Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪ್ರಾಂಶುಪಾಲರ ಅಮಾನತು ಶಾಸಕರ ಸೇಡಿನ ಕ್ರಮ : ಮಠಂದೂರು ಆರೋಪ…!!!

    ಪ್ರಾಂಶುಪಾಲರ ಅಮಾನತು ಶಾಸಕರ ಸೇಡಿನ ಕ್ರಮ : ಮಠಂದೂರು ಆರೋಪ…!!!

    ವಿಟ್ಲ: ಅಕ್ರಮ ಜಾನುವಾರು ಸಾಗಾಟ ಪತ್ತೆ: ಇಬ್ಬರ ವಿರುದ್ಧ ಪ್ರಕರಣ ದಾಖಲು..!!

    ವಿಟ್ಲ: ಅಕ್ರಮ ಜಾನುವಾರು ಸಾಗಾಟ ಪತ್ತೆ: ಇಬ್ಬರ ವಿರುದ್ಧ ಪ್ರಕರಣ ದಾಖಲು..!!

    ಮಂಗಳೂರು: ಟೈಮ್ಸ್ ಬಿಸಿನೆಸ್ ಅವಾರ್ಡ್ಸ್ : ಯು ಆರ್ ಪ್ರಾಪರ್ಟೀಸ್ ಗೆ ರಿಯಲ್ ಎಸ್ಟೇಟ್ ಡೆವೆಲಪರ್ ಆಫ್ ದ ಇಯರ್ ರೆಸಿಡೆನ್ಷಿಯಲ್ ಪ್ರಾಜೆಕ್ಟ್ ವಿಭಾಗದಲ್ಲಿಪ್ರಶಸ್ತಿ..!!!

    ಮಂಗಳೂರು: ಟೈಮ್ಸ್ ಬಿಸಿನೆಸ್ ಅವಾರ್ಡ್ಸ್ : ಯು ಆರ್ ಪ್ರಾಪರ್ಟೀಸ್ ಗೆ ರಿಯಲ್ ಎಸ್ಟೇಟ್ ಡೆವೆಲಪರ್ ಆಫ್ ದ ಇಯರ್ ರೆಸಿಡೆನ್ಷಿಯಲ್ ಪ್ರಾಜೆಕ್ಟ್ ವಿಭಾಗದಲ್ಲಿಪ್ರಶಸ್ತಿ..!!!

    ಉಪ್ಪಿನಂಗಡಿ: ಅಕ್ರಮ ಗೋಹತ್ಯಾ ಪ್ರಕರಣ ದಾಖಲು : ಆರೋಪಿಯ ಮನೆ ಆವರಣ ಜಪ್ತಿ..!!

    ಉಪ್ಪಿನಂಗಡಿ: ಅಕ್ರಮ ಗೋಹತ್ಯಾ ಪ್ರಕರಣ ದಾಖಲು : ಆರೋಪಿಯ ಮನೆ ಆವರಣ ಜಪ್ತಿ..!!

    ಉಪ್ಪಿನಂಗಡಿ: ಮನೆಯಲ್ಲೇ ಗೋ ಹತ್ಯೆ ನಡೆಸಿ ಮಾಂಸ ಮಾರಾಟ : ಪ್ರಕರಣ ದಾಖಲು..!!

    ಉಪ್ಪಿನಂಗಡಿ: ಮನೆಯಲ್ಲೇ ಗೋ ಹತ್ಯೆ ನಡೆಸಿ ಮಾಂಸ ಮಾರಾಟ : ಪ್ರಕರಣ ದಾಖಲು..!!

    ಬಂಟ್ವಾಳ: ಸರಗಳ್ಳತನ ಪ್ರಕರಣ: ಅನುಮಾನಿತನ ಮುಖಚಹರೆ ಪತ್ತೆ – ಸಾರ್ವಜನಿಕರ ಸಹಕಾರಕ್ಕೆ ಮನವಿ..!!

    ಬಂಟ್ವಾಳ: ಸರಗಳ್ಳತನ ಪ್ರಕರಣ: ಅನುಮಾನಿತನ ಮುಖಚಹರೆ ಪತ್ತೆ – ಸಾರ್ವಜನಿಕರ ಸಹಕಾರಕ್ಕೆ ಮನವಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪ್ರಾಂಶುಪಾಲರ ಅಮಾನತು ಶಾಸಕರ ಸೇಡಿನ ಕ್ರಮ : ಮಠಂದೂರು ಆರೋಪ…!!!

    ಪ್ರಾಂಶುಪಾಲರ ಅಮಾನತು ಶಾಸಕರ ಸೇಡಿನ ಕ್ರಮ : ಮಠಂದೂರು ಆರೋಪ…!!!

    ವಿಟ್ಲ: ಅಕ್ರಮ ಜಾನುವಾರು ಸಾಗಾಟ ಪತ್ತೆ: ಇಬ್ಬರ ವಿರುದ್ಧ ಪ್ರಕರಣ ದಾಖಲು..!!

    ವಿಟ್ಲ: ಅಕ್ರಮ ಜಾನುವಾರು ಸಾಗಾಟ ಪತ್ತೆ: ಇಬ್ಬರ ವಿರುದ್ಧ ಪ್ರಕರಣ ದಾಖಲು..!!

    ಮಂಗಳೂರು: ಟೈಮ್ಸ್ ಬಿಸಿನೆಸ್ ಅವಾರ್ಡ್ಸ್ : ಯು ಆರ್ ಪ್ರಾಪರ್ಟೀಸ್ ಗೆ ರಿಯಲ್ ಎಸ್ಟೇಟ್ ಡೆವೆಲಪರ್ ಆಫ್ ದ ಇಯರ್ ರೆಸಿಡೆನ್ಷಿಯಲ್ ಪ್ರಾಜೆಕ್ಟ್ ವಿಭಾಗದಲ್ಲಿಪ್ರಶಸ್ತಿ..!!!

    ಮಂಗಳೂರು: ಟೈಮ್ಸ್ ಬಿಸಿನೆಸ್ ಅವಾರ್ಡ್ಸ್ : ಯು ಆರ್ ಪ್ರಾಪರ್ಟೀಸ್ ಗೆ ರಿಯಲ್ ಎಸ್ಟೇಟ್ ಡೆವೆಲಪರ್ ಆಫ್ ದ ಇಯರ್ ರೆಸಿಡೆನ್ಷಿಯಲ್ ಪ್ರಾಜೆಕ್ಟ್ ವಿಭಾಗದಲ್ಲಿಪ್ರಶಸ್ತಿ..!!!

    ಉಪ್ಪಿನಂಗಡಿ: ಅಕ್ರಮ ಗೋಹತ್ಯಾ ಪ್ರಕರಣ ದಾಖಲು : ಆರೋಪಿಯ ಮನೆ ಆವರಣ ಜಪ್ತಿ..!!

    ಉಪ್ಪಿನಂಗಡಿ: ಅಕ್ರಮ ಗೋಹತ್ಯಾ ಪ್ರಕರಣ ದಾಖಲು : ಆರೋಪಿಯ ಮನೆ ಆವರಣ ಜಪ್ತಿ..!!

    ಉಪ್ಪಿನಂಗಡಿ: ಮನೆಯಲ್ಲೇ ಗೋ ಹತ್ಯೆ ನಡೆಸಿ ಮಾಂಸ ಮಾರಾಟ : ಪ್ರಕರಣ ದಾಖಲು..!!

    ಉಪ್ಪಿನಂಗಡಿ: ಮನೆಯಲ್ಲೇ ಗೋ ಹತ್ಯೆ ನಡೆಸಿ ಮಾಂಸ ಮಾರಾಟ : ಪ್ರಕರಣ ದಾಖಲು..!!

    ಬಂಟ್ವಾಳ: ಸರಗಳ್ಳತನ ಪ್ರಕರಣ: ಅನುಮಾನಿತನ ಮುಖಚಹರೆ ಪತ್ತೆ – ಸಾರ್ವಜನಿಕರ ಸಹಕಾರಕ್ಕೆ ಮನವಿ..!!

    ಬಂಟ್ವಾಳ: ಸರಗಳ್ಳತನ ಪ್ರಕರಣ: ಅನುಮಾನಿತನ ಮುಖಚಹರೆ ಪತ್ತೆ – ಸಾರ್ವಜನಿಕರ ಸಹಕಾರಕ್ಕೆ ಮನವಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ಕ್ರೈಮ್

ಮುಸ್ಲಿಂ ಯುವಕ-ಹಿಂದೂ ಯುವತಿಯ ನಾಲ್ಕು ವರ್ಷದ ಪ್ರೇಮ್ ಕಹಾನಿ: ಮದುವೆಯಾದ ಕೆಲ ವರ್ಷದ ಬಳಿಕ ಪತಿಯ ಅಸಲಿ ಮುಖ ಬಯಲು: ಪ್ರಶ್ನಿಸಿದ್ದಕ್ಕೆ ಪತ್ನಿಯನ್ನು ಅಟ್ಟಾಡಿಸಿ 23 ಬಾರಿ ಚುಚ್ಚಿ ಹಲ್ಲೆ..!!

March 11, 2022
in ಕ್ರೈಮ್, ರಾಜ್ಯ
0
ಮುಸ್ಲಿಂ ಯುವಕ-ಹಿಂದೂ ಯುವತಿಯ ನಾಲ್ಕು ವರ್ಷದ ಪ್ರೇಮ್ ಕಹಾನಿ: ಮದುವೆಯಾದ ಕೆಲ ವರ್ಷದ ಬಳಿಕ ಪತಿಯ ಅಸಲಿ ಮುಖ ಬಯಲು: ಪ್ರಶ್ನಿಸಿದ್ದಕ್ಕೆ ಪತ್ನಿಯನ್ನು ಅಟ್ಟಾಡಿಸಿ 23 ಬಾರಿ ಚುಚ್ಚಿ ಹಲ್ಲೆ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಗದಗ: ಆತ ಮುಸ್ಲಿಂ ಯುವಕ, ಅವಳು ಹಿಂದು ಯುವತಿ. ಪರಸ್ಪರ ಪ್ರೀತಿ ಮಾಡ್ತಾಯಿದ್ರು. ಯುವತಿಯ ಕುಟುಂಬಸ್ಥರ ವಿರೋಧದ ನಡುವೆ ಮದುವೆ ಕೂಡಾ ಆಗಿದ್ದರು. ಮುದ್ದಾದ ಮಗು ಕೂಡಾ ಆಗಿದೆ. ಆಗಲೇ ಒಂದು ಅಸಲಿ ಒಂದು ಸತ್ಯ ಬಯಲಾಗಿದೆ.

Advertisement
Advertisement
Advertisement

ಆ ಯುವಕನಿಗೆ ಮೊದಲೇ ಒಂದು ಮದುವೆಯಾಗಿದೆ ಎನ್ನುವ ಕಠೋರ ಸತ್ಯ. ಆಗ ಯುವತಿ ವಿಚ್ಚೇದನಕ್ಕೆ ಮುಂದಾಗುತ್ತಾಳೆ. ಅದಕ್ಕೆ ವಿರೋಧ ವ್ಯಕ್ತಪಡಿಸಿದ ಪತಿರಾಯ ತನ್ನ ಪತ್ನಿಯ ಮೇಲೆ ಮಚ್ಚಿನಿಂದ ಡೆಡ್ಲಿ ಅಟ್ಯಾಕ್ ಮಾಡಿದ್ದಾನೆ. ಪತ್ನಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾಳೆ.

ಹಾಡಹಗಲೇ ಪತ್ನಿಯನ್ನು ಅಟ್ಟಾಡಿಸಿ 23 ಬಾರಿ ಮನಸೋ ಇಚ್ಚೆ ಚುಚ್ಚಿ ಹಲ್ಲೆ..!!

Advertisement
Advertisement

ಮೇಲಿನ ಫೋಟೋದಲ್ಲಿರುವ ಸುಂದರ ಯುವತಿಯ ಹೆಸರು ಅಪೂರ್ವಾ ಪುರಾಣಿಕ (apoorva pauranik). ನಾಲ್ಕು ವರ್ಷಗಳ ಹಿಂದೆ ಹುಬ್ಬಳ್ಳಿ ಮೂಲದ ಇಜಾಜ್ ಶಿರೂರು (ijaz shirur) ಎನ್ನುವ ಮುಸ್ಲಿಂ ಯುವಕನನ್ನು ಪ್ರೀತಿ ಮಾಡ್ತಾ ಇದ್ದಳು. ಆತ ಕೂಡಾ ಇವಳನ್ನು ಪ್ರೀತಿ ಮಾಡ್ತಾಯಿದ್ದ. 2018 ರಲ್ಲಿ ಅಪೂರ್ವಾ ಕುಟುಂಬಸ್ಥರ ವಿರೋಧದ ನಡುವೆ ಇಜಾಜ್ ಶಿರೂರು ಜೊತೆ ಮದುವೆಯಾಗಿದ್ದಾಳೆ. ಕೆಲ ವರ್ಷಗಳ ಕಾಲ ಸುಂದರವಾಗಿ ಸಂಸಾರ ನಡೆಸಿದ್ದಾನೆ. ಎರಡು ವರ್ಷದ ಮುದ್ದಾದ ಮಗು ಕೂಡಾ ಈ ಪ್ರೇಮಿಗಳಿಗೆ ಆಗಿದೆ. ಆದರೆ…

ಕಿರಾತಕ ಗಂಡ ಪ್ರೀತಿಸಿದ ಯುವತಿಯಿಂದ ಕಠೋರ ಸತ್ಯ ಮುಚ್ವಿಟ್ಟಿದ್ದ. ಮುಂದೆ ಇಜಾಜ್ ತನ್ನ ಅಸಲಿ ಆಟವನ್ನು ಆರಂಭ ಮಾಡಿದ್ದಾನೆ. ಅಪೂರ್ವಾಳನ್ನು ಮುಸ್ಲಿಂ ಸಂಪ್ರದಾಯದಂತೆ ಇರುವಂತೆ ಕಿರುಕುಳ ನೀಡಲು ಆರಂಭಿಸಿದ್ದಾನೆ. ಅಪೂರ್ವಾ ಪುರಾಣಿಕ ಬದಲಾಗಿ, ಅರ್ಪಾ ಬಾನು ಇಜಾಜ್ ಶಿರೂರು ಅಂತಾ ಮರು ನಾಮಕರಣ ಸಹ ಮಾಡಲಾಗಿದೆ. ಆಗಿನಿಂದ ಇಜಾಜ್ ಶಿರೂರು ಪತ್ನಿಯ ಮೇಲೆ ನಿತ್ಯ ಕಿರುಕುಳ ನೀಡ್ತಾಯಿದ್ದ. ನೀನು ಬುರ್ಕಾ ಹಾಕಿಕೊಳ್ಳಬೇಕು, ಹಾಗೇ ಹೀಗೆ ಎಂದೆಲ್ಲಾ ಕಿರುಕುಳ ನೀಡಿದ್ದಾನೆ.

ಎಲ್ಲವನ್ನೂ ಸಹಿಸಿಕೊಂಡು ಜೀವನ ಮಾಡ್ತಾಯಿದ್ದಳು ಈ ಅರ್ಪಾಬಾನು. ಆದ್ರೆ ಇಜಾಜ್ ಶಿರೂರು ಮೊದಲು ಒಂದು ಮದುವೆಯಾಗಿದ್ದಾನೆ ಅನ್ನುವ ಸತ್ಯ ಬಹಿರಂಗವಾದ ಮೇಲೆ ವಿಚ್ಚೇದನ ನೀಡಲು ಮುಂದಾಗಿದ್ದಾಳೆ. ಆಗ ಇಬ್ಬರ ನಡುವೆ ಜಗಳವಾಗಿ ಪತ್ನಿ ಹುಬ್ಬಳ್ಳಿಯಿಂದ ಗದಗ ನಗರಕ್ಕೆ ಬಂದು ವಾಸ ಮಾಡುತ್ತಾಳೆ. ಆದರೆ ಏಕಾಏಕಿ ಬಂದ ಕಿರಾತಕ ಪತಿ ಇಜಾಜ್ ಅವಳ ಮೇಲೆ ಮಚ್ಚಿನಿಂದ 23 ಕ್ಕೂ ಹೆಚ್ಚು ಬಾರಿ ಚುಚ್ಚಿದ್ದಾನೆ. ಗಂಭೀರವಾಗಿ ಗಾಯಗೊಂಡ ಅರ್ಪಾ ಬಾನುರನ್ನು ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಸಾವು ಬದುಕಿನ ನಡುವೆ ಹೋರಾಟ ನಡೆಸಿದ್ದಾಳೆ.

ಮೊಸಗಾರ ಪತಿ ಇಜಾಜ್ ಸಹವಾಸ ಬೇಡ ಎಂದು ಗದಗ ತಾಯಿಯ ಮನೆಯಲ್ಲಿ ಅಪೂರ್ವಾ ಹಾಗೂ ಎರಡು ವರ್ಷದ ಮಗು ಕಳೆದ ನಾಲ್ಕು ತಿಂಗಳಿಂದ ವಾಸವಾಗಿದ್ರು. ಇಂದು ಗುರುವಾರ ಮುಂಜಾನೆ ಬೈಕ್ ಕಲಿಯಲು ಅಪೂರ್ವಾ ಹಾಗೂ ಪಕ್ಕದ ಮನೆಯ ರವಿ ಎನ್ನುವ ಹುಡುಗನ ಜೊತೆಗೆ ಗದಗ ನಗರದ ಲಯನ್ ಸ್ಕೂಲ್ ಗ್ರೌಂಡ್ ನಲ್ಲಿ ಬೈಕ್ ಕಲಿಯುವಾಗ ಏಕಾಏಕಿ ಪ್ರತ್ಯಕ್ಷವಾದ ಇಜಾಜ್ ಶಿರೂರು ಅಪೂರ್ವಾ ಮೇಲೆ ಡೆಡ್ಲಿ ಅಟ್ಯಾಕ್ ಮಾಡಿದ್ದಾನೆ.

ಮನಸೋ ಇಚ್ಚೆ 23 ಕ್ಕೂ ಹೆಚ್ಚು ಬಾರಿ ದೇಹದ ಮೇಲೆ ದಾಳಿ ಮಾಡಿದ್ದಾನೆ. ರಕ್ತದ ಮಡುವಿನಲ್ಲಿ ಬಿದ್ದಾಗ ಆತನ ಜೊತೆಗೆ ಇದ್ದ ಹುಡುಗ ಗಾಬರಿಗೊಂಡು ವಾಕಿಂಗ್ ಮಾಡ್ತಾಯಿದ್ದ ಜನರಿಗೆ ಹೇಳಿದ್ದಾನೆ. ಅಷ್ಟರಲ್ಲಿ ಪತಿ ಇಜಾಜ್ ಅಲ್ಲಿಂದ ಎಸ್ಕೇಪ್ ಆಗಿದ್ದಾನೆ. ಕೂಡಲೇ ಅಪೂರ್ವಾಳನ್ನು ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಅವಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಗದಗ ಎಸ್ಪಿ ಶಿವಪ್ರಕಾಶ್ ದೇವರಾಜು ಭೇಟಿ ನೀಡಿ ಪರಿಶೀಲನೆ ನಡೆಸಿ, ಕೊಲೆ ಯತ್ನ ಮಾಡಿದ ಆರೋಪಿಯನ್ನು ಕೂಡಲೇ ಬಂಧಿಸಲಾಗುವುದು ಎಂದಿದ್ದಾರೆ.

Advertisement
Previous Post

ಮಲ್ಪೆ ಬಂದರಿನಲ್ಲಿ ಬಲೆಗೆ ಬಿತ್ತು ಅಪರೂಪದ ಗರಗಸ ಮೀನು..!!

Next Post

ಪುತ್ತೂರು: ಸಿಝ್ಲರ್ ಫ್ರೆಂಡ್ಸ್ ನಿಂದ ಕಬಡ್ಡಿ ಆಟಗಾರ ಪ್ರಶಾಂತ್ ರೈ ಕೈಕಾರ ರವರಿಗೆ ಸನ್ಮಾನ

OtherNews

ದಳಪತಿ ವಿಜಯ ದಾಂಪತ್ಯದಲ್ಲಿ ಬಿರುಕು: ವಿವಾಹ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ ಪತ್ನಿ ಸಂಗೀತಾ..!!
ಕ್ರೈಮ್

ದಳಪತಿ ವಿಜಯ ದಾಂಪತ್ಯದಲ್ಲಿ ಬಿರುಕು: ವಿವಾಹ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ ಪತ್ನಿ ಸಂಗೀತಾ..!!

February 28, 2026
ಅಲ್ಪಾಯುಷಿ ಎಂದು ಭವಿಷ್ಯ : ಜ್ಯೋತಿಷಿ ಮಾತಿಗೆ ಹೆದರಿ ಆತ್ಮಹತ್ಯೆ..!!
ಕ್ರೈಮ್

ಅಲ್ಪಾಯುಷಿ ಎಂದು ಭವಿಷ್ಯ : ಜ್ಯೋತಿಷಿ ಮಾತಿಗೆ ಹೆದರಿ ಆತ್ಮಹತ್ಯೆ..!!

February 28, 2026
ಚಾಕುವಿನಿಂದ ಇರಿದು ವಿವಾಹಿತ ಪ್ರಿಯತಮೆ ಕೊಂದ ಪ್ರಿಯಕರ..!!!
ಕ್ರೈಮ್

ಚಾಕುವಿನಿಂದ ಇರಿದು ವಿವಾಹಿತ ಪ್ರಿಯತಮೆ ಕೊಂದ ಪ್ರಿಯಕರ..!!!

February 28, 2026
ಪ್ರಾಂಶುಪಾಲರ ಅಮಾನತು ಶಾಸಕರ ಸೇಡಿನ ಕ್ರಮ : ಮಠಂದೂರು ಆರೋಪ…!!!
Featured

ಪ್ರಾಂಶುಪಾಲರ ಅಮಾನತು ಶಾಸಕರ ಸೇಡಿನ ಕ್ರಮ : ಮಠಂದೂರು ಆರೋಪ…!!!

February 28, 2026
ವಿಟ್ಲ: ಅಕ್ರಮ ಜಾನುವಾರು ಸಾಗಾಟ ಪತ್ತೆ: ಇಬ್ಬರ ವಿರುದ್ಧ ಪ್ರಕರಣ ದಾಖಲು..!!
Featured

ವಿಟ್ಲ: ಅಕ್ರಮ ಜಾನುವಾರು ಸಾಗಾಟ ಪತ್ತೆ: ಇಬ್ಬರ ವಿರುದ್ಧ ಪ್ರಕರಣ ದಾಖಲು..!!

February 27, 2026
ಉಪ್ಪಿನಂಗಡಿ: ಅಕ್ರಮ ಗೋಹತ್ಯಾ ಪ್ರಕರಣ ದಾಖಲು : ಆರೋಪಿಯ ಮನೆ ಆವರಣ ಜಪ್ತಿ..!!
Featured

ಉಪ್ಪಿನಂಗಡಿ: ಅಕ್ರಮ ಗೋಹತ್ಯಾ ಪ್ರಕರಣ ದಾಖಲು : ಆರೋಪಿಯ ಮನೆ ಆವರಣ ಜಪ್ತಿ..!!

February 27, 2026

Leave a Reply Cancel reply

Your email address will not be published. Required fields are marked *

Recent News

ದಳಪತಿ ವಿಜಯ ದಾಂಪತ್ಯದಲ್ಲಿ ಬಿರುಕು: ವಿವಾಹ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ ಪತ್ನಿ ಸಂಗೀತಾ..!!

ದಳಪತಿ ವಿಜಯ ದಾಂಪತ್ಯದಲ್ಲಿ ಬಿರುಕು: ವಿವಾಹ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ ಪತ್ನಿ ಸಂಗೀತಾ..!!

February 28, 2026
ಅಲ್ಪಾಯುಷಿ ಎಂದು ಭವಿಷ್ಯ : ಜ್ಯೋತಿಷಿ ಮಾತಿಗೆ ಹೆದರಿ ಆತ್ಮಹತ್ಯೆ..!!

ಅಲ್ಪಾಯುಷಿ ಎಂದು ಭವಿಷ್ಯ : ಜ್ಯೋತಿಷಿ ಮಾತಿಗೆ ಹೆದರಿ ಆತ್ಮಹತ್ಯೆ..!!

February 28, 2026
ಚಾಕುವಿನಿಂದ ಇರಿದು ವಿವಾಹಿತ ಪ್ರಿಯತಮೆ ಕೊಂದ ಪ್ರಿಯಕರ..!!!

ಚಾಕುವಿನಿಂದ ಇರಿದು ವಿವಾಹಿತ ಪ್ರಿಯತಮೆ ಕೊಂದ ಪ್ರಿಯಕರ..!!!

February 28, 2026
ಪ್ರಾಂಶುಪಾಲರ ಅಮಾನತು ಶಾಸಕರ ಸೇಡಿನ ಕ್ರಮ : ಮಠಂದೂರು ಆರೋಪ…!!!

ಪ್ರಾಂಶುಪಾಲರ ಅಮಾನತು ಶಾಸಕರ ಸೇಡಿನ ಕ್ರಮ : ಮಠಂದೂರು ಆರೋಪ…!!!

February 28, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page