Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಗಾಂಜಾ ಮಾರಾಟಕ್ಕೆ ಯತ್ನಿಸಿದ್ದ ವ್ಯಕ್ತಿ ಬಂಧನ – 180 ಗ್ರಾಂ ಗಾಂಜಾ ವಶಕ್ಕೆ..!

    ಗಾಂಜಾ ಮಾರಾಟಕ್ಕೆ ಯತ್ನಿಸಿದ್ದ ವ್ಯಕ್ತಿ ಬಂಧನ – 180 ಗ್ರಾಂ ಗಾಂಜಾ ವಶಕ್ಕೆ..!

    ಪುತ್ತೂರು : ರೈಲ್ವೇ ಹಳಿಯಲ್ಲಿ ವ್ಯಕ್ತಿಗೆ ರೈಲು ಡಿಕ್ಕಿ : ಮೃತ್ಯು..!!

    ಪುತ್ತೂರು : ರೈಲ್ವೇ ಹಳಿಯಲ್ಲಿ ವ್ಯಕ್ತಿಗೆ ರೈಲು ಡಿಕ್ಕಿ : ಮೃತ್ಯು..!!

    ತಾಲೂಕು ಆಡಳಿತ ಸೌಧದ ಹಿಂಭಾಗದಲ್ಲಿ ಪಕ್ಷಿಗಳ ಆಶ್ರಯಧಾಮ ನಿರ್ಮಾಣ : ಯು.ಆರ್ ಪ್ರಾಪರ್ಟಿಸ್‌ನಿಂದ ಕೊಡುಗೆ, ನಿರ್ವಹಣೆ | ಸಹಾಯಕ ಆಯುಕ್ತರಿಂದ ಶಿಲಾನ್ಯಾಸ..!!

    ತಾಲೂಕು ಆಡಳಿತ ಸೌಧದ ಹಿಂಭಾಗದಲ್ಲಿ ಪಕ್ಷಿಗಳ ಆಶ್ರಯಧಾಮ ನಿರ್ಮಾಣ : ಯು.ಆರ್ ಪ್ರಾಪರ್ಟಿಸ್‌ನಿಂದ ಕೊಡುಗೆ, ನಿರ್ವಹಣೆ | ಸಹಾಯಕ ಆಯುಕ್ತರಿಂದ ಶಿಲಾನ್ಯಾಸ..!!

    ಉಪ್ಪಿನಂಗಡಿ: ನದಿಯಲ್ಲಿ ಅಪರಿಚಿತ ಶವ ಪತ್ತೆ..!!

    ಉಪ್ಪಿನಂಗಡಿ: ನದಿಯಲ್ಲಿ ಅಪರಿಚಿತ ಶವ ಪತ್ತೆ..!!

    ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಕಟ್ಟೆಗಳ ಜೀರ್ಣೋದ್ಧಾರ : ತಾಮ್ರದ ಶಾಸನ ಬೆಳಕಿಗೆ..!!!

    ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಕಟ್ಟೆಗಳ ಜೀರ್ಣೋದ್ಧಾರ : ತಾಮ್ರದ ಶಾಸನ ಬೆಳಕಿಗೆ..!!!

    ಬೆಳ್ತಂಗಡಿ : ಆಟವಾಡುತ್ತಿದ್ದ ವೇಳೆ ಸ್ಫೋಟಕ ಸಿಡಿದು ಬಾಲಕನಿಗೆ ಗಾಯ..!

    ಬೆಳ್ತಂಗಡಿ : ಆಟವಾಡುತ್ತಿದ್ದ ವೇಳೆ ಸ್ಫೋಟಕ ಸಿಡಿದು ಬಾಲಕನಿಗೆ ಗಾಯ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಗಾಂಜಾ ಮಾರಾಟಕ್ಕೆ ಯತ್ನಿಸಿದ್ದ ವ್ಯಕ್ತಿ ಬಂಧನ – 180 ಗ್ರಾಂ ಗಾಂಜಾ ವಶಕ್ಕೆ..!

    ಗಾಂಜಾ ಮಾರಾಟಕ್ಕೆ ಯತ್ನಿಸಿದ್ದ ವ್ಯಕ್ತಿ ಬಂಧನ – 180 ಗ್ರಾಂ ಗಾಂಜಾ ವಶಕ್ಕೆ..!

    ಪುತ್ತೂರು : ರೈಲ್ವೇ ಹಳಿಯಲ್ಲಿ ವ್ಯಕ್ತಿಗೆ ರೈಲು ಡಿಕ್ಕಿ : ಮೃತ್ಯು..!!

    ಪುತ್ತೂರು : ರೈಲ್ವೇ ಹಳಿಯಲ್ಲಿ ವ್ಯಕ್ತಿಗೆ ರೈಲು ಡಿಕ್ಕಿ : ಮೃತ್ಯು..!!

    ತಾಲೂಕು ಆಡಳಿತ ಸೌಧದ ಹಿಂಭಾಗದಲ್ಲಿ ಪಕ್ಷಿಗಳ ಆಶ್ರಯಧಾಮ ನಿರ್ಮಾಣ : ಯು.ಆರ್ ಪ್ರಾಪರ್ಟಿಸ್‌ನಿಂದ ಕೊಡುಗೆ, ನಿರ್ವಹಣೆ | ಸಹಾಯಕ ಆಯುಕ್ತರಿಂದ ಶಿಲಾನ್ಯಾಸ..!!

    ತಾಲೂಕು ಆಡಳಿತ ಸೌಧದ ಹಿಂಭಾಗದಲ್ಲಿ ಪಕ್ಷಿಗಳ ಆಶ್ರಯಧಾಮ ನಿರ್ಮಾಣ : ಯು.ಆರ್ ಪ್ರಾಪರ್ಟಿಸ್‌ನಿಂದ ಕೊಡುಗೆ, ನಿರ್ವಹಣೆ | ಸಹಾಯಕ ಆಯುಕ್ತರಿಂದ ಶಿಲಾನ್ಯಾಸ..!!

    ಉಪ್ಪಿನಂಗಡಿ: ನದಿಯಲ್ಲಿ ಅಪರಿಚಿತ ಶವ ಪತ್ತೆ..!!

    ಉಪ್ಪಿನಂಗಡಿ: ನದಿಯಲ್ಲಿ ಅಪರಿಚಿತ ಶವ ಪತ್ತೆ..!!

    ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಕಟ್ಟೆಗಳ ಜೀರ್ಣೋದ್ಧಾರ : ತಾಮ್ರದ ಶಾಸನ ಬೆಳಕಿಗೆ..!!!

    ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಕಟ್ಟೆಗಳ ಜೀರ್ಣೋದ್ಧಾರ : ತಾಮ್ರದ ಶಾಸನ ಬೆಳಕಿಗೆ..!!!

    ಬೆಳ್ತಂಗಡಿ : ಆಟವಾಡುತ್ತಿದ್ದ ವೇಳೆ ಸ್ಫೋಟಕ ಸಿಡಿದು ಬಾಲಕನಿಗೆ ಗಾಯ..!

    ಬೆಳ್ತಂಗಡಿ : ಆಟವಾಡುತ್ತಿದ್ದ ವೇಳೆ ಸ್ಫೋಟಕ ಸಿಡಿದು ಬಾಲಕನಿಗೆ ಗಾಯ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಪುತ್ತೂರು

ದರ್ಬೆ: ವಾಣಿಜ್ಯ ಸಂಕೀರ್ಣಕ್ಕೆ ಕಾನೂನು ಬಾಹಿರವಾಗಿ ಖಾತೆ ನೀಡಿದ್ದಾರೆ ಎಂದು ಪೌರಾಯುಕ್ತೆ ವಿರುದ್ಧ ಮಹಮ್ಮದ್ ಆಲಿ ದೂರು ನೀಡಿದ್ದ ಪ್ರಕರಣ: ಲೋಕಾಯುಕ್ತ ಡಿವೈಎಸ್ಪಿ ತಂಡದಿಂದ ತನಿಖೆ

January 12, 2022
in ಪುತ್ತೂರು
0
ದರ್ಬೆ: ವಾಣಿಜ್ಯ ಸಂಕೀರ್ಣಕ್ಕೆ ಕಾನೂನು ಬಾಹಿರವಾಗಿ ಖಾತೆ ನೀಡಿದ್ದಾರೆ ಎಂದು ಪೌರಾಯುಕ್ತೆ ವಿರುದ್ಧ ಮಹಮ್ಮದ್ ಆಲಿ ದೂರು ನೀಡಿದ್ದ ಪ್ರಕರಣ: ಲೋಕಾಯುಕ್ತ ಡಿವೈಎಸ್ಪಿ ತಂಡದಿಂದ ತನಿಖೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು: ವಾಣಿಜ್ಯ ಸಂಕೀರ್ಣಕ್ಕೆ ಕಾನೂನು ಬಾಹಿರವಾಗಿ ಖಾತೆ ನೀಡಿರುವ ನಗರಸಭಾ ಪೌರಾಯುಕ್ತರಾಗಿದ್ದ ರೂಪ ಟಿ. ಶೆಟ್ಟಿ ವಿರುದ್ಧ ನಗರಸಭಾ ಮಾಜಿ ವಿಪಕ್ಷ ನಾಯಕ ಮಹಮ್ಮದ್ ಆಲಿ ದೂರು ನೀಡಿದ್ದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ತನಿಖೆ ನಡೆಸಿದ ಘಟನೆ ಜ.12 ರಂದು ದರ್ಬೆಯಲ್ಲಿ ನಡೆಯಿತು.

Advertisement
Advertisement
Advertisement

ಪುತ್ತೂರು ಮುಖ್ಯ ರಸ್ತೆಯ ದರ್ಬೆಯಲ್ಲಿ ಎರಡು ಮಹಡಿ ನಿರ್ಮಿಸುವ ಬದಲು ನಿಯಮ ಉಲ್ಲಂಘಿಸಿ 3 ಮಹಡಿಯನ್ನು ಅನಧಿಕೃತವಾಗಿ ನಿರ್ಮಿಸಲಾಗಿದ್ದು, ಈ ಕಟ್ಟಡ ನಿರ್ಮಿಸುವಾಗ ಸೆಟ್ ಬ್ಯಾಕ್ ಗೆ ಬಿಡಬೇಕಾದ ಸ್ಥಳ ಬಿಟ್ಟಿಲ್ಲ, ರಸ್ತೆಗೆ ಬಿಡಬೇಕಾದ ಸ್ಥಳವನ್ನು ಬಿಟ್ಟಿಲ್ಲ, ರಸ್ತೆಯ ಸ್ಥಳವನ್ನು ನಗರಸಭೆಗೆ ಹಸ್ತಾಂತರ ಮಾಡಿಲ್ಲ, ಕಟ್ಟಡ ಸ್ಥಳಕ್ಕೆ ಏಕ ನಿವೇಶನ ನಕ್ಷೆ ಅನುಮೋದನೆ ಪಡೆದುಕೊಂಡಿಲ್ಲ, ಪಾರ್ಕ್ ಮತ್ತು ಪಾರ್ಕಿಂಗ್ ಗೆ ಝೋನಲ್ ರೆಗ್ಯುಲೇಷನ್ ನಂತೆ ಸ್ಥಳ ಕಾದಿರಿಸಿಲ್ಲ ಎಂದು ದೂರು ನೀಡಲಾಗಿತ್ತು.

ಈ ವಿಚಾರಕ್ಕೆ ಸಂಬಂಧಿಸಿ ದ.ಕ. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ವಿಚಾರಣೆ ಸಂದರ್ಭದಲ್ಲಿ ಈ ಕಟ್ಟಡದ ಅನಧಿಕೃತ ರಚನೆಯನ್ನು ತೆರವು ಗೊಳಿಸುತ್ತೇನೆ ಎಂದು ಲಿಖಿತ ಒಪ್ಪಿಗೆ ಕೊಟ್ಟು ಬಳಿಕ ಪೌರಾಯುಕ್ತೆ ರೂಪ ಟಿ. ಶೆಟ್ಟಿ ಯವರು ಇದರ ಅನಧಿಕೃತ ರಚನೆಯನ್ನು ತೆರವುಗೊಳಿಸಲು ಮುಂದಾಗದೆ ಕಟ್ಟಡ ಮಾಲಕರ ಆಮಿಷಕ್ಕೆ ಬಲಿಯಾಗಿ ನಗರಸಭೆಯ ಇಂಜಿನಿಯರ್ ರ ವರದಿಯನ್ನು ಧಿಕ್ಕರಿಸಿ ಈ ಅನಧಿಕೃತ ಕಟ್ಟಡಕ್ಕೆ ಕಾನೂನು ಬಾಹಿರವಾಗಿ ಖಾತೆ ನೀಡಿದ್ದಾರೆ. ವ್ಯಾಪಕ ಭ್ರಷ್ಟಾಚಾರ ನಡೆಸುತ್ತಿದ್ದಾರೆ. ಆದುದರಿಂದ ಪೌರಾಯುಕ್ತೆ ರೂಪ ಟಿ. ಶೆಟ್ಟಿಯವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ನಗರಸಭೆಯ ಮಾಜಿ ವಿಪಕ್ಷ ನಾಯಕ ಎಚ್. ಮಹಮ್ಮದ್ ಅಲಿಯವರು ಕರ್ನಾಟಕ ಲೋಕಾಯುಕ್ತ ಕಚೇರಿಗೆ 2020ರ ಮಾ.3 ರಂದು ದೂರು ಸಲ್ಲಿಸಿದ್ದರು.

Advertisement
Advertisement

ಈ ದೂರಿನ ವಿಚಾರಣೆ ಕೈಗೆತ್ತಿಗೊಂಡಿದ್ದ ಉಪ ಲೋಕಾಯುಕ್ತರು ಈ ಕುರಿತು ತನಿಖೆ ನಡೆಸಿ ವರದಿ ನೀಡಬೇಕೆಂದು ಅದೇಶಿಸಿದ ಮೇರೆಗೆ ಮಂಗಳೂರು ಲೋಕಾಯುಕ್ತ ಪೊಲೀಸ್ ವಿಭಾಗದ ಡಿವೈಎಸ್ಪಿ ಚೆಲುವರಾಜ್ ರವರ ನೇತೃತ್ವದ ಲೋಕಾಯುಕ್ತ ಅಧಿಕಾರಿಗಳ ತಂಡ ಜ.12 ರಂದು ಪುತ್ತೂರು ದರ್ಬೆಗೆ ಭೇಟಿ ನೀಡಿ ಕಟ್ಟಡವನ್ನು ಪರಿಶೀಲನೆ ಮಾಡಿ ತನಿಖೆ ನಡೆಸಿದರು.

ಈ ಸಂದರ್ಭದಲ್ಲಿ ನಗರ ಸಭೆಯ ಈಗಿನ ಪೌರಾಯುಕ್ತ ಮಧು ಎಸ್. ಮನೋಹರ್, ಪೂಡದ ಸಹಾಯಕ ನಿರ್ದೇಶಕ ಅಭಿಲಾಷ್ ಎಂ ಪಿ, ನಗರಸಭಾ ಎಇಇ ಅರುಣ್, ಸಹಾಯಕ ಇಂಜಿನಿಯರ್ ಕೃಷ್ಣಮೂರ್ತಿ, ಕಿರಿಯ ಇಂಜಿನಿಯರ್ ಶ್ರೀಧರ್ ನಾಯ್ಕ್, ಹಿರಿಯ ಅರೋಗ್ಯ ನಿರೀಕ್ಷಕಿ ಶ್ವೇತಾ ಕಿರಣ್, ನಗರ ಸಭೆ ಹಾಗೂ ಪೂಡದ ಸಿಬ್ಬಂದಿಗಳು, ದೂರುದಾರ ಎಚ್. ಮಹಮ್ಮದ್ ಅಲಿ ಹಾಗೂ ಕಟ್ಟಡ ಮಾಲಕ ಉಮೇಶ್ ನಾಯಕ್ ಉಪಸ್ಥಿತರಿದ್ದರು.

Advertisement
Previous Post

ಉಡುಪಿ: ಮದುವೆ ಕಾರಿನಂತೆ ಸಿಂಗರಿಸಿದ ಇನ್ನೋವಾದ ಹಿಂದಿನ ಗಾಡಿಯಲ್ಲಿ ಅಕ್ರಮ ಗೋಸಾಗಾಟ; ಹಿಂದೂ ಸಂಘಟನೆ ಕಾರ್ಯಕರ್ತರಿಂದ ಗೋವುಗಳ ರಕ್ಷಣೆ

Next Post

ಆನ್‌ಲೈನ್ ಲೋನ್ ಅಪ್ಲಿಕೇಶನ್‌ ಬಗ್ಗೆ ಎಚ್ಚರದಿಂದಿರಿ..!! ಎನ್‌. ಶಶಿಕುಮಾರ್‌ ಎಚ್ಚರಿಕೆ

OtherNews

ಪುತ್ತೂರು : ರೈಲ್ವೇ ಹಳಿಯಲ್ಲಿ ವ್ಯಕ್ತಿಗೆ ರೈಲು ಡಿಕ್ಕಿ : ಮೃತ್ಯು..!!
Featured

ಪುತ್ತೂರು : ರೈಲ್ವೇ ಹಳಿಯಲ್ಲಿ ವ್ಯಕ್ತಿಗೆ ರೈಲು ಡಿಕ್ಕಿ : ಮೃತ್ಯು..!!

February 20, 2026
ತಾಲೂಕು ಆಡಳಿತ ಸೌಧದ ಹಿಂಭಾಗದಲ್ಲಿ ಪಕ್ಷಿಗಳ ಆಶ್ರಯಧಾಮ ನಿರ್ಮಾಣ : ಯು.ಆರ್ ಪ್ರಾಪರ್ಟಿಸ್‌ನಿಂದ ಕೊಡುಗೆ, ನಿರ್ವಹಣೆ | ಸಹಾಯಕ ಆಯುಕ್ತರಿಂದ ಶಿಲಾನ್ಯಾಸ..!!
Featured

ತಾಲೂಕು ಆಡಳಿತ ಸೌಧದ ಹಿಂಭಾಗದಲ್ಲಿ ಪಕ್ಷಿಗಳ ಆಶ್ರಯಧಾಮ ನಿರ್ಮಾಣ : ಯು.ಆರ್ ಪ್ರಾಪರ್ಟಿಸ್‌ನಿಂದ ಕೊಡುಗೆ, ನಿರ್ವಹಣೆ | ಸಹಾಯಕ ಆಯುಕ್ತರಿಂದ ಶಿಲಾನ್ಯಾಸ..!!

February 20, 2026
ಉಪ್ಪಿನಂಗಡಿ: ನದಿಯಲ್ಲಿ ಅಪರಿಚಿತ ಶವ ಪತ್ತೆ..!!
Featured

ಉಪ್ಪಿನಂಗಡಿ: ನದಿಯಲ್ಲಿ ಅಪರಿಚಿತ ಶವ ಪತ್ತೆ..!!

February 20, 2026
ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಕಟ್ಟೆಗಳ ಜೀರ್ಣೋದ್ಧಾರ : ತಾಮ್ರದ ಶಾಸನ ಬೆಳಕಿಗೆ..!!!
Featured

ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಕಟ್ಟೆಗಳ ಜೀರ್ಣೋದ್ಧಾರ : ತಾಮ್ರದ ಶಾಸನ ಬೆಳಕಿಗೆ..!!!

February 20, 2026
ಪುತ್ತೂರು: ಎರಡು ಮಸೀದಿಗೆ 55 ಲಕ್ಷ ಅನುದಾನ ಮಂಜೂರು: ಶಾಸಕ ಅಶೋಕ್ ರೈ..!!
ಪುತ್ತೂರು

ಪುತ್ತೂರು: ಎರಡು ಮಸೀದಿಗೆ 55 ಲಕ್ಷ ಅನುದಾನ ಮಂಜೂರು: ಶಾಸಕ ಅಶೋಕ್ ರೈ..!!

February 20, 2026
ಐರ್ಲೆಂಡ್‌ಗೆ ಉದ್ಯೋಗಕ್ಕಾಗಿ ತೆರಳಿದ್ದ ಯುವಕನ ನಿಗೂಢ ಸಾವು.!!!
Featured

ಐರ್ಲೆಂಡ್‌ಗೆ ಉದ್ಯೋಗಕ್ಕಾಗಿ ತೆರಳಿದ್ದ ಯುವಕನ ನಿಗೂಢ ಸಾವು.!!!

February 20, 2026

Leave a Reply Cancel reply

Your email address will not be published. Required fields are marked *

Recent News

ಗಾಂಜಾ ಮಾರಾಟಕ್ಕೆ ಯತ್ನಿಸಿದ್ದ ವ್ಯಕ್ತಿ ಬಂಧನ – 180 ಗ್ರಾಂ ಗಾಂಜಾ ವಶಕ್ಕೆ..!

ಗಾಂಜಾ ಮಾರಾಟಕ್ಕೆ ಯತ್ನಿಸಿದ್ದ ವ್ಯಕ್ತಿ ಬಂಧನ – 180 ಗ್ರಾಂ ಗಾಂಜಾ ವಶಕ್ಕೆ..!

February 20, 2026
ಪುತ್ತೂರು : ರೈಲ್ವೇ ಹಳಿಯಲ್ಲಿ ವ್ಯಕ್ತಿಗೆ ರೈಲು ಡಿಕ್ಕಿ : ಮೃತ್ಯು..!!

ಪುತ್ತೂರು : ರೈಲ್ವೇ ಹಳಿಯಲ್ಲಿ ವ್ಯಕ್ತಿಗೆ ರೈಲು ಡಿಕ್ಕಿ : ಮೃತ್ಯು..!!

February 20, 2026
ತಾಲೂಕು ಆಡಳಿತ ಸೌಧದ ಹಿಂಭಾಗದಲ್ಲಿ ಪಕ್ಷಿಗಳ ಆಶ್ರಯಧಾಮ ನಿರ್ಮಾಣ : ಯು.ಆರ್ ಪ್ರಾಪರ್ಟಿಸ್‌ನಿಂದ ಕೊಡುಗೆ, ನಿರ್ವಹಣೆ | ಸಹಾಯಕ ಆಯುಕ್ತರಿಂದ ಶಿಲಾನ್ಯಾಸ..!!

ತಾಲೂಕು ಆಡಳಿತ ಸೌಧದ ಹಿಂಭಾಗದಲ್ಲಿ ಪಕ್ಷಿಗಳ ಆಶ್ರಯಧಾಮ ನಿರ್ಮಾಣ : ಯು.ಆರ್ ಪ್ರಾಪರ್ಟಿಸ್‌ನಿಂದ ಕೊಡುಗೆ, ನಿರ್ವಹಣೆ | ಸಹಾಯಕ ಆಯುಕ್ತರಿಂದ ಶಿಲಾನ್ಯಾಸ..!!

February 20, 2026
ಉಪ್ಪಿನಂಗಡಿ: ನದಿಯಲ್ಲಿ ಅಪರಿಚಿತ ಶವ ಪತ್ತೆ..!!

ಉಪ್ಪಿನಂಗಡಿ: ನದಿಯಲ್ಲಿ ಅಪರಿಚಿತ ಶವ ಪತ್ತೆ..!!

February 20, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page