Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು: ಎಂ ಡಿ ಎಮ್ ಎ ಮಾರಾಟ ಜಾಲದ ಆರೋಪಿಯ ಪತ್ನಿ ಸಹಿತ ಇಬ್ಬರ ಬಂಧನ..!!

    ಸುಳ್ಯದಲ್ಲಿ ಮಸೀದಿ ಕಾಣಿಕೆ ಡಬ್ಬಿ ಕಳವು ಪ್ರಕರಣ: ಆರೋಪಿಗೆ ಬಂಧನ, ನ್ಯಾಯಾಂಗ ಬಂಧನಕ್ಕೆ ರವಾನೆ..!!

    ಸುಳ್ಯದಲ್ಲಿ ಮಸೀದಿ ಕಾಣಿಕೆ ಡಬ್ಬಿ ಕಳವು ಪ್ರಕರಣ: ಆರೋಪಿಗೆ ಬಂಧನ, ನ್ಯಾಯಾಂಗ ಬಂಧನಕ್ಕೆ ರವಾನೆ..!!

    ಕ್ರೇನ್ ಡಿಕ್ಕಿಯಾಗಿ ಪಾದಚಾರಿ ಸಾವು..!!

    ಕ್ರೇನ್ ಡಿಕ್ಕಿಯಾಗಿ ಪಾದಚಾರಿ ಸಾವು..!!

    ಬಂಟ್ವಾಳದಲ್ಲಿ ದ್ವಿಚಕ್ರ ವಾಹನ ಕಳವು ಪ್ರಕರಣ ಭೇದನೆ – ಇಬ್ಬರು ಆರೋಪಿಗಳ ಬಂಧನ..!!

    ಬಂಟ್ವಾಳದಲ್ಲಿ ದ್ವಿಚಕ್ರ ವಾಹನ ಕಳವು ಪ್ರಕರಣ ಭೇದನೆ – ಇಬ್ಬರು ಆರೋಪಿಗಳ ಬಂಧನ..!!

    ಪುತ್ತೂರು ಮಹಾಲಿಂಗೇಶ್ವರ ಜಾತ್ರೋತ್ಸವ ಹಿನ್ನೆಲೆ: ಬಂಧಿತರಿಗೆ ಜಾಮೀನು ವಿಚಾರದಲ್ಲಿ ವಾದ ಮಾಡದಂತೆ ಮನವಿ..!!

    ಪುತ್ತೂರು ಮಹಾಲಿಂಗೇಶ್ವರ ಜಾತ್ರೋತ್ಸವ ಹಿನ್ನೆಲೆ: ಬಂಧಿತರಿಗೆ ಜಾಮೀನು ವಿಚಾರದಲ್ಲಿ ವಾದ ಮಾಡದಂತೆ ಮನವಿ..!!

    ಪಡ್ಡಾಯೂರು ಅನ್ನಪೂರ್ಣೇಶ್ವರಿ ಭಜನಾ ಮಂದಿರಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ..!!

    ಪಡ್ಡಾಯೂರು ಅನ್ನಪೂರ್ಣೇಶ್ವರಿ ಭಜನಾ ಮಂದಿರಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು: ಎಂ ಡಿ ಎಮ್ ಎ ಮಾರಾಟ ಜಾಲದ ಆರೋಪಿಯ ಪತ್ನಿ ಸಹಿತ ಇಬ್ಬರ ಬಂಧನ..!!

    ಸುಳ್ಯದಲ್ಲಿ ಮಸೀದಿ ಕಾಣಿಕೆ ಡಬ್ಬಿ ಕಳವು ಪ್ರಕರಣ: ಆರೋಪಿಗೆ ಬಂಧನ, ನ್ಯಾಯಾಂಗ ಬಂಧನಕ್ಕೆ ರವಾನೆ..!!

    ಸುಳ್ಯದಲ್ಲಿ ಮಸೀದಿ ಕಾಣಿಕೆ ಡಬ್ಬಿ ಕಳವು ಪ್ರಕರಣ: ಆರೋಪಿಗೆ ಬಂಧನ, ನ್ಯಾಯಾಂಗ ಬಂಧನಕ್ಕೆ ರವಾನೆ..!!

    ಕ್ರೇನ್ ಡಿಕ್ಕಿಯಾಗಿ ಪಾದಚಾರಿ ಸಾವು..!!

    ಕ್ರೇನ್ ಡಿಕ್ಕಿಯಾಗಿ ಪಾದಚಾರಿ ಸಾವು..!!

    ಬಂಟ್ವಾಳದಲ್ಲಿ ದ್ವಿಚಕ್ರ ವಾಹನ ಕಳವು ಪ್ರಕರಣ ಭೇದನೆ – ಇಬ್ಬರು ಆರೋಪಿಗಳ ಬಂಧನ..!!

    ಬಂಟ್ವಾಳದಲ್ಲಿ ದ್ವಿಚಕ್ರ ವಾಹನ ಕಳವು ಪ್ರಕರಣ ಭೇದನೆ – ಇಬ್ಬರು ಆರೋಪಿಗಳ ಬಂಧನ..!!

    ಪುತ್ತೂರು ಮಹಾಲಿಂಗೇಶ್ವರ ಜಾತ್ರೋತ್ಸವ ಹಿನ್ನೆಲೆ: ಬಂಧಿತರಿಗೆ ಜಾಮೀನು ವಿಚಾರದಲ್ಲಿ ವಾದ ಮಾಡದಂತೆ ಮನವಿ..!!

    ಪುತ್ತೂರು ಮಹಾಲಿಂಗೇಶ್ವರ ಜಾತ್ರೋತ್ಸವ ಹಿನ್ನೆಲೆ: ಬಂಧಿತರಿಗೆ ಜಾಮೀನು ವಿಚಾರದಲ್ಲಿ ವಾದ ಮಾಡದಂತೆ ಮನವಿ..!!

    ಪಡ್ಡಾಯೂರು ಅನ್ನಪೂರ್ಣೇಶ್ವರಿ ಭಜನಾ ಮಂದಿರಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ..!!

    ಪಡ್ಡಾಯೂರು ಅನ್ನಪೂರ್ಣೇಶ್ವರಿ ಭಜನಾ ಮಂದಿರಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ರಾಜ್ಯ

ಕೊಂಬು ಇರುವ ಕುದುರೆ ಏರಿ ಬಂದ ಉಪೇಂದ್ರ:; ನಿರ್ದೇಶನದ ಹೊಸ ಚಿತ್ರದಲ್ಲಿ ಮತ್ತೆ ವಿಭಿನ್ನ ಲುಕ್ ನಲ್ಲಿ ಉಪ್ಪಿ..!!

March 11, 2022
in ರಾಜ್ಯ, ಸಿನಿಮಾ
0
ಕೊಂಬು ಇರುವ ಕುದುರೆ ಏರಿ ಬಂದ ಉಪೇಂದ್ರ:; ನಿರ್ದೇಶನದ ಹೊಸ ಚಿತ್ರದಲ್ಲಿ ಮತ್ತೆ ವಿಭಿನ್ನ ಲುಕ್ ನಲ್ಲಿ ಉಪ್ಪಿ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಉಪೇಂದ್ರ (Upendra) ಅಭಿನಯ ಮತ್ತು ನಿರ್ದೇಶನದ ಹೊಸ ಸಿನಿಮಾದ ಫಸ್ಟ್​ ಲುಕ್​ ಪೋಸ್ಟರ್​ ಬಿಡುಗಡೆ ಆಗಿದೆ. ನಿರೀಕ್ಷೆಯಂತೆಯೇ ಉಪೇಂದ್ರ ಅವರು ಟೈಟಲ್​ ಅನಾವರಣ ಮಾಡಿದ್ದಾರೆ. ಭಿನ್ನ-ವಿಭಿನ್ನವಾದ ಶೀರ್ಷಿಕೆಗಳನ್ನು ಇಡುವುದರಲ್ಲಿ ಅವರು ಫೇಮಸ್. ಈ ಬಾರಿ ಕೂಡ ಅಂಥದ್ದೇ ಒಂದು ಹೊಸ ಟೈಟಲ್​ ಇಟ್ಟಿದ್ದಾರೆ. ಅದನ್ನು ಕುದುರೆ ಲಾಳ ಎನ್ನಬೇಕೋ, ಮೂರು ನಾಮ ಎನ್ನಬೇಕೋ, ಉಗುರಿನ ಮೇಲೆ ಮತದಾನದ ಇಂಕು ಹತ್ತಿರುವ ಗುರುತು ಎನ್ನಬೇಕೋ ಎಂಬುದು ಇನ್ನೂ ಬಗೆಹರಿದಿಲ್ಲ. ಸದ್ಯಕ್ಕೆ ಈ ಪೋಸ್ಟರ್​ (Upendra New Movie First Look Poster) ಗಮನ ಸೆಳೆಯುತ್ತಿದೆ.

Advertisement
Advertisement

ಕೊಂಬು ಇರುವ ಕುದುರೆಯನ್ನು ಏರಿ ಉಪೇಂದ್ರ ಬಂದಿದ್ದಾರೆ. ಅವರ ಲುಕ್​ ಕೂಡ ಗಮನ ಸೆಳೆಯುತ್ತಿದೆ. ಉಪೇಂದ್ರ ಅವರ ನಟನೆಗಿಂತಲೂ ಅವರ ನಿರ್ದೇಶನಕ್ಕೆ (Upendra direction) ಅಭಿಮಾನಿಗಳು ಜಾಸ್ತಿ ಎಂದರೆ ತಪ್ಪಿಲ್ಲ. ‘ಉಪ್ಪಿ 2’ ಸಿನಿಮಾ ಬಳಿಕ ಅವರು ನಿರ್ದೇಶನದಿಂದ ಕೊಂಚ ದೂರ ಉಳಿದುಕೊಂಡಿದ್ದರು. ಹಾಗಾಗಿ ಅವರು ಆದಷ್ಟು ಬೇಗ ಡೈರೆಕ್ಟರ್​ ಕ್ಯಾಪ್​ ಧರಿಸಲಿ ಎಂಬುದು ಎಲ್ಲ ಅಭಿಮಾನಿಗಳ ಆಸೆ ಆಗಿತ್ತು. ಅದಕ್ಕೆ ಈಗ ಕಾಲ ಕೂಡಿಬಂದಿದೆ. ಹೊಸ ಚಿತ್ರವನ್ನು ಉಪೇಂದ್ರ ನಿರ್ದೇಶನ ಮಾಡುವುದರ ಜೊತೆಗೆ ಹೀರೋ ಆಗಿ ನಟಿಸುತ್ತಿದ್ದಾರೆ. ಹೊಸ ಪೋಸ್ಟರ್​ ಮೂಲಕ ಹಲವು ವಿಚಾರಗಳನ್ನು ಬಹಿರಂಗಪಡಿಸಲಾಗಿದೆ.

ಈ ಫಸ್ಟ್​ ಲುಕ್​ ಪೋಸ್ಟರ್​ ಜೊತೆ ಉಪೇಂದ್ರ ಬರೆದುಕೊಂಡಿರುವ ಸಾಲುಗಳು ಕೂಡ ಗಮನ ಸೆಳೆಯುತ್ತಿವೆ. ‘ಚಿತ್ರರಂಗದಲ್ಲಿ ಉಪೇಂದ್ರ ಅನ್ನೊ ಕಥೆ ಮಾಡಿ 33 ವರ್ಷದ ಚಿತ್ರಕಥೆಯಲ್ಲಿ ಸಂಭಾಷಣೆ ಹೇಳಿಸಿ, ಶಿಳ್ಳೆ ಚಪ್ಪಾಳೆಯಲ್ಲೇ ನಿರ್ದೇಶನ ಮಾಡಿದ ಎಲ್ಲಾ ಅಭಿಮಾನಿ ಪ್ರಜಾ ಪ್ರಭುಗಳಿಗೆ ಈ ಚಿತ್ರ ಅರ್ಪಿಸುತ್ತಿದ್ದೇನೆ’ ಎಂದು ಅವರು ಪೋಸ್ಟ್​ ಮಾಡಿದ್ದಾರೆ.

Advertisement

ಪೋಸ್ಟರ್​ನಲ್ಲಿ ಉಪೇಂದ್ರ ಅವರ ಲುಕ್​ ನೋಡಿ ಅಭಿಮಾನಿಗಳು ಫಿದಾ ಆಗಿದ್ದಾರೆ. ಕಮೆಂಟ್​ಗಳ ಮೂಲಕ ಮೆಚ್ಚುಗೆ ಸೂಚಿಸುತ್ತಿದ್ದಾರೆ. ವಿಶೇಷವಾಗಿ ವಿನ್ಯಾಸಗೊಂಡಿರುವ ಈ ಪೋಸ್ಟರ್​ ಸದ್ಯ ವೈರಲ್​ ಆಗುತ್ತಿದೆ. ಹಿನ್ನೆಲೆಯಲ್ಲಿ ಉಪಗ್ರಹ ಕಾಣಿಸಿದೆ. ಈ ಎಲ್ಲ ಕಾರಣದಿಂದ ಸಿನಿಮಾ ಬಗ್ಗೆ ಕೌತುಕ ಹೆಚ್ಚಿದೆ. ಈ ಸಿನಿಮಾಗೆ ‘ಲಹರಿ ಫಿಲ್ಮ್ಸ್​’ ಮತ್ತು ‘ವೀನಸ್​ ಎಂಟರ್​ಟೇನರ್ಸ್​’ ಸಂಸ್ಥೆಗಳು ಬಂಡವಾಳ ಹೂಡುತ್ತಿವೆ. ಜಿ. ಮನೋಹರನ್​ ಮತ್ತು ಶ್ರೀಕಾಂತ್​ ಕೆ.ಪಿ. ಜೊತೆಯಾಗಿ ನಿರ್ಮಾಣ ಮಾಡುತ್ತಿದ್ದಾರೆ. ಅದ್ದೂರಿಯಾಗಿ ಸಿನಿಮಾ ಮೂಡಿಬರಲಿದೆ.

In the film Industry, it is you who created the story Upendra, it is you who wrote the screenplay & dialogues for 33 years, it is you who directed through your whistles and claps. I dedicate this film to you the praja prabhu fans 🙏🙏🙏#nimmaupendra #uppidirects #laharifilms pic.twitter.com/h4UsatujyT

— Upendra (@nimmaupendra) March 11, 2022
Advertisement
Advertisement
Previous Post

ಭಾರತ-ಪಾಕ್‌ ಗಡಿ ಸಮೀಪ ಸೇನಾಪಡೆ ಹೆಲಿಕಾಪ್ಟರ್‌ ಪತನ: ಒಬ್ಬ ಪೈಲಟ್ ಸಾವು, ಇನ್ನೊಬ್ಬರ ಸ್ಥಿತಿ ಗಂಭೀರ..!!

Next Post

ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ಮೂಡಂಬೈಲು ಜಗನ್ನಾಥ ಶೆಟ್ಟಿ ನಿಧನ..!!

OtherNews

ಧುರಂಧರ್‌ನಲ್ಲಿ ನರೇಂದರ್‌ ..!!
ಸಿನಿಮಾ

ಧುರಂಧರ್‌ನಲ್ಲಿ ನರೇಂದರ್‌ ..!!

March 20, 2026
ದಳಪತಿ ವಿಜಯ ದಾಂಪತ್ಯದಲ್ಲಿ ಬಿರುಕು: ವಿವಾಹ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ ಪತ್ನಿ ಸಂಗೀತಾ..!!
ಕ್ರೈಮ್

ದಳಪತಿ ವಿಜಯ ದಾಂಪತ್ಯದಲ್ಲಿ ಬಿರುಕು: ವಿವಾಹ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ ಪತ್ನಿ ಸಂಗೀತಾ..!!

February 28, 2026
ಮಹೇಶ್ ಬಾಬು ಚಿತ್ರಮಂದಿರದಲ್ಲಿ ದರ್ಶನ್​​ಗಿಲ್ಲ ಜಾಗ..!!
ಬೆಂಗಳೂರು

ಮಹೇಶ್ ಬಾಬು ಚಿತ್ರಮಂದಿರದಲ್ಲಿ ದರ್ಶನ್​​ಗಿಲ್ಲ ಜಾಗ..!!

January 17, 2026
ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!
Featured

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!

October 10, 2025
ಹಾಡು ಮತ್ತು ಟ್ರೈಲರ್ ಬಿಡುಗಡೆ ಕಾರ್ಯಕ್ರಮದಲ್ಲೇ ಭರ್ಜರಿ ಪ್ರಶಂಶೆ ಪಡೆದ ತೆನ್ಕಾಯಿಮಲೆ ಕಿರುಚಿತ್ರ..!!
ಪುತ್ತೂರು

ಹಾಡು ಮತ್ತು ಟ್ರೈಲರ್ ಬಿಡುಗಡೆ ಕಾರ್ಯಕ್ರಮದಲ್ಲೇ ಭರ್ಜರಿ ಪ್ರಶಂಶೆ ಪಡೆದ ತೆನ್ಕಾಯಿಮಲೆ ಕಿರುಚಿತ್ರ..!!

September 15, 2025
ಗಣಪ ಖ್ಯಾತಿಯ ನಟ ಸಂತೋಷ್ ಬಾಲರಾಜ್ ನಿಧನ..!
ನಿಧನ

ಗಣಪ ಖ್ಯಾತಿಯ ನಟ ಸಂತೋಷ್ ಬಾಲರಾಜ್ ನಿಧನ..!

August 5, 2025

Leave a Reply Cancel reply

Your email address will not be published. Required fields are marked *

Recent News

ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಪುತ್ತೂರು: ಎಂ ಡಿ ಎಮ್ ಎ ಮಾರಾಟ ಜಾಲದ ಆರೋಪಿಯ ಪತ್ನಿ ಸಹಿತ ಇಬ್ಬರ ಬಂಧನ..!!

April 9, 2026
ಸಂಸ್ಕೃತ ಭಾರತೀ ಮತ್ತು ದೇವಾಲಯ ಸಂವರ್ಧನಾ ಸಮಿತಿ ವತಿಯಿಂದ ‘ಉಚಿತ ಸಂಸ್ಕೃತ ಕಲಿಕಾ ಶಿಬಿರ’

ಸಂಸ್ಕೃತ ಭಾರತೀ ಮತ್ತು ದೇವಾಲಯ ಸಂವರ್ಧನಾ ಸಮಿತಿ ವತಿಯಿಂದ ‘ಉಚಿತ ಸಂಸ್ಕೃತ ಕಲಿಕಾ ಶಿಬಿರ’

April 9, 2026
ಹೊಳೆಗೆ ಹಾರಿ ಮಹಿಳೆ ಆತ್ಮಹತ್ಯೆ..!

ಹೊಳೆಗೆ ಹಾರಿ ಮಹಿಳೆ ಆತ್ಮಹತ್ಯೆ..!

April 8, 2026
ಪ್ರೇಯಸಿ ಆತ್ಮಹತ್ಯೆ : ಮನನೊಂದು ಪ್ರಿಯಕರನೂ ನೇಣಿಗೆ ಶರಣು.!

ಪ್ರೇಯಸಿ ಆತ್ಮಹತ್ಯೆ : ಮನನೊಂದು ಪ್ರಿಯಕರನೂ ನೇಣಿಗೆ ಶರಣು.!

April 8, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.