Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಶಿವಮೊಗ್ಗದಲ್ಲಿ ಕ್ರೇನ್ ಅವಘಡ: ಪಿಲಿಗೂಡು ನಿವಾಸಿ ಮೃತ್ಯು..!!!

    ಶಿವಮೊಗ್ಗದಲ್ಲಿ ಕ್ರೇನ್ ಅವಘಡ: ಪಿಲಿಗೂಡು ನಿವಾಸಿ ಮೃತ್ಯು..!!!

    ವಿಟ್ಲದ ಮಂಜುನಾಥೇಶ್ವರ ಎಲೆಕ್ಟೋನಿಕ್ಸ್ ಫರ್ನಿಚರ್ಸ್‌ನಲ್ಲಿ ‘ಉಳಿತಾಯ ಯೋಜನೆಯ ಕಾರ್ಡ್ ಬಿಡುಗಡೆ…!!!

    ವಿಟ್ಲದ ಮಂಜುನಾಥೇಶ್ವರ ಎಲೆಕ್ಟೋನಿಕ್ಸ್ ಫರ್ನಿಚರ್ಸ್‌ನಲ್ಲಿ ‘ಉಳಿತಾಯ ಯೋಜನೆಯ ಕಾರ್ಡ್ ಬಿಡುಗಡೆ…!!!

    3395 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕರ್ನಾಟಕ ಪೊಲೀಸ್ : ವಸತಿಯುತ ತರಬೇತಿ ಪ್ರಾರಂಭಿಸಿದ ವಿದ್ಯಾಮಾತಾ ಅಕಾಡೆಮಿ

    3395 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕರ್ನಾಟಕ ಪೊಲೀಸ್ : ವಸತಿಯುತ ತರಬೇತಿ ಪ್ರಾರಂಭಿಸಿದ ವಿದ್ಯಾಮಾತಾ ಅಕಾಡೆಮಿ

    ಕ್ಷೇತ್ರ ತ್ಯಾಗಕ್ಕೆ ಪ್ರತಿಫಲ ಬೇಕು: ಬಿಜೆಪಿ ಮುಂದೆ ಸುಮಲತಾ ಬೆಂಬಲಿಗರ ಬೇಡಿಕೆ..!!

    ಕ್ಷೇತ್ರ ತ್ಯಾಗಕ್ಕೆ ಪ್ರತಿಫಲ ಬೇಕು: ಬಿಜೆಪಿ ಮುಂದೆ ಸುಮಲತಾ ಬೆಂಬಲಿಗರ ಬೇಡಿಕೆ..!!

    ನನ್ನ ಹೇಳಿಕೆಯನ್ನು ಅಪಾರ್ಥ ಮಾಡಲಾಗಿದೆ: ಡಿ.ವಿ. ಸದಾನಂದ ಗೌಡ ಸ್ಪಷ್ಟನೆ..!

    ನನ್ನ ಹೇಳಿಕೆಯನ್ನು ಅಪಾರ್ಥ ಮಾಡಲಾಗಿದೆ: ಡಿ.ವಿ. ಸದಾನಂದ ಗೌಡ ಸ್ಪಷ್ಟನೆ..!

    ಶಿಕ್ಷಣಕ್ಕೆ ಉತ್ತೇಜನ ನೀಡಿದ ಡಿ.ಕೆ. ಶಿವಕುಮಾರ್ ಸರ್ಕಾರ: ಕೀರ್ತನ್ ಗೌಡ ಕೊಡಪಾಲ..!!

    ಶಿಕ್ಷಣಕ್ಕೆ ಉತ್ತೇಜನ ನೀಡಿದ ಡಿ.ಕೆ. ಶಿವಕುಮಾರ್ ಸರ್ಕಾರ: ಕೀರ್ತನ್ ಗೌಡ ಕೊಡಪಾಲ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಶಿವಮೊಗ್ಗದಲ್ಲಿ ಕ್ರೇನ್ ಅವಘಡ: ಪಿಲಿಗೂಡು ನಿವಾಸಿ ಮೃತ್ಯು..!!!

    ಶಿವಮೊಗ್ಗದಲ್ಲಿ ಕ್ರೇನ್ ಅವಘಡ: ಪಿಲಿಗೂಡು ನಿವಾಸಿ ಮೃತ್ಯು..!!!

    ವಿಟ್ಲದ ಮಂಜುನಾಥೇಶ್ವರ ಎಲೆಕ್ಟೋನಿಕ್ಸ್ ಫರ್ನಿಚರ್ಸ್‌ನಲ್ಲಿ ‘ಉಳಿತಾಯ ಯೋಜನೆಯ ಕಾರ್ಡ್ ಬಿಡುಗಡೆ…!!!

    ವಿಟ್ಲದ ಮಂಜುನಾಥೇಶ್ವರ ಎಲೆಕ್ಟೋನಿಕ್ಸ್ ಫರ್ನಿಚರ್ಸ್‌ನಲ್ಲಿ ‘ಉಳಿತಾಯ ಯೋಜನೆಯ ಕಾರ್ಡ್ ಬಿಡುಗಡೆ…!!!

    3395 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕರ್ನಾಟಕ ಪೊಲೀಸ್ : ವಸತಿಯುತ ತರಬೇತಿ ಪ್ರಾರಂಭಿಸಿದ ವಿದ್ಯಾಮಾತಾ ಅಕಾಡೆಮಿ

    3395 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕರ್ನಾಟಕ ಪೊಲೀಸ್ : ವಸತಿಯುತ ತರಬೇತಿ ಪ್ರಾರಂಭಿಸಿದ ವಿದ್ಯಾಮಾತಾ ಅಕಾಡೆಮಿ

    ಕ್ಷೇತ್ರ ತ್ಯಾಗಕ್ಕೆ ಪ್ರತಿಫಲ ಬೇಕು: ಬಿಜೆಪಿ ಮುಂದೆ ಸುಮಲತಾ ಬೆಂಬಲಿಗರ ಬೇಡಿಕೆ..!!

    ಕ್ಷೇತ್ರ ತ್ಯಾಗಕ್ಕೆ ಪ್ರತಿಫಲ ಬೇಕು: ಬಿಜೆಪಿ ಮುಂದೆ ಸುಮಲತಾ ಬೆಂಬಲಿಗರ ಬೇಡಿಕೆ..!!

    ನನ್ನ ಹೇಳಿಕೆಯನ್ನು ಅಪಾರ್ಥ ಮಾಡಲಾಗಿದೆ: ಡಿ.ವಿ. ಸದಾನಂದ ಗೌಡ ಸ್ಪಷ್ಟನೆ..!

    ನನ್ನ ಹೇಳಿಕೆಯನ್ನು ಅಪಾರ್ಥ ಮಾಡಲಾಗಿದೆ: ಡಿ.ವಿ. ಸದಾನಂದ ಗೌಡ ಸ್ಪಷ್ಟನೆ..!

    ಶಿಕ್ಷಣಕ್ಕೆ ಉತ್ತೇಜನ ನೀಡಿದ ಡಿ.ಕೆ. ಶಿವಕುಮಾರ್ ಸರ್ಕಾರ: ಕೀರ್ತನ್ ಗೌಡ ಕೊಡಪಾಲ..!!

    ಶಿಕ್ಷಣಕ್ಕೆ ಉತ್ತೇಜನ ನೀಡಿದ ಡಿ.ಕೆ. ಶಿವಕುಮಾರ್ ಸರ್ಕಾರ: ಕೀರ್ತನ್ ಗೌಡ ಕೊಡಪಾಲ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಪುತ್ತೂರು

ನೆಟ್ಟಣಿಗೆ ಮೂಡ್ನೂರು: ವಲಯ ಕಾಂಗ್ರೆಸ್ ಮಾಸಿಕ ಸಭೆ

February 2, 2022
in ಪುತ್ತೂರು, ರಾಜಕೀಯ
0
ನೆಟ್ಟಣಿಗೆ ಮೂಡ್ನೂರು:  ವಲಯ ಕಾಂಗ್ರೆಸ್ ಮಾಸಿಕ ಸಭೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುತ್ತೂರು: ನೆಟ್ಟಣಿಗೆ ಮೂಡ್ನೂರು ವಲಯ ಕಾಂಗ್ರೆಸ್ ಸಮಿತಿಯ ಸಭೆ ಈಶ್ವರಮಂಗಲದಲ್ಲಿ ನಡೆಯಿತು.

Advertisement
Advertisement
Advertisement

ಸಭೆಯ ಅಧ್ಯಕ್ಷತೆಯನ್ನು ವಲಯ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಮೂಸನ್ ಹಾಜಿ ಕರ್ನೂರು ವಹಿಸಿದ್ದರು.

ಸಭೆಯನ್ನುದ್ದೇಶಿಸಿ ಮಾತನಾಡಿದ, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಮಳ ರಾಮಚಂದ್ರ ಬ್ರಹ್ಮಶ್ರೀ ನಾರಾಯಣ ಗುರುಗಳ ಸ್ತಬ್ಧಚಿತ್ರಕ್ಕೆ ಗಣರಾಜ್ಯೋತ್ಸವ ಪೆರೇಡಿನಲ್ಲಿ ಭಾಗವಹಿಸಲು ಅನುಮತಿ ನಿರಾಕರಿಸುವ ಮೂಲಕ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರಕಾರವು ಮಹಾನ್ ಸಮಾಜ ಸುಧಾರಕ, ಹಿಂದುಳಿದ ವರ್ಗಗಳ ಆರಾಧ್ಯದೈವವಾದ ಬ್ರಹ್ಮಶ್ರೀ ನಾರಾಯಣ ಗುರುಗಳಿಗೆ ಅವಮಾನವನ್ನು ಎಸಗಿದೆ ಎಂದು ಹೇಳಿದರು.

Advertisement

ಬಡವರ, ಹಿಂದುಳಿದ ವರ್ಗಗಳ, ದಲಿತ ಹಾಗೂ ಅಲ್ಪಸಂಖ್ಯಾತರನ್ನು ತುಳಿಯುವುದನನ್ನೇ ಸಬ್ ಕಾ ಸಾಥ್ ಸಬ್ಕಾ ವಿಕಾಸ್ ಎಂದು ಮೋದಿ ಸರಕಾರ ತಿಳಿದುಕೊಂಡಿದೆ, ಜನ ವಿರೋಧಿ ಮನೋಭಾವನೆಯ ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರಕಾರಗಳು ರಾಜ್ಯದ ಮತ್ತು ದೇಶದ ಜನರಿಗೆ ನಿರಂತರ ಕಷ್ಟಗಳನ್ನು ನೀಡುತ್ತಿದೆ ಎಂದು ಹೇಳಿದರು.

ಸಭೆಯಲ್ಲಿ ಭಾಗವಹಿಸಿದ ಜಿಲ್ಲಾ ಕಾಂಗ್ರೆಸ್ ವಕ್ತಾರ ಮಹಮ್ಮದ್ ಬಡಗನ್ನೂರು ಮಾತನಾಡಿ, ಕಾಂಗ್ರೆಸ್ ಪಕ್ಷದ ಗ್ರಾಮ ಪಂಚಾಯಿತಿ ಸದಸ್ಯರು ಜನಸೇವೆಯನ್ನು ಮಾಡುವುದರ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸವನ್ನು ಮಾಡುತ್ತಿದ್ದಾರೆ. ಬಿಜೆಪಿಗರು ಜನರಿಗೆ ತೊಂದರೆ ಕೊಡುವ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದ ಅವರು, ನೆಟ್ಟಣಿಗೆ ಮೂಡ್ನೂರು ಗ್ರಾಮ ಅಭಿವೃದ್ಧಿಯಲ್ಲಿ ಪುತ್ತೂರಿನಲ್ಲಿ ಮುಂಚೂಣಿಯಲ್ಲಿದ್ದು ಇದಕ್ಕೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಕಾರಣ ಎಂದು ಹೇಳಿದರು.

ಸಭೆಯಲ್ಲಿ ಉಪಸ್ಥಿತರಿದ್ದ ಮಹಾಬಲ ರೈ ಕರ್ನೂರು ಅವರು ಮಾತನಾಡಿ, ಕಾಂಗ್ರೆಸ್ ಪಕ್ಷವು ದೇಶಕ್ಕೆ ಸ್ವಾತಂತ್ರ್ಯವನ್ನು ತಂದುಕೊಟ್ಟ ಪಕ್ಷವಾಗಿದ್ದು ಬಿಜೆಪಿ ಜನರಿಗೆ ಸುಳ್ಳು ಹೇಳಿ ವಂಚಿಸುತ್ತಿದೆ, ಬಿಜೆಪಿ ಜನರಿಗೆ ಮಾಡುತ್ತಿರುವ ದ್ರೋಹದ ಬಗ್ಗೆ ಜನಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರ ಮೂಲಕ ಬಿಜೆಪಿಯ ನಿಜ ಬಣ್ಣವನ್ನು ಬಯಲು ಮಾಡಿ, ಪಕ್ಷ ಸಂಘಟನೆಯನ್ನು ಗಟ್ಟಿಗೊಳಿಸಬೇಕು ಎಂದು ಹೇಳಿದರು.

ಗ್ರಾಮಪಂಚಾಯತ್ ಸದಸ್ಯ ಶ್ರೀರಾಮ ಪಕಳ ಪ್ರಾಸ್ತಾವಿಕವಾಗಿ ಮಾತನಾಡಿ ಅತಿಥಿಗಳನ್ನು ಸ್ವಾಗತಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಕಾರ್ಯದರ್ಶಿ ಅಬ್ದುಲ್ ರಹಿಮಾನ್ ಹಾಜಿ ಮೇನಾಲ, ಪುತ್ತೂರು ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರಾದ ಇಬ್ರಾಹಿಂ ಮೈರೋಳು, ಪಂಚಾಯತ್ ಸದಸ್ಯರಾದ ಜಾಫರ್ ಕೋಡಯಡ್ಕ, ಲಲಿತಾ ಪಳ್ಳತ್ತೂರು, ಜಾಫರ್ ಕೋಡಿಯಡ್ಕ, ಗ್ರಾಮ ಪಂಚಾಯಿತಿ ಮಾಜಿ ಸದಸ್ಯರಾದ ಕೆ. ಮಹಮ್ಮದ್, ಸುರೇಶ್ ನಾಯ್ಕ, ಲೋಕಲ್ ಮಹಮ್ಮದ್, ಎಸಿಎಂಸಿ ಅಧ್ಯಕ್ಷರಾದ ಸೂಫಿ ಕರಂನೂರು, ಅಬ್ದುಲ ಮೆಣಸಿನಕಾನ ಉಪಸ್ಥಿತರಿದ್ದರು. ಗಿರೀಶ ರೈ ಮರಕ್ಕಡ ಧನ್ಯವಾದಗೈದರು.

Previous Post

‘ಡ್ರಾಮಾ ಜ್ಯೂನಿಯರ್ಸ್’ ಸೀಸನ್-4 ಆಡಿಷನ್ ನಲ್ಲಿ ಪುತ್ತೂರಿನ ಪೋರಿ : 2ನೇ ಹಂತದ ಅಡಿಷನ್ ನಲ್ಲಿ ಮಿಂಚಲಿದ್ದಾಳೆ ಆದ್ಯ ಆರ್.ಜೆ.

Next Post

ಮಂಗಳೂರು: ಕಾಲೇಜೊಂದರ ಬಳಿ ತಲವಾರು ಹಿಡಿದು ತಂಡದಿಂದ ದಾಂಧಲೆ..!!

OtherNews

ವಿಟ್ಲದ ಮಂಜುನಾಥೇಶ್ವರ ಎಲೆಕ್ಟೋನಿಕ್ಸ್ ಫರ್ನಿಚರ್ಸ್‌ನಲ್ಲಿ ‘ಉಳಿತಾಯ ಯೋಜನೆಯ ಕಾರ್ಡ್ ಬಿಡುಗಡೆ…!!!
ಪುತ್ತೂರು

ವಿಟ್ಲದ ಮಂಜುನಾಥೇಶ್ವರ ಎಲೆಕ್ಟೋನಿಕ್ಸ್ ಫರ್ನಿಚರ್ಸ್‌ನಲ್ಲಿ ‘ಉಳಿತಾಯ ಯೋಜನೆಯ ಕಾರ್ಡ್ ಬಿಡುಗಡೆ…!!!

June 6, 2026
3395 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕರ್ನಾಟಕ ಪೊಲೀಸ್ : ವಸತಿಯುತ ತರಬೇತಿ ಪ್ರಾರಂಭಿಸಿದ ವಿದ್ಯಾಮಾತಾ ಅಕಾಡೆಮಿ
ಪುತ್ತೂರು

3395 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕರ್ನಾಟಕ ಪೊಲೀಸ್ : ವಸತಿಯುತ ತರಬೇತಿ ಪ್ರಾರಂಭಿಸಿದ ವಿದ್ಯಾಮಾತಾ ಅಕಾಡೆಮಿ

June 6, 2026
ಕ್ಷೇತ್ರ ತ್ಯಾಗಕ್ಕೆ ಪ್ರತಿಫಲ ಬೇಕು: ಬಿಜೆಪಿ ಮುಂದೆ ಸುಮಲತಾ ಬೆಂಬಲಿಗರ ಬೇಡಿಕೆ..!!
Featured

ಕ್ಷೇತ್ರ ತ್ಯಾಗಕ್ಕೆ ಪ್ರತಿಫಲ ಬೇಕು: ಬಿಜೆಪಿ ಮುಂದೆ ಸುಮಲತಾ ಬೆಂಬಲಿಗರ ಬೇಡಿಕೆ..!!

June 6, 2026
ನನ್ನ ಹೇಳಿಕೆಯನ್ನು ಅಪಾರ್ಥ ಮಾಡಲಾಗಿದೆ: ಡಿ.ವಿ. ಸದಾನಂದ ಗೌಡ ಸ್ಪಷ್ಟನೆ..!
ಪುತ್ತೂರು

ನನ್ನ ಹೇಳಿಕೆಯನ್ನು ಅಪಾರ್ಥ ಮಾಡಲಾಗಿದೆ: ಡಿ.ವಿ. ಸದಾನಂದ ಗೌಡ ಸ್ಪಷ್ಟನೆ..!

June 6, 2026
ಬೆಳ್ಳಾರೆ: ಮಸೀದಿಯಲ್ಲಿ ಇತ್ತಂಡಗಳ ನಡುವೆ ಮಾರಾಮಾರಿ:; ಆಸ್ಪತ್ರೆಗೆ ದಾಖಲು
Featured

ಪುತ್ತೂರು: ಬಸ್ ನಿಲ್ದಾಣದಲ್ಲಿ ಕಾಲೇಜು ವಿದ್ಯಾರ್ಥಿಗಳ ಜಗಳ : ಠಾಣೆಗೆ ಕರೆದೊಯ್ದ ಪೊಲೀಸರು..!!

June 6, 2026
ನಾನು ರಾಜ್ಯಸಭೆಗೆ ಅಪೇಕ್ಷಿತ ಹೌದು ಆದರೆ ಅದಕ್ಕಾಗಿ ಲಾಭಿ ಮಾಡೋದಿಲ್ಲ :  ಪುತ್ತೂರು ವಿಚಾರ ನನ್ನ ಲೆವೆಲ್ ಅಲ್ಲ ಅದೆಲ್ಲ ಸಣ್ಣದು – ಡಿವಿಎಸ್..!!
Featured

ನಾನು ರಾಜ್ಯಸಭೆಗೆ ಅಪೇಕ್ಷಿತ ಹೌದು ಆದರೆ ಅದಕ್ಕಾಗಿ ಲಾಭಿ ಮಾಡೋದಿಲ್ಲ : ಪುತ್ತೂರು ವಿಚಾರ ನನ್ನ ಲೆವೆಲ್ ಅಲ್ಲ ಅದೆಲ್ಲ ಸಣ್ಣದು – ಡಿವಿಎಸ್..!!

June 6, 2026

Leave a Reply Cancel reply

Your email address will not be published. Required fields are marked *

Recent News

ಶಿವಮೊಗ್ಗದಲ್ಲಿ ಕ್ರೇನ್ ಅವಘಡ: ಪಿಲಿಗೂಡು ನಿವಾಸಿ ಮೃತ್ಯು..!!!

ಶಿವಮೊಗ್ಗದಲ್ಲಿ ಕ್ರೇನ್ ಅವಘಡ: ಪಿಲಿಗೂಡು ನಿವಾಸಿ ಮೃತ್ಯು..!!!

June 6, 2026
ವಿಟ್ಲದ ಮಂಜುನಾಥೇಶ್ವರ ಎಲೆಕ್ಟೋನಿಕ್ಸ್ ಫರ್ನಿಚರ್ಸ್‌ನಲ್ಲಿ ‘ಉಳಿತಾಯ ಯೋಜನೆಯ ಕಾರ್ಡ್ ಬಿಡುಗಡೆ…!!!

ವಿಟ್ಲದ ಮಂಜುನಾಥೇಶ್ವರ ಎಲೆಕ್ಟೋನಿಕ್ಸ್ ಫರ್ನಿಚರ್ಸ್‌ನಲ್ಲಿ ‘ಉಳಿತಾಯ ಯೋಜನೆಯ ಕಾರ್ಡ್ ಬಿಡುಗಡೆ…!!!

June 6, 2026
3395 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕರ್ನಾಟಕ ಪೊಲೀಸ್ : ವಸತಿಯುತ ತರಬೇತಿ ಪ್ರಾರಂಭಿಸಿದ ವಿದ್ಯಾಮಾತಾ ಅಕಾಡೆಮಿ

3395 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕರ್ನಾಟಕ ಪೊಲೀಸ್ : ವಸತಿಯುತ ತರಬೇತಿ ಪ್ರಾರಂಭಿಸಿದ ವಿದ್ಯಾಮಾತಾ ಅಕಾಡೆಮಿ

June 6, 2026
ಕ್ಷೇತ್ರ ತ್ಯಾಗಕ್ಕೆ ಪ್ರತಿಫಲ ಬೇಕು: ಬಿಜೆಪಿ ಮುಂದೆ ಸುಮಲತಾ ಬೆಂಬಲಿಗರ ಬೇಡಿಕೆ..!!

ಕ್ಷೇತ್ರ ತ್ಯಾಗಕ್ಕೆ ಪ್ರತಿಫಲ ಬೇಕು: ಬಿಜೆಪಿ ಮುಂದೆ ಸುಮಲತಾ ಬೆಂಬಲಿಗರ ಬೇಡಿಕೆ..!!

June 6, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.