Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಸುರತ್ಕಲ್: ಚೂರಿ ಇರಿತ ಪ್ರಕರಣ: ನಾಲ್ವರು ಅರೆಸ್ಟ್..!

    ಸುರತ್ಕಲ್: ಚೂರಿ ಇರಿತ ಪ್ರಕರಣ: ನಾಲ್ವರು ಅರೆಸ್ಟ್..!

    ಭೀಕರ ದುರಂತಕ್ಕೆ 20 ಬಲಿ – ಬೆಂಗಳೂರಿಗೆ ಬರುತ್ತಿದ್ದ ಬಸ್ಸಿಗೆ ಬೆಂಕಿ ಹೊತ್ತಿದ್ದು ಹೇಗೆ? ಬೈಕ್‌ ಗುದ್ದಿದ್ದಾಗ ಏನಾಯ್ತು?

    ಭೀಕರ ದುರಂತಕ್ಕೆ 20 ಬಲಿ – ಬೆಂಗಳೂರಿಗೆ ಬರುತ್ತಿದ್ದ ಬಸ್ಸಿಗೆ ಬೆಂಕಿ ಹೊತ್ತಿದ್ದು ಹೇಗೆ? ಬೈಕ್‌ ಗುದ್ದಿದ್ದಾಗ ಏನಾಯ್ತು?

    ಸುರತ್ಕಲ್: ಇಬ್ಬರಿಗೆ ಚೂರಿ ಇರಿತ: ನಾಲ್ವರ ವಿರುದ್ಧ ಪ್ರಕರಣ ದಾಖಲು…!

    ಸುರತ್ಕಲ್: ಇಬ್ಬರಿಗೆ ಚೂರಿ ಇರಿತ: ನಾಲ್ವರ ವಿರುದ್ಧ ಪ್ರಕರಣ ದಾಖಲು…!

    ದ್ವಾರಕಾ ಪ್ರತಿಷ್ಠಾನ (ರಿ) ಪುತ್ತೂರು ಮುನ್ನಡೆಸಿಕೊಂಡು ಬರುವ ಸುರಭಿ ಗೋಶಾಲೆ ದೇರ್ಲ ದಲ್ಲಿ ದೀಪಾವಳಿ ಗೋಪೂಜೆ..!!

    ದ್ವಾರಕಾ ಪ್ರತಿಷ್ಠಾನ (ರಿ) ಪುತ್ತೂರು ಮುನ್ನಡೆಸಿಕೊಂಡು ಬರುವ ಸುರಭಿ ಗೋಶಾಲೆ ದೇರ್ಲ ದಲ್ಲಿ ದೀಪಾವಳಿ ಗೋಪೂಜೆ..!!

    ಜೆಸಿಐ 2026 ರ ವಲಯ ಅಧ್ಯಕ್ಷರ ಚುನಾವಣೆ; ವಿಟ್ಲದ ಜೆಸಿ ಸಂತೋಷ್ ಗೆ ಜಯ …!!

    ಜೆಸಿಐ 2026 ರ ವಲಯ ಅಧ್ಯಕ್ಷರ ಚುನಾವಣೆ; ವಿಟ್ಲದ ಜೆಸಿ ಸಂತೋಷ್ ಗೆ ಜಯ …!!

    ಮದುವೆ ಆಗಬೇಕಂದ್ರೆ ಮತಾಂತರವಾಗು : ಮೋಸ, ಬೆದರಿಕೆ, ಮತಾಂತರ ಒತ್ತಡ; ಇಶಾಕ್ ವಿರುದ್ಧ ದೂರು

    ಮದುವೆ ಆಗಬೇಕಂದ್ರೆ ಮತಾಂತರವಾಗು : ಮೋಸ, ಬೆದರಿಕೆ, ಮತಾಂತರ ಒತ್ತಡ; ಇಶಾಕ್ ವಿರುದ್ಧ ದೂರು

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಸುರತ್ಕಲ್: ಚೂರಿ ಇರಿತ ಪ್ರಕರಣ: ನಾಲ್ವರು ಅರೆಸ್ಟ್..!

    ಸುರತ್ಕಲ್: ಚೂರಿ ಇರಿತ ಪ್ರಕರಣ: ನಾಲ್ವರು ಅರೆಸ್ಟ್..!

    ಭೀಕರ ದುರಂತಕ್ಕೆ 20 ಬಲಿ – ಬೆಂಗಳೂರಿಗೆ ಬರುತ್ತಿದ್ದ ಬಸ್ಸಿಗೆ ಬೆಂಕಿ ಹೊತ್ತಿದ್ದು ಹೇಗೆ? ಬೈಕ್‌ ಗುದ್ದಿದ್ದಾಗ ಏನಾಯ್ತು?

    ಭೀಕರ ದುರಂತಕ್ಕೆ 20 ಬಲಿ – ಬೆಂಗಳೂರಿಗೆ ಬರುತ್ತಿದ್ದ ಬಸ್ಸಿಗೆ ಬೆಂಕಿ ಹೊತ್ತಿದ್ದು ಹೇಗೆ? ಬೈಕ್‌ ಗುದ್ದಿದ್ದಾಗ ಏನಾಯ್ತು?

    ಸುರತ್ಕಲ್: ಇಬ್ಬರಿಗೆ ಚೂರಿ ಇರಿತ: ನಾಲ್ವರ ವಿರುದ್ಧ ಪ್ರಕರಣ ದಾಖಲು…!

    ಸುರತ್ಕಲ್: ಇಬ್ಬರಿಗೆ ಚೂರಿ ಇರಿತ: ನಾಲ್ವರ ವಿರುದ್ಧ ಪ್ರಕರಣ ದಾಖಲು…!

    ದ್ವಾರಕಾ ಪ್ರತಿಷ್ಠಾನ (ರಿ) ಪುತ್ತೂರು ಮುನ್ನಡೆಸಿಕೊಂಡು ಬರುವ ಸುರಭಿ ಗೋಶಾಲೆ ದೇರ್ಲ ದಲ್ಲಿ ದೀಪಾವಳಿ ಗೋಪೂಜೆ..!!

    ದ್ವಾರಕಾ ಪ್ರತಿಷ್ಠಾನ (ರಿ) ಪುತ್ತೂರು ಮುನ್ನಡೆಸಿಕೊಂಡು ಬರುವ ಸುರಭಿ ಗೋಶಾಲೆ ದೇರ್ಲ ದಲ್ಲಿ ದೀಪಾವಳಿ ಗೋಪೂಜೆ..!!

    ಜೆಸಿಐ 2026 ರ ವಲಯ ಅಧ್ಯಕ್ಷರ ಚುನಾವಣೆ; ವಿಟ್ಲದ ಜೆಸಿ ಸಂತೋಷ್ ಗೆ ಜಯ …!!

    ಜೆಸಿಐ 2026 ರ ವಲಯ ಅಧ್ಯಕ್ಷರ ಚುನಾವಣೆ; ವಿಟ್ಲದ ಜೆಸಿ ಸಂತೋಷ್ ಗೆ ಜಯ …!!

    ಮದುವೆ ಆಗಬೇಕಂದ್ರೆ ಮತಾಂತರವಾಗು : ಮೋಸ, ಬೆದರಿಕೆ, ಮತಾಂತರ ಒತ್ತಡ; ಇಶಾಕ್ ವಿರುದ್ಧ ದೂರು

    ಮದುವೆ ಆಗಬೇಕಂದ್ರೆ ಮತಾಂತರವಾಗು : ಮೋಸ, ಬೆದರಿಕೆ, ಮತಾಂತರ ಒತ್ತಡ; ಇಶಾಕ್ ವಿರುದ್ಧ ದೂರು

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ರಾಷ್ಟ್ರೀಯ

ಪಾಕ್‌ ಯುವತಿಯನ್ನು ಮದುವೆಯಾದ ದಿನವೇ ಬಾಂಬ್‌ ಸ್ಫೋಟದಲ್ಲಿ ಸಾವನ್ನಪ್ಪಿದ ಕೇರಳ ಮೂಲದ ಉಗ್ರ..!!

March 12, 2022
in ರಾಷ್ಟ್ರೀಯ
0
ಪಾಕ್‌ ಯುವತಿಯನ್ನು ಮದುವೆಯಾದ ದಿನವೇ ಬಾಂಬ್‌ ಸ್ಫೋಟದಲ್ಲಿ ಸಾವನ್ನಪ್ಪಿದ ಕೇರಳ ಮೂಲದ ಉಗ್ರ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಕೇರಳ ಮೂಲದ ಉಗ್ರನೊಬ್ಬ ಪಾಕಿಸ್ತಾನಿ ಯುವತಿಯನ್ನು ಮದುವೆಯಾದ ಕೆಲವೇ ಗಂಟೆಯಲ್ಲಿ ಬಾಂಬ್‌ ಸ್ಫೋಟಕ್ಕೆ ಸಿಲುಕಿ ಸಾವನ್ನಪ್ಪಿದ್ದಾನೆ.

Advertisement
Advertisement
Advertisement

ಜಾಗತಿಕ ಭಯೋತ್ಪಾದಕ ಸಂಘಟನೆ ಐಎಸ್‌ಐಎಸ್‌ನ ಅಫ್ಘಾನ್‌ ಶಾಖೆಯಾದ ಇಸ್ಲಾಮಿಕ್ ಸ್ಟೇಟ್-ಖೊರಾಸನ್ ಪ್ರಾವಿನೆನ್ಸ್ (ಐಎಸ್‌ಕೆಪಿ) ಸಂಘಟನೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕೇರಳದ ನಜೀಬ್ ಅಲ್ ಹಿಂದಿ ಎಂಬಾತ ಮೃತಪಟ್ಟ ಉಗ್ರ.

Advertisement

ಕೇರಳದಲ್ಲಿ ಇಂಜಿನಿಯರಿಂಗ್‌ ಪದವಿ (ಎಂ.ಟೆಕ್‌) ಪೂರ್ಣಗೊಳಿಸಿದ್ದ 24 ವರ್ಷದ ನಜೀಬ್‌ ಬಳಿಕ ಅಫ್ಘಾನಿಸ್ತಾನಕ್ಕೆ ತೆರಳಿ ಅಲ್ಲಿನ ಉಗ್ರಗಾಮಿ ಸಂಘಟನೆ ಸೇರಿದ್ದ. ನಜೀಬ್‌ ವಿವಾಹ ಪಾಕ್‌ ಯುವತಿಯೊಂದಿಗೆ ನಿಶ್ಚಯವಾಗಿತ್ತು. ಆ ಯುವತಿಯ ಕುಟುಂಬಸ್ಥರು ಐಎಸ್ಕೆಪಿ ಸಂಘಟನೆಯೊಂದಿಗೆ ಸಂಬಂಧ ಇರಿಸಿಕೊಂಡಿದ್ದರು.

Advertisement
Advertisement

ನಜೀಬ್‌ ಆ ಯುವತಿಯನ್ನು ವಿವಾಹವಾದ ದಿನವೇ ಶತ್ರುಗಳಿಂದ ಅವರಿದ್ದ ಪ್ರದೇಶದ ಮೇಲೆ ದಾಳಿ ನಡೆದಿದೆ. ನಜೀಬ್‌ ಉಗ್ರಸಂಘನೆಯಲ್ಲಿ ಆತ್ಮಹತ್ಯಾ ದಾಳಿಗೆ ಸಿದ್ಧನಾಗಿದ್ದ. ಆದರೆ, ಯುವತಿಯ ತಂದೆಯ ಒತ್ತಾಯದ ಮೇರೆಗೆ ವಿವಾಹವಾದ. ಆತ ಹುತಾತ್ಮನಾಗುವುದರ ಬಗ್ಗೆಯೇ ಯೋಚಿಸುತ್ತಿದ್ದ ಎಂದು ಇತ್ತೀಚೆಗೆ ಬಿಡುಗಡೆಯಾದ ಉಗ್ರಗಾಮಿ ಸಂಘಟನೆಯ ನಿಯತಕಾಲಿಕೆ ವಾಯ್ಸ್ ಆಫ್ ಖೊರಾಸನ್ನಲ್ಲಿ ಮಾಹಿತಿ ನೀಡಲಾಗಿದೆ.ಅದಾಗ್ಯೂ ಯಾವಾಗ ಬಾಂಬ್‌ ದಾಳಿ ನಡೆದಿದೆ. ದಾಳಿಯ ಕಾರಣ, ಸಮಯ ಮೊದಲಾದ ವಿವರಗಳ ಮಾಹಿತಿ ನೀಡಿಲ್ಲ.

ಇಸ್ಲಾಮಿಕ್ ಸ್ಟೇಟ್ ಸಂಘಟನೆಯು ಕಳೆದ ವರ್ಷ ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಅಧಿಕಾರಕ್ಕೆ ಬಂದ ನಂತರ ಅದರೊಂದಿಗೆ ಹಲವು ಬಾರಿ ಹೋರಾಡಿದೆ. ಅನೇಕ ಆತ್ಮಹತ್ಯಾ ದಾಳಿಗಳನ್ನೂ ಸಂಘಟನೆ ನಡೆಸಿದ್ದು, ಭಯೋತ್ಪಾದಕ ಕೃತ್ಯಗಳಲ್ಲಿ ತೊಡಗಿಕೊಂಡಿದೆ.

Advertisement
Advertisement
Previous Post

ಮಂಗಳೂರು: ಬೈಕ್‌ ವ್ಹೀಲಿಂಗ್: ನಾಲ್ವರ ವಿರುದ್ಧ ಎಫ್‌ಐಆರ್‌..!!

Next Post

ಆರು ವರ್ಷಗಳ ಬಳಿಕ ಅಮ್ಮನ ಮಡಿಲು ಸೇರಿದ ಮಗ: ಕೊನೆಗೂ ಕೇಳಿಸಿತು ಕರುಳಿನ ಕೂಗು..!!

OtherNews

ಕಾರಿನಲ್ಲಿ ಸಾಲದಕ್ಕೆ ಹೆದ್ದಾರಿಯಲ್ಲೇ ಮಹಿಳೆಯೊಂದಿಗೆ ರಾಸಲೀಲೆ: ಬಿಜೆಪಿ ಮುಖಂಡನ ವಿಡಿಯೋ ವೈರಲ್…!!!
ಕ್ರೈಮ್

ಕಾರಿನಲ್ಲಿ ಸಾಲದಕ್ಕೆ ಹೆದ್ದಾರಿಯಲ್ಲೇ ಮಹಿಳೆಯೊಂದಿಗೆ ರಾಸಲೀಲೆ: ಬಿಜೆಪಿ ಮುಖಂಡನ ವಿಡಿಯೋ ವೈರಲ್…!!!

May 26, 2025
(ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!
Featured

(ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!

May 9, 2025
ಇನ್​ಸ್ಟಾದಲ್ಲಿ ಮೂಡಿದ ಪ್ರೀತಿ.. ಆತನನ್ನೇ ಮದುವೆಯಾಗಲು ಅಮೆರಿಕದಿಂದ ಭಾರತಕ್ಕೆ ಬಂದ ಸುಂದರಿ ಇವಳು..!
VIRAL

ಇನ್​ಸ್ಟಾದಲ್ಲಿ ಮೂಡಿದ ಪ್ರೀತಿ.. ಆತನನ್ನೇ ಮದುವೆಯಾಗಲು ಅಮೆರಿಕದಿಂದ ಭಾರತಕ್ಕೆ ಬಂದ ಸುಂದರಿ ಇವಳು..!

April 9, 2025
ಈದ್ ಹಬ್ಬಕ್ಕೆ ಬಡ ಮುಸ್ಲಿಮರಿಗೆ ಮೋದಿ ಸರ್ಕಾರದಿಂದ ಬಂಪರ್ ಗಿಫ್ಟ್..!!!
ರಾಜಕೀಯ

ಈದ್ ಹಬ್ಬಕ್ಕೆ ಬಡ ಮುಸ್ಲಿಮರಿಗೆ ಮೋದಿ ಸರ್ಕಾರದಿಂದ ಬಂಪರ್ ಗಿಫ್ಟ್..!!!

March 25, 2025
One Nation One Election: ಲೋಕಸಭೆಯಲ್ಲಿ ಮಂಡನೆಯಾಯ್ತು ಒಂದು ರಾಷ್ಟ್ರ, ಒಂದು ಚುನಾವಣೆ ಮಸೂದೆ
ರಾಜಕೀಯ

One Nation One Election: ಲೋಕಸಭೆಯಲ್ಲಿ ಮಂಡನೆಯಾಯ್ತು ಒಂದು ರಾಷ್ಟ್ರ, ಒಂದು ಚುನಾವಣೆ ಮಸೂದೆ

December 17, 2024
ಐದನೇ ದೇಶಕ್ಕೆ ಕಾಲಿಡುತ್ತಿರುವ Zeyame Poster App: (ಡಿ.5) ಮಲೇಷಿಯಾದಲ್ಲಿ ಲಾಂಚ್…!!!!
ಆವಿಷ್ಕಾರ

ಐದನೇ ದೇಶಕ್ಕೆ ಕಾಲಿಡುತ್ತಿರುವ Zeyame Poster App: (ಡಿ.5) ಮಲೇಷಿಯಾದಲ್ಲಿ ಲಾಂಚ್…!!!!

November 28, 2024

Leave a Reply Cancel reply

Your email address will not be published. Required fields are marked *

Recent News

ಸುರತ್ಕಲ್: ಚೂರಿ ಇರಿತ ಪ್ರಕರಣ: ನಾಲ್ವರು ಅರೆಸ್ಟ್..!

ಸುರತ್ಕಲ್: ಚೂರಿ ಇರಿತ ಪ್ರಕರಣ: ನಾಲ್ವರು ಅರೆಸ್ಟ್..!

October 24, 2025
ಭೀಕರ ದುರಂತಕ್ಕೆ 20 ಬಲಿ – ಬೆಂಗಳೂರಿಗೆ ಬರುತ್ತಿದ್ದ ಬಸ್ಸಿಗೆ ಬೆಂಕಿ ಹೊತ್ತಿದ್ದು ಹೇಗೆ? ಬೈಕ್‌ ಗುದ್ದಿದ್ದಾಗ ಏನಾಯ್ತು?

ಭೀಕರ ದುರಂತಕ್ಕೆ 20 ಬಲಿ – ಬೆಂಗಳೂರಿಗೆ ಬರುತ್ತಿದ್ದ ಬಸ್ಸಿಗೆ ಬೆಂಕಿ ಹೊತ್ತಿದ್ದು ಹೇಗೆ? ಬೈಕ್‌ ಗುದ್ದಿದ್ದಾಗ ಏನಾಯ್ತು?

October 24, 2025
ಸುರತ್ಕಲ್: ಇಬ್ಬರಿಗೆ ಚೂರಿ ಇರಿತ: ನಾಲ್ವರ ವಿರುದ್ಧ ಪ್ರಕರಣ ದಾಖಲು…!

ಸುರತ್ಕಲ್: ಇಬ್ಬರಿಗೆ ಚೂರಿ ಇರಿತ: ನಾಲ್ವರ ವಿರುದ್ಧ ಪ್ರಕರಣ ದಾಖಲು…!

October 24, 2025
ದ್ವಾರಕಾ ಪ್ರತಿಷ್ಠಾನ (ರಿ) ಪುತ್ತೂರು ಮುನ್ನಡೆಸಿಕೊಂಡು ಬರುವ ಸುರಭಿ ಗೋಶಾಲೆ ದೇರ್ಲ ದಲ್ಲಿ ದೀಪಾವಳಿ ಗೋಪೂಜೆ..!!

ದ್ವಾರಕಾ ಪ್ರತಿಷ್ಠಾನ (ರಿ) ಪುತ್ತೂರು ಮುನ್ನಡೆಸಿಕೊಂಡು ಬರುವ ಸುರಭಿ ಗೋಶಾಲೆ ದೇರ್ಲ ದಲ್ಲಿ ದೀಪಾವಳಿ ಗೋಪೂಜೆ..!!

October 23, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page