Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    (ಸೆ. 02) ವಿಟ್ಲದ ಬ್ರಹ್ಮಶ್ರೀ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ..!!

    (ಸೆ. 02) ವಿಟ್ಲದ ಬ್ರಹ್ಮಶ್ರೀ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ..!!

    ವಿಟ್ಲ: ಬಾವಿಗೆ ಹಾರಿ ವೃದ್ಧೆ ಆತ್ಮಹತ್ಯೆ..!!

    ವಿಟ್ಲ: ಬಾವಿಗೆ ಹಾರಿ ವೃದ್ಧೆ ಆತ್ಮಹತ್ಯೆ..!!

    ದರ್ಬೆ ಪ್ರಕರಣ: ಅಂಗಡಿ ಮಾಲಕಿ ಅಂಜನಾ ಪೈಗೆ ನಿರೀಕ್ಷಣಾ ಜಾಮೀನು : ಬಂಧಿತ ಸುದರ್ಶನ್ ಪೈಗೆ ಜಾಮೀನು ಮಂಜೂರು..!

    ದರ್ಬೆ ಪ್ರಕರಣ: ಅಂಗಡಿ ಮಾಲಕಿ ಅಂಜನಾ ಪೈಗೆ ನಿರೀಕ್ಷಣಾ ಜಾಮೀನು : ಬಂಧಿತ ಸುದರ್ಶನ್ ಪೈಗೆ ಜಾಮೀನು ಮಂಜೂರು..!

    ರಸ್ತೆ ಬದಿಗೆ ಜಾರಿದ ಸರ್ಕಾರಿ ಬಸ್..!!

    ರಸ್ತೆ ಬದಿಗೆ ಜಾರಿದ ಸರ್ಕಾರಿ ಬಸ್..!!

    ಸಚಿವರ ಹೆಸರಿನಲ್ಲಿ ಗುತ್ತಿಗೆದಾರರಿಂದ ಶೇ.7 ‘ಶುಲ್ಕ’ ವಸೂಲಿ: ಸಿಎಂಗೆ ಶಾಸಕ ಅಶೋಕ್ ರೈ ದೂರು…!!

    ಸಚಿವರ ಹೆಸರಿನಲ್ಲಿ ಗುತ್ತಿಗೆದಾರರಿಂದ ಶೇ.7 ‘ಶುಲ್ಕ’ ವಸೂಲಿ: ಸಿಎಂಗೆ ಶಾಸಕ ಅಶೋಕ್ ರೈ ದೂರು…!!

    ಪುತ್ತೂರು ಚಲೋ ಹಿನ್ನಲೆ : ಪೊಲೀಸ್ ಪಥಸಂಚಲನ, ಬಿಗಿ ಬಂದೋಬಸ್ತ್..!

    ಪುತ್ತೂರು ಚಲೋ ಹಿನ್ನಲೆ : ಪೊಲೀಸ್ ಪಥಸಂಚಲನ, ಬಿಗಿ ಬಂದೋಬಸ್ತ್..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    (ಸೆ. 02) ವಿಟ್ಲದ ಬ್ರಹ್ಮಶ್ರೀ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ..!!

    (ಸೆ. 02) ವಿಟ್ಲದ ಬ್ರಹ್ಮಶ್ರೀ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ..!!

    ವಿಟ್ಲ: ಬಾವಿಗೆ ಹಾರಿ ವೃದ್ಧೆ ಆತ್ಮಹತ್ಯೆ..!!

    ವಿಟ್ಲ: ಬಾವಿಗೆ ಹಾರಿ ವೃದ್ಧೆ ಆತ್ಮಹತ್ಯೆ..!!

    ದರ್ಬೆ ಪ್ರಕರಣ: ಅಂಗಡಿ ಮಾಲಕಿ ಅಂಜನಾ ಪೈಗೆ ನಿರೀಕ್ಷಣಾ ಜಾಮೀನು : ಬಂಧಿತ ಸುದರ್ಶನ್ ಪೈಗೆ ಜಾಮೀನು ಮಂಜೂರು..!

    ದರ್ಬೆ ಪ್ರಕರಣ: ಅಂಗಡಿ ಮಾಲಕಿ ಅಂಜನಾ ಪೈಗೆ ನಿರೀಕ್ಷಣಾ ಜಾಮೀನು : ಬಂಧಿತ ಸುದರ್ಶನ್ ಪೈಗೆ ಜಾಮೀನು ಮಂಜೂರು..!

    ರಸ್ತೆ ಬದಿಗೆ ಜಾರಿದ ಸರ್ಕಾರಿ ಬಸ್..!!

    ರಸ್ತೆ ಬದಿಗೆ ಜಾರಿದ ಸರ್ಕಾರಿ ಬಸ್..!!

    ಸಚಿವರ ಹೆಸರಿನಲ್ಲಿ ಗುತ್ತಿಗೆದಾರರಿಂದ ಶೇ.7 ‘ಶುಲ್ಕ’ ವಸೂಲಿ: ಸಿಎಂಗೆ ಶಾಸಕ ಅಶೋಕ್ ರೈ ದೂರು…!!

    ಸಚಿವರ ಹೆಸರಿನಲ್ಲಿ ಗುತ್ತಿಗೆದಾರರಿಂದ ಶೇ.7 ‘ಶುಲ್ಕ’ ವಸೂಲಿ: ಸಿಎಂಗೆ ಶಾಸಕ ಅಶೋಕ್ ರೈ ದೂರು…!!

    ಪುತ್ತೂರು ಚಲೋ ಹಿನ್ನಲೆ : ಪೊಲೀಸ್ ಪಥಸಂಚಲನ, ಬಿಗಿ ಬಂದೋಬಸ್ತ್..!

    ಪುತ್ತೂರು ಚಲೋ ಹಿನ್ನಲೆ : ಪೊಲೀಸ್ ಪಥಸಂಚಲನ, ಬಿಗಿ ಬಂದೋಬಸ್ತ್..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಮಂಗಳೂರು

ಯುವವಾಹಿನಿ ಕೇಂದ್ರ ಸಮಿತಿ (ರಿ) ಮಂಗಳೂರು 34ನೇ ವಾರ್ಷಿಕ ಸಮಾವೇಶ ಹಾಗೂ ಪದಗ್ರಹಣ ಸಮಾರಂಭ: “ಆರ್.ಎಸ್.ಎಸ್. ಬಿಟ್ಟರೆ ನಾನು ನೋಡಿದ ಅತ್ಯಂತ ಶಿಸ್ತಿನ ಇನ್ನೊಂದು ಸಂಘಟನೆಯೇ ಯುವವಾಹಿನಿ”…!! – ತಾರಾನಾಥ್ ಹೈಕೋರ್ಟ್ ವಕೀಲರು

January 31, 2022
in ಮಂಗಳೂರು
0
ಯುವವಾಹಿನಿ ಕೇಂದ್ರ ಸಮಿತಿ (ರಿ) ಮಂಗಳೂರು 34ನೇ ವಾರ್ಷಿಕ ಸಮಾವೇಶ ಹಾಗೂ ಪದಗ್ರಹಣ ಸಮಾರಂಭ: “ಆರ್.ಎಸ್.ಎಸ್. ಬಿಟ್ಟರೆ ನಾನು ನೋಡಿದ ಅತ್ಯಂತ ಶಿಸ್ತಿನ ಇನ್ನೊಂದು ಸಂಘಟನೆಯೇ ಯುವವಾಹಿನಿ”…!! – ತಾರಾನಾಥ್ ಹೈಕೋರ್ಟ್ ವಕೀಲರು
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಯುವವಾಹಿನಿ– ಯುವಕರನ್ನು ಒಗ್ಗೂಡಿಸಿ ಒಗ್ಗಟ್ಟಿನ ಮಂತ್ರವನ್ನು ಸಾರಿ ಹೇಳಿದ ಸಂಘಟನೆ.. ಹಲವಾರು ವರ್ಷಗಳಿಂದ ಚಾಲ್ತಿಯಲ್ಲಿರುವ ಈ ಸಂಘಟನೆಯ ಕಾರ್ಯಗಳಂತೂ ಪ್ರತಿಬಾರಿಯೂ ಭಿನ್ನ ವಿಭಿನ್ನ.. ಒಂದೇ ಜಾತಿ ಒಂದೇ ಮತ ಒಬ್ಬನೇ ದೇವರು ಎಂಬ ತತ್ವದಡಿ ಸಮಾಜಮುಖಿ, ಶೈಕ್ಷಣಿಕ, ಸಾಂಸ್ಕೃತಿಕ, ಧಾರ್ಮಿಕ ಕಾರ್ಯಕ್ರಮಗಳ ಮೂಲಕ ಹೆಸರುವಾಸಿರಾಗಿರುವ ಸಂಘಟನೆಯೂ ಹೌದು..

Advertisement
Advertisement
Advertisement

ಜಿಲ್ಲಾ ರಾಜ್ಯೋತ್ಸವ ಪುರಸ್ಕೃತ ಯುವವಾಹಿನಿ(ರಿ) ಕೇಂದ್ರ ಸಮಿತಿ, ಮಂಗಳೂರು ಇದರ 34ನೇ ವಾರ್ಷಿಕ ಸಮಾವೇಶ ಹಾಗೂ ಪದಗ್ರಹಣ ಸಮಾರಂಭವು ಜ.30 ರಂದು ಕುದ್ರೋಳಿ ಶ್ರೀ ಗೋಕರ್ಣನಾಥ ಕಲ್ಯಾಣ ಮಂಟಪದಲ್ಲಿ ನಡೆಯಿತು.

ನೂತನ ಪದಾಧಿಕಾರಿಗಳು:

Advertisement
  • ಅಧ್ಯಕ್ಷರಾಗಿ- ಉದಯ್ ಅಮೀನ್ ಮಟ್ಟು.
  • ಪ್ರಥಮ ಉಪಾಧ್ಯಕ್ಷರು – ರಾಜೇಶ್ ಬಿ.ಬಂಟ್ವಾಳ.
  • ಎರಡನೇ ಉಪಾಧ್ಯಕ್ಷರು- ಹರೀಶ್ ಪೂಜಾರಿ ಮಂಗಳೂರು.
  • ಪ್ರಧಾನ ಕಾರ್ಯದರ್ಶಿ – ಸತೀಶ್ ಕಿರುಪ್ಪಾಡಿ.
  • ಜೊತೆ ಕಾರ್ಯದರ್ಶಿ – ವಿದ್ಯಾ ರಾಜೇಶ್.
  • ಕೋಶಾಧಿಕಾರಿ – ಜಗದೀಶ್ ಚಂದ್ರ ಮೂಡಬಿದ್ರೆ.

ಸಂಘಟನಾ ಕಾರ್ಯದರ್ಶಿಗಳಾಗಿ:
ದೀಪಕ್ ಎರ್ಮಾಲ್, ಪ್ರಸಾದ್ ಬೆಳ್ತಂಗಡಿ, ಚರಣ್ ಸುರತ್ಕಲ್, ಅಜಿತ್ ಪಾಲೇರಿ ಉಪ್ಪಿನಂಗಡಿ, ಯೋಗಿಶ್ ಬಜ್ಪೆ, ಭವಾನಿ ಗಣೇಶ್ ಅಮೀನ್ ಶಕ್ತಿನಗರ, ಸತೀಶ್ ಕುಪ್ಪೆಪದವು, ಶಿವಾನಂದ ಬಂಟ್ವಾಳ, ಶಶಿಕುಮಾರ್, ಪ್ರವೀಣ್ ಪೂಜಾರಿ ನೆಟ್ಟಾರ ಸುಳ್ಯ, ಹರೀಶ್ ಪೂಜಾರಿ ಪಣಂಬೂರು, ಹರಿಪ್ರಸಾದ್ ಹೊಸಂಗಡಿ ಮೂಡಬಿದ್ರೆ, ಕಿಶನ್ ಪೂಜಾರಿ ಬೆಂಗಳೂರು, ಚಿತ್ರಾಕ್ಷಿ ಕೊಟ್ಯಾನ್ ಪಡುಬಿದ್ರೆ, ಸುಜಾತ ಶೇಖರ್, ಭಾಸ್ಕರ್ ಕೋಟ್ಯಾನ್ ಸಸಿಹಿತ್ಲು, ರವಿ ಕೊಂಡಾಣ, ಶಿವಪ್ರಸಾದ್ ಕಡಬ.

Advertisement

ನಿರ್ದೇಶಕ ಮಂಡಳಿ:

  • ವಿಶು ಕುಮಾರ್ ದತ್ತಿ ನಿಧಿ ಸಮಿತಿ ಸಂಚಾಲಕರಾಗಿ ಪ್ರಶಾಂತ್ ಅನಂತಾಡಿ.
  • ಯುವ ಸಿಂಚನ ಕಾರ್ಯನಿರ್ವಹಕ ಸಂಪಾದಕರಾಗಿ ಭಾಸ್ಕರ್ ಕೋಟ್ಯಾನ್ ಕೂಳೂರು.
  • ಮಹಿಳಾ ಸಂಘಟನೆ ನಿರ್ದೇಶಕರಾಗಿ ಸುಮಾ ವಸಂತ್ ಕಂಕನಾಡಿ.
  • ಪ್ರಚಾರ ನಿರ್ದೇಶಕರಾಗಿ ಸುದರ್ಶನ್ ಕಾರ್ಕಳ.
  • ವ್ಯಕ್ತಿತ್ವ ವಿಕಸನ ನಿರ್ದೇಶಕರಾಗಿ ರಮೇಶ್ ಪೂಜಾರಿ.
  • ಉದ್ಯೋಗ ಮತ್ತು ಭವಿಷ್ಯ ನಿರ್ಮಾಣ ನಿರ್ದೇಶಕರಾಗಿ ರೇಖಾ ಗೋಪಾಲ್.
  • ನಾರಾಯಣ ಗುರು ತತ್ವ ಪ್ರಚಾರ ನಿರ್ದೇಶಕರಾಗಿ ಬಾಬು ಪೂಜಾರಿ ಪುತ್ತೂರು.
  • ಕ್ರೀಡೆ& ಆರೋಗ್ಯ ನಿರ್ದೇಶಕರಾಗಿ ನವೀನ್ ಪಚ್ಚೇರಿ.
  • ಕಲೆ ಸಾಹಿತ್ಯ ಸಾಂಸ್ಕೃತಿಕ ನಿರ್ದೇಶಕರಾಗಿ ಜಗದೀಶ್ ಕುಮಾರ್ ಉಡುಪಿ ಆಯ್ಕೆಗೊಂಡರು.

ಕಾರ್ಯಕ್ರಮದ ಉದ್ಘಾಟನೆಯನ್ನು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಆಡಳಿತ ಸಮಿತಿ ಅಧ್ಯಕ್ಷರಾದ ಎಚ್. ಎಸ್. ಸಾಯಿರಾಂ ರವರು ನೆರವೇರಿಸಿದರು. ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಕುಮಾರ ಚಂದ್ರ ಕೆ.ಎಸ್.ಪಿ.ಎಸ್. ರವರು ಯುವಸಿಂಚನ ವಿಶೇಷಾಂಕವನ್ನು ಬಿಡುಗಡೆಗೊಳಿಸಿದರು.

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಜಾನಪದ ವಿದ್ವಾಂಸರಾದ ಬನ್ನಂಜೆ ಬಾಬು ಅಮೀನ್,ಅಂತಾರಾಷ್ಟ್ರೀಯ ಕ್ರೀಡಾಪಟು ಅಕ್ಷತಾ ಪೂಜಾರಿ, ಡಾ.ರಾಕೇಶ್ ಪೂಜಾರಿ ಹಾಗೂ ಮತ್ತಿತರ ಸಾಧಕರನ್ನು ಸನ್ಮಾನಿಸಲಾಯಿತು.

“ಒಳ್ಳೆಯ ವಿಚಾರಗಳನ್ನು ತೆಗೆದುಕೊಂಡು ಕೆಟ್ಟ ವಿಚಾರಗಳನ್ನು ಬಿಸಾಡುವುದೇ ‘ಯುವ'” – ವಿಖ್ಯಾತಾನಂದ ಸ್ವಾಮೀಜಿ

‘ಯುವ’ ಎಂದರೆ ಒಳ್ಳೆಯ ವಿಚಾರಗಳನ್ನು ತೆಗೆದುಕೊಂಡು ಕೆಟ್ಟ ವಿಚಾರಗಳನ್ನು ಬಿಸಾಡುವುದಾಗಿದೆ. ನೀವು ಯಾರ ಅಸ್ತ್ರವಾಗಲು ಹೋಗಬೇಡಿ ಸಮಾಜದಲ್ಲಿ ನಿಮ್ಮ ಸ್ವಂತದ್ದೇನಾದರು ಸಾಧನೆ ಮಾಡಿ. ಸಮಾಜಕ್ಕೆ ಆದರ್ಶವಾಗುವಂತಹ ಯುವಕರಾಗಿ, ಸಂಕುಚಿತ ಮನೋಭಾವವನ್ನು ಬಿಟ್ಟು, ವಿಶಾಲ ಮನೋಭಾವ ಹೃದಯವನ್ನಿಟ್ಟುಕೊಂಡು ಸಮಾಜ ಸೇವೆಯನ್ನು ಮಾಡಿ ಎಂದರು.

“ಆರ್ ಎಸ್ ಎಸ್ ಬಿಟ್ಟರೆ ನಾನು ನೋಡಿದ ಅತ್ಯಂತ ಶಿಸ್ತಿನ ಇನ್ನೊಂದು ಸಂಘಟನೆಯೇ ಯುವವಾಹಿನಿ” – ತಾರಾನಾಥ್ ಹೈಕೋರ್ಟ್ ವಕೀಲರು…!!!

ಯುವವಾಹಿನಿ 34ನೇ ವಾರ್ಷಿಕ ಸಮಾವೇಶ ಹಾಗೂ ಪದಗ್ರಹಣ ಸಮಾರಂಭ ಮುಖ್ಯ ಅತಿಥಿಗಳಾಗಿ ಬೆಂಗಳೂರು ಹೈಕೋರ್ಟ್ ನ ಪದನ್ನೋತಿ ಹಿರಿಯ ವಕೀಲರಾದ ತಾರಾನಾಥ್ ಪೂಜಾರಿ ರವರು ಮಾತನಾಡಿ, ಆರ್.ಎಸ್.ಎಸ್. ಬಿಟ್ಟರೆ ನಾನು ನೋಡಿದ ಅತ್ಯಂತ ಶಿಸ್ತಿನ ಇನ್ನೊಂದು ಸಂಘಟನೆ ಎಂದರೇ ಅದು ಯುವವಾಹಿನಿ ಎಂದು ಹೇಳಿದರು. ಅವರ ಕಾರ್ಯ ದಕ್ಷತೆಗಳು ಬಹಳ ಶಿಸ್ತು ಬದ್ಧವಾಗಿದ್ದು, ಇತರ ಬೇರೆ ಸಂಘಟನೆಗೆ ಮಾದರಿಯಾಗಿದೆ ಎಂದರು.

“ಭಾವುಕರಾದ ರಾಜಾರಾಂ ಕೆ.ಬಿ.”..!!

ಯುವವಾಹಿನಿ ಕೇಂದ್ರ ಸಮಿತಿ ಪದಗ್ರಹಣ ಕಾರ್ಯಕ್ರಮದಲ್ಲಿ ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷರಾದಂತಹ ಡಾ. ರಾಜಾರಾಮ್ ಕೆ.ವಿ. ರವರು ತಮ್ಮ ಅಧ್ಯಕ್ಷೀಯ ಅವಧಿಯ ಸಂದರ್ಭದಲ್ಲೇ ತಮ್ಮ ತಂದೆಯನ್ನು ಕಳೆದುಕೊಂಡ ದಿನವನ್ನು ನೆನೆದು ಭಾವುಕರಾದರು. ಈ ದಿನ ನಾನು ಈ ಎಲ್ಲಾ ಸ್ಥಾನಮಾನದಲ್ಲಿ ಇದ್ದೇನೆ ಎಂದರೇ ಅದಕ್ಕೆಲ್ಲಾ ಕಾರಣ ನನ್ನ ತಂದೆ ಎಂದು ಹೇಳುತ್ತಾ ತಮ್ಮ ತಂದೆಯ ಬಗ್ಗೆ ಭಾವುಕ ನುಡಿಗಳನ್ನಾಡಿದರು.

Previous Post

ಉದನೆ: ಲಾರಿ ಮತ್ತು ಕಾರ್ ನಡುವೆ ಮುಖಾಮುಖಿ ಡಿಕ್ಕಿ: ಇಬ್ಬರಿಗೆ ಗಂಭೀರ ಗಾಯ, ಆಸ್ಪತ್ರೆಗೆ ದಾಖಲು..!!

Next Post

ಪುತ್ತೂರು: ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ ಸಿಬ್ಬಂದಿಗಳ ಕ್ರಿಕೆಟ್ ಪಂದ್ಯಾಕೂಟ ‘ಜಿ.ಎಲ್. ಟ್ರೋಫಿ-2022’: ಪ್ರಥಮ ಬಹುಮಾನವನ್ನು ಗೆದ್ದು ಬೀಗಿದ ಹಾಸನ ಬ್ರಾಂಚ್

OtherNews

ಸುಮಾರು 8 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ವಾರೆಂಟ್ ಆರೋಪಿತನ ಬಂಧನ..!
ಕ್ರೈಮ್

ಸುಮಾರು 8 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ವಾರೆಂಟ್ ಆರೋಪಿತನ ಬಂಧನ..!

August 29, 2026
ಮಲ್ಪೆಯಲ್ಲಿ ಚೂರಿ ಇರಿದು ಮೀನುಗಾರನ ಬರ್ಬರ ಹತ್ಯೆ..!
ಕ್ರೈಮ್

ಮಲ್ಪೆಯಲ್ಲಿ ಚೂರಿ ಇರಿದು ಮೀನುಗಾರನ ಬರ್ಬರ ಹತ್ಯೆ..!

August 25, 2026
ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್‌ಗೆ ಸತತ 5ನೇ ಬಾರಿಗೆ ಸಾಧನಾ ಪ್ರಶಸ್ತಿ..!!
ಮಂಗಳೂರು

ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್‌ಗೆ ಸತತ 5ನೇ ಬಾರಿಗೆ ಸಾಧನಾ ಪ್ರಶಸ್ತಿ..!!

August 24, 2026
ವಿಟ್ಲ ಬ್ರಹ್ಮಶ್ರೀ ವಿವಿದೋದ್ದೇಶ ಸಹಕಾರಿ ಸಂಘಕ್ಕೆ ಎಸ್‌ಸಿಡಿಸಿಸಿ ಬ್ಯಾಂಕ್ ಸಾಧನಾ ಪ್ರಶಸ್ತಿ..!!
ಮಂಗಳೂರು

ವಿಟ್ಲ ಬ್ರಹ್ಮಶ್ರೀ ವಿವಿದೋದ್ದೇಶ ಸಹಕಾರಿ ಸಂಘಕ್ಕೆ ಎಸ್‌ಸಿಡಿಸಿಸಿ ಬ್ಯಾಂಕ್ ಸಾಧನಾ ಪ್ರಶಸ್ತಿ..!!

August 24, 2026
ಚಂದ್ರಮೌಳೇಶ್ವರ ದೇವಸ್ಥಾನದ ಕಾಣಿಕೆ ಹುಂಡಿ ಕಳ್ಳತನ: ಆರೋಪಿ ಬಂಧನ..!
ಕ್ರೈಮ್

ಚಂದ್ರಮೌಳೇಶ್ವರ ದೇವಸ್ಥಾನದ ಕಾಣಿಕೆ ಹುಂಡಿ ಕಳ್ಳತನ: ಆರೋಪಿ ಬಂಧನ..!

August 20, 2026
ಟೀಮ್ ಸತ್ಯಜಿತ್ ಸುರತ್ಕಲ್ ತಂಡದ ವಾರ್ಷಿಕ ಸಭೆ: ಸಾಮಾಜಿಕ ಚಟುವಟಿಕೆಗಳಿಗೆ ಒತ್ತು, 8 ತಾಲೂಕುಗಳಿಗೆ ಸಮಿತಿ ರಚನೆ..!!
Featured

ಟೀಮ್ ಸತ್ಯಜಿತ್ ಸುರತ್ಕಲ್ ತಂಡದ ವಾರ್ಷಿಕ ಸಭೆ: ಸಾಮಾಜಿಕ ಚಟುವಟಿಕೆಗಳಿಗೆ ಒತ್ತು, 8 ತಾಲೂಕುಗಳಿಗೆ ಸಮಿತಿ ರಚನೆ..!!

August 20, 2026

Leave a Reply Cancel reply

Your email address will not be published. Required fields are marked *

Recent News

(ಸೆ. 02) ವಿಟ್ಲದ ಬ್ರಹ್ಮಶ್ರೀ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ..!!

(ಸೆ. 02) ವಿಟ್ಲದ ಬ್ರಹ್ಮಶ್ರೀ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ..!!

September 1, 2026
ವಿಟ್ಲ: ಬಾವಿಗೆ ಹಾರಿ ವೃದ್ಧೆ ಆತ್ಮಹತ್ಯೆ..!!

ವಿಟ್ಲ: ಬಾವಿಗೆ ಹಾರಿ ವೃದ್ಧೆ ಆತ್ಮಹತ್ಯೆ..!!

September 1, 2026
ದರ್ಬೆ ಪ್ರಕರಣ: ಅಂಗಡಿ ಮಾಲಕಿ ಅಂಜನಾ ಪೈಗೆ ನಿರೀಕ್ಷಣಾ ಜಾಮೀನು : ಬಂಧಿತ ಸುದರ್ಶನ್ ಪೈಗೆ ಜಾಮೀನು ಮಂಜೂರು..!

ದರ್ಬೆ ಪ್ರಕರಣ: ಅಂಗಡಿ ಮಾಲಕಿ ಅಂಜನಾ ಪೈಗೆ ನಿರೀಕ್ಷಣಾ ಜಾಮೀನು : ಬಂಧಿತ ಸುದರ್ಶನ್ ಪೈಗೆ ಜಾಮೀನು ಮಂಜೂರು..!

September 1, 2026
ರಸ್ತೆ ಬದಿಗೆ ಜಾರಿದ ಸರ್ಕಾರಿ ಬಸ್..!!

ರಸ್ತೆ ಬದಿಗೆ ಜಾರಿದ ಸರ್ಕಾರಿ ಬಸ್..!!

September 1, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2026 Zoomin TV. All Rights Reserved. Website made with ❤️ by The Web People.