Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಟ್ಲ: ಕೋಮು ಸೌಹಾರ್ದತೆಗೆ ಧಕ್ಕೆ ಆರೋಪ: ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಕಾಮೆಂಟ್ ಮಾಡಿದ ವ್ಯಕ್ತಿ ಬಂಧನ..!!

    ವಿಟ್ಲ: ಕೋಮು ಸೌಹಾರ್ದತೆಗೆ ಧಕ್ಕೆ ಆರೋಪ: ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಕಾಮೆಂಟ್ ಮಾಡಿದ ವ್ಯಕ್ತಿ ಬಂಧನ..!!

    (ಜೂ.29): ಕುಂಬ್ರದಲ್ಲಿ ‘ಕ್ಯಾಪ್ಟರ್ ಮೆನ್ಸ್ ಹಬ್’ ಶುಭಾರಂಭ..!!

    (ಜೂ.29): ಕುಂಬ್ರದಲ್ಲಿ ‘ಕ್ಯಾಪ್ಟರ್ ಮೆನ್ಸ್ ಹಬ್’ ಶುಭಾರಂಭ..!!

    ವಿಟ್ಲ: ಕಾರು ಮತ್ತು ಸ್ಕೂಟರ್ ನಡುವೆ ಭೀಕರ ಅಪಘಾತ, ಸವಾರನಿಗೆ ಗಂಭೀರ ಗಾಯ..!!

    ವಿಟ್ಲ: ಕಾರು ಮತ್ತು ಸ್ಕೂಟರ್ ನಡುವೆ ಭೀಕರ ಅಪಘಾತ, ಸವಾರನಿಗೆ ಗಂಭೀರ ಗಾಯ..!!

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಯ್ಯಪ್ಪ ಮಂದಿರ ತೆರವು ಕಾರ್ಯ ಆರಂಭ..!!

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಯ್ಯಪ್ಪ ಮಂದಿರ ತೆರವು ಕಾರ್ಯ ಆರಂಭ..!!

    ಕುಟುಂಬಕ್ಕೆ ಆಸರೆಯಾಗಿದ್ದ ಭಟ್ಕಳದ ಯುವತಿ ಬೆಂಗಳೂರಿನಲ್ಲಿ ರಸ್ತೆ ಅಪಘಾತಕ್ಕೆ ಬಲಿ..!!!

    ಕುಟುಂಬಕ್ಕೆ ಆಸರೆಯಾಗಿದ್ದ ಭಟ್ಕಳದ ಯುವತಿ ಬೆಂಗಳೂರಿನಲ್ಲಿ ರಸ್ತೆ ಅಪಘಾತಕ್ಕೆ ಬಲಿ..!!!

    ಕಾಲೇಜು ಬಸ್ :ದ್ವಿಚಕ್ರ ವಾಹನ ಅಪಘಾತ; ಇನ್ಫೋಸಿಸ್ ಉದ್ಯೋಗಿ ಸಾವು..!!

    ಕಾಲೇಜು ಬಸ್ :ದ್ವಿಚಕ್ರ ವಾಹನ ಅಪಘಾತ; ಇನ್ಫೋಸಿಸ್ ಉದ್ಯೋಗಿ ಸಾವು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಟ್ಲ: ಕೋಮು ಸೌಹಾರ್ದತೆಗೆ ಧಕ್ಕೆ ಆರೋಪ: ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಕಾಮೆಂಟ್ ಮಾಡಿದ ವ್ಯಕ್ತಿ ಬಂಧನ..!!

    ವಿಟ್ಲ: ಕೋಮು ಸೌಹಾರ್ದತೆಗೆ ಧಕ್ಕೆ ಆರೋಪ: ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಕಾಮೆಂಟ್ ಮಾಡಿದ ವ್ಯಕ್ತಿ ಬಂಧನ..!!

    (ಜೂ.29): ಕುಂಬ್ರದಲ್ಲಿ ‘ಕ್ಯಾಪ್ಟರ್ ಮೆನ್ಸ್ ಹಬ್’ ಶುಭಾರಂಭ..!!

    (ಜೂ.29): ಕುಂಬ್ರದಲ್ಲಿ ‘ಕ್ಯಾಪ್ಟರ್ ಮೆನ್ಸ್ ಹಬ್’ ಶುಭಾರಂಭ..!!

    ವಿಟ್ಲ: ಕಾರು ಮತ್ತು ಸ್ಕೂಟರ್ ನಡುವೆ ಭೀಕರ ಅಪಘಾತ, ಸವಾರನಿಗೆ ಗಂಭೀರ ಗಾಯ..!!

    ವಿಟ್ಲ: ಕಾರು ಮತ್ತು ಸ್ಕೂಟರ್ ನಡುವೆ ಭೀಕರ ಅಪಘಾತ, ಸವಾರನಿಗೆ ಗಂಭೀರ ಗಾಯ..!!

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಯ್ಯಪ್ಪ ಮಂದಿರ ತೆರವು ಕಾರ್ಯ ಆರಂಭ..!!

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಯ್ಯಪ್ಪ ಮಂದಿರ ತೆರವು ಕಾರ್ಯ ಆರಂಭ..!!

    ಕುಟುಂಬಕ್ಕೆ ಆಸರೆಯಾಗಿದ್ದ ಭಟ್ಕಳದ ಯುವತಿ ಬೆಂಗಳೂರಿನಲ್ಲಿ ರಸ್ತೆ ಅಪಘಾತಕ್ಕೆ ಬಲಿ..!!!

    ಕುಟುಂಬಕ್ಕೆ ಆಸರೆಯಾಗಿದ್ದ ಭಟ್ಕಳದ ಯುವತಿ ಬೆಂಗಳೂರಿನಲ್ಲಿ ರಸ್ತೆ ಅಪಘಾತಕ್ಕೆ ಬಲಿ..!!!

    ಕಾಲೇಜು ಬಸ್ :ದ್ವಿಚಕ್ರ ವಾಹನ ಅಪಘಾತ; ಇನ್ಫೋಸಿಸ್ ಉದ್ಯೋಗಿ ಸಾವು..!!

    ಕಾಲೇಜು ಬಸ್ :ದ್ವಿಚಕ್ರ ವಾಹನ ಅಪಘಾತ; ಇನ್ಫೋಸಿಸ್ ಉದ್ಯೋಗಿ ಸಾವು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಪುತ್ತೂರು

ದ.ಕ. ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಪುತ್ತೂರು ಹಾಗೂ ವಿಟ್ಲ-ಉಪ್ಪಿನಂಗಡಿ ಉಭಯ ಬ್ಲಾಕ್ ಗಳಲ್ಲಿ ರಕ್ತದಾನ ಶಿಬಿರ

January 27, 2022
in ಪುತ್ತೂರು, ಬಂಟ್ವಾಳ
0
ದ.ಕ. ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಪುತ್ತೂರು ಹಾಗೂ ವಿಟ್ಲ-ಉಪ್ಪಿನಂಗಡಿ ಉಭಯ ಬ್ಲಾಕ್ ಗಳಲ್ಲಿ ರಕ್ತದಾನ ಶಿಬಿರ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುತ್ತೂರು: ಗಣರಾಜ್ಯೋತ್ಸವ ದಿನಾಚರಣೆಯ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಪುತ್ತೂರು ಹಾಗೂ ವಿಟ್ಲ-ಉಪ್ಪಿನಂಗಡಿ ಉಭಯ ಬ್ಲಾಕ್ ಗಳಲ್ಲಿ ‘ದೇಶಕ್ಕಾಗಿ ಸಂವಿಧಾನ ಜೀವಕ್ಕಾಗಿ ರಕ್ತದಾನ’ ಎಂಬ ಶೀರ್ಷಿಕೆಯಡಿಯಲ್ಲಿ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು.

Advertisement
Advertisement
Advertisement

ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ನೇತೃತ್ವದಲ್ಲಿ ಜಿಲ್ಲೆಯ 11 ಕಡೆಗಳಲ್ಲಿ ಏಕಕಾಲಕ್ಕೆ ನಡೆದ ಬೃಹತ್ ರಕ್ತದಾನದ ಅಂಗವಾಗಿ ಪುತ್ತೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ರಕ್ತದಾನ ಶಿಬಿರದಲ್ಲಿ 100ಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನಿಗಳು ಭಾಗಿಯಾಗಿದ್ದರು.

ರಕ್ತದಾನ ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಮಾಜಿ ಶಾಸಕಿ ಶಕುಂತಲಾ ಶೆಟ್ಟಿ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಲುಕ್ಮಾನ್ ಬಂಟ್ವಾಳ, ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾದ ಎಂ.ಬಿ.ವಿಶ್ವನಾಥ ರೈ, ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾದ ಡಾ. ರಾಜಾರಾಂ.ಕೆ.ಬಿ, ನಗರ ಕಾಂಗ್ರೆಸ್ ಅಧ್ಯಕ್ಷರಾದ ಎಚ್.ಮೊಹಮ್ಮದ್ ಆಲಿ, ನಗರಸಭಾ ಸದಸ್ಯರಾದ ಮಹಮ್ಮದ್ ರಿಯಾಜ್ ಕೆ, ಯೂಸುಫ್ ಡ್ರೀಮ್ಸ್, ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗಳಾದ ರಂಜಿತ್ ಬಂಗೇರ ಕೆ, ಪುತ್ತೂರು ಯುವ ಕಾಂಗ್ರೆಸ್ ಉಪಾಧ್ಯಕ್ಷರಾದ ಬಾಲಕೃಷ್ಣ ಕೊಳ್ತಿಗೆ, ಪ್ರಧಾನ ಕಾರ್ಯದರ್ಶಿಗಳಾದ ಸನದ್ ಯೂಸುಫ್, ರಶೀದ್ ಮುರ, ಸಿದ್ದೀಕ್ ಸುಲ್ತಾನ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಶಾರದಾ ಅರಸ್, ಎಸ್ಸಿ ಘಟಕದ ಅಧ್ಯಕ್ಷರಾದ ಕೇಶವ ಪಡೀಲ್, ಯುವ ನಾಯಕರುಗಳಾದ ಜಿಲ್ಲಾ ಅಸಂಘಟಿತ ಕಾರ್ಮಿಕರ ಘಟಕದ ಸದಸ್ಯರಾದ ಶರೀಫ್ ಬಲ್ನಾಡ್, ಜಿಲ್ಲಾ ಯುವ ಕಾಂಗ್ರೆಸ್ ನ ಪ್ರಮುಖರಾದ ಶಕೀಲ್ ದರ್ಬೆ, ಸನತ್ ರೈ, ಯಂಗ್ ಬ್ರಿಗೇಡ್ ನ ಪ್ರಮುಖರಾದ ಉನೈಸ್ ಗಡಿಯಾರ ಮುಂತಾದವರು ಉಪಸ್ಥಿತರಿದ್ದರು.

Advertisement

ಸಮಾರೋಪ ಸಮಾರಂಭದಲ್ಲಿ ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾದ ಡಾ. ರಾಜಾರಾಂ ಕೆ.ಬಿ , ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಚಂದ್ರ ಆಳ್ವಾ, ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷರಾದ ಅಭಿಷೇಕ್ ಬೆಳ್ಳಿಪ್ಪಾಡಿ, ವಿಟ್ಲ ನಗರ ಪಂಚಾಯತ್ ಸದಸ್ಯರಾದ ವಿ.ಕೆ.ಎಂ.ಅಶ್ರಫ್ , ಹಸೈನಾರ್ ನೆಲ್ಲಿಗುಡ್ಡೆ, ಡೀಕಯ್ಯ ನಲ್ಕೆ, ಲತಾ ಅಶೋಕ್ ಪೂಜಾರಿ, ಪದ್ಮಿನಿ, ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಪ್ರಮುಖರಾದ ಕರೀಂ ಕುದ್ದುಪದವು, ಶ್ರೀನಿವಾಸ ಶೆಟ್ಟಿ ಕೊಲ್ಯ, ಅಶೋಕ್ ಪೂಜಾರಿ, ಸಮೀರ್ ಪಳಿಕೆ, ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಎಸ್ಸಿ ಘಟಕದ ಅಧ್ಯಕ್ಷರಾದ ರಾಮಣ್ಣ ಪಿಲಿಂಜ, ವಿಟ್ಲ ಯುವ ಕಾಂಗ್ರೆಸ್ ಪ್ರಮುಖರಾದ ಶಿವಪ್ರಸಾದ್ ವಿಟ್ಲ,ಅಶ್ರಫ್ ಮೇಗಿನಪೇಟೆ,ರಾಜೇಶ್ ವಿಟ್ಲ , ಹನೀಫ್, ವಿನ್ಯಾಸ್ ವಿಟ್ಲ , ವಿಶಾಂಕ್ ಕುಮಾರ್ ಉಪಸ್ಥಿತರಿದ್ದರು.

“ರಕ್ತದಾನ ಮಾಡಿ ಸ್ಮಾರ್ಟ್ ಫೋನ್ ಗೆಲ್ಲಿರಿ” ಕಾರ್ಯಕ್ರಮದಲ್ಲಿ ಪುತ್ತೂರು ಬ್ಲಾಕ್ ನಲ್ಲಿ ನೌಫಲ್ ನೆಕ್ಕಿಲಾಡಿ ಹಾಗೂ ವಿಟ್ಲ ಉಪ್ಪಿನಂಗಡಿ ಬ್ಲಾಕ್ ನಲ್ಲಿ ಮೊಹಮ್ಮದ್ ಸಲೀಂ ವಿಜೇತರಾದರು.

Previous Post

ಸುಳ್ಯ: ನಾಪತ್ತೆಯಾಗಿದ್ದ ಅಸ್ಸಾಂ ಮೂಲದ ವಿವಾಹಿತ ಮಹಿಳೆ ಪ್ರಿಯಕರನೊಂದಿಗೆ ಪತ್ತೆ..!!

Next Post

ದಾರಂದಕುಕ್ಕು: ಆಕ್ಟಿವಾ ಮತ್ತು ಕಾರ್ ನಡುವೆ ಅಪಘಾತ: ಬಂಟ್ವಾಳ ಮೂಲದ ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ, ಆಸ್ಪತ್ರೆಗೆ ದಾಖಲು..!!

OtherNews

ವಿಟ್ಲ: ಕೋಮು ಸೌಹಾರ್ದತೆಗೆ ಧಕ್ಕೆ ಆರೋಪ: ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಕಾಮೆಂಟ್ ಮಾಡಿದ ವ್ಯಕ್ತಿ ಬಂಧನ..!!
Featured

ವಿಟ್ಲ: ಕೋಮು ಸೌಹಾರ್ದತೆಗೆ ಧಕ್ಕೆ ಆರೋಪ: ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಕಾಮೆಂಟ್ ಮಾಡಿದ ವ್ಯಕ್ತಿ ಬಂಧನ..!!

June 28, 2026
(ಜೂ.29): ಕುಂಬ್ರದಲ್ಲಿ ‘ಕ್ಯಾಪ್ಟರ್ ಮೆನ್ಸ್ ಹಬ್’ ಶುಭಾರಂಭ..!!
ಉದ್ಘಾಟನೆ

(ಜೂ.29): ಕುಂಬ್ರದಲ್ಲಿ ‘ಕ್ಯಾಪ್ಟರ್ ಮೆನ್ಸ್ ಹಬ್’ ಶುಭಾರಂಭ..!!

June 28, 2026
ವಿಟ್ಲ: ಕಾರು ಮತ್ತು ಸ್ಕೂಟರ್ ನಡುವೆ ಭೀಕರ ಅಪಘಾತ, ಸವಾರನಿಗೆ ಗಂಭೀರ ಗಾಯ..!!
Featured

ವಿಟ್ಲ: ಕಾರು ಮತ್ತು ಸ್ಕೂಟರ್ ನಡುವೆ ಭೀಕರ ಅಪಘಾತ, ಸವಾರನಿಗೆ ಗಂಭೀರ ಗಾಯ..!!

June 28, 2026
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಯ್ಯಪ್ಪ ಮಂದಿರ ತೆರವು ಕಾರ್ಯ ಆರಂಭ..!!
ಧಾರ್ಮಿಕ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಯ್ಯಪ್ಪ ಮಂದಿರ ತೆರವು ಕಾರ್ಯ ಆರಂಭ..!!

June 28, 2026
(ಜೂ.28)ವಿಜಯ ಸಾಮ್ರಾಟ್ ಸಂಸ್ಥೆಯಿಂದ ಬಡ ಕುಟುಂಬಕ್ಕೆ ನೂತನ ಮನೆ ಹಸ್ತಾಂತರ..!!
ಪುತ್ತೂರು

(ಜೂ.28)ವಿಜಯ ಸಾಮ್ರಾಟ್ ಸಂಸ್ಥೆಯಿಂದ ಬಡ ಕುಟುಂಬಕ್ಕೆ ನೂತನ ಮನೆ ಹಸ್ತಾಂತರ..!!

June 27, 2026
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಲೋಗೋ ದುರುಪಯೋಗ ಆರೋಪ; ಇಬ್ಬರ ವಿರುದ್ಧ ಪೊಲೀಸ್ ಠಾಣೆಗೆ ದೂರು..!!
ಕ್ರೈಮ್

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಲೋಗೋ ದುರುಪಯೋಗ ಆರೋಪ; ಇಬ್ಬರ ವಿರುದ್ಧ ಪೊಲೀಸ್ ಠಾಣೆಗೆ ದೂರು..!!

June 27, 2026

Leave a Reply Cancel reply

Your email address will not be published. Required fields are marked *

Recent News

ವಿಟ್ಲ: ಕೋಮು ಸೌಹಾರ್ದತೆಗೆ ಧಕ್ಕೆ ಆರೋಪ: ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಕಾಮೆಂಟ್ ಮಾಡಿದ ವ್ಯಕ್ತಿ ಬಂಧನ..!!

ವಿಟ್ಲ: ಕೋಮು ಸೌಹಾರ್ದತೆಗೆ ಧಕ್ಕೆ ಆರೋಪ: ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಕಾಮೆಂಟ್ ಮಾಡಿದ ವ್ಯಕ್ತಿ ಬಂಧನ..!!

June 28, 2026
(ಜೂ.29): ಕುಂಬ್ರದಲ್ಲಿ ‘ಕ್ಯಾಪ್ಟರ್ ಮೆನ್ಸ್ ಹಬ್’ ಶುಭಾರಂಭ..!!

(ಜೂ.29): ಕುಂಬ್ರದಲ್ಲಿ ‘ಕ್ಯಾಪ್ಟರ್ ಮೆನ್ಸ್ ಹಬ್’ ಶುಭಾರಂಭ..!!

June 28, 2026
ವಿಟ್ಲ: ಕಾರು ಮತ್ತು ಸ್ಕೂಟರ್ ನಡುವೆ ಭೀಕರ ಅಪಘಾತ, ಸವಾರನಿಗೆ ಗಂಭೀರ ಗಾಯ..!!

ವಿಟ್ಲ: ಕಾರು ಮತ್ತು ಸ್ಕೂಟರ್ ನಡುವೆ ಭೀಕರ ಅಪಘಾತ, ಸವಾರನಿಗೆ ಗಂಭೀರ ಗಾಯ..!!

June 28, 2026
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಯ್ಯಪ್ಪ ಮಂದಿರ ತೆರವು ಕಾರ್ಯ ಆರಂಭ..!!

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಯ್ಯಪ್ಪ ಮಂದಿರ ತೆರವು ಕಾರ್ಯ ಆರಂಭ..!!

June 28, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.