Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ನಿಷೇಧಿತ ಮಾದಕ ವಸ್ತು ಸೇವನೆ – ವ್ಯಕ್ತಿಯ ಬಂಧನ..!

    ಪುತ್ತೂರು: ಬೊಳುವಾರು–ಹಾರಾಡಿ ರಸ್ತೆ ಕಾಮಗಾರಿ ಪರಿಶೀಲಿಸಿದ ಬಿಜೆಪಿ : ಒಂದು ತಿಂಗಳೊಳಗೆ ಕಾಮಗಾರಿ ಪೂರ್ಣಗೊಳಿಸದಿದ್ದಲ್ಲಿ ಪ್ರತಿಭಟನೆಯ ಎಚ್ಚರಿಕೆ..!!

    ಪುತ್ತೂರು: ಬೊಳುವಾರು–ಹಾರಾಡಿ ರಸ್ತೆ ಕಾಮಗಾರಿ ಪರಿಶೀಲಿಸಿದ ಬಿಜೆಪಿ : ಒಂದು ತಿಂಗಳೊಳಗೆ ಕಾಮಗಾರಿ ಪೂರ್ಣಗೊಳಿಸದಿದ್ದಲ್ಲಿ ಪ್ರತಿಭಟನೆಯ ಎಚ್ಚರಿಕೆ..!!

    ಶ್ರೀನಿವಾಸ ವಿಶ್ವವಿದ್ಯಾಲಯ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಾಜಿಯಲ್ಲಿ ತಾಂತ್ರಿಕ ನವೋದ್ಯಮಕ್ಕೆ ಹೊಸ ಮೈಲುಗಲ್ಲು: ಕೃತಕ ಬುದ್ಧಿಮತ್ತೆ ಆಧಾರಿತ ಸ್ವಯಂಚಾಲಿತ ವಿದ್ಯುತ್ ವಾಹನ, ಹಾಗೂ ಎಐ ರಿಸೆಪ್ಷನ್ ರೋಬೋಟ್ ಯಶಸ್ವಿ ಪ್ರದರ್ಶನ..!!

    ಶ್ರೀನಿವಾಸ ವಿಶ್ವವಿದ್ಯಾಲಯ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಾಜಿಯಲ್ಲಿ ತಾಂತ್ರಿಕ ನವೋದ್ಯಮಕ್ಕೆ ಹೊಸ ಮೈಲುಗಲ್ಲು: ಕೃತಕ ಬುದ್ಧಿಮತ್ತೆ ಆಧಾರಿತ ಸ್ವಯಂಚಾಲಿತ ವಿದ್ಯುತ್ ವಾಹನ, ಹಾಗೂ ಎಐ ರಿಸೆಪ್ಷನ್ ರೋಬೋಟ್ ಯಶಸ್ವಿ ಪ್ರದರ್ಶನ..!!

    JOB OFFER | ಸ್ವಾತಿ ಆಕೃತಿ ವೆಲ್‌ನೆಸ್‌ನಲ್ಲಿ ವಿವಿಧ ಹುದ್ದೆಗಳಿಗೆ ಸೂಕ್ತ ಅಭ್ಯರ್ಥಿಗಳು ಬೇಕಾಗಿದ್ದಾರೆ..!

    JOB OFFER | ಸ್ವಾತಿ ಆಕೃತಿ ವೆಲ್‌ನೆಸ್‌ನಲ್ಲಿ ವಿವಿಧ ಹುದ್ದೆಗಳಿಗೆ ಸೂಕ್ತ ಅಭ್ಯರ್ಥಿಗಳು ಬೇಕಾಗಿದ್ದಾರೆ..!

    ಕಾರು ಮತ್ತು ಬೈಕ್ ನಡುವೆ ಅಪಘಾತ: ಗಂಭೀರ ಗಾಯಗೊಂಡಿದ್ದ ಯುವಕ ಮೃತ್ಯು..!!!

    ಕಾರು ಮತ್ತು ಬೈಕ್ ನಡುವೆ ಅಪಘಾತ: ಗಂಭೀರ ಗಾಯಗೊಂಡಿದ್ದ ಯುವಕ ಮೃತ್ಯು..!!!

    ಆಗಸ್ಟ್ 1ರಿಂದ 3ರವರೆಗೆ ಪುತ್ತೂರಿನ ಮರಿಕೆ ಸಾವಯವ ಮಳಿಗೆಯಲ್ಲಿ ‘ಕರುಂ ಕುರುಂ’ ತಿಂಡಿಮೇಳ..!

    ಆಗಸ್ಟ್ 1ರಿಂದ 3ರವರೆಗೆ ಪುತ್ತೂರಿನ ಮರಿಕೆ ಸಾವಯವ ಮಳಿಗೆಯಲ್ಲಿ ‘ಕರುಂ ಕುರುಂ’ ತಿಂಡಿಮೇಳ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ನಿಷೇಧಿತ ಮಾದಕ ವಸ್ತು ಸೇವನೆ – ವ್ಯಕ್ತಿಯ ಬಂಧನ..!

    ಪುತ್ತೂರು: ಬೊಳುವಾರು–ಹಾರಾಡಿ ರಸ್ತೆ ಕಾಮಗಾರಿ ಪರಿಶೀಲಿಸಿದ ಬಿಜೆಪಿ : ಒಂದು ತಿಂಗಳೊಳಗೆ ಕಾಮಗಾರಿ ಪೂರ್ಣಗೊಳಿಸದಿದ್ದಲ್ಲಿ ಪ್ರತಿಭಟನೆಯ ಎಚ್ಚರಿಕೆ..!!

    ಪುತ್ತೂರು: ಬೊಳುವಾರು–ಹಾರಾಡಿ ರಸ್ತೆ ಕಾಮಗಾರಿ ಪರಿಶೀಲಿಸಿದ ಬಿಜೆಪಿ : ಒಂದು ತಿಂಗಳೊಳಗೆ ಕಾಮಗಾರಿ ಪೂರ್ಣಗೊಳಿಸದಿದ್ದಲ್ಲಿ ಪ್ರತಿಭಟನೆಯ ಎಚ್ಚರಿಕೆ..!!

    ಶ್ರೀನಿವಾಸ ವಿಶ್ವವಿದ್ಯಾಲಯ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಾಜಿಯಲ್ಲಿ ತಾಂತ್ರಿಕ ನವೋದ್ಯಮಕ್ಕೆ ಹೊಸ ಮೈಲುಗಲ್ಲು: ಕೃತಕ ಬುದ್ಧಿಮತ್ತೆ ಆಧಾರಿತ ಸ್ವಯಂಚಾಲಿತ ವಿದ್ಯುತ್ ವಾಹನ, ಹಾಗೂ ಎಐ ರಿಸೆಪ್ಷನ್ ರೋಬೋಟ್ ಯಶಸ್ವಿ ಪ್ರದರ್ಶನ..!!

    ಶ್ರೀನಿವಾಸ ವಿಶ್ವವಿದ್ಯಾಲಯ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಾಜಿಯಲ್ಲಿ ತಾಂತ್ರಿಕ ನವೋದ್ಯಮಕ್ಕೆ ಹೊಸ ಮೈಲುಗಲ್ಲು: ಕೃತಕ ಬುದ್ಧಿಮತ್ತೆ ಆಧಾರಿತ ಸ್ವಯಂಚಾಲಿತ ವಿದ್ಯುತ್ ವಾಹನ, ಹಾಗೂ ಎಐ ರಿಸೆಪ್ಷನ್ ರೋಬೋಟ್ ಯಶಸ್ವಿ ಪ್ರದರ್ಶನ..!!

    JOB OFFER | ಸ್ವಾತಿ ಆಕೃತಿ ವೆಲ್‌ನೆಸ್‌ನಲ್ಲಿ ವಿವಿಧ ಹುದ್ದೆಗಳಿಗೆ ಸೂಕ್ತ ಅಭ್ಯರ್ಥಿಗಳು ಬೇಕಾಗಿದ್ದಾರೆ..!

    JOB OFFER | ಸ್ವಾತಿ ಆಕೃತಿ ವೆಲ್‌ನೆಸ್‌ನಲ್ಲಿ ವಿವಿಧ ಹುದ್ದೆಗಳಿಗೆ ಸೂಕ್ತ ಅಭ್ಯರ್ಥಿಗಳು ಬೇಕಾಗಿದ್ದಾರೆ..!

    ಕಾರು ಮತ್ತು ಬೈಕ್ ನಡುವೆ ಅಪಘಾತ: ಗಂಭೀರ ಗಾಯಗೊಂಡಿದ್ದ ಯುವಕ ಮೃತ್ಯು..!!!

    ಕಾರು ಮತ್ತು ಬೈಕ್ ನಡುವೆ ಅಪಘಾತ: ಗಂಭೀರ ಗಾಯಗೊಂಡಿದ್ದ ಯುವಕ ಮೃತ್ಯು..!!!

    ಆಗಸ್ಟ್ 1ರಿಂದ 3ರವರೆಗೆ ಪುತ್ತೂರಿನ ಮರಿಕೆ ಸಾವಯವ ಮಳಿಗೆಯಲ್ಲಿ ‘ಕರುಂ ಕುರುಂ’ ತಿಂಡಿಮೇಳ..!

    ಆಗಸ್ಟ್ 1ರಿಂದ 3ರವರೆಗೆ ಪುತ್ತೂರಿನ ಮರಿಕೆ ಸಾವಯವ ಮಳಿಗೆಯಲ್ಲಿ ‘ಕರುಂ ಕುರುಂ’ ತಿಂಡಿಮೇಳ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಪುತ್ತೂರು

ಅಮರ ಸಂಘಟನೆಯಿಂದ ಅಶಕ್ತ ಕುಟುಂಬಕ್ಕೆ ಮನೆ ನಿರ್ಮಾಣ:; ಯುವ ಸಮುದಾಯದ ಸೇವಾ ಕಾರ್ಯ ಶ್ಲಾಘನೀಯ- ದಿನೇಶ್ ಮೆದು

January 10, 2022
in ಪುತ್ತೂರು
0
ಅಮರ ಸಂಘಟನೆಯಿಂದ ಅಶಕ್ತ ಕುಟುಂಬಕ್ಕೆ ಮನೆ ನಿರ್ಮಾಣ:; ಯುವ ಸಮುದಾಯದ ಸೇವಾ ಕಾರ್ಯ ಶ್ಲಾಘನೀಯ- ದಿನೇಶ್ ಮೆದು
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು: ಸಾಮಾಜಿಕ ಸೇವಾ ಕಾರ್ಯಗಳಲ್ಲಿ ಮುಂಚೂಣಿಯಲ್ಲಿರುವ ಸುಳ್ಯ ತಾಲೂಕಿನ ಅಮರಮುಡ್ನೂರು-ಪಡ್ನೂರು ಗ್ರಾಮದ ಅಮರ ಸಂಘಟನಾ ಸಮಿತಿ ವತಿಯಿಂದ ಪುಣ್ಚಪ್ಪಾಡಿ ಗ್ರಾಮದ ಕುಮಾರಮಂಗಲದಲ್ಲಿ ಶ್ಯಾಮಲಾ ಕುಟುಂಬಕ್ಕೆ ನಿರ್ಮಿಸಲು ಉದ್ದೇಶಿಸಿರುವ ಮನೆ ನಿರ್ಮಾಣ ಕಾರ್ಯಕ್ಕೆ ಭೂಮಿ ಪೂಜೆ ಜ.9 ರಂದು ನಡೆಯಿತು.

Advertisement
Advertisement
Advertisement

ಪುತ್ತೂರು ಎಪಿಎಂಸಿ ಅಧ್ಯಕ್ಷ ದಿನೇಶ್ ಮೆದು ಮಾತನಾಡಿ, ರವೀಂದ್ರ ಆಚಾರ್ಯ ಅವರು ಅಸೌಖ್ಯದಿಂದ ನಿಧನ ಹೊಂದಿದ್ದು, ಪತ್ನಿ ಮತ್ತು ಇಬ್ಬರು ಪುಟ್ಟ ಮಕ್ಕಳ ಕುಟುಂಬಕ್ಕೆ ಸೂರಿನ ಅಗತ್ಯ ಇತ್ತು. ಈ ಹಿಂದೆ ಅವರ ಚಿಕಿತ್ಸಾ ವೆಚ್ಚವನ್ನು ಸರಕಾರ ಮತ್ತು ದಾನಿಗಳ ಮೂಲಕ ಭರಿಸಿದ್ದೇವೆ. ಮನೆ ಕಟ್ಟಿಕೊಡುವ ಬಗ್ಗೆಯು ಯೋಜನೆ ರೂಪಿಸುತ್ತಿದ್ದ ಸಂದರ್ಭದಲ್ಲಿ ಅಮರ ಸಂಘಟನಾ ಸಮಿತಿಯು ಆ ಕಾರ್ಯಕ್ಕೆ ಮುಂದಡಿ ಇಟ್ಟಿರುವುದು ಶ್ಲಾಘನೀಯ ಸಂಗತಿ. ಈಗಾಗಲೇ ಸ್ಥಳೀಯವಾಗಿ ಅನೇಕ ಅಶಕ್ತ ಕುಟುಂಬಕ್ಕೆ ಮನೆ ನಿರ್ಮಾಣ ಕಾರ್ಯ ನಡೆಸಲಾಗಿದ್ದು ಈ ಕಾರ್ಯಕ್ಕೂ ನಾವು ಸಂಪೂರ್ಣ ಸಹಕಾರ ನೀಡಲಿದ್ದೇವೆ ಎಂದರು.

ಸುಳ್ಯ ತಾಲೂಕು ಅಕ್ರಮ-ಸಕ್ರಮ ಸಮಿತಿ ಸದಸ್ಯ ರಾಕೇಶ್ ರೈ ಕೆಡೆಂಜಿ ಮಾತನಾಡಿ, ಈ ಹಿಂದಿನ ಪಂಚಾಯತ್ ಆಡಳಿತದ ಅವ„ಯಲ್ಲಿ ರವೀಂದ್ರ ಆಚಾರ್ಯ ಅವರಿಗೆ ನಿವೇಶನ ನೀಡಿ ಹಕ್ಕುಪತ್ರ ನೀಡಲಾಯಿತು. ಒಂದು ತಿಂಗಳ ಹಿಂದೆ ಅವರು ಅಸೌಖ್ಯಕ್ಕೆ ಈಡಾದ ಸಂದರ್ಭದಲ್ಲಿ ಅವರಿಗೆ ಎಲ್ಲ ನೆರವು ನೀಡಲಾಗಿದೆ. ಇದೀಗ ಯುವ ಸಮುದಾಯದವರೇ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಇರುವ ಅಮರ ಸಂಘಟನೆ ಮನೆ ನಿರ್ಮಾಣಕ್ಕೆ ಹೆಜ್ಜೆ ಇಟ್ಟಿದ್ದು ಸಂಘಟನೆಯ ಕಾರ್ಯದ ಜತೆಗೆ, ಅಶಕ್ತ ಕುಟುಂಬದ ಜತೆಗೆ ನಾವೆಲ್ಲರೂ ಕೈ ಜೋಡಿಸಲಿದ್ದೇವೆ ಎಂದರು.

Advertisement

ಗ್ರಾ.ಪಂ.ಸದಸ್ಯ ಗಿರಿಶಂಕರ ಸುಲಾಯ ಮಾತನಾಡಿ,ಸೇವಾ ಕಾರ್ಯದಲ್ಲಿ ತೊಡಗುವ ಸಂದರ್ಭದಲ್ಲಿ ಟೀಕೆ-ಟಿಪ್ಪಣಿಗಳು ಎದುರಾಗುವುದು ಸಹಜ. ಅವೆಲ್ಲವನ್ನು ಪಕ್ಕಕ್ಕಿಟ್ಟು ಧನಾತ್ಮಕ ನೆಲೆಯಲ್ಲಿ ಯೋಚನೆ ಮಾಡಿದರೆ ಇಂತಹ ಸ್ಪಂದನಾ ಕಾರ್ಯ ಮಾಡಲು ಸಾಧ್ಯವಿದೆ. ಅಮರ ಸಂಘಟನೆಯ ಈ ಕಾರ್ಯ ಪ್ರತಿಯೋರ್ವರಿಗೆ ಸ್ಪೂರ್ತಿ ತರಲಿ ಎಂದರು.

Advertisement

ಅಮರ ಸಂಘಟನಾ ಸಮಿತಿ ಅಧ್ಯಕ್ಷ ರಜನಿಕಾಂತ್ ಉಮ್ಮಡ್ಕ ಮಾತನಾಡಿ, ಸಂಘಟನೆಯಲ್ಲಿ 103 ಮಂದಿ ಸದಸ್ಯರಿದ್ದಾರೆ. ಬೇರೆ-ಬೇರೆ ಪ್ರದೇಶದವರು ಇದ್ದಾರೆ. ನಾಲ್ಕು ವರ್ಷದ ಹಿಂದೆ ಊರಲ್ಲಿ ಸ್ನೇಹಿತ ಮತ್ತು ಆತನ ತಂದೆ ಮೃತಪಟ್ಟ ಸಂದರ್ಭದಲ್ಲಿ ಆ ಕುಟುಂಬಕ್ಕೆ ನೆರವಾಗುವ ನಿಟ್ಟಿನಲ್ಲಿ ಹುಟ್ಟಿಕೊಂಡ ಈ ಸಂಘಟನೆ ಅನಂತರ ತನ್ನ ಸಾಮಾಜಿಕ ಕಾರ್ಯವನ್ನು ವಿಸ್ತರಿಸಿತು. ಅಶಕ್ತರಿಗೆ ಮನೆ ನಿರ್ಮಾಣವು ಈ ಕಾರ್ಯ ಒಂದು ಭಾಗ. ಇದಕ್ಕೆ ಹತ್ತಾರು ದಾನಿಗಳು ಕೈ ಜೋಡಿಸಿದ್ದಾರೆ. ಶ್ಯಾಮಲಾ ಅವರಿಗೆ 2.5 ಲಕ್ಷ ರೂ.ಅಧಿಕ ವೆಚ್ಚದ ಮನೆ ನಿರ್ಮಾಣ ಮಾಡುವ ಉದ್ದೇಶ ಹೊಂದಲಾಗಿದೆ ಎಂದರು.

ಅರ್ಚಕ ರಾಘವೇಂದ್ರ ಬೈಪಡಿತ್ತಾಯ ನೇತೃತ್ವದಲ್ಲಿ ಭೂಮಿ ಪೂಜೆ ನೆರವೇರಿತು. ಪ್ರಗತಿಪರ ಕೃಷಿಕ ನಾಗರಾಜ ನಿಡ್ವಣ್ಣಾಯ ಗುದ್ಧಲಿಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಸವಣೂರು ಗ್ರಾಮ ಪಂಚಾಯತ್ ಅಧ್ಯಕ್ಷ ರಾಜೀವಿ ವಿ.ಶೆಟ್ಟಿ, ಉಪಾಧ್ಯಕ್ಷ ಶೀನಪ್ಪ ಶೆಟ್ಟಿ ನೆಕ್ಕರಾಜೆ, ಮಾಜಿ ಅಧ್ಯಕ್ಷೆ ಇಂದಿರಾ ಬಿ.ಕೆ., ನ್ಯಾಯವಾದಿ ಮಹೇಶ್ ಕೆ ಸವಣೂರು, ತಾರಾನಾಥ ಕಾಯರ್ಗ, ಚೆನ್ನಪ್ಪ ಪರಣೆ, ಸವಣೂರು ಗ್ರಾ.ಪಂ.ಸಿಬಂದಿ ದಯಾನಂದ ಮಾಲೆತ್ತೂರು, ಅಮರ ಸಂಘಟನಾ ಸಮಿತಿಯ ನಿರ್ದೇಶಕರಾದ ಹರ್ಷಿತ್, ಪ್ರವೀಣ್ ಕುಲಾಲ್, ಕುಸುಮಾಧರ ಮುಕ್ಕೂರು, ಕೇಶವ ಪ್ರಸನ್ನ, ರಕ್ಷಿತ್ ಉಬರಡ್ಕ, ಸಾತ್ವಿಕ್ ಮಡಪ್ಪಾಡಿ, ಮಿಥುನ್ ಕೆರೆಗದ್ದೆ, ರಾಜೀವಿ ಗೊಳ್ಯಾಡಿ, ಶ್ವೇತಾ ಕೇರ್ಪಳ ಮೊದಲಾದವರು ಉಪಸ್ಥಿತರಿದ್ದರು. ಸ್ಥಾಪಕ ಅಧ್ಯಕ್ಷ ಪ್ರದೀಪ್ ಬೊಳ್ಳೂರು ಪ್ರಸ್ತಾವನೆಗೈದು, ನಿರೂಪಿಸಿದರು.

Previous Post

ವಿಟ್ಲ: ಕೊರಗಜ್ಜ ದೈವಕ್ಕೆ ಅಪಮಾನ ಪ್ರಕರಣ:; ವಿ.ಹಿಂ.ಪ. ಬಜರಂಗದಳದಿಂದ ವಿದ್ಯಾಗಿರಿಯ ಕೊರಗಜ್ಜನ ಕಟ್ಟೆಯಲ್ಲಿ ಪ್ರಾರ್ಥನೆ

Next Post

ಇಂದಿನಿಂದ ‘ಬೂಸ್ಟರ್‌ ಡೋಸ್‌’ ವ್ಯಾಕ್ಸಿನೇಷನ್..!!

OtherNews

ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
ಕ್ರೈಮ್

ಪುತ್ತೂರು: ನಿಷೇಧಿತ ಮಾದಕ ವಸ್ತು ಸೇವನೆ – ವ್ಯಕ್ತಿಯ ಬಂಧನ..!

July 23, 2026
ಪುತ್ತೂರು: ಬೊಳುವಾರು–ಹಾರಾಡಿ ರಸ್ತೆ ಕಾಮಗಾರಿ ಪರಿಶೀಲಿಸಿದ ಬಿಜೆಪಿ : ಒಂದು ತಿಂಗಳೊಳಗೆ ಕಾಮಗಾರಿ ಪೂರ್ಣಗೊಳಿಸದಿದ್ದಲ್ಲಿ ಪ್ರತಿಭಟನೆಯ ಎಚ್ಚರಿಕೆ..!!
Featured

ಪುತ್ತೂರು: ಬೊಳುವಾರು–ಹಾರಾಡಿ ರಸ್ತೆ ಕಾಮಗಾರಿ ಪರಿಶೀಲಿಸಿದ ಬಿಜೆಪಿ : ಒಂದು ತಿಂಗಳೊಳಗೆ ಕಾಮಗಾರಿ ಪೂರ್ಣಗೊಳಿಸದಿದ್ದಲ್ಲಿ ಪ್ರತಿಭಟನೆಯ ಎಚ್ಚರಿಕೆ..!!

July 23, 2026
ಆಗಸ್ಟ್ 1ರಿಂದ 3ರವರೆಗೆ ಪುತ್ತೂರಿನ ಮರಿಕೆ ಸಾವಯವ ಮಳಿಗೆಯಲ್ಲಿ ‘ಕರುಂ ಕುರುಂ’ ತಿಂಡಿಮೇಳ..!
Featured

ಆಗಸ್ಟ್ 1ರಿಂದ 3ರವರೆಗೆ ಪುತ್ತೂರಿನ ಮರಿಕೆ ಸಾವಯವ ಮಳಿಗೆಯಲ್ಲಿ ‘ಕರುಂ ಕುರುಂ’ ತಿಂಡಿಮೇಳ..!

July 23, 2026
ಮಹಿಳೆಗೆ ನಾಯಿ ಕಚ್ಚಿದ್ದ ಪ್ರಕರಣ: ಮಾಲಕರಿಗೆ ದಂಡ ವಿಧಿಸಿದ ನ್ಯಾಯಾಲಯ..!!
Featured

ಮಹಿಳೆಗೆ ನಾಯಿ ಕಚ್ಚಿದ್ದ ಪ್ರಕರಣ: ಮಾಲಕರಿಗೆ ದಂಡ ವಿಧಿಸಿದ ನ್ಯಾಯಾಲಯ..!!

July 23, 2026
ಪುತ್ತೂರು: ಆದರ್ಶ ಆಸ್ಪತ್ರೆ ಬಳಿ ಅಂಗಡಿ ನಡೆಸುತ್ತಿದ್ದ ರಮೇಶ್ (ರಮೇಶಣ್ಣ) ನಿಧನ..!!
Featured

ಪುತ್ತೂರು: ಆದರ್ಶ ಆಸ್ಪತ್ರೆ ಬಳಿ ಅಂಗಡಿ ನಡೆಸುತ್ತಿದ್ದ ರಮೇಶ್ (ರಮೇಶಣ್ಣ) ನಿಧನ..!!

July 23, 2026
ಮಳೆ ಹಿನ್ನಲೆ-ನಾಳೆ(ಜು. 23) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ..!!
ಪುತ್ತೂರು

ಮಳೆ ಹಿನ್ನಲೆ-ನಾಳೆ(ಜು. 23) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ..!!

July 22, 2026

Leave a Reply Cancel reply

Your email address will not be published. Required fields are marked *

Recent News

ವಿಟ್ಲ: 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!!

ವಿಟ್ಲ: 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!!

July 23, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಪುತ್ತೂರು: ನಿಷೇಧಿತ ಮಾದಕ ವಸ್ತು ಸೇವನೆ – ವ್ಯಕ್ತಿಯ ಬಂಧನ..!

July 23, 2026
ಪುತ್ತೂರು: ಬೊಳುವಾರು–ಹಾರಾಡಿ ರಸ್ತೆ ಕಾಮಗಾರಿ ಪರಿಶೀಲಿಸಿದ ಬಿಜೆಪಿ : ಒಂದು ತಿಂಗಳೊಳಗೆ ಕಾಮಗಾರಿ ಪೂರ್ಣಗೊಳಿಸದಿದ್ದಲ್ಲಿ ಪ್ರತಿಭಟನೆಯ ಎಚ್ಚರಿಕೆ..!!

ಪುತ್ತೂರು: ಬೊಳುವಾರು–ಹಾರಾಡಿ ರಸ್ತೆ ಕಾಮಗಾರಿ ಪರಿಶೀಲಿಸಿದ ಬಿಜೆಪಿ : ಒಂದು ತಿಂಗಳೊಳಗೆ ಕಾಮಗಾರಿ ಪೂರ್ಣಗೊಳಿಸದಿದ್ದಲ್ಲಿ ಪ್ರತಿಭಟನೆಯ ಎಚ್ಚರಿಕೆ..!!

July 23, 2026
ಶ್ರೀನಿವಾಸ ವಿಶ್ವವಿದ್ಯಾಲಯ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಾಜಿಯಲ್ಲಿ ತಾಂತ್ರಿಕ ನವೋದ್ಯಮಕ್ಕೆ ಹೊಸ ಮೈಲುಗಲ್ಲು: ಕೃತಕ ಬುದ್ಧಿಮತ್ತೆ ಆಧಾರಿತ ಸ್ವಯಂಚಾಲಿತ ವಿದ್ಯುತ್ ವಾಹನ, ಹಾಗೂ ಎಐ ರಿಸೆಪ್ಷನ್ ರೋಬೋಟ್ ಯಶಸ್ವಿ ಪ್ರದರ್ಶನ..!!

ಶ್ರೀನಿವಾಸ ವಿಶ್ವವಿದ್ಯಾಲಯ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಾಜಿಯಲ್ಲಿ ತಾಂತ್ರಿಕ ನವೋದ್ಯಮಕ್ಕೆ ಹೊಸ ಮೈಲುಗಲ್ಲು: ಕೃತಕ ಬುದ್ಧಿಮತ್ತೆ ಆಧಾರಿತ ಸ್ವಯಂಚಾಲಿತ ವಿದ್ಯುತ್ ವಾಹನ, ಹಾಗೂ ಎಐ ರಿಸೆಪ್ಷನ್ ರೋಬೋಟ್ ಯಶಸ್ವಿ ಪ್ರದರ್ಶನ..!!

July 23, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.