Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಎಮ್‌ಡಿಎಮ್ಎ ಅಕ್ರಮ ಸಾಗಾಟ : ಆರೋಪಿ ವಶಕ್ಕೆ..!!

    ಪುತ್ತೂರು: ಎಮ್‌ಡಿಎಮ್ಎ ಅಕ್ರಮ ಸಾಗಾಟ : ಆರೋಪಿ ವಶಕ್ಕೆ..!!

    ಪುತ್ತೂರು: ವಿವಾಹ ವಿಚ್ಚೇದನ ನೀಡುವಂತೆ ಒತ್ತಾಯಿಸಿ ಕಿರುಕುಳ : ದೂರು ದಾಖಲು..!!

    ಪುತ್ತೂರು: ವಿವಾಹ ವಿಚ್ಚೇದನ ನೀಡುವಂತೆ ಒತ್ತಾಯಿಸಿ ಕಿರುಕುಳ : ದೂರು ದಾಖಲು..!!

    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ಪುತ್ತೂರು: ರೌಡಿ ಶೀಟರ್ ವಿರುದ್ಧ ಶಾಂತಿಭಂಗ ಪ್ರಕರಣ ದಾಖಲು..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಕೌಟುಂಬಿಕ ಕಲಹ ಹಿನ್ನೆಲೆ ಕತ್ತಿ ದಾಳಿ: ಉಪ್ಪಿನಂಗಡಿಯಲ್ಲಿ ಪರಸ್ಪರ ದೂರು ದಾಖಲು..!!

    ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರಿಂದ ಸಾರ್ವಜನಿಕರ ಅಹವಾಲು ಸ್ವೀಕಾರ..!

    ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರಿಂದ ಸಾರ್ವಜನಿಕರ ಅಹವಾಲು ಸ್ವೀಕಾರ..!

    ನೇತ್ರಾವತಿ ನದಿಯಲ್ಲಿ ಮುಳುಗಿ ಇಂಜಿನಿಯರಿಂಗ್ ವಿದ್ಯಾರ್ಥಿ ಮೃತ್ಯು..!!

    ನೇತ್ರಾವತಿ ನದಿಯಲ್ಲಿ ಮುಳುಗಿ ಇಂಜಿನಿಯರಿಂಗ್ ವಿದ್ಯಾರ್ಥಿ ಮೃತ್ಯು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಎಮ್‌ಡಿಎಮ್ಎ ಅಕ್ರಮ ಸಾಗಾಟ : ಆರೋಪಿ ವಶಕ್ಕೆ..!!

    ಪುತ್ತೂರು: ಎಮ್‌ಡಿಎಮ್ಎ ಅಕ್ರಮ ಸಾಗಾಟ : ಆರೋಪಿ ವಶಕ್ಕೆ..!!

    ಪುತ್ತೂರು: ವಿವಾಹ ವಿಚ್ಚೇದನ ನೀಡುವಂತೆ ಒತ್ತಾಯಿಸಿ ಕಿರುಕುಳ : ದೂರು ದಾಖಲು..!!

    ಪುತ್ತೂರು: ವಿವಾಹ ವಿಚ್ಚೇದನ ನೀಡುವಂತೆ ಒತ್ತಾಯಿಸಿ ಕಿರುಕುಳ : ದೂರು ದಾಖಲು..!!

    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ಪುತ್ತೂರು: ರೌಡಿ ಶೀಟರ್ ವಿರುದ್ಧ ಶಾಂತಿಭಂಗ ಪ್ರಕರಣ ದಾಖಲು..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಕೌಟುಂಬಿಕ ಕಲಹ ಹಿನ್ನೆಲೆ ಕತ್ತಿ ದಾಳಿ: ಉಪ್ಪಿನಂಗಡಿಯಲ್ಲಿ ಪರಸ್ಪರ ದೂರು ದಾಖಲು..!!

    ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರಿಂದ ಸಾರ್ವಜನಿಕರ ಅಹವಾಲು ಸ್ವೀಕಾರ..!

    ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರಿಂದ ಸಾರ್ವಜನಿಕರ ಅಹವಾಲು ಸ್ವೀಕಾರ..!

    ನೇತ್ರಾವತಿ ನದಿಯಲ್ಲಿ ಮುಳುಗಿ ಇಂಜಿನಿಯರಿಂಗ್ ವಿದ್ಯಾರ್ಥಿ ಮೃತ್ಯು..!!

    ನೇತ್ರಾವತಿ ನದಿಯಲ್ಲಿ ಮುಳುಗಿ ಇಂಜಿನಿಯರಿಂಗ್ ವಿದ್ಯಾರ್ಥಿ ಮೃತ್ಯು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಬೆಳ್ತಂಗಡಿ

ಸಂವಿಧಾನದ ಮೂಲ ಆಶಯಗಳು ಇನ್ನೂ ಜಾರಿಯಾಗದಿರುವುದು ದುರಂತ..!! – ಧನಂಜಯ ಮೂರ್ತಿ

January 28, 2022
in ಬೆಳ್ತಂಗಡಿ
0
ಸಂವಿಧಾನದ ಮೂಲ ಆಶಯಗಳು ಇನ್ನೂ ಜಾರಿಯಾಗದಿರುವುದು ದುರಂತ..!! – ಧನಂಜಯ ಮೂರ್ತಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಬೆಳ್ತಂಗಡಿ: ದೇಶಕ್ಕೆ ಸ್ವಾತಂತ್ರ್ಯ ಲಭಿಸಿ 75 ವರ್ಷಗಳು ಸಂದಿವೆ. ಸಂವಿಧಾನ ಸಮರ್ಪಣೆಯಾಗಿ 73 ವರ್ಷಗಳು ಸಂದರೂ ಸಂವಿಧಾನದ ಮೂಲ ಆಶಯಗಳು ಇನ್ನೂ ಜಾರಿಯಾಗದಿರುವುದು ದುರಂತ ಎಂದು ಪ್ರಗತಿಪರ ಚಿಂತಕ, ಬರಹಗಾರ ಜಿ.ಎನ್ ಧನಂಜಯ ಮೂರ್ತಿ ಹೇಳಿದರು.

Advertisement
Advertisement

ಅವರು ಸಂವಿಧಾನ ಸಂರಕ್ಷಣಾ ಸಮಿತಿ ಬೆಳ್ತಂಗಡಿ ಇದರ ವತಿಯಿಂದ ನಡೆದ ಬೈಕ್ ರಾಲಿ ಹಾಗೂ ಸಮಾರೋಪ ಸಮಾರಂಭದ ಮುಖ್ಯ ಅತಿಥಿಯಾಗಿ ಮಾತನಾಡಿದರು.

ದೇಶದ ಸಂವಿಧಾನದ ಮೂಲ ಆಶಯಗಳು ಇಂದಿಗೂ ಈಡೇರಿಲ್ಲ. ಸಂವಿಧಾನದ ಸಮಾನತೆ ಎಂಬುದು ಗಗನ ಕುಸುಮವಾಗಿದೆ. ದಲಿತರ ಮೇಲಿನ ದೌರ್ಜನ್ಯ ದಿನನಿತ್ಯ ವರದಿಯಾಗುತ್ತದೆ. ಎರಡು ವರ್ಷದ ಪುಟ್ಟ ಮಗುವೊಂದು ದೇವಸ್ಥಾನ ಪ್ರವೇಶಿಸಿದ ಏಕೈಕ ಕಾರಣಕ್ಕಾಗಿ 25 ಸಾವಿರ ದಂಡ ವಿಧಿಸುವ ಸಮಾಜದಲ್ಲಿ ಯಾವ ಸಮಾನತೆ ಇದೆ ಎಂದು ಪ್ರಶ್ನಿಸಿದ ಅವರು ಕರೋನ ಲಾಕ್ ಡೌನ್ ಸಂದರ್ಭದಲ್ಲಿ ಕಳೆದ ಎರಡು ವರ್ಷಗಳಲ್ಲಿ ದೇಶದಲ್ಲಿ 150 ñ
ಬಿಲಿಯನ್ಪತಿಗಳು ಸೃಷ್ಟಿಯಾಗಿದ್ದಾರೆ. ಬಡವರು ಬೀದಿಗೆ ಬಿದ್ದಿದ್ದಾರೆ. ಈ ಅಸಮಾನತೆಯ ವಿರುದ್ದ ಸಂಘಟಿತ ಹೋರಾಟ ಅಗತ್ಯವಿದೆ ಎಂದರು.

Advertisement

ಸಾಮಾಜಿಕ ಹೋರಾಟ ಇಂದಿನ ಭಾರತದ ಅಗತ್ಯಗಳಲ್ಲಿ ಒಂದು. ಸಂವಿಧಾನದ ಮೂಲ ಆಶಯಗಳನ್ನು ಉಳಿಸಲು ನಮ್ಮ ಕೊನೆಯುಸಿರುವ ಇರುವ ತನಕ ಹೋರಾಟ ನಡೆಸುವ ಅಗತ್ಯವಿದೆ ಎಂದರು.

ಕಾರ್ಯಕ್ರಮದಲ್ಲಿ ಭಾಗವಹಿಸಿದ ಭೀಮ್ ಆರ್ಮಿ ಹಾಸನ ಜಿಲ್ಲಾ ಗೌರವಾಧ್ಯಕ್ಷ ವಿಜಯಕುಮಾರ್ ಹಾದಿಗೆ ಮಾತನಾಡಿ, ಮಹಿಳೆಯರು ಸೇರಿದಂತೆ ಅತ್ಯಂತ ಶೋಷಿತ ಸಮುದಾಯಕ್ಕೆ ಸ್ವಾಭಿಮಾನದ ಬದುಕು ನೀಡಿದ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರನ್ನು ನಾವು ಎಂದಿಗೂ ಮರೆಯಬಾರದು. ನಾವು ಈ ಮಣ್ಣಿನ ಮೂಲ ನಿವಾಸಿಗಳು , ನಮ್ಮ ಮೇಲಿನ ದೌರ್ಜನ್ಯ ವಿವಿಧ ರೀತಿಯಲ್ಲಿ ಇಂದಿಗೂ ಮುಂದುವರಿದಿದ್ದು , ಇದರ ವಿರುದ್ಧ ನಾವು ಸಿಡಿದೇಳದಿದ್ದರೆ ನಾವು ಸತ್ತು ಬದಕಿದಂತೆ ಎಂದ ಅವರು ಅಂಬೇಡ್ಕರ್ ಬರೆದ ನಮ್ಮ ದೇಶದ ಸಂವಿಧಾನ ಅಪಾಯಕಾರಿಯಲ್ಲಿದೆ. ನಮ್ಮ ದೇಶದ ಶೋಷಿತ ವರ್ಗ , ದಲಿತ, ಮಹಿಳೆಯರ ಹಕ್ಕುಗಳನ್ನು ರಕ್ಷಿಸಲು , ಉಳಿಸಲು ನಮ್ಮ ಸಂಘಟಿತ ಹೋರಾಟ ಅಗತ್ಯವಿದೆ ಎಂದರು.

ಸಮಾರಂಭದ ಅಧ್ಯಕ್ಷತೆಯನ್ನು ಸಂವಿಧಾನ ಸಂರಕ್ಷಣಾ ಸಮಿತಿಯ ಅಧ್ಯಕ್ಷ ಸುಂದರ ಕಾಶಿಪಟ್ಣ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಕಾರ್ಯದರ್ಶಿ ಅವಿನಾಶ್ ಕುರ್ಲೊಟ್ಟು , ದಸಂಸ (ಅಂಬೇಡ್ಕರ್ ವಾದ) ದ ಕುಕ್ಕೇಡಿ-ನಿಟ್ಟಡೆ ಗ್ರಾಮ ಸಮಿತಿ ಸಂಚಾಲಕ ಶ್ರೀಧರ ಕುಂಡದಬೆಟ್ಟು ಉಪಸ್ಥಿತರಿದ್ದರು. ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ , ದಸಂಸ (ಅಂಬೇಡ್ಕರ್ ವಾದ) ದ ತಾಲೂಕು ಸಂಘಟನಾ ಸಂಚಾಲಕ ಶೇಖರ್ ಕುಕ್ಕೇಡಿ ಸ್ವಾಗತಿಸಿ , ಉಪನ್ಯಾಸಕ ಚಂದ್ರಪ್ಪ ಮಾಸ್ಟರ್ , ಸುಕೇಶ್ ಮಾಲಾಡಿ ಧನ್ಯವಾದಗೈದರು.

Previous Post

ನೆಲ್ಯಾಡಿ: ಅನಾರೋಗ್ಯದಿಂದಿದ್ದ ನಂದಕುಮಾರ್ ನಿಧನ..!!

Next Post

ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಗೊಂಡ ಮಹಾಲಿಂಗ ನಾಯ್ಕ ಅವರ ಮನೆಗೆ ಭೇಟಿ ನೀಡಿ, ಸನ್ಮಾನಿಸಿದ ಧರ್ಮಗುರುಗಳು

OtherNews

ನೇತ್ರಾವತಿ ನದಿಯಲ್ಲಿ ಮುಳುಗಿ ಇಂಜಿನಿಯರಿಂಗ್ ವಿದ್ಯಾರ್ಥಿ ಮೃತ್ಯು..!!
Featured

ನೇತ್ರಾವತಿ ನದಿಯಲ್ಲಿ ಮುಳುಗಿ ಇಂಜಿನಿಯರಿಂಗ್ ವಿದ್ಯಾರ್ಥಿ ಮೃತ್ಯು..!!

May 19, 2026
ಬೆಳ್ತಂಗಡಿ – ಉಪ್ಪಿನಂಗಡಿಯಲ್ಲಿ ಕಳ್ಳತನ ಪ್ರಕರಣ: ಶಂಕಿತನ ಕುರಿತು ಸಾರ್ವಜನಿಕರಲ್ಲಿ ಮಾಹಿತಿ ಕೋರಿಕೆ..!
Featured

ಬೆಳ್ತಂಗಡಿ – ಉಪ್ಪಿನಂಗಡಿಯಲ್ಲಿ ಕಳ್ಳತನ ಪ್ರಕರಣ: ಶಂಕಿತನ ಕುರಿತು ಸಾರ್ವಜನಿಕರಲ್ಲಿ ಮಾಹಿತಿ ಕೋರಿಕೆ..!

May 19, 2026
ಬೆಳ್ತಂಗಡಿಯಲ್ಲಿ ರಾತ್ರೋರಾತ್ರಿ ಕಳ್ಳರ ಕೈ ಚಳಕ: ವಕೀಲರ ಕಚೇರಿ, ಹೋಟೆಲ್, ಅಂಗಡಿಗಳಿಗೆ ನುಗ್ಗಿದ ಕಳ್ಳರು ನಗದು ದೋಚಿ ಪರಾರಿ..!!
ಕ್ರೈಮ್

ಬೆಳ್ತಂಗಡಿಯಲ್ಲಿ ರಾತ್ರೋರಾತ್ರಿ ಕಳ್ಳರ ಕೈ ಚಳಕ: ವಕೀಲರ ಕಚೇರಿ, ಹೋಟೆಲ್, ಅಂಗಡಿಗಳಿಗೆ ನುಗ್ಗಿದ ಕಳ್ಳರು ನಗದು ದೋಚಿ ಪರಾರಿ..!!

May 19, 2026
ಬಸ್ ನಿಲ್ದಾಣದಲ್ಲಿ ಜಟಾಪಟಿ : ಮಹಾರಾಷ್ಟ್ರ ಮೂಲದ ಚಾಲಕನಿಂದ ಕೆಎಸ್‌ಆರ್‌ಟಿಸಿ ಚಾಲಕನ ಮೇಲೆ ಹಲ್ಲೆ..!!
Featured

ಬಸ್ ನಿಲ್ದಾಣದಲ್ಲಿ ಜಟಾಪಟಿ : ಮಹಾರಾಷ್ಟ್ರ ಮೂಲದ ಚಾಲಕನಿಂದ ಕೆಎಸ್‌ಆರ್‌ಟಿಸಿ ಚಾಲಕನ ಮೇಲೆ ಹಲ್ಲೆ..!!

May 18, 2026
ಭೀಕರ ಅಪಘಾತ: ಕೃಷಿಕ ಅನಿಲ್ ಬಳಂಜ ಗಂಭೀರ, ಪತ್ನಿ ದುರ್ಮರಣ..!!
Featured

ಭೀಕರ ಅಪಘಾತ: ಕೃಷಿಕ ಅನಿಲ್ ಬಳಂಜ ಗಂಭೀರ, ಪತ್ನಿ ದುರ್ಮರಣ..!!

May 17, 2026
ಲಿಫ್ಟ್‌ನಲ್ಲಿ ಸಿಲುಕಿ ಬೆಳಾಲಿನ ಯುವಕ ಸಾವು..!!
Featured

ಲಿಫ್ಟ್‌ನಲ್ಲಿ ಸಿಲುಕಿ ಬೆಳಾಲಿನ ಯುವಕ ಸಾವು..!!

May 17, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಎಮ್‌ಡಿಎಮ್ಎ ಅಕ್ರಮ ಸಾಗಾಟ : ಆರೋಪಿ ವಶಕ್ಕೆ..!!

ಪುತ್ತೂರು: ಎಮ್‌ಡಿಎಮ್ಎ ಅಕ್ರಮ ಸಾಗಾಟ : ಆರೋಪಿ ವಶಕ್ಕೆ..!!

May 20, 2026
ಪುತ್ತೂರು: ವಿವಾಹ ವಿಚ್ಚೇದನ ನೀಡುವಂತೆ ಒತ್ತಾಯಿಸಿ ಕಿರುಕುಳ : ದೂರು ದಾಖಲು..!!

ಪುತ್ತೂರು: ವಿವಾಹ ವಿಚ್ಚೇದನ ನೀಡುವಂತೆ ಒತ್ತಾಯಿಸಿ ಕಿರುಕುಳ : ದೂರು ದಾಖಲು..!!

May 20, 2026
ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

ಪುತ್ತೂರು: ರೌಡಿ ಶೀಟರ್ ವಿರುದ್ಧ ಶಾಂತಿಭಂಗ ಪ್ರಕರಣ ದಾಖಲು..!!

May 20, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಕೌಟುಂಬಿಕ ಕಲಹ ಹಿನ್ನೆಲೆ ಕತ್ತಿ ದಾಳಿ: ಉಪ್ಪಿನಂಗಡಿಯಲ್ಲಿ ಪರಸ್ಪರ ದೂರು ದಾಖಲು..!!

May 20, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.