Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಉಪ್ಪಿನಂಗಡಿ: ಬಸ್ ನಿರ್ವಾಹಕರ ಜಗಳ ಪೊಲೀಸರಿಂದ ಸುಮೋಟೋ ಕೇಸ್..!!

    ಉಪ್ಪಿನಂಗಡಿ: ಬಸ್ ನಿರ್ವಾಹಕರ ಜಗಳ ಪೊಲೀಸರಿಂದ ಸುಮೋಟೋ ಕೇಸ್..!!

    ಬಂಟ್ವಾಳ: ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿ ನಿಲ್ಲಿಸಿದ್ದ ವಾಹನಗಳಿಗೆ ಡಿಕ್ಕಿ; ಮೂವರಿಗೆ ಗಾಯ..!!

    ಬಂಟ್ವಾಳ: ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿ ನಿಲ್ಲಿಸಿದ್ದ ವಾಹನಗಳಿಗೆ ಡಿಕ್ಕಿ; ಮೂವರಿಗೆ ಗಾಯ..!!

    ಅಪರಿಚಿತ ವ್ಯಕ್ತಿಯ ಶವ ಪತ್ತೆ..!!

    ಅಪರಿಚಿತ ವ್ಯಕ್ತಿಯ ಶವ ಪತ್ತೆ..!!

    ಪುತ್ತೂರಿನ ಪಿಕ್ಸೆಲ್ ಕ್ರಿಯೇಟಿವ್ಸ್‌ ಸಂಸ್ಥೆ ಯಶಸ್ವಿ 9ನೇ ವರ್ಷಕ್ಕೆ ಪಾದಾರ್ಪಣೆ..!

    ಪುತ್ತೂರಿನ ಪಿಕ್ಸೆಲ್ ಕ್ರಿಯೇಟಿವ್ಸ್‌ ಸಂಸ್ಥೆ ಯಶಸ್ವಿ 9ನೇ ವರ್ಷಕ್ಕೆ ಪಾದಾರ್ಪಣೆ..!

    ಬಂಟ್ವಾಳ : ಕೆಂಪುಕಲ್ಲು ಸಾಗಿಸುತ್ತಿದ್ದ ಲಾರಿ ಪಲ್ಟಿ: ಕಾರ್ಮಿಕ ಸಾವು, ಇಬ್ಬರಿಗೆ ಗಂಭೀರ ಗಾಯ..!!

    ಬಂಟ್ವಾಳ : ಕೆಂಪುಕಲ್ಲು ಸಾಗಿಸುತ್ತಿದ್ದ ಲಾರಿ ಪಲ್ಟಿ: ಕಾರ್ಮಿಕ ಸಾವು, ಇಬ್ಬರಿಗೆ ಗಂಭೀರ ಗಾಯ..!!

    ಎಸ್‌ಐಆರ್ ಕಾರ್ಯ: ಹೊಳೆ ದಾಟಿ ಮತದಾರರ ಮನೆ ತಲುಪಿದ ಬಿಎಲ್‌ಒ.!

    ಎಸ್‌ಐಆರ್ ಕಾರ್ಯ: ಹೊಳೆ ದಾಟಿ ಮತದಾರರ ಮನೆ ತಲುಪಿದ ಬಿಎಲ್‌ಒ.!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಉಪ್ಪಿನಂಗಡಿ: ಬಸ್ ನಿರ್ವಾಹಕರ ಜಗಳ ಪೊಲೀಸರಿಂದ ಸುಮೋಟೋ ಕೇಸ್..!!

    ಉಪ್ಪಿನಂಗಡಿ: ಬಸ್ ನಿರ್ವಾಹಕರ ಜಗಳ ಪೊಲೀಸರಿಂದ ಸುಮೋಟೋ ಕೇಸ್..!!

    ಬಂಟ್ವಾಳ: ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿ ನಿಲ್ಲಿಸಿದ್ದ ವಾಹನಗಳಿಗೆ ಡಿಕ್ಕಿ; ಮೂವರಿಗೆ ಗಾಯ..!!

    ಬಂಟ್ವಾಳ: ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿ ನಿಲ್ಲಿಸಿದ್ದ ವಾಹನಗಳಿಗೆ ಡಿಕ್ಕಿ; ಮೂವರಿಗೆ ಗಾಯ..!!

    ಅಪರಿಚಿತ ವ್ಯಕ್ತಿಯ ಶವ ಪತ್ತೆ..!!

    ಅಪರಿಚಿತ ವ್ಯಕ್ತಿಯ ಶವ ಪತ್ತೆ..!!

    ಪುತ್ತೂರಿನ ಪಿಕ್ಸೆಲ್ ಕ್ರಿಯೇಟಿವ್ಸ್‌ ಸಂಸ್ಥೆ ಯಶಸ್ವಿ 9ನೇ ವರ್ಷಕ್ಕೆ ಪಾದಾರ್ಪಣೆ..!

    ಪುತ್ತೂರಿನ ಪಿಕ್ಸೆಲ್ ಕ್ರಿಯೇಟಿವ್ಸ್‌ ಸಂಸ್ಥೆ ಯಶಸ್ವಿ 9ನೇ ವರ್ಷಕ್ಕೆ ಪಾದಾರ್ಪಣೆ..!

    ಬಂಟ್ವಾಳ : ಕೆಂಪುಕಲ್ಲು ಸಾಗಿಸುತ್ತಿದ್ದ ಲಾರಿ ಪಲ್ಟಿ: ಕಾರ್ಮಿಕ ಸಾವು, ಇಬ್ಬರಿಗೆ ಗಂಭೀರ ಗಾಯ..!!

    ಬಂಟ್ವಾಳ : ಕೆಂಪುಕಲ್ಲು ಸಾಗಿಸುತ್ತಿದ್ದ ಲಾರಿ ಪಲ್ಟಿ: ಕಾರ್ಮಿಕ ಸಾವು, ಇಬ್ಬರಿಗೆ ಗಂಭೀರ ಗಾಯ..!!

    ಎಸ್‌ಐಆರ್ ಕಾರ್ಯ: ಹೊಳೆ ದಾಟಿ ಮತದಾರರ ಮನೆ ತಲುಪಿದ ಬಿಎಲ್‌ಒ.!

    ಎಸ್‌ಐಆರ್ ಕಾರ್ಯ: ಹೊಳೆ ದಾಟಿ ಮತದಾರರ ಮನೆ ತಲುಪಿದ ಬಿಎಲ್‌ಒ.!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ಧಾರ್ಮಿಕ

ಬಂಟ್ವಾಳ: 1418 ವರ್ಷ ಪುರಾತನದ ಶಿವಲಿಂಗ ಪತ್ತೆ..!!

January 12, 2022
in ಧಾರ್ಮಿಕ, ಬಂಟ್ವಾಳ
0
ಬಂಟ್ವಾಳ: 1418 ವರ್ಷ ಪುರಾತನದ ಶಿವಲಿಂಗ ಪತ್ತೆ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬಂಟ್ವಾಳ: ವಾಮದಪದವು ಸಮೀಪದ ಅಜ್ಜಿಬೆಟ್ಟು ಗ್ರಾಮದ ಕಾಪು ಗುಡ್ಡ ಪ್ರದೇಶದಲ್ಲಿ 1418 ವರ್ಷ ಹಿಂದಿನ ಪುರಾತನ ಶಿವಲಿಂಗ ಪತ್ತೆಯಾಗಿದ್ದು, ಭಕ್ತರಲ್ಲಿ ಸಂತಸಕ್ಕೆ ಕಾರಣವಾಗಿದೆ.

Advertisement
Advertisement
Advertisement

ಇತ್ತೀಚೆಗೆ ನಡೆಸಿದ ಅಷ್ಟಮಂಗಳದಲ್ಲಿ ದೇವಸ್ಥಾನ ಹಲವು ವರ್ಷಗಳಿಂದ ಪಾಳು ಬಿದ್ದಿರುವುದು ಭಕ್ತರ ಗಮನಕ್ಕೆ ಬಂದಿತ್ತು. ಇದಕ್ಕಾಗಿ ಸ್ಥಳೀಯ ಪಚ್ಚೇರುಪಲ್ಕೆ ರಾಮಣ್ಣ ಮೂಲ್ಯ ಎಂಬುವರ ಜಮೀನಿನಲ್ಲಿ ಉತ್ಖನನ ನಡೆಸಿದಾಗ ಈ ಶಿವಲಿಂಗ ಪತ್ತೆಯಾಗಿದೆ.

ಕೆಲವು ವರ್ಷಗಳ ಹಿಂದೆ ಶಿವಾಲಯದ ಕುರುಹು ಪತ್ತೆಯಾದ ಹಿನ್ನೆಲೆಯಲ್ಲಿ ಸ್ಥಳೀಯ ಭಕ್ತರು ಒಟ್ಟು ಸೇರಿ ಭಜನೆ ನಡೆಸುತ್ತಿದ್ದರು. ವೇಣೂರು ಅಜಿಲಸೀಮೆ ಮಾಗಣೆಗೆ ಸಂಬಂಧಪಟ್ಟ 4 ಶಿವ ಕ್ಷೇತ್ರಗಳ ಪೈಕಿ ಈ ಶಿವಾಲಯ ಕೂಡಾ ಒಂದು. ಇಲ್ಲಿನ ಅಜ್ಜಿಬೆಟ್ಟು, ಚೆನ್ನೈತ್ತೋಡಿ, ಪಿಲಿಮೊಗರು, ಕುಡಂಬೆಟ್ಟು, ಮೂಡುಪಡುಕೋಡಿ, ಪಿಲಾತಬೆಟ್ಟು,ಇರ್ವತ್ತೂರು ಹೀಗೆ 7 ಗ್ರಾಮಗಳ ಭಕ್ತರ ಆರಾಧನಾ ಕ್ಷೇತ್ರವಾಗಿದೆ ಎಂದು ಪುನರ್ ನಿರ್ಮಾಣ ಸಮಿತಿ ಅಧ್ಯಕ್ಷ ಪ್ರಕಾಶ್ಚಂದ್ರ ಆಳ್ವ ವಾಂಬೆಟ್ಟು ತಿಳಿಸಿದ್ದಾರೆ.

Advertisement

ಈ ಸಂದರ್ಭದಲ್ಲಿ ಅಪಾರ ಮಂದಿ ಭಕ್ತರು ಶಿವಲಿಂಗಕ್ಕೆ ಸೀಯಾಳ ಅಭಿಷೇಕ ನಡೆಸಿ ಸಂತಸಪಟ್ಟರು. ತಂತ್ರಿ ಶ್ರೀಪಾದ ಪಾಂಗಣ್ಣಾಯ ಮಾರ್ಗದರ್ಶನದಲ್ಲಿ ಶಿವಲಿಂಗಕ್ಕೆ ವಿಶೇಷ ಪೂಜೆ ಸಲ್ಲಿಸಲಾಯಿತು.

Previous Post

ಒಂದು ಪಕ್ಷ ಇನ್ನೊಂದು ಪಕ್ಷದ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ಇತಿಹಾಸವೇ ದೇಶದಲ್ಲಿಲ್ಲ,ಬಿಜೆಪಿಯವರು ಹೊಸ ಸಂಪ್ರದಾಯ ಪ್ರಾರಂಭಿಸಿದ್ದಾರೆ:ಲಾಕ್‌ಡೌನ್‌ಗೆ ಸಲಹೆ ನೀಡಿದ ತಜ್ಞರಿಗೆ ಪುತ್ತೂರಿನಲ್ಲಿ ಸನ್ಮಾನಿಸಲಾಗುವುದು..!! ಅಮಲ ರಾಮಚಂದ್ರ

Next Post

ಮೂಡುಬಿದಿರೆ: ರಸ್ತೆಬದಿ ದನದ ರುಂಡ ಪತ್ತೆ..!!

OtherNews

ಬಂಟ್ವಾಳ: ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿ ನಿಲ್ಲಿಸಿದ್ದ ವಾಹನಗಳಿಗೆ ಡಿಕ್ಕಿ; ಮೂವರಿಗೆ ಗಾಯ..!!
ಕ್ರೈಮ್

ಬಂಟ್ವಾಳ: ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿ ನಿಲ್ಲಿಸಿದ್ದ ವಾಹನಗಳಿಗೆ ಡಿಕ್ಕಿ; ಮೂವರಿಗೆ ಗಾಯ..!!

July 16, 2026
ಬಂಟ್ವಾಳ : ಕೆಂಪುಕಲ್ಲು ಸಾಗಿಸುತ್ತಿದ್ದ ಲಾರಿ ಪಲ್ಟಿ: ಕಾರ್ಮಿಕ ಸಾವು, ಇಬ್ಬರಿಗೆ ಗಂಭೀರ ಗಾಯ..!!
ಕ್ರೈಮ್

ಬಂಟ್ವಾಳ : ಕೆಂಪುಕಲ್ಲು ಸಾಗಿಸುತ್ತಿದ್ದ ಲಾರಿ ಪಲ್ಟಿ: ಕಾರ್ಮಿಕ ಸಾವು, ಇಬ್ಬರಿಗೆ ಗಂಭೀರ ಗಾಯ..!!

July 15, 2026
ಒಮಾನ್ ಕರಾವಳಿಯಲ್ಲಿ ಹಡಗು ಮೇಲೆ ಕ್ಷಿಪಣಿ ದಾಳಿ: ಬಂಟ್ವಾಳದ ಯುವ ನಾವಿಕ ಸೇರಿ 10 ಭಾರತೀಯರ ರಕ್ಷಣೆ..!!!
Featured

ಒಮಾನ್ ಕರಾವಳಿಯಲ್ಲಿ ಹಡಗು ಮೇಲೆ ಕ್ಷಿಪಣಿ ದಾಳಿ: ಬಂಟ್ವಾಳದ ಯುವ ನಾವಿಕ ಸೇರಿ 10 ಭಾರತೀಯರ ರಕ್ಷಣೆ..!!!

July 14, 2026
ಪಾಣಾಜೆ, ಸಾರ್ವಜನಿಕ ಶ್ರೀ ವರಮಹಾಲಕ್ಷ್ಮೀ ವ್ರತ ಪೂಜೆಯ ಆಮಂತ್ರಣ ಪತ್ರ ಬಿಡುಗಡೆ..!!
ಧಾರ್ಮಿಕ

ಪಾಣಾಜೆ, ಸಾರ್ವಜನಿಕ ಶ್ರೀ ವರಮಹಾಲಕ್ಷ್ಮೀ ವ್ರತ ಪೂಜೆಯ ಆಮಂತ್ರಣ ಪತ್ರ ಬಿಡುಗಡೆ..!!

July 14, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
ಬಂಟ್ವಾಳ

ಪರಂಗಿಪೇಟೆ ಕೆನರಾ ಬ್ಯಾಂಕ್‌ನಲ್ಲಿ ಕಳ್ಳತನಕ್ಕೆ ವಿಫಲ ಯತ್ನ..!!!

July 13, 2026
ಕೊಲ್ಲೂರು ಮೂಕಾಂಬಿಕೆಯ ದರ್ಶನ ಪಡೆದ ಕೇರಳ ಸಿಎಂ..!
ಧಾರ್ಮಿಕ

ಕೊಲ್ಲೂರು ಮೂಕಾಂಬಿಕೆಯ ದರ್ಶನ ಪಡೆದ ಕೇರಳ ಸಿಎಂ..!

July 11, 2026

Leave a Reply Cancel reply

Your email address will not be published. Required fields are marked *

Recent News

ಉಪ್ಪಿನಂಗಡಿ: ಬಸ್ ನಿರ್ವಾಹಕರ ಜಗಳ ಪೊಲೀಸರಿಂದ ಸುಮೋಟೋ ಕೇಸ್..!!

ಉಪ್ಪಿನಂಗಡಿ: ಬಸ್ ನಿರ್ವಾಹಕರ ಜಗಳ ಪೊಲೀಸರಿಂದ ಸುಮೋಟೋ ಕೇಸ್..!!

July 16, 2026
ಬಂಟ್ವಾಳ: ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿ ನಿಲ್ಲಿಸಿದ್ದ ವಾಹನಗಳಿಗೆ ಡಿಕ್ಕಿ; ಮೂವರಿಗೆ ಗಾಯ..!!

ಬಂಟ್ವಾಳ: ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿ ನಿಲ್ಲಿಸಿದ್ದ ವಾಹನಗಳಿಗೆ ಡಿಕ್ಕಿ; ಮೂವರಿಗೆ ಗಾಯ..!!

July 16, 2026
ಅಪರಿಚಿತ ವ್ಯಕ್ತಿಯ ಶವ ಪತ್ತೆ..!!

ಅಪರಿಚಿತ ವ್ಯಕ್ತಿಯ ಶವ ಪತ್ತೆ..!!

July 16, 2026
ಗುಡ್‌ನ್ಯೂಸ್‌; ಇನ್‌ಸ್ಟಾಮಾರ್ಟ್‌ ಆ್ಯಪ್‌ನಲ್ಲಿ ಸಿಗಲಿದೆ HP ಗ್ಯಾಸ್‌ ಸಿಲಿಂಡರ್; ಆರ್ಡರ್ ಮಾಡುವುದು ಹೇಗೆ..??

ಗುಡ್‌ನ್ಯೂಸ್‌; ಇನ್‌ಸ್ಟಾಮಾರ್ಟ್‌ ಆ್ಯಪ್‌ನಲ್ಲಿ ಸಿಗಲಿದೆ HP ಗ್ಯಾಸ್‌ ಸಿಲಿಂಡರ್; ಆರ್ಡರ್ ಮಾಡುವುದು ಹೇಗೆ..??

July 16, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.