Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಉಪ್ಪಿನಂಗಡಿ: ಕಾರಿಗೆ ಲಾರಿ ಡಿಕ್ಕಿ; ಐವರಿಗೆ ಗಂಭೀರ ಗಾಯ..!!

    ಉಪ್ಪಿನಂಗಡಿ: ಕಾರಿಗೆ ಲಾರಿ ಡಿಕ್ಕಿ; ಐವರಿಗೆ ಗಂಭೀರ ಗಾಯ..!!

    ಹಕ್ಕುಪತ್ರ ವಿಚಾರದಲ್ಲಿ ಬಿಜೆಪಿ ನಮ್ಮನ್ನು ಬಳಸಿಕೊಂಡಿದೆ; ನಾವು ಕರೆಯಲೇ ಇಲ್ಲ: ಫಲಾನುಭವಿಗಳ ಆರೋಪ..!!

    ಹಕ್ಕುಪತ್ರ ವಿಚಾರದಲ್ಲಿ ಬಿಜೆಪಿ ನಮ್ಮನ್ನು ಬಳಸಿಕೊಂಡಿದೆ; ನಾವು ಕರೆಯಲೇ ಇಲ್ಲ: ಫಲಾನುಭವಿಗಳ ಆರೋಪ..!!

    ಕಾಂತಾರ ʻಕನಕವತಿʼ ಬಿಕಿನಿ ಫೋಟೋ ವೈರಲ್‌ : ಕಿಡಿಗೇಡಿಗಳ ವಿರುದ್ಧ ಎಫ್‌ಐಆರ್..!!

    ಕಾಂತಾರ ʻಕನಕವತಿʼ ಬಿಕಿನಿ ಫೋಟೋ ವೈರಲ್‌ : ಕಿಡಿಗೇಡಿಗಳ ವಿರುದ್ಧ ಎಫ್‌ಐಆರ್..!!

    ಗುರುವಾಯನಕೆರೆ: ಪೆರ್ನೆ ನಿವಾಸಿ ಯತೀಶ್ ಹತ್ಯೆ ಪ್ರಕರಣ: ಮೂವರು ಆರೋಪಿಗಳು ಪೊಲೀಸ್ ವಶಕ್ಕೆ..!!

    ಗುರುವಾಯನಕೆರೆ: ಪೆರ್ನೆ ನಿವಾಸಿ ಯತೀಶ್ ಹತ್ಯೆ ಪ್ರಕರಣ: ಮೂವರು ಆರೋಪಿಗಳು ಪೊಲೀಸ್ ವಶಕ್ಕೆ..!!

    ಪೆರ್ನೆ ನಿವಾಸಿ ಯತೀಶ್ ಮೃತದೇಹ ಗುರುವಾಯನಕೆರೆ ಬಳಿ ಪತ್ತೆ : ಕೊಲೆ ಶಂಕೆ..!!

    ಪೆರ್ನೆ ನಿವಾಸಿ ಯತೀಶ್ ಮೃತದೇಹ ಗುರುವಾಯನಕೆರೆ ಬಳಿ ಪತ್ತೆ : ಕೊಲೆ ಶಂಕೆ..!!

    ಬಂಟ್ವಾಳ: ಬಿಯರ್ ಬಾಟಲ್ ನಿಂದ ಇರಿದು ಚಿಕ್ಕಪ್ಪನ ಕೊಲೆ: ಆರೋಪಿ ಅರೆಸ್ಟ್..!!

    ಬಂಟ್ವಾಳ: ಬಿಯರ್ ಬಾಟಲ್ ನಿಂದ ಇರಿದು ಚಿಕ್ಕಪ್ಪನ ಕೊಲೆ: ಆರೋಪಿ ಅರೆಸ್ಟ್..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಉಪ್ಪಿನಂಗಡಿ: ಕಾರಿಗೆ ಲಾರಿ ಡಿಕ್ಕಿ; ಐವರಿಗೆ ಗಂಭೀರ ಗಾಯ..!!

    ಉಪ್ಪಿನಂಗಡಿ: ಕಾರಿಗೆ ಲಾರಿ ಡಿಕ್ಕಿ; ಐವರಿಗೆ ಗಂಭೀರ ಗಾಯ..!!

    ಹಕ್ಕುಪತ್ರ ವಿಚಾರದಲ್ಲಿ ಬಿಜೆಪಿ ನಮ್ಮನ್ನು ಬಳಸಿಕೊಂಡಿದೆ; ನಾವು ಕರೆಯಲೇ ಇಲ್ಲ: ಫಲಾನುಭವಿಗಳ ಆರೋಪ..!!

    ಹಕ್ಕುಪತ್ರ ವಿಚಾರದಲ್ಲಿ ಬಿಜೆಪಿ ನಮ್ಮನ್ನು ಬಳಸಿಕೊಂಡಿದೆ; ನಾವು ಕರೆಯಲೇ ಇಲ್ಲ: ಫಲಾನುಭವಿಗಳ ಆರೋಪ..!!

    ಕಾಂತಾರ ʻಕನಕವತಿʼ ಬಿಕಿನಿ ಫೋಟೋ ವೈರಲ್‌ : ಕಿಡಿಗೇಡಿಗಳ ವಿರುದ್ಧ ಎಫ್‌ಐಆರ್..!!

    ಕಾಂತಾರ ʻಕನಕವತಿʼ ಬಿಕಿನಿ ಫೋಟೋ ವೈರಲ್‌ : ಕಿಡಿಗೇಡಿಗಳ ವಿರುದ್ಧ ಎಫ್‌ಐಆರ್..!!

    ಗುರುವಾಯನಕೆರೆ: ಪೆರ್ನೆ ನಿವಾಸಿ ಯತೀಶ್ ಹತ್ಯೆ ಪ್ರಕರಣ: ಮೂವರು ಆರೋಪಿಗಳು ಪೊಲೀಸ್ ವಶಕ್ಕೆ..!!

    ಗುರುವಾಯನಕೆರೆ: ಪೆರ್ನೆ ನಿವಾಸಿ ಯತೀಶ್ ಹತ್ಯೆ ಪ್ರಕರಣ: ಮೂವರು ಆರೋಪಿಗಳು ಪೊಲೀಸ್ ವಶಕ್ಕೆ..!!

    ಪೆರ್ನೆ ನಿವಾಸಿ ಯತೀಶ್ ಮೃತದೇಹ ಗುರುವಾಯನಕೆರೆ ಬಳಿ ಪತ್ತೆ : ಕೊಲೆ ಶಂಕೆ..!!

    ಪೆರ್ನೆ ನಿವಾಸಿ ಯತೀಶ್ ಮೃತದೇಹ ಗುರುವಾಯನಕೆರೆ ಬಳಿ ಪತ್ತೆ : ಕೊಲೆ ಶಂಕೆ..!!

    ಬಂಟ್ವಾಳ: ಬಿಯರ್ ಬಾಟಲ್ ನಿಂದ ಇರಿದು ಚಿಕ್ಕಪ್ಪನ ಕೊಲೆ: ಆರೋಪಿ ಅರೆಸ್ಟ್..!!

    ಬಂಟ್ವಾಳ: ಬಿಯರ್ ಬಾಟಲ್ ನಿಂದ ಇರಿದು ಚಿಕ್ಕಪ್ಪನ ಕೊಲೆ: ಆರೋಪಿ ಅರೆಸ್ಟ್..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಬಂಟ್ವಾಳ

ಕಾರಿಂಜೇಶ್ವರದ ಗಣಿಗಾರಿಕೆ ನಿಲ್ಲಿಸಲು ಕ್ರಮಕೈಗೊಳ್ಳಿ : ಗಣಿ ಸಚಿವ ಹಾಲಪ್ಪಆಚಾರ್ ಗೆ ಪೇಜಾವರ ಶ್ರೀ ಅಹವಾಲು

January 28, 2022
in ಬಂಟ್ವಾಳ, ರಾಜ್ಯ
0
ಕಾರಿಂಜೇಶ್ವರದ ಗಣಿಗಾರಿಕೆ ನಿಲ್ಲಿಸಲು ಕ್ರಮಕೈಗೊಳ್ಳಿ : ಗಣಿ ಸಚಿವ ಹಾಲಪ್ಪಆಚಾರ್ ಗೆ ಪೇಜಾವರ ಶ್ರೀ ಅಹವಾಲು
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಮಂಗಳೂರು: ಉಡುಪಿ- ಮಂಗಳೂರು ಭೇಟಿಯಲ್ಲಿದ್ದ ರಾಜ್ಯ ಗಣಿ ಮತ್ತು ಭೂವಿಜ್ಞಾನ ಹಾಗೂ ಮಹಿಳಾ ಮಕ್ಕಳ ಅಭಿವೃದ್ಧಿ , ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕಲ್ಯಾಣ ಇಲಾಖೆ ಸಚಿವ ಹಾಲಪ್ಪ ಆಚಾರ್ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.

Advertisement
Advertisement
Advertisement

ಈ ಸಂದರ್ಭ ಶ್ರೀ ಗಳು, ದಕ ಜಿಲ್ಲೆಯ ಪ್ರಾಚೀನ ತೀರ್ಥ ಕ್ಷೇತ್ರ ಶ್ರೀ ಕಾರಿಂಜೇಶ್ವರ ದೇವಸ್ಥಾನದ ಆಸುಪಾಸಿನಲ್ಲಿ ನಡೆಯುತ್ತಿರುವ ಗಣಿಗಾರಿಕೆಯಿಂದ ಕ್ಷೇತ್ರದ ಪಾವಿತ್ರ್ಯಕ್ಕೆ ಅಪಾಯ ಎದುರಾಗುವ ಸಾಧ್ಯತೆಗಳನ್ನು ವಿವರಿಸಿ ಈ ಬಗ್ಗೆ ವಿಶೇಷ ಮುತುವರ್ಜಿ ವಹಿಸಿ ಅಲ್ಲಿ ಗಣಿಗಾರಿಕೆ ನಿಲ್ಲಿಸಿ ಸಂರಕ್ಷಿತ ಪ್ರದೇಶವೆಂದು ಘೋಷಿಸುವಂತೆ ಸಚಿವರಿಗೆ ಲಿಖಿತ ಅಪೇಕ್ಷೆ ಸಲ್ಲಿಸಿದರು.

ಸ್ಪಂದಿಸಿದ ಸಚಿವ ಹಾಲಪ್ಪ ಆಚಾರ್ ಕೂಡಲೇ ಈ ವಿಚಾರ ಮಂಗಳೂರು ಜಿಲ್ಲಾಧಿಕಾರಿ ಹಾಗೂ ಇಲಾಖೆಯ ಅಧಿಕಾರಿಗಳಿಗೆ ಸೂಕ್ತ ಕ್ರಮಕೈಗೊಳ್ಳಲು ಸೂಚಿಸುವುದಾಗಿ ತಿಳಿಸಿದರು.

Advertisement

ಈ ಸಂದರ್ಭದಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಮುಖ್ಯ ಕಾರ್ಯದರ್ಶಿ ಡಾ. ಪಂಕಜ್ ಕುಮಾರ್ ಪಾಂಡೆ , ನಿರ್ದೇಶಕ ರಾಮ್ ಮನೋಹರ್ ಪ್ರಸಾದ್ , ಸಚಿವರ ಆಪ್ತ ಕಾರ್ಯದರ್ಶಿ ಡಾ. ನಂದನ್ ಕುಮಾರ್ ಉಪಸ್ಥಿತರಿದ್ದರು.

https://youtu.be/nF8V-aDxGEo

Previous Post

ವಿಟ್ಲ: ಲಯನ್ಸ್ ಸೇವಾ ಟ್ರಸ್ಟ್ ನ ಮೂರನೇ ಅವಧಿಯ ಅಧ್ಯಕ್ಷರಾಗಿ ದಂಬೆಕಾನ ಪ್ರಭಾಕರ ಶೆಟ್ಟಿ, ಕಾರ್ಯದರ್ಶಿಯಾಗಿ ಡಾ.ಗೀತಪ್ರಕಾಶ್ ಆಯ್ಕೆ

Next Post

ನೆಕ್ಕಿಲಾಡಿ: ಆಲ್ಟೊ ಕಾರು ಮತ್ತು ಆಟೋ ರಿಕ್ಷಾ ಮುಖಾಮುಖಿ ಡಿಕ್ಕಿ: ಇಬ್ಬರಿಗೆ ಗಾಯ..!!

OtherNews

ಬಂಟ್ವಾಳ: ಬಿಯರ್ ಬಾಟಲ್ ನಿಂದ ಇರಿದು ಚಿಕ್ಕಪ್ಪನ ಕೊಲೆ: ಆರೋಪಿ ಅರೆಸ್ಟ್..!!
Featured

ಬಂಟ್ವಾಳ: ಬಿಯರ್ ಬಾಟಲ್ ನಿಂದ ಇರಿದು ಚಿಕ್ಕಪ್ಪನ ಕೊಲೆ: ಆರೋಪಿ ಅರೆಸ್ಟ್..!!

June 1, 2026
ಬಂಟ್ವಾಳ : ಬಿಯರ್ ಬಾಟಲಿಯಿಂದ ಇರಿದು ಚಿಕ್ಕಪ್ಪನನ್ನೇ ಕೊಲೆಗೈದ ಯುವಕ..!!
Featured

ಬಂಟ್ವಾಳ : ಬಿಯರ್ ಬಾಟಲಿಯಿಂದ ಇರಿದು ಚಿಕ್ಕಪ್ಪನನ್ನೇ ಕೊಲೆಗೈದ ಯುವಕ..!!

June 1, 2026
ಬಂಟ್ವಾಳದಲ್ಲಿ ಅಕ್ರಮ ಜಾನುವಾರು ವಧೆ ಪತ್ತೆ: ಇಬ್ಬರ ಬಂಧನ, 6 ಜಾನುವಾರುಗಳ ರಕ್ಷಣೆ..!!
Featured

ಬಂಟ್ವಾಳದಲ್ಲಿ ಅಕ್ರಮ ಜಾನುವಾರು ವಧೆ ಪತ್ತೆ: ಇಬ್ಬರ ಬಂಧನ, 6 ಜಾನುವಾರುಗಳ ರಕ್ಷಣೆ..!!

May 28, 2026
ಕೊಂಡಾಣ ಸೇವಾಸಿಂಚನ ಯೋಜನೆ ಯಶಸ್ವಿ : ₹2.27 ಲಕ್ಷಕ್ಕೂ ಅಧಿಕ ಸೇವಾನಿಧಿ ಸಂಗ್ರಹ..!!
ಬಂಟ್ವಾಳ

ಕೊಂಡಾಣ ಸೇವಾಸಿಂಚನ ಯೋಜನೆ ಯಶಸ್ವಿ : ₹2.27 ಲಕ್ಷಕ್ಕೂ ಅಧಿಕ ಸೇವಾನಿಧಿ ಸಂಗ್ರಹ..!!

May 25, 2026
ಬಂಟ್ವಾಳ ನದಿ ತೀರದಲ್ಲಿ ವ್ಯಕ್ತಿಯ ಶವ ಪತ್ತೆ : ಪ್ರಕರಣ ದಾಖಲು.!!
Featured

ಬಂಟ್ವಾಳ ನದಿ ತೀರದಲ್ಲಿ ವ್ಯಕ್ತಿಯ ಶವ ಪತ್ತೆ : ಪ್ರಕರಣ ದಾಖಲು.!!

May 22, 2026
ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳೋ ಕಾಮುಕರೇ ಹುಷಾರ್​​ : ನೂತನ ಕಾನೂನಿನಲ್ಲಿ ಸಂತ್ರಸ್ತೆಯರ ರಕ್ಷಣೆಗೂ ಹೊಸ ನಿಯಮ..!
ಕ್ರೈಮ್

ಅಪ್ರಾಪ್ತ ಬಾಲಕರಿಗೆ ಬೈಕ್ ಚಾಲನೆಗೆ ಅವಕಾಶ: ಇಬ್ಬರು ವಾಹನ ಮಾಲೀಕರಿಗೆ ತಲಾ ₹25,000 ದಂಡ..!!

May 18, 2026

Leave a Reply Cancel reply

Your email address will not be published. Required fields are marked *

Recent News

ಉಪ್ಪಿನಂಗಡಿ: ಕಾರಿಗೆ ಲಾರಿ ಡಿಕ್ಕಿ; ಐವರಿಗೆ ಗಂಭೀರ ಗಾಯ..!!

ಉಪ್ಪಿನಂಗಡಿ: ಕಾರಿಗೆ ಲಾರಿ ಡಿಕ್ಕಿ; ಐವರಿಗೆ ಗಂಭೀರ ಗಾಯ..!!

June 2, 2026
ಹಕ್ಕುಪತ್ರ ವಿಚಾರದಲ್ಲಿ ಬಿಜೆಪಿ ನಮ್ಮನ್ನು ಬಳಸಿಕೊಂಡಿದೆ; ನಾವು ಕರೆಯಲೇ ಇಲ್ಲ: ಫಲಾನುಭವಿಗಳ ಆರೋಪ..!!

ಹಕ್ಕುಪತ್ರ ವಿಚಾರದಲ್ಲಿ ಬಿಜೆಪಿ ನಮ್ಮನ್ನು ಬಳಸಿಕೊಂಡಿದೆ; ನಾವು ಕರೆಯಲೇ ಇಲ್ಲ: ಫಲಾನುಭವಿಗಳ ಆರೋಪ..!!

June 2, 2026
ಕಾಂತಾರ ʻಕನಕವತಿʼ ಬಿಕಿನಿ ಫೋಟೋ ವೈರಲ್‌ : ಕಿಡಿಗೇಡಿಗಳ ವಿರುದ್ಧ ಎಫ್‌ಐಆರ್..!!

ಕಾಂತಾರ ʻಕನಕವತಿʼ ಬಿಕಿನಿ ಫೋಟೋ ವೈರಲ್‌ : ಕಿಡಿಗೇಡಿಗಳ ವಿರುದ್ಧ ಎಫ್‌ಐಆರ್..!!

June 2, 2026
ಗುರುವಾಯನಕೆರೆ: ಪೆರ್ನೆ ನಿವಾಸಿ ಯತೀಶ್ ಹತ್ಯೆ ಪ್ರಕರಣ: ಮೂವರು ಆರೋಪಿಗಳು ಪೊಲೀಸ್ ವಶಕ್ಕೆ..!!

ಗುರುವಾಯನಕೆರೆ: ಪೆರ್ನೆ ನಿವಾಸಿ ಯತೀಶ್ ಹತ್ಯೆ ಪ್ರಕರಣ: ಮೂವರು ಆರೋಪಿಗಳು ಪೊಲೀಸ್ ವಶಕ್ಕೆ..!!

June 1, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.