Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು ಧಾನ್ಯದ ಸಹಕಾರಿ ಸಂಘದ ಅಧ್ಯಕ್ಷರಾಗಿ ಯು.ಪೂವಪ್ಪ, ಉಪಾಧ್ಯಕ್ಷರಾಗಿ ಲೋಕೇಶ್‍ ಹೆಗ್ಡೆ ಅವಿರೋಧ ಆಯ್ಕೆ..!!

    ಪುತ್ತೂರು ಧಾನ್ಯದ ಸಹಕಾರಿ ಸಂಘದ ಅಧ್ಯಕ್ಷರಾಗಿ ಯು.ಪೂವಪ್ಪ, ಉಪಾಧ್ಯಕ್ಷರಾಗಿ ಲೋಕೇಶ್‍ ಹೆಗ್ಡೆ ಅವಿರೋಧ ಆಯ್ಕೆ..!!

    ಪುತ್ತೂರು: ಅಕ್ಷಯ್ ಕಲ್ಲೇಗ ಜನ್ಮದಿನದ ಪ್ರಯುಕ್ತ: ಬಿ ಇ ಎಂ ಶಾಲೆಗೆ ಕಂಪ್ಯೂಟರ್ ಕೊಡುಗೆ : ಇತರ ಕೆಲ ಸರಕಾರಿ ಶಾಲೆಗಳಿಗೆ ಫ್ಯಾನ್ ಪುಸ್ತಕ ವಿತರಣೆ…!!

    ಪುತ್ತೂರು: ಅಕ್ಷಯ್ ಕಲ್ಲೇಗ ಜನ್ಮದಿನದ ಪ್ರಯುಕ್ತ: ಬಿ ಇ ಎಂ ಶಾಲೆಗೆ ಕಂಪ್ಯೂಟರ್ ಕೊಡುಗೆ : ಇತರ ಕೆಲ ಸರಕಾರಿ ಶಾಲೆಗಳಿಗೆ ಫ್ಯಾನ್ ಪುಸ್ತಕ ವಿತರಣೆ…!!

    ಹೆಜಮಾಡಿ ಬಳಿ ಲಾರಿಯ ಹಿಂಬದಿಗೆ ಕಾರು ಡಿಕ್ಕಿ : ಕೋಡಿಕೆರೆ ಲೋಕೇಶ್ ಹಾಗೂ ಕುಳಾಯಿ ವಿರಾಜ್ ಗೆ ಗಾಯ..!!

    ಹೆಜಮಾಡಿ ಬಳಿ ಲಾರಿಯ ಹಿಂಬದಿಗೆ ಕಾರು ಡಿಕ್ಕಿ : ಕೋಡಿಕೆರೆ ಲೋಕೇಶ್ ಹಾಗೂ ಕುಳಾಯಿ ವಿರಾಜ್ ಗೆ ಗಾಯ..!!

    ರಧನ್ ಕಲೆಕ್ಷನ್ಸ್ ನಲ್ಲಿ ಮಾನ್ಸೂನ್ ಆಫರ್: 3 Shirt ಗೆ 999/- | Jeans Pant ಒಂದು ಕೊಂಡರೆ ಇನ್ನೊಂದು ಉಚಿತ….!!!

    ರಧನ್ ಕಲೆಕ್ಷನ್ಸ್ ನಲ್ಲಿ ಮಾನ್ಸೂನ್ ಆಫರ್: 3 Shirt ಗೆ 999/- | Jeans Pant ಒಂದು ಕೊಂಡರೆ ಇನ್ನೊಂದು ಉಚಿತ….!!!

    ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ವಿಟ್ಲ ಮೂಲದ ಕಾರು ಪಲ್ಟಿ..!!!!

    ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ವಿಟ್ಲ ಮೂಲದ ಕಾರು ಪಲ್ಟಿ..!!!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಯುವತಿಗೆ ವಂಚನೆ ಪ್ರಕರಣ : ಆರೋಪಿಯ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಜು.3ಕ್ಕೆ ಮುಂದೂಡಿಕೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು ಧಾನ್ಯದ ಸಹಕಾರಿ ಸಂಘದ ಅಧ್ಯಕ್ಷರಾಗಿ ಯು.ಪೂವಪ್ಪ, ಉಪಾಧ್ಯಕ್ಷರಾಗಿ ಲೋಕೇಶ್‍ ಹೆಗ್ಡೆ ಅವಿರೋಧ ಆಯ್ಕೆ..!!

    ಪುತ್ತೂರು ಧಾನ್ಯದ ಸಹಕಾರಿ ಸಂಘದ ಅಧ್ಯಕ್ಷರಾಗಿ ಯು.ಪೂವಪ್ಪ, ಉಪಾಧ್ಯಕ್ಷರಾಗಿ ಲೋಕೇಶ್‍ ಹೆಗ್ಡೆ ಅವಿರೋಧ ಆಯ್ಕೆ..!!

    ಪುತ್ತೂರು: ಅಕ್ಷಯ್ ಕಲ್ಲೇಗ ಜನ್ಮದಿನದ ಪ್ರಯುಕ್ತ: ಬಿ ಇ ಎಂ ಶಾಲೆಗೆ ಕಂಪ್ಯೂಟರ್ ಕೊಡುಗೆ : ಇತರ ಕೆಲ ಸರಕಾರಿ ಶಾಲೆಗಳಿಗೆ ಫ್ಯಾನ್ ಪುಸ್ತಕ ವಿತರಣೆ…!!

    ಪುತ್ತೂರು: ಅಕ್ಷಯ್ ಕಲ್ಲೇಗ ಜನ್ಮದಿನದ ಪ್ರಯುಕ್ತ: ಬಿ ಇ ಎಂ ಶಾಲೆಗೆ ಕಂಪ್ಯೂಟರ್ ಕೊಡುಗೆ : ಇತರ ಕೆಲ ಸರಕಾರಿ ಶಾಲೆಗಳಿಗೆ ಫ್ಯಾನ್ ಪುಸ್ತಕ ವಿತರಣೆ…!!

    ಹೆಜಮಾಡಿ ಬಳಿ ಲಾರಿಯ ಹಿಂಬದಿಗೆ ಕಾರು ಡಿಕ್ಕಿ : ಕೋಡಿಕೆರೆ ಲೋಕೇಶ್ ಹಾಗೂ ಕುಳಾಯಿ ವಿರಾಜ್ ಗೆ ಗಾಯ..!!

    ಹೆಜಮಾಡಿ ಬಳಿ ಲಾರಿಯ ಹಿಂಬದಿಗೆ ಕಾರು ಡಿಕ್ಕಿ : ಕೋಡಿಕೆರೆ ಲೋಕೇಶ್ ಹಾಗೂ ಕುಳಾಯಿ ವಿರಾಜ್ ಗೆ ಗಾಯ..!!

    ರಧನ್ ಕಲೆಕ್ಷನ್ಸ್ ನಲ್ಲಿ ಮಾನ್ಸೂನ್ ಆಫರ್: 3 Shirt ಗೆ 999/- | Jeans Pant ಒಂದು ಕೊಂಡರೆ ಇನ್ನೊಂದು ಉಚಿತ….!!!

    ರಧನ್ ಕಲೆಕ್ಷನ್ಸ್ ನಲ್ಲಿ ಮಾನ್ಸೂನ್ ಆಫರ್: 3 Shirt ಗೆ 999/- | Jeans Pant ಒಂದು ಕೊಂಡರೆ ಇನ್ನೊಂದು ಉಚಿತ….!!!

    ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ವಿಟ್ಲ ಮೂಲದ ಕಾರು ಪಲ್ಟಿ..!!!!

    ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ವಿಟ್ಲ ಮೂಲದ ಕಾರು ಪಲ್ಟಿ..!!!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಯುವತಿಗೆ ವಂಚನೆ ಪ್ರಕರಣ : ಆರೋಪಿಯ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಜು.3ಕ್ಕೆ ಮುಂದೂಡಿಕೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home Featured

ಪುತ್ತೂರು: ಭಜನಾ ಮಂದಿರದ ಜಾಗದ ವಿಚಾರವಾಗಿ ಎರಡು ತಂಡಗಳ ಮಧ್ಯೆ ಹಲ್ಲೆ: ಮೂವರು ಆಸ್ಪತ್ರೆಗೆ ದಾಖಲು..!!

March 13, 2022
in Featured, ಕ್ರೈಮ್, ಪುತ್ತೂರು
0
ಪುತ್ತೂರು: ಭಜನಾ ಮಂದಿರದ ಜಾಗದ ವಿಚಾರವಾಗಿ ಎರಡು ತಂಡಗಳ ಮಧ್ಯೆ ಹಲ್ಲೆ: ಮೂವರು ಆಸ್ಪತ್ರೆಗೆ ದಾಖಲು..!!
Share on WhatsAppShare on FacebookShare on Twitter
Advertisement
Advertisement
Advertisement

ಪುತ್ತೂರು: ಜಾಗದ ವಿಷಯವಾಗಿ ಇತ್ತಂಡಗಳ ಮಧ್ಯೆ ಹಲ್ಲೆ ನಡೆದ ಘಟನೆ ಆರ್ಯಾಪು ಗ್ರಾಮದ ದೊಡ್ಡಡ್ಕ ಎಂಬಲ್ಲಿ ನಡೆದಿದೆ.

Advertisement
Advertisement
Advertisement
Advertisement
Advertisement
Advertisement

ಭಜನಾ ಮಂಡಳಿ ಜಾಗದ ವಿಷಯವಾಗಿ ಎರಡು ತಂಡಗಳ ನಡುವೆ ಮಾತಿಗೆ ಮಾತು ಬೆಳೆದು ಪರಸ್ಪರ ಹಲ್ಲೆಗೈದಿದ್ದು, ಒಂದು ತಂಡ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾದರೇ ಮತ್ತೊಂದು ತಂಡ ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದೆ.

ಆರ್ಯಾಪು ಗ್ರಾಮದ ದೊಡ್ಡಡ್ಕ ನಿವಾಸಿ ಸರೋಜಿನಿ ಎಂಬವರು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಮತ್ತೊಂದು ತಂಡದ ಪೂವಪ್ಪ ನಾಯ್ಕ್ ಮತ್ತು ಅವರ ಪತ್ನಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.

Advertisement
Advertisement

ಈ ಬಗ್ಗೆ ಎರಡು ತಂಡದವರು ಸಂಪ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಪೂವಪ್ಪ ನಾಯ್ಕ್ ರವರು ಮಹಾಲಕ್ಷ್ಮಿ ಭಜನಾ ಮಂದಿರದ ಸದಸ್ಯರಾಗಿದ್ದು, ಭಜನಾ ಮಂದಿರದ ಸುತ್ತ ಹುಲ್ಲು ತೆಗೆದು ಸ್ವಚ್ಛಗೊಳಿಸಲು ತೆರಳಿದ ವೇಳೆ ಹತ್ತಿರದ ಮನೆಯ ನಾಗರಾಜ ಆಚಾರ್ಯ, ನಾರಾಯಣ ಆಚಾರ್ಯ, ಸರೋಜಿನಿ, ನಾಗರಾಜ ಆಚಾರ್ಯ ಅವರ ಪತ್ನಿ ಮತ್ತು ಅತ್ತಿಗೆ ಮಾರಕಾಯುಧಗಳನ್ನು ತಂದು ಪೂವಪ್ಪ ನಾಯ್ಕ್ ಮತ್ತು ಅವರ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದು, ಅಷ್ಟೇ ಅಲ್ಲದೇ ಅವರ ಜಾತಿ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ಬಗ್ಗೆ ನಾಗರಾಜ ಆಚಾರ್ಯ, ನಾರಾಯಣ ಆಚಾರ್ಯ, ಅವರ ತಾಯಿ ಸರೋಜಿನಿ, ನಾಗರಾಜ ಆಚಾರ್ಯ ಹೆಂಡತಿ ಮತ್ತು ಅತ್ತಿಗೆ ವಿರುದ್ಧ ಪೂವಪ್ಪ ನಾಯ್ಕ್ ರವರು ದೂರು ನೀಡಿದ್ದಾರೆ.

ಈ ಬಗ್ಗೆ ಸರೋಜಿನಿ ರವರು ಸಂಪ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದು, ದೊಡ್ಡಡ್ಕ ನಿವಾಸಿ ಪೂವಪ್ಪ ನಾಯ್ಕ್, ವೆಂಕಟಕೃಷ್ಣ ಭಟ್,ಸೇಸಪ್ಪ ನಾಯ್ಕ್ ಹಾಗೂ ಅವರ ಸಂಗಡಿಗರ ವಿರುದ್ಧ ದೂರು ನೀಡಿದ್ದಾರೆ.

ಆರ್ಯಾಪು ದೊಡ್ಡಡ್ಕದಲ್ಲಿರುವ ಜಾಗವು ಸರೋಜಿನಿ ರವರ ಪೂರ್ವಜರ ಜಾಗದಲ್ಲಿ, ಹಿಂದಿನಿಂದ ಇದ್ದ ಭಜನಾ ಮಂದಿರವನ್ನು ಅಲ್ಲಿ ನಿರ್ಮಿಸಿ ಭಜನಾ ಕಾರ್ಯವನ್ನು ನೆರವೇರಿಸಲಾಯಿತು, ದಿನ ಕಳೆದಂತೆ ಸ್ಥಳೀಯರನ್ನ ಕರೆಸಿ ಆ ಜಾಗದಲ್ಲಿ ಭಜನಾ ಕಾರ್ಯವನ್ನು ನೆರವೇರಿಸಲಾಯಿತು.

ಕ್ರಮೇಣ ಸ್ಥಳೀಯರು ಸಾರ್ವಜನಿಕ ಮಂದಿರ ಎಂದು ಹೇಳಿ ಕಿರಿಕ್ ಮಾಡಿದ್ದು, ಈ ಬಗ್ಗೆ ಕೇಸು ದಾಖಲಿಸಿ 10 ವರ್ಷ ಕಳೆದಿದ್ದು, ಕೋರ್ಟ್ ನಿಂದ ಆ ಜಾಗದಲ್ಲಿ ಕೆಲಸ ಕಾರ್ಯ ನಿರ್ವಹಿಸದಂತೆ ತಡೆಯಾಜ್ಞೆ ನೀಡಿದ್ದು, ಈ ನಡುವೆಯೂ ದೊಡ್ಡಡ್ಕ ನಿವಾಸಿ ಪೂವಪ್ಪ ನಾಯ್ಕ್, ವೆಂಕಟಕೃಷ್ಣ ಭಟ್,ಸೇಸಪ್ಪ ನಾಯ್ಕ್ ಹಾಗೂ ಅವರ ಸಂಗಡಿಗರು ಆ ಜಾಗದಲ್ಲಿ ಕೆಲಸ ನಿರ್ವಹಿಸಿದ್ದಾರೆ. ಅವರಲ್ಲಿ ಪ್ರಶ್ನಿಸಲು ತೆರಳಿದ ಸರೋಜಿನಿ, ಮತ್ತು ಅವರ ಸೊಸೆ ಹಾಗೂ ಮತ್ತೋರ್ವರ ಮೇಲೆ ಹಲ್ಲೆ ನಡೆಸಿದ್ದು, ಹುಲ್ಲು ತೆಗಿಯುವ ಮೆಷಿನ್ ಎಂದು ಸರೋಜಿನಿ ರವರ ಕೈ ಮೇಲೆ ಹಿಡಿದು ಹಲ್ಲೆಗೈದಿದ್ದಾರೆ ಎಂದು ಆರೋಪಿಸಿದ್ದಾರೆ.

Advertisement
Previous Post

ಉಪ್ಪಿನಂಗಡಿ: ಟೆಂಪೋ ಮತ್ತು ದ್ವಿಚಕ್ರ ವಾಹನದ ನಡುವೆ ಅಪಘಾತ: ದ್ವಿಚಕ್ರ ವಾಹನ ಸವಾರ ಗಂಭೀರ..!!

Next Post

ಪುತ್ತೂರು: ನಗರ ಸಭಾ ಮಾಜಿ ಅಧ್ಯಕ್ಷೆಗೆ ಜಾತಿ ನಿಂದನೆ ಪ್ರಕರಣ: ಆರೋಪಿ ರೂಪಾ ಶೆಟ್ಟಿ ಕೋರ್ಟ್ ಗೆ ಶರಣು – ಜಾಮೀನು ಮಂಜೂರು..!!

OtherNews

ಪುತ್ತೂರು ಧಾನ್ಯದ ಸಹಕಾರಿ ಸಂಘದ ಅಧ್ಯಕ್ಷರಾಗಿ ಯು.ಪೂವಪ್ಪ, ಉಪಾಧ್ಯಕ್ಷರಾಗಿ ಲೋಕೇಶ್‍ ಹೆಗ್ಡೆ ಅವಿರೋಧ ಆಯ್ಕೆ..!!
ಪುತ್ತೂರು

ಪುತ್ತೂರು ಧಾನ್ಯದ ಸಹಕಾರಿ ಸಂಘದ ಅಧ್ಯಕ್ಷರಾಗಿ ಯು.ಪೂವಪ್ಪ, ಉಪಾಧ್ಯಕ್ಷರಾಗಿ ಲೋಕೇಶ್‍ ಹೆಗ್ಡೆ ಅವಿರೋಧ ಆಯ್ಕೆ..!!

July 1, 2025
ಒನ್ ಸೈಡ್ ಲವ್.. ಪ್ರೀತ್ಸಲ್ಲ ಅಂದಿದ್ಕೆ ಜಿಲ್ಲಾಸ್ಪತ್ರೆಯಲ್ಲೇ ಹುಡುಗಿ ಪ್ರಾಣ ತೆಗೆದ ಪ್ರೇಮಿ
ಕ್ರೈಮ್

ಒನ್ ಸೈಡ್ ಲವ್.. ಪ್ರೀತ್ಸಲ್ಲ ಅಂದಿದ್ಕೆ ಜಿಲ್ಲಾಸ್ಪತ್ರೆಯಲ್ಲೇ ಹುಡುಗಿ ಪ್ರಾಣ ತೆಗೆದ ಪ್ರೇಮಿ

July 1, 2025
ಪುತ್ತೂರು: ಅಕ್ಷಯ್ ಕಲ್ಲೇಗ ಜನ್ಮದಿನದ ಪ್ರಯುಕ್ತ: ಬಿ ಇ ಎಂ ಶಾಲೆಗೆ ಕಂಪ್ಯೂಟರ್ ಕೊಡುಗೆ : ಇತರ ಕೆಲ ಸರಕಾರಿ ಶಾಲೆಗಳಿಗೆ ಫ್ಯಾನ್ ಪುಸ್ತಕ ವಿತರಣೆ…!!
ಪುತ್ತೂರು

ಪುತ್ತೂರು: ಅಕ್ಷಯ್ ಕಲ್ಲೇಗ ಜನ್ಮದಿನದ ಪ್ರಯುಕ್ತ: ಬಿ ಇ ಎಂ ಶಾಲೆಗೆ ಕಂಪ್ಯೂಟರ್ ಕೊಡುಗೆ : ಇತರ ಕೆಲ ಸರಕಾರಿ ಶಾಲೆಗಳಿಗೆ ಫ್ಯಾನ್ ಪುಸ್ತಕ ವಿತರಣೆ…!!

July 1, 2025
ಹೆಜಮಾಡಿ ಬಳಿ ಲಾರಿಯ ಹಿಂಬದಿಗೆ ಕಾರು ಡಿಕ್ಕಿ : ಕೋಡಿಕೆರೆ ಲೋಕೇಶ್ ಹಾಗೂ ಕುಳಾಯಿ ವಿರಾಜ್ ಗೆ ಗಾಯ..!!
Featured

ಹೆಜಮಾಡಿ ಬಳಿ ಲಾರಿಯ ಹಿಂಬದಿಗೆ ಕಾರು ಡಿಕ್ಕಿ : ಕೋಡಿಕೆರೆ ಲೋಕೇಶ್ ಹಾಗೂ ಕುಳಾಯಿ ವಿರಾಜ್ ಗೆ ಗಾಯ..!!

July 1, 2025
ರಧನ್ ಕಲೆಕ್ಷನ್ಸ್ ನಲ್ಲಿ ಮಾನ್ಸೂನ್ ಆಫರ್: 3 Shirt ಗೆ 999/- | Jeans Pant ಒಂದು ಕೊಂಡರೆ ಇನ್ನೊಂದು ಉಚಿತ….!!!
ಪುತ್ತೂರು

ರಧನ್ ಕಲೆಕ್ಷನ್ಸ್ ನಲ್ಲಿ ಮಾನ್ಸೂನ್ ಆಫರ್: 3 Shirt ಗೆ 999/- | Jeans Pant ಒಂದು ಕೊಂಡರೆ ಇನ್ನೊಂದು ಉಚಿತ….!!!

July 1, 2025
ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ವಿಟ್ಲ ಮೂಲದ ಕಾರು ಪಲ್ಟಿ..!!!!
Featured

ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ವಿಟ್ಲ ಮೂಲದ ಕಾರು ಪಲ್ಟಿ..!!!!

July 1, 2025

Leave a Reply Cancel reply

Your email address will not be published. Required fields are marked *

Recent News

ಪುತ್ತೂರು ಧಾನ್ಯದ ಸಹಕಾರಿ ಸಂಘದ ಅಧ್ಯಕ್ಷರಾಗಿ ಯು.ಪೂವಪ್ಪ, ಉಪಾಧ್ಯಕ್ಷರಾಗಿ ಲೋಕೇಶ್‍ ಹೆಗ್ಡೆ ಅವಿರೋಧ ಆಯ್ಕೆ..!!

ಪುತ್ತೂರು ಧಾನ್ಯದ ಸಹಕಾರಿ ಸಂಘದ ಅಧ್ಯಕ್ಷರಾಗಿ ಯು.ಪೂವಪ್ಪ, ಉಪಾಧ್ಯಕ್ಷರಾಗಿ ಲೋಕೇಶ್‍ ಹೆಗ್ಡೆ ಅವಿರೋಧ ಆಯ್ಕೆ..!!

July 1, 2025
ಒನ್ ಸೈಡ್ ಲವ್.. ಪ್ರೀತ್ಸಲ್ಲ ಅಂದಿದ್ಕೆ ಜಿಲ್ಲಾಸ್ಪತ್ರೆಯಲ್ಲೇ ಹುಡುಗಿ ಪ್ರಾಣ ತೆಗೆದ ಪ್ರೇಮಿ

ಒನ್ ಸೈಡ್ ಲವ್.. ಪ್ರೀತ್ಸಲ್ಲ ಅಂದಿದ್ಕೆ ಜಿಲ್ಲಾಸ್ಪತ್ರೆಯಲ್ಲೇ ಹುಡುಗಿ ಪ್ರಾಣ ತೆಗೆದ ಪ್ರೇಮಿ

July 1, 2025
ಪುತ್ತೂರು: ಅಕ್ಷಯ್ ಕಲ್ಲೇಗ ಜನ್ಮದಿನದ ಪ್ರಯುಕ್ತ: ಬಿ ಇ ಎಂ ಶಾಲೆಗೆ ಕಂಪ್ಯೂಟರ್ ಕೊಡುಗೆ : ಇತರ ಕೆಲ ಸರಕಾರಿ ಶಾಲೆಗಳಿಗೆ ಫ್ಯಾನ್ ಪುಸ್ತಕ ವಿತರಣೆ…!!

ಪುತ್ತೂರು: ಅಕ್ಷಯ್ ಕಲ್ಲೇಗ ಜನ್ಮದಿನದ ಪ್ರಯುಕ್ತ: ಬಿ ಇ ಎಂ ಶಾಲೆಗೆ ಕಂಪ್ಯೂಟರ್ ಕೊಡುಗೆ : ಇತರ ಕೆಲ ಸರಕಾರಿ ಶಾಲೆಗಳಿಗೆ ಫ್ಯಾನ್ ಪುಸ್ತಕ ವಿತರಣೆ…!!

July 1, 2025
ಹೆಜಮಾಡಿ ಬಳಿ ಲಾರಿಯ ಹಿಂಬದಿಗೆ ಕಾರು ಡಿಕ್ಕಿ : ಕೋಡಿಕೆರೆ ಲೋಕೇಶ್ ಹಾಗೂ ಕುಳಾಯಿ ವಿರಾಜ್ ಗೆ ಗಾಯ..!!

ಹೆಜಮಾಡಿ ಬಳಿ ಲಾರಿಯ ಹಿಂಬದಿಗೆ ಕಾರು ಡಿಕ್ಕಿ : ಕೋಡಿಕೆರೆ ಲೋಕೇಶ್ ಹಾಗೂ ಕುಳಾಯಿ ವಿರಾಜ್ ಗೆ ಗಾಯ..!!

July 1, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page