Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಟ್ಲ: ಬೊಬ್ಬೆಕೇರಿ ರಸ್ತೆ ಕಾಮಗಾರಿ ಆರಂಭ ಹಿನ್ನೆಲೆ: 3 ತಿಂಗಳ ವರೆಗೆ ಬದಲಿ ರಸ್ತೆ ಬಳಸಲು ಜಿಲ್ಲಾಧಿಕಾರಿ ಆದೇಶ..!!

    ವಿಟ್ಲ: ಬೊಬ್ಬೆಕೇರಿ ರಸ್ತೆ ಕಾಮಗಾರಿ ಆರಂಭ ಹಿನ್ನೆಲೆ: 3 ತಿಂಗಳ ವರೆಗೆ ಬದಲಿ ರಸ್ತೆ ಬಳಸಲು ಜಿಲ್ಲಾಧಿಕಾರಿ ಆದೇಶ..!!

    ಇಎಸ್ಐ ಆಸ್ಪತ್ರೆ ಸಿಬ್ಬಂದಿಗಳ ಮನವಿಗೆ ಸ್ಪಂದನೆ: ವಜಾಗೊಂಡ 9 ಮಹಿಳಾ ಸಿಬ್ಬಂದಿಗಳ ಮರುನೇಮಕ: ಶಾಸಕ ಅಶೋಕ್ ರೈಗೆ ಕೃತಜ್ಞತೆ ಸಲ್ಲಿಕೆ..!!

    ಇಎಸ್ಐ ಆಸ್ಪತ್ರೆ ಸಿಬ್ಬಂದಿಗಳ ಮನವಿಗೆ ಸ್ಪಂದನೆ: ವಜಾಗೊಂಡ 9 ಮಹಿಳಾ ಸಿಬ್ಬಂದಿಗಳ ಮರುನೇಮಕ: ಶಾಸಕ ಅಶೋಕ್ ರೈಗೆ ಕೃತಜ್ಞತೆ ಸಲ್ಲಿಕೆ..!!

    ಆಟೋ – ಟೆಂಪೋ ಟ್ರಾವೆಲರ್ ನಡುವೆ ಡಿಕ್ಕಿ: ಕೆಲಕಾಲ ಟ್ರಾಫಿಕ್ ಜಾಮ್..!!

    ಆಟೋ – ಟೆಂಪೋ ಟ್ರಾವೆಲರ್ ನಡುವೆ ಡಿಕ್ಕಿ: ಕೆಲಕಾಲ ಟ್ರಾಫಿಕ್ ಜಾಮ್..!!

    ಕಬಕ ಗ್ರಾ.ಪಂ.ನಿಂದ ಮುಂದುವರಿದ ಕಾರ್ಯಾಚರಣೆ ರಸ್ತೆ ಬದಿ ತ್ಯಾಜ್ಯ ಎಸೆದವರಿಗೆ 5 ಸಾವಿರ ರೂ.ದಂಡ :ಪತ್ತೆಗೆ ನೆರವಾಯ್ತು ತ್ಯಾಜ್ಯದ ಚೀಲದಲ್ಲಿದ್ದ ವಿಳಾಸ..!!

    ಕಬಕ ಗ್ರಾ.ಪಂ.ನಿಂದ ಮುಂದುವರಿದ ಕಾರ್ಯಾಚರಣೆ ರಸ್ತೆ ಬದಿ ತ್ಯಾಜ್ಯ ಎಸೆದವರಿಗೆ 5 ಸಾವಿರ ರೂ.ದಂಡ :ಪತ್ತೆಗೆ ನೆರವಾಯ್ತು ತ್ಯಾಜ್ಯದ ಚೀಲದಲ್ಲಿದ್ದ ವಿಳಾಸ..!!

    ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಉಮೇಶ್ ನಿಧನ..!!

    ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಉಮೇಶ್ ನಿಧನ..!!

    ಶಿವಮೊಗ್ಗದಲ್ಲಿ ಕ್ರೇನ್ ಅವಘಡ: ಪಿಲಿಗೂಡು ನಿವಾಸಿ ಮೃತ್ಯು..!!!

    ಶಿವಮೊಗ್ಗದಲ್ಲಿ ಕ್ರೇನ್ ಅವಘಡ: ಪಿಲಿಗೂಡು ನಿವಾಸಿ ಮೃತ್ಯು..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಟ್ಲ: ಬೊಬ್ಬೆಕೇರಿ ರಸ್ತೆ ಕಾಮಗಾರಿ ಆರಂಭ ಹಿನ್ನೆಲೆ: 3 ತಿಂಗಳ ವರೆಗೆ ಬದಲಿ ರಸ್ತೆ ಬಳಸಲು ಜಿಲ್ಲಾಧಿಕಾರಿ ಆದೇಶ..!!

    ವಿಟ್ಲ: ಬೊಬ್ಬೆಕೇರಿ ರಸ್ತೆ ಕಾಮಗಾರಿ ಆರಂಭ ಹಿನ್ನೆಲೆ: 3 ತಿಂಗಳ ವರೆಗೆ ಬದಲಿ ರಸ್ತೆ ಬಳಸಲು ಜಿಲ್ಲಾಧಿಕಾರಿ ಆದೇಶ..!!

    ಇಎಸ್ಐ ಆಸ್ಪತ್ರೆ ಸಿಬ್ಬಂದಿಗಳ ಮನವಿಗೆ ಸ್ಪಂದನೆ: ವಜಾಗೊಂಡ 9 ಮಹಿಳಾ ಸಿಬ್ಬಂದಿಗಳ ಮರುನೇಮಕ: ಶಾಸಕ ಅಶೋಕ್ ರೈಗೆ ಕೃತಜ್ಞತೆ ಸಲ್ಲಿಕೆ..!!

    ಇಎಸ್ಐ ಆಸ್ಪತ್ರೆ ಸಿಬ್ಬಂದಿಗಳ ಮನವಿಗೆ ಸ್ಪಂದನೆ: ವಜಾಗೊಂಡ 9 ಮಹಿಳಾ ಸಿಬ್ಬಂದಿಗಳ ಮರುನೇಮಕ: ಶಾಸಕ ಅಶೋಕ್ ರೈಗೆ ಕೃತಜ್ಞತೆ ಸಲ್ಲಿಕೆ..!!

    ಆಟೋ – ಟೆಂಪೋ ಟ್ರಾವೆಲರ್ ನಡುವೆ ಡಿಕ್ಕಿ: ಕೆಲಕಾಲ ಟ್ರಾಫಿಕ್ ಜಾಮ್..!!

    ಆಟೋ – ಟೆಂಪೋ ಟ್ರಾವೆಲರ್ ನಡುವೆ ಡಿಕ್ಕಿ: ಕೆಲಕಾಲ ಟ್ರಾಫಿಕ್ ಜಾಮ್..!!

    ಕಬಕ ಗ್ರಾ.ಪಂ.ನಿಂದ ಮುಂದುವರಿದ ಕಾರ್ಯಾಚರಣೆ ರಸ್ತೆ ಬದಿ ತ್ಯಾಜ್ಯ ಎಸೆದವರಿಗೆ 5 ಸಾವಿರ ರೂ.ದಂಡ :ಪತ್ತೆಗೆ ನೆರವಾಯ್ತು ತ್ಯಾಜ್ಯದ ಚೀಲದಲ್ಲಿದ್ದ ವಿಳಾಸ..!!

    ಕಬಕ ಗ್ರಾ.ಪಂ.ನಿಂದ ಮುಂದುವರಿದ ಕಾರ್ಯಾಚರಣೆ ರಸ್ತೆ ಬದಿ ತ್ಯಾಜ್ಯ ಎಸೆದವರಿಗೆ 5 ಸಾವಿರ ರೂ.ದಂಡ :ಪತ್ತೆಗೆ ನೆರವಾಯ್ತು ತ್ಯಾಜ್ಯದ ಚೀಲದಲ್ಲಿದ್ದ ವಿಳಾಸ..!!

    ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಉಮೇಶ್ ನಿಧನ..!!

    ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಉಮೇಶ್ ನಿಧನ..!!

    ಶಿವಮೊಗ್ಗದಲ್ಲಿ ಕ್ರೇನ್ ಅವಘಡ: ಪಿಲಿಗೂಡು ನಿವಾಸಿ ಮೃತ್ಯು..!!!

    ಶಿವಮೊಗ್ಗದಲ್ಲಿ ಕ್ರೇನ್ ಅವಘಡ: ಪಿಲಿಗೂಡು ನಿವಾಸಿ ಮೃತ್ಯು..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಬಂಟ್ವಾಳ

ಹಿರಿದಾಗಿರುವ ಬಂಟ್ವಾಳ ತಾಲೂಕು ಕಿರಿದಾಗುವ ಸರದಿ: 9 ಗ್ರಾಮಗಳು ಉಳ್ಳಾಲಕ್ಕೆ ವರ್ಗಾವಣೆ..!!

February 3, 2022
in ಬಂಟ್ವಾಳ
0
ಹಿರಿದಾಗಿರುವ ಬಂಟ್ವಾಳ ತಾಲೂಕು ಕಿರಿದಾಗುವ ಸರದಿ: 9 ಗ್ರಾಮಗಳು ಉಳ್ಳಾಲಕ್ಕೆ ವರ್ಗಾವಣೆ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಬಂಟ್ವಾಳ: ಇಡೀ ಜಿಲ್ಲೆಯಲ್ಲೇ ಅತಿ ಹೆಚ್ಚು ಗ್ರಾ.ಪಂ.ಗಳನ್ನು ಒಳಗೊಂಡು ಹಿರಿದಾದ ತಾಲೂಕು ಎಂಬ ಹೆಗ್ಗಳಿಕೆಯನ್ನು ಗಳಿಸಿಕೊಂಡಿರುವ ಬಂಟ್ವಾಳ ತಾಲೂಕು ಇದೀಗ ಉಳ್ಳಾಲ ತಾಲೂಕು ಅಧಿಕೃತ ಘೋಷಣೆಯ ಮೂಲಕ ಕಿರಿದಾಗುತ್ತಿದೆ.

Advertisement
Advertisement
Advertisement

ಬಂಟ್ವಾಳದ ಒಟ್ಟು 9 ಗ್ರಾಮಗಳು ಶೀಘ್ರದಲ್ಲಿ ಕೈ ತಪ್ಪಲಿದೆ. ಬಂಟ್ವಾಳ ತಾಲೂಕು ಒಟ್ಟು 58 ಗ್ರಾ.ಪಂ.ಗಳನ್ನು ಒಳಗೊಂಡಿದ್ದು ಅದರಲ್ಲಿ ಒಟ್ಟು 7 ಗ್ರಾ.ಪಂ.(9 ಗ್ರಾಮಗಳು) ಉಳ್ಳಾಲ ತಾಲೂಕಿಗೆ ಸೇರ್ಪಡೆಯಾಗಲಿವೆ.

ಹೀಗಾಗಿ ಮುಂದೆ ಬಂಟ್ವಾಳಕ್ಕೆ ಒಟ್ಟು 51 ಗ್ರಾ.ಪಂ.ಗಳು ಉಳಿಯಲಿದ್ದು, ಆದರೂ ಜಿಲ್ಲೆಯಲ್ಲಿ ಗರಿಷ್ಠ ಗ್ರಾ.ಪಂ. ಗಳನ್ನು ಒಳಗೊಂಡಿರುವ ತಾಲೂಕು ಎಂಬ ಹೆಗ್ಗಳಿಕೆಗೆ ಧಕ್ಕೆಯಾಗುವುದಿಲ್ಲ. ಉಳ್ಳಾಲ ತಾಲೂಕು ಹಿಂದೆಯೇ
ಘೋಷಣೆಯಾಗಿದ್ದರೂ, ಬಂಟ್ವಾಳ ತಾಲೂಕಿಗೆ ಸಂಬಂಧಪಟ್ಟ ಗ್ರಾಮಗಳ ಕೆಲಸಗಳು ಬಂಟ್ವಾಳದಲ್ಲೇ ನಡೆಯುತ್ತಿದ್ದವು. ಜ. 31ರಂದು ಶಾಸಕ ಯು.ಟಿ.ಖಾದರ್ ಉಳ್ಳಾಲ ತಾಲೂಕು ಕಚೇರಿಯ ಪ್ರಾರಂಭಿಕ ಕೆಲಸಕ್ಕೆ ಚಾಲನೆ ನೀಡಿದರು.

Advertisement

ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಉಳ್ಳಾಲ ತಾಲೂಕು ವ್ಯಾಪ್ತಿಯ ಜಾಗಗಳ ದಾಖಲೆಗಳನ್ನೊಳಗೊಂಡ ಭೂಮಿ ಆನ್‌ಲೈನ್ ಕೆಲಸ ಬಹುತೇಕ ಬಂಟ್ವಾಳದಲ್ಲಿ ಸ್ಥಗಿತಗೊಂಡಿದೆ. ಆದರೆ ಅರ್ಜಿಗಳನ್ನು ಸ್ವೀಕರಿಸುವ
ಅಟಲ್ ಜನಸ್ನೇಹಿ ಕೇಂದ್ರ(ಎಜೆಎಸ್‌ಕೆ)ದ ಕೆಲಸಗಳು ಸದ್ಯಕ್ಕೆ ಬಂಟ್ವಾಳದಲ್ಲೇ ನಡೆಯುತ್ತಿದ್ದು ಮುಂದಿನ ದಿನಗಳಲ್ಲಿ ಅದು ಕೂಡ ಉಳ್ಳಾಲಕ್ಕೆ ಶಿಫ್ಟ್ ಆಗಲಿದೆ ಎಂದು ಕಂದಾಯ ಇಲಾಖೆ ಮೂಲಗಳು ತಿಳಿಸಿವೆ.

ದಕ್ಷಿಣ ಕನ್ನಡ ಜಿಲ್ಲೆಯ ಒಟ್ಟು 8 ವಿಧಾನಸಭಾ ಕ್ಷೇತ್ರಗಳ ಪೈಕಿ ಮೂರು ಕ್ಷೇತ್ರಗಳು ಬಂಟ್ವಾಳದೊಂದಿಗೆ ಸಂಬಂಧವನ್ನು ಹೊಂದಿದೆ. ಈ ರೀತಿ ಜಿಲ್ಲೆಯ ಯಾವ ತಾಲೂಕುಗಳು ಕೂಡ ಮೂರು ಕ್ಷೇತ್ರಗಳಿಗೆ ಸಂಬಂಧವನ್ನು ಹೊಂದಿಲ್ಲ. ಬಂಟ್ವಾಳದ 39 ಗ್ರಾಮ ಪಂಚಾಯತ್‌ಗಳು ಬಂಟ್ವಾಳ, 10 ಗ್ರಾ.ಪಂ.ಗಳು ಮಂಗಳೂರು ಹಾಗೂ 9 ಗ್ರಾ.ಪಂ.ಗಳು ಉಳ್ಳಾಲಕ್ಕೆ ಸೇರಿವೆ.

ಯಾವ ಗ್ರಾಮ ಎಲ್ಲಿಗೆ.. ?

ಈ ತನಕ ಬಂಟ್ವಾಳ ತಾಲೂಕು ವ್ಯಾಪ್ತಿಯಲ್ಲಿದ್ದ ಬಾಳೆಪುಣಿ, ಕೈರಂಗಳ, ಇರಾ, ಕುರ್ನಾಡು, ನರಿಂಗಾನ, ಫಜೀರು, ಸಜಿಪನಡು, ಸಜೀಪಪಡು ಹಾಗೂ ಚೇಳೂರು ಸೇರಿ ಒಟ್ಟು 9 ಗ್ರಾಮಗಳು ಉಳ್ಳಾಲಕ್ಕೆ ಸೇರ್ಪಡೆಯಾಗಲಿದೆ.

ಇದರಲ್ಲಿ ಬಾಳೆಪುಣಿ ಹಾಗೂ ಕೈರಂಗಳ ಸೇರಿ ಒಂದು ಗ್ರಾ.ಪಂ., ಸಜೀಪಪಡು ಹಾಗೂ ಚೇಳೂರು ಸೇರಿ ಒಂದು ಗ್ರಾ.ಪಂ. ಹೀಗೆ ಒಟ್ಟು 7 ಗ್ರಾ.ಪಂ.ಗಳು ಮುಂದೆ ಬಂಟ್ವಾಳದಲ್ಲಿ ಇರುವುದಿಲ್ಲ. ಪ್ರಸ್ತುತ ಮಂಗಳೂರು ಕ್ಷೇತ್ರದ 7 ಗ್ರಾ.ಪಂ.ಗಳು ಉಳ್ಳಾಲಕ್ಕೆ ಸೇರಿದರೂ, ತುಂಬೆ, ಮೇರಮಜಲು ಹಾಗೂ ಪುದು ಈ ಮೂರು ಗ್ರಾ.ಪಂ.ಗಳು ಬಂಟ್ವಾಳದಲ್ಲೇ ಉಳಿದುಕೊಳ್ಳಲಿವೆ

ಈ ಹಿಂದೆ ಈ ಗ್ರಾ.ಪಂ.ಗಳು ಉಳ್ಳಾಲ ತಾಲೂಕಿಗೆ ಸೇರ್ಪಡೆಯ ಪ್ರಸ್ತಾವವಿದ್ದರೂ, ಸ್ಥಳೀಯರಿಂದ ವಿರೋಧಗಳು ಬಂದ ಕಾರಣ ಅದನ್ನು ಕೈ ಬಿಡಲಾಗಿತ್ತು. ಸಜಿಪನಡು ಗ್ರಾ.ಪಂ.ಉಳ್ಳಾಲ ಸೇರಲು ವಿರೋಧ ವ್ಯಕ್ತಪಡಿಸಿದರೂ, ಅದು ಮಾತ್ರ ಉಳ್ಳಾಲಕ್ಕೆ ಸೇರಿದೆ.

ಹಂತ ಹಂತವಾಗಿ ಶಿಫ್ಟ್:

ಉಳ್ಳಾಲ ತಾಲೂಕಿಗೆ ಸೇರ್ಪಡೆಯಾಗಲಿರುವ ಬಂಟ್ವಾಳ ತಾಲೂಕಿನ 9 ಗ್ರಾಮಗಳ ದಾಖಲೆ ಪತ್ರಗಳ ವರ್ಗಾವಣೆ ಪ್ರಕ್ರಿಯೆ ನಡೆಯುತ್ತಿದೆ ಎಂದು ಬಂಟ್ವಾಳ ತಹಶೀಲ್ದಾರರು ತಿಳಿಸಿದ್ದಾರೆ.

ಸದ್ಯಕ್ಕೆ 9 ಗ್ರಾಮಗಳಿಗೆ ಸಂಬಂಧಿಸಿದ ಕೆಲಸ ಕಾರ್ಯಗಳು ಸ್ಥಗಿತಗೊಂಡಿದ್ದರೂ ಅರ್ಜಿ ಸಂಬಂಧಿಸಿದ ಕೆಲಸಗಳು ಬಂಟ್ವಾಳ ತಾಲೂಕು ಕಛೇರಿಯಲ್ಲೇ ಸ್ವೀಕೃತವಾಗುತ್ತಿವೆ. ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಉಳ್ಳಾಲ ತಾಲೂಕಿಗೆ ವರ್ಗಾವಣೆ ಆಗಲಿವೆ ಎಂದು ತಹಶೀಲ್ದಾರ್ ರಶ್ಮಿ ಎಸ್.ಆರ್. ತಿಳಿಸಿದ್ದಾರೆ.

Previous Post

ಪುತ್ತೂರು: ಎಸಿ ಡಾ. ಯತೀಶ್ ಉಳ್ಳಾಲ್ ವರ್ಗಾವಣೆ : ನೂತನ ಎಸಿಯಾಗಿ ಗಿರೀಶ್ ನಂದನ್..!!

Next Post

ಕಲ್ಲಡ್ಕ: ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನ ಕಟ್ಟಡದ ಭೂಮಿ ಪೂಜೆ ಹಾಗೂ ಸಿಸಿ ಕ್ಯಾಮರಾ,ಶುದ್ಧ ನೀರಿನ ಘಟಕ ಮತ್ತು ಶಾಲಾ ವೆಬ್‌ಸೈಟ್‌ಗೆ ಚಾಲನೆ

OtherNews

ವಿಟ್ಲ: ಬೊಬ್ಬೆಕೇರಿ ರಸ್ತೆ ಕಾಮಗಾರಿ ಆರಂಭ ಹಿನ್ನೆಲೆ: 3 ತಿಂಗಳ ವರೆಗೆ ಬದಲಿ ರಸ್ತೆ ಬಳಸಲು ಜಿಲ್ಲಾಧಿಕಾರಿ ಆದೇಶ..!!
Featured

ವಿಟ್ಲ: ಬೊಬ್ಬೆಕೇರಿ ರಸ್ತೆ ಕಾಮಗಾರಿ ಆರಂಭ ಹಿನ್ನೆಲೆ: 3 ತಿಂಗಳ ವರೆಗೆ ಬದಲಿ ರಸ್ತೆ ಬಳಸಲು ಜಿಲ್ಲಾಧಿಕಾರಿ ಆದೇಶ..!!

June 7, 2026
ಬಂಟ್ವಾಳದಲ್ಲಿ ಎಂ.ಡಿ.ಎಂ.ಎ ಸಾಗಾಟ ಪತ್ತೆ: ಮೂವರು ಆರೋಪಿಗಳ ಬಂಧನ, ₹7.64 ಲಕ್ಷ ಮೌಲ್ಯದ ಮಾದಕ ವಸ್ತು ವಶ
Featured

ಬಂಟ್ವಾಳದಲ್ಲಿ ಎಂ.ಡಿ.ಎಂ.ಎ ಸಾಗಾಟ ಪತ್ತೆ: ಮೂವರು ಆರೋಪಿಗಳ ಬಂಧನ, ₹7.64 ಲಕ್ಷ ಮೌಲ್ಯದ ಮಾದಕ ವಸ್ತು ವಶ

June 5, 2026
ಶಿವಗಿರಿ ಮಹಿಳಾ ಸಹಕಾರ ಸಂಘದ ಅಧ್ಯಕ್ಷೆಯಾಗಿ ಜಯಂತಿ ವಿ. ಪೂಜಾರಿ ಮರು ಆಯ್ಕೆ..!!
ಬಂಟ್ವಾಳ

ಶಿವಗಿರಿ ಮಹಿಳಾ ಸಹಕಾರ ಸಂಘದ ಅಧ್ಯಕ್ಷೆಯಾಗಿ ಜಯಂತಿ ವಿ. ಪೂಜಾರಿ ಮರು ಆಯ್ಕೆ..!!

June 4, 2026
ಬಂಟ್ವಾಳ: ರೈಲಿನಲ್ಲಿ ಪ್ರಯಾಣಿಕನ ಮೇಲಿನ ಹಲ್ಲೆ ಆರೋಪ; ಮೂವರ ವಶಕ್ಕೆ..!
ಕ್ರೈಮ್

ಬಂಟ್ವಾಳ: ರೈಲಿನಲ್ಲಿ ಪ್ರಯಾಣಿಕನ ಮೇಲಿನ ಹಲ್ಲೆ ಆರೋಪ; ಮೂವರ ವಶಕ್ಕೆ..!

June 3, 2026
ಬಂಟ್ವಾಳ: ಬಿಯರ್ ಬಾಟಲ್ ನಿಂದ ಇರಿದು ಚಿಕ್ಕಪ್ಪನ ಕೊಲೆ: ಆರೋಪಿ ಅರೆಸ್ಟ್..!!
Featured

ಬಂಟ್ವಾಳ: ಬಿಯರ್ ಬಾಟಲ್ ನಿಂದ ಇರಿದು ಚಿಕ್ಕಪ್ಪನ ಕೊಲೆ: ಆರೋಪಿ ಅರೆಸ್ಟ್..!!

June 1, 2026
ಬಂಟ್ವಾಳ : ಬಿಯರ್ ಬಾಟಲಿಯಿಂದ ಇರಿದು ಚಿಕ್ಕಪ್ಪನನ್ನೇ ಕೊಲೆಗೈದ ಯುವಕ..!!
Featured

ಬಂಟ್ವಾಳ : ಬಿಯರ್ ಬಾಟಲಿಯಿಂದ ಇರಿದು ಚಿಕ್ಕಪ್ಪನನ್ನೇ ಕೊಲೆಗೈದ ಯುವಕ..!!

June 1, 2026

Leave a Reply Cancel reply

Your email address will not be published. Required fields are marked *

Recent News

ವಿಟ್ಲ: ಬೊಬ್ಬೆಕೇರಿ ರಸ್ತೆ ಕಾಮಗಾರಿ ಆರಂಭ ಹಿನ್ನೆಲೆ: 3 ತಿಂಗಳ ವರೆಗೆ ಬದಲಿ ರಸ್ತೆ ಬಳಸಲು ಜಿಲ್ಲಾಧಿಕಾರಿ ಆದೇಶ..!!

ವಿಟ್ಲ: ಬೊಬ್ಬೆಕೇರಿ ರಸ್ತೆ ಕಾಮಗಾರಿ ಆರಂಭ ಹಿನ್ನೆಲೆ: 3 ತಿಂಗಳ ವರೆಗೆ ಬದಲಿ ರಸ್ತೆ ಬಳಸಲು ಜಿಲ್ಲಾಧಿಕಾರಿ ಆದೇಶ..!!

June 7, 2026
ಇಎಸ್ಐ ಆಸ್ಪತ್ರೆ ಸಿಬ್ಬಂದಿಗಳ ಮನವಿಗೆ ಸ್ಪಂದನೆ: ವಜಾಗೊಂಡ 9 ಮಹಿಳಾ ಸಿಬ್ಬಂದಿಗಳ ಮರುನೇಮಕ: ಶಾಸಕ ಅಶೋಕ್ ರೈಗೆ ಕೃತಜ್ಞತೆ ಸಲ್ಲಿಕೆ..!!

ಇಎಸ್ಐ ಆಸ್ಪತ್ರೆ ಸಿಬ್ಬಂದಿಗಳ ಮನವಿಗೆ ಸ್ಪಂದನೆ: ವಜಾಗೊಂಡ 9 ಮಹಿಳಾ ಸಿಬ್ಬಂದಿಗಳ ಮರುನೇಮಕ: ಶಾಸಕ ಅಶೋಕ್ ರೈಗೆ ಕೃತಜ್ಞತೆ ಸಲ್ಲಿಕೆ..!!

June 7, 2026
ಆಟೋ – ಟೆಂಪೋ ಟ್ರಾವೆಲರ್ ನಡುವೆ ಡಿಕ್ಕಿ: ಕೆಲಕಾಲ ಟ್ರಾಫಿಕ್ ಜಾಮ್..!!

ಆಟೋ – ಟೆಂಪೋ ಟ್ರಾವೆಲರ್ ನಡುವೆ ಡಿಕ್ಕಿ: ಕೆಲಕಾಲ ಟ್ರಾಫಿಕ್ ಜಾಮ್..!!

June 7, 2026
ಕಬಕ ಗ್ರಾ.ಪಂ.ನಿಂದ ಮುಂದುವರಿದ ಕಾರ್ಯಾಚರಣೆ ರಸ್ತೆ ಬದಿ ತ್ಯಾಜ್ಯ ಎಸೆದವರಿಗೆ 5 ಸಾವಿರ ರೂ.ದಂಡ :ಪತ್ತೆಗೆ ನೆರವಾಯ್ತು ತ್ಯಾಜ್ಯದ ಚೀಲದಲ್ಲಿದ್ದ ವಿಳಾಸ..!!

ಕಬಕ ಗ್ರಾ.ಪಂ.ನಿಂದ ಮುಂದುವರಿದ ಕಾರ್ಯಾಚರಣೆ ರಸ್ತೆ ಬದಿ ತ್ಯಾಜ್ಯ ಎಸೆದವರಿಗೆ 5 ಸಾವಿರ ರೂ.ದಂಡ :ಪತ್ತೆಗೆ ನೆರವಾಯ್ತು ತ್ಯಾಜ್ಯದ ಚೀಲದಲ್ಲಿದ್ದ ವಿಳಾಸ..!!

June 7, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.