Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ವಿದ್ಯುತ್ ಶಾಕ್ ಹೊಡೆದು ಯುವಕ ಮೃತ್ಯು..!!

    ಪುತ್ತೂರು: ವಿದ್ಯುತ್ ಶಾಕ್ ಹೊಡೆದು ಯುವಕ ಮೃತ್ಯು..!!

    ಪುಡಾದ ಮಾಜಿ ಸದಸ್ಯ ಕಾಂಗ್ರೆಸ್ ಮುಖಂಡ ಕೂರ್ನಡ್ಕ ಡಿ.ಕೆ. ಅಬ್ದುಲ್ ರಹಿಮಾನ್ ನಿಧನ..!!

    ಪುಡಾದ ಮಾಜಿ ಸದಸ್ಯ ಕಾಂಗ್ರೆಸ್ ಮುಖಂಡ ಕೂರ್ನಡ್ಕ ಡಿ.ಕೆ. ಅಬ್ದುಲ್ ರಹಿಮಾನ್ ನಿಧನ..!!

    ಗುಂಡ್ಯ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೆಂಜಳ ತಿರುವಿನಲ್ಲಿ ಭೀಕರ ಅಪಘಾತ ಕೆ.ಎಸ್.ಆರ್.ಟಿ.ಸಿ. ಬಸ್‌ : ಟೆಂಪೋ ಟ್ರಾವೆಲ್ಲರ್ ಡಿಕ್ಕಿ : ಮಹಿಳೆ ಮೃತ್ಯು, ಏಳು ಮಂದಿಗೆ ಗಾಯ…!!!

    ಗುಂಡ್ಯ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೆಂಜಳ ತಿರುವಿನಲ್ಲಿ ಭೀಕರ ಅಪಘಾತ ಕೆ.ಎಸ್.ಆರ್.ಟಿ.ಸಿ. ಬಸ್‌ : ಟೆಂಪೋ ಟ್ರಾವೆಲ್ಲರ್ ಡಿಕ್ಕಿ : ಮಹಿಳೆ ಮೃತ್ಯು, ಏಳು ಮಂದಿಗೆ ಗಾಯ…!!!

    ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರಕರಣ: ಮತ್ತೋರ್ವ ಆರೋಪಿ ಸಿಸಿಬಿ ಬಲೆಗೆ..!!

    ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರಕರಣ: ಮತ್ತೋರ್ವ ಆರೋಪಿ ಸಿಸಿಬಿ ಬಲೆಗೆ..!!

    ಬೆಳ್ತಂಗಡಿಯಲ್ಲಿ ಕಾರು-ಬೈಕ್ ಡಿಕ್ಕಿ: ಫೋಟೋಗ್ರಾಫರ್ ಗಣೇಶ್ ನಿಧನ..!!

    ಬೆಳ್ತಂಗಡಿಯಲ್ಲಿ ಕಾರು-ಬೈಕ್ ಡಿಕ್ಕಿ: ಫೋಟೋಗ್ರಾಫರ್ ಗಣೇಶ್ ನಿಧನ..!!

    ಮಾಣಿ ಸಮೀಪ ಡಿಯೋ : ಲಾರಿ ಅಪಘಾತ: ಸವಾರ ಮೃತ್ಯು..!!

    ಮಾಣಿ ಸಮೀಪ ಡಿಯೋ : ಲಾರಿ ಅಪಘಾತ: ಸವಾರ ಮೃತ್ಯು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ವಿದ್ಯುತ್ ಶಾಕ್ ಹೊಡೆದು ಯುವಕ ಮೃತ್ಯು..!!

    ಪುತ್ತೂರು: ವಿದ್ಯುತ್ ಶಾಕ್ ಹೊಡೆದು ಯುವಕ ಮೃತ್ಯು..!!

    ಪುಡಾದ ಮಾಜಿ ಸದಸ್ಯ ಕಾಂಗ್ರೆಸ್ ಮುಖಂಡ ಕೂರ್ನಡ್ಕ ಡಿ.ಕೆ. ಅಬ್ದುಲ್ ರಹಿಮಾನ್ ನಿಧನ..!!

    ಪುಡಾದ ಮಾಜಿ ಸದಸ್ಯ ಕಾಂಗ್ರೆಸ್ ಮುಖಂಡ ಕೂರ್ನಡ್ಕ ಡಿ.ಕೆ. ಅಬ್ದುಲ್ ರಹಿಮಾನ್ ನಿಧನ..!!

    ಗುಂಡ್ಯ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೆಂಜಳ ತಿರುವಿನಲ್ಲಿ ಭೀಕರ ಅಪಘಾತ ಕೆ.ಎಸ್.ಆರ್.ಟಿ.ಸಿ. ಬಸ್‌ : ಟೆಂಪೋ ಟ್ರಾವೆಲ್ಲರ್ ಡಿಕ್ಕಿ : ಮಹಿಳೆ ಮೃತ್ಯು, ಏಳು ಮಂದಿಗೆ ಗಾಯ…!!!

    ಗುಂಡ್ಯ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೆಂಜಳ ತಿರುವಿನಲ್ಲಿ ಭೀಕರ ಅಪಘಾತ ಕೆ.ಎಸ್.ಆರ್.ಟಿ.ಸಿ. ಬಸ್‌ : ಟೆಂಪೋ ಟ್ರಾವೆಲ್ಲರ್ ಡಿಕ್ಕಿ : ಮಹಿಳೆ ಮೃತ್ಯು, ಏಳು ಮಂದಿಗೆ ಗಾಯ…!!!

    ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರಕರಣ: ಮತ್ತೋರ್ವ ಆರೋಪಿ ಸಿಸಿಬಿ ಬಲೆಗೆ..!!

    ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರಕರಣ: ಮತ್ತೋರ್ವ ಆರೋಪಿ ಸಿಸಿಬಿ ಬಲೆಗೆ..!!

    ಬೆಳ್ತಂಗಡಿಯಲ್ಲಿ ಕಾರು-ಬೈಕ್ ಡಿಕ್ಕಿ: ಫೋಟೋಗ್ರಾಫರ್ ಗಣೇಶ್ ನಿಧನ..!!

    ಬೆಳ್ತಂಗಡಿಯಲ್ಲಿ ಕಾರು-ಬೈಕ್ ಡಿಕ್ಕಿ: ಫೋಟೋಗ್ರಾಫರ್ ಗಣೇಶ್ ನಿಧನ..!!

    ಮಾಣಿ ಸಮೀಪ ಡಿಯೋ : ಲಾರಿ ಅಪಘಾತ: ಸವಾರ ಮೃತ್ಯು..!!

    ಮಾಣಿ ಸಮೀಪ ಡಿಯೋ : ಲಾರಿ ಅಪಘಾತ: ಸವಾರ ಮೃತ್ಯು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ಅಂತಾರಾಷ್ಟ್ರೀಯ

ಉಕ್ರೇನ್​ ವಿರುದ್ಧ ಸಮರ ಸಾರಿದ ರಷ್ಯಾ: ಸೇನಾ ಕಾರ್ಯಾಚರಣೆ ಘೋಷಿಸಿದ ಅಧ್ಯಕ್ಷ ವ್ಲಾಡಿಮಿರ್​ ಪುತಿನ್​

February 24, 2022
in ಅಂತಾರಾಷ್ಟ್ರೀಯ
0
ಉಕ್ರೇನ್​ ವಿರುದ್ಧ ಸಮರ ಸಾರಿದ ರಷ್ಯಾ: ಸೇನಾ ಕಾರ್ಯಾಚರಣೆ ಘೋಷಿಸಿದ ಅಧ್ಯಕ್ಷ ವ್ಲಾಡಿಮಿರ್​ ಪುತಿನ್​
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಮಾಸ್ಕೋ: ರಷ್ಯಾ ಮತ್ತು ಉಕ್ರೇನ್‌ ನಡುವಿನ ಬಿಕ್ಕಟ್ಟು ಮತ್ತಷ್ಟು ಜಟಿಲಗೊಂಡಿದೆ. ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿಲ್‌, ಉಕ್ರೇನ್‌ ಮೇಲೆ ಯುದ್ಧವನ್ನು ಘೋಷಿಸಿದ್ದಾರೆ.

Advertisement
Advertisement

ಉಕ್ರೇನ್‌ ಮೇಲೆ ಮಿಲಿಟರಿ ದಾಳಿ ನಡೆಸುವಂತೆ ತನ್ನ ಸೇನೆಗೆ ಪುಟಿನ್‌ ಗುರುವಾರ ಸೂಚನೆ ನೀಡಿದ್ದಾರೆ. ಪುಟಿನ್‌ ದೂರದರ್ಶನದಲ್ಲಿ ಹೇಳಿಕೆಯನ್ನು ನೀಡಿದ್ದಾರೆ. ಸೂಚನೆ ಬೆನ್ನಲ್ಲೇ ರಷ್ಯಾ ಸೇನೆಯು ವೈಮಾನಿಕ ದಾಳಿ ನಡೆಸಿದೆ.

ನಾನು ಮಿಲಿಟರಿ ಕಾರ್ಯಾಚರಣೆಯ ನಿರ್ಧಾರವನ್ನು ಮಾಡಿದ್ದೇನೆ ಎಂದು ಹೇಳಿರುವ ಅವರು, ಈ ವಿಚಾರವಾಗಿ ಯಾರಾದರೂ ಮಧ್ಯಪ್ರವೇಶಿಸಿದರೆ ಪ್ರತೀಕಾರ ತೀರಿಸಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಉಕ್ರೇನ್‌ ಮಿಲಿಟರಿ ಶಸ್ತ್ರಾಸ್ತ್ರಗಳನ್ನು ತ್ಯಜಿಸಬೇಕು ಎಂದು ಸಲಹೆ ನೀಡಿದ್ದಾರೆ.

Advertisement

ವೊಲೊಡಿಮಿರ್ ಝೆಲೆನ್ಸ್ಕಿ ಅವರು ಪುಟಿನ್ ಅವರನ್ನು ಮಾತುಕತೆಗೆ ಆಹ್ವಾನಿಸಿದ್ದಾರೆ. ಆದರೆ ʻಯಾವುದೇ ಉತ್ತರವಿಲ್ಲ, ಕೇವಲ ಮೌನʼ ಎಂದು ತಿಳಿಸಿದ್ದಾರೆ. ಮಾಸ್ಕೋ ಈಗ ಉಕ್ರೇನ್‌ನ ಗಡಿಯ ಬಳಿ ಸುಮಾರು 2,00,000 ಸೈನಿಕರನ್ನು ನಿಯೋಜಿಸಲಾಗಿದೆ ಎಂದು ಹೇಳಲಾಗಿದೆ.

ರಷ್ಯಾ ಬಂಡುಕೋರರ ಹಿಡಿತದಲ್ಲಿರುವ ಪೂರ್ವ ಉಕ್ರೇನ್‌ನ ಎರಡು ಪ್ರದೇಶಗಳನ್ನು ಸ್ವತಂತ್ರ ಎಂದು ಘೋಷಿಸಲು ರಷ್ಯಾ ಮುಂದಾಗಿದೆ. ಆದರೆ ಇದಕ್ಕೆ ಅಮೆರಿಕ ವಿರೋಧ ವ್ಯಕ್ತಪಡಿಸಿದೆ. ಸಮಸ್ಯೆ ಇತ್ಯರ್ಥಪಡಿಸಿಕೊಳ್ಳಲು ರಷ್ಯಾ ಮತ್ತು ಅಮೆರಿಕ ಅಧ್ಯಕ್ಷರ ನಡುವಿನ ಮಾತುಕತೆಯೂ ವಿಫಲವಾಯಿತು. ಇದಾದ ಬಳಿಕ ಈಗ ಉಕ್ರೇನ್‌ ಮೇಲೆ ರಷ್ಯಾ ಯುದ್ಧ ಸಾರಿದೆ.

Previous Post

ವಿಟ್ಲ: ಚಂದಳಿಕೆಯಲ್ಲಿ ಕೊಲೆಗೈದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆಯಾದ ಪ್ರಕರಣ: ತಂದೆಯಿಂದಲೇ ಮಗನ ಕೊಲೆ: ಆರೋಪಿಯ ಬಂಧನ..!!

Next Post

ಭಕ್ತರಿಗೆ ಶಾಕ್​ ಕೊಟ್ಟ ತಿರುಪತಿ ತಿರುಮಲ ದೇವಸ್ಥಾನ: ಪ್ರಸಾದದ ಬೆಲೆಯಲ್ಲಿ ಭಾರೀ ಏರಿಕೆ..!!

OtherNews

Operation Sindoor: ಪಾಕಿಸ್ತಾನದ ಈ 9 ಸ್ಥಳಗಳ ಮೇಲೆ ಭಾರತದಿಂದ ದಾಳಿ…!!!
ಅಂತಾರಾಷ್ಟ್ರೀಯ

Operation Sindoor: ಪಾಕಿಸ್ತಾನದ ಈ 9 ಸ್ಥಳಗಳ ಮೇಲೆ ಭಾರತದಿಂದ ದಾಳಿ…!!!

May 7, 2025
ಗಲ್ಫ್​​ ಜೈಲಿನಲ್ಲಿರುವ 900 ಕೈದಿಗಳನ್ನು ಬಿಡುಗಡೆಗೊಳಿಸಲು ಮುಂದಾದ ಭಾರತದ ಉದ್ಯಮಿ : ಯಾರಿವರು..!!?
ಅಂತಾರಾಷ್ಟ್ರೀಯ

ಗಲ್ಫ್​​ ಜೈಲಿನಲ್ಲಿರುವ 900 ಕೈದಿಗಳನ್ನು ಬಿಡುಗಡೆಗೊಳಿಸಲು ಮುಂದಾದ ಭಾರತದ ಉದ್ಯಮಿ : ಯಾರಿವರು..!!?

February 28, 2024
‘ಮಿಸ್ ಯೂನಿವರ್ಸ್’ ಸ್ಪರ್ಧೆ : ಭಾರತವನ್ನು ಪ್ರತಿನಿಧಿಸ್ತಿದ್ದಾರೆ ಕರಾವಳಿ ಬೆಡಗಿ
ಅಂತಾರಾಷ್ಟ್ರೀಯ

‘ಮಿಸ್ ಯೂನಿವರ್ಸ್’ ಸ್ಪರ್ಧೆ : ಭಾರತವನ್ನು ಪ್ರತಿನಿಧಿಸ್ತಿದ್ದಾರೆ ಕರಾವಳಿ ಬೆಡಗಿ

January 14, 2023
‘ಫುಟ್ಬಾಲ್‌’ ದಂತಕಥೆ ಬ್ರೆಜಿಲ್‌ನ ‘ಪೀಲೆ’ ಇನ್ನಿಲ್ಲ..!!
Featured

‘ಫುಟ್ಬಾಲ್‌’ ದಂತಕಥೆ ಬ್ರೆಜಿಲ್‌ನ ‘ಪೀಲೆ’ ಇನ್ನಿಲ್ಲ..!!

December 30, 2022
ಫುಟ್ಬಾಲ್ ವಿಶ್ವಕಪ್ ಗೆದ್ದ ‘ಮೆಸ್ಸಿ’ : ಕಾಲ್ಚೆಂಡಿನ ಚತುರನಿಗೆ ಗೆಲುವಿನ ವಿದಾಯ ಹೇಳಿದ ‘ಅರ್ಜೆಂಟೀನಾ’
ಅಂತಾರಾಷ್ಟ್ರೀಯ

ಫುಟ್ಬಾಲ್ ವಿಶ್ವಕಪ್ ಗೆದ್ದ ‘ಮೆಸ್ಸಿ’ : ಕಾಲ್ಚೆಂಡಿನ ಚತುರನಿಗೆ ಗೆಲುವಿನ ವಿದಾಯ ಹೇಳಿದ ‘ಅರ್ಜೆಂಟೀನಾ’

December 19, 2022
2022 ಟಿ20 ವಿಶ್ವಕಪ್ 2ನೇ ಸೆಮಿಫೈನಲ್ ನಲ್ಲಿ ಭಾರತಕ್ಕೆ ಸೋಲು..!!!
ಅಂತಾರಾಷ್ಟ್ರೀಯ

2022 ಟಿ20 ವಿಶ್ವಕಪ್ 2ನೇ ಸೆಮಿಫೈನಲ್ ನಲ್ಲಿ ಭಾರತಕ್ಕೆ ಸೋಲು..!!!

November 10, 2022

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ವಿದ್ಯುತ್ ಶಾಕ್ ಹೊಡೆದು ಯುವಕ ಮೃತ್ಯು..!!

ಪುತ್ತೂರು: ವಿದ್ಯುತ್ ಶಾಕ್ ಹೊಡೆದು ಯುವಕ ಮೃತ್ಯು..!!

May 26, 2026
ಪುಡಾದ ಮಾಜಿ ಸದಸ್ಯ ಕಾಂಗ್ರೆಸ್ ಮುಖಂಡ ಕೂರ್ನಡ್ಕ ಡಿ.ಕೆ. ಅಬ್ದುಲ್ ರಹಿಮಾನ್ ನಿಧನ..!!

ಪುಡಾದ ಮಾಜಿ ಸದಸ್ಯ ಕಾಂಗ್ರೆಸ್ ಮುಖಂಡ ಕೂರ್ನಡ್ಕ ಡಿ.ಕೆ. ಅಬ್ದುಲ್ ರಹಿಮಾನ್ ನಿಧನ..!!

May 26, 2026
ಗುಂಡ್ಯ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೆಂಜಳ ತಿರುವಿನಲ್ಲಿ ಭೀಕರ ಅಪಘಾತ ಕೆ.ಎಸ್.ಆರ್.ಟಿ.ಸಿ. ಬಸ್‌ : ಟೆಂಪೋ ಟ್ರಾವೆಲ್ಲರ್ ಡಿಕ್ಕಿ : ಮಹಿಳೆ ಮೃತ್ಯು, ಏಳು ಮಂದಿಗೆ ಗಾಯ…!!!

ಗುಂಡ್ಯ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೆಂಜಳ ತಿರುವಿನಲ್ಲಿ ಭೀಕರ ಅಪಘಾತ ಕೆ.ಎಸ್.ಆರ್.ಟಿ.ಸಿ. ಬಸ್‌ : ಟೆಂಪೋ ಟ್ರಾವೆಲ್ಲರ್ ಡಿಕ್ಕಿ : ಮಹಿಳೆ ಮೃತ್ಯು, ಏಳು ಮಂದಿಗೆ ಗಾಯ…!!!

May 26, 2026
ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರಕರಣ: ಮತ್ತೋರ್ವ ಆರೋಪಿ ಸಿಸಿಬಿ ಬಲೆಗೆ..!!

ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರಕರಣ: ಮತ್ತೋರ್ವ ಆರೋಪಿ ಸಿಸಿಬಿ ಬಲೆಗೆ..!!

May 25, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.