Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಹಿಂದೂ ಧಾರ್ಮಿಕ ಶಿಕ್ಷಣ ರಾಜ್ಯದಾದ್ಯಂತ ವಿಸ್ತರಣೆ..!!

    ಹಿಂದೂ ಧಾರ್ಮಿಕ ಶಿಕ್ಷಣ ರಾಜ್ಯದಾದ್ಯಂತ ವಿಸ್ತರಣೆ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಕೊಳತ್ತಮಜಲುನಲ್ಲಿ ಬೈಕ್ ಸವಾರನ ಮೇಲೆ ಕಲ್ಲು ತೂರಾಟ : 5 ತಿಂಗಳ ಬಳಿಕ ದೂರು : ಪ್ರಕರಣ ದಾಖಲು..!!!

    ಡಿ.1 ರಿಂದ ಫೇಸ್​ಬುಕ್​ನಲ್ಲಿ ಮಹತ್ವದ ಬದಲಾವಣೆ: ಧರ್ಮದ ಮಾಹಿತಿಗೆ ಅನುಮತಿಯಿಲ್ಲ..!!

    ವಿಟ್ಲ: ಫೇಸ್ ಬುಕ್ ಪೋಸ್ಟ್ ಮೂಲಕ ಕೋಮು ಸೌಹಾರ್ದತೆಗೆ ದಕ್ಕೆ : ಪ್ರಕರಣ ದಾಖಲು..!!!

    ಬಂಟ್ವಾಳ: ಹತ್ಯೆಯಾದ ಅಬ್ದುಲ್ ರೆಹಮಾನ್ ಪಾರತ್ರಿಕ ಲೋಕದ ವಿಜಯಕ್ಕಾಗಿ ಯುಟಿ ಖಾದರ್ ರಿಂದ ಪ್ರಾರ್ಥನೆ..!!!!

    ಬಂಟ್ವಾಳ: ಹತ್ಯೆಯಾದ ಅಬ್ದುಲ್ ರೆಹಮಾನ್ ಪಾರತ್ರಿಕ ಲೋಕದ ವಿಜಯಕ್ಕಾಗಿ ಯುಟಿ ಖಾದರ್ ರಿಂದ ಪ್ರಾರ್ಥನೆ..!!!!

    ಬೆಂಕಿಯುಂಡೆಯಲ್ಲಿ ಬೆಂದು ಹೋದ ಕಂಬಳದ ಮುತ್ತುಗಳು: ಅಸುನೀಗಿದ ಅಪ್ಪು- ತೋನ್ಸೆ..!!

    ಬೆಂಕಿಯುಂಡೆಯಲ್ಲಿ ಬೆಂದು ಹೋದ ಕಂಬಳದ ಮುತ್ತುಗಳು: ಅಸುನೀಗಿದ ಅಪ್ಪು- ತೋನ್ಸೆ..!!

    ಪುತ್ತೂರಿನಲ್ಲಿ ಪ್ಲಿಂಟೋಕ್ಲಾಸ್ ಪ್ರಾರಂಭ – ಒಂದು ತಿಂಗಳ ಉಚಿತ ತರಗತಿಗಳ ಅವಕಾಶ..!!!

    ಪುತ್ತೂರಿನಲ್ಲಿ ಪ್ಲಿಂಟೋಕ್ಲಾಸ್ ಪ್ರಾರಂಭ – ಒಂದು ತಿಂಗಳ ಉಚಿತ ತರಗತಿಗಳ ಅವಕಾಶ..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಹಿಂದೂ ಧಾರ್ಮಿಕ ಶಿಕ್ಷಣ ರಾಜ್ಯದಾದ್ಯಂತ ವಿಸ್ತರಣೆ..!!

    ಹಿಂದೂ ಧಾರ್ಮಿಕ ಶಿಕ್ಷಣ ರಾಜ್ಯದಾದ್ಯಂತ ವಿಸ್ತರಣೆ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಕೊಳತ್ತಮಜಲುನಲ್ಲಿ ಬೈಕ್ ಸವಾರನ ಮೇಲೆ ಕಲ್ಲು ತೂರಾಟ : 5 ತಿಂಗಳ ಬಳಿಕ ದೂರು : ಪ್ರಕರಣ ದಾಖಲು..!!!

    ಡಿ.1 ರಿಂದ ಫೇಸ್​ಬುಕ್​ನಲ್ಲಿ ಮಹತ್ವದ ಬದಲಾವಣೆ: ಧರ್ಮದ ಮಾಹಿತಿಗೆ ಅನುಮತಿಯಿಲ್ಲ..!!

    ವಿಟ್ಲ: ಫೇಸ್ ಬುಕ್ ಪೋಸ್ಟ್ ಮೂಲಕ ಕೋಮು ಸೌಹಾರ್ದತೆಗೆ ದಕ್ಕೆ : ಪ್ರಕರಣ ದಾಖಲು..!!!

    ಬಂಟ್ವಾಳ: ಹತ್ಯೆಯಾದ ಅಬ್ದುಲ್ ರೆಹಮಾನ್ ಪಾರತ್ರಿಕ ಲೋಕದ ವಿಜಯಕ್ಕಾಗಿ ಯುಟಿ ಖಾದರ್ ರಿಂದ ಪ್ರಾರ್ಥನೆ..!!!!

    ಬಂಟ್ವಾಳ: ಹತ್ಯೆಯಾದ ಅಬ್ದುಲ್ ರೆಹಮಾನ್ ಪಾರತ್ರಿಕ ಲೋಕದ ವಿಜಯಕ್ಕಾಗಿ ಯುಟಿ ಖಾದರ್ ರಿಂದ ಪ್ರಾರ್ಥನೆ..!!!!

    ಬೆಂಕಿಯುಂಡೆಯಲ್ಲಿ ಬೆಂದು ಹೋದ ಕಂಬಳದ ಮುತ್ತುಗಳು: ಅಸುನೀಗಿದ ಅಪ್ಪು- ತೋನ್ಸೆ..!!

    ಬೆಂಕಿಯುಂಡೆಯಲ್ಲಿ ಬೆಂದು ಹೋದ ಕಂಬಳದ ಮುತ್ತುಗಳು: ಅಸುನೀಗಿದ ಅಪ್ಪು- ತೋನ್ಸೆ..!!

    ಪುತ್ತೂರಿನಲ್ಲಿ ಪ್ಲಿಂಟೋಕ್ಲಾಸ್ ಪ್ರಾರಂಭ – ಒಂದು ತಿಂಗಳ ಉಚಿತ ತರಗತಿಗಳ ಅವಕಾಶ..!!!

    ಪುತ್ತೂರಿನಲ್ಲಿ ಪ್ಲಿಂಟೋಕ್ಲಾಸ್ ಪ್ರಾರಂಭ – ಒಂದು ತಿಂಗಳ ಉಚಿತ ತರಗತಿಗಳ ಅವಕಾಶ..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಪುತ್ತೂರು

ಪುತ್ತೂರು: ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ: “ಹಿಜಾಬ್ ವಿವಾದಕ್ಕೆ ಬಿಜೆಪಿ ಎಸ್ ಡಿ ಪಿ ಐ ಒಳ ಒಪ್ಪಂದವೇ ಕಾರಣ” – ಅಮಲ ರಾಮಚಂದ್ರ…!!! ಇನ್ನು ಮುಂದೆ ಯಾರಿಗೂ ಪಂಜಿನ ಮೆರವಣಿಗೆ ನಡೆಸಲು ಬಿಡಬಾರದು – ಮಹಮ್ಮದ್ ಆಲಿ

February 16, 2022
in ಪುತ್ತೂರು, ರಾಜಕೀಯ
0
ಪುತ್ತೂರು: ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ: “ಹಿಜಾಬ್ ವಿವಾದಕ್ಕೆ ಬಿಜೆಪಿ ಎಸ್ ಡಿ ಪಿ ಐ ಒಳ ಒಪ್ಪಂದವೇ ಕಾರಣ” – ಅಮಲ ರಾಮಚಂದ್ರ…!!! ಇನ್ನು ಮುಂದೆ ಯಾರಿಗೂ ಪಂಜಿನ ಮೆರವಣಿಗೆ ನಡೆಸಲು ಬಿಡಬಾರದು – ಮಹಮ್ಮದ್ ಆಲಿ
Share on WhatsAppShare on FacebookShare on Twitter
Advertisement
Advertisement

ಪುತ್ತೂರು: ಬ್ಲಾಕ್ ಕಾಂಗ್ರೆಸ್ ವತಿಯಿಂದ ಕೇಂದ್ರ ಮತ್ತು ರಾಜ್ಯ ಸರಕಾರದ ವಿರುದ್ಧ ಪ್ರತಿಭಟನೆ ಫೆ.16 ರಂದು ನಡೆಯಿತು.

Advertisement
Advertisement
Advertisement
Advertisement
Advertisement
Advertisement
Advertisement

ಪ್ರಧಾನ ಕಾರ್ಯದರ್ಶಿ ಭಾಸ್ಕರ್ ಕೋಡಿಂಬಾಳ ಮಾತನಾಡಿ, ಬಿಜೆಪಿಯವರು ಪ್ರತಿ ವರ್ಷ ಅಖಂಡ ಅಖಂಡ ಭಾರತ ಸಂಕಲ್ಪ ಎಂದು ಹೇಳಿ ಪಂಜಿನ ಮೆರವಣಿಗೆ ಮಾಡುತ್ತಾರೆ. ಪಾಕಿಸ್ತಾನ-ಆಫ್ಘಾನಿಸ್ತಾನ ಬಾಂಗ್ಲಾದೇಶ ಎಲ್ಲಾ ಒಂದಾಗಬೇಕು ಅಂತ ಹೇಳಿ ಅವರು ಈ ಹೋರಾಟವನ್ನು ಮಾಡುತ್ತಾರೆ. ಆದರೆ ಈಗ ದೇಶದಲ್ಲಿ ರಾಜ್ಯದಲ್ಲಿ ಎಲ್ಲಾ ಕಡೆಯನ್ನು ಅವರದೇ ಸರಕಾರ ಇದೆ ಆದ್ದರಿಂದ ಅವರು ಯಾಕೆ ಪಂಜಿನ ಮೆರವಣಿಗೆ ಮಾಡಬೇಕು..??, ಅವರು ಅಖಂಡ ಭಾರತವನ್ನು ನಿರ್ಮಾಣ ಮಾಡುವುದು ಇರಲಿ ಕಾಂಗ್ರೆಸ್ ಪಕ್ಷ ಒಟ್ಟು ಮಾಡಿದ ಭಾರತವನ್ನೇ ಅವರಿಗೆ ಉಳಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದರು.

Advertisement

ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಮಲ ರಾಮಚಂದ್ರ ಮಾತನಾಡಿ, ಬಿಜೆಪಿ ಮತ್ತು ಎಸ್.ಡಿ.ಪಿ. ಐ ಒಳ ಒಪ್ಪಂದದಿಂದಾಗಿ ಇಂದು ಮತ್ತು ಕೇಸರಿ ಶಾಲಿನ ವಿವಾದ ಉಂಟಾಗಿದೆ. ಜನ ಎಚ್ಚೆತ್ತುಕೊಳ್ಳಬೇಕಾಗಿದೆ ಇದೆಲ್ಲಾ ಚುನಾವಣೆಗಾಗಿ ಬಿಜೆಪಿ ಮತ್ತು ಎಸ್.ಡಿ.ಪಿ. ಐ ಅವರು ಮಾಡುತ್ತಾ ಇರುವಂತಹ ಕುತಂತ್ರ ಎಂದು ಆರೋಪಿಸಿದರು.

Advertisement
Advertisement

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ. ಬಿ. ವಿಶ್ವನಾಥ ರೈ ಮಾತನಾಡಿ, ಕೆಂಪುಕೋಟೆ ಕೇಸರಿ ಧ್ವಜ ಹಾರಿಸುತ್ತೇವೆ, ರಾಷ್ಟ್ರ ಧ್ವಜವನ್ನು ಇಳಿಸುತ್ತೇವೆ ಎನ್ನುವಂತಹ ಸಂವಿಧಾನ ಬಾಹಿರವಾದಂಹ ಹೇಳಿಕೆಯನ್ನು ನಾವು ವಿರೋಧಿಸುತ್ತೇವೆ ಎಂದರು.

ನಗರ ಕಾಂಗ್ರೆಸ್ ಅಧ್ಯಕ್ಷ ಎಚ್. ಮಹಮ್ಮದ್ ಆಲಿ ಮಾತನಾಡಿ, ನಾವು ಪಂಜಿನ ಮೆರವಣಿಗೆ ಮಾಡಲು ಹೊರಟಾಗ ನಮ್ಮ ಮನವೊಳಿಸುತ್ತೀರಿ, ಆದರೇ ಎರಡು ಕೋಮುವಾದಿ ಸಂಘಟನೆಗಳು ನಿಮ್ಮ ಮಾತನ್ನೇ ಮೀರಿ, ಕೋವಿಡ್ ನಿಯಮ ಉಲ್ಲಂಘನೆ ಮಾಡಿ ಪ್ರತಿಭಟನೆ ಮಾಡಿದಂತಹ ಘಟನೆಗಳು ಪುತ್ತೂರಿನಲ್ಲಿ ನಡೆದಿದೆ. ಭಾರತ ದೇಶದ ತಾಲಿಬಾನಿ ಸರಕಾರ ಅಫ್ಘಾನಿಸ್ತಾನದ ತಾಲಿಬಾನಿ ಸರಕಾರಕ್ಕೆ ಬಹಳ ಗುಟ್ಟಾಗಿ 200 ಕೋಟಿ ರೂ.ಸಹಾಯಧನವನ್ನು ಘೋಷಣೆ ಮಾಡಿದೆ. ಈ ಘೋಷಣೆಯ ಬಳಿಕ ಇಲ್ಲಿಯ ಲೋಕಸಭೆ ಸದಸ್ಯ ಹೇಳುತ್ತಾರೆ ತಾಲಿಬಾನಿ ಸಂಸ್ಕೃತಿ ಅಂತ ಮತ್ತೊಬ್ಬರನ್ನು ತೋರಿಸುತ್ತಾರೆ. ಯಾರದರೂ ಒಂದು ಗಂಡು-ಹೆಣ್ಣು ಮಾತನಾಡಿದಾಗ ಅವರ ಮೇಲೆ ಹಲ್ಲೆ ಮಾಡುವಂತದ್ದು, ಭಾರತದಲ್ಲಿ ನಡೆಯುತ್ತಿದೆ. ಅಫ್ಘಾನಿಸ್ತಾನದಲ್ಲಿಯೂ ನಡೆಯುತ್ತಿದೆ. ಅದನ್ನು ಭಾರತದಲ್ಲಿ ಹುಟ್ಟು ಹಾಕಿದವರು ಬಿಜೆಪಿಯವರು, ಸಂಘ ಪರಿವಾರದವರು ಎಂದು ಆರೋಪಿಸಿದರು.ಇನ್ನೂ ಮುಂದೆ ಯಾರಿಗೂ ಪಂಜಿನ ಮೆರವಣಿಗೆ ಅವಕಾಶ ಕೊಡಬಾರದು ಕೊಟ್ಟರೆ ಎಸ್ ಪಿ ಕಚೇರಿಯ ಮುಂದೆ 1000 ಜನ ಸೇರಿಸಿ ಪ್ರತಿಭಟನೆ ಮಾಡುವುದಾಗಿ ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಪ್ರಸಾದ ಕೌಶಲ್ ಶೆಟ್ಟಿ ಬಿಜೆಪಿ ಆಡಳಿತದ ವಿರುದ್ಧ ಮಾತನಾಡಿದರು. ಈ ವೇಳೆ ಸಚಿವ ಈಶ್ವರಪ್ಪ ರವರ ಭಾವಚಿತ್ರವನ್ನು ದಹನ ಮಾಡಿ ಆಕ್ರೋಶ ವ್ಯಕ್ತ ಪಡಿಸಿದರು.

ಈ ಸಂದರ್ಭದಲ್ಲಿ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

Advertisement
Previous Post

ವಿಟ್ಲ: ಸಿಟಿ ಲಯನ್ಸ್ ಕ್ಲಬ್ ನ ಸದಸ್ಯರಾದ ದಿನಕರ್ ಆಳ್ವ ರವರಿಗೆ ಮಾತೃ ವಿಯೋಗ..!!

Next Post

ಬೆಳ್ತಂಗಡಿ: ವೈದ್ಯರ ಟ್ವಿಟರ್ ಖಾತೆ ಹ್ಯಾಕ್: ಹಿಜಾಬ್ ಕುರಿತು ಅವಹೇಳನಕಾರಿ ಪೋಸ್ಟ್ :; ಪೊಲೀಸರಿಗೆ ದೂರು

OtherNews

ಡಿ.1 ರಿಂದ ಫೇಸ್​ಬುಕ್​ನಲ್ಲಿ ಮಹತ್ವದ ಬದಲಾವಣೆ: ಧರ್ಮದ ಮಾಹಿತಿಗೆ ಅನುಮತಿಯಿಲ್ಲ..!!
Featured

ವಿಟ್ಲ: ಫೇಸ್ ಬುಕ್ ಪೋಸ್ಟ್ ಮೂಲಕ ಕೋಮು ಸೌಹಾರ್ದತೆಗೆ ದಕ್ಕೆ : ಪ್ರಕರಣ ದಾಖಲು..!!!

June 1, 2025
ಪುತ್ತೂರಿನಲ್ಲಿ ಪ್ಲಿಂಟೋಕ್ಲಾಸ್ ಪ್ರಾರಂಭ – ಒಂದು ತಿಂಗಳ ಉಚಿತ ತರಗತಿಗಳ ಅವಕಾಶ..!!!
Featured

ಪುತ್ತೂರಿನಲ್ಲಿ ಪ್ಲಿಂಟೋಕ್ಲಾಸ್ ಪ್ರಾರಂಭ – ಒಂದು ತಿಂಗಳ ಉಚಿತ ತರಗತಿಗಳ ಅವಕಾಶ..!!!

May 31, 2025
ಪುತ್ತೂರು: ಸರ್ವೆ ಸೇತುವೆ ಮುಳುಗಡೆ: ಸವಣೂರು ಸಂಪರ್ಕ ಕಡಿತ ..!!
Featured

ಪುತ್ತೂರು: ಸರ್ವೆ ಸೇತುವೆ ಮುಳುಗಡೆ: ಸವಣೂರು ಸಂಪರ್ಕ ಕಡಿತ ..!!

May 31, 2025
ವಿಟ್ಲ: ಕನ್ಯಾನ ಮಲರಾಯಿ ದೈವಸ್ಥಾನದ ಗೋಪುರದ ಮೇಲೆ ಮರಬಿದ್ದು ಹಾನಿ..!!!
Featured

ವಿಟ್ಲ: ಕನ್ಯಾನ ಮಲರಾಯಿ ದೈವಸ್ಥಾನದ ಗೋಪುರದ ಮೇಲೆ ಮರಬಿದ್ದು ಹಾನಿ..!!!

May 30, 2025
ಪುತ್ತೂರು: ನೆಹರೂನಗರದಲ್ಲಿ ಪಂಚಮಿ ಚಿಕನ್ ಸೆಂಟರ್ ಶುಭಾರಂಭ..!!
ಉದ್ಘಾಟನೆ

ಪುತ್ತೂರು: ನೆಹರೂನಗರದಲ್ಲಿ ಪಂಚಮಿ ಚಿಕನ್ ಸೆಂಟರ್ ಶುಭಾರಂಭ..!!

May 30, 2025
ವಿಟ್ಲ: ಲಾರಿಗೆ ಡಿಕ್ಕಿ ಹೊಡೆದ ಬೈಕ್ : ಇಬ್ಬರು ಗಂಭೀರ : ಮಂಗಳೂರು ಆಸ್ಪತ್ರೆಗೆ ದಾಖಲು..!!!
Featured

ವಿಟ್ಲ: ಲಾರಿಗೆ ಡಿಕ್ಕಿ ಹೊಡೆದ ಬೈಕ್ : ಇಬ್ಬರು ಗಂಭೀರ : ಮಂಗಳೂರು ಆಸ್ಪತ್ರೆಗೆ ದಾಖಲು..!!!

May 30, 2025

Leave a Reply Cancel reply

Your email address will not be published. Required fields are marked *

Recent News

ವಿಟ್ಲ: ನಿಯಂತ್ರಣ ತಪ್ಪಿ ಕಾರು ಪಲ್ಟಿ..!!

ವಿಟ್ಲ: ನಿಯಂತ್ರಣ ತಪ್ಪಿ ಕಾರು ಪಲ್ಟಿ..!!

June 1, 2025
ಹಿಂದೂ ಧಾರ್ಮಿಕ ಶಿಕ್ಷಣ ರಾಜ್ಯದಾದ್ಯಂತ ವಿಸ್ತರಣೆ..!!

ಹಿಂದೂ ಧಾರ್ಮಿಕ ಶಿಕ್ಷಣ ರಾಜ್ಯದಾದ್ಯಂತ ವಿಸ್ತರಣೆ..!!

June 1, 2025
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಕೊಳತ್ತಮಜಲುನಲ್ಲಿ ಬೈಕ್ ಸವಾರನ ಮೇಲೆ ಕಲ್ಲು ತೂರಾಟ : 5 ತಿಂಗಳ ಬಳಿಕ ದೂರು : ಪ್ರಕರಣ ದಾಖಲು..!!!

June 1, 2025
ಡಿ.1 ರಿಂದ ಫೇಸ್​ಬುಕ್​ನಲ್ಲಿ ಮಹತ್ವದ ಬದಲಾವಣೆ: ಧರ್ಮದ ಮಾಹಿತಿಗೆ ಅನುಮತಿಯಿಲ್ಲ..!!

ವಿಟ್ಲ: ಫೇಸ್ ಬುಕ್ ಪೋಸ್ಟ್ ಮೂಲಕ ಕೋಮು ಸೌಹಾರ್ದತೆಗೆ ದಕ್ಕೆ : ಪ್ರಕರಣ ದಾಖಲು..!!!

June 1, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page