Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕುಪ್ಪೆಟ್ಟಿ – ಉಪ್ಪಿನಂಗಡಿ ಹೆದ್ದಾರಿ ದುಸ್ಥಿತಿ: ಗುಂಡಿಗಳ ನಡುವೆ ಜೀವ ಪಣಕ್ಕಿಟ್ಟು ಸಂಚಾರ ..!!

    ಕುಪ್ಪೆಟ್ಟಿ – ಉಪ್ಪಿನಂಗಡಿ ಹೆದ್ದಾರಿ ದುಸ್ಥಿತಿ: ಗುಂಡಿಗಳ ನಡುವೆ ಜೀವ ಪಣಕ್ಕಿಟ್ಟು ಸಂಚಾರ ..!!

    ಮನೆ ಕುಸಿತದಿಂದ ಸಂಕಷ್ಟದಲ್ಲಿದ್ದ ಕುಟುಂಬಕ್ಕೆ ಇನಾಯತ್ ಅಲಿ ನೆರವು; ಧನಸಹಾಯ..!!

    ಮನೆ ಕುಸಿತದಿಂದ ಸಂಕಷ್ಟದಲ್ಲಿದ್ದ ಕುಟುಂಬಕ್ಕೆ ಇನಾಯತ್ ಅಲಿ ನೆರವು; ಧನಸಹಾಯ..!!

    ಉಜ್ರುಪಾದೆ ಶಾಲೆಗೆ ರೋಟರಿ ಕ್ಲಬ್ ಪುತ್ತೂರು ಯುವದಿಂದ ಪೀಠೋಪಕರಣಗಳ ಹಸ್ತಾಂತರ..!!

    ಉಜ್ರುಪಾದೆ ಶಾಲೆಗೆ ರೋಟರಿ ಕ್ಲಬ್ ಪುತ್ತೂರು ಯುವದಿಂದ ಪೀಠೋಪಕರಣಗಳ ಹಸ್ತಾಂತರ..!!

    ಪುತ್ತೂರು: 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!!

    ಪುತ್ತೂರು: 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!!

    ಪುತ್ತೂರು: ಕೃಷ್ಣ ಜೆ. ರಾವ್‌ : ಪೂಜಾ ಪ್ರಕರಣ | ರಾಜಿ ಸಂಧಾನದಲ್ಲಿ ಇತ್ಯರ್ಥ ವಿಶ್ವಾಸ: ಕೆ.ಪಿ. ನಂಜುಂಡಿ..!!

    ಪುತ್ತೂರು: ಕೃಷ್ಣ ಜೆ. ರಾವ್‌ : ಪೂಜಾ ಪ್ರಕರಣ | ರಾಜಿ ಸಂಧಾನದಲ್ಲಿ ಇತ್ಯರ್ಥ ವಿಶ್ವಾಸ: ಕೆ.ಪಿ. ನಂಜುಂಡಿ..!!

    ರೈಲಿನಡಿಗೆ ಬಿದ್ದು ವ್ಯಕ್ತಿ ಮೃತ್ಯು : ಗುರುತಿಗಾಗಿ ರೈಲ್ವೇ ಪೊಲೀಸರ ಮನವಿ..!!

    ರೈಲಿನಡಿಗೆ ಬಿದ್ದು ವ್ಯಕ್ತಿ ಮೃತ್ಯು : ಗುರುತಿಗಾಗಿ ರೈಲ್ವೇ ಪೊಲೀಸರ ಮನವಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕುಪ್ಪೆಟ್ಟಿ – ಉಪ್ಪಿನಂಗಡಿ ಹೆದ್ದಾರಿ ದುಸ್ಥಿತಿ: ಗುಂಡಿಗಳ ನಡುವೆ ಜೀವ ಪಣಕ್ಕಿಟ್ಟು ಸಂಚಾರ ..!!

    ಕುಪ್ಪೆಟ್ಟಿ – ಉಪ್ಪಿನಂಗಡಿ ಹೆದ್ದಾರಿ ದುಸ್ಥಿತಿ: ಗುಂಡಿಗಳ ನಡುವೆ ಜೀವ ಪಣಕ್ಕಿಟ್ಟು ಸಂಚಾರ ..!!

    ಮನೆ ಕುಸಿತದಿಂದ ಸಂಕಷ್ಟದಲ್ಲಿದ್ದ ಕುಟುಂಬಕ್ಕೆ ಇನಾಯತ್ ಅಲಿ ನೆರವು; ಧನಸಹಾಯ..!!

    ಮನೆ ಕುಸಿತದಿಂದ ಸಂಕಷ್ಟದಲ್ಲಿದ್ದ ಕುಟುಂಬಕ್ಕೆ ಇನಾಯತ್ ಅಲಿ ನೆರವು; ಧನಸಹಾಯ..!!

    ಉಜ್ರುಪಾದೆ ಶಾಲೆಗೆ ರೋಟರಿ ಕ್ಲಬ್ ಪುತ್ತೂರು ಯುವದಿಂದ ಪೀಠೋಪಕರಣಗಳ ಹಸ್ತಾಂತರ..!!

    ಉಜ್ರುಪಾದೆ ಶಾಲೆಗೆ ರೋಟರಿ ಕ್ಲಬ್ ಪುತ್ತೂರು ಯುವದಿಂದ ಪೀಠೋಪಕರಣಗಳ ಹಸ್ತಾಂತರ..!!

    ಪುತ್ತೂರು: 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!!

    ಪುತ್ತೂರು: 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!!

    ಪುತ್ತೂರು: ಕೃಷ್ಣ ಜೆ. ರಾವ್‌ : ಪೂಜಾ ಪ್ರಕರಣ | ರಾಜಿ ಸಂಧಾನದಲ್ಲಿ ಇತ್ಯರ್ಥ ವಿಶ್ವಾಸ: ಕೆ.ಪಿ. ನಂಜುಂಡಿ..!!

    ಪುತ್ತೂರು: ಕೃಷ್ಣ ಜೆ. ರಾವ್‌ : ಪೂಜಾ ಪ್ರಕರಣ | ರಾಜಿ ಸಂಧಾನದಲ್ಲಿ ಇತ್ಯರ್ಥ ವಿಶ್ವಾಸ: ಕೆ.ಪಿ. ನಂಜುಂಡಿ..!!

    ರೈಲಿನಡಿಗೆ ಬಿದ್ದು ವ್ಯಕ್ತಿ ಮೃತ್ಯು : ಗುರುತಿಗಾಗಿ ರೈಲ್ವೇ ಪೊಲೀಸರ ಮನವಿ..!!

    ರೈಲಿನಡಿಗೆ ಬಿದ್ದು ವ್ಯಕ್ತಿ ಮೃತ್ಯು : ಗುರುತಿಗಾಗಿ ರೈಲ್ವೇ ಪೊಲೀಸರ ಮನವಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home Featured

ಪುತ್ತೂರು: ಪತ್ರಕರ್ತರ ಸಂಘದ ಸ್ಥಾಪಕ ಅಧ್ಯಕ್ಷ , ಹಿರಿಯ ಪತ್ರಕರ್ತ ಬಿ.ಟಿ‌. ರಂಜನ್ ನಿಧನ..!!

February 5, 2022
in Featured, ಪುತ್ತೂರು, ಬಂಟ್ವಾಳ, ಮಂಗಳೂರು
0
ಪುತ್ತೂರು: ಪತ್ರಕರ್ತರ ಸಂಘದ ಸ್ಥಾಪಕ ಅಧ್ಯಕ್ಷ , ಹಿರಿಯ ಪತ್ರಕರ್ತ ಬಿ.ಟಿ‌. ರಂಜನ್ ನಿಧನ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು: ಪತ್ರಕರ್ತರ ಸಂಘದ ಸ್ಥಾಪಕ ಅಧ್ಯಕ್ಷ , ಹಿರಿಯ ಪತ್ರಕರ್ತ, ಹೊಸದಿಂಗತ ಪತ್ರಿಕೆಯ ವರದಿಗಾರ ಬಿ.ಟಿ‌. ರಂಜನ್ ಎಂದೇ ಖ್ಯಾತರಾಗಿದ್ದ ಉಪ್ಪಿನಂಗಡಿ ರಥಬೀದಿ ನಿವಾಸಿ ಬಂಟ್ವಾಳ ತೋನ್ಸೆ ಶೆಣೈ (60) ಫೆ. 5 ರಂದು ಮುಂಜಾನೆ ನಿಧನರಾದರು.

Advertisement
Advertisement
Advertisement

ಕಳೆದ ಎರಡು – ಮೂರು ದಿನಗಳಿಂದ ಶೀತ ಹಾಗೂ ಕೆಮ್ಮಿನಿಂದ ಬಳಲುತ್ತಿದ್ದ ರಂಜನ್ ರವರಿಗೆ ನಿನ್ನೆ ( ಫೆ. 4) ಜ್ವರ ಕಾಣಿಸಿಕೊಂಡಿದ್ದು, ಆರೋಗ್ಯದಲ್ಲಿ ವಿಪರೀತ ಏರುಪೇರು ಕಾಣಿಸಿತ್ತು. ಈ ಹಿನ್ನಲೆಯಲ್ಲಿ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೇ ಮಧ್ಯಾಹ್ನದ ವೇಳೆ ಆರೋಗ್ಯ ಇನ್ನಷ್ಟು ವಿಷಮಿಸಿದ ಹಿನ್ನಲೆಯಲ್ಲಿ ಅವರನ್ನು ಮಂಗಳೂರಿನ ಕೆ ಎಂ ಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೇ ಅಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಇಂದು ಮುಂಜಾನೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.

ಮೃತರು ಪತ್ನಿ, ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

Advertisement

ಮೂರು ದಶಕಕ್ಕೂ ಅಧಿಕ ಕಾಲದಿಂದ ಪತ್ರಿಕಾ ರಂಗದಲ್ಲಿ ವ್ಯವಸಾಯ ಮಾಡುತ್ತಿದ್ದ ರಂಜನ್ ರವರು ಪತ್ರಿಕಾ ರಂಗದಲ್ಲಿ ಅಚ್ಚಳಿಯದ ಛಾಪು ಮೂಡಿಸಿದ ಪುತ್ತೂರಿನ ಅಗ್ರಗಣ್ಯ ಪತ್ರಕರ್ತ. ಅವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಸಹಿತ ಹತ್ತು ಹಲವು ಪುರಸ್ಕಾರ, ಪ್ರಶಸ್ತಿ ಸನ್ಮಾನಗಳು ಸಂದಿವೆ.

ಬಿ.ಟಿ. ರಂಜನ್ ರವರು ಕರಾವಳಿಯ ಪತ್ರಿಕಾ ಲೋಕದ ಪ್ರಖ್ಯಾತ ಹೆಸರಾದ ವಡ್ಡರ್ಸೆ ರಘುರಾಮ ಶೆಟ್ಟಿಯವರ ಒಡೆತನದ ಮುಂಗಾರು ಪತ್ರಿಕೆಯಲ್ಲಿ ವೃತ್ತಿ ಜೀವನ ಆರಂಭಿಸುವ ಮೂಲಕ ಒಡ್ಡರ್ಸೆ ಗರಡಿಯಲ್ಲಿ ಪಳಗಿ, ಬಳಿಕ ವೃತ್ತಿ ಜೀವನವನ್ನು ಮಂಗಳೂರು ಮಿತ್ರ, ಹೊಸ ದಿಂಗತ ಪತ್ರಿಕೆಯಲ್ಲಿ ಒಂದಷ್ಟು ವರ್ಷ ಮುಂದುವರಿಸಿದವರು.

26 ವರ್ಷಗಳ ಸುದೀರ್ಘ ಕಾಲ ಉದಯವಾಣಿ ಪತ್ರಿಕೆಯಲ್ಲಿ ವಿವಿಧ ಸ್ಥರದಲ್ಲಿ ಪತ್ರಕರ್ತರಾಗಿ ಕಾರ್ಯ ನಿರ್ವಹಿಸಿದ್ದ ಹೆಗ್ಗಳಿಕೆ ಅವರದು. 2017ರಲ್ಲಿ ಉದಯವಾಣಿಗೆ ರಾಜೀನಾಮೆ ನೀಡಿದ ಬಳಿಕ ಮತ್ತೆ ಹೊಸದಿಂಗತ ಪತ್ರಿಕೆಯಲ್ಲಿ ವರದಿಗಾರರಾಗಿ ದುಡಿಯುತ್ತಿದ್ದರು.

Previous Post

ವಿಟ್ಲ : ರಸ್ತೆ ಅಪಘಾತ : ಗೃಹ ರಕ್ಷಕ ದಳದ ಸಿಬ್ಬಂದಿ ಅಳಿಕೆಯ ಪ್ರಕಾಶ್ ಮೃತ್ಯು..!!

Next Post

ವಿಟ್ಲ: ಮದುಮಗ ಕೊರಗಜ್ಜನ ವೇಷ ಧರಿಸಿ ಬಂದ ಪ್ರಕರಣ: ತಿಂಗಳ ಕಾಲ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಯಶಸ್ವಿ ಕಾರ್ಯಾಚರಣೆ ಮೂಲಕ ಬಂಧಿಸಿದ ಪೊಲೀಸರು

OtherNews

ಕುಪ್ಪೆಟ್ಟಿ – ಉಪ್ಪಿನಂಗಡಿ ಹೆದ್ದಾರಿ ದುಸ್ಥಿತಿ: ಗುಂಡಿಗಳ ನಡುವೆ ಜೀವ ಪಣಕ್ಕಿಟ್ಟು ಸಂಚಾರ ..!!
ಪುತ್ತೂರು

ಕುಪ್ಪೆಟ್ಟಿ – ಉಪ್ಪಿನಂಗಡಿ ಹೆದ್ದಾರಿ ದುಸ್ಥಿತಿ: ಗುಂಡಿಗಳ ನಡುವೆ ಜೀವ ಪಣಕ್ಕಿಟ್ಟು ಸಂಚಾರ ..!!

June 13, 2026
ಮನೆ ಕುಸಿತದಿಂದ ಸಂಕಷ್ಟದಲ್ಲಿದ್ದ ಕುಟುಂಬಕ್ಕೆ ಇನಾಯತ್ ಅಲಿ ನೆರವು; ಧನಸಹಾಯ..!!
ಮಂಗಳೂರು

ಮನೆ ಕುಸಿತದಿಂದ ಸಂಕಷ್ಟದಲ್ಲಿದ್ದ ಕುಟುಂಬಕ್ಕೆ ಇನಾಯತ್ ಅಲಿ ನೆರವು; ಧನಸಹಾಯ..!!

June 13, 2026
ಉಜ್ರುಪಾದೆ ಶಾಲೆಗೆ ರೋಟರಿ ಕ್ಲಬ್ ಪುತ್ತೂರು ಯುವದಿಂದ ಪೀಠೋಪಕರಣಗಳ ಹಸ್ತಾಂತರ..!!
ಪುತ್ತೂರು

ಉಜ್ರುಪಾದೆ ಶಾಲೆಗೆ ರೋಟರಿ ಕ್ಲಬ್ ಪುತ್ತೂರು ಯುವದಿಂದ ಪೀಠೋಪಕರಣಗಳ ಹಸ್ತಾಂತರ..!!

June 13, 2026
ಪುತ್ತೂರು: 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!!
ಕ್ರೈಮ್

ಪುತ್ತೂರು: 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!!

June 13, 2026
ಪುತ್ತೂರು: ಕೃಷ್ಣ ಜೆ. ರಾವ್‌ : ಪೂಜಾ ಪ್ರಕರಣ | ರಾಜಿ ಸಂಧಾನದಲ್ಲಿ ಇತ್ಯರ್ಥ ವಿಶ್ವಾಸ: ಕೆ.ಪಿ. ನಂಜುಂಡಿ..!!
Featured

ಪುತ್ತೂರು: ಕೃಷ್ಣ ಜೆ. ರಾವ್‌ : ಪೂಜಾ ಪ್ರಕರಣ | ರಾಜಿ ಸಂಧಾನದಲ್ಲಿ ಇತ್ಯರ್ಥ ವಿಶ್ವಾಸ: ಕೆ.ಪಿ. ನಂಜುಂಡಿ..!!

June 13, 2026
ರೈಲಿನಡಿಗೆ ಬಿದ್ದು ವ್ಯಕ್ತಿ ಮೃತ್ಯು : ಗುರುತಿಗಾಗಿ ರೈಲ್ವೇ ಪೊಲೀಸರ ಮನವಿ..!!
ಕ್ರೈಮ್

ರೈಲಿನಡಿಗೆ ಬಿದ್ದು ವ್ಯಕ್ತಿ ಮೃತ್ಯು : ಗುರುತಿಗಾಗಿ ರೈಲ್ವೇ ಪೊಲೀಸರ ಮನವಿ..!!

June 13, 2026

Leave a Reply Cancel reply

Your email address will not be published. Required fields are marked *

Recent News

ಕುಪ್ಪೆಟ್ಟಿ – ಉಪ್ಪಿನಂಗಡಿ ಹೆದ್ದಾರಿ ದುಸ್ಥಿತಿ: ಗುಂಡಿಗಳ ನಡುವೆ ಜೀವ ಪಣಕ್ಕಿಟ್ಟು ಸಂಚಾರ ..!!

ಕುಪ್ಪೆಟ್ಟಿ – ಉಪ್ಪಿನಂಗಡಿ ಹೆದ್ದಾರಿ ದುಸ್ಥಿತಿ: ಗುಂಡಿಗಳ ನಡುವೆ ಜೀವ ಪಣಕ್ಕಿಟ್ಟು ಸಂಚಾರ ..!!

June 13, 2026
ಮನೆ ಕುಸಿತದಿಂದ ಸಂಕಷ್ಟದಲ್ಲಿದ್ದ ಕುಟುಂಬಕ್ಕೆ ಇನಾಯತ್ ಅಲಿ ನೆರವು; ಧನಸಹಾಯ..!!

ಮನೆ ಕುಸಿತದಿಂದ ಸಂಕಷ್ಟದಲ್ಲಿದ್ದ ಕುಟುಂಬಕ್ಕೆ ಇನಾಯತ್ ಅಲಿ ನೆರವು; ಧನಸಹಾಯ..!!

June 13, 2026
ಉಜ್ರುಪಾದೆ ಶಾಲೆಗೆ ರೋಟರಿ ಕ್ಲಬ್ ಪುತ್ತೂರು ಯುವದಿಂದ ಪೀಠೋಪಕರಣಗಳ ಹಸ್ತಾಂತರ..!!

ಉಜ್ರುಪಾದೆ ಶಾಲೆಗೆ ರೋಟರಿ ಕ್ಲಬ್ ಪುತ್ತೂರು ಯುವದಿಂದ ಪೀಠೋಪಕರಣಗಳ ಹಸ್ತಾಂತರ..!!

June 13, 2026
ಪುತ್ತೂರು: 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!!

ಪುತ್ತೂರು: 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!!

June 13, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.