Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ರವಿ ಕಲ್ಕಾರ್ ಹೃದಯಾಘಾತದಿಂದ ನಿಧನ..!!!

    ಪುತ್ತೂರು: ರವಿ ಕಲ್ಕಾರ್ ಹೃದಯಾಘಾತದಿಂದ ನಿಧನ..!!!

    ಡಿವೈಡರ್​​ ಹಾರಿ KSRTC ಬಸ್​​ಗೆ ಗುದ್ದಿದ ಕಾರು: ಐವರು ಸಾವು..!!

    ಡಿವೈಡರ್​​ ಹಾರಿ KSRTC ಬಸ್​​ಗೆ ಗುದ್ದಿದ ಕಾರು: ಐವರು ಸಾವು..!!

    09 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಪುತ್ತೂರು ನಗರ ಠಾಣಾ ಪೊಲೀಸರು..!!

    09 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಪುತ್ತೂರು ನಗರ ಠಾಣಾ ಪೊಲೀಸರು..!!

    ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳೋ ಕಾಮುಕರೇ ಹುಷಾರ್​​ : ನೂತನ ಕಾನೂನಿನಲ್ಲಿ ಸಂತ್ರಸ್ತೆಯರ ರಕ್ಷಣೆಗೂ ಹೊಸ ನಿಯಮ..!

    ಮಾಜಿ ಸಂಸದರೊಂದಿಗೆ ಪತ್ನಿಗೆ ಅಕ್ರಮ ಸಂಬಂಧವೆಂದು ಮಾಧ್ಯಮಗಳಲ್ಲಿ ಪ್ರಸಾರ ಮಾಡಿಸಿದ್ದ ಆರೋಪಿಗೆ ಶಿಕ್ಷೆ..!!

    ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು..!!!

    ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು..!!!

    ಶೌಚಾಲಯದೊಳಗೆ ಕೊಳೆತ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ..!!

    ಶೌಚಾಲಯದೊಳಗೆ ಕೊಳೆತ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ರವಿ ಕಲ್ಕಾರ್ ಹೃದಯಾಘಾತದಿಂದ ನಿಧನ..!!!

    ಪುತ್ತೂರು: ರವಿ ಕಲ್ಕಾರ್ ಹೃದಯಾಘಾತದಿಂದ ನಿಧನ..!!!

    ಡಿವೈಡರ್​​ ಹಾರಿ KSRTC ಬಸ್​​ಗೆ ಗುದ್ದಿದ ಕಾರು: ಐವರು ಸಾವು..!!

    ಡಿವೈಡರ್​​ ಹಾರಿ KSRTC ಬಸ್​​ಗೆ ಗುದ್ದಿದ ಕಾರು: ಐವರು ಸಾವು..!!

    09 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಪುತ್ತೂರು ನಗರ ಠಾಣಾ ಪೊಲೀಸರು..!!

    09 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಪುತ್ತೂರು ನಗರ ಠಾಣಾ ಪೊಲೀಸರು..!!

    ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳೋ ಕಾಮುಕರೇ ಹುಷಾರ್​​ : ನೂತನ ಕಾನೂನಿನಲ್ಲಿ ಸಂತ್ರಸ್ತೆಯರ ರಕ್ಷಣೆಗೂ ಹೊಸ ನಿಯಮ..!

    ಮಾಜಿ ಸಂಸದರೊಂದಿಗೆ ಪತ್ನಿಗೆ ಅಕ್ರಮ ಸಂಬಂಧವೆಂದು ಮಾಧ್ಯಮಗಳಲ್ಲಿ ಪ್ರಸಾರ ಮಾಡಿಸಿದ್ದ ಆರೋಪಿಗೆ ಶಿಕ್ಷೆ..!!

    ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು..!!!

    ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು..!!!

    ಶೌಚಾಲಯದೊಳಗೆ ಕೊಳೆತ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ..!!

    ಶೌಚಾಲಯದೊಳಗೆ ಕೊಳೆತ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಪುತ್ತೂರು

ಪುತ್ತೂರು: ಕತ್ತಲಲ್ಲಿದ್ದ ಮನೆಗಳಿಗೆ ಮೆಸ್ಕಾಂನಿಂದ ಬೆಳಕು: 880 ಮನೆಗಳಿಗೆ ಬೆಳಕು, 1,300 ಮನೆಗಳ ಗುರುತು

February 24, 2022
in ಪುತ್ತೂರು, ಸುಳ್ಯ
0
(ಮೇ. 6,8) ವಿದ್ಯುತ್ ನಿಲುಗಡೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು: ವಿದ್ಯುತ್‌ ಸಂಪರ್ಕ ರಹಿತ ಬಡ ಹಾಗೂ ಮಧ್ಯಮ ವರ್ಗದ ಕುಟುಂಬಗಳಿಗೆ ಉಚಿತವಾಗಿ ವಿದ್ಯುತ್‌ ಸಂಪರ್ಕ ನೀಡುವ ಉದ್ದೇಶದಿಂದ ಸರಕಾರವು ಜಾರಿಗೊಳಿಸಿರುವ ಬೆಳಕು ಯೋಜನೆಯಡಿ ಪುತ್ತೂರು, ಸುಳ್ಯ, ಕಡಬ ತಾಲೂಕುಗಳಲ್ಲಿ ಪ್ರಥಮ ಹಂತದಲ್ಲಿ 880 ಮನೆಗಳಿಗೆ ಮೆಸ್ಕಾಂ ಮೂಲಕ ವಿದ್ಯುತ್‌ ಸಂಪರ್ಕ ನೀಡಿ ಬೆಳಕು ಹರಿಸಲಾಗಿದೆ.

Advertisement
Advertisement
Advertisement

ಕೇಂದ್ರ ಸರಕಾರದ ದೀನ ದಯಾಳ್‌ ಉಪಾಧ್ಯಾಯ ಗ್ರಾಮ ಜ್ಯೋತಿ ಯೋಜನೆ (ಡಿಡಿಯುಜಿಜೆವೈ) ಹಾಗೂ ಸೌಭಾಗ್ಯ ಯೋಜನೆಯು 2020ಕ್ಕೆ ಮುಕ್ತಾಯಗೊಂಡಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರದ ಇಂಧನ ಇಲಾಖೆಯ ನಿರ್ದೇಶನದಂತೆ ಮೆಸ್ಕಾಂ ವತಿಯಿಂದ ಬೆಳಕು ರಹಿತ ಮನೆ ಸರ್ವೇ ನಡೆಸಿರುವ ಸಂದರ್ಭದಲ್ಲಿ ವಿದ್ಯುತ್‌ ಸಂಪರ್ಕವಿರದೆ ಕತ್ತಲಲ್ಲೇ ಇರುವ ಮನೆಗಳ ಮಾಹಿತಿ ಲಭಿಸಿದೆ. ಈ ಎಲ್ಲ ಮನೆಗಳಿಗೆ ಕಾಲ ಮಿತಿಯಲ್ಲಿ ಬೆಳಕು ನೀಡಲು ಇಂಧನ ಸಚಿವರು ನಿರ್ದೇಶನ ನೀಡಿದ್ದು ಅದರಂತೆ ಅವಧಿ ನಿಗದಿಪಡಿಸಿ ಯೋಜನೆ ಜಾರಿಗೊಂಡಿದೆ.

2,182 ಕುಟುಂಬಗಳಿಗೆ ವಿದ್ಯುತ್‌ ಸಂಪರ್ಕ ಇಲ್ಲ:

Advertisement
Advertisement

2 ಹಂತದ ಸರ್ವೇಯಲ್ಲಿ ಪುತ್ತೂರು, ಸುಳ್ಯ, ಕಡಬ ತಾ|ನಲ್ಲಿ 2,182 ಮನೆಗಳನ್ನು ವಿದ್ಯುತ್‌ ಸಂಪರ್ಕ ರಹಿತ ಪಟ್ಟಿಯಲ್ಲಿ ಗುರುತಿಸಲಾಗಿತ್ತು. ಇದರಲ್ಲಿ ಪ್ರಥಮ ಹಂತದಲ್ಲಿ ಗುರುತಿಸಲಾದ ಎಲ್ಲ 882 ಮನೆ ಗಳಿಗೆ ವಿದ್ಯುತ್‌ ಸಂಪರ್ಕ ನೀಡ ಲಾಗಿದೆ. ಎರಡನೆ ಹಂತದಲ್ಲಿ ಗುರು ತಿಸಿರುವ 1,300 ಮನೆಗಳಿಗೆ ವಿದ್ಯುತ್‌ ಸಂಪರ್ಕ ಒದಗಿಸುವ ಕಾರ್ಯ ಪ್ರಗತಿ ಯಲ್ಲಿದೆ.

ಸೌಲಭ್ಯ ಪಡೆಯುವುದು ಹೇಗೆ..?

ಬೆಳಕು ಯೋಜನೆಯಡಿ ವಿದ್ಯುತ್‌ ಸಂಪರ್ಕ ರಹಿತ ಬಡ ಕುಟುಂಬಗಳಿಗೆ ಸರಕಾರದಿಂದಲೇ ಉಚಿತ ವಿದ್ಯುತ್‌ ಸೌಲಭ್ಯ ಪಡೆಯಲು ಅವಕಾಶ ನೀಡಲಾಗಿದೆ. ಸಮೀಪದ ಮೆಸ್ಕಾಂ ಕಚೇರಿ ಹಾಗೂ ಗ್ರಾ.ಪಂ.ಗೆ ತೆರಳಿ ಮಾಹಿತಿ ಪಡೆದು ಅರ್ಜಿ ಸಲ್ಲಿಸಬಹುದು. ಬೆಳಕು ಯೋಜನೆಗೆ ಸರಕಾರ 142.44 ಕೋ. ರೂ. ಅನುದಾನ ಕಾಯ್ದಿರಿಸಿದೆ.

ಎನ್‌ಒಸಿಗೆ ವಿನಾಯಿತಿ:

ಗ್ರಾಮೀಣ ಪ್ರದೇಶದಲ್ಲಿ ವಿದ್ಯುತ್‌ ಸಂಪರ್ಕ ಕಲ್ಪಿಸುವುದಕ್ಕೆ ಈ ಹಿಂದೆ ಸ್ಥಳೀಯ ಆಡಳಿತದಿಂದ ನಿರಾಕ್ಷೇಪಣ ಪತ್ರ ಪಡೆಯುವುದು ಕಡ್ಡಾಯವಾಗಿತ್ತು. ಇದಕ್ಕೆ ವಿನಾಯಿತಿ ನೀಡಿದ ಪರಿಣಾಮ ಮನೆ ಕಟ್ಟಿಕೊಂಡವರಿಗೆಲ್ಲ ಸಂಪರ್ಕ ನೀಡಲು ಸೂಚನೆ ನೀಡಲಾಯಿತು. ಪಡಿತರ ಚೀಟಿ, ಆಧಾರ್‌ ಕಾರ್ಡ್‌, ಮತದಾರರ ಪ್ರಮಾಣ ಪತ್ರ, ಗ್ರಾ. ಪಂ. ಒದಗಿಸುವ ಇನ್ನಿತರ ದಾಖಲೆ ಸಲ್ಲಿಸಿ ವಿದ್ಯುತ್‌ ಸಂಪರ್ಕ ಪಡೆಯುವುದಕ್ಕೆ ಅವಕಾಶ ನೀಡಲಾಗಿತ್ತು. ಇದರಿಂದ ವಿದ್ಯುತ್‌ ಸಂಪರ್ಕ ಕಲ್ಪಿಸುವ ಪ್ರಥಮ ಹಂತದ ಗುರಿ ಕಾಲಮಿತಿಯಲ್ಲೇ ಮುಕ್ತಾಯಗೊಂಡಿದೆ.

ಉಚಿತ ಸೌಲಭ್ಯ:

ಮೆಸ್ಕಾಂ ವತಿಯಿಂದ ಬೆಳಕು ರಹಿತ ಮನೆಗಳ ಫಲಾನುಭವಿಯ ಪರಿಶೀಲನೆ ನಡೆಸಿ ಅಂದಾಜು ವೆಚ್ಚ ತಯಾರಿಸಿ ಸಂಬಂಧಪಟ್ಟ ವಿಭಾಗದ ಕಚೇರಿಗೆ ಕಳುಹಿಸಿ ವಿಭಾಗ ಕಚೇರಿಯಿಂದ ಕಾಮಗಾರಿಯ ಕಾರ್ಯಾದೇಶ ನೀಡಲಾಗುತ್ತದೆ. ಈಗಾಗಲೇ ಮನೆಗಳಲ್ಲಿ ವೈರಿಂಗ್‌ ಮಾಡಿಸಿಕೊಂಡು ಸಂಪರ್ಕಕ್ಕೆ ಕಾಯುತ್ತಿರುವವರಿಗೆ ಪ್ರಥಮ ಆದ್ಯತೆ ನೀಡಿ ಆ ಕೆಲಸ ಪೂರ್ಣಗೊಳಿಸಲಾಗುತ್ತದೆ. ಅರ್ಹ ಫಲಾನುಭವಿಗಳಿಗೆ ಉಚಿತವಾಗಿ ವಿದ್ಯುತ್‌ ಸಂಪರ್ಕ ಕಲ್ಪಿಸಿ ಮೀಟರ್‌ ಅಳವಡಿಸಲಾಗುತ್ತದೆ. ಸಂಪರ್ಕಕ್ಕೆ ಅಗತ್ಯವಿರುವ ಎಲ್ಲ ಪರಿಕರಗಳು ಹಾಗೂ ಅಗತ್ಯ ಕಾಮಗಾರಿ ವೆಚ್ಚವನ್ನು ಮೆಸ್ಕಾಂ ಭರಿಸುತ್ತದೆ. ಫಲಾನುಭವಿಯು ತಿಂಗಳು ತಿಂಗಳು ವಿದ್ಯುತ್‌ ಬಳಕೆಯ ಶುಲ್ಕವನ್ನು ಪಾವತಿಸಬೇಕು.

ಉಚಿತ ಸಂಪರ್ಕ:

ಪುತ್ತೂರು ವಿಭಾಗ ವ್ಯಾಪ್ತಿಯ 3 ತಾಲೂಕಿನಲ್ಲಿ 2,182 ಮನೆಗಳನ್ನು ವಿದ್ಯುತ್‌ ಸಂಪರ್ಕ ರಹಿತ ಪಟ್ಟಿಯಲ್ಲಿ ಗುರುತಿಸಲಾಗಿತ್ತು. ಪ್ರಥಮ ಹಂತದಲ್ಲಿ ಗುರುತಿಸಲಾದ ಎಲ್ಲ 882 ಮನೆಗಳಿಗೆ ವಿದ್ಯುತ್‌ ಸಂಪರ್ಕ ನೀಡಲಾಗಿದೆ. ಎರಡನೆ ಹಂತದಲ್ಲಿ 1,300 ಮನೆ ಗುರುತಿಸಿ ಕಾಮಗಾರಿ ನಡೆಸಲಾಗುವುದು. ಫಲಾನುಭವಿಗೆ ಉಚಿತವಾಗಿ ವಿದ್ಯುತ್‌ ಸಂಪರ್ಕ ನೀಡಲಾಗುತ್ತದೆ.
-ನರಸಿಂಹ, ಕಾರ್ಯ ನಿರ್ವಾಹಕ ಎಂಜಿನಿಯರ್‌ ಮೆಸ್ಕಾಂ ಪುತ್ತೂರು ವಿಭಾಗ

Advertisement
Previous Post

ನೋವಿನಲ್ಲೂ ಮಾನವೀಯತೆ ಮೆರೆದ ಹರ್ಷ ಕುಟುಂಬ: ಅಂತಿಮ ಯಾತ್ರೆಯಲ್ಲಿ ಗಾಯಗೊಂಡವರಿಗೆ ಪರಿಹಾರ ಹಂಚಿಕೆ..!!

Next Post

ಪುತ್ತೂರು: ಶಿವಮೊಗ್ಗದಲ್ಲಿ ಹತ್ಯೆಯಾದ ಹರ್ಷ ಕುಟುಂಬಕ್ಕೆ ಒಂದು ತಿಂಗಳ ವೇತನವನ್ನು ಪರಿಹಾರವಾಗಿ ನೀಡಿದ ಶಾಸಕ ಸಂಜೀವ ಮಠಂದೂರು, ನಗರಸಭೆ ಅಧ್ಯಕ್ಷರು, ಪುಡಾ ಅಧ್ಯಕ್ಷರು

OtherNews

ಪುತ್ತೂರು: ರವಿ ಕಲ್ಕಾರ್ ಹೃದಯಾಘಾತದಿಂದ ನಿಧನ..!!!
Featured

ಪುತ್ತೂರು: ರವಿ ಕಲ್ಕಾರ್ ಹೃದಯಾಘಾತದಿಂದ ನಿಧನ..!!!

February 15, 2026
09 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಪುತ್ತೂರು ನಗರ ಠಾಣಾ ಪೊಲೀಸರು..!!
ಪುತ್ತೂರು

09 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಪುತ್ತೂರು ನಗರ ಠಾಣಾ ಪೊಲೀಸರು..!!

February 14, 2026
ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು..!!!
ಕ್ರೈಮ್

ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು..!!!

February 14, 2026
ಶೌಚಾಲಯದೊಳಗೆ ಕೊಳೆತ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ..!!
Featured

ಶೌಚಾಲಯದೊಳಗೆ ಕೊಳೆತ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ..!!

February 14, 2026
ಪುತ್ತೂರಿನ ಮನ್ವಿತ್ ಕುಮಾರ್‌ಗೆ ರಾಷ್ಟ್ರಮಟ್ಟದ ಗೌರವ
ಪುತ್ತೂರು

ಪುತ್ತೂರಿನ ಮನ್ವಿತ್ ಕುಮಾರ್‌ಗೆ ರಾಷ್ಟ್ರಮಟ್ಟದ ಗೌರವ

February 13, 2026
ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್ಚೇಂಜ್ ಮೇಳ’..!!
ಪುತ್ತೂರು

ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್ಚೇಂಜ್ ಮೇಳ’..!!

February 13, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ರವಿ ಕಲ್ಕಾರ್ ಹೃದಯಾಘಾತದಿಂದ ನಿಧನ..!!!

ಪುತ್ತೂರು: ರವಿ ಕಲ್ಕಾರ್ ಹೃದಯಾಘಾತದಿಂದ ನಿಧನ..!!!

February 15, 2026
ಶೂಟ್ ಮಾಡಿಕೊಂಡು ಕಾರಿನಲ್ಲೇ ಪ್ರೇಮಿಗಳು ಆತ್ಮಹತ್ಯೆ..!!

ಶೂಟ್ ಮಾಡಿಕೊಂಡು ಕಾರಿನಲ್ಲೇ ಪ್ರೇಮಿಗಳು ಆತ್ಮಹತ್ಯೆ..!!

February 15, 2026
ಡಿವೈಡರ್​​ ಹಾರಿ KSRTC ಬಸ್​​ಗೆ ಗುದ್ದಿದ ಕಾರು: ಐವರು ಸಾವು..!!

ಡಿವೈಡರ್​​ ಹಾರಿ KSRTC ಬಸ್​​ಗೆ ಗುದ್ದಿದ ಕಾರು: ಐವರು ಸಾವು..!!

February 15, 2026
09 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಪುತ್ತೂರು ನಗರ ಠಾಣಾ ಪೊಲೀಸರು..!!

09 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಪುತ್ತೂರು ನಗರ ಠಾಣಾ ಪೊಲೀಸರು..!!

February 14, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page