Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬಂಟ್ವಾಳದಲ್ಲಿ ಕಾಲೇಜು ವಿದ್ಯಾರ್ಥಿನಿ ಮೇಲೆ ಮಚ್ಚಿನಿಂದ ಹಲ್ಲೆ; ಆರೋಪಿ ಪೊಲೀಸ್ ಠಾಣೆಗೆ ಶರಣು..!!

    ಬಂಟ್ವಾಳದಲ್ಲಿ ಕಾಲೇಜು ವಿದ್ಯಾರ್ಥಿನಿ ಮೇಲೆ ಮಚ್ಚಿನಿಂದ ಹಲ್ಲೆ; ಆರೋಪಿ ಪೊಲೀಸ್ ಠಾಣೆಗೆ ಶರಣು..!!

    ಪುತ್ತೂರು: ಹೃದಯ ಸಂಬಂಧಿ ಕಾಯಿಲೆಗೆ ವಿದ್ಯಾರ್ಥಿ ಬಲಿ..!!

    ಪುತ್ತೂರು: ಹೃದಯ ಸಂಬಂಧಿ ಕಾಯಿಲೆಗೆ ವಿದ್ಯಾರ್ಥಿ ಬಲಿ..!!

    ಪುತ್ತೂರು: ಜಿಮ್ ಟ್ರೈನರ್ ಸಚಿನ್ ರೈ ನಿಧನ: ಸಾವಿನಲ್ಲಿ ಸಂಶಯ : ತಾಯಿಯಿಂದ ದೂರು..!!

    ಪುತ್ತೂರು: ಜಿಮ್ ಟ್ರೈನರ್ ಸಚಿನ್ ರೈ ನಿಧನ: ಸಾವಿನಲ್ಲಿ ಸಂಶಯ : ತಾಯಿಯಿಂದ ದೂರು..!!

    ಕೆಲಸಕ್ಕೆ ತೆರಳಿದ್ದ ಯುವತಿ ನಾಪತ್ತೆ..!!

    ಕೆಲಸಕ್ಕೆ ತೆರಳಿದ್ದ ಯುವತಿ ನಾಪತ್ತೆ..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ತೂಕ ಹೆಚ್ಚಿಸಿದ ಚಿನ್ನ ಅಡವಿಟ್ಟು ಬ್ಯಾಂಕ್‌ಗೆ ವಂಚನೆಗೆ ಯತ್ನ; ಉಪ್ಪಿನಂಗಡಿ ಮತ್ತು ಬಂಟ್ವಾಳದ ವ್ಯಕ್ತಿಗಳ ವಿರುದ್ಧ ಪ್ರಕರಣ..!!

    ಪುತ್ತೂರಿನಲ್ಲಿ ಭಾರೀ ಮಳೆಗೆ ಶಾಲೆಯ ಆವರಣ ಗೋಡೆ ಕುಸಿತ..!!

    ಪುತ್ತೂರಿನಲ್ಲಿ ಭಾರೀ ಮಳೆಗೆ ಶಾಲೆಯ ಆವರಣ ಗೋಡೆ ಕುಸಿತ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬಂಟ್ವಾಳದಲ್ಲಿ ಕಾಲೇಜು ವಿದ್ಯಾರ್ಥಿನಿ ಮೇಲೆ ಮಚ್ಚಿನಿಂದ ಹಲ್ಲೆ; ಆರೋಪಿ ಪೊಲೀಸ್ ಠಾಣೆಗೆ ಶರಣು..!!

    ಬಂಟ್ವಾಳದಲ್ಲಿ ಕಾಲೇಜು ವಿದ್ಯಾರ್ಥಿನಿ ಮೇಲೆ ಮಚ್ಚಿನಿಂದ ಹಲ್ಲೆ; ಆರೋಪಿ ಪೊಲೀಸ್ ಠಾಣೆಗೆ ಶರಣು..!!

    ಪುತ್ತೂರು: ಹೃದಯ ಸಂಬಂಧಿ ಕಾಯಿಲೆಗೆ ವಿದ್ಯಾರ್ಥಿ ಬಲಿ..!!

    ಪುತ್ತೂರು: ಹೃದಯ ಸಂಬಂಧಿ ಕಾಯಿಲೆಗೆ ವಿದ್ಯಾರ್ಥಿ ಬಲಿ..!!

    ಪುತ್ತೂರು: ಜಿಮ್ ಟ್ರೈನರ್ ಸಚಿನ್ ರೈ ನಿಧನ: ಸಾವಿನಲ್ಲಿ ಸಂಶಯ : ತಾಯಿಯಿಂದ ದೂರು..!!

    ಪುತ್ತೂರು: ಜಿಮ್ ಟ್ರೈನರ್ ಸಚಿನ್ ರೈ ನಿಧನ: ಸಾವಿನಲ್ಲಿ ಸಂಶಯ : ತಾಯಿಯಿಂದ ದೂರು..!!

    ಕೆಲಸಕ್ಕೆ ತೆರಳಿದ್ದ ಯುವತಿ ನಾಪತ್ತೆ..!!

    ಕೆಲಸಕ್ಕೆ ತೆರಳಿದ್ದ ಯುವತಿ ನಾಪತ್ತೆ..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ತೂಕ ಹೆಚ್ಚಿಸಿದ ಚಿನ್ನ ಅಡವಿಟ್ಟು ಬ್ಯಾಂಕ್‌ಗೆ ವಂಚನೆಗೆ ಯತ್ನ; ಉಪ್ಪಿನಂಗಡಿ ಮತ್ತು ಬಂಟ್ವಾಳದ ವ್ಯಕ್ತಿಗಳ ವಿರುದ್ಧ ಪ್ರಕರಣ..!!

    ಪುತ್ತೂರಿನಲ್ಲಿ ಭಾರೀ ಮಳೆಗೆ ಶಾಲೆಯ ಆವರಣ ಗೋಡೆ ಕುಸಿತ..!!

    ಪುತ್ತೂರಿನಲ್ಲಿ ಭಾರೀ ಮಳೆಗೆ ಶಾಲೆಯ ಆವರಣ ಗೋಡೆ ಕುಸಿತ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಬಂಟ್ವಾಳ

ವೀರಕಂಭ: ಶಾಲೆಯಲ್ಲಿ ಪೋಷಕರ ಮತ್ತು ಎಸ್.ಡಿ.ಎಂ.ಸಿ.ಸದಸ್ಯರ ತರಬೇತಿ ಕಾರ್ಯಕ್ರಮ: ಪರಿಸರವು ನಮಗೆ ದೇವರು ನೀಡಿರುವ ಒಂದು ಸುಂದರ ವರದಾನವಾಗಿದೆ- ರಾಜೇಶ್ ಬಳಿಗಾರ್

February 7, 2022
in ಬಂಟ್ವಾಳ
0
ವೀರಕಂಭ: ಶಾಲೆಯಲ್ಲಿ ಪೋಷಕರ ಮತ್ತು ಎಸ್.ಡಿ.ಎಂ.ಸಿ.ಸದಸ್ಯರ ತರಬೇತಿ ಕಾರ್ಯಕ್ರಮ:  ಪರಿಸರವು ನಮಗೆ ದೇವರು ನೀಡಿರುವ ಒಂದು ಸುಂದರ ವರದಾನವಾಗಿದೆ-  ರಾಜೇಶ್ ಬಳಿಗಾರ್
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಕಲ್ಲಡ್ಕ: ಪರಿಸರವು ನಮಗೆ ದೇವರು ನೀಡಿರುವ ಒಂದು ಸುಂದರ ವರದಾನವಾಗಿದೆ. ಪರಿಸರದ ಮಾಲಿನ್ಯವು ಬಹುಪಾಲು ಮನುಷ್ಯರಿಂದಲೇ ಆಗುತ್ತದೆ .ಈತನ ಕಾರಣದಿಂದಾಗಿ ಮಾತ್ರ ಪರಿಸರ ಹಾಳಾಗಿ ಬರಡಾಗುತ್ತದೆ. ನಮ್ಮ ಪರಿಸರ ನಮ್ಮ ಜವಾಬ್ದಾರಿ ಅರಣ್ಯ ರಕ್ಷಣೆ ನಮ್ಮ ಹೊಣೆ ಅದರ ಕಾಳಜಿಯನ್ನು ಮಾಡಿದರೆ ಮಾತ್ರ ನಮಗೆ ಜೀವನ ಇದೆ. ನಾವೂ ಬದುಕಬೇಕು ಅದನ್ನು ಬದುಕಲು ಬಿಡಬೇಕು ಪರಿಸರದ ಬಗ್ಗೆ ಪ್ರೀತಿ ಕಾಳಜಿಯನ್ನು ಹೊಂದಿರಬೇಕು ಎಂದು ಬಂಟ್ವಾಳ ಅರಣ್ಯ ವಲಯಾಧಿಕಾರಿ ರಾಜೇಶ್ ಬಳಿಗಾರ್ ರವರು ಮಜಿ ವೀರಕಂಭ ಶಾಲೆಯಲ್ಲಿ ಪೋಷಕರ ಮತ್ತು ಎಸ್.ಡಿ.ಎಂ.ಸಿ.ಸದಸ್ಯ ರ ಮೂರನೇ ಹಂತದ ತರಬೇತಿ ಕಾರ್ಯಕ್ರಮವನ್ನು ಉಧ್ಘಾಟಿಸಿ ಮಾತನಾಡಿದರು.

Advertisement
Advertisement

ಕಾರ್ಯಕ್ರಮದ ಮೊದಲು ಶಾಲಾ ತೋಟದಲ್ಲಿ ಹಣ್ಣಿನ ಗಿಡವನ್ನು ನೆಟ್ಟು ಮಜಿ ವೀರಕಂಭ ಶಾಲೆಯು ಈ ವರ್ಷ ಶಾಲಾ ಶತಮಾನೋತ್ಸವ ಆಚರಿಸುತ್ತಿರುವುದರಿಂದ ಕಾಯ೯ಕ್ರಮದಲ್ಲಿ ಭಾಗವಹಿಸುವ ಪ್ರತಿಯೊಬ್ಬರಿಗೂ ಶಾಲಾ ಶತಮಾನೋತ್ಸವದ ನೆನಪಿಗಾಗಿ ಒಂದೊಂದು ಗಿಡವನ್ನು ನೀಡುವ ಉದ್ದೇಶ ಇದೆ ಎಂದು ಶಾಲಾ ಶತಮಾನೋತ್ಸವ ಸಮಿತಿ ಮನವಿ ಮಾಡಿದಾಗ ಕೂಡಲೇ ಸ್ಪಂದಿಸಿದ ವಲಯ ಅರಣ್ಯ ಅಧಿಕಾರಿಗಳು ಕಾರ್ಯಕ್ರಮಕ್ಕೆ ಬೇಕಾದಷ್ಟು ಸಸಿಗಳನ್ನು ಉಡುಗೊರೆಯಾಗಿ ನೀಡಿ ವೀರಕಂಭ ಗ್ರಾಮದ ಪ್ರತಿಯೊಬ್ಬರು ಪರಿಸರ ಸಂರಕ್ಷಣೆಯಲ್ಲಿ ಕೈಜೋಡಿಸುವ ಪ್ರಯತ್ನಕ್ಕೆ ತನ್ನ ಇಲಾಖೆ ವತಿಯಿಂದ ಪೂರ್ಣ ರೀತಿಯ ಸಹಕಾರ ನೀಡುವ ಭರವಸೆ ನೀಡಿದರು.

ವೀರಕಂಭ ಗ್ರಾಮ ವಲಯ ಅರಣ್ಯ ಸಮಿತಿಯ ಅಧ್ಯಕ್ಷ ಹಾಗೂ ಶಾಲಾ ಶತಮಾನೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ವಿಶ್ವನಾಥ ರವರು ಅರಣ್ಯ ನಮ್ಮ ಸಂಪತ್ತು ನಮ್ಮ ಸ್ವತ್ತು ಎಂದು ಭಾವಿಸಿ ತೊಂದರೆಯಾಗದಂತೆ ರಕ್ಷಣೆ ಮಾಡುವುದು ಬೆಂಕಿ ಬಿದ್ದರೆ ತಕ್ಷಣವೇ ತಿಳಿಸುವುದು ಮತ್ತು ಕಾಯ೯ಪ್ರವೃತ್ತರಾಗಬೇಕು ಎಂದು ತಿಳಿಸಿದರು.

Advertisement

ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷರಾದ ಸಂಜೀವ ಮೂಲ್ಯ ರವರು ಮಕ್ಕಳಲ್ಲಿ ಪರಿಸರದ ಕಾಳಜಿ ಮೂಡಿಸುವ ಮೂಲಕ ಆ ಬಗ್ಗೆ ಜವಾಬ್ದಾರಿಯನ್ನು ಹೊಂದುವಂತೆ ಎಳ ವಯಸ್ಸಿನಲ್ಲಿಯೇ ಮಾಡಿದಾಗ ಉತ್ತಮ ಫಲಿತಾಂಶ ಬರಲು ಸಾಧ್ಯ ಎಂದು ತಮ್ಮ ಅಧ್ಯಕ್ಷೀಯ ಮಾತುಗಳಲ್ಲಿ ತಿಳಿಸಿದರು.
.
ವೇದಿಕೆಯಲ್ಲಿ ವೀರಕಂಬ ಗ್ರಾಮ ಪಂಚಾಯತ್ ಅಧ್ಯಕ್ಷ ದಿನೇಶ್, ಸದಸ್ಯೆ ಜಯಂತಿ, ಮೀನಾಕ್ಷಿ, ಸ.ಪ್ರೌ.ಶಾಲೆ ಗೋಳ್ತಮಜಲಿನ ಮುಖ್ಯ ಶಿಕ್ಷಕಿ ವಿದ್ಯಾಲತಾ, ಶಿಕ್ಷಕರಾದ ನಾರಾಯಣಗೌಡ,ಗೋಳ್ತಮಜಲಿನ ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಶೇಖರ್ ಟೈಲರ್, ವೀರಕಂಭ ವಲಯ ಅರಣ್ಯ ರಕ್ಷಕರಾದ ಶೋಭಿತ್ ಕುಮಾರ್, ಶಾಲಾ ನಾಯಕಿ ಶ್ರೇಯ ಉಪಸ್ಥಿತರಿದ್ದರು.

ಕಾಯ೯ಕ್ರಮದ ಬಳಿಕ ಶಿಕ್ಷಕಿಯವರಾದ ಮುಷಿ೯ದಾಬಾನು ಮತ್ತು ಸಂಗೀತ ಶಮ೯ರವರು ಎಸ್.ಡಿ.ಎಂ.ಸಿ. ಸದಸ್ಯರಿಗೆ ಮತ್ತು ಪೋಷಕರಿಗೆ ಮೂರನೇ ಹಂತದ ತರಬೇತಿ ನೀಡಿದರು.

ಮುಖ್ಯ ಶಿಕ್ಷಕ ನಾರಾಯಣ ಪೂಜಾರಿ ಪ್ರಾಸ್ತಾವಿಕದೊಂದಿಗೆ ಸ್ವಾಗತಿಸಿದರು. ಶಿಕ್ಷಕಿ ಮುಷಿ೯ದಾಬಾನು ವಂದಿಸಿ, ಶಿಕ್ಷಕಿ ಸಂಗೀತ ಶಮ೯ ಕಾಯ೯ಕ್ರಮ ನಿರ್ವಹಿಸಿದರು.

Previous Post

ಮಂಗಳೂರು: ಅಕ್ರಮ ಗ್ಯಾಸ್ ರೀಫಿಲ್ಲಿಂಗ್ ಘಟಕಕ್ಕೆ ಪೊಲೀಸ್ ದಾಳಿ : 1,92,000 ಮೌಲ್ಯದ ಸೊತ್ತು ವಶ

Next Post

(ಫೆ.8 ) ಪುತ್ತೂರು: ಬ್ಲಾಕ್ ಕಾಂಗ್ರೆಸ್ ಸಮಿತಿ ಹಿಂದುಳಿದ ವರ್ಗ ವಿಭಾಗದ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಪದಗ್ರಹಣ ಸಮಾರಂಭ

OtherNews

ಬಂಟ್ವಾಳದಲ್ಲಿ ಕಾಲೇಜು ವಿದ್ಯಾರ್ಥಿನಿ ಮೇಲೆ ಮಚ್ಚಿನಿಂದ ಹಲ್ಲೆ; ಆರೋಪಿ ಪೊಲೀಸ್ ಠಾಣೆಗೆ ಶರಣು..!!
Featured

ಬಂಟ್ವಾಳದಲ್ಲಿ ಕಾಲೇಜು ವಿದ್ಯಾರ್ಥಿನಿ ಮೇಲೆ ಮಚ್ಚಿನಿಂದ ಹಲ್ಲೆ; ಆರೋಪಿ ಪೊಲೀಸ್ ಠಾಣೆಗೆ ಶರಣು..!!

July 6, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ತೂಕ ಹೆಚ್ಚಿಸಿದ ಚಿನ್ನ ಅಡವಿಟ್ಟು ಬ್ಯಾಂಕ್‌ಗೆ ವಂಚನೆಗೆ ಯತ್ನ; ಉಪ್ಪಿನಂಗಡಿ ಮತ್ತು ಬಂಟ್ವಾಳದ ವ್ಯಕ್ತಿಗಳ ವಿರುದ್ಧ ಪ್ರಕರಣ..!!

July 5, 2026
ಬಂಟ್ವಾಳ: ಕಾರು ಮತ್ತು ಬೈಕ್ ನಡುವೆ ಡಿಕ್ಕಿ: ಪುತ್ತೂರಿನ ವ್ಯಕ್ತಿ ಮೃತ್ಯು..!!
Featured

ಬಂಟ್ವಾಳ: ಕಾರು ಮತ್ತು ಬೈಕ್ ನಡುವೆ ಡಿಕ್ಕಿ: ಪುತ್ತೂರಿನ ವ್ಯಕ್ತಿ ಮೃತ್ಯು..!!

July 5, 2026
ಹುಲ್ಲು ಕತ್ತರಿಸುವ ಯಂತ್ರದಡಿ ಅವಿತಿದ್ದ ಹಾವು ಕಡಿತ: ಆಟೋ ಚಾಲಕ ಚಿಕಿತ್ಸೆ ಫಲಿಸದೆ ಸಾವು..!!
ಕ್ರೈಮ್

ಹುಲ್ಲು ಕತ್ತರಿಸುವ ಯಂತ್ರದಡಿ ಅವಿತಿದ್ದ ಹಾವು ಕಡಿತ: ಆಟೋ ಚಾಲಕ ಚಿಕಿತ್ಸೆ ಫಲಿಸದೆ ಸಾವು..!!

July 2, 2026
ಬಂಟ್ವಾಳ: ವಾರೆಂಟ್ ಆರೋಪಿ ಬಂಧನ..!!
ಕ್ರೈಮ್

ಬಂಟ್ವಾಳ: ವಾರೆಂಟ್ ಆರೋಪಿ ಬಂಧನ..!!

June 24, 2026
ಪೆರುವಾಯಿ ಜಂಕ್ಷನ್‌ನಲ್ಲಿ ನೂತನ ಸೇತುವೆ ನಿರ್ಮಾಣ ಮತ್ತು ರಸ್ತೆ ಅಗಲೀಕರಣಕ್ಕೆ ಆಗ್ರಹಿಸಿ ಸಾರ್ವಜನಿಕರ ಬೃಹತ್ ಪ್ರತಿಭಟನೆ..!!
ಬಂಟ್ವಾಳ

ಪೆರುವಾಯಿ ಜಂಕ್ಷನ್‌ನಲ್ಲಿ ನೂತನ ಸೇತುವೆ ನಿರ್ಮಾಣ ಮತ್ತು ರಸ್ತೆ ಅಗಲೀಕರಣಕ್ಕೆ ಆಗ್ರಹಿಸಿ ಸಾರ್ವಜನಿಕರ ಬೃಹತ್ ಪ್ರತಿಭಟನೆ..!!

June 24, 2026

Leave a Reply Cancel reply

Your email address will not be published. Required fields are marked *

Recent News

ಬಂಟ್ವಾಳದಲ್ಲಿ ಕಾಲೇಜು ವಿದ್ಯಾರ್ಥಿನಿ ಮೇಲೆ ಮಚ್ಚಿನಿಂದ ಹಲ್ಲೆ; ಆರೋಪಿ ಪೊಲೀಸ್ ಠಾಣೆಗೆ ಶರಣು..!!

ಬಂಟ್ವಾಳದಲ್ಲಿ ಕಾಲೇಜು ವಿದ್ಯಾರ್ಥಿನಿ ಮೇಲೆ ಮಚ್ಚಿನಿಂದ ಹಲ್ಲೆ; ಆರೋಪಿ ಪೊಲೀಸ್ ಠಾಣೆಗೆ ಶರಣು..!!

July 6, 2026
ಪುತ್ತೂರು: ಹೃದಯ ಸಂಬಂಧಿ ಕಾಯಿಲೆಗೆ ವಿದ್ಯಾರ್ಥಿ ಬಲಿ..!!

ಪುತ್ತೂರು: ಹೃದಯ ಸಂಬಂಧಿ ಕಾಯಿಲೆಗೆ ವಿದ್ಯಾರ್ಥಿ ಬಲಿ..!!

July 6, 2026
ಪುತ್ತೂರು: ಜಿಮ್ ಟ್ರೈನರ್ ಸಚಿನ್ ರೈ ನಿಧನ: ಸಾವಿನಲ್ಲಿ ಸಂಶಯ : ತಾಯಿಯಿಂದ ದೂರು..!!

ಪುತ್ತೂರು: ಜಿಮ್ ಟ್ರೈನರ್ ಸಚಿನ್ ರೈ ನಿಧನ: ಸಾವಿನಲ್ಲಿ ಸಂಶಯ : ತಾಯಿಯಿಂದ ದೂರು..!!

July 6, 2026
ಕೆಲಸಕ್ಕೆ ತೆರಳಿದ್ದ ಯುವತಿ ನಾಪತ್ತೆ..!!

ಕೆಲಸಕ್ಕೆ ತೆರಳಿದ್ದ ಯುವತಿ ನಾಪತ್ತೆ..!!

July 6, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.