Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಆಶ್ಲೀಲ ಪದ ಬಳಕೆ: ಫೇಸ್ ಬುಕ್ ಫೇಜ್ ವಿರುದ್ಧ ಪ್ರಕರಣ ದಾಖಲು..!!

    ಆಶ್ಲೀಲ ಪದ ಬಳಕೆ: ಫೇಸ್ ಬುಕ್ ಫೇಜ್ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು ಧಾನ್ಯದ ಸಹಕಾರಿ ಸಂಘದ ಅಧ್ಯಕ್ಷರಾಗಿ ಯು.ಪೂವಪ್ಪ, ಉಪಾಧ್ಯಕ್ಷರಾಗಿ ಲೋಕೇಶ್‍ ಹೆಗ್ಡೆ ಅವಿರೋಧ ಆಯ್ಕೆ..!!

    ಪುತ್ತೂರು ಧಾನ್ಯದ ಸಹಕಾರಿ ಸಂಘದ ಅಧ್ಯಕ್ಷರಾಗಿ ಯು.ಪೂವಪ್ಪ, ಉಪಾಧ್ಯಕ್ಷರಾಗಿ ಲೋಕೇಶ್‍ ಹೆಗ್ಡೆ ಅವಿರೋಧ ಆಯ್ಕೆ..!!

    ಪುತ್ತೂರು: ಅಕ್ಷಯ್ ಕಲ್ಲೇಗ ಜನ್ಮದಿನದ ಪ್ರಯುಕ್ತ: ಬಿ ಇ ಎಂ ಶಾಲೆಗೆ ಕಂಪ್ಯೂಟರ್ ಕೊಡುಗೆ : ಇತರ ಕೆಲ ಸರಕಾರಿ ಶಾಲೆಗಳಿಗೆ ಫ್ಯಾನ್ ಪುಸ್ತಕ ವಿತರಣೆ…!!

    ಪುತ್ತೂರು: ಅಕ್ಷಯ್ ಕಲ್ಲೇಗ ಜನ್ಮದಿನದ ಪ್ರಯುಕ್ತ: ಬಿ ಇ ಎಂ ಶಾಲೆಗೆ ಕಂಪ್ಯೂಟರ್ ಕೊಡುಗೆ : ಇತರ ಕೆಲ ಸರಕಾರಿ ಶಾಲೆಗಳಿಗೆ ಫ್ಯಾನ್ ಪುಸ್ತಕ ವಿತರಣೆ…!!

    ಹೆಜಮಾಡಿ ಬಳಿ ಲಾರಿಯ ಹಿಂಬದಿಗೆ ಕಾರು ಡಿಕ್ಕಿ : ಕೋಡಿಕೆರೆ ಲೋಕೇಶ್ ಹಾಗೂ ಕುಳಾಯಿ ವಿರಾಜ್ ಗೆ ಗಾಯ..!!

    ಹೆಜಮಾಡಿ ಬಳಿ ಲಾರಿಯ ಹಿಂಬದಿಗೆ ಕಾರು ಡಿಕ್ಕಿ : ಕೋಡಿಕೆರೆ ಲೋಕೇಶ್ ಹಾಗೂ ಕುಳಾಯಿ ವಿರಾಜ್ ಗೆ ಗಾಯ..!!

    ರಧನ್ ಕಲೆಕ್ಷನ್ಸ್ ನಲ್ಲಿ ಮಾನ್ಸೂನ್ ಆಫರ್: 3 Shirt ಗೆ 999/- | Jeans Pant ಒಂದು ಕೊಂಡರೆ ಇನ್ನೊಂದು ಉಚಿತ….!!!

    ರಧನ್ ಕಲೆಕ್ಷನ್ಸ್ ನಲ್ಲಿ ಮಾನ್ಸೂನ್ ಆಫರ್: 3 Shirt ಗೆ 999/- | Jeans Pant ಒಂದು ಕೊಂಡರೆ ಇನ್ನೊಂದು ಉಚಿತ….!!!

    ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ವಿಟ್ಲ ಮೂಲದ ಕಾರು ಪಲ್ಟಿ..!!!!

    ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ವಿಟ್ಲ ಮೂಲದ ಕಾರು ಪಲ್ಟಿ..!!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಆಶ್ಲೀಲ ಪದ ಬಳಕೆ: ಫೇಸ್ ಬುಕ್ ಫೇಜ್ ವಿರುದ್ಧ ಪ್ರಕರಣ ದಾಖಲು..!!

    ಆಶ್ಲೀಲ ಪದ ಬಳಕೆ: ಫೇಸ್ ಬುಕ್ ಫೇಜ್ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು ಧಾನ್ಯದ ಸಹಕಾರಿ ಸಂಘದ ಅಧ್ಯಕ್ಷರಾಗಿ ಯು.ಪೂವಪ್ಪ, ಉಪಾಧ್ಯಕ್ಷರಾಗಿ ಲೋಕೇಶ್‍ ಹೆಗ್ಡೆ ಅವಿರೋಧ ಆಯ್ಕೆ..!!

    ಪುತ್ತೂರು ಧಾನ್ಯದ ಸಹಕಾರಿ ಸಂಘದ ಅಧ್ಯಕ್ಷರಾಗಿ ಯು.ಪೂವಪ್ಪ, ಉಪಾಧ್ಯಕ್ಷರಾಗಿ ಲೋಕೇಶ್‍ ಹೆಗ್ಡೆ ಅವಿರೋಧ ಆಯ್ಕೆ..!!

    ಪುತ್ತೂರು: ಅಕ್ಷಯ್ ಕಲ್ಲೇಗ ಜನ್ಮದಿನದ ಪ್ರಯುಕ್ತ: ಬಿ ಇ ಎಂ ಶಾಲೆಗೆ ಕಂಪ್ಯೂಟರ್ ಕೊಡುಗೆ : ಇತರ ಕೆಲ ಸರಕಾರಿ ಶಾಲೆಗಳಿಗೆ ಫ್ಯಾನ್ ಪುಸ್ತಕ ವಿತರಣೆ…!!

    ಪುತ್ತೂರು: ಅಕ್ಷಯ್ ಕಲ್ಲೇಗ ಜನ್ಮದಿನದ ಪ್ರಯುಕ್ತ: ಬಿ ಇ ಎಂ ಶಾಲೆಗೆ ಕಂಪ್ಯೂಟರ್ ಕೊಡುಗೆ : ಇತರ ಕೆಲ ಸರಕಾರಿ ಶಾಲೆಗಳಿಗೆ ಫ್ಯಾನ್ ಪುಸ್ತಕ ವಿತರಣೆ…!!

    ಹೆಜಮಾಡಿ ಬಳಿ ಲಾರಿಯ ಹಿಂಬದಿಗೆ ಕಾರು ಡಿಕ್ಕಿ : ಕೋಡಿಕೆರೆ ಲೋಕೇಶ್ ಹಾಗೂ ಕುಳಾಯಿ ವಿರಾಜ್ ಗೆ ಗಾಯ..!!

    ಹೆಜಮಾಡಿ ಬಳಿ ಲಾರಿಯ ಹಿಂಬದಿಗೆ ಕಾರು ಡಿಕ್ಕಿ : ಕೋಡಿಕೆರೆ ಲೋಕೇಶ್ ಹಾಗೂ ಕುಳಾಯಿ ವಿರಾಜ್ ಗೆ ಗಾಯ..!!

    ರಧನ್ ಕಲೆಕ್ಷನ್ಸ್ ನಲ್ಲಿ ಮಾನ್ಸೂನ್ ಆಫರ್: 3 Shirt ಗೆ 999/- | Jeans Pant ಒಂದು ಕೊಂಡರೆ ಇನ್ನೊಂದು ಉಚಿತ….!!!

    ರಧನ್ ಕಲೆಕ್ಷನ್ಸ್ ನಲ್ಲಿ ಮಾನ್ಸೂನ್ ಆಫರ್: 3 Shirt ಗೆ 999/- | Jeans Pant ಒಂದು ಕೊಂಡರೆ ಇನ್ನೊಂದು ಉಚಿತ….!!!

    ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ವಿಟ್ಲ ಮೂಲದ ಕಾರು ಪಲ್ಟಿ..!!!!

    ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ವಿಟ್ಲ ಮೂಲದ ಕಾರು ಪಲ್ಟಿ..!!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ರಾಜಕೀಯ

ಉತ್ತರ ಪ್ರದೇಶದ ಚುನಾವಣೆಗೆ ಇನ್ನೊಂದೆ ದಿನ ಬಾಕಿ: ಬಿಜೆಪಿಯಿಂದ ಪ್ರಣಾಳಿಕೆ ರಿಲೀಸ್: ಲವ್ ಜಿಹಾದ್ ಗೆ ಶಿಕ್ಷೆ, ರೈತರಿಗೆ ಉಚಿತ ವಿದ್ಯುತ್..!!

February 9, 2022
in ರಾಜಕೀಯ, ರಾಷ್ಟ್ರೀಯ
0
ಉತ್ತರ ಪ್ರದೇಶದ ಚುನಾವಣೆಗೆ ಇನ್ನೊಂದೆ ದಿನ ಬಾಕಿ:  ಬಿಜೆಪಿಯಿಂದ ಪ್ರಣಾಳಿಕೆ ರಿಲೀಸ್: ಲವ್ ಜಿಹಾದ್ ಗೆ ಶಿಕ್ಷೆ, ರೈತರಿಗೆ ಉಚಿತ ವಿದ್ಯುತ್..!!
Share on WhatsAppShare on FacebookShare on Twitter
Advertisement
Advertisement
Advertisement

ಉತ್ತರದ ನಾಡಿನ ಚುನಾವಣೆಗೆ ಇನ್ನೊಂದು ದಿನ ಬಾಕಿಯಿದ್ದು, ಚುನಾವಣೆಗೂ 48 ಗಂಟೆಯ ಮುಂಚೆಯೇ ಕಮಲ ಪಡೆ ತನ್ನ ಪ್ರಣಾಳಿಕೆಯನ್ನ ರಿಲೀಸ್​ ಮಾಡಿದೆ.

Advertisement
Advertisement
Advertisement
Advertisement
Advertisement
Advertisement

ನಾಡಿನ ರೈತರು ಹಾಗೂ ವಿದ್ಯಾರ್ಥಿಗಳಿಗೆ ಭರಪೂರದ ಭರವಸೆಗಳನ್ನೇ ಉಣಬಡಿಸಿದೆ. ಮುಖ್ಯವಾಗಿ ಲವ್‌ ಜಿಹಾದ್‌ಗೆ ಕಾಯ್ದೆ ಜಾರಿ ತರುವ ಭರವಸೆ ಪ್ರಸ್ತಾಪವಾಗಿದೆ.

ಲವ್ ಜಿಹಾದ್‌ಗೆ ಶಿಕ್ಷೆ, ಮತದಾರರಿಗೆ ಭರಪೂರ ಭರವಸೆ:

Advertisement
Advertisement

ಭಾರೀ ಜಿದ್ದಾಜಿದ್ದಿನ ಪ್ರಚಾರದ ನಡುವೆಯೇ ಕೊನೆಗೂ ಎಲೆಕ್ಷನ್​ ದಿನಾಂಕ ಸಮೀಪಿಸಿ ಬಿಟ್ಟಿದೆ. ಬರುವ ಬುಧವಾರ ಉತ್ತರ ಪ್ರದೇಶದಲ್ಲಿ ಮತಯುದ್ಧ ಆರಂಭವಾಗಲಿದೆ. ಕೊನೆಯ ದಿನದವರೆಗೂ ಉತ್ತರದ ಮತದಾರರನ್ನ ಸೆಳೆಯೋಕೆ ರಾಜಕೀಯ ಪಕ್ಷಗಳು ಭಾರೀ ತಂತ್ರವನ್ನೇ ಹಣೆಯುತ್ತಿದ್ದಾರೆ. ಚುನುವಾಣಾ ಕದನಕ್ಕೆ ಇನ್ನೂ 48 ಗಂಟೆಗಳು ಬಾಕಿ ಇರುವಂತೆ ಇವತ್ತು ಕಮಲ ಪಡೆ ತನ್ನ ಪ್ರಣಾಳಿಕೆಯನ್ನ ರಿಲೀಸ್​ ಮಾಡಿದೆ. ಮತದಾರರಿಗೆ ಭರವಸೆಗಳ ಭರಾಪೂರವನ್ನೇ ನೀಡಿದೆ.

ಉತ್ತರ ಪ್ರದೇಶದಲ್ಲಿ ಇವತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಸಿಎಂ ಯೋಗಿ ಆದಿತ್ಯನಾಥ್​ ತಮ್ಮ ಪಕ್ಷದ ಪ್ರಣಾಳಿಕೆಯನ್ನ ಬಿಡುಗಡೆಗೊಳಿಸಿದ್ರು. ಲವ್ ಜಿಹಾದ್ ಪ್ರರಣದಲ್ಲಿ ಶಿಕ್ಷೆ, ನೀರಾವರಿಗೆ ಉಚಿತ ವಿದ್ಯುತ್, ಕನಿಷ್ಠ ಬೆಂಬಲ ಬೆಲೆ, ಕಾಲೇಜು ವಿದ್ಯಾರ್ಥಿನಿಯರಿಗೆ ಉಚಿತ ಸ್ಕೂಟಿ, ಹೀಗೆ ಭರವಸೆಗಳ ಭರಪೂರವನ್ನೇ ಉಣಬಡಿಸಿದ್ರು.

ಕಮಲ ಕೋಟೆಯ ಪ್ರಣಾಳಿಕೆ.. ಏನೇನಿದೆ..?
ಈ ಬಾರಿಯ ಕಮಲ ಪಡೆಯ ಪ್ರಣಾಳಿಕೆಯಲ್ಲಿ ಲವ್ ಜಿಹಾದ್ ಪ್ರಕರಣಗಳಲ್ಲಿ 1 ಲಕ್ಷ ರೂಪಾಯಿ ದಂಡದೊಂದಿಗೆ ಕನಿಷ್ಠ 10 ವರ್ಷಗಳ ಕಾಲ ಜೈಲು ಶಿಕ್ಷೆ ಖಚಿತಪಡಿಸೋದಾಗಿ ತಿಳಿಸಲಾಗಿದೆ. ಅಲ್ಲದೆ ನೀರಾವರಿಗಾಗಿ ರೈತರಿಗೆ ಉಚಿತ ವಿದ್ಯುತ್ ನೀಡುವ ಭರವಸೆ ನೀಡಲಾಗಿದೆ. ಕನಿಷ್ಠ ಬೆಂಬಲ ಬೆಲೆಯಲ್ಲಿ ಗೋಧಿ ಮತ್ತು ಭತ್ತದ ಖರೀದಿಯನ್ನು ಬಲಪಡಿಸೋದಾಗಿ ಹೇಳಲಾಗಿದೆ. ಕಾಲೇಜು ವಿದ್ಯಾರ್ಥಿನಿಯರಿಗೆ ಉಚಿತ ಸ್ಕೂಟಿ ಸೇರಿದಂತೆ 60 ವರ್ಷ ಮೇಲ್ಪಟ್ಟ ಮಹಿಳೆಯರಿಗೆ ಉಚಿತ ಸಾರಿಗೆ ವ್ಯವಸ್ಥೆಯನ್ನೂ ನೀಡಲಾಗಿದೆ.

ಪ್ರಧಾನಮಂತ್ರಿಯವರ ಉಜ್ವಲ ಯೋಜನೆಯಡಿ ದೀಪಾವಳಿ ಮತ್ತು ಹೋಳಿ ವೇಳೆ 2 ಉಚಿತ ಎಲ್‌ಪಿಜಿ ಸಿಲಿಂಡರ್‌ ಒದಗಿಸಲಾಗುತ್ತೆ. ಇದಲ್ಲದೆ ಪ್ರತಿ ಕುಟುಂಬದ ಕನಿಷ್ಠ ಒಬ್ಬ ಸದಸ್ಯರಿಗೆ ಸ್ವಯಂ ಉದ್ಯೋಗಾವಕಾಶಗಳ ಭರವಸೆ ನೀಡಲಾಗಿದೆ.

ಇನ್ನು ಪ್ರಣಾಳಿಕೆ ಬಿಡುಗಡೆಗೊಳಿಸಿ ಮಾತನಾಡಿದ ಅಮಿತ್​ ಶಾ, ಕಳೆದ ಬಾರಿಯ ಪ್ರಣಾಳಿಕೆಯನ್ನ ಟೀಕಿಸಿದ್ದ ಅಖಿಲೇಶ್​ ಯಾದವ್​ಗೆ ತಿರುಗೇಟು ಕೊಟ್ಟರು. ನಮ್ಮ 212 ಪ್ರತಿಜ್ಞೆಗಳಲ್ಲಿ 92 ಪ್ರತಿಶತವನ್ನು ಈಡೇರಿಸಿರೋದಾಗಿ ತಿಳಿಸಿದ್ರು. ಕೆಲ ದಿನಗಳ ಹಿಂದೆ ಅಖಿಲೇಶ್ ಯಾದವ್ ಅವರು ನಮ್ಮ 2017ರ ಸಂಕಲ್ಪ ಪತ್ರವನ್ನು ಟೀಕಿಸಿ ನಾವು ಏನು ಮಾಡಿದ್ದೇವೆ ಎಂದು ಕೇಳಿದರು. ನಮ್ಮ 212 ಪ್ರತಿಜ್ಞೆಗಳಲ್ಲಿ 92 ಪ್ರತಿಶತವನ್ನು ಈಡೇರಿಸಲಾಗಿದೆ ಎಂದು ನಾನು ಹೆಮ್ಮೆಯಿಂದ ಹೇಳಬಲ್ಲೆ ಎಂದರು.

ಅಖಿಲೇಶ್​​ ಗೆಲುವು ಖಚಿತ
ಬಿಜೆಪಿಯನ್ನ ಬಂಗಾಳ ಸೋಲಿಸುತ್ತೆ ಅನ್ನೋದಾದ್ರೆ ಉತ್ತರ ಪ್ರದೇಶಕ್ಕೆ ಯಾಕೆ ಆಗೋದಿಲ್ಲ. ನನಗೆ ಅಪಾರ ರಾಜಕೀಯ ಮತ್ತು ಆಡಳಿತಾತ್ಮಕ ಅನುಭವವಿದೆ. ಅಖಿಲೇಶ್​ ಯಾದವ್​ ಈ ಬಾರಿ ಖಂಡಿತವಾಗಿಯೂ ಗೆಲುವು ಸಾಧಿಸುತ್ತಾರೆ ಎಂದಿದ್ದಾರೆ ಮಮತಾ ಬ್ಯಾನರ್ಜಿ.

ಚುನಾವಣಾ ಅಖಾಡ ಹತ್ತಿರವಾದಂತೆಲ್ಲಾ ರಾಜಕೀಯ ಪಕ್ಷಗಳು ಜಿದ್ದಾಜಿದ್ದಿಗೆ ಬೀಳ್ತಿವೆ. ಉತ್ತರದ ಗದ್ದುಗೆಗಾಗಿ ತಂತ್ರ ಪ್ರತಿತಂತ್ರಗಳನ್ನೇ ರೂಪಿಸ್ತಿದ್ದಾರೆ. ಒಂದು ಕಡೆ ಬಿಜೆಪಿ ಭರವಸೆಗಳ ಭರಾಪೂರವನ್ನೇ ಉಣಬಡಿಸಿದ್ರೆ, ಇತ್ತ ಅಖಿಲೆಶ್​ ಜೊತೆ ದೀದಿ ಕಮಲ ಕಲಿಗಳ ವಿರುದ್ಧ ವಾಗ್ದಾಳಿಯನ್ನೇ ನಡೆಸ್ತಿದ್ದಾರೆ. ಸದ್ಯ ಚುನಾವಣಾ ಅಖಾಡಕ್ಕೆ ಇನ್ನೊಂದು ದಿನ ಬಾಕಿ ಇದ್ದು, ನಾಳೆ ಮತ್ತಷ್ಟು ರಂಗೇಳೋದ್ರಲ್ಲಿ ಯಾವುದೇ ಅನುಮಾನವಿಲ್ಲ.

Advertisement
Previous Post

ಮಂಗಳೂರು: ಲಿಂಕ್ ಕಳುಹಿಸಿ ಬ್ಯಾಂಕ್ ಖಾತೆಯಿಂದ ಹಣ ವಂಚನೆ: ಪ್ರಕರಣ ದಾಖಲು

Next Post

ಬೆಳ್ತಂಗಡಿ: ಅಪಘಾತಕ್ಕೀಡಾಗಿದ್ದ ಉಜಿರೆ ಘಟಕದ ಸತ್ಸಂಗ ಪ್ರಮುಖ್ ಹರೀಶ್ ಗುರಿಪಳ್ಳ ನಿಧನ..!!

OtherNews

ಪುತ್ತೂರು ಬ್ಲಾಕ್ ಯುವಕಾಂಗ್ರೆಸ್ ಸಭೆ : ಪಕ್ಷ ಬಲವರ್ಧನೆಯಲ್ಲಿ ಯುವಕರ ಪಾತ್ರ ಮಹತ್ತರವಾದದ್ದು – ಕೃಷ್ಣಪ್ರಸಾದ್ ಆಳ್ವ..!!
ಪುತ್ತೂರು

ಪುತ್ತೂರು ಬ್ಲಾಕ್ ಯುವಕಾಂಗ್ರೆಸ್ ಸಭೆ : ಪಕ್ಷ ಬಲವರ್ಧನೆಯಲ್ಲಿ ಯುವಕರ ಪಾತ್ರ ಮಹತ್ತರವಾದದ್ದು – ಕೃಷ್ಣಪ್ರಸಾದ್ ಆಳ್ವ..!!

June 14, 2025
ವಿಧಾನ ಪರಿಷತ್ ಸದಸ್ಯ ಬಿ ಕೆ ಹರಿಪ್ರಸಾದ್ ಇಂದು ಮಂಗಳೂರಿಗೆ..!!!
ಮಂಗಳೂರು

ವಿಧಾನ ಪರಿಷತ್ ಸದಸ್ಯ ಬಿ ಕೆ ಹರಿಪ್ರಸಾದ್ ಇಂದು ಮಂಗಳೂರಿಗೆ..!!!

June 5, 2025
ವಿಟ್ಲ ಮುಡ್ನೂರು ಉಪಚುನಾವಣೆ: ಶಾಸಕರ ಹಣದ ಆಮಿಷದಿಂದ ಬಿಜೆಪಿ ಸೋಲು: ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರ್..!!!
ಪುತ್ತೂರು

ವಿಟ್ಲ ಮುಡ್ನೂರು ಉಪಚುನಾವಣೆ: ಶಾಸಕರ ಹಣದ ಆಮಿಷದಿಂದ ಬಿಜೆಪಿ ಸೋಲು: ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರ್..!!!

May 28, 2025
ವಿಟ್ಲ ಮುಡ್ನೂರು ಉಪಚುನಾವಣೆ: ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಎಲ್ಯಣ್ಣ ಪೂಜಾರಿಗೆ ಜಯ: ಗ್ರಾಮಾಂತರ ಮಂಡಲ ಅಧ್ಯಕರ ವಾರ್ಡ್ ನಲ್ಲೇ ನಲ್ಲಿ ಬಿಜೆಪಿ ಗೆ ಹಿನ್ನಡೆ..!! ಫಲಿಸಿದ ಅಶೋಕ್ ರೈ ಫೀಲ್ಡ್..!!!
Featured

ವಿಟ್ಲ ಮುಡ್ನೂರು ಉಪಚುನಾವಣೆ: ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಎಲ್ಯಣ್ಣ ಪೂಜಾರಿಗೆ ಜಯ: ಗ್ರಾಮಾಂತರ ಮಂಡಲ ಅಧ್ಯಕರ ವಾರ್ಡ್ ನಲ್ಲೇ ನಲ್ಲಿ ಬಿಜೆಪಿ ಗೆ ಹಿನ್ನಡೆ..!! ಫಲಿಸಿದ ಅಶೋಕ್ ರೈ ಫೀಲ್ಡ್..!!!

May 28, 2025
ಕಾರಿನಲ್ಲಿ ಸಾಲದಕ್ಕೆ ಹೆದ್ದಾರಿಯಲ್ಲೇ ಮಹಿಳೆಯೊಂದಿಗೆ ರಾಸಲೀಲೆ: ಬಿಜೆಪಿ ಮುಖಂಡನ ವಿಡಿಯೋ ವೈರಲ್…!!!
ಕ್ರೈಮ್

ಕಾರಿನಲ್ಲಿ ಸಾಲದಕ್ಕೆ ಹೆದ್ದಾರಿಯಲ್ಲೇ ಮಹಿಳೆಯೊಂದಿಗೆ ರಾಸಲೀಲೆ: ಬಿಜೆಪಿ ಮುಖಂಡನ ವಿಡಿಯೋ ವೈರಲ್…!!!

May 26, 2025
ಇಂದು ವಿಟ್ಲ ಮುಡ್ನೂರು ಗ್ರಾ.ಪಂ.ನ ಉಪಚುನಾವಣೆ ಒಂದು ಸ್ಥಾನಕ್ಕೆ ಇಬ್ಬರು ಅಂತಿಮ ಕಣದಲ್ಲಿ..!!!
Featured

ಇಂದು ವಿಟ್ಲ ಮುಡ್ನೂರು ಗ್ರಾ.ಪಂ.ನ ಉಪಚುನಾವಣೆ ಒಂದು ಸ್ಥಾನಕ್ಕೆ ಇಬ್ಬರು ಅಂತಿಮ ಕಣದಲ್ಲಿ..!!!

May 25, 2025

Leave a Reply Cancel reply

Your email address will not be published. Required fields are marked *

Recent News

ಆಶ್ಲೀಲ ಪದ ಬಳಕೆ: ಫೇಸ್ ಬುಕ್ ಫೇಜ್ ವಿರುದ್ಧ ಪ್ರಕರಣ ದಾಖಲು..!!

ಆಶ್ಲೀಲ ಪದ ಬಳಕೆ: ಫೇಸ್ ಬುಕ್ ಫೇಜ್ ವಿರುದ್ಧ ಪ್ರಕರಣ ದಾಖಲು..!!

July 1, 2025
ಉಡುಪಿಯಲ್ಲಿ ಹಸು ರುಂಡ ಪತ್ತೆ ಪ್ರಕರಣ: ಆರು ಜನ ಅರೆಸ್ಟ್, ಸ್ಫೋಟಕ ಅಂಶ ಬಯಲಿಗೆ..!!

ಉಡುಪಿಯಲ್ಲಿ ಹಸು ರುಂಡ ಪತ್ತೆ ಪ್ರಕರಣ: ಆರು ಜನ ಅರೆಸ್ಟ್, ಸ್ಫೋಟಕ ಅಂಶ ಬಯಲಿಗೆ..!!

July 1, 2025
ಪುತ್ತೂರು ಧಾನ್ಯದ ಸಹಕಾರಿ ಸಂಘದ ಅಧ್ಯಕ್ಷರಾಗಿ ಯು.ಪೂವಪ್ಪ, ಉಪಾಧ್ಯಕ್ಷರಾಗಿ ಲೋಕೇಶ್‍ ಹೆಗ್ಡೆ ಅವಿರೋಧ ಆಯ್ಕೆ..!!

ಪುತ್ತೂರು ಧಾನ್ಯದ ಸಹಕಾರಿ ಸಂಘದ ಅಧ್ಯಕ್ಷರಾಗಿ ಯು.ಪೂವಪ್ಪ, ಉಪಾಧ್ಯಕ್ಷರಾಗಿ ಲೋಕೇಶ್‍ ಹೆಗ್ಡೆ ಅವಿರೋಧ ಆಯ್ಕೆ..!!

July 1, 2025
ಒನ್ ಸೈಡ್ ಲವ್.. ಪ್ರೀತ್ಸಲ್ಲ ಅಂದಿದ್ಕೆ ಜಿಲ್ಲಾಸ್ಪತ್ರೆಯಲ್ಲೇ ಹುಡುಗಿ ಪ್ರಾಣ ತೆಗೆದ ಪ್ರೇಮಿ

ಒನ್ ಸೈಡ್ ಲವ್.. ಪ್ರೀತ್ಸಲ್ಲ ಅಂದಿದ್ಕೆ ಜಿಲ್ಲಾಸ್ಪತ್ರೆಯಲ್ಲೇ ಹುಡುಗಿ ಪ್ರಾಣ ತೆಗೆದ ಪ್ರೇಮಿ

July 1, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page