Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬೆಳ್ತಂಗಡಿ: ಬಾಲಕ ನಾಪತ್ತೆ, ದೂರು ದಾಖಲು..!!

    ಧರ್ಮಸ್ಥಳ: 2003 ನೇ ಇಸವಿಯಲ್ಲಿ ನಾಪತ್ತೆಯಾದ ಅನನ್ಯ ಭಟ್ ತಾಯಿಯಿಂದ ಎಸ್.ಪಿ ಗೆ ದೂರು..!!

    ಮನೆ ಮೇಲೆ ಅರಣ್ಯಾಧಿಕಾರಿಗಳ ದಾಳಿ : ಕಾಡು ಪ್ರಾಣಿ ಮಾಂಸ ಸೇರಿದಂತೆ ಪರಿಕರಗಳು ವಶಕ್ಕೆ..!!

    ಮನೆ ಮೇಲೆ ಅರಣ್ಯಾಧಿಕಾರಿಗಳ ದಾಳಿ : ಕಾಡು ಪ್ರಾಣಿ ಮಾಂಸ ಸೇರಿದಂತೆ ಪರಿಕರಗಳು ವಶಕ್ಕೆ..!!

    ಉದ್ಯಮಿ ರೋಶನ್ ಬನ್ನೂರು ಅವರಿಗೆ ಪಿತೃವಿಯೋಗ..!

    ಉದ್ಯಮಿ ರೋಶನ್ ಬನ್ನೂರು ಅವರಿಗೆ ಪಿತೃವಿಯೋಗ..!

    ಮಂಗಳೂರು: ಉಪನ್ಯಾಸಕರಿಂದಲೇ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ, ಬೆಂಗಳೂರಿನಲ್ಲಿ ಮೂವರ ಬಂಧನ..!!

    ಮಂಗಳೂರು: ಉಪನ್ಯಾಸಕರಿಂದಲೇ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ, ಬೆಂಗಳೂರಿನಲ್ಲಿ ಮೂವರ ಬಂಧನ..!!

    ಶಾಸಕರ ಸೂಚನೆ: ದರ್ಬೆಯಲ್ಲಿ ಹೊಂಡ ಮುಚ್ಚುವ ಕಾಮಗಾರಿಗೆ ಚಾಲನೆ..!!

    ಶಾಸಕರ ಸೂಚನೆ: ದರ್ಬೆಯಲ್ಲಿ ಹೊಂಡ ಮುಚ್ಚುವ ಕಾಮಗಾರಿಗೆ ಚಾಲನೆ..!!

    ಮದುವೆ ಪಾರ್ಟಿಯಲ್ಲಿ ಚಿಕನ್ ಪೀಸ್​ಗಾಗಿ ಜಗಳ, ಸ್ನೇಹಿತನ ಕೊಲೆ..!!

    ಮದುವೆ ಪಾರ್ಟಿಯಲ್ಲಿ ಚಿಕನ್ ಪೀಸ್​ಗಾಗಿ ಜಗಳ, ಸ್ನೇಹಿತನ ಕೊಲೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬೆಳ್ತಂಗಡಿ: ಬಾಲಕ ನಾಪತ್ತೆ, ದೂರು ದಾಖಲು..!!

    ಧರ್ಮಸ್ಥಳ: 2003 ನೇ ಇಸವಿಯಲ್ಲಿ ನಾಪತ್ತೆಯಾದ ಅನನ್ಯ ಭಟ್ ತಾಯಿಯಿಂದ ಎಸ್.ಪಿ ಗೆ ದೂರು..!!

    ಮನೆ ಮೇಲೆ ಅರಣ್ಯಾಧಿಕಾರಿಗಳ ದಾಳಿ : ಕಾಡು ಪ್ರಾಣಿ ಮಾಂಸ ಸೇರಿದಂತೆ ಪರಿಕರಗಳು ವಶಕ್ಕೆ..!!

    ಮನೆ ಮೇಲೆ ಅರಣ್ಯಾಧಿಕಾರಿಗಳ ದಾಳಿ : ಕಾಡು ಪ್ರಾಣಿ ಮಾಂಸ ಸೇರಿದಂತೆ ಪರಿಕರಗಳು ವಶಕ್ಕೆ..!!

    ಉದ್ಯಮಿ ರೋಶನ್ ಬನ್ನೂರು ಅವರಿಗೆ ಪಿತೃವಿಯೋಗ..!

    ಉದ್ಯಮಿ ರೋಶನ್ ಬನ್ನೂರು ಅವರಿಗೆ ಪಿತೃವಿಯೋಗ..!

    ಮಂಗಳೂರು: ಉಪನ್ಯಾಸಕರಿಂದಲೇ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ, ಬೆಂಗಳೂರಿನಲ್ಲಿ ಮೂವರ ಬಂಧನ..!!

    ಮಂಗಳೂರು: ಉಪನ್ಯಾಸಕರಿಂದಲೇ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ, ಬೆಂಗಳೂರಿನಲ್ಲಿ ಮೂವರ ಬಂಧನ..!!

    ಶಾಸಕರ ಸೂಚನೆ: ದರ್ಬೆಯಲ್ಲಿ ಹೊಂಡ ಮುಚ್ಚುವ ಕಾಮಗಾರಿಗೆ ಚಾಲನೆ..!!

    ಶಾಸಕರ ಸೂಚನೆ: ದರ್ಬೆಯಲ್ಲಿ ಹೊಂಡ ಮುಚ್ಚುವ ಕಾಮಗಾರಿಗೆ ಚಾಲನೆ..!!

    ಮದುವೆ ಪಾರ್ಟಿಯಲ್ಲಿ ಚಿಕನ್ ಪೀಸ್​ಗಾಗಿ ಜಗಳ, ಸ್ನೇಹಿತನ ಕೊಲೆ..!!

    ಮದುವೆ ಪಾರ್ಟಿಯಲ್ಲಿ ಚಿಕನ್ ಪೀಸ್​ಗಾಗಿ ಜಗಳ, ಸ್ನೇಹಿತನ ಕೊಲೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ಕ್ರೀಡೆ

ಐ.ಪಿ.ಎಲ್.2022 ಪಂದ್ಯಾವಳಿಗೆ ಡೇಟ್ ಫಿಕ್ಸ್: ಮಾ.26 ರಿಂದ ಮೇ 29ರ ವರೆಗೆ ಐಪಿಎಲ್‌ ಹಬ್ಬ…!!

February 25, 2022
in ಕ್ರೀಡೆ, ರಾಷ್ಟ್ರೀಯ
0
ಐ.ಪಿ.ಎಲ್.2022 ಪಂದ್ಯಾವಳಿಗೆ ಡೇಟ್ ಫಿಕ್ಸ್: ಮಾ.26 ರಿಂದ ಮೇ 29ರ ವರೆಗೆ ಐಪಿಎಲ್‌ ಹಬ್ಬ…!!
Share on WhatsAppShare on FacebookShare on Twitter
Advertisement
Advertisement
Advertisement

ನವದೆಹಲಿ: 15ನೇ ಆವೃತ್ತಿ ಐಪಿಎಲ್‌ ಯಾವಾಗ ಆರಂಭವಾಗುವುದೆಂಬ ಕುತೂಹಲಕ್ಕೆ ಕಡೆಗೂ ತೆರೆಬಿದ್ದಿದೆ.

Advertisement
Advertisement
Advertisement
Advertisement
Advertisement
Advertisement
Advertisement

ಈ ಕೂಟ ಮಾ.26ರಂದು ಮುಂಬಯಿಯಲ್ಲಿ ಆರಂಭವಾಗಿ ಮೇ 29ಕ್ಕೆ ಮುಕ್ತಾಯವಾಗಲಿದೆ. ಕೂಟದ ಆರಂಭದಲ್ಲಿ ಮೈದಾನ ಸಾಮರ್ಥ್ಯದ ಶೇ.40 ಪ್ರೇಕ್ಷಕರಿಗೆ ಅವಕಾಶ ಮಾಡಿಕೊಡಲಾಗುತ್ತದೆ. ಸದ್ಯದ ಮಟ್ಟಿಗೆ ಇದೊಂದು ಆಶಾದಾಯಕ ಬೆಳವಣಿಗೆಯಾಗಿದೆ.

ಐಪಿಎಲ್‌ ಆಡಳಿತ ಮಂಡಳಿ ಸಭೆಯ ಬಳಿಕ ಮುಖ್ಯಸ್ಥ ಬ್ರಿಜೇಶ್‌ ಪಟೇಲ್‌ ಈ ಘೋಷಣೆ ಮಾಡಿದ್ದಾರೆ. ಈ ಬಾರಿ ಲಕ್ನೋ ಸೂಪರ್‌ ಜೈಂಟ್ಸ್‌ ಹಾಗೂ ಗುಜರಾತ್‌ ಟೈಟಾನ್ಸ್‌ ತಂಡಗಳ ಸೇರ್ಪಡೆಯೊಂದಿಗೆ ಒಟ್ಟು ತಂಡಗಳ ಸಂಖ್ಯೆ 10ಕ್ಕೇರಿದೆ. ಹಾಗಾಗಿ ಬೃಹತ್‌ ಕೂಟವೆನಿಸಿಕೊಳ್ಳಲಿದೆ.

Advertisement
Advertisement

ತಂಡಗಳ ಸಂಖ್ಯೆ ಹೆಚ್ಚಿರುವುದರಿಂದ ಪಂದ್ಯಗಳ ಸಂಖ್ಯೆ 60ರಿಂದ 74ಕ್ಕೇರಲಿದೆ. ಹಾಗಾಗಿ ಈ ಪಂದ್ಯಗಳನ್ನು ಮುಂಬಯಿ ಹಾಗೂ ಪುಣೆಯ ನಡುವೆ ಹಂಚಲಾಗುತ್ತದೆ. ಮುಂಬಯಿಯ ವಾಂಖೇಡೆ, ಬ್ರೆಬೋರ್ನ್ ಹಾಗೂ ಡಿವೈ ಪಾಟೀಲ್‌ ಮೈದಾನಗಳಲ್ಲಿ ಬಹುತೇಕ ಪಂದ್ಯಗಳು ನಡೆಯುತ್ತವೆ. ಬಾಕಿ ಪಂದ್ಯಗಳು ಪುಣೆಯಲ್ಲಿ ನಡೆಯಲಿವೆ.

ಮಹಾರಾಷ್ಟ್ರ ಸರಕಾರ ಯಾವ ನಿಯಮಗಳನ್ನು ಹಾಕಲಿದೆ ಎನ್ನುವುದನ್ನು ನೋಡಿಕೊಂಡು ಮೈದಾನದಲ್ಲಿ ಪ್ರೇಕ್ಷಕರಿಗೆ ಪ್ರವೇಶ ನೀಡಲಾಗುತ್ತದೆ. ಒಂದು ವೇಳೆ ಕೊರೊನಾ ಪ್ರಕರಣಗಳ ಸಂಖ್ಯೆ ಕುಸಿದರೆ, ಪರಿಸ್ಥಿತಿ ನಿಯಂತ್ರಣಕ್ಕೆ ಬಂದರೆ ಕೂಟದ ಅಂತ್ಯದಲ್ಲಿ ಪ್ರೇಕ್ಷಕರಿಗೆ ಪೂರ್ಣ ಪ್ರಮಾಣದಲ್ಲಿ ಪ್ರವೇಶ ನೀಡಲಾಗುತ್ತದೆ ಎಂದು ಮೂಲಗಳು ಹೇಳಿವೆ.

ಅಹ್ಮದಾಬಾದ್‌ನಲ್ಲಿ ಫೈನಲ್‌ :

ಐಪಿಎಲ್‌ನ ಪ್ಲೇ ಆಫ್ ಪಂದ್ಯಗಳು ಎಲ್ಲಿ ನಡೆಯಲಿದೆ ಎನ್ನುವುದು ಇನ್ನೂ ಖಚಿತವಾಗಿಲ್ಲ. ಆದರೆ ಅಂತಿಮ ಫೈನಲ್‌ ಪಂದ್ಯ ಅಹ್ಮದಾಬಾದ್‌ನ ನರೇಂದ್ರ ಮೋದಿ ಮೈದಾನದಲ್ಲಿ ನಡೆಯಲಿದೆ.

Advertisement
Previous Post

ಕೀಬಂಚ್ ಬಂದಿಲ್ಲವೆಂದು ಕಸ್ಟಮರ್‌ ಕೇರ್‌ಗೆ ಕರೆ:; ಸಾವಿರಾರು ರೂಪಾಯಿ ಕಳೆದುಕೊಂಡ ಮಂಗಳೂರಿನ ಫ್ಲಿಪ್‌ಕಾರ್ಟ್ ಗ್ರಾಹಕ…!!

Next Post

ದೇಶ ಮೊದಲು ಧರ್ಮ ನಂತರ ಎಂದಿದ್ದ ಯುವ ಕಾಂಗ್ರೆಸ್ ವಕ್ತಾರೆಗೆ ಜೀವ ಬೆದರಿಕೆ..!!! ದೂರು ದಾಖಲು

OtherNews

ವಿಟ್ಲ: ಉಕ್ಕುಡದಲ್ಲಿ ಮನೆಯೊಂದರಿಂದ ಕಳ್ಳತನ..!!!
ಕ್ರೀಡೆ

ವಿಟ್ಲ: ಉಕ್ಕುಡದಲ್ಲಿ ಮನೆಯೊಂದರಿಂದ ಕಳ್ಳತನ..!!!

June 21, 2025
(ಜೂ.08) : ರಾಜ್ಯ ಮಟ್ಟದ ಚೆಸ್ ಪಂದ್ಯಾಟ “ವಿಟ್ಲ ಚೆಸ್ ಟ್ರೋಫಿ-2025”
Featured

(ಜೂ.08) : ರಾಜ್ಯ ಮಟ್ಟದ ಚೆಸ್ ಪಂದ್ಯಾಟ “ವಿಟ್ಲ ಚೆಸ್ ಟ್ರೋಫಿ-2025”

June 6, 2025
ಕಾರಿನಲ್ಲಿ ಸಾಲದಕ್ಕೆ ಹೆದ್ದಾರಿಯಲ್ಲೇ ಮಹಿಳೆಯೊಂದಿಗೆ ರಾಸಲೀಲೆ: ಬಿಜೆಪಿ ಮುಖಂಡನ ವಿಡಿಯೋ ವೈರಲ್…!!!
ಕ್ರೈಮ್

ಕಾರಿನಲ್ಲಿ ಸಾಲದಕ್ಕೆ ಹೆದ್ದಾರಿಯಲ್ಲೇ ಮಹಿಳೆಯೊಂದಿಗೆ ರಾಸಲೀಲೆ: ಬಿಜೆಪಿ ಮುಖಂಡನ ವಿಡಿಯೋ ವೈರಲ್…!!!

May 26, 2025
ವಿಟ್ಲ: ಬಿಲ್ಲವ ಸಂಘ ಮಹಿಳಾ ಘಟಕ, ಯುವವಾಹಿನಿ ಇದರ “ಕೋಟಿ ಚೆನ್ನಯ” ವಾರ್ಷಿಕ ಕ್ರೀಡಾಕೂಟ
ಕ್ರೀಡೆ

ವಿಟ್ಲ: ಬಿಲ್ಲವ ಸಂಘ ಮಹಿಳಾ ಘಟಕ, ಯುವವಾಹಿನಿ ಇದರ “ಕೋಟಿ ಚೆನ್ನಯ” ವಾರ್ಷಿಕ ಕ್ರೀಡಾಕೂಟ

May 19, 2025
(ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!
Featured

(ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!

May 9, 2025
ಮಗಳ ಸಾವಿಗೆ ಪ್ರತೀಕಾರ: ತನ್ನ ಪುತ್ರಿಯನ್ನ ಕೊಂದಿದ್ದ ಆರೋಪಿ ತಂದೆಯನ್ನೇ ಹತ್ಯೆಗೈದ…!!!
ಕ್ರೀಡೆ

ಮಗಳ ಸಾವಿಗೆ ಪ್ರತೀಕಾರ: ತನ್ನ ಪುತ್ರಿಯನ್ನ ಕೊಂದಿದ್ದ ಆರೋಪಿ ತಂದೆಯನ್ನೇ ಹತ್ಯೆಗೈದ…!!!

May 6, 2025

Leave a Reply Cancel reply

Your email address will not be published. Required fields are marked *

Recent News

ಬೆಳ್ತಂಗಡಿ: ಬಾಲಕ ನಾಪತ್ತೆ, ದೂರು ದಾಖಲು..!!

ಧರ್ಮಸ್ಥಳ: 2003 ನೇ ಇಸವಿಯಲ್ಲಿ ನಾಪತ್ತೆಯಾದ ಅನನ್ಯ ಭಟ್ ತಾಯಿಯಿಂದ ಎಸ್.ಪಿ ಗೆ ದೂರು..!!

July 15, 2025
ಮನೆ ಮೇಲೆ ಅರಣ್ಯಾಧಿಕಾರಿಗಳ ದಾಳಿ : ಕಾಡು ಪ್ರಾಣಿ ಮಾಂಸ ಸೇರಿದಂತೆ ಪರಿಕರಗಳು ವಶಕ್ಕೆ..!!

ಮನೆ ಮೇಲೆ ಅರಣ್ಯಾಧಿಕಾರಿಗಳ ದಾಳಿ : ಕಾಡು ಪ್ರಾಣಿ ಮಾಂಸ ಸೇರಿದಂತೆ ಪರಿಕರಗಳು ವಶಕ್ಕೆ..!!

July 15, 2025
ಉದ್ಯಮಿ ರೋಶನ್ ಬನ್ನೂರು ಅವರಿಗೆ ಪಿತೃವಿಯೋಗ..!

ಉದ್ಯಮಿ ರೋಶನ್ ಬನ್ನೂರು ಅವರಿಗೆ ಪಿತೃವಿಯೋಗ..!

July 15, 2025
ಮಂಗಳೂರು: ಉಪನ್ಯಾಸಕರಿಂದಲೇ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ, ಬೆಂಗಳೂರಿನಲ್ಲಿ ಮೂವರ ಬಂಧನ..!!

ಮಂಗಳೂರು: ಉಪನ್ಯಾಸಕರಿಂದಲೇ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ, ಬೆಂಗಳೂರಿನಲ್ಲಿ ಮೂವರ ಬಂಧನ..!!

July 15, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page