Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕೋಟಿ ಚೆನ್ನಯ ಜೋಡುಕರೆ ಕಂಬಳದ ನೂತನ ಕರೆ ನಿರ್ಮಾಣಕ್ಕೆ ಭೂಮಿ ಪೂಜೆ..!!

    ಕೋಟಿ ಚೆನ್ನಯ ಜೋಡುಕರೆ ಕಂಬಳದ ನೂತನ ಕರೆ ನಿರ್ಮಾಣಕ್ಕೆ ಭೂಮಿ ಪೂಜೆ..!!

    ಮಹೀಂದ್ರಾ ಥಾರ್ ಹರಿದು ವಿದ್ಯಾರ್ಥಿನಿ ಸ್ಥಳದಲ್ಲೇ ಸಾವು

    ಮಹೀಂದ್ರಾ ಥಾರ್ ಹರಿದು ವಿದ್ಯಾರ್ಥಿನಿ ಸ್ಥಳದಲ್ಲೇ ಸಾವು

    ಗಗನಸಖಿಯ ಸೊಂಟ ಮುಟ್ಟಿ ಕಿರುಕುಳ: ಆರೋಪಿ ಬಂಧನ : ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಘಟನೆ..!!!

    ಗಗನಸಖಿಯ ಸೊಂಟ ಮುಟ್ಟಿ ಕಿರುಕುಳ: ಆರೋಪಿ ಬಂಧನ : ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಘಟನೆ..!!!

    ಕಡಬ: ನೀರಿನಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿನಿಯರ ಬದುಕು ಅಂತ್ಯ : ಪ್ರಕರಣ ದಾಖಲು..!!!

    ಕಡಬ: ನೀರಿನಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿನಿಯರ ಬದುಕು ಅಂತ್ಯ : ಪ್ರಕರಣ ದಾಖಲು..!!!

    ಪುತ್ತೂರು : ಇನ್ನೋವಾ ಕಾರು – ಬೈಕ್ ನಡುವೆ ಅಪಘಾತ..!!

    ಪುತ್ತೂರು : ಇನ್ನೋವಾ ಕಾರು – ಬೈಕ್ ನಡುವೆ ಅಪಘಾತ..!!

    ಚಲಿಸುತ್ತಿದ್ದ ಬಸ್‌ನಲ್ಲೇ ಚಾಲಕನಿಗೆ ಹೃದಯಾಘಾತ..!!!

    ಚಲಿಸುತ್ತಿದ್ದ ಬಸ್‌ನಲ್ಲೇ ಚಾಲಕನಿಗೆ ಹೃದಯಾಘಾತ..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕೋಟಿ ಚೆನ್ನಯ ಜೋಡುಕರೆ ಕಂಬಳದ ನೂತನ ಕರೆ ನಿರ್ಮಾಣಕ್ಕೆ ಭೂಮಿ ಪೂಜೆ..!!

    ಕೋಟಿ ಚೆನ್ನಯ ಜೋಡುಕರೆ ಕಂಬಳದ ನೂತನ ಕರೆ ನಿರ್ಮಾಣಕ್ಕೆ ಭೂಮಿ ಪೂಜೆ..!!

    ಮಹೀಂದ್ರಾ ಥಾರ್ ಹರಿದು ವಿದ್ಯಾರ್ಥಿನಿ ಸ್ಥಳದಲ್ಲೇ ಸಾವು

    ಮಹೀಂದ್ರಾ ಥಾರ್ ಹರಿದು ವಿದ್ಯಾರ್ಥಿನಿ ಸ್ಥಳದಲ್ಲೇ ಸಾವು

    ಗಗನಸಖಿಯ ಸೊಂಟ ಮುಟ್ಟಿ ಕಿರುಕುಳ: ಆರೋಪಿ ಬಂಧನ : ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಘಟನೆ..!!!

    ಗಗನಸಖಿಯ ಸೊಂಟ ಮುಟ್ಟಿ ಕಿರುಕುಳ: ಆರೋಪಿ ಬಂಧನ : ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಘಟನೆ..!!!

    ಕಡಬ: ನೀರಿನಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿನಿಯರ ಬದುಕು ಅಂತ್ಯ : ಪ್ರಕರಣ ದಾಖಲು..!!!

    ಕಡಬ: ನೀರಿನಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿನಿಯರ ಬದುಕು ಅಂತ್ಯ : ಪ್ರಕರಣ ದಾಖಲು..!!!

    ಪುತ್ತೂರು : ಇನ್ನೋವಾ ಕಾರು – ಬೈಕ್ ನಡುವೆ ಅಪಘಾತ..!!

    ಪುತ್ತೂರು : ಇನ್ನೋವಾ ಕಾರು – ಬೈಕ್ ನಡುವೆ ಅಪಘಾತ..!!

    ಚಲಿಸುತ್ತಿದ್ದ ಬಸ್‌ನಲ್ಲೇ ಚಾಲಕನಿಗೆ ಹೃದಯಾಘಾತ..!!!

    ಚಲಿಸುತ್ತಿದ್ದ ಬಸ್‌ನಲ್ಲೇ ಚಾಲಕನಿಗೆ ಹೃದಯಾಘಾತ..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಸುಳ್ಯ

ಸುಳ್ಯ: ನಾಪತ್ತೆಯಾಗಿದ್ದ ಅಸ್ಸಾಂ ಮೂಲದ ವಿವಾಹಿತ ಮಹಿಳೆ ಪ್ರಿಯಕರನೊಂದಿಗೆ ಪತ್ತೆ..!!

January 27, 2022
in ಸುಳ್ಯ
0
ಸುಳ್ಯ: ನಾಪತ್ತೆಯಾಗಿದ್ದ ಅಸ್ಸಾಂ ಮೂಲದ ವಿವಾಹಿತ ಮಹಿಳೆ ಪ್ರಿಯಕರನೊಂದಿಗೆ ಪತ್ತೆ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಸುಳ್ಯ: ನಾಪತ್ತೆಯಾಗಿದ್ದ ಅಸ್ಸಾಂ ಮೂಲದ ವಿವಾಹಿತ ಮಹಿಳೆ ಪ್ರಿಯಕರನೊಂದಿಗೆ ಪತ್ತೆಯಾದ ಘಟನೆ ನಡೆದಿದೆ.

Advertisement
Advertisement

ಮಹಿಳೆಯೊಬ್ಬರು ಜ. 25 ರಂದು ಪೈಚಾರು ಮನೆಯಿಂದ ಕಾಣೆಯಾಗಿ ಸಂಜೆಯಾದರೂ ಬಾರದ ಹಿನ್ನೆಲೆಯಲ್ಲಿ ಆಕೆಯ ಪತಿ ಪತಿ ಕೋಗನ್ ತಾತಿ ಅದೇ ದಿನ ಸಂಜೆ ಸುಳ್ಯ ಠಾಣೆಯಲ್ಲಿ ದೂರು ನೀಡಿದ್ದರು.

ಕಳೆದ ನಾಲ್ಕು ತಿಂಗಳಿಂದ ಸುಳ್ಯದ ಪೈಚಾರು ಸಂಸ್ಥೆ ಯೊಂದರಲ್ಲಿ ತೆಂಗಿನಕಾಯಿ ಸುಲಿಯುವ ಕೆಲಸವನ್ನು ಮಾಡುತ್ತಿದ್ದ ಮಹಿಳೆ ಮತ್ತು ಆಕೆಯ ಪತಿ, ಎರಡು ಮಕ್ಕಳೊಂದಿಗೆ ತಾನು ಕೆಲಸ ಮಾಡುತ್ತಿರುವ ಸಂಸ್ಥೆಯವರು ನೀಡಿದ ರೂಮೊಂದರಲ್ಲಿ ಜೀವನ ನಡೆಸುತ್ತಿದ್ದರು.

Advertisement

ದೂರನ್ನು ಸ್ವೀಕರಿಸಿದ ಪೊಲೀಸರು ಆಕೆಯನ್ನು ಹುಡುಕುವಲ್ಲಿ ತೊಡಗಿದಾಗ ಸುಳ್ಯ ಪೊಲೀಸ್ ಠಾಣಾ ಉಪನಿರೀಕ್ಷಕ ದಿಲೀಪ್ ರವರಿಗೆ ಮಹಿಳೆಯ ಬಳಿ ಇದ್ದ ಮೊಬೈಲ್ ಫೋನ್ ಲೊಕೇಶನ್ ಕುಂದಾಪುರದಲ್ಲಿರುವ ಬಗ್ಗೆ ಖಚಿತ ಮಾಹಿತಿ ಲಭಿಸಿತ್ತು. ಇದರ ಆಧಾರದ ಮೇಲೆ ಕುಂದಾಪುರ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಕಾರ್ಯಪ್ರವೃತ್ತರಾದ ಕುಂದಾಪುರ ಪೊಲೀಸರು ಮಹಿಳೆಯನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.

ಅದಾಗಲೇ ವಿಷಯ ಬೆಳಕಿಗೆ ಬಂದಿದ್ದು ಮಹಿಳೆ ತನ್ನ ಪ್ರಿಯಕರ ಚಂದನ್ ಎಂಬ ವ್ಯಕ್ತಿಯೊಂದಿಗೆ ಮನೆ ಬಿಟ್ಟು ಬಂದಿದ್ದು ಆತನೊಂದಿಗೆ ಇರುವುದಾಗಿ ತೀರ್ಮಾನ ಕೈಗೊಂಡಿದ್ದರು ಎನ್ನಲಾಗಿದೆ.

ಆಕೆಯನ್ನು ಕುಂದಾಪುರದ ಪೊಲೀಸರು ಪತ್ತೆ ಹಚ್ಚಿದ್ದಾರೆ ಎಂಬ ವಿಷಯ ತಿಳಿದ ಆಕೆಯ ಪತಿ ತನ್ನ ಒಬ್ಬ ಪರಿಚಯಸ್ಥರನ್ನು ಕರೆದುಕೊಂಡು ಕುಂದಾಪುರಕ್ಕೆ ಹೋಗಿದ್ದಾರೆ. ಕುಂದಾಪುರ ಪೊಲೀಸ್ ಠಾಣೆಯಲ್ಲಿ ಇದ್ದ ತನ್ನ ಪತ್ನಿ ಮತ್ತು ಆಕೆಯ ಪ್ರಿಯಕರನನ್ನು ಕಂಡು ಪೊಲೀಸರೊಂದಿಗೆ ನನ್ನ ಪತ್ನಿಯನ್ನು ನನ್ನೊಂದಿಗೆ ಕಳಿಸಿಕೊಡುವಂತೆ ಕೇಳಿಕೊಂಡರು ಎನ್ನಲಾಗಿದೆ.

ಆಗ ಆ ಮಹಿಳೆ ತಾನು ಗಂಡನ ಬಳಿ ಹೋಗುವುದಿಲ್ಲ ತನ್ನ ಪ್ರೇಮಿ ಚಂದನ್ ರವರ ಜೊತೆ ಇರುತ್ತೇನೆ ಎಂದು ಪಟ್ಟು ಹಿಡಿದಿದ್ದಾರೆ. ಈ ವೇಳೆ ಆಕೆಗೆ ಬುದ್ಧಿವಾದ ಹೇಳಿದ ಕುಂದಾಪುರ ಪೊಲೀಸರು ಜನವರಿ 26ರಂದು ರಾತ್ರಿ ಆಕೆಯ ಮನವೊಲಿಸಿ ಪತಿಯೊಂದಿಗೆ ಕಳುಹಿಸಿಕೊಟ್ಟಿದ್ದಾರೆ ಎನ್ನಲಾಗಿದೆ. ಜನವರಿ 27ರಂದು ಬೆಳಿಗ್ಗೆ ಸುಳ್ಯ ಪೊಲೀಸರು ಆಕೆಯನ್ನು ಮತ್ತು ಆಕೆಯ ಪತಿಯನ್ನು ಸುಳ್ಯ ಠಾಣೆಗೆ ಕರೆಸಿ ಮಾತುಕತೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಉಡುಪಿಯಲ್ಲಿ ಈಕೆಯೊಂದಿಗೆ ಸಿಕ್ಕಿದ್ದ ಚಂದನ್ ಎಂಬ ವ್ಯಕ್ತಿ ಅಸ್ಸಾಂ ಮೂಲದವರಾಗಿದ್ದು ಮಂಗಳೂರು ಹೋಟೆಲ್ ಒಂದರಲ್ಲಿ ಚೈನೀಸ್ ಫುಡ್ ಮೇಕರ್ ಆಗಿ ಕೆಲಸ ಮಾಡುತ್ತಿದ್ದು, ಇದಕ್ಕೂ ಮುನ್ನ ಒಮ್ಮೆ ಇವರು ಕೆಲಸ ಮಾಡುತ್ತಿದ್ದ ಸ್ಥಳಕ್ಕೆ ಬಂದು ಹೋಗಿದ್ದ ಎನ್ನಲಾಗಿದೆ.

Previous Post

ಮೇಲ್ಮನೆ ವಿಪಕ್ಷ ಸ್ಥಾನ ತಪ್ಪಿದ್ದಕ್ಕೆ ಇಬ್ರಾಹಿಂ ಕೋಪ : ಕಾಂಗ್ರೆಸ್ ಗೆ ಗುಡ್ ಬೈ..!!

Next Post

ದ.ಕ. ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಪುತ್ತೂರು ಹಾಗೂ ವಿಟ್ಲ-ಉಪ್ಪಿನಂಗಡಿ ಉಭಯ ಬ್ಲಾಕ್ ಗಳಲ್ಲಿ ರಕ್ತದಾನ ಶಿಬಿರ

OtherNews

ಮಹೀಂದ್ರಾ ಥಾರ್ ಹರಿದು ವಿದ್ಯಾರ್ಥಿನಿ ಸ್ಥಳದಲ್ಲೇ ಸಾವು
ಸುಳ್ಯ

ಮಹೀಂದ್ರಾ ಥಾರ್ ಹರಿದು ವಿದ್ಯಾರ್ಥಿನಿ ಸ್ಥಳದಲ್ಲೇ ಸಾವು

May 9, 2026
ಚಲಿಸುತ್ತಿದ್ದ ಬಸ್‌ನಲ್ಲೇ ಚಾಲಕನಿಗೆ ಹೃದಯಾಘಾತ..!!!
ಕ್ರೈಮ್

ಚಲಿಸುತ್ತಿದ್ದ ಬಸ್‌ನಲ್ಲೇ ಚಾಲಕನಿಗೆ ಹೃದಯಾಘಾತ..!!!

May 9, 2026
ಕಡಬ: ನದಿಯ ನೀರಿನಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿನಿಯರು ಮೃತ್ಯು..!!
Featured

ಕಡಬ: ನದಿಯ ನೀರಿನಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿನಿಯರು ಮೃತ್ಯು..!!

May 8, 2026
ದನ ಕಳವು; ಕಾರಿನಲ್ಲಿ ಹಿಂಸಾತ್ಮಕವಾಗಿ ಸಾಗಿಸಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ..!!
ಸುಳ್ಯ

ದನ ಕಳವು; ಕಾರಿನಲ್ಲಿ ಹಿಂಸಾತ್ಮಕವಾಗಿ ಸಾಗಿಸಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ..!!

May 7, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ಕಡಬದಲ್ಲಿ ಅನುಮಾನಾಸ್ಪದ ಸಾವು: ಆತ್ಮಹತ್ಯೆ ಪ್ರಕರಣ ಇದೀಗ ಮರುವಿಚಾರಣೆಗೆ : ಇಬ್ಬರ ವಿರುದ್ಧ ಪ್ರಕರಣ ದಾಖಲು..!!

May 3, 2026
ಮುಂದೆ ಬಾಲವನದಲ್ಲಿ ತಿಂಗಳಿಗೊಂದು ಕಾರ್ಯಕ್ರಮ : ಬಾಲವನ ಅಭಿವೃದ್ಧಿ ಸಮಿತಿಯ ಪ್ರಥಮ ಸಭೆಯ ಬಳಿಕ ಶಾಸಕ ಅಶೋಕ್‌ ಕುಮಾರ್ ರೈ ಹೇಳಿಕೆ..!!
ಸುಳ್ಯ

ಮುಂದೆ ಬಾಲವನದಲ್ಲಿ ತಿಂಗಳಿಗೊಂದು ಕಾರ್ಯಕ್ರಮ : ಬಾಲವನ ಅಭಿವೃದ್ಧಿ ಸಮಿತಿಯ ಪ್ರಥಮ ಸಭೆಯ ಬಳಿಕ ಶಾಸಕ ಅಶೋಕ್‌ ಕುಮಾರ್ ರೈ ಹೇಳಿಕೆ..!!

May 3, 2026

Leave a Reply Cancel reply

Your email address will not be published. Required fields are marked *

Recent News

ಕೋಟಿ ಚೆನ್ನಯ ಜೋಡುಕರೆ ಕಂಬಳದ ನೂತನ ಕರೆ ನಿರ್ಮಾಣಕ್ಕೆ ಭೂಮಿ ಪೂಜೆ..!!

ಕೋಟಿ ಚೆನ್ನಯ ಜೋಡುಕರೆ ಕಂಬಳದ ನೂತನ ಕರೆ ನಿರ್ಮಾಣಕ್ಕೆ ಭೂಮಿ ಪೂಜೆ..!!

May 9, 2026
ಮಹೀಂದ್ರಾ ಥಾರ್ ಹರಿದು ವಿದ್ಯಾರ್ಥಿನಿ ಸ್ಥಳದಲ್ಲೇ ಸಾವು

ಮಹೀಂದ್ರಾ ಥಾರ್ ಹರಿದು ವಿದ್ಯಾರ್ಥಿನಿ ಸ್ಥಳದಲ್ಲೇ ಸಾವು

May 9, 2026
ಗಗನಸಖಿಯ ಸೊಂಟ ಮುಟ್ಟಿ ಕಿರುಕುಳ: ಆರೋಪಿ ಬಂಧನ : ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಘಟನೆ..!!!

ಗಗನಸಖಿಯ ಸೊಂಟ ಮುಟ್ಟಿ ಕಿರುಕುಳ: ಆರೋಪಿ ಬಂಧನ : ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಘಟನೆ..!!!

May 9, 2026
ಕಡಬ: ನೀರಿನಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿನಿಯರ ಬದುಕು ಅಂತ್ಯ : ಪ್ರಕರಣ ದಾಖಲು..!!!

ಕಡಬ: ನೀರಿನಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿನಿಯರ ಬದುಕು ಅಂತ್ಯ : ಪ್ರಕರಣ ದಾಖಲು..!!!

May 9, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.