಾಖಲು

ಪ್ರಚೋದನಕಾರಿ ಭಾಷಣ ಆರೋಪ: ಶರಣ್ ಪಂಪ್ವೆಲ್ ವಿರುದ್ದ ಎಫ್​ಐಆರ್​ ದಾಖಲು

February 1, 2023
ಕೊಲೆಯಲ್ಲಿ ಅಂತ್ಯವಾಯ್ತು ಪ್ರೀತಿ : ಬೆಂಗಳೂರಲ್ಲಿ ಕಿಡ್ನಾಪ್, ಮರ್ಡರ್ ; ಚಾರ್ಮಾಡಿ ಘಾಟ್ ನಲ್ಲಿ ಮೃತದೇಹ..!!

ಕೊಲೆಯಲ್ಲಿ ಅಂತ್ಯವಾಯ್ತು ಪ್ರೀತಿ : ಬೆಂಗಳೂರಲ್ಲಿ ಕಿಡ್ನಾಪ್, ಮರ್ಡರ್ ; ಚಾರ್ಮಾಡಿ ಘಾಟ್ ನಲ್ಲಿ ಮೃತದೇಹ..!!

February 1, 2023
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Swagath Building,
Near Aruna Theatre, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Privacy Policy
  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page